Last Updated: 4 Mar 2026 11:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Sonia Gandhi: ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ನರೇಂದ್ರ ಮೋದಿ ಸರ್ಕಾರದ ಮೌನವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ತೀವ್ರವಾಗಿ ಟೀಕಿಸಿದ್ದಾರೆ.
(23 hours ago)
23
Operation Epic Fury Cost: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ನಡೆಸಿದ ಆಪರೇಷನ್ ಎಪಿಕ್ ಫ್ಯೂರಿ ಯುದ್ಧಕ್ಕೆ ಅಮೆರಿಕವು ಶತಕೋಟಿ ಡಾಲರ್ನಷ್ಟು ಖರ್ಚು ಮಾಡಿದೆ, ಬಳಸಿದ ಶಸ್ತ್ರಾಸ್ತ್ರಗಳು ಹಾಗೂ ವರದಿಗಳ ಅಂದಾಜುಗಳ ವಿವರ ಇಲ್ಲಿದೆ.
(22 hours ago)
22
Agumbe Ghat Project: ಆಗುಂಬೆ ಘಾಟಿ ವಿಸ್ತರಣೆ ಹಾಗೂ ಉದ್ದೇಶಿತ ಸುರಂಗ ಮಾರ್ಗ ಕುರಿತಂತೆ ಪರ–ವಿರೋಧದ ಚರ್ಚೆ ನಡೆಯುತ್ತಿದೆ. ಆಗುಂಬೆ ಆಸುಪಾಸಿನ ಪರಿಸರದಲ್ಲೇ ಬೆಳೆದಿರುವ ನನಗೆ, ‘ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡಂತೆ’ ಎನ್ನುವ ಗಾದೆ
(4 hours ago)
17
Siddaramaiah Counter: ಫೋನ್ ಕದ್ದಾಲಿಕೆ ಎಲ್ಲರ ಕಾಲದಲ್ಲಿಯೂ ಇದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೆಣಕಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
(20 hours ago)
17
Rare Wildlife: ಝರಿಗಳ ನೆಲವೆಂದೇ ಗುರುತಿಸಿಕೊಂಡಿರುವ ಬೀದರ್ ಜಿಲ್ಲೆ ಅಪರೂಪದ ವನ್ಯಜೀವಿಗಳ ನೆಲೆಬೀಡು ಹೌದು. ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ವಿವಿಧ ತಳಿಯ ಪ್ರಾಣಿ ಮತ್ತು ಪಕ್ಷಿಗಳು ನೆಲೆಸಿದ್ದು ಪ್ರಕೃತಿ ಪ್ರಿಯರ ಗಮನ ಸೆಳೆಯುತ್ತಿವೆ.
(24 hours ago)
17
BJP Candidates List: ಮುಂಬರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
(19 hours ago)
15
Iran Israel War: ಇರಾನ್–ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣವಾಗಿರುವ ಉದ್ವಿಗ್ನತೆ ನಡುವೆಯೂ ಪ್ರಯಾಣಿಕರನ್ನು ಹೊತ್ತ ಎರಡು ವಿಮಾನಗಳು ಅಬುಧಾಬಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿವೆ.
(23 hours ago)
15
Donald Trump vs Keir Starmer: ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಕುರಿತಂತೆ ಅಪಸ್ವರ ಎತ್ತಿದ್ದ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಟೀಕಿಸಿದ್ದಾರೆ.
(13 hours ago)
14
Global Mind Health Report: ಭಾರತದ ಯುವಜನತೆ ಗಂಭೀರವಾದ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯುವಕರ ಮಾನಸಿಕ ಆರೋಗ್ಯ ಸ್ಥಿತಿಗಿಂತಲೂ 55 ವರ್ಷ ಮೇಲ್ಪಟ್ಟವರ ಮಾನಸಿಕ ಆರೋಗ್ಯ ಉತ್ತಮವಾಗಿದೆ ಎಂದು ‘ಗ್ಲೋಬಲ್ ಮೈಂಡ್ ಹೆಲ್ತ್‘ ವರದಿ ನೀಡಿದೆ.
(19 hours ago)
14
ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕರಾಚಿಯ ಅಮೆರಿಕ ರಾಯಭಾರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಪ್ರತಿಭಟನೆಯಲ್ಲಿ ಈವರೆಗೆ 34 ಮಂದಿ ಸಾವನ್ನಪ್ಪಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
(13 hours ago)
10
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 4
Indian Stock Market: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿರುವಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
6 mins ago
ಚಿಕ್ಕಬಳ್ಳಾಪುರ: ಪಿಎಸ್ಐ, ಎಎಸ್ಐ ಲೋಕಾಯುಕ್ತ ಬಲೆಗೆ
36 mins ago
ಖಮೇನಿ ಸಾವನ್ನುಮಹಿಳೆಯರು ಸಂಭ್ರಮಿಸಿದ್ದು 79ರ ಬಳಿಕದ ಈ ಕ್ರೌರ್ಯಗಳಿಗಾಗಿ
66 mins ago
Mojtaba Khamenei: ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಬಳಿಕ ಅವರ ಉತ್ತರಾಧಿಕಾರಿಯ ಆಯ್ಕೆ ಬಹುತೇಕ ಖಚಿತಗೊಂಡಿದೆ ಎಂದು ವರದಿಯಾಗಿದೆ.
66 mins ago
ತಮಿಳುನಾಡು ಚುನಾವಣೆ: ಸೀಟು ಹಂಚಿಕೆ ಬಗ್ಗೆ ಸ್ಟಾಲಿನ್, ಚಿದಂಬರಂ ಚರ್ಚೆ
2 hours ago
US Central Command: ಇರಾನ್ನಲ್ಲಿ ಸುಮಾರು 2,000 ಗುರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಒಂದು ಜಲಾಂತರ್ಗಾಮಿ ನೌಕೆ ಸೇರಿದಂತೆ 17 ಹಡಗುಗಳನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ಹೇಳಿದೆ.
2 hours ago
Iran US Israel Conflict: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ದಾಳಿಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ.
3 hours ago
‘ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ದಾಳಿ ನಡೆಸುತ್ತಿರುವ ಈ ವೇಳೆಯಲ್ಲಿ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲಸಿರುವ ಕೋಟಿ ಭಾರತೀಯರ ಸುರಕ್ಷತೆಯೇ ನಮ್ಮ ಪರಮ ಆದ್ಯತೆ’ ಎಂದು ಭಾರತ ಮಂಗಳವಾರ ಹೇಳಿದೆ.
4 hours ago
Middle East Conflict: ಇರಾನ್–ಇಸ್ರೇಲ್ ಯುದ್ಧದ ನಂತರ ಪಶ್ಚಿಮ ಏಷ್ಯಾದಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಮತ್ತೆ ಶುರುವಾಗಿದೆ. ಅಬುಧಾಬಿ, ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ್ದ ಕನ್ನಡಿಗರು ಮರಳಿದ್ದಾರೆ.
4 hours ago
War Philosophy: ‘ಜಗಳ ಆಡಬೇಡಿ, ಫ್ರೆಂಡ್ಸ್ ಆಗಿರಿ ಎಂದು ಮಕ್ಕಳಿಗೆ ಬುದ್ಧಿ ಹೇಳಬಹುದು. ಯುದ್ಧ ಮಾಡಬೇಡಿ, ಅನ್ಯೋನ್ಯವಾಗಿರಿ ಎಂದು ಆ ದೇಶಗಳವರಿಗೆ ಹೇಳಲಾಗುವುದಿಲ್ಲ...’ ಎಂದು ನ್ಯೂಸ್ ಪೇಪರ್ ಓದುತ್ತಿದ್ದ ಸುಮಿ ನಿಟ್ಟುಸಿರುಬಿಟ್ಟಳು. ‘ಯುದ್ಧೋನ್ಮಾದದಲ್ಲಿ
4 hours ago
Karnataka Politics: ನನ್ನ ಮತ್ತು ಮುಖ್ಯಮಂತ್ರಿ ನಡುವಿನ ಸಂಬಂಧ ಖಂಡಿತ ಹಾಲು ಜೇನಿನ ಸಂಬಂಧ. 2023ರ ಚುನಾವಣೆ ಮಾತ್ರವಲ್ಲ, 2028ರ ಚುನಾವಣೆಯಲ್ಲೂ ಹೀಗೆ ಇರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
4 hours ago
GST ಸ್ಲ್ಯಾಬ್ ಪರಿಷ್ಕರಣೆಯಿಂದ ನಷ್ಟ
4 hours ago
Karnataka Education: ಬಜೆಟ್ ಎನ್ನುವುದು ಆರ್ಥಿಕ ವರ್ಷದ ಆದಾಯ–ವೆಚ್ಚಗಳ ಲೆಕ್ಕಾಚಾರ ಮಾತ್ರವಲ್ಲ; ಅದು ನಾಡಿನ ಅಭಿವೃದ್ಧಿಗೆ ಈ ಹಿಂದೆ ಕೈಗೊಂಡ ಕಾರ್ಯಕ್ರಮಗಳನ್ನು ಪರಾಮರ್ಶಿಸಿ, ನಿರಂತರತೆ ಮತ್ತು ನಾವೀನ್ಯದ ಮೂಲಕ ಭವಿಷ್ಯದಲ್ಲಿ ಎಲ್ಲರನ್ನೊಳಗೊಳ್ಳುವ ಬಲಿಷ್ಠ
4 hours ago
Chikkaballapur Tourists: ಯುದ್ಧ ಪೀಡಿತ ಅಬುಧಾಬಿ ಮತ್ತು ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 20 ಪ್ರವಾಸಿಗರು ಸಿಲುಕಿದ್ದಾರೆ. ಬಾಗೇಪಲ್ಲಿ ಮತ್ತು ಶಿಡ್ಲಘಟ್ಟದ ಈ ಪ್ರವಾಸಿಗರು ವಿಮಾನ ಸಂಚಾರ ರದ್ದತಿಯಿಂದ ಹೋಟೆಲ್ಗಳಲ್ಲಿ ಉಳಿದುಕೊಂಡಿದ್ದಾರೆ.
4 hours ago
Agumbe Ghat Project: ಆಗುಂಬೆ ಘಾಟಿ ವಿಸ್ತರಣೆ ಹಾಗೂ ಉದ್ದೇಶಿತ ಸುರಂಗ ಮಾರ್ಗ ಕುರಿತಂತೆ ಪರ–ವಿರೋಧದ ಚರ್ಚೆ ನಡೆಯುತ್ತಿದೆ. ಆಗುಂಬೆ ಆಸುಪಾಸಿನ ಪರಿಸರದಲ್ಲೇ ಬೆಳೆದಿರುವ ನನಗೆ, ‘ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡಂತೆ’ ಎನ್ನುವ ಗಾದೆ
4 hours ago
‘ಸ್ವಾರ್ಥಕ್ಕಾಗಿ ಬ್ಲ್ಯಾಕ್ಮೇಲ್ ಮಾಡುವುದಿಲ್ಲ, ಪಕ್ಷಕ್ಕೆ ತೊಂದರೆಯನ್ನೂ ಮಾಡಲಾರೆ’
4 hours ago
ಬದಲಾದ ಭಾರತದ ವಿದೇಶಾಂಗ ನೀತಿ; ಅಮೆರಿಕದೆಡೆಗೆ ಹೆಚ್ಚಾದ ಒಲವು
4 hours ago
Lebanon Crisis: ಹಿಜ್ಬುಲ್ಲಾ ಬಂಡುಕೋರರನ್ನು ಬಗ್ಗುಬಡಿಯಲು ಇಸ್ರೇಲ್ ಸೇನೆಯು ಭೂಸೇನಾ ದಾಳಿ ಆರಂಭಿಸಿದ್ದು, 80 ಗ್ರಾಮಗಳ ನಿವಾಸಿಗಳಿಗೆ ಮನೆ ಖಾಲಿ ಮಾಡಲು ಸೂಚಿಸಿದೆ. ಹಿಜ್ಬುಲ್ಲಾ ಕೂಡ ಯುದ್ಧಕ್ಕೆ ಸಿದ್ಧ ಎಂದು ಘೋಷಿಸಿದೆ.
4 hours ago
UAE Missile Attack: ಯುದ್ಧ ಪೀಡಿತ ಯುಎಇಯ ಅಬುದಾಬಿಯಲ್ಲಿ ಹಾವೇರಿಯ ಎಂಜಿನಿಯರ್ ರಾಘವೇಂದ್ರ ಕುದರಿ ಅವರ ಕುಟುಂಬ ಸಿಲುಕಿದ್ದು, ತಾವು ವಾಸವಿದ್ದ ಮನೆಯನ್ನು ಬಿಟ್ಟು ಹೋಟೆಲ್ನಲ್ಲಿ ಆಶ್ರಯ ಪಡೆದಿದ್ದಾರೆ ತಾಲ್ಲೂಕಿನ ಕನವಳ್ಳಿ ಗ್ರಾಮದ ರಾಘವೇಂದ್ರ ಕುದರಿ
4 hours ago
ಭಾರತೀಯ ದೂತವಾಸ ಕಚೇರಿಯಲ್ಲಿ ಸಹಕಾರ ಸಿಗಲಿಲ್ಲ: ಬೇಸರದ ನುಡಿ
4 hours ago
Excise Policy Case: ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಬಿಡುಗಡೆ ಆಗಿರುವುದು, ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪಗಳನ್ನು ಬಲಪಡಿಸುತ್ತಿದೆ. ತನಿಖಾ ಸಂಸ್ಥೆಗಳ ದುರುಪಯೋಗದ
4 hours ago
ಅಸಭ್ಯವಾಗಿ ವಿಡಿಯೊ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ
4 hours ago
ಭಾರತ ಫುಟ್ಬಾಲ್ ತಂಡದ ಆಟಗಾರ್ತಿಯರಿಗೆ ಕಳಪೆ ಕಿಟ್
5 hours ago
ಬಿಲ್ಲೀ ಜೀನ್ ಕಿಂಗ್ ಕಪ್: ಭಾರತ ತಂಡಕ್ಕೆ ವೈಷ್ಣವಿ
5 hours ago
ಕಲಬುರಗಿ ಓಪನ್ ಮಹಿಳೆಯರ ಟೆನಿಸ್ ಟೂರ್ನಿ: ವೈಷ್ಣವಿಗೆ ಸಾಟಿಯಾಗದ ಚೆವಿಕಾ ಸಮಾ
5 hours ago
ಟಿ20 ವಿಶ್ವಕಪ್ ಸೆಮಿಫೈನಲ್: ಮರ್ಕರಂ–ಸ್ಯಾಂಟನರ್ ಮುಖಾಮುಖಿ ಕೌತುಕ
6 hours ago
Mar 3
ಖಮೇನಿ ಸಾವಿಗೆ ಮೋದಿ ಸರ್ಕಾರದ ಮೌನ ತಟಸ್ಥ ಧೋರಣೆಯಲ್ಲ, ತಿರಸ್ಕಾರ: ಸೋನಿಯಾ
8 hours ago
T20 World Cup: ಭಾರತ ತಂಡದ ಅಭ್ಯಾಸಕ್ಕೆ ‘ಗ್ರಹಣ’
8 hours ago
ಐಪಿಎಲ್ ಫೈನಲ್, ಪ್ಲೇಆಫ್ ಪಂದ್ಯಗಳಿಗೂ ಬೆಂಗಳೂರು ಆತಿಥ್ಯ: ವೆಂಕಟೇಶ್ ಪ್ರಸಾದ್
9 hours ago
ಸರ್ಕಾರಿ ಕ್ಷೌರದ ಅಂಗಡಿ ತೆರೆದವರ ವಿರುದ್ಧ ಕ್ರಮ ಕೈಗೊಳ್ಳಿ: ಸಾಹಿತಿ ಸೂಳಿಭಾವಿ
13 hours ago
ಮಹಿಳಾ ಕ್ರಿಕೆಟ್: ಕಾಶ್ಮೀರ ತಂಡದ ವಿರುದ್ಧ ಕರ್ನಾಟಕ ಶುಭಾರಂಭ
13 hours ago
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅಧ್ಯಕ್ಷತೆ ವಹಿಸಿದ್ದಾರೆ. 'ಸಂಘರ್ಷದಲ್ಲಿ ಮಕ್ಕಳು' ಎಂಬ ವಿಷಯದ ಕುರಿತು ಈ ವಿಶೇಷ ಸಭೆ ನಡೆಯಿತು.
13 hours ago
Donald Trump vs Keir Starmer: ಇಸ್ರೇಲ್ ಜೊತೆ ಸೇರಿ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಕುರಿತಂತೆ ಅಪಸ್ವರ ಎತ್ತಿದ್ದ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಟೀಕಿಸಿದ್ದಾರೆ.
13 hours ago
ಆಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಕರಾಚಿಯ ಅಮೆರಿಕ ರಾಯಭಾರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಪ್ರತಿಭಟನೆಯಲ್ಲಿ ಈವರೆಗೆ 34 ಮಂದಿ ಸಾವನ್ನಪ್ಪಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
13 hours ago
AAI Fuel Update: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ, ತಮ್ಮಲ್ಲಿ ಲಭ್ಯವಿರುವ ತೈಲದ ವಿವರ ನೀಡುವಂತೆ ದೇಶದಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಎಎಐ ಸೂಚಿಸಿದೆ. ಕಚ್ಚಾ ತೈಲ ದರ ಏರಿಕೆಯಾಗಿದೆ.
13 hours ago
* ಮಾಹಿತಿ ನೀಡುವಲ್ಲಿನ ವಿಳಂಬಕ್ಕೆ ಅಸಮಾಧಾನ
13 hours ago
ಸೌದಿ ಅರೇಬಿಯಾದ ರಿಯಾದ್ ಮೇಲೆ ಇರಾನ್ ಡ್ರೋನ್ ದಾಳಿ; ಮುಂದುವರಿದ ಇಸ್ರೇಲ್– ಅಮೆರಿಕ ವೈಮಾನಿಕ ದಾಳಿ
13 hours ago
US Federal Court: ಪ್ರತಿಸುಂಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು 90 ದಿನ ತಡೆಹಿಡಿಯುವಂತೆ ಟ್ರಂಪ್ ಆಡಳಿತವು ಸಲ್ಲಿಸಿದ್ದ ಮೇಲ್ಮನವಿಯನ್ನು ಫೆಡರಲ್ ನ್ಯಾಯಾಲಯವು ಸೋಮವಾರ ತಿರಸ್ಕರಿಸಿದೆ.
13 hours ago
ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್: ಲಕ್ಷ್ಯ ಸೇನ್ ಭರ್ಜರಿ ಶುಭಾರಂಭ
13 hours ago
ಮೆಕ್ಸಿಕೊದ ಸೇನಾ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಡ್ರಗ್ಸ್ ಜಾಲದ ಪಾತಕಿ
13 hours ago
ವೈಟ್ಫೀಲ್ಡ್ ಠಾಣೆ ಪೊಲೀಸರ ಕಾರ್ಯಾಚರಣೆ, ದೆಹಲಿಯ ಇಬ್ಬರ ಸೆರೆ
13 hours ago
House Theft: 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಮಳವಳ್ಳಿಯ ಸಿದ್ದು ಅಲಿಯಾಸ್ ನಾಗರಾಜ್ ಬಂಧಿತನಾಗಿದ್ದು, ಆರೋಪಿಯಿಂದ ಭಾರಿ ನಗದು ಮತ್ತು ಚಿನ್ನಾಭರಣ ಜಪ್ತಿ ಮಾಡಲಾಗಿದೆ.
13 hours ago
GBCCIA Demands: ಹಳೆಯ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ₹1,700 ಕೋಟಿ ಬಾಕಿ ಬಿಲ್ಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವೇ ಪಾವತಿಸಬೇಕು ಎಂದು ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.
13 hours ago
ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್: ರೇಣುಕಾ ಬದಲಿಗೆ ಕಶ್ವಿ ಗೌತಮ್
13 hours ago
8,335 ಎಲ್.ಎಸ್.ಡಿ ಸ್ಟ್ರಿಪ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
13 hours ago
Banjara Community Event: ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದಲ್ಲಿ ರಾಷ್ಟ್ರೀಯ ಹೋಳಿ ಉತ್ಸವವು ವಿವಿಧ ರಾಜ್ಯಗಳಿಂದ ಆಗಮಿಸಿದ ಬಂಜಾರ ಸಮುದಾಯದ ಜನರ ಸಮ್ಮುಖದಲ್ಲಿ ನಡೆಯಿತು.
13 hours ago
Middle East Crisis: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹೆಚ್ಚಾದ ಬೆನ್ನಲ್ಲೇ, ಯುಎಇ ಸೇರಿದಂತೆ ಆರು ಕೊಲ್ಲಿ ರಾಷ್ಟ್ರಗಳಲ್ಲಿನ ತನ್ನ ಸಿಬ್ಬಂದಿ ಮತ್ತು ಅವರ ಕುಟುಂಬದವರನ್ನು ಅಮೆರಿಕ ಮಂಗಳವಾರ ಸ್ಥಳಾಂತರಿಸಿದೆ.
13 hours ago
ವಿಯೆನ್ನಾ: ಅಮೆರಿಕ ಹಾಗೂ ಇಸ್ರೇಲ್ ಜಂಟಿ ವೈಮಾನಿಕ ದಾಳಿ ವೇಳೆ ಇರಾನ್ನ ನಟಾಂಜ್ ಪರಮಾಣು ಸ್ಥಾವರಕ್ಕೆ ಹಾನಿಯಾಗಿದೆ ಎಂದು ಐಎಇಎ (IAEA) ತಿಳಿಸಿದೆ. ಆದರೆ ವಿಕಿರಣ ಸೋರಿಕೆಯ ಸಾಧ್ಯತೆ ಕಡಿಮೆ ಎಂದು ಸ್ಪಷ್ಟಪಡಿಸಿದೆ.
13 hours ago
Chikkamagaluru Festival: ಮುಳ್ಳಯ್ಯನಗಿರಿ ಮಾರ್ಗದ ಸೀತಾಳ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ರಥೋತ್ಸವ ಹಾಗೂ ಮುಳ್ಳಪ್ಪಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
13 hours ago
ರಾಜ್ಯದೆಲ್ಲೆಡೆ ಕಾಮಗಾರಿ ಸ್ಥಗಿತ; ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಭಾಗಿ; ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ
13 hours ago
ವಾಯು ಪ್ರದೇಶ ನಿರ್ಬಂಧ: ತವರಿಗೆ ಮರಳಲು ವೆಸ್ಟ್ ಇಂಡೀಸ್ ತಂಡಕ್ಕೆ ಅಡ್ಡಿ
13 hours ago
ಗುಂಡಣ್ಣ: ಮಂಗಳವಾರ, 3 ಮಾರ್ಚ್ 2026
14 hours ago
ಬಾಗನ್ಗೆ ಎಎಫ್ಎಫ್ನಿಂದ ದಂಡ, ತವರು ಪಂದ್ಯಕ್ಕೆ ಪ್ರೇಕ್ಷಕರಿಗೆ ನಿರ್ಬಂಧ
14 hours ago
New District Issues: ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ವಿಜಯನಗರ ಜಿಲ್ಲೆ ರಾಜ್ಯದ 31ನೇ ಜಿಲ್ಲೆಯಾಗಿ ರೂಪುಗೊಂಡು ನಾಲ್ಕು ವರ್ಷ ಕಳೆದಿದೆ. ಆದರೂ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಜಿಲ್ಲಾಡಳಿತ ಭವನವೇ ನಿರ್ಮಾಣವಾಗಿಲ್ಲ. ಇದರಿಂದಾಗಿ ಜನರಿಗೆ ಅಲೆದಾಟದ ಕಷ್ಟ ತಪ್ಪಿಲ್ಲ.
14 hours ago
Chikkaballapur Corruption: ಬಿ ರಿಪೋರ್ಟ್ ಹಾಕಲು ₹1 ಲಕ್ಷ ಲಂಚ ಬೇಡಿಕೆ ಆರೋಪದ ಮೇಲೆ ಪಿಎಸ್ಐ ಶರಣಪ್ಪ ಮತ್ತು ಎಎಸ್ಐ ವೆಂಕಟೇಶಪ್ಪರನ್ನು ಲೋಕಾಯುಕ್ತರು ₹80 ಸಾವಿರ ಸ್ವೀಕರಿಸುವಾಗ ಬಂಧಿಸಿದರು.
14 hours ago
Belagavi Court: ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಹುಸಿಯೆಂದು ಪರಿಶೀಲನೆ ಬಳಿಕ ದೃಢಪಟ್ಟಿತು. ಕೆಲಕಾಲ ಕಲಾಪ ಸ್ಥಗಿತಗೊಂಡಿತ್ತು.
14 hours ago
ದಿನ ಭವಿಷ್ಯ: ವಾಹನ ಚಾಲನೆ ಮಾಡುವಾಗ ಆತುರ ಬೇಡ
14 hours ago
ಇಸ್ರೇಲ್–ಇರಾನ್ ಸಂಘರ್ಷ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
15 hours ago
Daily News Wrap: ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯು ಹಲವು ವಾರಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇರಾನ್ನ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ತಡೆಯಲು ಅಮೆರಿಕದ ಮಿತ್ರರಾಷ್ಟ್ರಗಳು ಕೈಜೋಡಿಸಿವೆ.
15 hours ago
ICC Women's ODI Batting Rankings: ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂದಾನ
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ