Last Updated: 11 Jul 2026 4:35 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ರೀಲ್ಸ್ ಮಾಡುತ್ತಲೇ ಆಯತಪ್ಪಿ ಬಿದ್ದ ಕಿರುತೆರೆ ನಟಿ ವೈಷ್ಣವಿ ಗೌಡ: ವಿಡಿಯೊ(5 hours ago)34
  2. ಇಂಗ್ಲೆಂಡ್ ಸರಣಿ ಸೋಲಿನ ಬೆನ್ನಲ್ಲೆ BCCIನಿಂದ ಮಹತ್ವದ ನಿರ್ಧಾರ?(24 hours ago)20
  3. 4 ಮತದಾರರ ಗುರುತಿನ ಚೀಟಿ ಹೊಂದಿದ ಆರೋಪ: ನಟ ಪ್ರಕಾಶ್ ರಾಜ್‌ಗೆ ಜಾಮೀನು(7 hours ago)17
  4. Supreme Court: ಸುಪ್ರೀಂ ಕೋರ್ಟ್‌ ಶುಕ್ರವಾರ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಪ್ರಕರಣವೊಂದರ ಸಂಬಂಧ ಕೋರ್ಟ್‌ನಲ್ಲಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆ ವೇಳೆ ನ್ಯಾಯಾಧೀಶರತ್ತ ಕಾಗದಗಳನ್ನು ಎಸೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹೈಡ್ರಾಮಾ ಮಾಡಿದ್ದಾರೆ.(21 hours ago)17
  5. ತರಗತಿಯಲ್ಲಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಭಾಷಣವನ್ನು ನೇರ ಪ್ರಸಾರ ಮಾಡಿದ್ದಕ್ಕಾಗಿ ತಮಿಳುನಾಡಿನ ಕರೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.(8 hours ago)17
  6. ಫಿಫಾ ವಿಶ್ವಕಪ್: ಬೆಲ್ಜಿಯಂ ವಿರುದ್ಧ ಗೆದ್ದು ಸೆಮಿಫೈನಲ್‌ಗೆ ಪ್ರವೇಶಿಸಿದ ಸ್ಪೇನ್‌(9 hours ago)14
  7. ಎಥೆನಾಲ್‌ ಮಿಶ್ರಣದ ಕುರಿತ ಟೀಕೆಗಳಿಗೆ ಉತ್ತರ ಬಿಡುಗಡೆ ಮಾಡಿದ ಪೆಟ್ರೋಲಿಯಂ ಸಚಿವಾಲಯ(9 hours ago)14
  8. Vijayapura highway crash: ಸೊಲ್ಲಾಪುರ–ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 50 (ಎನ್‌ಎಚ್-50)ರಲ್ಲಿ ಕೂಡಗಿ ಕ್ರಾಸ್‌ ಬಳಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.(19 hours ago)13
  9. Krishna Byregowda: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ವಾರಸುದಾರರಿಲ್ಲದ ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದ್ದಾರೆ.(20 hours ago)13
  10. Property Registration: ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರ (ಜುಲೈ 12) ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ತಿಳಿಸಿದೆ.(20 hours ago)13

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jul 11
Jul 10