Last Updated: 3 Mar 2026 9:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು HDK ಕಾರಣ: ಮದ್ದೂರು ಶಾಸಕ ಕೆ.ಎಂ.ಉದಯ ಆರೋಪ
(12 hours ago)
51
ವಿಶ್ವಕಪ್ ಸೆಮಿಫೈನಲ್ಗೆ ಭಾರತದಲ್ಲಿ ಆಡಿರುವ ಅನುಭವ ನೆರವಾಗಲಿದೆ: ಡೇರಿಲ್ ಮಿಚೆಲ್
(16 hours ago)
23
Sonia Gandhi: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.
(10 hours ago)
19
Operation Epic Fury Cost: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ನಡೆಸಿದ ಆಪರೇಷನ್ ಎಪಿಕ್ ಫ್ಯೂರಿ ಯುದ್ಧಕ್ಕೆ ಅಮೆರಿಕವು ಶತಕೋಟಿ ಡಾಲರ್ನಷ್ಟು ಖರ್ಚು ಮಾಡಿದೆ, ಬಳಸಿದ ಶಸ್ತ್ರಾಸ್ತ್ರಗಳು ಹಾಗೂ ವರದಿಗಳ ಅಂದಾಜುಗಳ ವಿವರ ಇಲ್ಲಿದೆ.
(9 hours ago)
18
Rare Wildlife: ಝರಿಗಳ ನೆಲವೆಂದೇ ಗುರುತಿಸಿಕೊಂಡಿರುವ ಬೀದರ್ ಜಿಲ್ಲೆ ಅಪರೂಪದ ವನ್ಯಜೀವಿಗಳ ನೆಲೆಬೀಡು ಹೌದು. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವಿವಿಧ ತಳಿಯ ಪ್ರಾಣಿ ಮತ್ತು ಪಕ್ಷಿಗಳು ನೆಲೆಸಿದ್ದು ಪ್ರಕೃತಿ ಪ್ರಿಯರ ಗಮನ ಸೆಳೆಯುತ್ತಿವೆ.
(11 hours ago)
17
Siddaramaiah Counter: ಫೋನ್ ಕದ್ದಾಲಿಕೆ ಎಲ್ಲರ ಕಾಲದಲ್ಲಿಯೂ ಇದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೆಣಕಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
(7 hours ago)
15
BJP Candidates List: ಮುಂಬರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
(6 hours ago)
14
Iran Israel War: ಇರಾನ್–ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆ ನಡುವೆಯೂ ಪ್ರಯಾಣಿಕರನ್ನು ಹೊತ್ತ ಎರಡು ವಿಮಾನಗಳು ಅಬುಧಾಬಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿವೆ.
(10 hours ago)
14
Celebrity Troll Controversy: ರಶ್ಮಿಕಾ, ಧನಶ್ರೀ, ನಟಾಶಾ ಸೇರಿದಂತೆ ನಟಿಯರ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಮಹಿಳಾ ವಿರೋಧಿ ಟ್ರೋಲ್ ಮನಸ್ಥಿತಿಯ ಬಗ್ಗೆ ವಿಮರ್ಶೆ.
(11 hours ago)
14
Global Mind Health Report: ಭಾರತದ ಯುವಜನತೆ ಗಂಭೀರವಾದ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯುವಕರ ಮಾನಸಿಕ ಆರೋಗ್ಯ ಸ್ಥಿತಿಗಿಂತಲೂ 55 ವರ್ಷ ಮೇಲ್ಪಟ್ಟವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು ‘ಗ್ಲೋಬಲ್ ಮೈಂಡ್ ಹೆಲ್ತ್‘ ವರದಿ ನೀಡಿದೆ.
(6 hours ago)
12
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 3
ವೈಟ್ಫೀಲ್ಡ್ ಠಾಣೆ ಪೊಲೀಸರ ಕಾರ್ಯಾಚರಣೆ, ದೆಹಲಿಯ ಇಬ್ಬರ ಸೆರೆ
5 mins ago
House Theft: 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಮಳವಳ್ಳಿಯ ಸಿದ್ದು ಅಲಿಯಾಸ್ ನಾಗರಾಜ್ ಬಂಧಿತನಾಗಿದ್ದು, ಆರೋಪಿಯಿಂದ ಭಾರಿ ನಗದು ಮತ್ತು ಚಿನ್ನಾಭರಣ ಜಪ್ತಿ ಮಾಡಲಾಗಿದೆ.
5 mins ago
GBCCIA Demands: ಹಳೆಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ₹1,700 ಕೋಟಿ ಬಾಕಿ ಬಿಲ್ಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವೇ ಪಾವತಿಸಬೇಕು ಎಂದು ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.
5 mins ago
ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್: ರೇಣುಕಾ ಬದಲಿಗೆ ಕಶ್ವಿ ಗೌತಮ್
5 mins ago
8,335 ಎಲ್.ಎಸ್.ಡಿ ಸ್ಟ್ರಿಪ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
5 mins ago
Banjara Community Event: ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದಲ್ಲಿ ರಾಷ್ಟ್ರೀಯ ಹೋಳಿ ಉತ್ಸವವು ವಿವಿಧ ರಾಜ್ಯಗಳಿಂದ ಆಗಮಿಸಿದ ಬಂಜಾರ ಸಮುದಾಯದ ಜನರ ಸಮ್ಮುಖದಲ್ಲಿ ನಡೆಯಿತು.
5 mins ago
Middle East Crisis: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾದ ಬೆನ್ನಲ್ಲೇ, ಯುಎಇ ಸೇರಿದಂತೆ ಆರು ಕೊಲ್ಲಿ ರಾಷ್ಟ್ರಗಳಲ್ಲಿನ ತನ್ನ ಸಿಬ್ಬಂದಿ ಮತ್ತು ಅವರ ಕುಟುಂಬದವರನ್ನು ಅಮೆರಿಕ ಮಂಗಳವಾರ ಸ್ಥಳಾಂತರಿಸಿದೆ.
5 mins ago
ವಿಯೆನ್ನಾ: ಅಮೆರಿಕ ಹಾಗೂ ಇಸ್ರೇಲ್ ಜಂಟಿ ವೈಮಾನಿಕ ದಾಳಿ ವೇಳೆ ಇರಾನ್ನ ನಟಾಂಜ್ ಪರಮಾಣು ಸ್ಥಾವರಕ್ಕೆ ಹಾನಿಯಾಗಿದೆ ಎಂದು ಐಎಇಎ (IAEA) ತಿಳಿಸಿದೆ. ಆದರೆ ವಿಕಿರಣ ಸೋರಿಕೆಯ ಸಾಧ್ಯತೆ ಕಡಿಮೆ ಎಂದು ಸ್ಪಷ್ಟಪಡಿಸಿದೆ.
5 mins ago
Chikkamagaluru Festival: ಮುಳ್ಳಯ್ಯನಗಿರಿ ಮಾರ್ಗದ ಸೀತಾಳ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ರಥೋತ್ಸವ ಹಾಗೂ ಮುಳ್ಳಪ್ಪಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
5 mins ago
ರಾಜ್ಯದೆಲ್ಲೆಡೆ ಕಾಮಗಾರಿ ಸ್ಥಗಿತ; ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಭಾಗಿ; ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ
5 mins ago
ವಾಯು ಪ್ರದೇಶ ನಿರ್ಬಂಧ: ತವರಿಗೆ ಮರಳಲು ವೆಸ್ಟ್ ಇಂಡೀಸ್ ತಂಡಕ್ಕೆ ಅಡ್ಡಿ
5 mins ago
ಗುಂಡಣ್ಣ: ಮಂಗಳವಾರ, 3 ಮಾರ್ಚ್ 2026
35 mins ago
ಬಾಗನ್ಗೆ ಎಎಫ್ಎಫ್ನಿಂದ ದಂಡ, ತವರು ಪಂದ್ಯಕ್ಕೆ ಪ್ರೇಕ್ಷಕರಿಗೆ ನಿರ್ಬಂಧ
35 mins ago
New District Issues: ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ವಿಜಯನಗರ ಜಿಲ್ಲೆ ರಾಜ್ಯದ 31ನೇ ಜಿಲ್ಲೆಯಾಗಿ ರೂಪುಗೊಂಡು ನಾಲ್ಕು ವರ್ಷ ಕಳೆದಿದೆ. ಆದರೂ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಜಿಲ್ಲಾಡಳಿತ ಭವನವೇ ನಿರ್ಮಾಣವಾಗಿಲ್ಲ. ಇದರಿಂದಾಗಿ ಜನರಿಗೆ ಅಲೆದಾಟದ ಕಷ್ಟ ತಪ್ಪಿಲ್ಲ.
35 mins ago
Chikkaballapur Corruption: ಬಿ ರಿಪೋರ್ಟ್ ಹಾಕಲು ₹1 ಲಕ್ಷ ಲಂಚ ಬೇಡಿಕೆ ಆರೋಪದ ಮೇಲೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪರನ್ನು ಲೋಕಾಯುಕ್ತರು ₹80 ಸಾವಿರ ಸ್ವೀಕರಿಸುವಾಗ ಬಂಧಿಸಿದರು.
35 mins ago
Belagavi Court: ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಹುಸಿಯೆಂದು ಪರಿಶೀಲನೆ ಬಳಿಕ ದೃಢಪಟ್ಟಿತು. ಕೆಲಕಾಲ ಕಲಾಪ ಸ್ಥಗಿತಗೊಂಡಿತ್ತು.
35 mins ago
ದಿನ ಭವಿಷ್ಯ: ವಾಹನ ಚಾಲನೆ ಮಾಡುವಾಗ ಆತುರ ಬೇಡ
65 mins ago
ಇಸ್ರೇಲ್–ಇರಾನ್ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
95 mins ago
Daily News Wrap: ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್ನ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ತಡೆಯಲು ಅಮೆರಿಕದ ಮಿತ್ರರಾಷ್ಟ್ರಗಳು ಕೈಜೋಡಿಸಿವೆ.
95 mins ago
ICC Women's ODI Batting Rankings: ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂದಾನ
2 hours ago
IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿಯ 5 ಪಂದ್ಯಗಳು
2 hours ago
T20 World Cup: ಭಾರತ–ಇಂಗ್ಲೆಂಡ್ ಪಂದ್ಯಕ್ಕೆ ಗಫಾನಿ–ಪಾಲೆಕರ್ ಅಂಪೈರ್ಸ್
2 hours ago
Smriti Mandhana: ಭಾರತ ತಂಡದ ಆರಂಭ ಆಟಗಾರ್ತಿ ಸ್ಮೃತಿ ಮಂದಾನ ಅವರು ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಕ್ರಮಾಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಸರಣಿಯಲ್ಲಿ ನೀಡಿದ ಪ್ರದರ್ಶನ ಇದಕ್ಕೆ ಕಾರಣವಾಗಿದೆ.
2 hours ago
ರಾಯಪುರದಲ್ಲಿ ಎರಡು ಪಂದ್ಯಗಳನ್ನು ಆಡಲಿರುವ ಬೆಂಗಳೂರು ತಂಡ
2 hours ago
Iran Airstrike Row: ಇರಾನ್ ಮೇಲೆ ನಡೆದ ದಾಳಿಯಲ್ಲಿ ಖಮೇನಿ ಹತ್ಯೆ ಹಿನ್ನೆಲೆ ಮೋದಿ ನಿಲುವು ಏನು ಎಂದು ರಾಹುಲ್ ಪ್ರಶ್ನಿಸಿದರು. ಏಕಪಕ್ಷೀಯ ದಾಳಿಗಳನ್ನು ಖಂಡಿಸಿ ಮಾತುಕತೆ ಅಗತ್ಯವೆಂದರು.
2 hours ago
Khamenei Assassination: ಖಮೇನಿ ಆಡಳಿತದ ಕಟ್ಟುನಿಟ್ಟಾದ ಷರಿಯಾ ಕಾನೂನು, ಹಿಜಾಬ್ ಕಡ್ಡಾಯ ಮತ್ತು ಮಹಿಳಾ ಹಕ್ಕುಗಳ ನಿರ್ಬಂಧಗಳ ಹಿನ್ನೆಲೆ ಕೆಲ ಇರಾನ್ ಮಹಿಳೆಯರು ಹತ್ಯೆ ಬಳಿಕ ಸಂಭ್ರಮ ವ್ಯಕ್ತಪಡಿಸಿದರು.
2 hours ago
ಎಎಫ್ಸಿ ಏಷ್ಯನ್ ಕಪ್: ಭಾರತಕ್ಕೆ ಪ್ರಬಲ ವಿಯೆಟ್ನಾಂ ಸವಾಲು
2 hours ago
Siddaramaiah Statement: ಡಿಕೆ ಶಿವಕುಮಾರ್ ಮೇಲೆ ಫೋನ್ ಟ್ಯಾಪಿಂಗ್ ಆರೋಪವನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿ, ವಿರೋಧ ಪಕ್ಷದ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
2 hours ago
Middle East Crisis: ಇರಾನ್–ಅಮೆರಿಕ ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ಡಿಸ್ಯಾಲಿನೇಶನ್ ಘಟಕಗಳು ಮತ್ತು ಸೈಬರ್ ದಾಳಿಗಳ ಮೂಲಕ ಕುಡಿಯುವ ನೀರು, ಬ್ಯಾಂಕಿಂಗ್ ವ್ಯವಸ್ಥೆಗೆ ಭೀತಿ ಹೆಚ್ಚುತ್ತಿದೆ.
3 hours ago
Petrol Diesel Price: ಪಶ್ಚಿಮ ಏಷ್ಯಾದಲ್ಲಿನ ಸಮರವು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಸುಮಾರು 25 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ತೈಲ ದಾಸ್ತಾನು ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
3 hours ago
Taliban Attack: ಅಫ್ಗಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಫ್ಗನ್ನ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
3 hours ago
US Embassy Israel: ಇಸ್ರೇಲ್– ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿರುವ ದಾಳಿಯಿಂದ ಇಸ್ರೇಲ್ನಲ್ಲಿರುವ ಅಮೆರಿಕ ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಇಸ್ರೇಲ್ನ ಜೆರುಸಲೇಂನಲ್ಲಿನ ಅಮೆರಿಕ ರಾಯಭಾರ ಕಚೇರಿ ನಡೆದುಕೊಂಡಿದೆ.
3 hours ago
Zee Kannada Serial: ಕನ್ನಡ ಕಿರುತೆರೆ ನಟಿ ಮೌನ ಗುಡ್ಡೆಮನೆ ಈಗ ಆಟೊ ರಾಣಿಯಾಗಿ ಬೆಂಗಳೂರು ಸುತ್ತುತ್ತಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ರಾಮಾಚಾರಿ ಧಾರಾವಾಹಿಯ ಮೂಲಕ ಮೌನ ಗುಡ್ಡೆಮನೆ ಜನಪ್ರಿಯತೆ ಪಡೆದುಕೊಂಡಿದ್ದರು.
3 hours ago
Sandalwood Actresses: ಕೆಲ ಪಾಪರಾಜಿಗಳು ಕನ್ನಡದ ನಟಿಯರ ವಿಡಿಯೊಗಳನ್ನು ಅಸಭ್ಯವಾಗಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವುದನ್ನು ನಟಿ ಸಪ್ತಮಿ ಗೌಡ ಅವರು ಖಂಡಿಸಿದ್ದರು. ಆ ಬೆನ್ನಲ್ಲೆ ಚಂದನವನದ ನಟಿಯರ ಸಾಮಾಜಿಕ ಮಾಧ್ಯಮದಲ್ಲಿ ಸಮರ ಸಾರಿದ್ದಾರೆ
3 hours ago
Dead Body Mutilated: ತೆಲಂಗಾಣದ ಮೆಹಬೂಬ್ನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಾಯಿಯೊಂದು ವ್ಯಕ್ತಿಯೊಬ್ಬರ ದೇಹದ ಭಾಗವನ್ನು ಕಚ್ಚಿ ಎಳೆದಾಡಿದೆ. ಆಘಾತಕಾರಿ ಘಟನೆಗೆ ಕಾರಣರಾದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
4 hours ago
Middle East War: ಇರಾನ್ ವಿರುದ್ಧದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕ ಭಾರೀ ಹಣ ಖರ್ಚು ಮಾಡಿ ಬಾಂಬರ್, ಫೈಟರ್ ಜೆಟ್, ಡ್ರೋನ್ ಹಾಗೂ ಟೊಮಾಹಾಕ್ ಕ್ಷಿಪಣಿ ಸೇರಿದಂತೆ ಹಲವು ಅಸ್ತ್ರಗಳನ್ನು ಬಳಕೆ ಮಾಡಿದೆ.
5 hours ago
ಚುರುಮುರಿ: ಬಜೆಟ್ ಭಾಗ್ಯ
5 hours ago
ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಸಂಬಂಧ ಡಿಎಂಕೆ–ಕಾಂಗ್ರೆಸ್ ನಡುವೆ ಬಿಕ್ಕಟ್ಟು ಎದುರಾಗಿರುವ ಹೊತ್ತಿನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಮತ್ತು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಸೆಲ್ವಪೆರುಂತಗೈ ಮಹತ್ವದ ಮಾತುಕತೆ ನಡೆಸಿದ್ದಾರೆ.
5 hours ago
Global Mind Health Report: ಭಾರತದ ಯುವಜನತೆ ಗಂಭೀರವಾದ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯುವಕರ ಮಾನಸಿಕ ಆರೋಗ್ಯ ಸ್ಥಿತಿಗಿಂತಲೂ 55 ವರ್ಷ ಮೇಲ್ಪಟ್ಟವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು ‘ಗ್ಲೋಬಲ್ ಮೈಂಡ್ ಹೆಲ್ತ್‘ ವರದಿ ನೀಡಿದೆ.
6 hours ago
Kantara Actress: ಇತ್ತೀಚೆಗೆ ಕೆಲವರು ನಟಿಯರ ವಿಡಿಯೊ ಹಾಗೂ ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಹೆಚ್ಚಾಗಿದೆ. ಅಂತಹವರ ವಿರುದ್ಧ ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ ಕಿಡಿಕಾರಿದ್ದಾರೆ.
6 hours ago
BJP Candidates List: ಮುಂಬರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
6 hours ago
Siddaramaiah Counter: ಫೋನ್ ಕದ್ದಾಲಿಕೆ ಎಲ್ಲರ ಕಾಲದಲ್ಲಿಯೂ ಇದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೆಣಕಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
7 hours ago
ಚಿನಕುರುಳಿ: 2026ರ ಮಾರ್ಚ್ 3, ಮಂಗಳವಾರ
8 hours ago
Belagavi Holi Celebration: ಬೆಳಗಾವಿಯಲ್ಲಿ ಮಂಗಳವಾರ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಕನ್ನಡ-ಮರಾಠಿಗರು ಒಂದಾಗಿ ಬಣ್ಣದಾಟವಾಡಿದ್ದು, ಶಾಸಕ ಅಭಯ ಪಾಟೀಲ ನೇತೃತ್ವದ 'ಹೋಲಿ ಮಿಲನ್' ಮತ್ತು ಪಾಂಗುಳ ಗಲ್ಲಿಯ ಉರುಳು ಸೇವೆ ವಿಶೇಷವಾಗಿತ್ತು.
8 hours ago
Operation Epic Fury Cost: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ನಡೆಸಿದ ಆಪರೇಷನ್ ಎಪಿಕ್ ಫ್ಯೂರಿ ಯುದ್ಧಕ್ಕೆ ಅಮೆರಿಕವು ಶತಕೋಟಿ ಡಾಲರ್ನಷ್ಟು ಖರ್ಚು ಮಾಡಿದೆ, ಬಳಸಿದ ಶಸ್ತ್ರಾಸ್ತ್ರಗಳು ಹಾಗೂ ವರದಿಗಳ ಅಂದಾಜುಗಳ ವಿವರ ಇಲ್ಲಿದೆ.
9 hours ago
Holi Significance: ಹೋಳಿ ಹುಣ್ಣಿಮೆ ಅಥವಾ ಹೋಳಿ ಹಬ್ಬ ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪ್ರಾಚೀನ ಮತ್ತು ಆಧ್ಯಾತ್ಮಿಕ ಹಬ್ಬಗಳಲ್ಲಿ ಒಂದು. ಕೆಟ್ಟದರ ಮೇಲೆ ಒಳ್ಳೆತನದ ಜಯವನ್ನು ಸಾರುವ ಹಬ್ಬವಾಗಿದೆ. ವಿಶೇಷವಾಗಿ ಉತ್ತರ ಭಾರತದಲ್ಲಿ ಬಣ್ಣಗಳ ಹಬ್ಬವಾಗಿ ಪ್ರಸಿದ್ಧವಾಗಿದೆ.
9 hours ago
Bihar Politics Update: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವುದು ಖಚಿತವಾಗಿದ್ದು, ಶೀಘ್ರದಲ್ಲೇ ಜೆಡಿಯು ಅಧಿಕೃತ ಘೋಷಣೆ ಮಾಡಲಿದೆ ಎಂದು ಸಚಿವ ಶರ್ವಣ್ ಕುಮಾರ್ ತಿಳಿಸಿದ್ದಾರೆ.
9 hours ago
Lunar Eclipse Viewing: 2026ರ ಮಾರ್ಚ್ 3ರಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸುತ್ತಿದೆ. ಈ ಬಾರಿಯ ಚಂದ್ರಗ್ರಹಣ ಭಾರತದಲ್ಲಿ ಭಾಗಶಃ ಗೋಚರಿಸಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3:21ಕ್ಕೆ ಚಂದ್ರ ಗ್ರಹಣ ಆರಂಭವಾಗಿ ಸಂಜೆ 6:46 ಕ್ಕೆ ಕೊನೆಗೊಳ್ಳಲಿದೆ.
10 hours ago
PV Web Exclusive: ಬಳ್ಳಾರಿಯ ತೆಕ್ಕಲಕೋಟೆಯಲ್ಲಿ ಬೆಟ್ಟ ವಾಸಿಗಳ ಜಾಡು ಹಿಡಿದು..
10 hours ago
Sonia Gandhi: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.
10 hours ago
Iran Israel War: ಇರಾನ್–ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆ ನಡುವೆಯೂ ಪ್ರಯಾಣಿಕರನ್ನು ಹೊತ್ತ ಎರಡು ವಿಮಾನಗಳು ಅಬುಧಾಬಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿವೆ.
10 hours ago
Rare Wildlife: ಝರಿಗಳ ನೆಲವೆಂದೇ ಗುರುತಿಸಿಕೊಂಡಿರುವ ಬೀದರ್ ಜಿಲ್ಲೆ ಅಪರೂಪದ ವನ್ಯಜೀವಿಗಳ ನೆಲೆಬೀಡು ಹೌದು. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವಿವಿಧ ತಳಿಯ ಪ್ರಾಣಿ ಮತ್ತು ಪಕ್ಷಿಗಳು ನೆಲೆಸಿದ್ದು ಪ್ರಕೃತಿ ಪ್ರಿಯರ ಗಮನ ಸೆಳೆಯುತ್ತಿವೆ.
11 hours ago
Kolar Water Crisis: ಕೋಲಾರ: 03–03–2014… ಎತ್ತಿನಹೊಳೆ ನೀರನ್ನು ಬಯಲುಸೀಮೆ ಜಿಲ್ಲೆಗಳಾದ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಹರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಶಂಕುಸ್ಥಾಪನೆ ನೆರವೇರಿಸಿದ ದಿನ.
11 hours ago
Celebrity Troll Controversy: ರಶ್ಮಿಕಾ, ಧನಶ್ರೀ, ನಟಾಶಾ ಸೇರಿದಂತೆ ನಟಿಯರ ವೈಯಕ್ತಿಕ ಜೀವನದ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಮಹಿಳಾ ವಿರೋಧಿ ಟ್ರೋಲ್ ಮನಸ್ಥಿತಿಯ ಬಗ್ಗೆ ವಿಮರ್ಶೆ.
11 hours ago
Ranebennur Holi: ರಾಣೆಬೆನ್ನೂರು: ಹೋಳಿ ಹಬ್ಬದ ಆಕರ್ಷಣೆ ಆಗಿರುವ ಇಲ್ಲಿಯ ಜೀವಂತ ರತಿ–ಮನ್ಮಥರ ಆಚರಣೆಯು 67ನೇ ವರ್ಷಕ್ಕೆ ಕಾಲಿಟ್ಟಿದೆ. ಮಾರ್ಚ್ 3ರಂದು ವೇದಿಕೆಯಲ್ಲಿ ಕೂರುವ ಇವರಿಬ್ಬರನ್ನು ನಗಿಸಿದವರಿಗೆ ಈ ಬಾರಿ ₹ 13 ಲಕ್ಷ ನಗದು ಬಹುಮಾನವಿದೆ.
12 hours ago
ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು HDK ಕಾರಣ: ಮದ್ದೂರು ಶಾಸಕ ಕೆ.ಎಂ.ಉದಯ ಆರೋಪ
12 hours ago
US Iran Conflict: ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
13 hours ago
US Iran Conflict: ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗಳು ಇನ್ನೂ ನಾಲ್ಕೈದು ವಾರಗಳು ಮುಂದುವರಿಯಬಹುದು ಎಂದು ಟ್ರಂಪ್ ತಿಳಿಸಿದ್ದಾರೆ.
13 hours ago
West Asia Tension: ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
14 hours ago
Pulakeshinagar MLA: ಬೆಂಗಳೂರು: ದುಬೈನಲ್ಲಿ ಸಿಲುಕಿದ್ದ ಪುಲಕೇಶಿ ನಗರ ಶಾಸಕ ಎ.ಸಿ. ಶ್ರೀನಿವಾಸ್ ಅವರು ಸೋಮವಾರ ಒಮಾನ್ ಮೂಲಕ ಬೆಂಗಳೂರಿಗೆ ವಾಪಸಾಗಿದ್ದಾರೆ. ದುಬೈನಿಂದ ಮಸ್ಕತ್ಗೆ ಕಾರಿನಲ್ಲಿ ಆರು ಗಂಟೆ ಪ್ರಯಾಣ ಮಾಡಿ ಅಲ್ಲಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾರೆ.
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ