Last Updated: 4 Jul 2026 4:05 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Cobra in Hesaraghatta: ಹೆಸರಘಟ್ಟದ ತೋಟಗೆರೆ ಬಳಿ ರಾತ್ರಿ 11 ಗಂಟೆಗೆ ಬಿಹಾರ ಮೂಲದ ಅಂಜು ಅವರ ಇಬ್ಬರು ಮಕ್ಕಳಾದ ರಾಶಿ ಹಾಗೂ ಅನುಮೋನ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಉರಗ ತಜ್ಞ ಪ್ರಶಾಂತ್ ಹಾವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.(22 hours ago)35
  2. KR Circle Road Safety: ಕೆಆರ್ ವೃತ್ತದಲ್ಲಿ ಬಿಎಂಟಿಸಿಯ ವಾಯುವಜ್ರ ಹಾಗೂ ಇವಿ ಬಸ್ ನಡುವೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.(5 hours ago)26
  3. Iran Funeral: ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಭಾರತೀಯ ಧಾರ್ಮಿಕ ಮುಖಂಡರ ನಿಯೋಗವು ಶುಕ್ರವಾರ ಅಂತಿಮ ನಮನವನ್ನು ಸಲ್ಲಿಸಿತು.(21 hours ago)24
  4. ಚಾಮುಂಡೇಶ್ವರಿ ದರ್ಶನಕ್ಕೆ ₹2 ಸಾವಿರ ಟಿಕೆಟ್‌ ಅವಶ್ಯವಿರಲಿಲ್ಲ: ಪ್ರಮೋದಾದೇವಿ(9 hours ago)21
  5. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರ ಒತ್ತಡ ತೀವ್ರವಾಗುತ್ತಿದ್ದು, ಸಂಪುಟ ವಿಸ್ತರಣೆಯ ಕಸರತ್ತನ್ನು ಅಂತ್ಯಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯತ್ತ ಪಯಣ ಬೆಳೆಸಲು ಸಿದ್ಧತೆ ನಡೆಸಿದ್ದಾರೆ.(19 hours ago)20
  6. Narendra Modi Awards Controversy: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ವಿದೇಶಿ ಪ್ರವಾಸಗಳ ಸಂದರ್ಭಗಳಲ್ಲಿ ಅವರಿಗೆ ಲಭಿಸುತ್ತಿರುವ ಸಾಲು ಸಾಲು ಅಂತರರಾಷ್ಟ್ರೀಯ ಪ್ರಶಸ್ತಿಗಳ ಕುರಿತು 'ದಿ ಗಾರ್ಡಿಯನ್' ವಿಶೇಷ ವರದಿಯೊಂದನ್ನು ಪ್ರಕಟಿಸಿದೆ.(23 hours ago)20
  7. Congress vs RSS: ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ.(19 hours ago)19
  8. Uttar Pradesh Crime: ಪತಿಯನ್ನು ಕೊಂದು ಶವವನ್ನು ಸ್ನಾನಗೃಹದಲ್ಲಿ ಹೂತು ಹಾಕಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.(5 hours ago)17
  9. FIFA: ಮತ್ತೆ ಮಿಂಚಿದ ಮೆಸ್ಸಿ; ತನ್ನದೇ ಆಟಗಾರನ ಎಡವಟ್ಟಿನಿಂದ ಸೋತ ಕೇಪ್‌ ವರ್ಡ್(8 hours ago)16
  10. Chief Election Commissioner: ಚುನಾವಣಾ ಆಯೋಗವು ದೇಶದ ಸಂವಿಧಾನ, ಚುನಾವಣಾ ಕಾಯ್ದೆ, ಲಿಖಿತ ನಿಯಮಕ್ಕೆ ಬದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.(19 hours ago)16

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jul 4
Jul 3