Last Updated: 28 Jan 2026 3:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮದರ್ ಆಫ್ ಆಲ್ ಡೀಲ್ಸ್: ಜಗತ್ತಿನ ವ್ಯಾಪಾರ ನಕ್ಷೆಯನ್ನೇ ಬದಲಿಸಿದ ಭಾರತ
(10 hours ago)
37
Maharashtra Deputy CM: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲಾಂಡ್ ಆಗುತ್ತಿದ್ದ ವೇಳೆ ಮತ್ತೊಂದು ವಿಮಾನ ಡಿಕ್ಕಿಯಾಗಿದೆ.
(5 hours ago)
33
Free Trade Agreement: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಇಂದು (ಮಂಗಳವಾರ) ಏರ್ಪಟ್ಟಿದೆ. ಇದರ ಮುಖ್ಯಾಂಶಗಳು ಇಲ್ಲಿವೆ.
(24 hours ago)
25
ಮದ್ಯ ಮಾರಾಟಗಾರರಿಂದ ₹6,000 ಕೋಟಿ ಲಂಚ ಆರೋಪ
(18 hours ago)
20
Wife Elopes: ನವವಿವಾಹಿತೆಯೊಬ್ಬರು ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದು ಆಕೆಯ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮದುವೆ ಮಾಡಿಸಿದ್ದ ವಧುವಿನ ಸೋದರಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
(21 hours ago)
17
Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
(18 hours ago)
16
Australian Open: ಮೊದಲ ಬಾರಿ ಸೆಮಿಗೆ ಕಾರ್ಲೋಸ್ ಅಲ್ಕರಾಜ್
(11 hours ago)
15
Rajeev Gowda: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯವು ಫೆ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
(20 hours ago)
15
BJP Suresh Kumar incident: ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್ಗೆ Congress ಕಾರ್ಯಕರ್ತರ ತೇಜೋವಧೆ, ಪರಮೇಶ್ವರ ಅವರು ಕಾರ್ಯಕರ್ತರ ವರ್ತನೆ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
(20 hours ago)
15
Social Perception: ಬಹಳ ಹಿಂದಿನ ಗಾದೇ ಮಾತು. ನೀವೂ ಕೇಳಿರಬಹುದು. ವೇಶ್ಯೆಯರಿರುವ ಬೀದಿಯಲ್ಲಿ ನಿಂತುಕೊಂಡು ನಾವು ನಮ್ಮ ಬ್ರಹ್ಮಚರ್ಯವನ್ನು ಸಾಬೀತುಪಡಿಸಿಕೊಳ್ಳಲಾದೀತೆ?
(8 hours ago)
14
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 28
Ajit Pawar Plane Crash: ಮುಂಬೈ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಇದೀಗ ಅವರಿದ್ದ ವಿಮಾನ ಪತನಗೊಂಡ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
2 mins ago
Ajit Pawar Plane Crash: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಪೈಲಟ್ಗಳೂ ಸೇರಿದ್ದಾರೆ.
2 mins ago
Baramati Air Crash: ಮುಂಬೈ: ಮಹಾರಾಷ್ಟ್ರದ ಪುಣೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ಅವಘಡದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನ ಪತನಗೊಂಡಿದೆ. ಅವಘಡ ಕುರಿತಂತೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ.
92 mins ago
Politician Survival: ವಿಮಾನ ಅಥವಾ ಹೆಲಿಕಾಪ್ಟರ್ ಅವಘಡಗಳು ಸಂಭವಿಸಿದರೆ ಬದುಕುಳಿಯುವುದು ಭಾರಿ ಕಷ್ಟ. ಏಕೆಂದರೆ, ಭಾರಿ ಸ್ಫೋಟ ಮತ್ತು ಬೆಂಕಿಯ ಕೆನ್ನಾಲಿಗೆ ಆವರಿಸುವುದರಿಂದ ಬದುಕುಳಿಯುವ ಅವಕಾಶ ಬಹಳ ಕಡಿಮೆ ಇರುತ್ತದೆ. ಅಂತಹ ಸಂದರ್ಭದಲ್ಲೂ ಪಾರಾದವರು ಇದ್ದಾರೆ.
2 hours ago
Central Government Grants: ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನ ಬಿಡುಗಡೆ ಮಾಡದ ಕಾರಣಕ್ಕೆ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2 hours ago
Defence Budget 2026: ಪ್ರತಿ ರಾತ್ರಿ ನಾವು ನೆಮ್ಮದಿಯಿಂದ ನಿದ್ದೆ ಮಾಡುತ್ತಿರುವಾಗ, ಗಡಿಯಲ್ಲಿ ಒಂದಷ್ಟು ಜನರು ನಮಗೋಸ್ಕರ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಲ್ಲಿ ಕಾವಲು ಕಾಯುತ್ತಲೇ ಇರುತ್ತಾರೆ.
2 hours ago
Karnataka Trade Benefits: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್ಟಿಎ) ಮಾತುಕತೆ ಪೂರ್ಣಗೊಂಡಿದೆ ಎಂದು ಭಾರತ ಮತ್ತು ಇ.ಯು. ಘೋಷಿಸಿವೆ.
3 hours ago
Bengaluru Restaurant Rules: ಬೆಂಗಳೂರಿನ ಹೋಟೆಲ್ನಲ್ಲಿ ಯಾವುದೇ ಮೀಟಿಂಗ್ಗಳಿಗೆ ಅವಕಾಶವಿಲ್ಲ, ಒಂದು ಗಂಟೆಗಿಂತ ಹೆಚ್ಚು ಕಾಲ ಕುಳಿತರೆ ಗಂಟೆಗೆ ಒಂದು ಸಾವಿರ ಪಾವತಿಸಬೇಕು ಎಂದು ಬರೆದ ಫಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
3 hours ago
Aviation Accident: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಈ ಮೂಲಕ ವಿಮಾನ, ಹೆಲಿಕಾಪ್ಟರ್ ಅವಘಡಗಳಲ್ಲಿ ಮೃತಪಟ್ಟ ಭಾರತದ ರಾಜಕಾರಣಿಗಳು
3 hours ago
Bigg Boss mallamma: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12 ಇತ್ತೀಚೆಗೆ ಅದ್ಧೂರಿಯಾಗಿ ಅಂತ್ಯ ಕಂಡಿತ್ತು. ಬಿಗ್ಬಾಸ್ ಕಾರ್ಯಕ್ರಮದಿಂದ ಸಾಕಷ್ಟು ಸ್ಪರ್ಧಿಗಳು ಜನಪ್ರಿಯತೆ ಪಡೆದುಕೊಂಡು, ಸಿನಿಮಾ, ಸಿನಿಮಾ ಅಂತ ಸಕ್ರಿಯರಾಗಿದ್ದಾರೆ.
4 hours ago
nisha ravindra friend disha: ಮಲ್ಪೆ ಸಮೀಪದ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ್ದ ದೋಣಿ ದುರಂತದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿಶಾ ಮೃತಪಟ್ಟಿದ್ದಾರೆ.
4 hours ago
Ajit Pawar Passing: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
4 hours ago
Maharashtra Deputy CM: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲಾಂಡ್ ಆಗುತ್ತಿದ್ದ ವೇಳೆ ಮತ್ತೊಂದು ವಿಮಾನ ಡಿಕ್ಕಿಯಾಗಿದೆ.
5 hours ago
Maharashtra DCM Accident: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
6 hours ago
India EU Relations: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್ಟಿಎ) ಮಾತುಕತೆ ಪೂರ್ಣಗೊಂಡಿರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದು, ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ ಎಂದಿದ್ದಾರೆ.
7 hours ago
Social Perception: ಬಹಳ ಹಿಂದಿನ ಗಾದೇ ಮಾತು. ನೀವೂ ಕೇಳಿರಬಹುದು. ವೇಶ್ಯೆಯರಿರುವ ಬೀದಿಯಲ್ಲಿ ನಿಂತುಕೊಂಡು ನಾವು ನಮ್ಮ ಬ್ರಹ್ಮಚರ್ಯವನ್ನು ಸಾಬೀತುಪಡಿಸಿಕೊಳ್ಳಲಾದೀತೆ?
8 hours ago
Assembly Clash: ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಕಾಂಗ್ರೆಸ್ ಮತ್ತು ವಿರೋಧಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು.
8 hours ago
Book Fair Impact: ಮಕ್ಕಳ ಸಾಹಿತ್ಯದಲ್ಲಿನ ಹೊಸ ಭಾವ–ಬಣ್ಣಗಳನ್ನು ಅರಿಯಲು ಪುಸ್ತಕ ಮೇಳಗಳಿಗೆ ಸಹಕಾರಿ. ಇಂಗ್ಲಿಷ್ನಲ್ಲಷ್ಟೇ ಕಾಣಲು ಸಾಧ್ಯವಾಗುತ್ತಿದ್ದ ಆಕರ್ಷಕ ಪುಸ್ತಕಗಳು ಈಗ ದೇಸಿ ಭಾಷೆಗಳಲ್ಲೂ ರೂಪುಗೊಳ್ಳುತ್ತಿವೆ.
8 hours ago
Congress Protest: ನರೇಗಾ ಯೋಜನೆಯನ್ನು ವಿಬಿ ಜಿ ರಾಮ್ ಜಿ ಹೆಸರಿನ ಕಾಯ್ದೆ ಮೂಲಕ ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿತು.
8 hours ago
Private Bus Accident: ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಡರಾತ್ರಿ ಮಾರ್ಗಮಧ್ಯೆ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ಜೀವಪಾಯವಾಗಿಲ್ಲ. ಇಬ್ಬರು ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದೆ.
8 hours ago
Bike Taxi Services: ಬೈಕ್ ಟ್ಯಾಕ್ಸಿಗಳ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಈಗ ಅವುಗಳ ಕಾರ್ಯಾಚರಣೆಗೆ ಸಂಬಂಧಿಸಿದ ಸಮಗ್ರ ನಿಯಮಾವಳಿಯನ್ನು ಸರ್ಕಾರ ವಿಳಂಬವಿಲ್ಲದೆ ಸಿದ್ಧಪಡಿಸಬೇಕಾಗಿದೆ.
8 hours ago
16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ 9 ಬೇಡಿಕೆಗಳು
8 hours ago
ಮದರ್ ಆಫ್ ಆಲ್ ಡೀಲ್ಸ್: ಜಗತ್ತಿನ ವ್ಯಾಪಾರ ನಕ್ಷೆಯನ್ನೇ ಬದಲಿಸಿದ ಭಾರತ
10 hours ago
Australian Open: ಮೊದಲ ಬಾರಿ ಸೆಮಿಗೆ ಕಾರ್ಲೋಸ್ ಅಲ್ಕರಾಜ್
11 hours ago
Jan 27
ಕುಟುಂಬ ಕಲಹ: ಕಿರುತೆರೆ ನಟಿ ಕಾವ್ಯಾ ಗೌಡ ಪತಿಗೆ ಚಾಕುವಿನಿಂದ ಇರಿದು ಹಲ್ಲೆ ಆರೋಪ
12 hours ago
ಗುಂಡಣ್ಣ: ಮಂಗಳವಾರ, 27 ಜನವರಿ 2026
13 hours ago
Women Premier League: ಕೊನೆಯ ಎಸೆತದವರೆಗೆ ಕುತೂಹಲ ಕೆರಳಿಸಿದ್ದ ಮಹಿಳಾ ಪ್ರೀಮಿಯರ್ ಲೀಗ್ನ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ಮಂಗಳವಾರ ಮೂರು ರನ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು.
15 hours ago
WPL 2026: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್ಗೆ ರೋಚಕ ಜಯ
15 hours ago
ಥಾಯ್ಲೆಂಡ್ ಮಾಸ್ಟರ್ಸ್: ಮುಖ್ಯಸುತ್ತಿಗೆ ಅಸ್ಮಿತಾ
16 hours ago
ಫುಟ್ಬಾಲ್ ಲೀಗ್: ಕರ್ನಾಟಕಕ್ಕೆ ಮಣಿದ ಆಂಧ್ರ
16 hours ago
ಕೋಲಾರ| ಅಂಗಾಂಗ ದಾನ ಮಾಡಿ ಆರೇಳು ಜೀವಗಳ ಬಾಳಿಗೆ ಬೆಳಕಾದ ಮಹಿಳೆ
16 hours ago
ಅರ್ಕಾವತಿ ಬಡಾವಣೆಯ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರವೇ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನ ಸಭೆಯಲ್ಲಿ ಭರವಸೆ ನೀಡಿದರು.
18 hours ago
Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
18 hours ago
ಮದ್ಯ ಮಾರಾಟಗಾರರಿಂದ ₹6,000 ಕೋಟಿ ಲಂಚ ಆರೋಪ
18 hours ago
ಟಿ20 ವಿಶ್ವಕಪ್ಗೆ ಸ್ಯಾಟ್ಲೆಂಡ್ ತಂಡ ಪ್ರಕಟ: ಅಫ್ಗನ್ ಮೂಲದ ಜೈನುಲ್ಲಾಗೆ ಸ್ಥಾನ
18 hours ago
ಭಾರತವೇ ಟಿ20 ವಿಶ್ವಕಪ್ ಗೆಲುವಿನ ನೆಚ್ಚಿನ ತಂಡ: ರಾಹುಲ್ ದ್ರಾವಿಡ್ ಅಭಿಮತ
18 hours ago
Rahul Dravid: ಭಾರತ ತಂಡವು ಟಿ20 ಕ್ರಿಕೆಟ್ ಮಾದರಿಯಲ್ಲಿ ಬೇರೆಲ್ಲ ದೇಶಗಳಿಗಿಂತ ವಿಭಿನ್ನವಾಗಿ ಆಡುತ್ತಿದೆ. ಚುಟುಕು ಮಾದರಿಯಲ್ಲಿ ಇಲ್ಲಿಯ ಆಟಗಾರರ ಸಾಮರ್ಥ್ಯ ಅಮೋಘವಾಗಿದೆ. ಆದ್ದರಿಂದ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತವೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ.
18 hours ago
ನಿವೃತ್ತಿಗೆ ಸಮಯ ಬಂದಿಲ್ಲ; ಬಂದಾಗ ಹಿಂಜರಿಯಲ್ಲ: ಕೆ.ಎಲ್.ರಾಹುಲ್ ಮನದಾಳದ ಮಾತು
18 hours ago
ಯುವ ವಿಶ್ವಕಪ್ | ವಿಹಾನ್ ಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
18 hours ago
Illegal Sand Mining Karnataka: byline no author page goes here ಗೃಹ ಸಚಿವ ಜಿ. ಪರಮೇಶ್ವರ ಅವರು ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಪ್ರಭಾವಿಗಳ ಭಾಗಿತ್ವವನ್ನು ಗುರುತಿಸಿ, ತಡೆಯಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
18 hours ago
UN Security Council: ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಶಾಂತಿಯನ್ನು ಕಾಪಾಡುವ ಸಂಸ್ಥೆಯಾಗಿ ಉಳಿದಿಲ್ಲ. ಅದೀಗ ಸಮನಾಂತರವಾದ ಸೀಮಿತ ಗುಂಪಿನ ಚೌಕಟ್ಟುಗಳನ್ನು ಹೊಂದಿರುವ ಸಂಸ್ಥೆಯಾಗಿದೆ ಎನ್ನುವ ಚರ್ಚೆಗಳು ನಡೆಯುತ್ತಿವೆ ಎಂದು ಭಾರತ ಹೇಳಿದೆ.
19 hours ago
Lahore Fort Heritage: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಲಾಹೋರ್ನ ಕೋಟೆಯಲ್ಲಿರುವ ಲವ ದೇವಸ್ಥಾನದ ಪುನರ್ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
19 hours ago
Vande Bharat Train Update: ಹೌರಾ–ಕಾಮಾಕ್ಯ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಶೀಘ್ರವೇ ಮಾಂಸಾಹಾರವನ್ನು ಸೇರ್ಪಡೆಯಾಗಲಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
19 hours ago
All Party Meeting: ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ.
19 hours ago
ಅಂತರರಾಷ್ಟ್ರೀಯ ಪ್ಯಾರಾ ಈಜು: ಕರ್ನಾಟಕದ ಮೂವರಿಗೆ ಪದಕ
20 hours ago
IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್
20 hours ago
ದಿನ ಭವಿಷ್ಯ: ಕಾನೂನಿಗೆ ವಿರುದ್ಧವಾದ ಕೆಲವು ಸಂಗತಿಗಳು ನಡೆಯಬಹುದು
20 hours ago
ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್
20 hours ago
Governor Address Row: ‘ರಾಜ್ಯಪಾಲರು ಸಂವಿಧಾನದ ಆಶಯ ಗಾಳಿಗೆ ತೂರಿದ್ದಾರೆ ಎನ್ನುವುದು ಸರಿಯಲ್ಲ. ರಾಜ್ಯಪಾಲರ ನಡಾವಳಿಕೆ ವಿರುದ್ಧ ಹೇಳಿಕೆ ನೀಡುತ್ತಾ ಗುಂಡಾವರ್ತನೆ ತೋರಿಸುವವರ ವಿರುದ್ಧ ಮುಖ್ಯಮಂತ್ರಿ ಕ್ರಮವಹಿಸಬೇಕು’ ಎಂದೂ ಒತ್ತಾಯಿಸಿದರು.
20 hours ago
Rajeev Gowda: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯವು ಫೆ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
20 hours ago
DK Shivakumar Congress: ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳ ನಿರ್ಮಾಣದ ಬಗ್ಗೆ ಎರಡು ದಿನಗಳಲ್ಲಿ ಎಐಸಿಸಿ ನಾಯಕರಿಗೆ ಮಾಹಿತಿ ನೀಡುವುದಾಗಿ ಹೇಳಿದರು.
20 hours ago
BJP Suresh Kumar incident: ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್ಗೆ Congress ಕಾರ್ಯಕರ್ತರ ತೇಜೋವಧೆ, ಪರಮೇಶ್ವರ ಅವರು ಕಾರ್ಯಕರ್ತರ ವರ್ತನೆ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
20 hours ago
U19 World Cup: 19 ವರ್ಷದೊಳಗಿವರ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಆಟಗಾರ ವಿಹಾನ್ ಮಲ್ಹೋತ್ರಾ ಭರ್ಜರಿ ಶತಕದ ಸಾಧನೆ ಮಾಡಿದ್ದಾರೆ.
21 hours ago
ಯುವ ವಿಶ್ವಕಪ್ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್ಸಿಬಿ ಆಟಗಾರ
21 hours ago
India EU FTA: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
21 hours ago
Wife Elopes: ನವವಿವಾಹಿತೆಯೊಬ್ಬರು ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದು ಆಕೆಯ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮದುವೆ ಮಾಡಿಸಿದ್ದ ವಧುವಿನ ಸೋದರಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
21 hours ago
ಚುರುಮುರಿ: ಅಪಾರ್ಥ ಚಿಂತಾಮಣಿ
21 hours ago
ಮಹಾರಾಷ್ಟ್ರ: ಗಣರಾಜ್ಯೋತ್ಸವ ಭಾಷಣದಲ್ಲಿ ಅಂಬೇಡ್ಕರ್ ಹೆಸರು ಉಲ್ಲೇಖಿಸದ ಸಚಿವ
21 hours ago
ಚಿನಕುರುಳಿ ಕಾರ್ಟೂನು: ಮಂಗಳವಾರ, 27 ಜನವರಿ 2026
22 hours ago
Pitbull Loyalty: ಹಿಮಾಚಲ ಪ್ರದೇಶದಲ್ಲಿ ಶೂನ್ಯ ಡಿಗ್ರಿ ತಾಪಮಾನದಲ್ಲಿ 4 ದಿನಗಳ ಕಾಲ ತನ್ನ ಮಾಲೀಕನ ಮೃತದೇಹವನ್ನು ಕಾವಲು ಕಾದ ಪಿಟ್ಬುಲ್ ನಾಯಿ, ಪ್ರೀತಿ ಮತ್ತು ನಿಷ್ಠೆ ಮಾದರಿಯಾಗಿದೆ.
23 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ