ಲೋಕಸಭಾ ಚುನಾವಣೆ | ಗೀತಾ ಶಿವರಾಜ್‌ಕುಮಾರ್‌ಗೆ ನಿರ್ಮಾಪಕರ ಬೆಂಬಲ
10 days ago
ಭಾರತ ಕ್ರಿಕೆಟ್‌ ತಂಡದ 'ರನ್‌ ಮಷಿನ್‌' ವಿರಾಟ್‌ ಕೊಹ್ಲಿ ಕುರಿತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ನಾಯಕ ಫಫ್‌ ಡು ಪ್ಲೆಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
10 days ago
ಚುರುಮುರಿ | ಕುರ್ಚಿ ಭಾಗ್ಯವನರಸಿ…
11 days ago
ಮುಂಬೈ ಇಂಡಿಯನ್ಸ್‌ನಲ್ಲಿ ರೋಹಿತ್ ಪಾತ್ರದ ಬಗ್ಗೆ ಪಾಂಡ್ಯ ಹೇಳಿದ್ದಿಷ್ಟು...
11 days ago
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಇತರೆ ಕಾರ್ಯಕರ್ತರು ಇಂದು (ಸೋಮವಾರ) ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
11 days ago
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗಲೇ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಇತರೆ ಕಾರ್ಯಕರ್ತರು ಇಂದು (ಸೋಮವಾರ) ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
11 days ago
ಚಿನಕುರಳಿ: 18 ಮಾರ್ಚ್ ಸೋಮವಾರ 2024
11 days ago
ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಇಂದು (ಸೋಮವಾರ) ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ.
11 days ago
‘ತಮಗೆ ಟಿಕೆಟ್‌ ತಪ್ಪಿದ ಕಾರಣ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ‘ ಎಂದು ದೂರಿದ್ದ ಗೌಡರು, ಇದೀಗ ತಮ್ಮ ಮುಂದಿನ ರಾಜಕೀಯ ನಡೆಯನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸುವುದಾಗಿ ಹೇಳಿದ್ದಾರೆ.
11 days ago
ರಾಜ್ಯಸಭಾ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ 6 ಮಂದಿ ಕಾಂಗ್ರೆಸ್‌ ಶಾಸಕರನ್ನು ಅನರ್ಹಗೊಳಿಸಿ ವಿಧಾನಸಭಾಧ್ಯಕ್ಷರು ನೀಡಿದ್ದ ಆದೇಶಕ್ಕೆ ತಡೆ ನೀಡಲು ಸು‍ಪ್ರೀಂ ಕೋರ್ಟ್ ನಿರಾಕರಿಸಿದೆ.
11 days ago
ಚುನಾವಣಾ ಬಾಂಡ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪಕ್ಷ ಟೀಕಾಪ್ರಹಾರ ಮುಂದುವರಿಸಿದೆ.
11 days ago
ಕನಸಿನ ಕಂಪನಿ ಅಥವಾ ಹೊಸ ಸ್ಟಾರ್ಟ್‌ಅಪ್‌ ಪ್ರಾರಂಭಿಸಲು ಹಂಬಲಿಸುವ ಯುವಕರು ಮೊದಲು ತಮ್ಮ ಕೆಲಸದ ಮೇಲಿನ ಬದ್ಧತೆ, ಪರಿಶ್ರಮ ಹಾಗೂ ಒತ್ತಡ ನಿರ್ವಹಣೆಯೊಂದಿಗೆ ಯಾವುದೇ ವಿಷಯಕ್ಕೂ ವಿಚಲಿತರಾಗದಂತೆ ಗುರಿ ಸಾಧಿಸುವತ್ತ ತಮ್ಮ ಗಮನವನ್ನು ಕೇಂದ್ರೀಕರಿಸಬೇಕು
11 days ago
ನರೇಂದ್ರ ಮೋದಿ ಅಕ್ಕಪಕ್ಕದಲ್ಲಿ ನಿಂತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ ಜನರಿಗೆ ನಮಸ್ಕರಿಸಿದರು.
11 days ago
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ಮಾಡಿದ್ದಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಶನಿವಾರ ರಾತ್ರಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
11 days ago
ಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆದ 10 ತಿಂಗಳಲ್ಲಿ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರ ಉಳಿದಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಕ್ಷದ ವೇದಿಕೆ ಏರಿದರು.
11 days ago
ಬಹುಭಾಷಾ ನಟಿ ಪ್ರಿಯಾಮಣಿ ಅವರು ಪೀಪಲ್‌ ಫಾರ್‌ ದಿ ಎಥಿಕಲ್‌ ಟ್ರೀಟ್‌ಮೆಂಟ್‌ ಆಫ್‌ ಅನಿಮಲ್ಸ್ (ಪೇಟಾ) ಸಂಸ್ಥೆಯ ಜೊತೆಗೂಡಿ ಇಂದು (ಸೋಮವಾರ) ಕೇರಳದ ತ್ರಿಕ್ಕಾಯಿಲ್ ಮಹಾದೇವ ದೇವಸ್ಥಾನಕ್ಕೆ ಜೀವಂತ ಆನೆಯ ತದ್ರೂಪದಂತಹ ಯಾಂತ್ರಿಕ ಆನೆಯನ್ನು ದಾನ ನೀಡಿದ್ದಾರೆ.
11 days ago
ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
11 days ago
PHOTOS | ‘ಈ ಸಲ ಕಪ್ ನಮ್ದು’ ಆರ್‌ಸಿಬಿ ಕನಸು ನನಸಾಗಿಸಿದ ವನಿತೆಯರು
11 days ago
ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ, ರಂಗಕರ್ಮಿ ಪ್ರಕಾಶ್ ರಾಜ್ ದೂರಿದರು.
11 days ago
ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರ್ಯರಾಜನ್‌ ಅವರು ರಾಜೀನಾಮೆ ನೀಡಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ಸೋಮವಾರ ತಿಳಿಸಿದೆ.
11 days ago
ಇಂಡಿಯಾ ಒಕ್ಕೂಟದ ಪ್ರಣಾಳಿಕೆಯು ‘ಶಕ್ತಿ’ಯನ್ನು ಕೊನೆಗಾಣಿಸುವ ಕುರಿತು ಹೇಳಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ‘ಶಕ್ತಿ’ಯನ್ನು ನಾಶಮಾಡಲು ಬಯಸುವವರು ಮತ್ತು ಅವರನ್ನು ಆರಾಧಿಸುವವರ ನಡುವಿನ ಹೋರಾಟ ಎಂದು ಹೇಳಿದ್ದಾರೆ.
11 days ago
ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ: ಎಂ.ಬಿ ಪಾಟೀಲ
11 days ago
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಅವರ ಹೆಸರು ಹಿನ್ನೆಲೆಗೆ ಸರಿದಿದೆ.
11 days ago
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಸೋಮವಾರ ಹೇಳಿದೆ.
11 days ago
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ
11 days ago
ರಷ್ಯಾದಲ್ಲಿ ಕಳೆದ ವಾರ ನಡೆದ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಹಂಗಾಮಿ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಮತ್ತೆ ವಿಜಯ ಸಾಧಿಸಿದ್ದಾರೆ.
11 days ago
ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಎಎಪಿ ನಾಯಕ ಸತ್ಯೆಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.
11 days ago
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
11 days ago
ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿದೆ. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 7 ಜನರು ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
11 days ago
ಅಜ್ಮೀರ್ ಬಳಿ ಸಬರಮತಿ– ಆಗ್ರಾ ಸೂಪರ್‌ಫಾಸ್ಟ್‌ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
11 days ago
ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್‌ಗೆ ಸೊಪ್ಪು ಹಾಕದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರಾದರು.
11 days ago
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಭಾಗವಾದ ಜಗ್ತಿಯಾಲ್‌ನಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
11 days ago
Podcast | ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 18 ಮಾರ್ಚ್ 2024
11 days ago
ಟ್ರೆಂಡ್‌ ಆದ ‘ಈ ಸಲ ಕಪ್‌ ನಮ್ದು’ ಪೋಸ್ಟ್‌: RCB ಗೆಲುವಿಗೆ ಅಭಿಮಾನಿಗಳ ಹರ್ಷ
11 days ago
ಪ್ರತಿ ಬಾರಿ ಐಪಿಎಲ್‌ ಆರಂಭವಾದಾಗ ಆರ್‌ಸಿಬಿ ಗೆಲುವಿಗಾಗಿ ಕಾತುರರಾಗಿದ್ದ ಅಭಿಮಾನಿಗಳಿಗೆ ಮಹಿಳಾ ಆರ್‌ಸಿಬಿ ತಂಡ ಕಪ್ ಗೆದ್ದುಕೊಟ್ಟಿದೆ.
11 days ago
ಇದುವರೆಗೆ ಕನಿಷ್ಠ 10 ಮಂದಿ ರಕ್ಷಣೆ– ಘಟನಾ ಸ್ಥಳಕ್ಕೆ ಕೋಲ್ಕತ್ತ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆ ಪರಿಶೀಲನೆ.
11 days ago
ಭಾರತದ ಗಡಿಯೊಳಗೆ ನುಸುಳುತ್ತಿದ್ದ ಬಾಂಗ್ಲಾ ಕಳ್ಳಸಾಗಣೆದಾರನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಹತ್ಯೆ ಮಾಡಿರುವ ಘಟನೆ ಭಾನುವಾರ ತ್ರಿಪುರದ ಉನಾಕೋಟಿ ಜಿಲ್ಲೆಯಲ್ಲಿ ನಡೆದಿದೆ.
11 days ago
ಕಪ್ ಗೆದ್ದ RCB ಮಹಿಳಾ ತಂಡಕ್ಕೆ ವಿಡಿಯೊ ಕರೆ ಮಾಡಿ ಶುಭಾಶಯ ತಿಳಿಸಿದ ವಿರಾಟ್
11 days ago
ಪ್ರಸಕ್ತ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡ ಕಪ್ ಗೆಲ್ಲುವ ಮೂಲಕ ಆರ್‌ಸಿಬಿ ಅಭಿಮಾನಿಗಳಿಗೆ ಸಕತ್ ಖುಷಿ ನೀಡಿದೆ.
11 days ago
WPL; ಹಿಂದಿನ ಸೋಲಿನ ಅನುಭವ ಈ ಬಾರಿ ಪಾಠವಾಗಿತ್ತು: RCB ನಾಯಕಿ ಸ್ಮೃತಿ ಮಂದಾನ
11 days ago
ಸಿಕ್ಕಿಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಲಾಟರಿಗಳನ್ನು ಖರೀದಿಸಿ ಅದನ್ನು ಜನರಿಗೆ ಮಾರಾಟ ಮಾಡುವ ಕೆಲಸ ‘ಫ್ಯೂಚರ್‌ ಗೇಮಿಂಗ್‌ ಆ್ಯಂಡ್‌ ಹೋಟೆಲ್‌ ಸರ್ವಿಸಸ್‌ ಲಿಮಿಟೆಡ್‌’ನದ್ದು. ತಮಿಳುನಾಡಿನ ಸ್ಯಾಂಟಿಯಾಗೊ ಮಾರ್ಟಿನ್‌ ಈ ಕಂಪನಿಯ ನಿರ್ದೇಶಕ.
11 days ago
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡವು ಭಾನುವಾರ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಪ್ರಶಸ್ತಿ ಗೆದ್ದಿತು. ಆರ್‌ಸಿಬಿ ತಂಡದ ಅಭಿಮಾನಿಗಳ ‘ಕನಸು’ ಈಡೇರಿತು.
11 days ago
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೋವಿಂದರಾಜನಗರ ಕ್ಷೇತ್ರ ಶಾಸಕ ಪ್ರಿಯಕೃಷ್ಣ ಅವರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.
11 days ago
ಅಪೇಕ್ಷಿಸಿದ ಪ್ರಗತಿಯನ್ನು ಸಾಧಿಸುವಿರಿ. ಯಶಸ್ಸಿನ ಹೊಸ ಮಾರ್ಗಗಳು ಅರಿವಾಗುವುದು. ಕೋಪದ ಮೇಲೆ ನಿಯಂತ್ರಣವಿರಲಿ. ವಾದ-ವಿವಾದ ಗಳಿಂದ ದೂರವಿರಿ.
11 days ago
‘ಚಿತ್ರದುರ್ಗ’ಕ್ಕೆ ಬಿ.ಎನ್‌.ಚಂದ್ರಪ್ಪ, ಬಿ.ತಿಪ್ಪೇಸ್ವಾಮಿ ‘ಫೈಟ್‌
11 days ago
‘ಈ ಸಲ ಕಪ್ ನಮ್ದೆ ಎಂದು ಅವರು (ಪುರುಷರ ತಂಡ) ಹೇಳುತ್ತಲೇ ಇದ್ದರು. ನಾವು ಈಗ ಗೆದ್ದೆವು. ಇದು ಅಭಿಮಾನಿಗಳಿಗೆ ಸಮರ್ಪಣೆ’ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ ಹೇಳಿದರು.
11 days ago
ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌) ಮತ್ತು ರೈಲ್ವೆ ಪ್ರೊಟೆಕ್ಷನ್ ಸ್ಪೆಷಲ್ ಫೋರ್ಸ್‌ನಲ್ಲಿ (ಆರ್‌ಪಿಎಸ್‌ಎಫ್‌) ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಹುದ್ದೆ ಭರ್ತಿ ಮಾಡಲು ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (ಆರ್‌ಆರ್‌ಬಿ) ಅಧಿಸೂಚನೆ ಹೊರಡಿಸಿದೆ.
11 days ago
ನಗರದಲ್ಲಿ ನೀರಿನ ಕೊರತೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಲಿದೆ.
11 days ago
WPL; ಹಿಂದಿನ ಸೋಲಿನ ಅನುಭವ ಈ ಗೆಲುವಿಗೆ ಪಾಠವಾಗಿತ್ತು: RCB ನಾಯಕಿ ಸ್ಮೃತಿ ಮಂದಾನ
11 days ago
ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ, ಫೇಸ್‌ಬುಕ್‌ ಖಾತೆಯ ಅಡ್ಮಿನ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಹೈಗ್ರೌಂಡ್‌ ಪೊಲೀಸ್‌ ಠಾಣೆಗೆ ಕಾಂಗ್ರೆಸ್‌ ದೂರು ನೀಡಿದೆ.
11 days ago
ಆಂಧ್ರಪ್ರದೇಶದಲ್ಲಿ ನಡೆದ ಎನ್‌ಡಿಎ ರ‍್ಯಾಲಿಯಲ್ಲಿ ಮೋದಿ ವಾಗ್ದಾಳಿ
11 days ago
ಆರ್‌ಸಿಬಿಗೆ ಕಪ್ ಗೆದ್ದು ಕೊಟ್ಟ ನಾಯಕಿ ಸ್ಮೃತಿ ಮಂದಾನ ಮೊದಲ ಪ್ರತಿಕ್ರಿಯೆ
11 days ago
ನನ್ನ ಮಗ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿದ್ದು, ಎಂಎ (ದೂರಶಿಕ್ಷಣ) ಮಾಡಬೇಕೆಂದುಕೊಂಡಿದ್ದಾನೆ. ಈ ದೂರಶಿಕ್ಷಣದಿಂದ ಪಡೆಯುವ ಪದವಿಗೆ ಸರ್ಕಾರದ ಮಾನ್ಯತೆಯಿದೆಯೇ? ಈ ಎರಡೂ ಕೋರ್ಸ್‌ಗಳ ಮಾನ್ಯತೆಯಲ್ಲಿ ವ್ಯತ್ಯಾಸಗಳೇನು?
11 days ago
ಈಕ್ವಿಟಿ ಮ್ಯೂಚುಯಲ್‌ ಫಂಡ್‌ಗಳಲ್ಲಿ ಹೂಡಿಕೆ ಮಾಡುವ ಮೊದಲು ತೆರಿಗೆ ಅಂದಾಜು ಅರಿಯುವುದು ಅತಿಮುಖ್ಯ. ತೆರಿಗೆಯ ಮಾನದಂಡ ಗೊತ್ತಿದ್ದರೆ ಮಾತ್ರ ಇಂತಹ ಹೂಡಿಕೆಗಳಿಂದ ಗರಿಷ್ಠ ಲಾಭ ಪಡೆದುಕೊಳ್ಳಲು ಸಾಧ್ಯ.
11 days ago
* 100ಕ್ಕೂ ಹೆಚ್ಚು ಕಡೆ ಚೆಕ್‌ಪೋಸ್ಟ್ ನಿರ್ಮಾಣ * ರೆಸಿಡೆನ್ಸಿ ರಸ್ತೆಯಲ್ಲಿ ₹ 13 ಲಕ್ಷ ಜಪ್ತಿ
11 days ago
ಲೋಕಸಭಾ ಚುನಾವಣಾ ನೀತಿಸಂಹಿತೆ ಜಾರಿಯಾದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಾದ್ಯಂತ ಕಾರ್ಯಾಚರಣೆ ನಡೆಸಿ 1.16 ಲಕ್ಷ ಗೋಡೆ ಬರಹ, ಪೋಸ್ಟರ್‌, ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ
11 days ago
ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
11 days ago
ಈ ಕಪ್ ಆರ್‌ಸಿಬಿ ಅಭಿಮಾನಿಗಳಿಗೆ: ಶ್ರೇಯಾಂಕ ಪಾಟೀಲ
11 days ago
WPL 2024 | ಆರ್‌ಸಿಬಿ ಕನಸು ನನಸಾಗಿಸಿದ ವನಿತೆಯರು
11 days ago
ಪುನೀತ್ ಸಮಾಧಿ ಬಳಿ ಜನಸಾಗರ* ಅಭಿಮಾನಿಗಳಿಗೆ ಊಟ ಬಡಿಸಿದ ಪುತ್ರಿ
11 days ago