Last Updated: 13 Sep 2025 8:32 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / Home
News Headline
Updated Time
ಮುಖ್ಯ ವಾರ್ತೆಗಳು
Ganesh Visarjan Tragedy: ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಲಾರಿ ನುಗ್ಗಿ 9 ಮಂದಿ ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
16 secs ago
T20 Record: RCBಯ ಸಾಲ್ಟ್ ಶತಕ; ದ.ಆಫ್ರಿಕಾ ಎದುರು 304 ರನ್ ಗಳಿಸಿದ ಇಂಗ್ಲೆಂಡ್
30 mins ago
England T20 Cricket: ಮ್ಯಾಂಚೆಸ್ಟರ್ನಲ್ಲಿ ನಡೆದ ಟಿ20 ಪಂದ್ಯದಲ್ಲಿ ಫಿಲ್ ಸಾಲ್ಟ್ ಹಾಗೂ ಜಾಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ನಿಂದ ಇಂಗ್ಲೆಂಡ್ 304 ರನ್ ಗಳಿಸಿ ದಕ್ಷಿಣ ಆಫ್ರಿಕಾವನ್ನು 146 ರನ್ ಅಂತರದಲ್ಲಿ ಮಣಿಸಿತು.
30 mins ago
Medical Seat Scam: ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ ಜಾಲವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಭೇದಿಸಿದೆ.
90 mins ago
Charlie Kirk Murder: ಅಮೆರಿಕದ ಪ್ರಮುಖ ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಶಂಕಿತ ಆರೋಪಿ ಟೈಲರ್ ರಾಬಿನ್ಸನ್ (22) ಎಂಬಾತನನ್ನು ಬಂಧಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
90 mins ago
Sushila Karki: ನೇಪಾಳದಲ್ಲಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಅವರು 73ನೇ ವಯಸ್ಸಿನಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
90 mins ago
Caste Census: ಕುರುಬ, ಬ್ರಾಹ್ಮಣ, ಲಿಂಗಾಯತ, ದಲಿತ, ವೈಶ್ಯ ಅಥವಾ ಒಕ್ಕಲಿಗ ಯಾರೇ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೂ, ಅವರು ಕ್ರೈಸ್ತರೇ ಆಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
90 mins ago
Disha Patani: ಬಾಲಿವುಡ್ ನಟಿ ದಿಶಾ ಪಟಾನಿ ಅವರ ಪೂರ್ವಜರ ಮನೆ ಹೊರಗೆ ಬರೇಲಿಯಲ್ಲಿ ತಡರಾತ್ರಿ ಗುಂಡಿನ ದಾಳಿ ನಡೆದಿದ್ದು, ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಹೊಣೆ ಹೊತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
90 mins ago
more…
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ