Last Updated: 18 Aug 2026 4:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
‘ಕ್ಯಾಶ್ಲೆಸ್’ ಕನಸಿಗೆ ಹಿನ್ನಡೆ: UPI ಬಳಕೆ ಕುಸಿತ, ನಗದು ವಹಿವಾಟಿನತ್ತ ಚಿತ್ತ
(12 hours ago)
252
Anupama Gowda retirement: ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ ಮತ್ತು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಈ ಬಗ್ಗೆ ಭಾವುಕವಾಗಿ ಮಾತನಾಡಿದ್ದಾರೆ.
(9 hours ago)
35
ಹಾಕಿ ವಿಶ್ವಕಪ್: ಇಂಗ್ಲೆಂಡ್ಗೆ ಮಣಿದ ಹರ್ಮನ್ ಪಡೆ
(15 hours ago)
21
India Election System: ಅಮೆರಿಕದಲ್ಲಿ ಕಟ್ಟುನಿಟ್ಟಾದ ಚುನಾವಣಾ ಕಾನೂನುಗಳ ಅಗತ್ಯವನ್ನು ಪ್ರತಿಪಾದಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ.
(9 hours ago)
17
ಸುತಾರ್, ಜಡೇಜ ಕೈಚಳಕ: ಕುಸಿದ ಲಂಕಾ
(11 hours ago)
17
BJP leadership:ಕರ್ನಾಟಕದ ಕುರುಬ ಸಮುದಾಯದ ಮತಗಳನ್ನು ಸೆಳೆಯುವ ಉದ್ದೇಶದಿಂದ ರಾಜ್ಯಸಭಾ ಸದಸ್ಯ ಪ್ರೊ.ಎಂ.ನಾಗರಾಜ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಬಿಜೆಪಿ ನೇಮಕ ಮಾಡಿದೆ.
(22 hours ago)
16
Caste Census: ಜಾತಿ ಜನಗಣತಿಯನ್ನು ತಾಂತ್ರಿಕ ಕಾರಣಗಳ ನೆಪವೊಡ್ಡಿ ಹೂತುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಯೋಗೇಂದ್ರ ಯಾದವ್ ಈ ಲೇಖನದಲ್ಲಿ ವಿವರಿಸಿದ್ದಾರೆ.
(9 hours ago)
15
Renukaswamy murder case: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ಕೋರಿದ್ದ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
(15 hours ago)
15
ರಿಚರ್ಡ್ಸ್ ಟೌನ್ನ ಕ್ಲಾರೆನ್ಸ್ ಶಾಲೆ: ಬೀದಿಬದಿ ವ್ಯಾಪಾರಿಗಳಿಂದ ಅನೈರ್ಮಲ್ಯ ಆರೋಪ
(9 hours ago)
14
BJP reorganization: ಅಮಿತ್ ಮಾಳವೀಯ ಮತ್ತು ತೇಜಸ್ವಿ ಸೂರ್ಯ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ದೀಪಕ್ ಮ್ಹಸ್ಕಿ ಮತ್ತು ಡಾ. ಹೇಮಾಂಗ್ ಜೋಶಿ ಅವರನ್ನು ಬಿಜೆಪಿ ನೇಮಕ ಮಾಡಿದೆ.
(22 hours ago)
14
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 18
Digital trends: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಬುದ್ಧಿಜೀವಿ ನಕ್ಸಲರು ಪದ ಬಳಸಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ‘ದಿಮಾಗಿ ನಕ್ಸಲರ ಪಾರ್ಟಿ‘ ಕಾಣಿಸಿಕೊಂಡಿತ್ತು. ಆದರೆ ಈ ಖಾತೆ ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿತ್ತು.
11 mins ago
Elephant list: ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಪಟ್ಟಿಯನ್ನು ಅರಣ್ಯ ಇಲಾಖೆಯು ಮಂಗಳವಾರ ಬಿಡುಗಡೆ ಮಾಡಿದೆ. ಅಂಬಾರಿ ಆನೆ ಅಭಿಮನ್ಯುವನ್ನೇ ಕೈ ಬಿಟ್ಟು ಅಚ್ಚರಿ ಮೂಡಿಸಿದೆ.
11 mins ago
Virat Kohli fitness: ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿ 18 ವರ್ಷಗಳನ್ನು ಪೂರೈಸಿದ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಮತ್ತು ಕಟ್ಟುನಿಟ್ಟಾದ ಆಹಾರ ಕ್ರಮದ ಮೂಲಕ ಇಂದಿನ ಯುವ ಆಟಗಾರರಿಗೆ ಮಾದರಿಯಾಗಿದ್ದಾರೆ.
41 mins ago
Digital trends:ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಬಳಸಿದ ‘ಬುದ್ಧಿಜೀವಿ ನಕ್ಸಲರು‘ ಎಂಬ ಪದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದೇ ಹೆಸರಿನಲ್ಲಿ ‘ದಿಮಾಗಿ ನಕ್ಸಲ್ ಪಾರ್ಟಿ‘ ಹುಟ್ಟಿಕೊಂಡಿದೆ.
41 mins ago
Supreme Court: ಮರಣದಂಡನೆಗೆ ಗುರಿಯಾದ ಅಪರಾಧಿಯನ್ನು ಗಲ್ಲಿಗೇರಿಸುವ ಪ್ರಸ್ತುತ ಪದ್ಧತಿಯನ್ನು ರದ್ದುಗೊಳಿಸಿ, ಅದರ ಬದಲಿಗೆ ವಿಷದ ಇಂಜೆಕ್ಷನ್ ನೀಡುವ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ..
41 mins ago
Singing competition: ಜೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ಗ್ರ್ಯಾಂಡ್ ಫಿನಾಲೆಗೆ ತಲುಪಿದೆ. ತಮ್ಮ ಅದ್ಭುತ ಹಾಡಿನ ಮೂಲಕ ಒಟ್ಟು 6 ಸ್ಪರ್ಧಿಗಳು ಫಿನಾಲೆಗೆ ತಲುಪಿದ್ದಾರೆ. ಅವರಿಗೆವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.
41 mins ago
Veda Vyasa: ವ್ಯಾಸಮಹರ್ಷಿಗಳು ಅಧ್ಯಯನದ ಅನುಕೂಲಕ್ಕಾಗಿ ಮತ್ತು ಜಗತ್ತಿನ ಉಪಕಾರಕ್ಕಾಗಿ ಒಂದಾಗಿದ್ದ ವೇದವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ತಮ್ಮ ಶಿಷ್ಯರಿಗೆ ಉಪದೇಶಿಸಿದ ವಿವರಗಳು ಇಲ್ಲಿವೆ.
41 mins ago
UGC NET Exam: ನೆಟ್ ಪರೀಕ್ಷೆಯಲ್ಲಿ ದೋಷ ಕಂಡುಬಂದಿರುವ ಇಂಗ್ಲಿಷ್, ಸಮಾಜಶಾಸ್ತ್ರ ಮತ್ತು ವಾಣಿಜ್ಯ ವಿಷಯಗಳ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಲು NTA ತೀರ್ಮಾನಿಸಿದೆ.
41 mins ago
ಆಟ ಅಖಾಡ: ವಿರಾಟ್ ಹದಿನೆಂಟು ಮತ್ತು ಫಿಟ್ನೆಸ್ ನಂಟು
71 mins ago
Rajasthan Tourism: ರಾಜಸ್ಥಾನವು ಪ್ರವಾಸಿಗರ ಪ್ರಮುಖ ಆಕರ್ಷಣೀಯ ತಾಣಗಳಲ್ಲಿ ಒಂದಾಗಿದೆ. ಅರಮನೆ, ಕೋಟೆ, ಮರಳು ದಿಬ್ಬ ಹಾಗೂ ಅಲ್ಲಿನ ಸಂಸ್ಕೃತಿ ಭಾರತೀಯರನ್ನು ಮಾತ್ರವಲ್ಲದೆ, ವಿದೇಶಿಯರನ್ನು ತನ್ನತ್ತ ಆಕರ್ಷಿಸುತ್ತದೆ.
71 mins ago
ಸರ್ಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆ ಹೊತ್ತಿರುವ ‘ಕರ್ನಾಟಕ ಲೋಕಸೇವಾ ಆಯೋಗ’ದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರ ಅಮಾನತಿನಿಂದಾಗಿ ಈ ಸಂಸ್ಥೆಯ ಮೇಲಿನ ವಿಶ್ವಾಸಾರ್ಹತೆಗೆ ಅತಿದೊಡ್ಡ ಹೊಡೆತ ಬಿದ್ದಿದೆ.
71 mins ago
Pakistan Supreme Court: ಜೈಲಿನಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿದೆ.
102 mins ago
UP Election Strategy: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಹೊಸ ತಂಡದಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಉತ್ತರ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಲ್ಲಿನ ಎಂಟು ಪ್ರಮುಖ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ವಹಿಸಲಾಗಿದೆ.
3 hours ago
ED Raids: ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಗೌರಿಬಿದನೂರಿನ ಶಿಕ್ಷಕ ದಂಪತಿ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
3 hours ago
ED raids: ಕೆಪಿಎಸ್ಸಿ ನೇಮಕ ಅಕ್ರಮಕ್ಕೆ ಸಂಬಂಧಿಸಿ ಕಲಬುರಗಿಯ ಶಿವಶಂಕರಪ್ಪ ಸಾಹುಕಾರ ಮತ್ತು ವಿಜಯಲಕ್ಷ್ಮಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.
4 hours ago
Fresh cut apples: ಕತ್ತರಿಸಿಟ್ಟ ಸೇಬಿನ ಹೋಳುಗಳು ಗಂಟೆಗಳವರೆಗೆ ತಾಜಾ ಮತ್ತು ಅದೇ ಬಣ್ಣದಲ್ಲಿ ಇರುವಂತೆ ಮಾಡುವುದೆ ಹೇಗೆ ಎನ್ನುವ ಬಗ್ಗೆ ಇಲ್ಲಿದೆ ಕೆಲವು ಸಲಹೆಗಳು.
4 hours ago
BJP IT Cell: 2015ರಲ್ಲಿ ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷರಾಗಿದ್ದಾಗ ಐಟಿ ಸೆಲ್ ಮುಖ್ಯಸ್ಥರಾಗಿ ನೇಮಕಗೊಂಡ ಮಾಳವೀಯ, 11 ವರ್ಷಗಳ ಸುದೀರ್ಘ ಅವಧಿಗೆ ಆ ಹುದ್ದೆಯಲ್ಲಿದ್ದರು.
4 hours ago
ಬಿಜೆಪಿ ಸೋಮವಾರ ತನ್ನ ರಾಷ್ಟ್ರೀಯ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ದೀಪಕ್ ಮ್ಹಸ್ಕೆ ಅವರನ್ನು ನೂತನ ಮುಖ್ಯಸ್ಥರಾಗಿ ನೇಮಕ ಮಾಡಿದೆ. 11 ವರ್ಷಗಳಿಂದ ಈ ವಿಭಾಗವನ್ನು ಮುನ್ನಡೆಸುತ್ತಿದ್ದ ಅಮಿತ್ ಮಾಳವೀಯ ಅವರಿಗೆ ಕೊಕ್ ನೀಡಲಾಗಿದೆ.
4 hours ago
ED raids: ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಕಲಬುರಗಿಯ ಶಿವಶಂಕರಪ್ಪ ಸಾಹುಕಾರ ಮತ್ತು ವಿಜಯಲಕ್ಷ್ಮಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.
4 hours ago
BJP Appointments: ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳಿಗೆ ಬಿಜೆಪಿ ನೂತನ ಉಸ್ತುವಾರಿಗಳನ್ನು ನೇಮಿಸಿದೆ. ವಿನೋದ್ ತಾವ್ಡೆ, ಸತೀಶ್ ಪೂನಿಯಾ ಮತ್ತು ತರುಣ್ ಚುಗ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
5 hours ago
Virat Kohli achievements: ಎಂ.ಎಸ್. ಧೋನಿ ನಾಯಕತ್ವದ ಭಾರತ ತಂಡ ದಂಬುಲ್ಲಾದಲ್ಲಿ ಬಲಿಷ್ಠ ಶ್ರೀಲಂಕಾ ತಂಡದ ವಿರುದ್ಧ ಆಡಲು ಸಿದ್ದವಾಗಿತ್ತು. ಅದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡುತ್ತಾರೆ.
5 hours ago
18 ವರ್ಷಗಳ ಸಾಮ್ರಾಜ್ಯ: ಕ್ರಿಕೆಟ್ ಜಗತ್ತನ್ನು ಆಳಿದ ‘ಕಿಂಗ್’ ಕೊಹ್ಲಿಯ ರೋಚಕ ಪಯಣ
5 hours ago
Fake cosmetics: ನಕಲಿ ಮೇಕಪ್ ಉತ್ಪನ್ನಗಳ ಬಳಕೆಯಿಂದ ಅಲರ್ಜಿ ಸಮಸ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ಡ್ರಗ್ ಕಂಟ್ರೋಲ್ ವಿಭಾಗವು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನಕಲಿ ಸೌಂದರ್ಯ ವರ್ಧಕಗಳನ್ನು ಜಪ್ತಿ ಮಾಡಿದೆ.
5 hours ago
ತೇಜಸ್ವಿ ಸೂರ್ಯ, ಮಾಳವೀಯಾಗೆ ಗೇಟ್ ಪಾಸ್: ಹೇಮಾಂಗ್, ದೀಪಕ್ಗೆ ಸ್ಥಾನ
5 hours ago
Kodagu Hockey History: ಕೊಡಗು ಭಾರತದ ಹಾಕಿಯ ತೊಟ್ಟಿಲು ಎಂದೇ ಹೆಸರಾಗಿದೆ. ಕೊಡಗಿನಲ್ಲಿ ದೇಶಭಕ್ತಿ, ಸೈನಿಕರು, ಕಾಫಿ, ಪ್ರಕೃತಿ ಸೌಂದರ್ಯ ಹೇಗಿದೆಯೋ ಹಾಗೆಯೇ ಹಾಕಿ ಕ್ರೀಡೆಯೂ ಹಾಸುಹೊಕ್ಕಾಗಿದೆ.
5 hours ago
Diesel price increase: ಡೀಸೆಲ್ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ಬಸ್ ದರ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಸುಳಿವು ನೀಡಿದ್ದಾರೆ.
5 hours ago
NTA Staff Dismissed: ಯುಜಿಸಿ–ನೆಟ್ ಪರೀಕ್ಷೆಯ 3 ವಿಷಯಗಳ ಪ್ರಶ್ನೆಪತ್ರಿಕೆಗಳಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ತನ್ನ 50 ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ.
6 hours ago
Varalakshmi Vrata rituals: ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಪ್ರತಿ ವರ್ಷ ವರಮಹಾಲಕ್ಷ್ಮೀ ವ್ರತವನ್ನು ಆಚರಿಸಬೇಕು. ಅನಿವಾರ್ಯ ಕಾರಣಗಳಿಂದ ದಿನನಿತ್ಯ ಮಾಡುವ ಪೂಜೆ ಮಾಡದೆ ಹೋದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ.
6 hours ago
ಕರ್ನಾಟಕ ಲೋಕಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ಅಕ್ರಮ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ, ಜಾರಿ ನಿರ್ದೇಶನಾಲಯವು(ಇಡಿ) ಮಂಗಳವಾರ ರಾಜ್ಯದ 21 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 hours ago
Ram Mandir SIT: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದ ಅಂತಿಮ ವರದಿಯನ್ನು ಉತ್ತರ ಪ್ರದೇಶ ಗೃಹ ಇಲಾಖೆಯು ಮುಂದಿನ ಕ್ರಮಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಹಸ್ತಾಂತರಿಸಿದೆ.
7 hours ago
ಸಂಸದ ತೇಜಸ್ವಿ ಸೂರ್ಯ ಅವರ ಬದಲಿಗೆ ವಡೋದರಾ ಸಂಸದ ಹೇಮಾಂಗ್ ಜೋಶಿ ಅವರನ್ನು 'ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ'ದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
8 hours ago
Donald Trump Kim Jong Un: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮೊಂದಿಗೆ ಯಾವಾಗಲೂ ‘ಅತ್ಯಂತ ಗೌರವ'ದಿಂದ ನಡೆದುಕೊಂಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
8 hours ago
Badminton results: ವಿಶ್ವದ ಅಗ್ರಮಾನ್ಯ ಆಟಗಾರ ಶಿ ಯೂ ಕೀ ವಿರುದ್ಧ ಆಯುಷ್ ಶೆಟ್ಟಿ ಸಾಧಿಸಿದ ಅನಿರೀಕ್ಷಿತ ಗೆಲುವಿನ ಬಗ್ಗೆ ಅವರ ತಾಯಿ ಶಾಲ್ಮಲಿ ಮತ್ತು ತಂದೆ ರಾಮ್ಪ್ರಕಾಶ್ ಹರ್ಷ ವ್ಯಕ್ತಪಡಿಸಿದ್ದಾರೆ.
9 hours ago
BJP Leadership: ಸ್ಮೃತಿ ಇರಾನಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಮ್ ಮಾಧವ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕರ್ನಾಟಕದ ಪ್ರೊ.ಎಂ.ನಾಗರಾಜ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.
9 hours ago
Hunger Strike: ಜಾರ್ಖಂಡ್ ಸರ್ಕಾರ ಜೆಎಸ್ಎಸ್ಸಿ-ಸಿಜಿಎಲ್ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ದೇವೇಂದ್ರನಾಥ್ ಮಹತೊ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.
9 hours ago
India Election System: ಅಮೆರಿಕದಲ್ಲಿ ಕಟ್ಟುನಿಟ್ಟಾದ ಚುನಾವಣಾ ಕಾನೂನುಗಳ ಅಗತ್ಯವನ್ನು ಪ್ರತಿಪಾದಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ.
9 hours ago
ಫಲಿತಾಂಶ ಅನಿರೀಕ್ಷಿತ: ಆಯುಷ್ ಶೆಟ್ಟಿ ತಾಯಿ ಶಾಲ್ಮಲಿ
9 hours ago
ರಿಚರ್ಡ್ಸ್ ಟೌನ್ನ ಕ್ಲಾರೆನ್ಸ್ ಶಾಲೆ: ಬೀದಿಬದಿ ವ್ಯಾಪಾರಿಗಳಿಂದ ಅನೈರ್ಮಲ್ಯ ಆರೋಪ
9 hours ago
ತಾರಿಕ್ ರೆಹಮಾನ್ ಮೇಲೆ ವಿಪಕ್ಷಗಳ ಒತ್ತಡ; ಹಸೀನಾ ಹಸ್ತಾಂತರಕ್ಕೆ ಪಟ್ಟು ಹಿಡಿದಿರುವ ಬಿಎನ್ಪಿ ಸರ್ಕಾರ
9 hours ago
Caste Census: ಜಾತಿ ಜನಗಣತಿಯನ್ನು ತಾಂತ್ರಿಕ ಕಾರಣಗಳ ನೆಪವೊಡ್ಡಿ ಹೂತುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಯೋಗೇಂದ್ರ ಯಾದವ್ ಈ ಲೇಖನದಲ್ಲಿ ವಿವರಿಸಿದ್ದಾರೆ.
9 hours ago
ಆಯುಷ್ ಶೆಟ್ಟಿ ತಾಯಿ ಶಾಲ್ಮಲಿ ಪ್ರತಿಕ್ರಿಯೆ
9 hours ago
Nagendra Resignation: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ಸದನ ಕಲಾಪಕ್ಕೆ ಅಡ್ಡಿಯುಂಟಾಯಿತು.
9 hours ago
Fake news: ರಾಹುಲ್ ಗಾಂಧಿ ಕುರಿತು ಇಟಲಿ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ ಎಂಬ ಸುದ್ದಿ ಸುಳ್ಳು ಎಂದು ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ಇದು ವಿಡಂಬನಾ ಖಾತೆಯಿಂದ ಹರಡಿದ ತಪ್ಪು ಮಾಹಿತಿಯಾಗಿದೆ.
9 hours ago
ಭಾರತ ತಂಡಕ್ಕೆ ಮೊದಲ ಇನಿಂಗ್ಸ್ ಮುನ್ನಡೆ: ಸೋನಲ್ ಶತಕ
9 hours ago
ಸ್ಮೃತಿ ಇರಾನಿ, ರಾಮ್ ಮಾಧವ್ಗೆ ಸ್ಥಾನ, -ಅರುಣ್ ಸಿಂಗ್ಗೆ ಕೊಕ್
9 hours ago
Anupama Gowda retirement: ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ ಮತ್ತು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಈ ಬಗ್ಗೆ ಭಾವುಕವಾಗಿ ಮಾತನಾಡಿದ್ದಾರೆ.
9 hours ago
Dimagi Naxal: ಪ್ರಧಾನಿ ಮೋದಿ ಅವರ ನಕ್ಸಲ್ ಮನಃಸ್ಥಿತಿ ಭಾಷಣದ ಬೆನ್ನಲ್ಲೇ ಡಿಎನ್ಜೆಪಿ ಎಂಬ ಆನ್ಲೈನ್ ವೇದಿಕೆ ಸೃಷ್ಟಿಯಾಗಿದ್ದು, ರಾಜಕೀಯ ವಲಯದಲ್ಲಿ ಪರವಿರೋಧ ಚರ್ಚೆಗಳು ತೀವ್ರಗೊಂಡಿವೆ.
9 hours ago
Public Property Act: ಸರ್ಕಾರಿ ಆಸ್ತಿ ಮತ್ತು ಸಾರ್ವಜನಿಕ ಸ್ಥಳಗಳ ಬಳಕೆಯನ್ನು ಕಾನೂನು ನಿಯಂತ್ರಣಕ್ಕೆ ಒಳಪಡಿಸುವ ಉದ್ದೇಶ ಒಳ್ಳೆಯದು. ಪ್ರಸ್ತಾವಿತ ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯ ಆಗುವಂತಿರಬೇಕು.
9 hours ago
ಟೆಟೆ ಬಳಗಕ್ಕೆ ದಕ್ಷಿಣ ಆಫ್ರಿಕಾ ಸವಾಲು
10 hours ago
ಸತತ ನಾಲ್ಕನೇ ಬಾರಿ ಸೆಮಿಗೆ ನಾರ್ತ್ಈಸ್ಟ್
10 hours ago
ಸುತಾರ್, ಜಡೇಜ ಕೈಚಳಕ: ಕುಸಿದ ಲಂಕಾ
11 hours ago
‘ಕ್ಯಾಶ್ಲೆಸ್’ ಕನಸಿಗೆ ಹಿನ್ನಡೆ: UPI ಬಳಕೆ ಕುಸಿತ, ನಗದು ವಹಿವಾಟಿನತ್ತ ಚಿತ್ತ
252
12 hours ago
Aug 17
Badminton World Championships: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಮೊದಲ ಸುತ್ತಿನಲ್ಲಿ ಕನ್ನಡಿಗ ಆಯುಷ್ ಶೆಟ್ಟಿ ಅವರು ವಿಶ್ವದ ಅಗ್ರಮಾನ್ಯ ಆಟಗಾರ ಶಿ ಯೂ ಕೀ ಅವರನ್ನು ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ.
15 hours ago
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಕನ್ನಡಿಗ ಆಯುಷ್ಗೆ ಮಣಿದ ‘ಚಾಂಪಿಯನ್’
15 hours ago
ಹಾಕಿ ವಿಶ್ವಕಪ್: ಇಂಗ್ಲೆಂಡ್ಗೆ ಮಣಿದ ಹರ್ಮನ್ ಪಡೆ
15 hours ago
Renukaswamy murder case: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ಕೋರಿದ್ದ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
15 hours ago
KRS Dam Protests: ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ರೈತ ಸಂಘದ ಕಾರ್ಯಕರ್ತರು ನೇಣು ಕುಣಿಕೆ ಹಿಡಿದು ಪ್ರತಿಭಟನೆ ನಡೆಸಿದರು.
16 hours ago
ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡಿನಿಂದ ಮೃತಪಟ್ಟ ಮೂವರು
16 hours ago
NICE project row: ನೈಸ್ ಯೋಜನೆಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುತ್ತದೆಯೇ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದು, ರೈತರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ನೀಡಿದ್ದಾರೆ.
16 hours ago
Criminal cases: ದೇಶದ 28 ರಾಜ್ಯಗಳ ಪೈಕಿ 14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು, ರೇವಂತ್ ರೆಡ್ಡಿ, ಸುವೇಂದು ಅಧಿಕಾರಿ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ಹೆಚ್ಚಿನ ಕೇಸುಗಳಿವೆ ಎಂದು ಸುಪ್ರೀಂ ಕೋರ್ಟ್ ವರದಿ ತಿಳಿಸಿದೆ.
17 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ