Last Updated: 7 Feb 2026 4:34 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Sex Abuse Allegations: ಅಮೆರಿಕದ ಜೆಫ್ರಿ ಎಫ್ಸ್ಟೈನ್ ಫೈಲ್ ಬಹಿರಂಗಗೊಂಡು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಡೊನಾಲ್ಡ್ ಟ್ರಂಪ್, ನರೇಂದ್ರ ಮೋದಿ, ಬಿಲ್ ಕ್ಲಿಂಟನ್ ಅವರಂಥ ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು, ಬ್ರಿಟಿಷ್ ರಾಜಮನೆತನ...
(11 hours ago)
21
Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಇದು ಸಂಸತ್ನ ಕಾನೂನು. ಪ್ರತಿಯೊಬ್ಬರೂ ಇದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿದೆ.
(22 hours ago)
21
ಬೆಂಗಳೂರು, ಕೇರಳದ ಸಾಮ್ರಾಜ್ಯ ಸಾಲದು ಅಂತ CJ ರಾಯ್ ಹಾರಿದ್ದು ಎಲ್ಲಿಗೆ ಗೊತ್ತಾ?
(16 hours ago)
18
Ranji| ಕನ್ನಡಿಗರ ವೇಗದ ದಾಳಿಗೆ ತತ್ತರಿಸಿದ ಮುಂಬೈ: ಅಲ್ಪಮೊತ್ತಕ್ಕೆ ಅಲೌಟ್
(13 hours ago)
17
ಟಿ20 ವಿಶ್ವಕಪ್ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ: ಘಾತಕ ವೇಗಿಗೆ ಅವಕಾಶ
(10 hours ago)
15
Assembly Disruption: ಸರಿ ಸುಮಾರು ಎರಡು ದಶಕದ ಹಿಂದೆ ದೇಶಕ್ಕೇ ಮಾದರಿಯಾಗುವಂತೆ, ತನ್ನದೇ ಉನ್ನತ ಪರಂಪರೆಯನ್ನು ಹೊಂದಿದ್ದ ಕರ್ನಾಟಕದ ವಿಧಾನಮಂಡಲ, ಈಚೆಗಿನ ವರ್ಷಗಳಲ್ಲಿ ಮಾತಿನ ಮೇಲೆ ಹಿಡಿತ ತಪ್ಪಿದ, ಜಾರು ನಾಲಗೆಯವರ ‘ಮಾರುಕಟ್ಟೆ’ಯಾಗಿದೆ
(17 hours ago)
15
Namma Metro Fare Hike: ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಹಾಗೂ ಕಳಪೆ ಸೇವೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.
(22 hours ago)
15
Prashant Kishor: ಚುನಾವಣೆಯಲ್ಲಿ ಮತದಾರರು ನಿಮ್ಮನ್ನು ತಿರಸ್ಕರಿಸಿದಾಗ, ಜನಪ್ರಿಯತೆ ಗಳಿಸುವ ಸಲುವಾಗಿ ನ್ಯಾಯಾಂಗದ ವೇದಿಕೆಗಳನ್ನು ಬಳಸುತ್ತೀರಾ? ಎಂದು ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ (ಪಿ.ಕೆ) ನೇತೃತ್ವದ ಜನ ಸುರಾಜ್ ಪಕ್ಷವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
(11 hours ago)
14
ದಿನ ಭವಿಷ್ಯ: ಈ ರಾಶಿಯವರು ಸಾಲ ಕೊಡುವ ವ್ಯವಹಾರವನ್ನೇ ಇಟ್ಟುಕೊಳ್ಳಬೇಡಿ
(9 hours ago)
13
RSS Flag Yatra: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ‘ತಪ್ಪು ಕಲ್ಪನೆಗಳನ್ನು‘ ನಿವಾರಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಧ್ವಜ ಯಾತ್ರೆ ಶುಕ್ರವಾರ ಆರಂಭಗೊಂಡಿದೆ.
(15 hours ago)
13
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 7
ಡೇವಿಸ್ ಕಪ್ ಕ್ವಾಲಿಫೈಯರ್ಸ್ ಇಂದಿನಿಂದ
74 secs ago
India U19 Champions: ಮಿಂಚಿನ ವೇಗದಲ್ಲಿ ಸಿಕ್ಸರ್, ಬೌಂಡರಿಗಳ ಚಿತ್ತಾರ ಬಿಡಿಸಿದ ‘ವಂಡರ್ ಕಿಡ್’ ವೈಭವ್ ಸೂರ್ಯವಂಶಿ ಯುವ ವಿಶ್ವಕಪ್ ಇತಿಹಾಸದಲ್ಲೇ ಮೈನವಿರೇಳಿಸುವ ಇನಿಂಗ್ಸ್ ಆಡಿದರು.
74 secs ago
Feb 6
ನೆಲಮಂಗಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್;40 ಮಂದಿ ಪಾರು
91 mins ago
India U19 Champions: ಹರಾರೆಯಲ್ಲಿ ನಡೆದ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಸೋಲಿಸಿದ ಭಾರತ ಯುವಪಡೆ, ಐಸಿಸಿ ಅಂಡರ್-19 ವಿಶ್ವಕಪ್ ಅನ್ನು ದಾಖಲೆಬದ್ಧವಾಗಿ ಆರನೇ ಬಾರಿಗೆ ಗೆದ್ದಿದೆ.
7 hours ago
Cricket Teams List: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುವ 2026ರ ಟಿ20 ವಿಶ್ವಕಪ್ನಲ್ಲಿ ಮೊದಲಬಾರಿಗೆ 20 ತಂಡಗಳು ಭಾಗವಹಿಸುತ್ತಿವೆ. ನೇರ ಅರ್ಹತೆ ಹಾಗೂ ಅರ್ಹತಾ ಸುತ್ತುಗಳ ಮೂಲಕ ಆಯ್ಕೆಯಾದ ತಂಡಗಳ ಗುಂಪು ವಿವರ ಇಲ್ಲಿದೆ.
7 hours ago
Agni-3 Missile Test: ಒಡಿಶಾದ ಚಾಂಡಿಪುರದಿಂದ ಭಾರತವು ಮಧ್ಯಂತರ ಶ್ರೇಣಿಯ ಅಗ್ನಿ-3 ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ್ದು, ನಿರ್ಧಿಷ್ಟ ಗುರಿಯನ್ನು ನಿಖರವಾಗಿ ಮುಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
7 hours ago
80 ಎಸೆತ 175 ರನ್: ಒಂದೇ ಇನಿಂಗ್ಸ್ನಲ್ಲಿ ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ
7 hours ago
ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್ಷಿಪ್ ಎಂಟರ ಘಟ್ಟದಲ್ಲಿ ಭಾರತ ತಂಡ ನಿರ್ಗಮನ
7 hours ago
Mallikarjun Kharge Statement: ನವದೆಹಲಿ: ‘ತಮಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ವಾಗ್ದಾಳಿ ನಡೆಸಿದರು.
8 hours ago
Kannada Movie Review: ಭೂಗತಲೋಕ, ರೌಡಿಸಂ ಕುರಿತ ಕಥೆಯಿರುವ ಸಿನಿಮಾಗಳಲ್ಲಿ ನಾಯಕನನ್ನೇ ರೌಡಿಯನ್ನಾಗಿಸಿದರೆ ಆತ ಕ್ಲೈಮ್ಯಾಕ್ಸ್ನಲ್ಲಿ ಕೊಲೆಯಾಗುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಕಥೆಯ ಕೊನೆಯಲ್ಲಿ ಆತನಿಗೊಂದು ಪರಿವರ್ತನೆ ನೀಡುವುದು ಅನಿವಾರ್ಯವಾಗುತ್ತದೆ.
8 hours ago
ವಿಂಡೀಸ್ಗೆ ಸ್ಕಾಟ್ಲೆಂಡ್ ಸವಾಲು: ಕೊನೆಗಳಿಗೆಯಲ್ಲಿ ಅವಕಾಶ ಪಡೆದ ಯುರೋಪಿನ ತಂಡ
8 hours ago
Civil Aviation Ministry: ನವದೆಹಲಿ: 2025ರ ಜನವರಿಯಿಂದ 377 ವಿಮಾನಗಳಲ್ಲಿ ಪುನರಾವರ್ತಿತ ದೋಷಗಳು ಕಂಡು ಬಂದಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದೆ.
8 hours ago
Gaming Skills: ಗೇಮಿಂಗ್ ಕೇವಲ ಹವ್ಯಾಸವಲ್ಲದೇ ಕೌಶಲ್ಯವಾಗಿದೆ ಎಂದು ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದು, ಆನ್ಲೈನ್ ಬೆಟ್ಟಿಂಗ್ ಗೇಮ್ಗಳ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ.
8 hours ago
India U19 Champions: byline no author page goes here ಹರಾರೆಯಲ್ಲಿ ನಡೆದ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಸೋಲಿಸಿದ ಭಾರತ ಯುವಪಡೆ, ಐಸಿಸಿ ಅಂಡರ್-19 ವಿಶ್ವಕಪ್ ಅನ್ನು ದಾಖಲೆಬದ್ಧವಾಗಿ ಆರನೇ ಬಾರಿಗೆ ಗೆದ್ದಿದೆ.
8 hours ago
Under-19 WC: ದಾಖಲೆಯ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಯುವಪಡೆ
8 hours ago
H5N1 Virus: ತಮಿಳುನಾಡಿನ ಹಲವೆಡೆ ಭಾರಿ ಸಂಖ್ಯೆಯಲ್ಲಿ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದ್ದು, ಹಕ್ಕಿಜ್ವರದ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕಟ್ಟೆಚ್ಚರ ವಹಿಸಿದೆ.
9 hours ago
ದಿನ ಭವಿಷ್ಯ: ಈ ರಾಶಿಯವರು ಸಾಲ ಕೊಡುವ ವ್ಯವಹಾರವನ್ನೇ ಇಟ್ಟುಕೊಳ್ಳಬೇಡಿ
9 hours ago
ಕ್ರಿಕೆಟ್ ಆಡಿ ಸಂಭ್ರಮಿಸಿದ ಸಚಿವರು
9 hours ago
Karnataka Education: ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಕಲಘಟಗಿ ತಾಲ್ಲೂಕಿನ ಚಳಮಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.26ರಿಂದ ಎರಡು ಗಂಟೆಗೊಮ್ಮೆ ನೀರಿನ ಗಂಟೆ (ವಾಟರ್ ಬೆಲ್) ಬಾರಿಸಲು ವ್ಯವಸ್ಥೆ ಮಾಡಲಾಗಿದೆ.
9 hours ago
Stomach Health: ಮನುಷ್ಯ ಆರೋಗ್ಯಯುತವಾಗಿರಲು ದೈಹಿಕ ಸ್ವಾಸ್ಥ್ಯ ಮಹತ್ವದ್ದಾಗಿರುತ್ತದೆ. ಕೆಲವೊಮ್ಮೆ ನಾವು ತಿನ್ನುವ ಆಹಾರಗಳೇ ನಮ್ಮನ್ನು ಅನಾರೋಗ್ಯಕ್ಕೆ ದೂಡಬಹುದು. ಅಲರ್ಜಿ, ಪಿತ್ತ ಕೆಣಕುವಂತೆ ಮಾಡಬಹುದು. ಬಹುಮುಖ್ಯವಾಗಿ ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಅಜೀರ್ಣವಾಗಬಹುದು.
10 hours ago
ಟಿ20 ವಿಶ್ವಕಪ್ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ: ಘಾತಕ ವೇಗಿಗೆ ಅವಕಾಶ
10 hours ago
Kangana Saree Fashion: ಬಾಲಿವುಡ್ ಸೂಪರ್ಸ್ಟಾರ್ ಕಂಗನಾ ರನೌತ್ ಪರದೆಯ ಮೇಲೆ ಮಾತ್ರವಲ್ಲ ನಿಜ ಜೀವನದಲ್ಲೂ ಅಷ್ಟೇ ರಿಚ್, ಎಲಿಗೆಂಟ್ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಾರೆ. ಸಿನಿಮಾ ಹೊರತುಪಡಿಸಿ ದೈನಂದಿನ ಜೀವನದಲ್ಲಿ ಅವರು ತೊಡುವ ಉಡುಪುಗಳು ಸಖತ್ ಸದ್ದು ಮಾಡುತ್ತವೆ.
10 hours ago
T20 World Cup 2026: ಕಣದಲ್ಲಿವೆ 20 ತಂಡಗಳು, ಯಾರು, ಯಾವ ಗುಂಪಿನಲ್ಲಿದ್ದಾರೆ?
11 hours ago
Sushil Kumar Case: ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣ ಸಂಬಂಧ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
11 hours ago
ಸಾಗರ್ ಧನಕರ್ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ಅರ್ಜಿ ವಜಾ
11 hours ago
Sex Abuse Allegations: ಅಮೆರಿಕದ ಜೆಫ್ರಿ ಎಫ್ಸ್ಟೈನ್ ಫೈಲ್ ಬಹಿರಂಗಗೊಂಡು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಡೊನಾಲ್ಡ್ ಟ್ರಂಪ್, ನರೇಂದ್ರ ಮೋದಿ, ಬಿಲ್ ಕ್ಲಿಂಟನ್ ಅವರಂಥ ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳು, ಬ್ರಿಟಿಷ್ ರಾಜಮನೆತನ...
11 hours ago
Bidar News: byline no author page goes here ಭಾಲ್ಕಿ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಸಮೀಪದ ವಸತಿ ಗೃಹದಲ್ಲಿ ಅರಣ್ಯ ಇಲಾಖೆಯ ವಾಚರ್ ಅಂಕುಶ್ ಸುಧಾಮ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
11 hours ago
Prashant Kishor: ಚುನಾವಣೆಯಲ್ಲಿ ಮತದಾರರು ನಿಮ್ಮನ್ನು ತಿರಸ್ಕರಿಸಿದಾಗ, ಜನಪ್ರಿಯತೆ ಗಳಿಸುವ ಸಲುವಾಗಿ ನ್ಯಾಯಾಂಗದ ವೇದಿಕೆಗಳನ್ನು ಬಳಸುತ್ತೀರಾ? ಎಂದು ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ (ಪಿ.ಕೆ) ನೇತೃತ್ವದ ಜನ ಸುರಾಜ್ ಪಕ್ಷವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
11 hours ago
ಚುರುಮುರಿ: ಕೋತಿಗಳೂ ನಾಯಿಗಳೂ
11 hours ago
Islamabad Mosque Blast: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ 31 ಮಂದಿ ಮೃತಪಟ್ಟಿದ್ದು, 169 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
11 hours ago
Islamabad Mosque Blast: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಶಿಯಾ ಮಸೀದಿಯಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 15 ಮಂದಿ ಮೃತರಾಗಿದ್ದು, 80ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
12 hours ago
ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ: ತಾರಾ ವೇಗಿ ಗಾಯ, ತಂಡದಿಂದ ಹೊರಕ್ಕೆ
12 hours ago
ಗುಂಡಣ್ಣ: 2026ರ ಫೆಬ್ರುವರಿ 6, ಶುಕ್ರವಾರ
12 hours ago
Ranji| ಕನ್ನಡಿಗರ ವೇಗದ ದಾಳಿಗೆ ತತ್ತರಿಸಿದ ಮುಂಬೈ: ಅಲ್ಪಮೊತ್ತಕ್ಕೆ ಅಲೌಟ್
13 hours ago
H5N1 Virus: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿದ್ದು, ಹಕ್ಕಿ ಜ್ವರ ಹರಡುವ ಭೀತಿ ಎದುರಾಗಿದೆ. ಹೀಗಾಗಿ ರಾಜ್ಯದಾದ್ಯಂತ ಸರ್ಕಾರ ‘ಹೈ ಅಲರ್ಟ್’ ಘೋಷಿಸಿದೆ.
13 hours ago
Speaker Protest: ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಕೂಡ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಅಸಮಾಧಾನಗೊಂಡ ಸ್ವೀಕರ್ ಓಂ ಬಿರ್ಲಾ, ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
13 hours ago
15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ
14 hours ago
Karnataka Politics: byline no author page goes here ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡುವುದಿಲ್ಲವೆಂದು ಈಗಾಗಲೇ ಸ್ಪಷ್ಟ ಸಂದೇಶ ನೀಡಿದೆ.
14 hours ago
ಚಿನಕುರುಳಿ: 2026ರ ಫೆಬ್ರುವರಿ 6, ಶುಕ್ರವಾರ
15 hours ago
RSS Flag Yatra: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ‘ತಪ್ಪು ಕಲ್ಪನೆಗಳನ್ನು‘ ನಿವಾರಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಧ್ವಜ ಯಾತ್ರೆ ಶುಕ್ರವಾರ ಆರಂಭಗೊಂಡಿದೆ.
15 hours ago
Bidar News: ಬೀದರ್: ಬಾಲಕಿಯೊಂದಿಗೆ ಮದುವೆಯಾದ ವರ, ಆತನ ಪೋಷಕರು ಸೇರಿದಂತೆ ಆರು ಜನರ ವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15 hours ago
Narendra Modi: ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದೇನೆ ಎಂಬ ಟ್ರಂಪ್ ಹೇಳಿಕೆಯನ್ನು ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ‘ವಾಷಿಂಗ್ಟನ್ ಡಿಸಿಯಲ್ಲಿರುವ ಉತ್ತಮ ಗೆಳೆಯ ಶತಕದ ಸನಿಹದಲ್ಲಿದ್ದಾನೆ’ ಎಂದು ಗೇಲಿ ಮಾಡಿದೆ.
16 hours ago
ಬೆಂಗಳೂರು, ಕೇರಳದ ಸಾಮ್ರಾಜ್ಯ ಸಾಲದು ಅಂತ CJ ರಾಯ್ ಹಾರಿದ್ದು ಎಲ್ಲಿಗೆ ಗೊತ್ತಾ?
16 hours ago
Punjab Crime: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
16 hours ago
Income Tax Fine: ಆದಾಯ ತೆರಿಗೆ ಇಲಾಖೆ ₹1.5 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.
17 hours ago
Assembly Disruption: ಸರಿ ಸುಮಾರು ಎರಡು ದಶಕದ ಹಿಂದೆ ದೇಶಕ್ಕೇ ಮಾದರಿಯಾಗುವಂತೆ, ತನ್ನದೇ ಉನ್ನತ ಪರಂಪರೆಯನ್ನು ಹೊಂದಿದ್ದ ಕರ್ನಾಟಕದ ವಿಧಾನಮಂಡಲ, ಈಚೆಗಿನ ವರ್ಷಗಳಲ್ಲಿ ಮಾತಿನ ಮೇಲೆ ಹಿಡಿತ ತಪ್ಪಿದ, ಜಾರು ನಾಲಗೆಯವರ ‘ಮಾರುಕಟ್ಟೆ’ಯಾಗಿದೆ
17 hours ago
Donald Trump: 'ರಷ್ಯಾ ಮತ್ತು ಉಕ್ರೇನ್ ನಡುವಣ ಸಂಘರ್ಷವನ್ನು ಇತ್ಯರ್ಥಗೊಳಿಸಲು ನಾವು ಬಹಳ ಹತ್ತಿರದಲ್ಲಿದ್ದೇವೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
18 hours ago
India Pakistan Conflict: ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧ ಕೊನೆಗೊಳಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
18 hours ago
ಆರ್ಸಿಬಿಗೆ ಕಪ್; ವಿರಾಟ್, ಎಬಿಡಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ
19 hours ago
Daily News Roundup: ನೆಲಮಂಗಲದಲ್ಲಿ ಬಸ್ಗೆ ಬೆಂಕಿ ತಗುಲಿದ ಘಟನೆ, ಆರ್ಸಿಬಿಯ ಚಾಂಪಿಯನ್ ವಿಜಯ ಸೇರಿದಂತೆ ಹಲವು ಪ್ರಮುಖ ಸುದ್ದಿಗಳು ಇಂದು ಗಮನ ಸೆಳೆದಿವೆ.
19 hours ago
WPL Champions: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಎರಡನೇ ಸಲ ಟ್ರೋಫಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫ್ರ್ಯಾಂಚೈಸಿಯ ತಾರೆಯರಾದ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಸೇರಿದಂತೆ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
19 hours ago
Nelamangala Fire: ಬೆಂಗಳೂರಿನ ನೆಲಮಂಗಲದಲ್ಲಿ ಪ್ರಯಾಣಿಕರಿದ್ದ ಖಾಸಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
19 hours ago
Bus Fire Accident: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
20 hours ago
Royal Challengers Bangalore: ಮಹಿಳೆಯರ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿತು.
20 hours ago
PHOTOS | WPL: ಈ ಸಲವೂ ಕಪ್ ನಮ್ದು; ಆರ್ಸಿಬಿ ವನಿತೆಯರ ಮುಡಿಗೆ ಕಿರೀಟ
20 hours ago
RCB Title: ಮೊದಲು ಕಪ್ ಬರ;ಈಗ ಸತತ ಮೂರು ವರ್ಷಗಳಿಂದ ಆರ್ಸಿಬಿ ಮನೆಗೆ 3ನೇ ಕಪ್!
21 hours ago
RCB Title: ಮೊದಲು ಕಪ್ ಬರ;ಈಗ ಸತತ ಮೂರು ವರ್ಷಗಳಿಂದ ಆರ್ಬಿಸಿ ಮನೆಗೆ 3ನೇ ಕಪ್!
21 hours ago
Smriti Mandhana: ಮಹಿಳೆಯರ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿತು.
21 hours ago
Amit Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಮಾತನಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಇದು ಸಂಸತ್ನ ಕಾನೂನು. ಪ್ರತಿಯೊಬ್ಬರೂ ಇದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿದೆ.
22 hours ago
Digital Addiction: ಮೊಬೈಲ್ ಗೇಮ್ಗಳು, ಮೊಬೈಲ್ನ ಅತಿಯಾದ ಬಳಕೆ ಸೃಷ್ಟಿಸಿದ ಭ್ರಮಾಧೀನ ಮನಸ್ಸಿನಿಂದ ವಾಸ್ತವಕ್ಕೆ ಕುರುಡಾಗಿ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಹದಿಹರೆಯದ ಮೂವರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
22 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ