Last Updated: 21 Feb 2026 12:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Sam Altman Reaction: ದೆಹಲಿಯ ಎಐ ಇಂಪ್ಯಾಕ್ಟ್ ಸಮಾವೇಶದಲ್ಲಿ ಪ್ರಧಾನಿ ಮೋದಿ ಕೈ ಎತ್ತಿದ ಕ್ಷಣದಲ್ಲಿ ಗೊಂದಲಕ್ಕೀಡಾದೆ ಎಂದು ಓಪನ್ಎಐ ಸಿಇಒ ಸ್ಯಾಮ್ ಆಲ್ಟ್ಮನ್ ಹೇಳಿದ್ದಾರೆ; ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್.
(17 hours ago)
24
Viral Monkey Story: ಜಪಾನ್ನ ಇಚಿಕಾವಾ ಮೃಗಾಲಯದಲ್ಲಿ ತಾಯಿಯಿಂದ ತಿರಸ್ಕೃತವಾದ ಪಂಚ್ ಎಂಬ ಕೋತಿ ಮರಿ ಗೊಂಬೆಯನ್ನು ತಾಯಿಯಾಗಿ ಕಾಣುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
(12 hours ago)
23
Bengaluru House Rent: ಉದ್ಯೋಗ ಹುಡುಕುತ್ತ ಲಕ್ಷಾಂತ ಮಂದಿ ಬೆಂಗಳೂರಿಗೆ ಬರುತ್ತಾರೆ. ಪಿಜಿ ಅಥವಾ ಬಾಡಿಗೆ ಮನೆಯಲ್ಲಿ ಉಳಿದುಕೊಳ್ಳುತ್ತಾರೆ.
(11 hours ago)
19
T20 WC: 8 ಅಲ್ಲ, 12 ತಂಡಗಳು ಟಿ20 ವಿಶ್ವಕಪ್ 2028ಕ್ಕೆ ನೇರ ಅರ್ಹತೆ
(9 hours ago)
17
Interim Bail: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 11ನೇ ಆರೋಪಿ ನಾಗರಾಜು ಅವರಿಗೆ ಪತ್ನಿಯ ಅನಾರೋಗ್ಯ ಹಿನ್ನೆಲೆ 57ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
(17 hours ago)
17
ಭಾರತ–ಪಾಕ್ ಆಟಗಾರರದ್ದು 'ನಕಲಿ' ವೈರತ್ವ: ಅಚ್ಚರಿಯ ಹೇಳಿಕೆ ಮೂಲಕ ಕುಕ್ಕಿದ ಕುಕ್
(7 hours ago)
16
Kerala High Court: ‘ದಿ ಕೇರಳ ಸ್ಟೋರಿ 2’ ಚಿತ್ರದ ಪ್ರಮಾಣೀಕರಣ ರದ್ದಿಗೆ ಸಲ್ಲಿಸಿದ ಅರ್ಜಿಯ ಮೇಲೆ ಹೈಕೋರ್ಟ್ ನಿರ್ಮಾಪಕರು, ಸಿಬಿಎಫ್ಸಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
(12 hours ago)
15
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು
(13 hours ago)
12
ಶೂಟಿಂಗ್ ಲೀಗ್ ಮೌಲ್ಯ ನೈಜವಲ್ಲ : ಸ್ಪಷ್ಟನೆ
(18 hours ago)
12
T20 World Cup 2026: ಲೀಗ್ ಹಂತದ ಬಳಿಕ ಭಾರತ ಮತ್ತು ಪಾಕಿಸ್ತಾನ ಸೂಪರ್ 8ರಲ್ಲಿ ಬೇರೆ ಗುಂಪುಗಳಲ್ಲಿ ಇದ್ದು, ಸೆಮಿಫೈನಲ್ ಅಥವಾ ಫೈನಲ್ನಲ್ಲಿ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.
(6 hours ago)
11
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 20
ಬೆಂಗಳೂರು: ‘ಮಾತೃ ಕಪ್’ ಬ್ಯಾಸ್ಕೆಟ್ಬಾಲ್ ಮಾರ್ಚ್ 5ರಿಂದ
93 mins ago
ಪಾಕ್ ಹಾಕಿ ತಂಡದ ನಾಯಕನಿಗೆ ಹೇರಿದ್ದ ನಿಷೇಧ ರದ್ದುಗೊಳಿಸಿದ ಸರ್ಕಾರ
93 mins ago
ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯಸ್ಥೆ ಜಾರ್ಜಿವಾ ಅಭಿಪ್ರಾಯ
2 hours ago
Epstein Settlement: ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ₹318 ಕೋಟಿ (35 ಮಿಲಿಯನ್ ಡಾಲರ್) ಪರಿಹಾರ ಪಾವತಿಸಲು ಜೆಫ್ರಿ ಎಪ್ಸ್ಟೈನ್ ಎಸ್ಟೇಟ್ ಒಪ್ಪಿಕೊಂಡಿದೆ. ಅಮೆರಿಕದ ನ್ಯಾಯಾಲಯಕ್ಕೆ ಈ ಪ್ರಸ್ತಾವನೆ ಸಲ್ಲಿಸಲಾಗಿದೆ.
2 hours ago
Royal Family Scandal: ಲೈಂಗಿಕ ಅಪರಾಧಿ ಎಪ್ಸ್ಟೈನ್ ಜತೆಗಿನ ನಂಟಿಗೆ ಸಂಬಂಧಿಸಿದಂತೆ ಬ್ರಿಟನ್ನ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್–ವಿಂಡ್ಸರ್ ಅವರ ನಿವಾಸದಲ್ಲಿ ಪೊಲೀಸರು ಶುಕ್ರವಾರ ಶೋಧ ನಡೆಸಿದ್ದಾರೆ.
2 hours ago
US Supreme Court: ರಾಷ್ಟ್ರೀಯ ತುರ್ತು ಸಂದರ್ಭಗಳಲ್ಲಿ ಬಳಸಲು ಉದ್ದೇಶಿಸಲಾದ ಕಾನೂನ್ನು ಬಳಸಿಕೊಂಡು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿವಿಧ ದೇಶಗಳ ಆಮದು ಸರಕುಗಳ ಮೇಲೆ ವಿಧಿಸಿದ ವ್ಯಾಪಕ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
2 hours ago
Social Activist: ಕೆಎಎಸ್ ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
3 hours ago
ವಿಚಾರಣೆ ರಹಿತ ನ್ಯಾಯಾಂಗ ಬಂಧನದಲ್ಲಿ ಆರೋಪಿ
3 hours ago
Karnataka News: ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಬಾಂಗ್ಲಾದೇಶ ಮಾತ್ರವಲ್ಲ ಭಾರತದಲ್ಲಿ ಕೂಡ ಹಿಂದೂಗಳ ಸ್ಥಿತಿ ಭಯಾನಕವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.
4 hours ago
Karnataka Politics Siddaramaiah: ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಫೇಸ್ಬುಕ್ನಲ್ಲಿ ಮಾಡಿರುವ ಪೋಸ್ಟ್ಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ.
4 hours ago
Gujarat Marriage Rules: ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿರುವುದಾಗಿ ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ. ಸದ್ಯ ಇರುವ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ.
4 hours ago
Bullion Market: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಧಾರಣೆ ಏರಿಕೆ ಕಂಡಿದ್ದು, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.
4 hours ago
Nalini Malaviya: ಜಾಗತಿಕ ಸಾಂಸ್ಕೃತಿಕ ತಾಣವಾಗಿ ಗುರುತಿಸಿಕೊಳ್ಳುವ ಎಲ್ಲ ಸಾಮರ್ಥ್ಯ ಬೆಂಗಳೂರಿಗೆ ಇದೆ. ಆದರೆ, ಅದಕ್ಕಾಗಿ ಕೆಲವು ಅಂಶಗಳನ್ನು ಪೂರೈಸಬೇಕಿದೆ ಎಂದು ಡೆಕ್ಕನ್ ಹೆರಾಲ್ಡ್ ಬೆಂಗಳೂರು 2040 ಸಮಾವೇಶದಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
4 hours ago
ದಿನ ಭವಿಷ್ಯ: ನ್ಯಾಯಾಲಯದ ಮೆಟ್ಟಿಲೇರಿದ ಸಮಸ್ಯೆ ಬಗೆಹರಿಸಿಕೊಳ್ಳಲು ಉತ್ತಮ ದಿನ
5 hours ago
At the DH Bengaluru 2040 Summit,ಡೆಕ್ಕನ್ ಹೆರಾಲ್ಡ್ ಬೆಂಗಳೂರು–2040 ಶೃಂಗಸಭೆಯಲ್ಲಿ ಬೆಂಗಳೂರಿನ ಬೆಳವಣಿಗೆ ಕುರಿತು ರಾಹುಲ್ ದ್ರಾವಿಡ್ ಅವರು ಮಾತನಾಡಿದರು.
5 hours ago
DH Summit:ಪ್ರತಿ ಮಗುವಿಗೂ ಆಟದ ಸ್ವಾತಂತ್ರ್ಯ,ಅವಕಾಶ ಖಚಿತಪಡಿಸಬೇಕಿದೆ; ದ್ರಾವಿಡ್
5 hours ago
Youth Congress Protest:‘ಇಂಡಿಯಾ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ ನಡೆಯುತ್ತಿರುವ ಹಾಲ್ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರಬೆತ್ತಲೆ ಪ್ರತಿಭಟನೆ ನಡೆಸಿತು.
5 hours ago
Dick Schoof Bengaluru Visit: ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣೆ ಕೇಂದ್ರದ ಮೊದಲ ಮಹಡಿಯಲ್ಲಿ ಸ್ಥಾಪಿಸಲಾಗಿರುವ ‘ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಹಾಗೂ ಅನುಭವ ಕೇಂದ್ರ’ಕ್ಕೆ ನೆದರ್ಲೆಂಡ್ಸ್ ಪ್ರಧಾನಿ ಡಿಕ್ ಶೂಫ್ ಅವರು ಶುಕ್ರವಾರ ಭೇಟಿ ನೀಡಿದರು.
5 hours ago
ಗುಂಡಣ್ಣ: ಶುಕ್ರವಾರ, 20 ಫೆಬ್ರುವರಿ 2026
5 hours ago
T20 World Cup 2026: ಲೀಗ್ ಹಂತದ ಬಳಿಕ ಭಾರತ ಮತ್ತು ಪಾಕಿಸ್ತಾನ ಸೂಪರ್ 8ರಲ್ಲಿ ಬೇರೆ ಗುಂಪುಗಳಲ್ಲಿ ಇದ್ದು, ಸೆಮಿಫೈನಲ್ ಅಥವಾ ಫೈನಲ್ನಲ್ಲಿ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಇದೆ.
6 hours ago
2026ರ ಟಿ20 ವಿಶ್ವಕಪ್ನಲ್ಲಿ ಮತ್ತೊಮ್ಮೆ ಭಾರತ–ಪಾಕ್ ಮುಖಾಮುಖಿ ಸಾಧ್ಯತೆ ಎಷ್ಟು?
6 hours ago
Yash Toxic Views: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು ಫೆ.20 ಬಿಡುಗಡೆಯಾಗಿದೆ. ಕೆವಿಎನ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾದ 8 ಗಂಟೆಯಲ್ಲಿ ಟಾಕ್ಸಿಕ್ ಟೀಸರ್ ದಾಖಲೆಯ ವೀಕ್ಷಣೆ ಪಡೆದುಕೊಂಡಿದೆ.
6 hours ago
Kiran Raj: ಕನ್ನಡ ಕಿರುತೆರೆಯ ಅಂಗಳದಲ್ಲಿ ಧಾರಾವಾಹಿಗಳ ಅಬ್ಬರ ಜೋರಾಗಿದೆ. ಒಂದೊಂದು ಧಾರಾವಾಹಿಗಳು ಒಂದೊಂದು ರೀತಿಯ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಆ ಮೂಲಕ ವೀಕ್ಷಕರನ್ನು ಎಲ್ಲೂ ಹೋಗದಂತೆ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅದರಲ್ಲೂ ಕಳೆದ ವರ್ಷ
6 hours ago
ಹಿಂದಿನ ಎಲ್ಲಾ ದಾಖಲೆ ಮುರಿದ ಭಾರತ–ಪಾಕ್ ಪಂದ್ಯ; 2000 ಕೋಟಿ ನಿಮಿಷಗಳ ವೀಕ್ಷಣೆ
6 hours ago
T20 World Cup: ಭಾರತ–ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ 16.2 ಕೋಟಿ ವೀಕ್ಷಕರು, 2000 ಕೋಟಿ ನಿಮಿಷಗಳ ವೀಕ್ಷಣಾ ಸಮಯ ದಾಖಲಾಗಿದ್ದು, ಭಾರತ 61 ರನ್ಗಳಿಂದ ಜಯ ಸಾಧಿಸಿದೆ.
6 hours ago
Nagarahole Bandipur Safari: ‘ಮಾನವ-ಹುಲಿ ಸಂಘರ್ಷದ ಕಾರಣದಿಂದಾಗಿ ಕಳೆದ ನ.7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಲಾಗಿದೆ. ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.
7 hours ago
ಭಾರತ–ಪಾಕ್ ಆಟಗಾರರದ್ದು 'ನಕಲಿ' ವೈರತ್ವ: ಅಚ್ಚರಿಯ ಹೇಳಿಕೆ ಮೂಲಕ ಕುಕ್ಕಿದ ಕುಕ್
7 hours ago
Alastair Cook: ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಆಟಗಾರರು ಮೈದಾನದಲ್ಲಿ ಪರಸ್ಪರ ಕೈ ಕುಲುಕದಿರುವುದು, ಮಾತನಾಡದಿರುವುದು ನಿಜವಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ ಹೇಳಿದ್ದಾರೆ.
7 hours ago
Hindu Condition: ಬಾಂಗ್ಲಾದೇಶ ಮಾತ್ರವಲ್ಲ ಭಾರತದಲ್ಲಿ ಕೂಡ ಹಿಂದೂಗಳ ಸ್ಥಿತಿ ಭಯಾನಕವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.
7 hours ago
ಚುರುಮುರಿ | ಬಾಲ ಇಲ್ಲದ ನಾಯಿ!
7 hours ago
US Dollar vs Rupee: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 31 ಪೈಸೆಯಷ್ಟು ಕುಸಿದಿದೆ. ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯವು ₹90.99 ಆಗಿದೆ.
7 hours ago
ಚಿನಕುರುಳಿ: ಶುಕ್ರವಾರ, 20 ಫೆಬ್ರುವರಿ 2026
7 hours ago
DH Bengaluru 2040 Summit: ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ ದ್ರಾವಿಡ್
7 hours ago
Grey Hair Remedies: ಬಿಳಿ ಕೂದಲು ಸಾಮಾನ್ಯವಾಗಿ 40 ವರ್ಷ ಮೇಲ್ಪಟ್ಟವರಲ್ಲಿ ಕಾಣುವುದು ಸಹಜ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಕ–ಯುವತಿಯರಲ್ಲೂ ಬಿಳಿ ಕೂದಲು ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
8 hours ago
ಡೆಕ್ಕನ್ ಹೆರಾಲ್ಡ್ ಬೆಂಗಳೂರು 2040 ಸಮಾವೇಶ
8 hours ago
Artificial Intelligence: ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಶಾಂಗ್ರಿಲಾ ಹೋಟೆಲ್ನಲ್ಲಿ ಇಂದು ನಡೆಯುತ್ತಿರುವ ‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಎಐ ಹಾಗೂ ಶಿಕ್ಷಣ ವ್ಯವಸ್ಥೆ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು.
8 hours ago
Exam Malpractice: ಕಲಬುರಗಿ ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ನಕಲು ಮಾಡುತ್ತಿರುವುದನ್ನು ತಡೆಯಲು ಮುಂದಾದ ಪರೀಕ್ಷಾ ಮೇಲ್ವಿಚಾರಕರೊಬ್ಬರ ಮೇಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದೆ.
8 hours ago
ಅಜಿತ್ ಪವಾರ್ ವಿಮಾನ ದುರಂತ: ರೋಹಿತ್ಗೆ ಭದ್ರತೆ ಒದಗಿಸಿ ಎಂದ ಸುಪ್ರಿಯಾ ಸುಳೆ
9 hours ago
Marnami Kannada Film: ಕರಾವಳಿ ಭಾಗದ ಸಂಸ್ಕೃತಿ, ಆಚರಣೆ, ನಂಬಿಕೆಗಳನ್ನು ಕಥಾವಸ್ತುಗಳನ್ನಾಗಿ ಇಟ್ಟುಕೊಂಡು ಹಲವು ಸಿನಿಮಾಗಳು ಬಂದಿವೆ. ‘ಮಾರ್ನಮಿ’ಯೂ ಕರಾವಳಿಯ ಹುಲಿವೇಷ ಹಿನ್ನೆಲೆಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದಿದೆ.
9 hours ago
T20 WC: 8 ಅಲ್ಲ, 12 ತಂಡಗಳು ಟಿ20 ವಿಶ್ವಕಪ್ 2028ಕ್ಕೆ ನೇರ ಅರ್ಹತೆ
9 hours ago
Siddaramaiah: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
10 hours ago
Bengaluru House Rent: ಉದ್ಯೋಗ ಹುಡುಕುತ್ತ ಲಕ್ಷಾಂತ ಮಂದಿ ಬೆಂಗಳೂರಿಗೆ ಬರುತ್ತಾರೆ. ಪಿಜಿ ಅಥವಾ ಬಾಡಿಗೆ ಮನೆಯಲ್ಲಿ ಉಳಿದುಕೊಳ್ಳುತ್ತಾರೆ.
11 hours ago
Samsung Galaxy S26: ಟೆಕ್ ದೈತ್ಯ ಸ್ಯಾಮ್ಸಂಗ್ ಸಂಸ್ಥೆಯು ಫೆಬ್ರುವರಿ 25ರಂದು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಡೆಯಲಿರುವ ಅದ್ಧೂರಿ 'ಅನ್ಪ್ಯಾಕ್ಡ್' ಸಮಾರಂಭದಲ್ಲಿ ನೂತನ ಗ್ಯಾಲಕ್ಸಿ ಎಸ್26 ಶ್ರೇಣಿಯ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.
11 hours ago
Gaza Peace Council: ಗಾಜಾ ಶಾಂತಿ ಮಂಡಳಿಯಲ್ಲಿ ಚೀನಾ ಮತ್ತು ರಷ್ಯಾ ಇರಬೇಕೆಂದು ಟ್ರಂಪ್ ಹೇಳಿದ್ದಾರೆ. ವಿಶ್ವಸಂಸ್ಥೆ ಮೇಲ್ವಿಚಾರಣೆಯಲ್ಲಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
11 hours ago
Nicobar Port Project: ಪಶ್ಚಿಮ ಘಟ್ಟಗಳ ಹೃದಯ ಭಾಗ ಆಗುಂಬೆಯಲ್ಲಿ ನಿರ್ಮಾಣವಾಗಲಿರುವ ಸುರಂಗ ಹೆದ್ದಾರಿ ಅಲ್ಲಿನ ಪರಿಸರ ನಾಶಕ್ಕೆ ಕಾರಣವಾಗಲಿದೆ ಎಂದು ಪರಿಸರವಾದಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
11 hours ago
Delhi Traffic: ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದಿಂದ ಅನೇಕ ವಿಷಯಗಳನ್ನು ಮಾಡಬಹುದು. ಆದರೆ ದೆಹಲಿಯ ವಾಹನ ದಟ್ಟಣೆಯನ್ನು ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಬ್ರಿಟನ್ನ ಮಾಜಿ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ.
12 hours ago
Viral Monkey Story: ಜಪಾನ್ನ ಇಚಿಕಾವಾ ಮೃಗಾಲಯದಲ್ಲಿ ತಾಯಿಯಿಂದ ತಿರಸ್ಕೃತವಾದ ಪಂಚ್ ಎಂಬ ಕೋತಿ ಮರಿ ಗೊಂಬೆಯನ್ನು ತಾಯಿಯಾಗಿ ಕಾಣುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
12 hours ago
Donald Trump: ತನ್ನ ಮೇಲೆ ದಾಳಿಗೆ ಮುಂದಾದರೆ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿ ಪ್ರತಿದಾಳಿ ನಡೆಸುವುದಾಗಿ ಇರಾನ್ ಎಚ್ಚರಿಸಿದೆ. ಅಣ್ವಸ್ತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿ ಇರಾನ್ ಕೂಡಲೇ ಸೂಕ್ತ ಒಪ್ಪಂದಕ್ಕೆ ಬರಬೇಕು.
12 hours ago
Kerala High Court: ‘ದಿ ಕೇರಳ ಸ್ಟೋರಿ 2’ ಚಿತ್ರದ ಪ್ರಮಾಣೀಕರಣ ರದ್ದಿಗೆ ಸಲ್ಲಿಸಿದ ಅರ್ಜಿಯ ಮೇಲೆ ಹೈಕೋರ್ಟ್ ನಿರ್ಮಾಪಕರು, ಸಿಬಿಎಫ್ಸಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
12 hours ago
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು
13 hours ago
Donald Trump India Pakistan: ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ನಿಲ್ಲಿಸದಿದ್ದರೆ ಶೇ 200ರಷ್ಟು ಸುಂಕ ಹೇರುವುದಾಗಿ ಬೆದರಿಕೆ ಹಾಕಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
13 hours ago
‘ನಾಳೆಯ ಬೆಂಗಳೂರಿನ ನಿರ್ಮಾರ್ತೃಗಳೊಂದಿಗಿನ ಭೇಟಿ’ – ಘೋಷವಾಕ್ಯದೊಂದಿಗೆ ನಡೆಯುವ ಈ ಶೃಂಗವನ್ನು ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯೂ ಮ್ಯಾರಿಯೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಶೃಂಗದಲ್ಲಿ ಬೆಳಿಗ್ಗೆ 10ರಿಂದ ಸಂಜೆಯವರೆಗೆ ವಿವಿಧ ಗೋಷ್ಠಿಗಳು ನಡೆಯಲಿವೆ.
14 hours ago
Donald Trump On Women: ವಾಷಿಂಗ್ಟನ್ನಲ್ಲಿ ನಡೆದ ಗಾಜಾ ಶಾಂತಿ ಮಂಡಳಿಯ ಸಭೆಯಲ್ಲಿ ಟ್ರಂಪ್ ಪುರುಷರು ಮತ್ತು ಮಹಿಳೆಯರ ಕುರಿತು ಹೇಳಿದ ಮಾತುಗಳು ಚರ್ಚೆಗೆ ಕಾರಣವಾಗಿವೆ.
14 hours ago
Karnataka News: ಶುದ್ಧ ನೀರು ಪೂರೈಕೆ ಏರುಪೇರು: 2,911 ಘಟಕ ಸ್ಥಗಿತ, ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
15 hours ago
Gaza Board of Peace: ‘ಗಾಜಾ ಶಾಂತಿ ಮಂಡಳಿ’ಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನವನ್ನು ಪರಿಶೀಲಿಸುತ್ತಿರುವುದಾಗಿ ಹೇಳಿದ್ದ ಭಾರತವು, ನಿನ್ನೆ (ಗುರುವಾರ) ನಡೆದ ಮಂಡಳಿಯ ಮೊದಲ ಸಭೆಯಲ್ಲಿ ವೀಕ್ಷಕ ರಾಷ್ಟ್ರವಾಗಿ ಭಾಗವಹಿಸಿದೆ.
16 hours ago
Interim Bail: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 11ನೇ ಆರೋಪಿ ನಾಗರಾಜು ಅವರಿಗೆ ಪತ್ನಿಯ ಅನಾರೋಗ್ಯ ಹಿನ್ನೆಲೆ 57ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
17 hours ago
ಯುನೆಸ್ಕೊ ಮನ್ನಣೆ ಪಡೆದಿರುವ ಆಗುಂಬೆಯನ್ನು ಜನಪ್ರತಿನಿಧಿಗಳು ಬೊಂಬೆ ಎಂದು ಭಾವಿಸಿರುವಂತಿದೆ. ಮಳೆಕಾಡುಗಳ ಸ್ವರೂಪ ಬದಲಿಸುವುದು ಅಪಾಯಕರ.
17 hours ago
Cricket and Politics: ಭಾರತ–ಪಾಕಿಸ್ತಾನ ಕ್ರಿಕೆಟ್ನಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿ ಕ್ರೀಡಾಸ್ಫೂರ್ತಿ ಮಸುಕಾಗಿದೆ. ಗುಣಮಟ್ಟದ ಪೈಪೋಟಿಗಿಂತ ವೈಮನಸ್ಸೇ ಮುನ್ನೆಲೆಗೆ ಬಂದಿದೆ ಎಂಬ ವಿಶ್ಲೇಷಣೆ.
17 hours ago
ದುರಸ್ತಿಗೆ ಹಂಚಿಕೆಯಾಗಿದ್ದು ಕೇವಲ ₹50 ಸಾವಿರ
17 hours ago
Infrastructure Risk: ಹಳತಾಗುತ್ತಿರುವ ಅಣೆಕಟ್ಟುಗಳ ರಾಚನಿಕ, ಹವಾಮಾನ ಮತ್ತು ಸೈಬರ್ ಅಪಾಯಗಳನ್ನು ಎದುರಿಸಲು ಕೇಂದ್ರ–ರಾಜ್ಯಗಳ ಸಮನ್ವಯದಿಂದ ಸಮಗ್ರ ಸುರಕ್ಷತಾ ಕ್ರಮಗಳು ಅಗತ್ಯವೆಂದು ಒತ್ತಿ ಹೇಳಲಾಗಿದೆ.
17 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ