Last Updated: 8 Feb 2026 11:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
US Trade Deal: ಭಾರತ-ಅಮೆರಿಕ ನಡುವಣ ದ್ವಿಪಕ್ಷೀಯ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ವಿಶ್ವದ ದೊಡ್ಡಣ್ಣ ಅಮೆರಿಕ ಬಿಡುಗಡೆ ಮಾಡಿರುವ ನಕ್ಷೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
(22 hours ago)
25
Ghaziabad Suicide: ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರ ತಂದೆ ಮೂವರು ಪತ್ನಿಯರು ಹೊಂದಿರುವ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರು ಕೊರಿಯಾ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದರು.
(13 hours ago)
22
ತಡರಾತ್ರಿ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್!
(24 hours ago)
20
BMC Mayor: ಬೃಹನ್ ಮುಂಬೈ ಮಹಾನಗರಪಾಲಿಕೆಯ ಮೇಯರ್ ಚುನಾವಣೆಗೆ ಬಿಜೆಪಿ ರಿತು ತಾವಡೆ ಅವರನ್ನು ಮತ್ತು ಶಿವಸೇನೆ ಸಂಜಯ್ ಘಾಡಿಯನ್ನು ಉಪ ಮೇಯರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
(22 hours ago)
15
ಚಿನ್ನ, ಬೆಳ್ಳಿ ಧಾರಣೆ ಇಳಿಕೆ
(22 hours ago)
15
ಗಾಜಿಯಾಬಾದ್: ಮೂವರು ಸಹೋದರಿಯರ ಆತ್ಮಹತ್ಯೆ ಪ್ರಕರಣ
(15 hours ago)
14
ಒಳನೋಟ: ಚಿನ್ನ, ಬೆಳ್ಳಿ ಬೆಲೆ ಏರಿಳಿತ; ಅಕ್ಕಸಾಲಿಗರ ಹೊಟ್ಟೆಗೆ ಬರೆ
(10 hours ago)
14
ಆರ್ಸಿಬಿ ಖರೀದಿ: ಬಿಡ್ ರೇಸ್ನಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್
(8 hours ago)
13
Romantic Love Story: ನನ್ನಿಷ್ಟದ ಕೆಂಪು ಗುಲಾಬಿ ಮೂಲಕ ಬದುಕಿಗೆ ಬಂದವನು ಅವನು. ಪ್ರತಿ ಹಂತದಲ್ಲೂ ಜೊತೆಯಾಗಿ ನಿಂತು ಮುಳ್ಳಿನ ಗಿಡದಲ್ಲೂ ಅರಳುವ ಚೆಂದದ ಗುಲಾಬಿಯಂತೆ, ಬದುಕ ಕಷ್ಟಗಳಿಗೆ ಬೆನ್ನೆಲುಬಾಗಿ ಬಾಳ ಬೆಳಗಿಸುತ್ತಿದ್ದಾನೆ.
(23 hours ago)
12
V Somanna: ‘ರೈಲ್ವೆಯೂ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ. ಆದರೆ, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಇದರಿಂದ ಯೋಜನೆಗಳು ಕುಂಟುತ್ತ ಸಾಗಿವೆ. ಈ ವಿಚಾರದಲ್ಲಿ ಮುಖ್ಯಮಂತ್ರಿ
(15 hours ago)
10
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 8
Indian Cricket Team: ಟಿ20 ವಿಶ್ವಕಪ್ 2026ಕ್ಕೂ ಮೊದಲು ಭಾರತ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿತ್ತು. ವಿಶೇಷವಾಗಿ, ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡು ಟೂರ್ನಿಯಿಂದಲೇ ಹೊರಬಿದ್ದಿದ್ದರು. ಆದರೆ, ಈಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
25 mins ago
T20 WC| ಭಾರತ ತಂಡಕ್ಕೆ ಸಿಹಿ ಸುದ್ದಿ; ಗಾಯಗೊಂಡಿದ್ದ ಆಲ್ರೌಂಡರ್ ತಂಡಕ್ಕೆ ವಾಪಸ್
25 mins ago
RCB All-Rounder: ಐಸಿಸಿ ಟಿ20 ವಿಶ್ವಕಪ್ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ವೆಸ್ಟ್ ಇಂಡೀಸ್ ಅಲ್ರೌಂಡರ್ ರೊಮಾರಿಯೊ ಶೆಫರ್ಡ್ ಹ್ಯಾಟ್ರಿಕ್ ಸಹಿತ ಒಂದೇ ಓವರ್ನಲ್ಲಿ 4 ವಿಕೆಟ್ ತೆಗೆಯುವ ಮೂಲಕ ಗಮನಸೆಳೆದರು.
55 mins ago
ಅಮೆರಿಕದಿಂದ ಆಮದಾಗುವ, ಭಾರತದಿಂದ ರಫ್ತಾಗುವ ಶೂನ್ಯ ಸುಂಕದ ಉತ್ಪನ್ನಗಳು ಇಂತಿವೆ
85 mins ago
T20 WC 2026: ಮೊದಲ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ RCB ಆಲ್ರೌಂಡರ್
85 mins ago
ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ
3 hours ago
ಅಕ್ರಮವಾಗಿ ಮರಳು ಸಾಗಣೆಗೆ ಬಳಸುತ್ತಿದ್ದ ವಾಹನಗಳನ್ನು ಬಿಟ್ಟು ಕಳುಹಿಸಿದ ಆರೋಪದಡಿ ಸುರಪುರ ಠಾಣೆಯ ಇಬ್ಬರು ಎಎಸ್ಐ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
3 hours ago
ಡ್ರಗ್ಸ್ ಪತ್ತೆ ಕುರಿತು ಎನ್ಸಿಬಿ ದ್ವಂದ್ವ ಹೇಳಿಕೆ
3 hours ago
Modi on Trade Deal: ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಜಾಗತಿಕ ಬೆಳವಣಿಗೆಗೆ ನಾಂದಿ ಹಾಕುತ್ತದೆ ಮತ್ತು ವಿಶ್ವಾಸಾರ್ಹ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
3 hours ago
ಕೆಲಸವಿಲ್ಲದೇ ಆಟೊ, ಗಾರೆ, ಹೋಟೆಲ್, ಸೆಕ್ಯುರಿಟಿ ಕೆಲಸಕ್ಕೆ ಮೊರೆ
3 hours ago
ಎರಡು ದಿನಗಳ ಮಲೇಷ್ಯಾ ಭೇಟಿ
3 hours ago
Child Trafficking: ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಜನಿಸಿದ ಏಳೇ ದಿನಕ್ಕೆ ಗಂಡು ಮಗುವನ್ನು ಹಣದ ಆಸೆಗಾಗಿ ಮಾರಾಟ ಮಾಡಲಾಗಿದೆ.
3 hours ago
Manchester United: ಬೆಂಗಳೂರು: ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರ್ಯಾಂಚೈಸಿ ಖರೀದಿಸಲು ಸೀರಂ ಇನ್ಸ್ಟಿಟ್ಯೂಟ್ನ ಅದಾರ್ ಪೂನಾವಾಲಾ ಇತ್ತೀಚೆಗೆ ಬಿಡ್ ಸಲ್ಲಿಸಿ ಪೈಪೋಟಿಗೆ ಕಾವು ಏರಿಸಿದ್ದರು.
3 hours ago
ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್ಎಸ್ಎಸ್) ಯಾರ ವಿರುದ್ಧವೂ ಇಲ್ಲ. ಅದು ಅಧಿಕಾರವನ್ನೂ ಬಯಸುವುದಿಲ್ಲ. ಸಮಾಜವನ್ನು ಒಗ್ಗೂಡಿಸುವುದು ಸಂಘದ ಉದ್ದೇಶವಾಗಿದೆ ಎಂದು ಅದರ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.
3 hours ago
Tyavarekoppa Leopard: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಇಲ್ಲಿನ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ (15) ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.
3 hours ago
ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್ ಅಸಮಾಧಾನ
3 hours ago
ಚಾಲಕನೇ ಮಾಲೀಕ । ಮೂರು ವರ್ಷಗಳಲ್ಲಿ ದೇಶದೆಲ್ಲೆಡೆ ಸೇವೆ ಆರಂಭ: ಅಮಿತ್ ಶಾ
7 hours ago
Feb 7
ಡೇವಿಸ್ ಕಪ್ ಕ್ವಾಲಿಫೈಯರ್ಸ್: ದಕ್ಷಿಣೇಶ್ವರ್ ಸುರೇಶ್ಗೆ ಜಯ, ನಗಾಲ್ಗೆ ನಿರಾಸೆ
8 hours ago
ಶಾಡ್ಲಿ ಅಮೋಘ ಬೌಲಿಂಗ್: ಭಾರತದ ಬ್ಯಾಟರ್ಗಳಿಗೆ ಸವಾಲೊಡ್ಡಿದ ಅಮೆರಿಕ
8 hours ago
ರಣಜಿ ಟ್ರೋಫಿ: ಕ್ವಾರ್ಟರ್ಫೈನಲ್ನಲ್ಲಿ ಜಮ್ಮು ಕಾಶ್ಮೀರ ತಂಡಕ್ಕೆ ಮುನ್ನಡೆ
8 hours ago
ಆರ್ಸಿಬಿ ಖರೀದಿ: ಬಿಡ್ ರೇಸ್ನಲ್ಲಿ ಮ್ಯಾಂಚೆಸ್ಟರ್ ಯುನೈಟೆಡ್
8 hours ago
ಅಖಿಲ ಭಾರತ ಸೀನಿಯರ್ ರ್ಯಾಂಕಿಂಗ್ ಟೂರ್ನಿ: ತುಷಾರ್, ಮಾನಸಿ ಮುಡಿಗೆ ಕಿರೀಟ
9 hours ago
ಒಳನೋಟ: ಚಿನ್ನ, ಬೆಳ್ಳಿ ಬೆಲೆ ಏರಿಳಿತ; ಅಕ್ಕಸಾಲಿಗರ ಹೊಟ್ಟೆಗೆ ಬರೆ
10 hours ago
ಪಾರ್ಶ್ವವಾಯು: ಕಾಲುಗಳ ಸ್ವಾಧೀನ ಕಳೆದುಕೊಂಡಿರುವ ಚಿರತೆಗೆ ಎಂಆರ್ಐ ಸ್ಕ್ಯಾನಿಂಗ್!
10 hours ago
ಒಳನೋಟ: ಅನಿಶ್ಚಿತತೆ ನಡುವೆ ದಾಖಲೆಯ ಗಳಿಕೆ
10 hours ago
ವಾರ ಭವಿಷ್ಯ: ವಾರ ಭವಿಷ್ಯ 8-2-2026 ರಿಂದ 14-2-2026ರವರೆಗೆ– ಮನಸ್ಸಿನಲ್ಲಿ ಆನಂದ
11 hours ago
ಭಾರತವನ್ನು ಪ್ರಗತಿಯ ವಿಶ್ವಾಸಾರ್ಹ ಪಾಲುದಾರ ಎಂಬಂತೆ ಜಗತ್ತು ನೋಡುತ್ತಿದೆ: ಮೋದಿ
11 hours ago
ಗುಂಡಣ್ಣ: 2026ರ ಫೆಬ್ರುವರಿ 8, ಭಾನುವಾರ
11 hours ago
ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ₹100 ಕೋಟಿ ವಂಚನೆ: ಬಂಧಿತರ ಸಂಖ್ಯೆ 14ಕ್ಕೆ
11 hours ago
ಭಾರತ ವಿರುದ್ಧ ಪಂದ್ಯಕ್ಕೆ ಬಹಿಷ್ಕಾರ: ಪಾಕ್ ಕ್ರಿಕೆಟ್ ಮಂಡಳಿಯ ವಿವರಣೆ ಕೇಳಿದ ICC
11 hours ago
Export Market Access: ಭಾರತ–ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಪರಿಣಾಮವಾಗಿ ಸುಂಕ ಕಡಿತಗೊಳಿಸಿ, ಭಾರತೀಯ ರಫ್ತುದಾರರಿಗೆ ಅಮೆರಿಕದ 30 ಟ್ರಿಲಿಯನ್ ಡಾಲರ್ ಮೌಲ್ಯದ ಮಾರುಕಟ್ಟೆ ಲಭ್ಯವಾಗಲಿದೆ ಎಂದು ಪ್ರಕಟಿಸಲಾಗಿದೆ.
12 hours ago
T20 World Cup: ಅಮೆರಿಕ ಎದುರು 29 ರನ್ ಜಯ ಸಾಧಿಸಿ ಶುಭಾರಂಭ ಮಾಡಿದ ಟೀಂ ಇಂಡಿಯಾ
12 hours ago
India vs USA T20: ಅಮೆರಿಕ ವಿರುದ್ಧದ ಪಂದ್ಯದಲ್ಲಿ 29 ರನ್ ಅಂತರದ ಜಯ ಸಾಧಿಸಿರುವ ಭಾರತ ತಂಡ, ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
12 hours ago
Wildlife Treatment Karnataka: ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾಗೆ ಚಿಕಿತ್ಸೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಯಿತು.
13 hours ago
Government Land Recovery: ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹27.72 ಕೋಟಿ ಅಂದಾಜು ಮೌಲ್ಯದ ಒಟ್ಟು 8.04 ಎಕರೆ ಸರ್ಕಾರಿ ಭೂಮಿಯನ್ನು ಶನಿವಾರ ತೆರವುಗೊಳಿಸಿ ಜಿಲ್ಲಾಡಳಿತದ ವಶಕ್ಕೆ ಪಡೆಯಲಾಯಿತು.
13 hours ago
Bengaluru Crime News: ಪತ್ನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮಾಗಡಿ ರಸ್ತೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಅಭಿಮನ್ಯು ಸಿಂಗ್ ಬಂಧಿತ ಆರೋಪಿ.
13 hours ago
ಭಾರತದ ರಫ್ತುದಾರರಿಗೆ ವಿಶಾಲ ಮಾರುಕಟ್ಟೆ ಲಭ್ಯ | ಕೃಷಿ, ಡೇರಿ ಉತ್ಪನ್ನಗಳಿಗೆ ರಕ್ಷಣೆ | ಜೆನರಿಕ್ ಔಷಧಕ್ಕೆ ಶೂನ್ಯ ಸುಂಕ
13 hours ago
Ghaziabad Suicide: ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರ ತಂದೆ ಮೂವರು ಪತ್ನಿಯರು ಹೊಂದಿರುವ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರು ಕೊರಿಯಾ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದರು.
13 hours ago
ಟಿ20 ವಿಶ್ವಕಪ್: ಕಿವೀಸ್ ಪಡೆಗೆ ಅಫ್ಗನ್ ಸವಾಲು ನಾಳೆ
13 hours ago
ದೇವಸ್ಥಾನದ ಹಿಂದಿನ ವ್ಯವಸ್ಥಾಪನಾ ಸಮಿತಿಯಿಂದ ಅವ್ಯವಹಾರ; ವಸೂಲಿಗೆ ಲೆಕ್ಕಪರಿಶೋಧನಾ ತಂಡ ಸಲಹೆ
13 hours ago
Nelmangala Tragedy: ನೆಲಮಂಗಲದ ಜಕ್ಕಸಂದ್ರದ ಮನೆಯಲ್ಲಿ ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ಪತಿ ಮೃತಪಟ್ಟ ಮಾಹಿತಿ ತಿಳಿದು, ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾಗಿ ರಾಜು ಅವರು ಮೃತಪಟ್ಟಿದ್ದಾರೆ.
13 hours ago
ಇಳೆವನಿಲ್ಗೆ ಏರ್ ರೈಫಲ್ ಚಿನ್ನ
14 hours ago
ದಂಡಕ್ಕೆ ಬೆದರಿದ ಪಾಕ್: ಭಾರತ ವಿರುದ್ದದ ಪಂದ್ಯ ಬಹಿಷ್ಕಾರದ ಬಗ್ಗೆ ICC ಜೊತೆ ಮಾತು
14 hours ago
India vs USA T20: ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ವಿರುದ್ಧ ಭಾರತ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.
14 hours ago
High Court Verdict: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆ ದೃಢೀಕರಿಸುವಂತೆ ಕೋರಿ
14 hours ago
ದಿನ ಭವಿಷ್ಯ: ಈ ರಾಶಿಯವರಿಗೆ ವಾಹನ ವ್ಯವಹಾರಗಳಲ್ಲಿ ವಿಶೇಷ ಲಾಭವಾಗಲಿದೆ
14 hours ago
ಹೆಟ್ಮೆಯರ್ ಅರ್ಧಶತಕ; ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ಗೆ ಜಯ
14 hours ago
ಗಾಜಿಯಾಬಾದ್: ಮೂವರು ಸಹೋದರಿಯರ ಆತ್ಮಹತ್ಯೆ ಪ್ರಕರಣ
15 hours ago
Rahul Gandhi Statement: ಪಪ್ಪು ಯಾದವ್ ಬಂಧನವು ನ್ಯಾಯಕ್ಕಾಗಿ ಧ್ವನಿಯೆತ್ತುವವರನ್ನು ಬೆದರಿಸುವ ರಾಜಕೀಯ ಸೇಡಿನ ಕೃತ್ಯವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪಟ್ನಾ ನ್ಯಾಯಾಲಯ ಅವರು ಎರಡು ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.
15 hours ago
ಟಿ20 ವಿಶ್ವಕಪ್: ಕಿವೀಸ್ ಪಡೆಗೆ ಅಫ್ಗನ್ ಸವಾಲು ಇಂದು
15 hours ago
V Somanna: ‘ರೈಲ್ವೆಯೂ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ. ಆದರೆ, ರಾಜ್ಯ ಸರ್ಕಾರ ನಿಗದಿತ ಭೂಮಿ ಸ್ವಾಧೀನ ಮಾಡಿ ಕೊಡುವಲ್ಲಿ ಹಿಂದೇಟು ಹಾಕುತ್ತಿದೆ. ಇದರಿಂದ ಯೋಜನೆಗಳು ಕುಂಟುತ್ತ ಸಾಗಿವೆ. ಈ ವಿಚಾರದಲ್ಲಿ ಮುಖ್ಯಮಂತ್ರಿ
15 hours ago
ರಣಜಿ ಕ್ವಾರ್ಟರ್ಫೈನಲ್:ಕರ್ನಾಟಕ ತಂಡಕ್ಕೆ ಮೊದಲ ಇನಿಂಗ್ಸ್ ಮುನ್ನಡೆ;ಮುಂಬೈ ಹೋರಾಟ
15 hours ago
Jewellery Design: ಮಹಿಳೆಯರ ಅಂದ ಹೆಚ್ಚಿಸುವ ಮತ್ತು ವನಿತೆಯರ ನೆಚ್ಚಿನ ಆಭರಣಗಳನ್ನು ಕೀಟಗಳಿಂದಲೂ ತಯಾರಿಸಬಹುದು ಎಂಬುದನ್ನು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆರಂಭವಾಗಿರುವ ಕೃಷಿ ಮೇಳದ ‘ಕೀಟ ಪ್ರಪಂಚ’ದಲ್ಲಿ ಬೆಳಕಿಗೆ ಬಂದಿತು.
15 hours ago
Tanveer Sait: ‘ಅಧಿಕಾರ ಯಾರಿಗೂ ಶಾಶ್ವತವಲ್ಲ. ವರಿಷ್ಠರ ತೀರ್ಮಾನ ಬರುವವರೆಗೂ ನಾವು ಮಾತನಾಡುವುದು ಸರಿಯಲ್ಲ’ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
16 hours ago
India Malaysia Talks: ಕೌಲಾಲಂಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
16 hours ago
ಟಿ20 ವಿಶ್ವಕಪ್: ಪಾಕ್ಗೆ ಜಯ ತಂದಿತ್ತ ಫಾಹೀಮ್
16 hours ago
India vs USA T20: ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಇಂದು (ಶನಿವಾರ) ಭಾರತ ಮತ್ತು ಅಮೆರಿಕ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.
16 hours ago
ಚುರುಮುರಿ: ಹುಲಿಯಾ? ಇಲಿಯಾ?
16 hours ago
Zero Tariff Imports: ಭಾರತ-ಅಮೆರಿಕ ವ್ಯಾಪಾರ ಒಪ್ಪಂದದಡಿ, ಪಿಯೂಷ್ ಗೋಯಲ್ ಅವರು ಅಮೆರಿಕದ ಆಲ್ಕೊಹಾಲ್ ಪಾನೀಯ, ಔಷಧಿ, ವೈದ್ಯಕೀಯ ಸಾಧನಗಳು ಹಾಗೂ ಭಾರತೀಯ ಮಸಾಲೆ, ರತ್ನಗಳು ಶೂನ್ಯ ಸುಂಕಕ್ಕೆ ಒಳಪಡುವುದಾಗಿ ಹೇಳಿದರು.
16 hours ago
RSS Mohan Bhagwat: ‘ಹಿಂದೂ’ ಎಂಬ ಪದವು ನಾಮಪದವಲ್ಲ, ಅದು ವಿಶೇಷಣ. ಭಾರತದಲ್ಲಿ ವಾಸಿಸುವವರೆಲ್ಲರೂ ಹಿಂದೂಗಳೇ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ