ಐಪಿಎಲ್‌ ಟಿ20 ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ಮುಖಾಮುಖಿಯಾಗಿವೆ.
6 days ago
ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ ಎಂದು ಮನವಿ ಮಾಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ಅದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಆದ್ಯ ಕರ್ತವ್ಯ’ ಎಂದು ಹೇಳಿದ್ದಾರೆ.
6 days ago
‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಆಗ್ರಹಿಸಿದರು.
6 days ago
ಲೋಕಸಭೆ ಚುನಾವಣೆ: ಮತದಾನ ತಪ್ಪಿಸದಂತೆ ಚಂದ್ರಚೂಡ್ ಮನವಿ
6 days ago
ಲವ್ ಜಿಹಾದ್ ಪ್ರಕರಣದಲ್ಲೇ‌ ನೇಹಾ ಹತ್ಯೆ ಅತ್ಯಂತ ಗಂಭೀರ ಪ್ರಕರಣ. ಇಂತಹ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲವ್ ಜಿಹಾದ್ ಪ್ರಕರಣದಲ್ಲಿ ನೇಹಾ ಹತ್ಯೆಯೇ ಕೊನೆಯಾಗಬೇಕು ಎಂದು ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.
6 days ago
ಕೆಎಎಸ್‌ ಸೇರಿದಂತೆ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 27ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.
6 days ago
IPL: ಬಲಿಷ್ಠ ಬ್ಯಾಟರ್‌ಗಳಿರುವ ಸನ್‌ರೈಸರ್ಸ್‌ಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಡೆಲ್ಲಿ
6 days ago
ಜನರು ಬಿಜೆಪಿ–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಬಯಸುತ್ತಿದ್ದಾರೆ: ಬಿ.ಎಸ್‌.ಯಡಿಯೂರಪ್ಪ
6 days ago
ಪಂಜಾಬ್‌ನ ಪಟಿಯಾಲಾ ಜಿಲ್ಲೆಯ ಶಂಭು ರೈಲ್ವೆ ನಿಲ್ದಾಣದಲ್ಲಿ ನಾಲ್ಕನೇ ದಿನವೂ ರೈತರು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಅಂಬಾಲಾ–ಅಮೃತಸರ ಮಾರ್ಗದಲ್ಲಿ ಸಂಚರಿಸುವ 54 ರೈಲುಗಳ ಸಂಚಾರವನ್ನು ಶನಿವಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 days ago
ಬೆಲ್ಗೊರೊಡ್‌ ಪ್ರದೇಶದಲ್ಲಿ ಮನೆ ಬೆಂಕಿಗಾಹುತಿ, ಇಬ್ಬರ ಸಾವು
6 days ago
ಪಾಕಿಸ್ತಾನದ ಗುರಿನಿರ್ದೇಶಿತ ಕ್ಷಿಪಣಿ ಯೋಜನೆಗಳಿಗೆ ಅಗತ್ಯವಿರುವ ವಸ್ತುಗಳನ್ನು ಪೂರೈಸುವುದಕ್ಕೆ ಚೀನಾದ ಮೂರು ಕಂಪನಿಗಳು ಹಾಗೂ ಬೆಲಾರುಸ್‌ನ ಒಂದು ಕಂಪನಿಯ ಮೇಲೆ ಅಮೆರಿಕ ನಿರ್ಬಂಧ ಹೇರಿದೆ.
6 days ago
‘ರಾಜ್ಯದ ಜನರು ಬಿಜೆಪಿ– ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಬಯಸುತ್ತಿದ್ದಾರೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
6 days ago
ಕ್ರೀಡೆಗೆ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಿ: ಪೋಷಕರಿಗೆ ತೆಂಡೂಲ್ಕರ್‌ ಸಲಹೆ
6 days ago
ನೇಹಾ ಕೊಲೆ ಪ್ರಕರಣ | ಸಿ.ಎಂ. ಹೇಳಿಕೆಯಿಂದ ದೇಶದ್ರೋಹಿಗಳಿಗೆ ಶಕ್ತಿ: ವಿಜಯೇಂದ್ರ
6 days ago
‘ಗೆದ್ದ ಕ್ಷೇತ್ರವನ್ನೇ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಅದಕ್ಕಿಂತ ದೊಡ್ಡ ಸಹಕಾರ ಏನು ಬೇಕು’ ಎಂದು ಮಂಡ್ಯ ಸಂಸದೆ ಸುಮಲತಾ ಪ್ರಶ್ನಿಸಿದರು.
6 days ago
ಹುಬ್ಬಳ್ಳಿಯಲ್ಲಿ ನಡೆದ, ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ, ದೇಶದ್ರೋಹಿಗಳಿಗೆ ಹಾಗೂ ಕೊಲೆಗಡುಕರಿಗೆ ಒಂದು ರೀತಿ ಶಕ್ತಿ ತುಂಬುವಂತಿದೆ.
6 days ago
ಕ್ಯಾಂಡಿಡೇಟ್ಸ್‌ ಚೆಸ್‌ ಟೂರ್ನಿ: ಅಗ್ರಸ್ಥಾನದ ಪೈಪೋಟಿಯಲ್ಲಿ ಗುಕೇಶ್
6 days ago
‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರಿನ ಬೀದಿ, ಬೀದಿಗಳಲ್ಲಿ ಬಾಂಬ್‌ ಸ್ಫೋಟವಾಗುತ್ತಿದೆ. ಕರ್ನಾಟಕದಲ್ಲಿ ಭಜನೆ ಮಾಡುವವರ ಮೇಲೆ ಹಲ್ಲೆಗಳಾಗುತ್ತಿವೆ. ಕಾಂಗ್ರೆಸ್‌ ಬಗ್ಗೆ ಜನರು ಎಚ್ಚರಿಂದ ಇರಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
6 days ago
ದಿನ ಭವಿಷ್ಯ: ಏಪ್ರಿಲ್ 20 ಶನಿವಾರ 2024– ಸಹೋದ್ಯೋಗಿಗಳ ಬೆಂಬಲ ಚೆನ್ನಾಗಿರಲಿದೆ
6 days ago
ಮಣಿಪುರದಲ್ಲಿ ಶುಕ್ರವಾರ ಮತದಾನದ ವೇಳೆ ಅಹಿತಕರ ಘಟನೆ ನಡೆದ 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್‌ ಪಕ್ಷ ಆಗ್ರಹಿಸಿದೆ.
6 days ago
ಮಿದುಳಿಗೆ ಸಂಬಂಧಿಸಿದ ತೊಂದರೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಎಲ್ಲ ಹಂತದವರೆಗೆ ಲಭ್ಯವಿರುವ ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಆರೋಗ್ಯ ಸಚಿವಾಲಯವು ‘ರಾಷ್ಟ್ರೀಯ ಮಿದುಳು ಆರೋಗ್ಯ ಕಾರ್ಯ ಪಡೆ‘ಯನ್ನು ರಚಿಸಿದೆ.
6 days ago
ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ: ಪ್ರಧಾನಿ ಮೋದಿ ವಾಗ್ದಾಳಿ
6 days ago
ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪ ಮು‌ಖ್ಯಮಂತ್ರಿ ಮನಿಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯವು ಏ.30ಕ್ಕೆ ಕಾಯ್ದಿರಿಸಿದೆ.
6 days ago
ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಲುವಾಗಿ 10 ಸದಸ್ಯರ ಸಿಬಿಐ ತಂಡವು ಪಶ್ಚಿಮ ಬಂಗಾಳದ ಸಂಘರ್ಷಪೀಡಿತ ಸಂದೇಶ್‌ಖಾಲಿಗೆ ಶನಿವಾರ ಭೇಟಿ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 days ago
ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದಂತೆ ಹೊಸದಾಗಿ ರೂಪಿಸಿರುವ ಕಾನೂನುಗಳು ಸಮಾಜದ ಪಾಲಿಗೆ ಪರಿವರ್ತನೆಯ ಘಟ್ಟವಿದ್ದಂತೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಪ‍್ರಶಂಸೆ ವ್ಯಕ್ತಪಡಿಸಿದ್ದಾರೆ.
6 days ago
ಲೋಕಸಭೆ ಚುನಾವಣೆ ಗೆದ್ದು ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಚುನಾವಣಾ ಬಾಂಡ್‌ ಮರಳಿ ಜಾರಿಗೆ ತರಲಾಗುವುದು ಎಂಬ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನೀಡಿರುವ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
6 days ago
ಇಂಡೊನೇಷ್ಯಾದ ಸುಲವೆಸಿ ದ್ವೀಪ ಪ್ರದೇಶದಲ್ಲಿ ‘ಮೌಂಟ್ ರಾಂಗ್’ ಜ್ವಾಲಾಮುಖಿಯ ಕಾರಣದಿಂದಾಗಿ ಈ ಪ್ರದೇಶದಲ್ಲಿದ್ದ 2,100ಕ್ಕೂ ಹೆಚ್ಚು ಮಂದಿಯನ್ನು ಶುಕ್ರವಾರ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
6 days ago
ಅರಮನೆ ಮೈದಾನ: ಭೂಮಿ ಸರ್ವೆ
6 days ago
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್‌ ಕೊಲೆ ಪ್ರಕರಣದ ನಾಲ್ವರು ದೋಷಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪತ್ರಕರ್ತೆಯ ತಾಯಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
6 days ago
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಭ್ರಷ್ಟಾಚಾರದ್ದೇ ಧ್ಯಾನ. ಇದರಿಂದ ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
6 days ago
ತಮ್ಮನ್ನು 'ನರ್ತಕಿ' ಎಂದ ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌ ಅವರಿಗೆ ಅಮರಾವತಿ ಸಂಸದೆ ನವನೀತ್‌ ರಾಣಾ ತಿರುಗೇಟು ನೀಡಿದ್ದಾರೆ.
6 days ago
‘ಕಳೆದ ಎರಡ್ಮೂರು ದಿನಗಳಲ್ಲಿ ಅನೇಕ ಹಿಂದೂಗಳ ಕೊಲೆಗಳಾಗಿದ್ದು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿ ಏಪ್ರಿಲ್ 22ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ್
6 days ago
ಕಾಂಗ್ರೆಸ್ ಅಧಿಕಾರದಲ್ಲಿ ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲ: ಕಾಗೇರಿ
6 days ago
'ನರ್ತಕಿ' ಎಂದ ರಾವುತ್‌ಗೆ 'ರದ್ದಿ' ಎಂದು ತಿರುಗೇಟು ನೀಡಿದ ನಟಿ ನವನೀತ್ ರಾಣಾ
6 days ago
ಚುರುಮುರಿ: ಬಾ ಗುರು ವೋಟ್ ಹಾಕು
6 days ago
ತಮ್ಮನ್ನು 'ನರ್ತಕಿ' ಎಂದ ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌ ಅವರಿಗೆ ಅಮರಾವತಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನವನೀತ್‌ ರಾಣಾ ತಿರುಗೇಟು ನೀಡಿದ್ದಾರೆ.
6 days ago
ನೇಹಾ –ಫಯಾಜ್‌ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ, ನೇಹಾಳನ್ನು ಹತ್ಯೆ ಮಾಡುವ ಮೂಲಕ ನನ್ನ ಮಗ ತಪ್ಪು ಮಾಡಿದ್ದಾನೆ. ಆತನಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಎಂದು ಫಯಾಜ್‌ ಅವರ ತಾಯಿ ಮುಮ್ತಾಜ್ ಹೇಳಿದ್ದಾರೆ.
6 days ago
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ವ್ಯಾಪಕ ಪ್ರಚಾರಕ್ಕೆ ನೆರವಾಗುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಏಳು ಹಂತಗಳಲ್ಲಿ ಮತದಾನ ಆಯೋಜಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಆರೋಪಿಸಿದ್ದಾರೆ.
6 days ago
ಬಿಜೆಪಿಯ ಪ್ರಚಾರಕ್ಕೆ ನೆರವಾಗಲು ಚುನಾವಣಾ ಆಯೋಗದಿಂದ ಏಳು ಹಂತದ ಮತದಾನ: ಮಮತಾ
6 days ago
ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಭು ರೈಲು ನಿಲ್ದಾಣದ ಬಳಿ ರೈತರು ಹಳಿಗಳ ಮೇಲೆ ಸತತ ನಾಲ್ಕನೇ ದಿನವೂ ಪ್ರತಿಭಟನೆ ಮುಂದುವರಿಸಿದ್ದಾರೆ.
6 days ago
ಬಿಹಾರ | ಬಿಜೆಪಿಯ 400 ಪ್ಲಸ್‌ ಸಿನಿಮಾ ಸೂಪರ್‌ ಫ್ಲಾಪ್‌ ಆಗಿದೆ: ತೇಜಸ್ವಿ ಯಾದವ್
6 days ago
ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.
6 days ago
IPL: ಡಗೌಟ್‌ನಿಂದ ಡಿಆರ್‌ಎಸ್ ಮನವಿಗೆ ಸನ್ನೆ ಮಾಡಿದ ಪೊಲಾರ್ಡ್, ಡೇವಿಡ್‌ಗೆ ದಂಡ
6 days ago
ಕಾಂಗ್ರೆಸ್‌ ಬೇರುಗಳಿಲ್ಲದ ಬಳ್ಳಿಯಂತೆ, ಅದನ್ನು ಬೆಂಬಲಿಸುವವರನ್ನು ಅದು ಒಣಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ.
6 days ago
'ಯುವರಾಜ' ಅಮೇಠಿ ತೊರೆದಂತೆ ವಯನಾಡ್‌ ಕ್ಷೇತ್ರದಿಂದಲೂ ಹೊರನಡೆಯುತ್ತಾರೆ: ಮೋದಿ
6 days ago
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್‌ನಿಂದಲೂ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
6 days ago
LS POLLS | ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಆಗಿದೆ: ಯತ್ನಾಳ ಆರೋಪ
6 days ago
ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್‌ ಶೆಟ್ಟಿ ಮತ್ತು ನಟಿ ರಚಿತಾ ರಾಮ್‌ ಖಂಡಿಸಿದ್ದಾರೆ.
6 days ago
ಭಾಗಲ್‌ಪುರ (ಬಿಹಾರ): ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
6 days ago
'ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಅದಕ್ಕೆ ಸ್ಪರ್ಧಿಸಿದ್ದಾರೆ' ಎಂದು ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಆರೋಪಿಸಿದರು.
6 days ago
ಲೋಕಸಭಾ ಚುನಾವಣೆ ಫಲಿತಾಂಶ ಜೂ‌ನ್ 4ರಂದು ಬರಲಿದೆ. ಅಂದು ಚೊಂಬಿಗೆ ಮೂರು ನಾಮವಿಟ್ಟು ಕಾಂಗ್ರೆಸ್‌ಗೆ ಚಟ್ಟದ ಮೆರವಣಿಗೆ ನಡೆಸುತ್ತೇವೆ ಎಂದು ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.
6 days ago
ರಾಜಸ್ಥಾನದಲ್ಲಿ ಎಲ್ಲ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
6 days ago
ಲೋಕಸಭಾ ಚುನಾವಣೆ ಫಲಿತಾಂಶ ಬಂದ ಕೂಡಲೇ ಕಾಂಗ್ರೆಸ್‌ಗೆ ಚಟ್ಟದ ಮೆರವಣಿಗೆ:ವಿಶ್ವನಾಥ್
6 days ago
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
6 days ago
ಮೂರು ದಿನಗಳ ಹಿಂದೆ ದಾಳಿ, ಶನಿವಾರ ಹೆದ್ದಾರಿ ಬದಿ ಮರಿ ಸಾವು
6 days ago
ಬಿಸಿಲಿನ ಬೇಗೆಗೆ ತತ್ತರಿಸಿದ್ದ ಕಲಬುರಗಿ ಜನರಿಗೆ ಶನಿವಾರ ಮಧ್ಯಾಹ್ನ ಸುರಿದ ಮಳೆ ತಂಪಿನ ಕಂಪು ನೀಡಿತು. ದ್ವಿಚಕ್ರ ವಾಹನಗಳ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಮಳೆಯ ಪುಳಕ ಅನುಭವಿಸಿದರು.
6 days ago
LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 
6 days ago
ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
6 days ago
ನಾಯಕ ಕೆ.ಎಲ್‌.ರಾಹುಲ್ ಅವರ ಬಿರುಸಿನ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ ಐಪಿಎಲ್‌ ಪಂದ್ಯದಲ್ಲಿ ನಿರೀಕ್ಷೆಗಿಂತ ಸುಲಭವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು.
6 days ago
ಚಿನಕುರಳಿ ಕಾರ್ಟೂನ್: ಏಪ್ರಿಲ್ 20 ಶನಿವಾರ 2024
6 days ago