Last Updated: 12 Jan 2026 3:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಶ್ರೀರಂಗಪಟ್ಟಣದ ಶ್ರೀರಂಗನಾಥನ ದರ್ಶನಕ್ಕೆ ನೂಕು ನುಗ್ಗಲು
(10 hours ago)
40
Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
(16 hours ago)
30
Virat Kohli Record: ಸಂಗಕ್ಕರ ದಾಖಲೆ ಮುರಿದು ಸಚಿನ್ ಸನಿಹಕ್ಕೆ ಕೊಹ್ಲಿ
(19 hours ago)
19
India Wins ODI: ಆತಿಥೇಯ ಭಾರತ ವಿರುದ್ಧ ಇಲ್ಲಿನ ಬಿಸಿಎ ಮೈದಾನದಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸಿದೆ.
(17 hours ago)
18
ಜಗತ್ತಿನ ಎಲ್ಲ ಸಂಘರ್ಷಗಳಿಗೆ ಕಾರಣ ತಿಳಿಸಿದ ದೋಬಾಲ್
(11 hours ago)
18
Yash: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಯಶ್ ಅವರೂ ಪ್ರತಿಕ್ರಿಯಿಸಿ ನಿಮ್ಮಂತಹ ಹಿರಿಯರಿಂದಲೇ ಕಲಿತೆ ಎಂದಿದ್ದಾರೆ.
(5 hours ago)
18
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC
(3 hours ago)
18
Employment Fraud: ಹೈಕೋರ್ಟ್ನಲ್ಲಿ ಉದ್ಯೋಗ ಕೊಡಿಸುವ ನಂಬಿಕೆ ಹುಟ್ಟಿಸಿ ₹55 ಲಕ್ಷ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಏಳು ಮಂದಿ ವಿರುದ್ಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
(17 hours ago)
17
Former Minister Hospitalized: ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಯೋಗಕ್ಷೇಮ ವಿಚಾರಿಸಲು ಗಣ್ಯರ ದಂಡೇ ಆಸ್ಪತ್ರೆಗೆ ಭೇಟಿ ನೀಡುತ್ತಿದೆ.
(20 hours ago)
16
Prashant Tamang Death: ಹಿಂದಿಯ ಪ್ರಮುಖ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಮೂರನೇ ಆವೃತಿಯಲ್ಲಿ ಗೆದ್ದು ಮನೆಮಾತಾಗಿದ್ದ ಗಾಯಕ ಹಾಗೂ ನಟ ಪ್ರಶಾಂತ್ ತಮಾಂಗ್ ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಪಾರ್ಶ್ವವಾಯುವಿನಿಂದ ಅವರು ಮೃತಪಟ್ಟಿದ್ದಾರೆ.
(23 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 12
Actor Vijay: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಎದುರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
29 mins ago
Sesame Benefits: ಸುಗ್ಗಿ ಹಬ್ಬ, ಕೊಯ್ಲಿನ ಹಬ್ಬವೆಂದು ಕರೆಯಲ್ಪಡುವ ಮಕರ ಸಂಕ್ರಾಂತಿಯ ದಿನ ಎಳ್ಳು–ಬೆಲ್ಲ ತಿನ್ನುವುದು ಸಂಪ್ರದಾಯವಾಗಿದೆ. ಪ್ರಾಚೀನ ಭಾರತೀಯ ಉಪಕಾಂಡದಲ್ಲಿ 5,500 ವರ್ಷಗಳಿಂದ ಎಳ್ಳಿನ ಬಳಕೆ ಮಾಡಲಾಗುತ್ತಿತ್ತು. ಇತಿಹಾಸದಲ್ಲಿ ಎಳ್ಳು ಮತ್ತು ಅದರ ಎಣ್ಣೆಯ ಮಹತ್ವ.
60 mins ago
Diabetes Treatment: ಮನುಷ್ಯನ ಚಟುವಟಿಕೆಗೆ ಅತಿ ಅಗತ್ಯವಾದ, ಜೀವಕೋಶಗಳ ರಚನೆಗೆ ಬೇಕಾದ ಗ್ಲೂಕೋಸ್ ಉತ್ಪಾದನೆ ಮತ್ತು ಅದರ ಸಮತೋಲನ ಹಾರ್ಮೋನುಗಳ ಮೇಲೆ ಅವಲಂಬಿತವಾಗಿದೆ. ಈ ವ್ಯವಸ್ಥೆಯಲ್ಲಿ ಏರುಪೇರು ಉಂಟಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ.
60 mins ago
WPL: 2ನೇ ಪಂದ್ಯದಲ್ಲೇ ಹ್ಯಾಟ್ರಿಕ್, ಅತ್ತ ಒಂದೇ ಓವರ್ಗೆ 32 ರನ್ ಚಚ್ಚಿದ ಸೋಫಿ
119 mins ago
ನ್ಯೂಜಿಲೆಂಡ್ ಸರಣಿ ನಡುವೆ ಭಾರತದ ತಾರಾ ಅಲ್ರೌಂಡರ್ಗೆ ಗಾಯ: ತಂಡದಿಂದ ಹೊರಕ್ಕೆ
119 mins ago
650 ಸಿಕ್ಸರ್: ವಿಶ್ವದ ಯಾವುದೇ ಬ್ಯಾಟರ್ ಮಾಡದ ದಾಖಲೆ ಬರೆದ ‘ಹಿಟ್ಮ್ಯಾನ್’ ಶರ್ಮಾ
2 hours ago
Inspirational Quotes: ಮಾನವಪ್ರೇಮವೇ ಪ್ರಮುಖವಾದದ್ದು ಎಂದು ಪ್ರತಿಪಾದಿಸಿದ್ದ ಸ್ವಾಮಿ ವಿವೇಕಾನಂದರು, ತಾವು ಸ್ಥಾಪಿಸಿದ ರಾಮಕೃಷ್ಣ ಮಹಾಸಂಘದ ಘೋಷವಾಕ್ಯವನ್ನೂ ‘ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ’ಎಂದಿರಿಸಿದ್ದರು.
2 hours ago
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC
3 hours ago
ಸೋಮವಾರ, 12 ಜನವರಿ 2026
3 hours ago
Bangladesh Cricket: ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಬಾಂಗ್ಲಾದೇಶ ತಾವು ಆಡುವ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ.
3 hours ago
ಅವೆಲ್ಲವನ್ನೂ ‘ಅಮ್ಮ’ ಜೋಪಾನವಾಗಿಟ್ಟಿದ್ದಾರೆ: POTM ಕುರಿತು ವಿರಾಟ್ ಹೇಳಿಕೆ
3 hours ago
Iran Protest Violence: ವಾಷಿಂಗ್ಟನ್: ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಒಡ್ಡಿದ ನಂತರ, ಇರಾನ್ ನಾಯಕತ್ವವು ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
3 hours ago
NSA Ajit Doval: ಇಂದಿನ ದಿನಮಾನದಲ್ಲಿ ಮೊಬೈಲ್, ಇಂಟರ್ನೆಟ್ ಬಳಸದೇ ಇರುವುದು ಕಷ್ಟಸಾಧ್ಯ. ಆದರೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ಮೊಬೈಲ್ ಅಥವಾ ಇಂಟರ್ನೆಟ್ ಜಗತ್ತಿನಿಂದ ದೂರವಿದ್ದಾರೆ.
3 hours ago
Space Launch: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ–ಸಿ62 ರಾಕೆಟ್, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿದೆ.
4 hours ago
Space Launch: ISRO's PSLV-C62 rocket successfully launched from Sriharikota, carrying Earth observation satellite and 14 other satellites into orbit.
4 hours ago
Bigg Boss Mallamma: ಕನ್ನಡದ ಬಿಗ್ಬಾಸ್ ಸೀಸನ್ 12 ಮುಕ್ತಾಯ ಹಂತಕ್ಕೆ ತಲುಪಿದೆ. ಇನ್ನು ಒಂದು ವಾರದಲ್ಲಿ ಬಿಗ್ಬಾಸ್ ಅಂತ್ಯ ಹಾಡಲಿದೆ. ಇದೇ ಹೊತ್ತಲ್ಲೇ ಅಚ್ಚರಿಯ ಎಂಬಂತೆ ಬಿಗ್ಬಾಸ್ ಮನೆಗೆ ಮತ್ತೆ ಮಲ್ಲಮ್ಮ ಎಂಟ್ರಿ ಕೊಟ್ಟಿದ್ದಾರೆ.
4 hours ago
Fan Reaction Issue: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ, ತಮ್ಮ ಬ್ಯಾಟಿಂಗ್ ನೋಡುವ ಅಭಿಮಾನಿಗಳ ಆತುರದಿಂದ ಭಾರತ ವಿಕೆಟ್ ಬಿದ್ದಾಗ ಸಂಭ್ರಮಿಸುವುದಕ್ಕೆ ಬೇಸರ ವ್ಯಕ್ತಪಡಿಸಿದರು.
4 hours ago
Yash: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಯಶ್ ಅವರೂ ಪ್ರತಿಕ್ರಿಯಿಸಿ ನಿಮ್ಮಂತಹ ಹಿರಿಯರಿಂದಲೇ ಕಲಿತೆ ಎಂದಿದ್ದಾರೆ.
5 hours ago
ಧೋನಿ ವಿಷಯದಲ್ಲೂ ಹೀಗೆ ಆಗುತ್ತೆ, ನನಗೂ ಇಷ್ಟವಾಗಲ್ಲ: ಪಂದ್ಯದ ಬಳಿಕ ಕೊಹ್ಲಿ ಬೇಸರ
5 hours ago
Subrahmanyan Chandrasekhar: ಅಮೆರಿಕದ ವಿದ್ಯುತ್ ಚಾಲಿತ ಕಾರು ತಯಾರಕ ಕಂಪನಿ ಟೆಸ್ಲಾ ಮಾಲೀಕ, ಬಿಲಿಯನೆರ್ ಇಲಾನ್ ಮಸ್ಕ್ ತಮ್ಮ ಮಗನಿಗೆ ಭಾರತೀಯ ಮೂಲದ ವಿಜ್ಞಾನಿಯ ಹೆಸರನ್ನಿಟ್ಟಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
5 hours ago
Donald Trump Venezuela: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಚಿತ್ರವನ್ನು ತಮ್ಮದೇ ಒಡೆತನದ ‘ಟ್ರುತ್ ಸೋಷಿಯಲ್’ನಲ್ಲಿ ಹಂಚಿಕೊಂಡಿದ್ದಾರೆ.
5 hours ago
Veerashaiva Leader: ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಜೀವರಕ್ಷಕಗಳೊಂದಿಗೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
5 hours ago
Swami Vivekananda: ನಮ್ಮ ದೇಶದ ಯುವ ಸಮುದಾಯಕ್ಕೆ ನಿತ್ಯ ಸ್ಪೂರ್ತಿ ಎನಿಸಿಕೊಂಡ ಮಹಾಸಂತ ಸ್ವಾಮಿ ವಿವೇಕಾನಂದರ163ನೇ ಜಯಂತಿಗೆ ಎಲ್ಲರೂ ಸಾಕ್ಷಿಗಳಾಗುತ್ತಿದ್ದೇವೆ. ದೇಶದ ಘನತೆ ಗೌರವವನ್ನು ಪ್ರಪಂಚಮುಖದಲ್ಲಿ ಎತ್ತಿಹಿಡಿದ ವೀರಸನ್ಯಾಸಿಯ ಬದುಕಿನ ಆದರ್ಶಗಳು ನೆನಪಾಗುತ್ತವೆ.
5 hours ago
TMC Protest: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಐ–ಪ್ಯಾಕ್ ಕಚೇರಿಯಲ್ಲಿ ಇ.ಡಿ. ದಾಳಿ ನಡೆಸಿದ್ದು, ಮಮತಾ ಬ್ಯಾನರ್ಜಿ ಆಪಾದನೆಗಳೊಂದಿಗೆ ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ.
6 hours ago
ISRO Rocket Launch: ಶ್ರೀಹರಿಕೋಟಾದಿಂದ ಭೂ ಸರ್ವೇಕ್ಷಣಾ ಉಪಗ್ರಹ ಮತ್ತು ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ವಿ–ಸಿ62 ರಾಕೆಟ್ ಉಡಾವಣೆಗೆ ಸೋಮವಾರ ಬೆಳಿಗ್ಗೆ 10.18ಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಇಸ್ರೊ ತಿಳಿಸಿದೆ.
7 hours ago
ವಕೀಲರ ಪರಿಷತ್ ಹಣ ದುರ್ವಿನಿಯೋಗದ ಆಪಾದನೆ: ಮಿಟ್ಟಲಕೋಡ್ ಸನ್ನದು ಅಮಾನತು
7 hours ago
Daily Headlines: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ಇರಾನ್-ಅಮೆರಿಕ ನಡುವಿನ ಉದ್ವಿಗ್ನತೆ, ನರೇಗಾ ವಿವಾದ, ಉಪಗ್ರಹ ಉಡಾವಣೆ, ವಿರಾಟ್ ಕೊಹ್ಲಿ ಪ್ರದರ್ಶನ ಮುಂತಾದವುಗಳಿವೆ.
7 hours ago
NHAI: ಆಂಧ್ರಪ್ರದೇಶದಲ್ಲಿ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್ (ಎನ್ಎಚ್–544ಜಿ) ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ನಾಲ್ಕು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
7 hours ago
RCB Women Victory: ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ಭರ್ಜರಿ ಜಯ ಪಡೆದ RCB ವನಿತೆಯರು ಯುಪಿ ವಾರಿಯರ್ಸ್ ವಿರುದ್ಧ ಪಂದ್ಯಕ್ಕೂ ಆತ್ಮವಿಶ್ವಾಸದಿಂದ ಎದುರಿಸಲಿದ್ದಾರೆ. ಸ್ಮೃತಿ ಮಂದಾನ ನಾಯಕತ್ವದ ತಂಡ ಲಯ ಮುಂದುವರಿಸಲು ಸಜ್ಜಾಗಿದೆ.
8 hours ago
Interfaith Harmony: ಕೆಲವರ ವಿಚಾರಧಾರೆಗೆ ಚಾರಿತ್ರಿಕ ಮಹತ್ವ ಇರುತ್ತದೆ. ಇನ್ನು ಕೆಲವರ ವಿಚಾರಧಾರೆಗೆ ಚಾರಿತ್ರಿಕ ಮಹತ್ವದ ಜೊತೆಜೊತೆಗೇ ಸಮಕಾಲೀನ ಪ್ರಸ್ತುತತೆಯೂ ಇರುತ್ತದೆ. ವಿವೇಕಾನಂದರಂತಹ ದಾರ್ಶನಿಕರು ಎರಡು ಕಾರಣಗಳಿಂದಲೂ ಪ್ರಸ್ತುತರಾಗುತ್ತಾರೆ.
8 hours ago
Caste Reservation: ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿಗೌಡ ಸಮುದಾಯವನ್ನು ‘2ಎ ಪ್ರವರ್ಗ’ಕ್ಕೆ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕವಾಗಿ ಬೆಂಬಲ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಲ್ಲಿ ಭಾನುವಾರ ಭರವಸೆ ನೀಡಿದರು.
8 hours ago
ಇರಾನ್ನಲ್ಲಿ ಆರ್ಥಿಕ ಕುಸಿತ ಮತ್ತು ಧಾರ್ಮಿಕ ನಿರ್ಬಂಧಗಳ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತಕ್ಕೆ ಸಂಕಷ್ಟ ಎದುರಾಗಿದ್ದು, ಪ್ರತಿಭಟನಕಾರರು ಸರ್ಕಾರ ಪತನಕ್ಕೆ ಆಗ್ರಹಿಸುತ್ತಿದ್ದಾರೆ.
8 hours ago
ಬ್ರಿಸ್ಬೇನ್ ಇಂಟರ್ನ್ಯಾಷನಲ್ ಟೆನಿಸ್: ಸಬಲೆಂಕಾ, ಮೆಡ್ವೆಡೇವ್ಗೆ ಪ್ರಶಸ್ತಿ
8 hours ago
14ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್ಷಿಪ್: ಕರ್ನಾಟಕಕ್ಕೆ 11 ಪದಕ
9 hours ago
ವಿಜಯ್ ಹಜಾರೆ ಕ್ವಾರ್ಟರ್ಫೈನಲ್: ಮಯಂಕ್ ಪಡೆಗೆ ಮುಂಬೈಗೆ ಸವಾಲು ಮೀರುವ ಹುಮ್ಮಸ್ಸು
10 hours ago
ಶ್ರೀರಂಗಪಟ್ಟಣದ ಶ್ರೀರಂಗನಾಥನ ದರ್ಶನಕ್ಕೆ ನೂಕು ನುಗ್ಗಲು
10 hours ago
ಅಂತರ ವಿವಿ ಅಥ್ಲೆಟಿಕ್ಸ್: ಖೇಲೊ ಇಂಡಿಯಾ ಕೂಟದಲ್ಲಿ ಸಾಧನೆ ಮಾಡಿರುವವರ ಮೇಲೆ ಕಣ್ಣು
10 hours ago
ಆತ್ಮವಿಶ್ವಾಸದ ‘ನದಿ’ಯಲ್ಲಿ RCB: ಗೆಲುವಿನ ಓಟ ಮುಂದುವಸುವತ್ತ ಮಂದಾನ ಪಡೆ ಚಿತ್ತ
10 hours ago
ಜಗತ್ತಿನ ಎಲ್ಲ ಸಂಘರ್ಷಗಳಿಗೆ ಕಾರಣ ತಿಳಿಸಿದ ದೋಬಾಲ್
11 hours ago
Jan 11
Iran Protest | ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ: ಇರಾನ್ ಎಚ್ಚರಿಕೆ
12 hours ago
ದಾವಣಗೆರೆ | ಕಾರಿಗೆ ಬೆಂಕಿ: ಬಿಜೆಪಿ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಾವು
12 hours ago
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗಲಿದ್ದಾರೆ ಎಂದ ಒವೈಸಿ
13 hours ago
WPL 2026 | ಸೋಫಿ ಡಿವೈನ್ ಆಲ್ರೌಂಡ್ ಆಟ: ಗುಜರಾತ್ ಜೈಂಟ್ಸ್ಗೆ ಜಯ
15 hours ago
IND vs NZ | ವಿರಾಟ್ ಆರ್ಭಟ, ಭಾರತ ಶುಭಾರಂಭ
15 hours ago
Archaeology Department: ತಾಲ್ಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಅವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವಾಗ ಸಿಕ್ಕಿದ್ದು ನಿಧಿಯಲ್ಲ. ಅವು ಹಿಂದಿನ ಕಾಲದಲ್ಲಿ ಜನರು ಸುರಕ್ಷತೆ ದೃಷ್ಟಿಯಿಂದ ಅಡುಗೆ ಮನೆಯಲ್ಲಿ ಹುಗಿದು ಇಟ್ಟಿದ್ದ ಆಭರಣಗಳಾಗಿವೆ.
16 hours ago
Karnataka Budget Prep: ಸಿದ್ದರಾಮಯ್ಯ ಇದೇ 14ರಿಂದ ಬಜೆಟ್ ಪೂರ್ವ ಸಿದ್ಧತಾ ಸಭೆಗಳನ್ನು ಆರಂಭಿಸಲಿದ್ದು, ಅಧಿಕಾರಿಗಳು, ರೈತರು, ಉದ್ಯಮಿಗಳು, ಕಾರ್ಮಿಕರ ಜತೆ ಬಜೆಟ್ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
17 hours ago
ಎರಡನೇ ಆವೃತ್ತಿಯ ಮಹಿಳಾ ಹಾಕಿ ಇಂಡಿಯಾ ಲೀಗ್: ಎಸ್ಜಿ ಪೈಪರ್ಸ್ ಮುಡಿಗೆ ಕಿರೀಟ
17 hours ago
Employment Fraud: ಹೈಕೋರ್ಟ್ನಲ್ಲಿ ಉದ್ಯೋಗ ಕೊಡಿಸುವ ನಂಬಿಕೆ ಹುಟ್ಟಿಸಿ ₹55 ಲಕ್ಷ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಏಳು ಮಂದಿ ವಿರುದ್ಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
17 hours ago
Karnataka Politics: ಯಾವ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬರ್ತಾರೆ? ಅವರ ನಿವೇಶನದಲ್ಲಿ ಬಿಜೆಪಿ ಈಗಾಗಲೇ ಬಹುಮಹಡಿ ಕಟ್ಟಡ ಕಟ್ಟಿಕೊಂಡಿದೆ. ಜೆಡಿಎಸ್ ಇನ್ನೂ ಎಲ್ಲಿಯಾದರೂ ಉಳಿದಿದೆಯಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
17 hours ago
Former Corporator Death: ದಾವಣಗೆರೆ: ತಾಲ್ಲೂಕಿನ ಬಿಸ್ಲೇರಿ ಗ್ರಾಮದ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ (56) ಅವರ ಮೃತದೇಹದ ಅವಶೇಷ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
17 hours ago
Iran Protests: ಇರಾನ್ನಲ್ಲಿ ಎರಡು ವಾರದಿಂದ ಮುಂದುವರಿದಿರುವ ಪ್ರತಿಭಟನೆಯಲ್ಲಿ ಭಾನುವಾರದ ವೇಳೆಗೆ 203 ಮಂದಿ ಮೃತಪಟ್ಟಿದ್ದಾರೆ. ಇರಾನ್, ಅಮೆರಿಕ ದಾಳಿ ಮಾಡಿದರೆ ತಕ್ಕ ಪ್ರತೀಕಾರ ತೀರಿಸಲಿದೆ ಎಂದು ಎಚ್ಚರಿಕೆ ನೀಡಿದೆ.
17 hours ago
Hindu Farmer Murder: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಜಮೀನ್ದಾರನ ಭೂಮಿಯಲ್ಲಿ ಮನೆ ನಿರ್ಮಿಸಿದ್ದ ಆರೋಪಕ್ಕೆ ಹಿಂದೂ ರೈತ ಕಲೇಶ್ ಕೊಹ್ಲಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಘಟನೆಗೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿದೆ.
17 hours ago
India Wins ODI: ಆತಿಥೇಯ ಭಾರತ ವಿರುದ್ಧ ಇಲ್ಲಿನ ಬಿಸಿಎ ಮೈದಾನದಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ಸಾಧಿಸಿದೆ.
17 hours ago
IND vs NZ 1st ODI: ರೋಚಕ ಪಂದ್ಯದಲ್ಲಿ ಗೆಲುವಿನ ಗಡಿ ದಾಟಿದ ಭಾರತ
17 hours ago
ಗುಂಡಣ್ಣ: ಭಾನುವಾರ, 11 ಜನವರಿ 2026
17 hours ago
WPL 2026: ಸೋಫಿ ಡಿವೈನ್ ಮಿಂಚು; 209 ರನ್ ಪೇರಿಸಿದ ಗುಜರಾತ್
18 hours ago
Cricket Milestones: 'ರನ್ ಮೆಶಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 28 ಸಾವಿರ ರನ್ಗಳ ಮೈಲಿಗಲ್ಲು ತಲುಪಿದ್ದಾರೆ.
19 hours ago
Mohan Bhagwat Statement: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾಲಕ್ಕೆ ತಕ್ಕಂತೆ ವಿಕಾಸಗೊಳ್ಳುತ್ತಿದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ‘ಶತಕ್’ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
19 hours ago
Virat Kohli Record: ಸಂಗಕ್ಕರ ದಾಖಲೆ ಮುರಿದು ಸಚಿನ್ ಸನಿಹಕ್ಕೆ ಕೊಹ್ಲಿ
19 hours ago
Modi Somnath Visit: ಸೋಮನಾಥ ದೇವಾಲಯದ ಆವರಣದಲ್ಲಿ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಅಶ್ವಾರೋಹಿಗಳು ಮತ್ತು ಡಮರು ಬಾರಿಸಿದ ಕಲಾವಿದರೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ