Last Updated: 30 Jan 2026 4:05 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ(19 hours ago)42
  2. NCP Leadership Crisis: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಹಠಾತ್ ನಿಧನದಿಂದಾಗಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಕವಲುದಾರಿಯಲ್ಲಿದ್ದು, ಮುಂದೇನು? ಎಂಬ ಪ್ರಶ್ನೆ ಉದ್ಭವಿಸಿದೆ.(17 hours ago)21
  3. ವಿಮಾನ ದುರಂತಕ್ಕೂ ಮೊದಲೇ ಅಜಿತ್ ಪವಾರ್ ಸಾವಿನ ಅಪ್‌ಡೇಟ್? ಅಸಲಿ ವಿಷಯವೇ ಬೇರೆ!(7 hours ago)18
  4. Karnataka Politics: ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಮುಖ್ಯಮಂತ್ರಿ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿಯ ವಿ.ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ ಮುಖ್ಯಮಂತ್ರಿ ಅವರ ಪುತ್ರನ(14 hours ago)17
  5. Ajit Pawar Baramati: ಮುಂಬೈ: ಒಂದು ಕಾಲದಲ್ಲಿ ಬರಪೀಡಿತ ಪ್ರದೇಶವಾಗಿದ್ದ ಪುಣೆಯ ಬಾರಾಮತಿಯಲ್ಲಿ, ಕೃಷಿ, ತೋಟಗಾರಿಕೆ ಚಟುವಟಿಕೆಗಳು ವಿಫುಲವಾಗಿವೆ. ಹೈನು, ಸಹಕಾರ ಸಂಸ್ಥೆಗಳು, ಕೈಗಾರಿಕೆಗಳು ಬಂದಿದ್ದು, ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಗಳೂ ಆಗಿವೆ.(16 hours ago)17
  6. ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ(24 hours ago)17
  7. GAGAN Safety System: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನವು ಕೇವಲ 28 ದಿನಗಳ ಅಂತರದಲ್ಲಿ ಉಪಗ್ರಹ ಆಧಾರಿತ ಸುರಕ್ಷತಾ ವ್ಯವಸ್ಥೆಯನ್ನು ತಪ್ಪಿಸಿಕೊಂಡಿತೇ? ಹೀಗೊಂದು ಚರ್ಚೆ ಈಗ ನಡೆಯುತ್ತಿದೆ.(13 hours ago)16
  8. Kannada Actor News: ಕನ್ನಡದ ಹಾಸ್ಯ ನಟ ಜಗ್ಗೇಶ್ ಅವರ ಕಾರನ್ನು 28 ವರ್ಷಗಳಿಂದ ಚಾಲನೆ ಮಾಡುತ್ತಿದ್ದ ಪದ್ಮನಾಭ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಭಾವುಕವಾಗಿ ಹಂಚಿಕೊಂಡಿದ್ದಾರೆ(11 hours ago)14
  9. Kannada TV Actress: ಕನ್ನಡದ ಕಿರುತೆರೆ ನಟಿಯಾದ ಅಮೂಲ್ಯ ಭಾರದ್ವಾಜ್ ಅವರು ತಮ್ಮ ಮುಗ್ಧತೆಯ ಪಾತ್ರದಿಂದಲೇ ಜನರ ಮನಸ್ಸನ್ನು ಗೆದ್ದಿದ್ದಾರೆ. ಕನ್ನಡದ ಪ್ರಮುಖ ಧಾರಾವಾಹಿಗಳಲ್ಲಿ ನಟಿಸಿರುವ ಅಮೂಲ್ಯ ‘ಪುರಂದರದಾಸ’ ಮೂಲಕ ಕಿರುತೆರೆಗೆ ಕಾಲಿಟ್ಟರು(12 hours ago)14
  10. ಬೆಲೆ ಏರಿಕೆಯಲ್ಲಿ ನಾಗಾಲೋಟದಲ್ಲಿ ಮುನ್ನುಗ್ಗುತ್ತಿದ್ದರೂ ಚಿನ್ನದ ಬೇಡಿಕೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ(14 hours ago)13

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jan 30
Jan 29