Last Updated: 12 Aug 2026 1:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಶಿವನಸಮುದ್ರದಿಂದ ಬೆಂಗಳೂರಿನವರೆಗೆ ಬೆಳಕಿನ ಪಯಣ
(24 hours ago)
29
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ್ದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
(11 hours ago)
28
109 ವರ್ಷಗಳ ಹಿಂದೆ ಬ್ರಿಟೀಷರಿಗೆ ನೀಡಿದ ಸಾಲ ವಾಪಸ್ ಕೇಳಿದ ಉದ್ಯಮಿ ಕುಟುಂಬ
(14 hours ago)
27
Congress internal rift: ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ಮೈಸೂರಿನ ಮೂವರು ಶಾಸಕರು ಮಂಗಳವಾರ ಒಟ್ಟಿಗೆ ಸಭೆ ನಡೆಸಿದ್ದು, ಕುತೂಹಲ ಮೂಡಿಸಿದೆ.
(9 hours ago)
20
ಹೆಚ್ಚುವರಿ ಹುದ್ದೆಯಿಂದ ಐಎಎಸ್ ಅಧಿಕಾರಿ ಫೌಜಿಯಾ ತರನ್ನುಮ್ ಬಿಡುಗಡೆ
(12 hours ago)
20
Trilateral defense pact: ಭವಿಷ್ಯದಲ್ಲಿ ಭಾರತದ ಯಾವುದೇ ಸೇನಾ ಕ್ರಮವನ್ನು ತಡೆಯಲು ಪಾಕಿಸ್ತಾನ ಮಾಸ್ಟರ್ ಪ್ಲಾನ್ ರೂಪಿಸಿದ್ದು ಇದಕ್ಕೆ ಟರ್ಕಿ ಮತ್ತು ಸೌದಿ ಅರೇಬಿಯಾ ದೇಶಗಳು ಸಾಥ್ ನೀಡಿವೆ.
(14 hours ago)
20
Bigg Boss Season 13: ಬಿಗ್ಬಾಸ್ ಅಗ್ನಿಪರೀಕ್ಷೆಯಲ್ಲಿ ಸ್ಪರ್ಧಿಯೊಬ್ಬರು ವಿನಯ್ ಗೌಡ ಅವರ ಚಿತ್ರಕ್ಕೆ ಬೆಂಕಿ ಹಚ್ಚಿ, ಅವರು ಅಲ್ಲಿರಲು ಲಾಯಕ್ಕಿಲ್ಲ ಎಂದು ಹೇಳಿರುವ ಪ್ರೋಮೊ ಬಿಡುಗಡೆಯಾಗಿದೆ.
(13 hours ago)
17
Threat callsಶ್ರದ್ಧಾ ವಾಲ್ಕರ್ ಹತ್ಯೆ ನಡೆದು ನಾಲ್ಕು ವರ್ಷಗಳು ಕಳೆದರೂ, ಸಂತ್ರಸ್ತೆಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಈ ನಡುವೆ ಶ್ರದ್ಧಾ ಅವರ ಅತ್ತೆ ರಾಜಲ್ ನಾಯಕ್ ಅವರಿಗೆ ಪಾಕಿಸ್ತಾನದಿಂದ ಅನಾಮಧೇಯ ಬೆದರಿಕೆ ಕರೆಗಳು ಬರಲಾರಂಭಿಸಿವೆ.
(17 hours ago)
17
ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ: ಸಮರ್ಥನೆ
(24 hours ago)
17
Basavaraj Horatti: ನಾನು ಆಸ್ಪತ್ರೆಯಲ್ಲಿದ್ದಾಗಲೂ ದೂರವಾಣಿ ಮೂಲಕ ಸಂಪರ್ಕಿಸಿ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಒತ್ತಾಯಿಸಿದರು. ರಾಜೀನಾಮೆ ಪತ್ರ ಸಿದ್ಧಪಡಿಸುವಂತೆ ನಾನು ಯಾರಿಗೂ ಹೇಳಿರಲಿಲ್ಲ.
(9 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 11
ಯುವ ಫೆನ್ಸಿಂಗ್: ಮುಂದುವರಿದ ಭಾರತದ ಪಾಬಲ್ಯ
49 mins ago
ಈ ಸಲ ವಿಶ್ವಕಪ್ ನಮ್ಮದೇ: ನಾಯಕಿ ಸಲೀಮಾ ಟೆಟೆ ವಿಶ್ವಾಸ
49 mins ago
Cabinet Portfolios: ಕರ್ನಾಟಕ ಸರ್ಕಾರದ ಹತ್ತೊಂಬತ್ತು ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು.
77 mins ago
ಸುದ್ದಿ ತಿಳಿದು ಸಭೆಗೆ ಯತೀಂದ್ರ ದೌಡು; ಅಸಮಾಧಾನ ತಣಿಸುವ ಯತ್ನ
77 mins ago
ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳಿಂದ ಮುಂದುವರಿದ ಪರಿಶೀಲನೆ
77 mins ago
ಬಲವಂತವಾಗಿ ಹೋಟೆಲ್, ಅಂಗಡಿ ಮುಚ್ಚಿಸಲ್ಲ: ವಾಟಾಳ್
77 mins ago
ಬೀದರ್ ಗಡಿಯಲ್ಲಿ ದುರ್ಘಟನೆ; ತೆಲಂಗಾಣದ ಜಹೀರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
2 hours ago
ಆರ್ಟಿಐ ಅಡಿ ಸಲ್ಲಿಸಿದ್ದ ಅರ್ಜಿ
2 hours ago
ಫಿಫಾ ಅಧ್ಯಕ್ಷ ಜಿಯಾನಿ ಬೆಂಬಲಕ್ಕೆ ಟ್ರಂಪ್!
3 hours ago
Crop insurance: ಕರ್ನಾಟಕದ ರೈತರಿಗೆ ವಿಮಾ ಕಂಪನಿಗಳಿಂದ ₹108 ಕೋಟಿ ವಿಮೆ ಪಾವತಿ ಬಾಕಿಯಿದೆ ಎಂದು ಕೇಂದ್ರ ಸಚಿವ ರಾಮನಾಥ ಠಾಕೂರ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
3 hours ago
Privilege motion: ರಾಜ್ಯಸಭಾ ಕಲಾಪದಲ್ಲಿ ಬಿಜೆಪಿ ಸಂಸದೆ ತನ್ನನ್ನು ಲುಂಗಿವಾಲಾ ಎಂದು ಕರೆದು ಅವಮಾನಿಸಿದ್ದಾರೆ ಎಂದು ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
3 hours ago
Karnataka tax share: 2019-20ರಿಂದ 2025-26ರವರೆಗೆ ಕರ್ನಾಟಕಕ್ಕೆ ತೆರಿಗೆ ಪಾಲು ಮತ್ತು ಸಹಾಯ ಅನುದಾನದ ರೂಪದಲ್ಲಿ ಒಟ್ಟು ₹4.60 ಲಕ್ಷ ಕೋಟಿ ಕೇಂದ್ರದಿಂದ ಬಿಡುಗಡೆಯಾಗಿದೆ ಎಂದು ನಿತ್ಯಾನಂದ ರಾಯ್ ತಿಳಿಸಿದ್ದಾರೆ.
3 hours ago
Fertilizer stock: ಕರ್ನಾಟಕದಲ್ಲಿ ರಸಗೊಬ್ಬರ ಕೊರತೆ ಇಲ್ಲ ಮತ್ತು ಸಾಕಷ್ಟು ದಾಸ್ತಾನು ಇದೆ ಎಂದು ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದು, ಕಾಳಸಂತೆ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
3 hours ago
ಒಂದು ವಾರ ‘ಮಾಫಿ ಸಾಕ್ಷಿ’ ಹೇಳಿಕೆ ದಾಖಲಿಸಿಕೊಳ್ಳದಂತೆ ಮನವಿ
3 hours ago
Bankipur Jobs: ಮುಂದಿನ ಎರಡು ವರ್ಷಗಳಲ್ಲಿ ಬಾಂಕೀಪುರದ 10 ಸಾವಿರ ಯುವಕರಿಗೆ ಖಾಸಗಿ ಉದ್ಯೋಗ ಒದಗಿಸುವುದಾಗಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಸಾರ್ವಜನಿಕ ಸಭೆಯಲ್ಲಿ ಭರವಸೆ ನೀಡಿದ್ದಾರೆ.
4 hours ago
ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ನೌಕರರ ಜತೆ ಸಂವಾದ ನಡೆಸಿದ ಡಿ.ಕೆ.ಶಿವಕುಮಾರ್
4 hours ago
ಫಲಕಗಳನ್ನು ಹಿಡಿದು ಘೋಷಣೆ–ಪ್ರತಿ ಘೋಷಣೆ ಕೂಗಿದ ಸಂಸದರು
4 hours ago
Cauvery water release: ರಾಜ್ಯದ ನೀರಿನ ಪರಿಸ್ಥಿತಿ ಪರಿಶೀಲಿಸಿ, ತಮಿಳುನಾಡಿಗೆ ನೀರು ಹರಿಸುವ ಪ್ರಾಧಿಕಾರದ ಆದೇಶದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
4 hours ago
ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ದಿಢೀರನೆ ಅಂದಾಜು 300 ಅಡಿಗಳಷ್ಟು ಕುಸಿದ ಪರಿಣಾಮ 17 ಜನರಿಗೆ ಗಾಯಗಳಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ.
4 hours ago
ಸಿಂಕ್ವೆಫೀಲ್ಡ್ ಕಪ್ ಚೆಸ್ ಟೂರ್ನಿ: ಡ್ರಾ ಪಂದ್ಯದಲ್ಲಿ ಪ್ರಜ್ಞಾನಂದ
5 hours ago
Atika Mir: ಎಫ್ಐಎ ಯುರೋಪಿಯನ್ ಚಾಂಪಿಯನ್ಷಿಪ್ನ ಎರಡು ರೇಸ್ಗಳಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆಯುವ ಮೂಲಕ ಅತೀಕಾ ಮಿರ್ ಈ ಸಾಧನೆ ಮಾಡಿದ ಭಾರತದ ಅತ್ಯಂತ ಕಿರಿಯ ರೇಸರ್ ಎನಿಸಿಕೊಂಡಿದ್ದಾರೆ.
5 hours ago
Polymer notes: 10 ಮತ್ತು 20 ರೂಪಾಯಿ ಮುಖಬೆಲೆಯ ನೂರು ಕೋಟಿ ಪಾಲಿಮರ್ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
5 hours ago
Voter list revision: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಪ್ರಾಧಿಕಾರಗಳು ಇತ್ಯರ್ಥಪಡಿಸಿರುವ ದೂರು ಅರ್ಜಿಗಳ ಸಂಪೂರ್ಣ ವಿವರ ಒದಗಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.
5 hours ago
ಭಾರಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ 'ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026' ಅನ್ನು ಸಂಸತ್ತಿನ ಎರಡೂ ಸದನಗಳ ಜಂಟಿ ಸಂಸದೀಯ ಸಮಿತಿಗೆ ಕಳುಹಿಸುವ ಕುರಿತಂತೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
5 hours ago
ವಾಷಿಂಗ್ಟನ್ ಪೋಸ್ಟ್ ಪತ್ರಿಕೆ ವರದಿ; ಅಧಿಕೃತ ವಿಮಾನದ ಬದಲಿಗೆ ಚಿಕ್ಕ ವಿಮಾನದಲ್ಲಿ ಇಂಗ್ಲೆಂಡ್ಗೆ ಪ್ರಯಾಣ
5 hours ago
Trisha Krishnan: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಜೊತೆ ನಟಿಸಿರುವ ತ್ರಿಶಾ ಅವರನ್ನು ಯಾವಾಗ ಉಪಮುಖ್ಯಮಂತ್ರಿ ಮಾಡುತ್ತೀರಿ ಎಂದು ಎಐಎಡಿಎಂಕೆ ಮುಖಂಡ ಉದಯಕುಮಾರ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
5 hours ago
Justice Morcha formation: ಉತ್ತರ ಪ್ರದೇಶದಲ್ಲಿ ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೋರಾಡಲು ಸಿಜೆಪಿ ಪ್ರೇರಣೆಯಿಂದ ಯುವಕರು ‘ಜಸ್ಟೀಸ್ ಮೋರ್ಚಾ’ ಸಂಘಟನೆಯನ್ನು ಸ್ಥಾಪಿಸಿದ್ದಾರೆ.
5 hours ago
ವಿರಾಟ್ ಫೀಲ್ಡಿಂಗ್ನಲ್ಲಿಯೂ ಪ್ರಭಾವಿ: ಮಾಜಿ ಫೀಲ್ಡಿಂಗ್ ಕೋಚ್ ಟಿ.ದಿಲೀಪ್
5 hours ago
ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ಅರ್ಜಿ ತಿರಸ್ಕೃತ
5 hours ago
F1: ಬಾಲಪ್ರತಿಭೆ ಅತೀಕಾ ಮೈಲಿಗಲ್ಲು - ಈ ಸಾಧನೆ ಮಾಡಿದ ಭಾರತದ ಕಿರಿಯ ರೇಸರ್
5 hours ago
ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರ ನಿರ್ದೇಶನ
6 hours ago
ಸುದ್ದು ಗುದ್ದು | ತಿಂಗಳೇಶ: ಮಂಗಳವಾರ, 11 ಆಗಸ್ಟ್ 2026
6 hours ago
ಚುರುಮುರಿ | ಮಾಫಿ ಸಾಕ್ಷಿ
7 hours ago
ಗುಂಡಣ್ಣ: ಮಂಗಳವಾರ, 11 ಆಗಸ್ಟ್ 2026
7 hours ago
Kabini water release: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಅಧಿಕ ನೀರು ಹರಿದಿದೆ. ಆಗಸ್ಟ್ ತಿಂಗಳಲ್ಲಿ 13 ಟಿಎಂಸಿ ನೀರು ಬಿಡಲಾಗಿದ್ದು, ಒಳಹರಿವಿಗೆ ಅನುಗುಣವಾಗಿ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
7 hours ago
VBG RAM G: ವಿಬಿಜಿ ರಾಮ್ ಜಿ ಯೋಜನೆ ನಿಯಮಬಾಹಿರ ಒತ್ತಡ ವಿರೋಧಿಸಿ ಆಗಸ್ಟ್ 15 ರಿಂದ ರಾಜ್ಯದಾದ್ಯಂತ ಪಿಡಿಒಗಳು ಅಸಹಕಾರ ಚಳವಳಿ ನಡೆಸಲಿದ್ದಾರೆ ಎಂದು ರಮೇಶ್ ನಡಗೇರಿ ತಿಳಿಸಿದರು.
7 hours ago
ಚಿನಕುರುಳಿ: ಮಂಗಳವಾರ, 11 ಆಗಸ್ಟ್ 2026
7 hours ago
Syria war crimes: ಸಿರಿಯಾ ಮಾಜಿ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಅವರ ಸಹೋದರನಿಗೆ ಮಾನವತೆಯ ವಿರುದ್ಧದ ಅಪರಾಧ ಹಾಗೂ ಯುದ್ಧ ಅಪರಾಧಗಳಿಗಾಗಿ ಡಮಸ್ಕಸ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.
7 hours ago
ವಿಶ್ವ ಆದಿವಾಸಿ ದಿನಾಚರಣೆಯಲ್ಲಿ ಭರವಸೆ
7 hours ago
ಚಾಮರಾಜನಗರ ತಾಲೂಕು, ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೂರು ಹಿನ್ನೆಲೆಯಲ್ಲಿ ಕ್ರಮ
7 hours ago
Railway Maintenance: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ನಡುವಿನ ಹಳಿ ನಿರ್ವಹಣೆ ಕಾರ್ಯದಿಂದಾಗಿ ಅಕ್ಟೋಬರ್ 4ರಿಂದ ನವೆಂಬರ್ 4ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಕೆಲವು ರೈಲುಗಳ ಸಂಚಾರ ರದ್ದಾಗಲಿದೆ.
7 hours ago
ಜಮ್ಮು ಮತ್ತು ಕಾಶ್ಮೀರದ ದೊಡಾ ಜಿಲ್ಲೆಯ ರಾಮಕುಂಡ ಶಿಖರದಲ್ಲಿ ನಾಲ್ವರು ಶಂಕಿತ ಉಗ್ರರು ಓಡಾಡುತ್ತಿರುವ ವಿಡಿಯೊ ಹರಿದಾಡುತ್ತಿದ್ದು, ಭಾರತೀಯ ಸೇನೆಯು ಬೃಹತ್ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
8 hours ago
Cauvery water release: ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶ ನೀಡಿದ್ದು, 15 ದಿನಗಳಲ್ಲಿ 15.50 ಟಿಎಂಸಿ ನೀರು ಬಿಡಲು ಸೂಚಿಸಿದೆ.
8 hours ago
ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕು ತೀರ್ಥ ಗ್ರಾಮದ ಬೀಬಿ ಫಾತಿಮಾ ಮುಂಚೂಣಿ ಪ್ರಯತ್ನಕ್ಕೆ ಸಿಗುತ್ತಿದೆ ಫಲ
8 hours ago
DK Shivakumar: ಷ್ಟಾಚಾರ ವಿಚಾರದಲ್ಲಿ ನಾನು ರಾಜಿ ಇಲ್ಲ. ಡಬಲ್ ಬಿಲ್, ನಕಲಿ ಬಿಲ್ ಮಾಡುವವರನ್ನು ಬಡಿದು ಹಾಕುವೆ’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ನೌಕರರಿಗೆ ಎಚ್ಚರಿಕೆ ನೀಡಿದರು.
8 hours ago
Career Growth: ಐಐಐಟಿ ಧಾರವಾಡದ ವಿದ್ಯಾರ್ಥಿ ಆದಿತ್ಯ ಅರೆಪಲ್ಲಿ 13 ಲಕ್ಷದ ಕೆಲಸ ಬಿಟ್ಟು, ಅಮೆರಿಕದಲ್ಲಿ ಎಐ ಪದವಿ ಮುಗಿಸಿ ಈಗ ಅಮೆಜಾನ್ ಸಂಸ್ಥೆಯಲ್ಲಿ 1.5 ಕೋಟಿ ರೂಪಾಯಿ ಸಂಬಳದ ಉದ್ಯೋಗ ಪಡೆದಿದ್ದಾರೆ.
9 hours ago
ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಬಂಧ ಇರಿಸಿಕೊಂಡು ವಂಚಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕ್ರಿಕೆಟಿಗ ಮತ್ತು ಐಪಿಎಲ್ನ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುವ ಅಭಿಷೇಕ್ ಪೊರೆಲ್ ಅವರನ್ನು ಹೂಘ್ಲಿ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ಧಾರೆ.
9 hours ago
Basavaraj Horatti: ನಾನು ಆಸ್ಪತ್ರೆಯಲ್ಲಿದ್ದಾಗಲೂ ದೂರವಾಣಿ ಮೂಲಕ ಸಂಪರ್ಕಿಸಿ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಒತ್ತಾಯಿಸಿದರು. ರಾಜೀನಾಮೆ ಪತ್ರ ಸಿದ್ಧಪಡಿಸುವಂತೆ ನಾನು ಯಾರಿಗೂ ಹೇಳಿರಲಿಲ್ಲ.
9 hours ago
ಕರ್ನಾಟಕ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ:ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನ ಬಂಧನ
9 hours ago
ರಾಷ್ಟ್ರಗೀತೆಗೆ ಪ್ರಸ್ತುತ ನೀಡಲಾಗಿರುವ ಕಾನೂನು ರಕ್ಷಣೆಯನ್ನೇ ರಾಷ್ಟ್ರೀಯ ಗೀತೆ 'ವಂದೇ ಮಾತರಂ'ಗೂ ವಿಸ್ತರಿಸಿ, ಅದನ್ನು ಹಾಡುವುದಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವುದು ಅಥವಾ ತಡೆಯುವುದನ್ನು ಅಪರಾಧವೆಂದು ಪರಿಗಣಿಸುವ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ
9 hours ago
ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ: 'ಸುಪ್ರೀಂ'ಗೆ ರಾಜ್ಯ ಸರ್ಕಾರ
9 hours ago
Tamil Nadu Assembly: ನೀಟ್ ಪರೀಕ್ಷೆ ರದ್ದುಗೊಳಿಸಿ, 12ನೇ ತರಗತಿ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಅಂಗೀಕರಿಸಿದೆ.
9 hours ago
ಕಾಂಗ್ರೆಸ್ ಸರ್ಕಾರದ 7ನೇ ಗ್ಯಾರಂಟಿ ನೀರಾವರಿ: ಸಿಎಂ ಡಿ.ಕೆ.ಶಿವಕುಮಾರ್
9 hours ago
Rukmini Vasanth: ನಟಿ ರುಕ್ಮಿಣಿ ವಸಂತ್ ಮಲಯಾಳಂ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಮಲಯಾಳಂ ಖ್ಯಾತ ನಟ ನಿವಿನ್ ಪೌಲಿ ನಟನೆಯ ನೂತನ ಚಿತ್ರದ ಮೂಲಕ ಮೋಲಿವುಡ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವುದಾಗಿ ನಟಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
9 hours ago
ತಮಿಳುನಾಡು ಬೇಡಿಕೆಗೆ ಅನುಗುಣವಾಗಿ ಹೆಚ್ಚು ನೀರು ಹರಿಯೋದು ಕಬಿನಿ ಜಲಾಶಯದಿಂದಲೇ
9 hours ago
Congress internal rift: ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ಮೈಸೂರಿನ ಮೂವರು ಶಾಸಕರು ಮಂಗಳವಾರ ಒಟ್ಟಿಗೆ ಸಭೆ ನಡೆಸಿದ್ದು, ಕುತೂಹಲ ಮೂಡಿಸಿದೆ.
9 hours ago
Uttarakhand Rain: ಭಾರಿ ಮಳೆಯಿಂದ ಉಂಟಾದ ಹಠಾತ್ ಪ್ರವಾಹಕ್ಕೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ನೀತಿ ಕಣಿವೆಯ ಸಮೀಪ ತಮಕ್ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಹಲವು ವಾಹನಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ.
9 hours ago
Pellet gun injuries: ಜುಲೈ 20ರ ಸಿಜೆಪಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್ ಗನ್ನಿಂದ ಗಾಯಗೊಂಡಿದ್ದಾರೆ ಎಂದು ಸಾಕೇತ್ ಗೋಖಲೆ ಅವರು ಆರ್ಟಿಐ ಮೂಲಕ ಪಡೆದ ಮಾಹಿತಿಯಿಂದ ತಿಳಿದುಬಂದಿದೆ.
9 hours ago
Netaji Subhash Chandra Bose: ಟೋಕಿಯೊದ ರೆಂಕೋಜಿ ದೇಗುಲದಲ್ಲಿರುವ ನೇತಾಜಿ ಸುಭಾಷಚಂದ್ರ ಬೋಸ್ ಅವರ ಚಿತಾಭಸ್ಮವನ್ನು ಭಾರತಕ್ಕೆ ಮರಳಿ ತರಲು ಕೋರಿ ಅವರ ಪುತ್ರಿ ಸಲ್ಲಿಸಿದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.
10 hours ago
Voter list issue: ಎಸ್ಐಆರ್ ಬಳಿಕ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಲಾಗಿದೆ ಎಂದು ನಟ ಪ್ರಕಾಶ್ ರಾಜ್ ಅವರು ಮಂಗಳವಾರ(ಆ.11) ಆರೋಪಿಸಿದ್ದಾರೆ.
10 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ