Last Updated: 10 Dec 2025 1:36 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಹೋಗಿದ್ದ ವಕೀಲ ರಾಕೇಶ್ಗೆ ಬಿತ್ತು ಚಪ್ಪಲಿ ಏಟು
(8 hours ago)
35
ಪಲಾಶ್ ಜತೆಗಿನ ಆ ಒಂದು ಪೋಸ್ಟ್ ಅಳಿಸಿ ಹಾಕಿಲ್ಲ ಯಾಕೆ?
(24 hours ago)
33
Blackmail Arrest: ಮದುವೆ ನಿಶ್ಚಯವಾಗಿದ್ದ ಯುವತಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(18 hours ago)
23
Smriti Mandhana and Palash: ಮದುವೆ ರದ್ಧತಿ ನಂತರ ಪಲಾಶ್ ಜೊತೆಗಿನ ಎಲ್ಲಾ ಪೋಸ್ಟ್ ಅಳಿಸಿ ಹಾಕಿದ್ದ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನ, ಒಂದೇ ಒಂದು ಪೋಸ್ಟ್ ಅನ್ನು ಹಾಗೆ ಉಳಿಸಿಕೊಂಡಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.
(24 hours ago)
21
Mouni Roy Photos: ಸೀರೆ ಧರಿಸಿದ ಚಿತ್ರಗಳನ್ನು ನಟಿ ಮೌನಿ ರಾಯ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕೆಜಿಎಫ್ ಚಾಪ್ಟರ್ 1ರ ಹಿಂದಿ ಅವೃತ್ತಿಯಲ್ಲಿ ‘ಗಲೀ ಗಲೀ’ ಹಾಡಿಗೆ ಹೆಜ್ಜೆ ಹಾಕಿದ್ದರು.
(16 hours ago)
21
Train Service Update: ಬೆಂಗಳೂರು: ಪ್ರಸಿದ್ಧ ಯಾತ್ರಾ ಸ್ಥಳಗಳಾದ ತಿರುಪತಿ ಮತ್ತು ಶಿರಡಿ ನಡುವಿನ ವಾರದ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಗೆ ಇಂದು ಚಾಲನೆ ಸಿಕ್ಕಿದೆ. ವರ್ಚುವಲ್ ಸಮಾರಂಭದಲ್ಲಿ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ತೋರಿಸಿದರು
(19 hours ago)
18
ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಪ್ರಿಯಾಂಕ್ ಖರ್ಗೆಗೆ ನೋಟಿಸ್
(5 hours ago)
17
‘ಇಂಡಿಗೊ ವಿಮಾನಯಾನ ಸಂಸ್ಥೆಯು ತನ್ನ ಒಟ್ಟು ವಿಮಾನಗಳ ಹಾರಾಟಗಳಲ್ಲಿ ಶೇ 10ರಷ್ಟು ಹಾರಾಟವನ್ನು ಕಡಿತ ಮಾಡಬೇಕು ಎಂದು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಮಂಗಳವಾರ ಸೂಚಿಸಿದರು.
(7 hours ago)
17
ಭಾರತದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
(5 hours ago)
16
ವಿವಾದದ ಸುಳಿಯಲ್ಲಿ ಬೂಮ್ರಾ 100ನೇ ವಿಕೆಟ್: ಮೈದಾನದಲ್ಲಿ ನಿಜಕ್ಕೂ ಆಗಿದ್ದೇನು ?
(3 hours ago)
14
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 10
Human Rights Day 2025: ಪ್ರತಿ ವರ್ಷ ಡಿಸೆಂಬರ್ 10ರಂದು 'ವಿಶ್ವ ಮಾನವ ಹಕ್ಕುಗಳ ದಿನ'ವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಉದ್ದೇಶ ಹಾಗೂ ಮಹತ್ವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
107 secs ago
Sikkim Trip Photos: ಕನ್ನಡ ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಪತಿ ಜೊತೆ ಸಿಕ್ಕಿಂಗೆ ಹೋಗಿದ್ದಾರೆ. ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ನಟಿಸುತ್ತಿರುವ ಚಂದನಾ ಇತ್ತೀಚಿಗೆ ಶೂಟಿಂಗ್ಗೆ ವಿರಾಮ ನೀಡಿ ಸಿಕ್ಕಿಂ ನಿಸರ್ಗವನ್ನು ಕಣ್ತುಂಬಿಕೊಂಡಿದ್ದಾರೆ.
107 secs ago
Cardiac Risk Foods: ಹೃದ್ರೋಗವು ವಿಶ್ವದಾದ್ಯಂತ ಮರಣ ಪ್ರಮಾಣವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಆಗ್ನೇಯ ಏಷ್ಯಾ ಮತ್ತು ಭಾರತದ ಅಂಕಿಅಂಶಗಳು ಆತಂಕಕಾರಿ ಪರಿಸ್ಥಿತಿಯನ್ನು ಬಹಿರಂಗಪಡಿಸಿವೆ
108 secs ago
ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್ ಮುಖಂಡ ಕೆ. ಮುರಳೀಧರನ್ ಬುಧವಾರ ಹೇಳಿದ್ದಾರೆ.
33 mins ago
Pakistan Army Video: ಪತ್ರಕರ್ತೆಗೆ ಕಣ್ಸನ್ನೆ ಮಾಡುವ ಮೂಲಕ ಪಾಕಿಸ್ತಾನದ ಸೇನಾ ವಕ್ತಾರ ಪೇಚಿಗೆ ಸಿಲುಕಿದ್ದಾರೆ.
33 mins ago
Top Indian Movies: ಭಾರತದಲ್ಲಿ 2025ರಲ್ಲಿ ಬಿಡುಗಡೆಯಾಗಿರುವ ಪ್ರಮುಖ ಸಿನಿಮಾ ಹಾಗೂ ವೆಬ್ ಸರಣಿಗಳ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯನ್ನು ಐಎಂಡಿಬಿ ಬುಧವಾರ ಬಿಡುಗಡೆ ಮಾಡಿದೆ.
33 mins ago
Hoysala Architecture: ಕರ್ನಾಟಕವನ್ನು ಆಳಿದ ಪ್ರತಿ ರಾಜರೂ ಧಾರ್ಮಿಕ ಸಹಿಷ್ಣುತೆ ಮೆರೆದಿದ್ದಾರೆ. ಪ್ರತಿ ಅರಸರು ತಮ್ಮ ಧರ್ಮಕ್ಕೆ ಅನುಸಾರವಾಗಿ ದೇವಾಲಯ, ಧಾರ್ಮಿಕ ಸ್ಥಳಗಳ, ಬಸದಿಗಳು ಹೀಗೆ ಹತ್ತು ಹಲವು ಆಲಯಗಳನ್ನು ನಿರ್ಮಿಸಿದ್ದಾರೆ.
33 mins ago
Instagram Story Reshare: ಇನ್ಸ್ಟಾಗ್ರಾಂ ಹೊಸ ಸೌಲಭ್ಯವನ್ನು ತನ್ನ ಬಳಕೆದಾರರಿಗೆ ಬಿಡುಗಡೆ ಮಾಡಿದೆ. ಅದರಂತೆಯೇ ಯಾವುದೇ ಖಾತೆ ಪಬ್ಲಿಕ್ ಅಕೌಂಟ್ ಆಗಿದ್ದಲ್ಲಿ ಅಲ್ಲಿ ಪ್ರಕಟವಾದ ಸ್ಟೋರಿಗಳನ್ನು ತಮ್ಮ ಪುಟದಲ್ಲಿ ಪ್ರಕಟಿಸಲು ಈಗ ಸಾಧ್ಯ.
33 mins ago
Election Commission Kerala:ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ಎರಡೆರಡು ಕಡೆ ಮತದಾನದ ಹಕ್ಕು ಇದೆ ಎಂದು ಸಿಪಿಐ ನಾಯಕ ವಿ.ಎಸ್. ಸುನಿಲ್ ಕುಮಾರ್ ಆರೋಪಿಸಿದ್ದಾರೆ.
63 mins ago
Hardik Return: ಏಷ್ಯಾಕಪ್ ಟ್ರೋಫಿಯ ಸಂದರ್ಭದಲ್ಲಿ ಕ್ವಾಡ್ರೈಸ್ಪ್ ಗಾಯಕ್ಕೆ ಒಳಗಾಗಿದ್ದ ಹಾರ್ದಿಕ್ ಪಾಂಡ್ಯ ಸದ್ಯ ಚೇತರಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿ 1 ವಿಕೆಟ್ ಪಡೆದು ಪಂದ್ಯಶ್ರೇಷ್ಠರಾದರು
63 mins ago
ಸ್ಫೋಟಕ ಆಟದ ಮೂಲಕ ಕಮ್ಬ್ಯಾಕ್: ಪಂದ್ಯದ ಬಳಿಕ ಹಾರ್ದಿಕ್ ಹೇಳಿದ್ದಿಷ್ಟು
63 mins ago
International Cricket Retirement: ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಸೇರಿದಂತೆ ದಶಕಗಳ ಕ್ರಿಕೆಟ್ ಅಂಗಳದಲ್ಲಿ ಮಿಂಚಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಈ ವರ್ಷ ನಿವೃತ್ತಿಯನ್ನು ಘೋಷಿಸಿದ್ದಾರೆ.
93 mins ago
IndiGo: ರದ್ದುಗೊಂಡ ವಿಮಾನ ಟಿಕೆಟ್ನ ಸಂಪೂರ್ಣ ದರವನ್ನು ಮರುಪಾವತಿ ಮಾಡಿಲ್ಲ ಎಂದು ಇಂಡಿಗೊ ವಿರುದ್ಧ ಕೆಲ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
93 mins ago
ವಿರಾಟ್, ರೋಹಿತ್ ಸೇರಿದಂತೆ 2025ರಲ್ಲಿ ನಿವೃತ್ತರಾದ ಪ್ರಮುಖ ಕ್ರಿಕೆಟಿಗರು ಇವರು..
93 mins ago
Cattle Employment: ಓದಿನಲ್ಲಿ ಇಂಟರೆಸ್ಟ್ ಕಳೆದುಕೊಂಡಿರುವ, ಸರಿಯಾಗಿ ಕೆಲಸ ಮಾಡದ ಯುವಕ–ಯುವತಿಯರಿಗೆ ‘ದನ ಕಾಯೋಕ್ ಹೋಗು’ ಎಂದು ಮೂದಲಿಸುವವರೇ ಅನೇಕ.
93 mins ago
Rukmini Vasanth Birthday: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರುಕ್ಮಿಣಿ ವಸಂತ್ ಅವರಿಗೆ ಹೊಂಬಾಳೆ ಫಿಲ್ಮ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ತಿಳಿಸಿದೆ.
93 mins ago
Hindu Ritual: ಹಿಂದೂ ಪರಂಪರೆಯಲ್ಲಿ ತುಳಸಿ ಗಿಡಕ್ಕೆ ಮಹತ್ವದ ಸ್ಥಾನವಿದೆ. ದೇವಸ್ಥಾನದಲ್ಲಿ ದೇವರ ಪೂಜೆಯ ನಂತರ ತೀರ್ಥದಲ್ಲಿ ತುಳಸಿ ಎಲೆಯನ್ನು ಹಾಕಲಾಗುತ್ತದೆ. ತುಳಸಿ ತೀರ್ಥದ ಮಹತ್ವವೇನು ಎಂಬುದನ್ನು ತಿಳಿಯೋಣ
2 hours ago
Donald Trump Statement: ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ನಿಲ್ಲಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
2 hours ago
Darshan Jail Message: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
2 hours ago
ಭಾರತೀಯ ಕೋಟಾದಲ್ಲಿ IPL ಹರಾಜಿಗೆ ಆಸೀಸ್ ಆಟಗಾರ ಎಂಟ್ರಿ: ಹೇಗೆ...?
3 hours ago
IPL Indian Quota: ಹರಾಜಿನಲ್ಲಿ ಭಾಗಿಯಾಗಲಿರುವ 350 ಆಟಗಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಅಚ್ಚರಿ ಎಂಬಂತೆ ಆಸ್ಟ್ರೇಲಿಯಾ ಪರ ಆಡುವ ಆಟಗಾರನೊಬ್ಬ ಭಾರತೀಯರ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ.
3 hours ago
ವಿವಾದದ ಸುಳಿಯಲ್ಲಿ ಬೂಮ್ರಾ 100ನೇ ವಿಕೆಟ್: ಮೈದಾನದಲ್ಲಿ ನಿಜಕ್ಕೂ ಆಗಿದ್ದೇನು ?
3 hours ago
ಮಹಿಳೆಗೆ ಅಪರೂಪದ ಕಾಯಿಲೆ: ಸ್ಪರ್ಶ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ
4 hours ago
Ajay Gupta Arrest: ಗೋವಾ ನೈಟ್ಕ್ಲಬ್ ಬೆಂಕಿ ಅವಘಡ ಪ್ರಕರಣದಲ್ಲಿ ನಾಲ್ವರು ಮಾಲೀಕರಲ್ಲಿ ಒಬ್ಬರಾದ ಅಜಯ್ ಗುಪ್ತಾ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
4 hours ago
ಭಾರತದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
5 hours ago
IND vs SA T20 | ಕ್ರಿಕೆಟ್ನ ಮೂರು ಮಾದರಿಯಲ್ಲೂ ಬೂಮ್ರಾ ‘ಶತಕ’ ಸಾಧನೆ
5 hours ago
T20I Records: ಸಿಕ್ಸರ್ಗಳ ಶತಕ; ರೋಹಿತ್, ಸೂರ್ಯ, ಕೊಹ್ಲಿ ಸಾಲಿಗೆ ಹಾರ್ದಿಕ್
5 hours ago
ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಪ್ರಿಯಾಂಕ್ ಖರ್ಗೆಗೆ ನೋಟಿಸ್
5 hours ago
Hardik Pandya Milestone: ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಆಲ್ರೌಂಡ್ ಆಟಗಾರ ಹಾರ್ದಿಕ್ ಪಾಂಡ್ಯ, 100 ಸಿಕ್ಸರ್ಗಳ ಸಾಧನೆ ಮಾಡಿದ್ದಾರೆ.
5 hours ago
IND vs SA Highlights: ದ.ಆಫ್ರಿಕಾ ಕಳಪೆ ಸಾಧನೆ; ಭಾರತ ಗೆಲುವಿನ ಶುಭಾರಂಭ
6 hours ago
ಕಲಬುರಗಿ: ಅಪ್ಪಾ ಜಾತ್ರಾ ಮೈದಾನದಲ್ಲಿನ ಒತ್ತುವರಿ ತೆರವು
6 hours ago
Betel Leaf Rituals: ವೀಳ್ಯೆದೆಲೆ ತಾಂಬೂಲದಲ್ಲಿ ಬಳಕೆ ಮಾಡುವ ಪ್ರಮುಖ ವಸ್ತುವಾಗಿದೆ. ಹಿಂದೂ ಸಂಪ್ರದಾಯದ ಪ್ರಕಾರ ವೀಳ್ಯೆದೆಲೆಯನ್ನು ಊಟವಾದ ನಂತರ ಬಳಸುತ್ತಾರೆ.
6 hours ago
ಪ್ರೀಮಿಯಂ ಫ್ಲೋರ್ ಏರಿಯಾ ರೇಷಿಯೊದಿಂದ ಶೇ 60ರಷ್ಟು ಹೆಚ್ಚು ಕಟ್ಟಡಕ್ಕೆ ಅವಕಾಶ
7 hours ago
‘ಅಂಬೇಡ್ಕರ್ ಅವರ ಪುಸ್ತಕಪ್ರೀತಿ: ಜ್ಞಾನ, ವಿವೇಕ, ಮತ್ತು ವಿಮರ್ಶಾಶಕ್ತಿಯನ್ನು ಅಂಗಳದಲ್ಲಿ ಎಳೆಯರಿಗೆ ಸ್ಫೂರ್ತಿಯಾಗಿಸುವ ಮಹತ್ವ’ - ಬಾಬಾ ಸಾಹೇಬರ ವ್ಯಕ್ತಿತ್ವ ಮತ್ತು ಓದಿನ ಪ್ರೀತಿ
7 hours ago
‘ವಂದೇ ಮಾತರಂ’ ಗೀತೆ ನೆಪದಲ್ಲಿನ ಗದ್ದಲ, ಲೋಕಸಭೆಯ ಅಮೂಲ್ಯ ಸಮಯವನ್ನು ಹಾಳುಮಾಡುವ ನಡವಳಿಕೆ. ಚರಿತ್ರೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸುವ ಪ್ರಯತ್ನ ಸರಿಯಲ್ಲ.
7 hours ago
ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆಯಾಗುತ್ತಿದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡಿದ್ದಾರೆ.
7 hours ago
‘ಇಂಡಿಗೊ ವಿಮಾನಯಾನ ಸಂಸ್ಥೆಯು ತನ್ನ ಒಟ್ಟು ವಿಮಾನಗಳ ಹಾರಾಟಗಳಲ್ಲಿ ಶೇ 10ರಷ್ಟು ಹಾರಾಟವನ್ನು ಕಡಿತ ಮಾಡಬೇಕು ಎಂದು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಮಂಗಳವಾರ ಸೂಚಿಸಿದರು.
7 hours ago
ಹಣಕಾಸಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತಜ್ಞರ ಉತ್ತರ ಇಲ್ಲಿದೆ.
7 hours ago
‘ರೈತನಿಲ್ಲ ಎಂದರೆ ಸಕ್ಕರೆ ಕಾರ್ಖಾನೆಯಾಗಲೀ ಅಥವಾ ಅವುಗಳ ಮಾಲೀಕರಾಗಲೀ ಯಾರೂ ಇರುವುದಿಲ್ಲ’ ಎಂದು ಹೈಕೋರ್ಟ್, ಸಕ್ಕರೆ ಕಾರ್ಖಾನೆಗಳ ಮಾಲೀಕರ ನಡೆಗೆ ತೀವ್ರ ಅಸಹನೆ ವ್ಯಕ್ತಪಡಿಸಿದೆ.
7 hours ago
ನ್ಯಾಯ ದೊರಕಿದ ಬೆನ್ನಲ್ಲೆ, ಕಣ್ವರ ಮಕ್ಕಳಿಗೆ ಹೊರಗುತ್ತಿಗೆ ನೌಕರರ ಮೂಲಕ ಲಭಿಸಿದ ಸಾಂವಿಧಾನಿಕ ಹಕ್ಕು, ಸುಪ್ರೀಂ ಕೋರ್ಟ್ನ ಆದೇಶಗಳು, ಸರ್ಕಾರದ ಜವಾಬ್ದಾರಿ
7 hours ago
ಮೇ 28ಕ್ಕೆ ‘ಮುಟ್ಟಿನ ನೈರ್ಮಲ್ಯ ದಿನ’ ಆಚರಣೆಗೆ ನಿರ್ಧಾರ
7 hours ago
Self Driving Cars: ಚಾಲಕರಿಲ್ಲದ ಸ್ವಾಯತ್ತ ವಾಹನಗಳು ಹೇಗೆ ಕಾರ್ಯನಿರ್ವಹಿಸುತ್ತವೆ, ಇವುಗಳಲ್ಲಿ ಸಾಮಾಜಿಕ ಜ್ಞಾನ, ಎಐ ಆಧಾರಿತ ನಿರ್ವಹಣಾ ವ್ಯವಸ್ಥೆಗಳನ್ನು ಬಳಸಲಾಗುತ್ತವೆ ಎಂಬುದನ್ನು ಚೀನಾದ ವಿಜ್ಞಾನಿಗಳು ತೋರಿಸಿದ್ದಾರೆ.
7 hours ago
ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಹೋಗಿದ್ದ ವಕೀಲ ರಾಕೇಶ್ಗೆ ಬಿತ್ತು ಚಪ್ಪಲಿ ಏಟು
8 hours ago
Dec 9
ಋತುಚಕ್ರದ ರಜೆ: ಗಂಟೆಗಳ ಅಂತರದಲ್ಲೇ ತನ್ನದೇ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ..!
12 hours ago
IND vs SA T20 | ಹಾರ್ದಿಕ್ ಆಲ್ರೌಂಡ್ ಆಟಕ್ಕೆ ಜಯದ ಮೆರುಗು
13 hours ago
ಫುಟ್ಬಾಲ್: ಎಫ್ಸಿ ಮಂಗಳೂರು ತಂಡಕ್ಕೆ ಜಯ
13 hours ago
ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ತರುಣ್, ಕಿರಣ್
13 hours ago
ಟಿ20 ಕ್ರಿಕೆಟ್: ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರು 1–0 ಮುನ್ನಡೆ l 100 ವಿಕೆಟ್ ಪೂರೈಸಿದ ಬೂಮ್ರಾ
13 hours ago
ಇಲ್ಲಿಗೆ ಅಕ್ಕಿ ತಂದು ಸುರಿಯಬೇಡಿ: ಭಾರತಕ್ಕೆ ಹೊಸ ಸುಂಕದ ಎಚ್ಚರಿಕೆ ನೀಡಿದ ಟ್ರಂಪ್
13 hours ago
ವಿಜಯ್ ಮರ್ಚೆಂಟ್ ಟ್ರೋಫಿ ಕ್ರಿಕೆಟ್: ಕರ್ನಾಟಕ ತಂಡಕ್ಕೆ ಮೊದಲ ಇನಿಂಗ್ಸ್ ಮುನ್ನಡೆ
13 hours ago
T20 Cricket Match: ಬಾರಾಬತಿ ಕ್ರೀಡಾಂಗಣದಲ್ಲಿ ಮಂಗಳವಾರ ದಕ್ಷಿಣ ಆಫ್ರಿಕಾ ಎದುರು ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 101 ರನ್ಗಳ ಅಮೋಘ ಜಯಗಳಿಸಿತು.
15 hours ago
IND vs SA T20 | ಹಾರ್ದಿಕ್ ಅರ್ಧಶತಕ; ಭಾರತಕ್ಕೆ 101 ರನ್ಗಳ ಅಮೋಘ ಜಯ
15 hours ago
ಎರಡನೇ ಸುತ್ತಿಗೆ ತರುಣ್, ಕಿರಣ್
16 hours ago
T20 Cricket Match: ದೀರ್ಘ ಕಾಲದ ನಂತರ ತಂಡಕ್ಕೆ ಮರಳಿದ ಹಾರ್ದಿಕ್ ಪಾಂಡ್ಯ ಅಬ್ಬರದ ಅರ್ಧಶತಕ ದಾಖಲಿಸಿದರು.
16 hours ago
ಕೂಚ್ ಬಿಹಾರ್ ಟ್ರೋಫಿ | ಅಕ್ಷತ್ಗೆ 5 ವಿಕೆಟ್; ಕರ್ನಾಟಕಕ್ಕೆ ಮೊದಲ ದಿನದ ಗೌರವ
16 hours ago
T20 Cricket Match: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ದಕ್ಷಿಣ ಆಫ್ರಿಕಾಕ್ಕೆ ಸ್ಪರ್ಧಾತ್ಮಕ ಮೊತ್ತವನ್ನು ಗುರಿಯಾಗಿ ನೀಡಿತು.
16 hours ago
Microsoft India: ‘ಭಾರತದಲ್ಲಿ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಸಾಮರ್ಥ್ಯದ ವಿಸ್ತರಣೆಗಾಗಿ ₹1.58 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದು ಮೈಕ್ರೊಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದಾರೆ.
16 hours ago
ಸನ್ನಿ ಲಿಯೋನ್ ಫೋಟೊ ಹಾಕಿ ಫಾಲೋವರ್ಗಳ ತಲೆಯಲ್ಲಿ ಹುಳ ಬಿಟ್ಟ ಆರ್. ಅಶ್ವಿನ್!
16 hours ago
ರಾಷ್ಟ್ರೀಯ ಶಾಲಾ ಚೆಸ್: ಸಿಬಿಎಸ್ಇಗೆ ಪ್ರಶಸ್ತಿ
16 hours ago
Mouni Roy Photos: ಸೀರೆ ಧರಿಸಿದ ಚಿತ್ರಗಳನ್ನು ನಟಿ ಮೌನಿ ರಾಯ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕೆಜಿಎಫ್ ಚಾಪ್ಟರ್ 1ರ ಹಿಂದಿ ಅವೃತ್ತಿಯಲ್ಲಿ ‘ಗಲೀ ಗಲೀ’ ಹಾಡಿಗೆ ಹೆಜ್ಜೆ ಹಾಕಿದ್ದರು.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ