ಅಯೋಧ್ಯೆ ರಾಮ ಮಂದಿರದಲ್ಲಿ ಇಂದು ರಾಮನವಮಿಯ ಸಂಭ್ರಮ. ರಾಮ ಜನ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಗುತ್ತಿದೆ. ಶ್ರೀರಾಮನವಮಿ ಪ್ರಯುಕ್ತ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.
24 hours ago
ರೈತರ ಬೆಳೆವಿಮೆ ಹಣ ಎಲ್ಲಿಗೆ ಹೋಗಿದೆ? ಕೇಂದ್ರ ಸಚಿವರೇ ಉತ್ತರಿಸಿ– ಸಾಗರ್‌ ಖಂಡ್ರೆ
24 hours ago
ಹೃದಯಾಘಾತದಿಂದ ಮಂಗಳವಾರ (ಏ.16) ನಿಧನರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಅವರ ಅಂತ್ಯಕ್ರಿಯೆ ಬುಧವಾರ (ಏ.17) ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಿತು.
24 hours ago
ವಿಜಯನಗರ | ಕೊನೆಗೂ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್‌ ಮುಖಂಡರು
25 hours ago
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಇಂದು (ಬುಧವಾರ) ಬಿಡುಗಡೆ ಮಾಡಿದೆ.
25 hours ago
ಮೂರು, ಮತ್ತೊಂದು ಬಣಗಳಿಂದ ಸುದ್ದಿಯಾಗಿದ್ದ ಹಾಗೂ ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಇದುವರೆಗೆ ಒಟ್ಟಿಗೆ ಸೇರದಿದ್ದ ವಿಜಯನಗರ ಜಿಲ್ಲೆಯ ಕಾಂಗ್ರೆಸ್‌ನ ಬಹುತೇಕ ಮುಖಂಡರು ಬುಧವಾರ ಇಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಪರೂಪದ ಒಗ್ಗಟ್ಟು ಪ್ರದರ್ಶಿಸಿದರು.
25 hours ago
3ನೇ ಅವಧಿಗೆ ಪ್ರಧಾನಿ ಮೋದಿ ಚುಕ್ಕಾಣಿ
25 hours ago
ನಟಿ ಜಾಹ್ನವಿ ಕಪೂರ್‌ ಅಭಿನಯದ ‘ಉಲಾಜ್‌‘ ಚಿತ್ರವು ಇದೇ ಜುಲೈ 5ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
25 hours ago
ಚುನಾವಣಾ ಬಾಂಡ್ ಜಗತ್ತಿನ ಬಹುದೊಡ್ಡ ಸುಲಿಗೆ ಯೋಜನೆ ಎಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಹೇಳಿದ್ದಾರೆ.
25 hours ago
ಚುರುಮುರಿ: ವೋಟ್ ಫ್ರಂ ಹೋಂ
25 hours ago
LS polls | ಎನ್‌ಡಿಎಗೆ 373 ಸ್ಥಾನ ಖಚಿತ ಎಂದ ಸಿ–ವೋಟರ್ ಸಮೀಕ್ಷೆ
25 hours ago
ನಗರದ ನಾರಾಯಣಪುರದ ಆರ್ನಾ ರೆಸಿಡೆನ್ಸಿಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಹಣದ ಕಂತೆಗಳನ್ನು ಆದಾಯ ತೆರಿಗೆ ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದ ಎಸ್‌ಬಿಐ ಮುಖ್ಯ ಶಾಖೆಗೆ ಒಯ್ದರು.
26 hours ago
2014ರಲ್ಲಿ ಭರವಸೆಯೊಂದಿಗೆ ಜನರ ಬಳಿ ಬಂದಿದ್ದೆ, 2019ರಲ್ಲಿ ವಿಶ್ವಾಸದೊಂದಿಗೆ ಮತಯಾಚಿಸಿದ್ದೆ, ಇದೀಗ 2024ರಲ್ಲಿ ಗ್ಯಾರಂಟಿಯೊಂದಿಗೆ ಮತ್ತೊಮ್ಮೆ ಅಧಿಕಾರಿಕ್ಕೆ ಬರುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
26 hours ago
ಧಾರವಾಡ | ಅರ್ನಾ ರೆಸಿಡೆನ್ಸಿಯಲ್ಲಿ ಪತ್ತೆಯಾದ ಹಣ ಎಸ್‌ಬಿಐ ಮುಖ್ಯ ಶಾಖೆಗೆ ರವಾನೆ
26 hours ago
'ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್‌ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಬೇಕು"
26 hours ago
ಸಂಘರ್ಷ ಪೀಡಿತ ಮಣಿ‍ಪುರದಲ್ಲಿ ಶಾಂತಿ ಸ್ಥಾಪಿಸುವ ಮಾತುಕತೆಗಳು ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗಬಾರದು ಹಾಗೂ ಸ್ಥಳೀಯ ಜನರ ಹಿತರಕ್ಷಣೆಯೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಬುಧವಾರ ಹೇಳಿದ್ದಾರೆ.
26 hours ago
ಲೋಕಸಭೆ ಚುನಾವಣೆ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲೇ ಅಯೋಧ್ಯೆಯ ಬಾಲರಾಮನ ಹಣೆಗೆ ‘ಸೂರ್ಯ ತಿಲಕ’ ಸ್ಪರ್ಶಿಸಿದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
27 hours ago
ಬೆಳಗಾವಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಬುಧವಾರ ನಾಮಪತ್ರ ಸಲ್ಲಿಕೆಗೂ ಮುನ್ನ, ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸಿದರು.
27 hours ago
ಬೃಹತ್ ರೋಡ್ ಶೋ: ಶೆಟ್ಟರ್ ಅವರಿಂದ ಶಕ್ತಿ ಪ್ರದರ್ಶನ
27 hours ago
ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಪ್ರವೇಶ ಮಾಡಿದ ಸಮಯ ಮತ್ತು ಜಾಗ ಸರಿಯಿಲ್ಲ. ಇದು ಶಿರಹಟ್ಟಿಯ ಫಕೀರೇಶ್ವರ ಮಹಾಸಂಸ್ಥಾನದ ಅಸ್ತಿತ್ವದ ಪ್ರಶ್ನೆಯಾಗಿದೆ' ಎಂದು ವರೂರು ತೀರ್ಥಕ್ಷೇತ್ರದ ಗುಣಧರನಂದಿ ಮಹಾರಾಜರು ಅಭಿಪ್ರಾಯಪಟ್ಟರು.
28 hours ago
ದಿಂಗಾಲೇಶ್ವರರು ರಾಜಕೀಯ ಪ್ರವೇಶಿಸಿದ ಸಮಯ, ಜಾಗ ಸರಿಯಿಲ್ಲ- ಗುಣಧರನಂದಿ ಮಹಾರಾಜ
28 hours ago
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದೇ ಇದ್ದರೆ ಬಿಜೆಪಿ ಸೇರುತ್ತೇನೆ ಎಂದು ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ನವರನ್ನು ಬೆದರಿಸಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
29 hours ago
ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸರ್ವಾಲಂಕೃತ ಬಾಲರಾಮನ ಹಣೆಗೆ ಸೂರ್ಯ ರಶ್ಮಿ ಸ್ಪರ್ಶಿಸಿದ್ದು, ಸುಮಾರು 4 ನಿಮಿಷಗಳ ಕಾಲ ಸೂರ್ಯ ರಶ್ಮಿ ತಿಲಕದಂತೆ ರಾಮನ ಹಣೆಮೇಲೆ ಕಂಗೊಳಿಸಿತು.
29 hours ago
ಪಕ್ಷದ ರಾಮರಾಜ್ಯ ಪರಿಕಲ್ಪನೆಯನ್ನು ಪ್ರದರ್ಶಿಸುವ ‘ಆಪ್ ಕಾ ರಾಮರಾಜ್ಯ’ ವೆಬ್‌ಸೈಟ್‌ ಅನ್ನು ಆಮ್‌ ಆದ್ಮಿ ಪಕ್ಷ ಬುಧವಾರ ಲೋಕಾರ್ಪಣೆ ಮಾಡಿತು
30 hours ago
LS Polls 2024: ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ ಕಾಂಗ್ರೆಸ್‌ ಸೇರ್ಪಡೆ
30 hours ago
ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ, ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಮತ್ತಿತರರು ಬುಧವಾರ ಕಾಂಗ್ರೆಸ್‌ ಸೇರಿದರು
30 hours ago
ಲೋಕಸಭಾ ಚುನಾವಣೆಗೆ ಮುನ್ನ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪ‍ಕ್ಷದ ನಾಯಕ ಅಖಿಲೇಶ್ ಯಾದವ್ , ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
30 hours ago
ಕಿಚ್ಚ ಸುದೀಪ್‌, ಸುಧಾರಾಣಿ ಸೇರಿ ಗಣ್ಯರಿಂದ ನಟ ದ್ವಾರಕೀಶ್ ಅಂತಿಮ ದರ್ಶನ
31 hours ago
ರಾಮನವಮಿಯ ಪ್ರಯುಕ್ತ ಅಯೋಧ್ಯೆಯ ಬಾಲರಾಮನಿಗೆ ವಿಶೇಷ ಅಲಂಕಾರ, ಪೋಜೆಗಳನ್ನು ಮಾಡಲಾಗಿದೆ
32 hours ago
ರೋಣದ ಆರ್‌.ಎಸ್‌. ಪಾಟೀಲರಿಗೆ ಜಯ
32 hours ago
ಹೃದಯಾಘಾತದಿಂದ ನಿಧನರಾದ ದ್ವಾರಕೀಶ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಿನಿಮಾರಂಗದ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
32 hours ago
ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಿಸಲಾಗುತ್ತಿದ್ದು, ಅಯೋಧ್ಯೆಯು ಆನಂದದ ಉತ್ತುಂಗದಲ್ಲಿ ತೇಲಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
32 hours ago
ಲೋಕ ಚರಿತೆ: ಬಾಗಲಕೋಟೆ | ಎರಡು ಚುನಾವಣೆ ನಂತರ ಮತ್ತೆ ‘ಕೈ’ ಮೇಲು
32 hours ago
ವಿಮಾನ, ಹೆಲಿಕಾಪ್ಟರ್ ಮಾಹಿತಿ ಒದಗಿಸಲು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ
32 hours ago
ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಬಳಸುವ ವಿಮಾನ ಮತ್ತು ಹೆಲಿಕಾಪ್ಟರ್‌ಗಳ ವಿವರಗಳನ್ನು ಒದಗಿಸುವಂತೆ ಚುನಾವಣಾ ಆಯೋಗ ತಿಳಿಸಿದೆ.
32 hours ago
ಅಭ್ಯರ್ಥಿಗಳ ಆಸ್ತಿ ವಿವರ: ₹13.12 ಕೋಟಿ ಒಡೆಯ ಸಾಗರ್‌ ಖಂಡ್ರೆ
33 hours ago
ಮಂಗಳವಾರ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಹೈಲೈಟ್ಸ್‌ ಇಲ್ಲಿದೆ.
33 hours ago
IPL 2024 | RR vs KKR Match Highlights; ಬಟ್ಲರ್‌, ಸುನಿಲ್‌ ಶತಕದ ಮಿಂಚು
33 hours ago
ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ವಂಚಿತ್ ಬಹುಜನ ಅಘಾಡಿ(ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್ ಅವರಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೆಂಬಲ ಘೋಷಿಸಿದ್ದಾರೆ.
33 hours ago
ಧಾರವಾಡ: ಯುಪಿಎಸ್‌ಸಿ ಫಲಿತಾಂಶ; ಸೌಭಾಗ್ಯಗೆ 101ನೇ ರ‍್ಯಾಂಕ್‌
33 hours ago
ಶ್ರೀರಾಮನವಮಿ ಪ್ರಯುಕ್ತ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.
34 hours ago
ಪ್ರಜಾವಾಣಿ ವಾರ್ತೆ: ಬೆಳಗಿನ ಸುದ್ದಿಗಳು, 17 ಏಪ್ರಿಲ್‌ 2024
34 hours ago
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಹಾಗೂ ದುಬೈನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ.
34 hours ago
ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಅನಾರೋಗ್ಯ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈವರೆಗೆ ಒಟ್ಟು 614 ಶಾಖಾಘಾತ ಪ್ರಕರಣಗಳು ದೃಢಪಟ್ಟಿವೆ.
34 hours ago
ಗುಜರಾತ್ ಟೈಟನ್ಸ್–ಡೆಲ್ಲಿ ಕ್ಯಾಪಿಟಲ್ಸ್ ಹಣಾಹಣಿ ಇಂದು; ಪಂತ್ ಬಳಗಕ್ಕೆ ಅಂಕಪಟ್ಟಿಯಲ್ಲಿ ಮೇಲೆರುವ ಸವಾಲು
34 hours ago
ಪ್ರಜಾವಾಣಿ ‘ಯುವ ಸಾಧಕ’ ಶಾಂತಪ್ಪ ಕುರುಬರಗೆ ಯುಪಿಎಸ್‌ಸಿಯಲ್ಲಿ 644ನೇ ರ್‍ಯಾಂಕ್‌
34 hours ago
ಅಡಿಕೆ ನಾಡಿನಲ್ಲಿ ಬಿಸಿಲ ಬೇಗೆ ಏರುತ್ತಿದ್ದು, ರಾಶಿ ಅಡಿಕೆ ದರ ಪ್ರತಿ ಕ್ವಿಂಟಲ್‌ಗೆ ₹50 ಸಾವಿರ ದಾಟಿರುವುದು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.
34 hours ago
ಕಡುಬೇಸಿಗೆಯಲ್ಲೂ ‘ಮತಬೇಟೆ ಕಸರತ್ತು’, ಅಲ್ಲಲ್ಲಿ ಸಮಸ್ಯೆ ಹೇಳಿಕೊಂಡ ಜನರು
35 hours ago
ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಲಭ್ಯವಿರುವ ಮಾಹಿತಿ ಪ್ರಕಾರ ಕರ್ನಾಟಕದ 25ಕ್ಕೂ ಹೆಚ್ಚು ಅಭ್ಯರ್ಥಿಗಳು ಯಶಸ್ಸು ಸಾಧಿಸಿದ್ದಾರೆ.
35 hours ago
ಹತಾಶ ಮತದಾರರ ಸಮೂಹ ಒಂದಾಗಿ ಚುನಾವಣಾ ಅಭ್ಯರ್ಥಿಗಳ ಕೊರಳಿಗೆ ಗಂಟೆ ಕಟ್ಟಲು ‘ನೋಟಾ’ ಸೌಲಭ್ಯ ಹೆಚ್ಚು ಸಹಕಾರಿ
35 hours ago
ಇಂದು ರಾಮನವಮಿ: ಶ್ರೀರಾಮ ಇಂದಿಗೂ ಎಂದಿಗೂ ಬೆಳಕು
35 hours ago
‘ಇನ್‌ಸೈಟ್ಸ್‌ ಐಎಎಸ್‌: 150ಕ್ಕೂ ಅಭ್ಯರ್ಥಿಗಳು ತೇರ್ಗಡೆ’
35 hours ago
ಆಗಿನ್ನೂ ದ್ವಾರಕೀಶ್ ಅವರಿಗೆ ಎಪ್ಪತ್ತು ತುಂಬುತ್ತಿದ್ದ ಸಮಯ. ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನ ಮನೆಯ ಎದುರು ಕೆಲವರು ವಿನೈಲ್‌ ಬೋರ್ಡ್‌ ಹಾಕಲು ಎಡತಾಕುತ್ತಿದ್ದರು.
35 hours ago
ಜಯದ ಲಯ ಉಳಿಸಿಕೊಳ್ಳುವತ್ತ ಗಿಲ್ ಪಡೆ ಚಿತ್ತ
36 hours ago
ಪಕ್ಷ ಹಾಳು ಮಾಡುತ್ತಿರುವ ವಿಜಯೇಂದ್ರ, ಸಿ.ಟಿ.ರವಿ: ಮಾಲೀಕಯ್ಯ ವಾಗ್ದಾಳಿ
37 hours ago
‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಹೆಣ್ಣುಮಕ್ಕಳನ್ನು ಅಪಹರಿಸಿ ಅವರ ಅಪ್ಪ–ಅಮ್ಮನಿಂದ ಜಮೀನು ಲಪಟಾಯಿಸಿರುವುದು ನಿಜ. ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
37 hours ago
ಡಿಕೆಶಿ ಅಪಹರಿಸಿ ಆಸ್ತಿ ಕಿತ್ತದ್ದಕ್ಕೆ ದಾಖಲೆಗಳಿವೆ: ಎಚ್‌ಡಿಕೆ ಮತ್ತೆ ವಾಗ್ದಾಳಿ
37 hours ago
UPSC Result 2023 | 180 ಐಎಎಸ್; 200 ಐಪಿಎಸ್‌: ಪಟ್ಟಿ ಇಲ್ಲಿದೆ
38 hours ago
ಸಂಪಾದಕೀಯ: ರಾಜಕಾರಣಿಗಳ ಬಾಯಿತುರಿಕೆಯಿಂದ ಲಿಂಗಸಂವೇದನೆಗೆ ನಿರಂತರ ಕುತ್ತು
39 hours ago
ಸುಮಾರು ₹ 18 ಕೋಟಿ ಹಣ ಇದೆ ಎಂದು ಹೇಳಲಾಗುತ್ತಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ.
39 hours ago