ಕಂಪನಿಯ ಜವಾಬ್ದಾರಿಗಳಿಂದ ಭಾರತ ಭೇಟಿ ಮುಂದುಡಿರುವುದಾಗಿ ಟೆಸ್ಲಾ ಕಂಪನಿಯ ಒಡೆಯ ಎಲಾನ್ ಮಸ್ಕ್‌ ತಿಳಿಸಿದ್ದಾರೆ.
7 days ago
ಧಾರವಾಡ ಲೋಕಸಭಾ ಕ್ಷೇತ್ರ: ಐವರು ಸಂಸದರ ಪೈಕಿ ಮೂವರಿಗೆ ಸಚಿವ ಸ್ಥಾನ
7 days ago
ಮೈಸೂರು ಜಿಲ್ಲೆಯಲ್ಲಿ 5 ಸಾಂಪ್ರದಾಯಿಕ ಮತಗಟ್ಟೆ
7 days ago
ಮದುವೆ ಚಪ್ಪರ ಹಾಕಿ, ಹಳ್ಳಿ ಮನೆಯಂತೆ ನಿರ್ಮಾಣ; 11 ವಿಷಯಾಧಾರಿತ ಮತಗಟ್ಟೆ
7 days ago
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.
7 days ago
ಕಲಬುರಗಿ ನಗರದಲ್ಲಿ ನಸುಕಿನಲ್ಲಿ ಸುರಿದ ಮಳೆ; ಬೀದರ್‌, ಔರಾದ್‌ ತಾಲ್ಲೂಕುಗಳಲ್ಲಿ ಸಿಡಿಲಿಗೆ ಇಬ್ಬರ ಸಾವು
7 days ago
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ | ಚಂದ್ರಶೇಖರ ಹೆಸರಲ್ಲಿದೆ ದಾಖಲೆ
7 days ago
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳು, ಚಿಕ್ಕಬಳ್ಳಾ ಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
7 days ago
ಕಾರು ಡಿಕ್ಕಿ ಹೊಡೆದು ಬಿಜೆಪಿ ಕಾರ್ಯಕರ್ತ ಸಾವು, ಘಟನೆ ಖಂಡಿಸಿ ಪ್ರತಿಭಟನೆ
7 days ago
ನಿಗದಿಯ ಅವಧಿಯಲ್ಲಿ ಓವರ್‌ಗಳನ್ನು ಸಂಪೂರ್ಣಗೊಳಿಸಿದ ಕಾರಣಕ್ಕೆ(ಸ್ಲೋ ಓವರ್‌ರೇಟ್‌) ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಋತುರಾಜ್ ಗಾಯಕವಾಡ್ ಹಾಗೂ ಲಖನೌ ಸೂಪರ್ ಜೈಂಟ್ಸ್‌ ತಂಡದ ನಾಯಕ ಕೆ.ಎಲ್.ರಾಹುಲ್‌ ಅವರಿಗೆ ಬಿಸಿಸಿಐ ಭಾರಿ ಮೊತ್ತದ ದಂಡ ವಿಧಿಸಿದೆ.
7 days ago
ಹಿಂದಿನ ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಆರು ಸಲ ಗೆದಿದ್ದ ಕಾಂಗ್ರೆಸ್ ಕಟ್ಟಾಳು
7 days ago
ನಿಧಾನಗತಿಯ ಓವರ್‌ರೇಟ್‌: ರಾಹುಲ್– ಗಾಯಕವಾಡ್‌ಗೆ ತಲಾ ₹12 ಲಕ್ಷ ದಂಡ
7 days ago
ಮಹಿಳೆಯರ ರಕ್ಷಣೆಯ ವಿಚಾರದಲ್ಲಿ ನಿಷ್ಕಾಳಜಿ ಮತ್ತು ಅಗೌರವ ತೋರುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ತುಷ್ಠೀಕರಣದ ರಾಜಕಾರಣ ಮಾಡುತ್ತಿದೆ’ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು.
7 days ago
ಕಾಂಗ್ರೆಸ್‌ನಿಂದ ತುಷ್ಠೀಕರಣ ರಾಜಕಾರಣ: ಹೇಮಲತಾ ನಾಯಕ ಆರೋಪ
7 days ago
ಗ್ರಾ.ಪಂ ಅಧ್ಯಕ್ಷ, ಪಿಡಿಒ ಲೋಕಾಯುಕ್ತ ಬಲೆಗೆ
7 days ago
ಇಂಡೋನೇಷ್ಯಾದ ರುವಾಂಗ್ ಪರ್ವತದಲ್ಲಿ ಎರಡು ದಿನಗಳ ಹಿಂದೆ ಜ್ವಾಲಾಮುಖಿ ಸ್ಟೋಟಗೊಂಡಿದ್ದು, ಇಲ್ಲಿಯವರೆಗೆ ಪರ್ವತದ ತಪ್ಪಲಲಿದ್ದ ಸುಮಾರು 1,200ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
7 days ago
ನೀರಿನ ಬವಣೆ ಹೆಚ್ಚಾಗಿರುವ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು ಮರುಅಭಿವೃದ್ಧಿಗೊಳಿಸಲು ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಕ್ರಿಕೆಟ್ ಫ್ರ್ಯಾಂಚೈಸಿ ಮುಂದಾಗಿದೆ.
7 days ago
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಬೈಕ್ ಜಾಥಾ ಶುಕ್ರವಾರ ನಡೆಯಿತು.
7 days ago
LS Polls 2024: ಮಡಿಕೇರಿಯಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಜಾಥಾ
7 days ago
ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಸಿರು ಅಭಿಯಾನ: ಮೂರು ಕೆರೆಗೆ ಕಾಯಕಲ್ಪ
7 days ago
ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಸೈದ್ಧಾಂತಿಕವಾಗಿ ದಿವಾಳಿಯಾಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
7 days ago
ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪ್ರಚಾರ ನಡೆಸಲಿದ್ದಾರೆ.
7 days ago
ನಾಗಾಲ್ಯಾಂಡ್: ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ
7 days ago
ಏಷ್ಯನ್‌ ಒಲಿಂಪಿಕ್ಸ್‌ ಅರ್ಹತಾ ಟೂರ್ನಿ: ಭಾರತದ ಕುಸ್ತಿಪಟುಗಳಿಗೆ ನಿರಾಸೆ
7 days ago
ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ ಎಂದು ವರದಿಯಾಗಿದೆ.
7 days ago
ಆರೋಪಿಗಳು 10 ದಿನ ಪೊಲೀಸ್‌ ಕಸ್ಟಡಿಗೆ, ಸಾಲ ಪಡೆದು ಮನೆ– ನಿವೇಶನ ಖರೀದಿಸಿದ್ದ ಆರೋಪಿಗಳು
7 days ago
ಬಿಎಂಟಿಸಿ ಬಸ್‌ಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.
7 days ago
ದೀರ್ಘ ಸಮಯದ ನಂತರ ದೆಹಲಿಯಲ್ಲಿ ಪಂತ್ ಆಟ; ಡೆಲ್ಲಿ ಕ್ಯಾಪಿಟಲ್ಸ್‌–ಸನ್‌ರೈಸರ್ಸ್‌ ಹೈದರಾಬಾದ್ ಹಣಾಹಣಿ ಇಂದು
7 days ago
ರಾಜಕಾರಣಿಗಳ ನಡುವೆ ಸಂಘರ್ಷ ಮತ್ತು ಜನಸಾಮಾನ್ಯರ ಮಧ್ಯೆ ಸೌಹಾರ್ದ ಇದ್ದಷ್ಟೂ ಚೆಲುವು!
7 days ago
ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಆರೋಪ ಪಟ್ಟಿ
7 days ago
ಚುನಾವಣಾ ಪ್ರಚಾರಕ್ಕೆ ಸಾಮಾಜಿಕ ಮಾಧ್ಯಮಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿಯವರ ಕಚೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್‌ ಅವರ ಆಪ್ತ ಸಂವಾದದ ವಿಡಿಯೊ ತುಣುಕನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್‌ ಮಾಡಿದೆ.
7 days ago
ಮೌಲ್ಯಯುಕ್ತ, ಐತಿಹಾಸಿಕ, ಪ್ರಬುದ್ಧ, ಪೌರಾಣಿಕ ಧಾರಾವಾಹಿಗಳು ಕಣ್ಮರೆಯಾಗಿವೆ. ಕಣ್ಮಣಿಗಳನ್ನು ಕಿರಾತಕಿಯರಾಗಿ ತೋರಿಸುವ ಧಾರಾವಾಹಿಗಳು ಹೆಚ್ಚಿವೆ
7 days ago
ನಕ್ಸಲರನ್ನು ಇನ್ನೆರಡು ವರ್ಷಗಳಲ್ಲಿ ದೇಶದಿಂದ ನಿರ್ಮೂಲನೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಘೋಷಿಸಿದ್ದಾರೆ.
7 days ago
ಆಹಾರಕ್ರಮದ ಬಗ್ಗೆ ಇ.ಡಿ ಸುಳ್ಳು ಹೇಳಿದೆ * ಇದನ್ನು ಕ್ಷುಲ್ಲಕವಾಗಿ ರಾಜಕೀಯಗೊಳಿಸಲಾಗುತ್ತಿದೆ– ಆರೋಪ
7 days ago
ಪಿಯು ಇಲಾಖೆ–ಪರೀಕ್ಷಾ ಪ್ರಾಧಿಕಾರ ಮಧ್ಯೆ ಆರೋಪ, ಪ್ರತ್ಯಾರೋ‍ಪ
7 days ago
ಸಜ್ಜನರ ನೋಟಾ ಮತಗಳು, ಮತದಾನ ಮಾಡದಿರುವಂತಹ ಜವಾಬ್ದಾರಿಯುತವಲ್ಲದ ನಿರ್ಲಿಪ್ತ ಮನೋಭಾವದಂತೆಯೇ ದುಷ್ಪರಿಣಾಮ ಉಂಟುಮಾಡುತ್ತವೆ
7 days ago
ತನ್ನ 28 ವಾರಗಳ ಭ್ರೂಣವನ್ನು ತೆಗೆಸಲು ಅನುಮತಿ ಕೋರಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.
7 days ago
ಅಲೋಪಥಿ ಕುರಿತ ಹೇಳಿಕೆ: ರಾಮದೇವಗೆ ’ಸುಪ್ರೀಂ’ ಸೂಚನೆ
7 days ago
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ಕಾಲ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಲಾದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.
7 days ago
ತುಮಕೂರು ಲೋಕಸಭಾ ಕ್ಷೇತ್ರ: ಇಬ್ಬರು ಅನುಭವಿಗಳ ನಡುವಿನ ‘ಕುಸ್ತಿ’
7 days ago
ಭಾರತದ ಕುಸ್ತಿಪಟುಗಳಿಗೆ ನಿರಾಸೆ
7 days ago
IPL 2024 | DC vs SRH: ರಿಷಭ್ ಸ್ವಾಗತಕ್ಕೆ ತವರಿನಂಗಳ ಸಿದ್ಧ
7 days ago
LS Polls | ಹಂತ–2; ಕಣ ಚಿತ್ರಣಕ್ಕೆ ಬಂತು ಆಕಾರ
7 days ago
ಉಮೇದುವಾರಿ ಹಿಂಪಡೆಯಲು ಏ. 22 ಕೊನೆಯ ದಿನ
7 days ago
LS Polls 2024 | ಹಂತ 1: ಶೇ 60 ಮತದಾನ, ಹಲವೆಡೆ ಹಿಂಸಾಚಾರ
7 days ago
ಲೋಕಸಭಾ ಚುನಾವಣೆ: ಹಲವೆಡೆ ಹಿಂಸಾಚಾರ, ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ
7 days ago
ವಿದ್ಯಾರ್ಥಿನಿ ನೇಹಾ ಕೊಲೆ ಲವ್‌ ಜಿಹಾದ್‌ ಅಲ್ಲ: ಗೃಹ ಸಚಿವ ಜಿ. ಪರಮೇಶ್ವರ
7 days ago
Apr 19
7 days ago
7 days ago
7 days ago
7 days ago
7 days ago
7 days ago
7 days ago
7 days ago
7 days ago
7 days ago
7 days ago
7 days ago
7 days ago