Last Updated: 29 Jan 2026 8:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ
(11 hours ago)
42
ಬೀಜಿಂಗ್ಗೆ ಮೊದಲ ಭೇಟಿ ನೀಡಿದ ಪ್ರಧಾನಿ; ಉಭಯ ದೇಶಗಳ ವ್ಯಾಪಾರ ಸಂಬಂಧ ವೃದ್ಧಿಗೆ ಕ್ರಮ
(23 hours ago)
22
NCP Leadership Crisis: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹಠಾತ್ ನಿಧನದಿಂದಾಗಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಕವಲುದಾರಿಯಲ್ಲಿದ್ದು, ಮುಂದೇನು? ಎಂಬ ಪ್ರಶ್ನೆ ಉದ್ಭವಿಸಿದೆ.
(9 hours ago)
21
Ajit Pawar Baramati: ಮುಂಬೈ: ಒಂದು ಕಾಲದಲ್ಲಿ ಬರಪೀಡಿತ ಪ್ರದೇಶವಾಗಿದ್ದ ಪುಣೆಯ ಬಾರಾಮತಿಯಲ್ಲಿ, ಕೃಷಿ, ತೋಟಗಾರಿಕೆ ಚಟುವಟಿಕೆಗಳು ವಿಫುಲವಾಗಿವೆ. ಹೈನು, ಸಹಕಾರ ಸಂಸ್ಥೆಗಳು, ಕೈಗಾರಿಕೆಗಳು ಬಂದಿದ್ದು, ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಗಳೂ ಆಗಿವೆ.
(8 hours ago)
17
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ
(16 hours ago)
17
GAGAN Safety System: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನವು ಕೇವಲ 28 ದಿನಗಳ ಅಂತರದಲ್ಲಿ ಉಪಗ್ರಹ ಆಧಾರಿತ ಸುರಕ್ಷತಾ ವ್ಯವಸ್ಥೆಯನ್ನು ತಪ್ಪಿಸಿಕೊಂಡಿತೇ? ಹೀಗೊಂದು ಚರ್ಚೆ ಈಗ ನಡೆಯುತ್ತಿದೆ.
(5 hours ago)
16
IND vs NZ T20I: ಸಾಂಘಿಕ ಆಟ; ನ್ಯೂಜಿಲೆಂಡ್ಗೆ ಜಯ
(18 hours ago)
16
Karnataka Politics: ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಮುಖ್ಯಮಂತ್ರಿ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿಯ ವಿ.ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ ಮುಖ್ಯಮಂತ್ರಿ ಅವರ ಪುತ್ರನ
(6 hours ago)
15
Kannada TV Actress: ಕನ್ನಡದ ಕಿರುತೆರೆ ನಟಿಯಾದ ಅಮೂಲ್ಯ ಭಾರದ್ವಾಜ್ ಅವರು ತಮ್ಮ ಮುಗ್ಧತೆಯ ಪಾತ್ರದಿಂದಲೇ ಜನರ ಮನಸ್ಸನ್ನು ಗೆದ್ದಿದ್ದಾರೆ. ಕನ್ನಡದ ಪ್ರಮುಖ ಧಾರಾವಾಹಿಗಳಲ್ಲಿ ನಟಿಸಿರುವ ಅಮೂಲ್ಯ ‘ಪುರಂದರದಾಸ’ ಮೂಲಕ ಕಿರುತೆರೆಗೆ ಕಾಲಿಟ್ಟರು
(4 hours ago)
14
Kannada Actor News: ಕನ್ನಡದ ಹಾಸ್ಯ ನಟ ಜಗ್ಗೇಶ್ ಅವರ ಕಾರನ್ನು 28 ವರ್ಷಗಳಿಂದ ಚಾಲನೆ ಮಾಡುತ್ತಿದ್ದ ಪದ್ಮನಾಭ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಭಾವುಕವಾಗಿ ಹಂಚಿಕೊಂಡಿದ್ದಾರೆ
(3 hours ago)
13
Also Visit:
ಮುಖ್ಯ ವಾರ್ತೆಗಳು
ವಿಜಯ ಕರ್ನಾಟಕ
Zee News ಕನ್ನಡ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 29
Raj B Shetty Police: ‘ರಕ್ಕಸಪುರದೋಳ್’ ಸಿನಿಮಾದ ಟ್ರೇಲರ್ ಅನ್ನು ಇಂದು ನಟ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲಿಸ್ ಪಾತ್ರದಲ್ಲಿ ನಟಿಸಿರುವ ರಾಜ್ ಬಿ. ಶೆಟ್ಟಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.
27 mins ago
ವಿಬಿ–ಜಿ ರಾಮ್ ಜಿ ವಿರೋಧಿಸಿ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
27 mins ago
Rakkasapuradol Trailer: ಕನ್ನಡದ ಬಹು ನಿರೀಕ್ಷಿತ ಸಿನಿಮಾ ರಾಜ್ ಬಿ. ಶೆಟ್ಟಿ ನಟಿಸಿರುವ ‘ರಕ್ಕಸಪುರದೋಳ್’ ಚಿತ್ರದ ಟ್ರೇಲರ್ ಅನ್ನು ನಟ ಸುದೀಪ್ ಅವರು ಗುರುವಾರ ಬಿಡುಗಡೆ ಮಾಡಿದರು.
27 mins ago
Jal Jeevan Mission Karnataka: ಜಲ ಜೀವನ್ ಮಿಷನ್ ಯೋಜನೆಯಡಿ ಕರ್ನಾಟಕದಲ್ಲಿ 169 ಅಕ್ರಮಗಳನ್ನು ಪತ್ತೆ ಹಚ್ಚಲಾಗಿದ್ದು, ಕೇಂದ್ರ ಸಚಿವ ಸಿ.ಆರ್.ಪಾಟೀಲ ತಾವು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
57 mins ago
Kerala Budget 2026: ಕೇರಳ ಸರ್ಕಾರ ಶಾಲಾ ಮಕ್ಕಳಿಗಾಗಿ ಅಪಘಾತ ಮತ್ತು ಜೀವ ವಿಮಾ ಯೋಜನೆಯನ್ನು ಘೋಷಿಸಿದೆ. ಅಸಂಘಟಿತ ಕಾರ್ಮಿಕರಿಗೂ ಹೊಸ ವಿಮಾ ಯೋಜನೆ.
57 mins ago
Development Discussion: ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ಭಾರತದ ಅಭಿವೃದ್ಧಿ ಮತ್ತು ಅನುದಾನ ಕುರಿತು ಚರ್ಚೆ ನಡೆಸಿದ್ದು, ಬಜೆಟ್ಗೂ ಮುನ್ನ ಈ ಭೇಟಿ ಪ್ರಮುಖವಾಗಿದೆ.
87 mins ago
Narcotics Control Bureau: ಮೈಸೂರು: ನಗರದ ಹೆಬ್ಬಾಳದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಡ್ರಗ್ಸ್ ಉತ್ಪಾದನೆ ಮಾಡುತ್ತಿದ್ದಾರೆ ಎಂಬ ಅನುಮಾನದಲ್ಲಿ ದಾಳಿ ನಡೆಸಿದ ಎನ್ ಸಿಬಿ ತಂಡವು ಗಣಪತ್ ಲಾಲ್ ನ್ನು ಬಂಧಿಸಿದೆ.
87 mins ago
ಚುರುಮುರಿ: ಪೊಲಿಟಿಷಿಯನ್ ಪೆಂಗ್ವಿನ್!
87 mins ago
National Zoological Park Delhi: ದೆಹಲಿಯ ಆಕರ್ಷಣಾ ಕೇಂದ್ರಗಳಲ್ಲಿ ಒಂದಾದ ರಾಷ್ಟ್ರೀಯ ಜುವಾಲಜಿಕಲ್ ಪಾರ್ಕ್ ₹ 400 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಲು ಸಜ್ಜಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆಯನ್ನು ಸಹ ನೀಡಿದೆ.
117 mins ago
ಚಿನಕುರುಳಿ ಕಾರ್ಟೂನು: ಗುರುವಾರ, 29 ಜನವರಿ 2026
2 hours ago
Girls Nutrition: ಹೆಣ್ಣಮಕ್ಕಳಲ್ಲಿ 10 ರಿಂದ 19 ವರ್ಷದವರೆಗೆ ಹಾರ್ಮೋನುಗಳ ಬದಲಾವಣೆಯಿಂದ ದೈಹಿಕವಾಗಿ, ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಈ ಸಮಯದಲ್ಲಿ ಪೌಷ್ಟಿಕ ಆಹಾರ ಅಗತ್ಯವಾಗಿರುತ್ತದೆ.
3 hours ago
Police Welfare: ಬೆಂಗಳೂರು: ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ಜನ್ಮದಿನಾಚರಣೆ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಮಂಜೂರು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಎಲ್ಲ ಘಟಕದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
3 hours ago
UGC Guidelines: ಯುಜಿಸಿ ಜಾರಿಗೆ ತಂದಿರುವ ಹೊಸ ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
3 hours ago
Kannada Actor News: ಕನ್ನಡದ ಹಾಸ್ಯ ನಟ ಜಗ್ಗೇಶ್ ಅವರ ಕಾರನ್ನು 28 ವರ್ಷಗಳಿಂದ ಚಾಲನೆ ಮಾಡುತ್ತಿದ್ದ ಪದ್ಮನಾಭ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಜಗ್ಗೇಶ್ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಭಾವುಕವಾಗಿ ಹಂಚಿಕೊಂಡಿದ್ದಾರೆ
3 hours ago
Colombia Plane Accident: ಬೊಗೋಟಾ/ಕೊಲಂಬಿಯಾ: ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದಲ್ಲಿ ಬುಧವಾರ(ಜ.28) ವಿಮಾನವೊಂದು ಪತನಗೊಂಡಿದೆ. ದುರ್ಘಟನೆಯಲ್ಲಿ ಸಂಸದ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
4 hours ago
Congress Leadership: ಕಾಂಗ್ರೆಸ್ ಮುಖಂಡರೊಂದಿಗೆ ಅಂತರ ಕಾಯ್ದುಕೊಂಡಿದ್ದ ಶಶಿ ತರೂರ್ ಅವರು ಖರ್ಗೆ ಹಾಗೂ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಚುನಾವಣೆ ಮತ್ತು ಸಂಘಟನೆ ಕುರಿತು ಚರ್ಚೆ ನಡೆಸಿದರು.
4 hours ago
Kannada TV Actress: ಕನ್ನಡದ ಕಿರುತೆರೆ ನಟಿಯಾದ ಅಮೂಲ್ಯ ಭಾರದ್ವಾಜ್ ಅವರು ತಮ್ಮ ಮುಗ್ಧತೆಯ ಪಾತ್ರದಿಂದಲೇ ಜನರ ಮನಸ್ಸನ್ನು ಗೆದ್ದಿದ್ದಾರೆ. ಕನ್ನಡದ ಪ್ರಮುಖ ಧಾರಾವಾಹಿಗಳಲ್ಲಿ ನಟಿಸಿರುವ ಅಮೂಲ್ಯ ‘ಪುರಂದರದಾಸ’ ಮೂಲಕ ಕಿರುತೆರೆಗೆ ಕಾಲಿಟ್ಟರು
4 hours ago
Ranveer Singh Dhurandhar: 2025ರಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಬಾಲಿವುಡ್ ಸಿನಿಮಾ, ರಣವೀರ್ ಸಿಂಗ್ಗೆ ಯಶಸ್ಸು ಕೊಟ್ಟ ಧುರಂಧರ್ ಸಿನಿಮಾ ಒಟಿಟಿಯಲ್ಲಿ ತೆರೆಕಾಣುತ್ತಿದೆ. ವರದಿಗಳ ಪ್ರಕಾರ ಜನವರಿ 30ರಂದು ನೆಟ್ಫ್ಲಿಕ್ಸ್ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.
5 hours ago
GAGAN Safety System: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ದುರ್ಮರಣಕ್ಕೆ ಕಾರಣವಾದ ವಿಮಾನವು ಕೇವಲ 28 ದಿನಗಳ ಅಂತರದಲ್ಲಿ ಉಪಗ್ರಹ ಆಧಾರಿತ ಸುರಕ್ಷತಾ ವ್ಯವಸ್ಥೆಯನ್ನು ತಪ್ಪಿಸಿಕೊಂಡಿತೇ? ಹೀಗೊಂದು ಚರ್ಚೆ ಈಗ ನಡೆಯುತ್ತಿದೆ.
5 hours ago
Karnataka Politics: ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಮುಖ್ಯಮಂತ್ರಿ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿಯ ವಿ.ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ ಮುಖ್ಯಮಂತ್ರಿ ಅವರ ಪುತ್ರನ
6 hours ago
ಬೆಲೆ ಏರಿಕೆಯಲ್ಲಿ ನಾಗಾಲೋಟದಲ್ಲಿ ಮುನ್ನುಗ್ಗುತ್ತಿದ್ದರೂ ಚಿನ್ನದ ಬೇಡಿಕೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ
6 hours ago
ಬಿಗ್ಬಾಸ್ನಿಂದ ಹೊಸ ಅಧ್ಯಾಯದವರೆಗೆ; ಸೂರಜ್ಗೆ ಶುಭ ಹಾರೈಸಿದ ರಾಶಿಕಾ ಶೆಟ್ಟಿ
6 hours ago
Contractors Protest: ರಾಜ್ಯ ಸರ್ಕಾರ ಮಾರ್ಚ್ 5 ರೊಳಗೆ ಬಾಕಿ ಇರುವ ₹37 ಸಾವಿರ ಕೋಟಿ ಬಿಡುಗಡೆ ಮಾಡದಿದ್ದರೆ ರಾಜ್ಯದಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಯಲು ರಾಜ್ಯ ಗುತ್ತಿಗೆ ಸಂಘದಾರರ ಸಂಘ ನಿರ್ಧರಿಸಿದೆ.
7 hours ago
Learjet 45 Black Box: ಬಾರಾಮತಿಯಲ್ಲಿ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾದ ಲಿಯರ್ಜೆಟ್–45 ವಿಮಾನದ ಬ್ಲಾಕ್ ಬಾಕ್ಸ್ ಅನ್ನು ಬುಧವಾರ ವಶಕ್ಕೆ ಪಡೆಯಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ವಿಮಾನ ಹಾರಾಟಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯೂ
7 hours ago
Budget Day Sarees: ಈ ವರ್ಷ ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆ.1 ರಜಾದಿನವಾದ ಭಾನುವಾರವಾದರೂ ಈ ಬಾರಿ ಬಜೆಟ್ ಮಂಡನೆಯಾಗುತ್ತಿದೆ.
8 hours ago
Ajit Pawar Baramati: ಮುಂಬೈ: ಒಂದು ಕಾಲದಲ್ಲಿ ಬರಪೀಡಿತ ಪ್ರದೇಶವಾಗಿದ್ದ ಪುಣೆಯ ಬಾರಾಮತಿಯಲ್ಲಿ, ಕೃಷಿ, ತೋಟಗಾರಿಕೆ ಚಟುವಟಿಕೆಗಳು ವಿಫುಲವಾಗಿವೆ. ಹೈನು, ಸಹಕಾರ ಸಂಸ್ಥೆಗಳು, ಕೈಗಾರಿಕೆಗಳು ಬಂದಿದ್ದು, ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಗಳೂ ಆಗಿವೆ.
8 hours ago
Taxi Overcharging: ಸಾಮಾನ್ಯವಾಗಿ ಟ್ಯಾಕ್ಸಿ ಅಥವಾ ಆಟೊ ಚಾಲಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲು ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಬಾಡಿಗೆಯನ್ನು ಕೇಳುವುದುಂಟು.
9 hours ago
NCP Leadership Crisis: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹಠಾತ್ ನಿಧನದಿಂದಾಗಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಕವಲುದಾರಿಯಲ್ಲಿದ್ದು, ಮುಂದೇನು? ಎಂಬ ಪ್ರಶ್ನೆ ಉದ್ಭವಿಸಿದೆ.
9 hours ago
Waste Segregation Rules: ಭಾರಿ ಪ್ರಮಾಣದಲ್ಲಿ ಘನ ತ್ಯಾಜ್ಯ ಸೃಷ್ಟಿಯಾಗುವ ಸಂಘ–ಸಂಸ್ಥೆಗಳು ಕಸವನ್ನು ನಾಲ್ಕು ಹಂತಗಳಲ್ಲಿ ಬೇರ್ಪಡಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರವು ಬುಧವಾರ ಹೊಸ ನಿಯಮಗಳನ್ನು ಪ್ರಕಟಿಸಿದೆ.
9 hours ago
Aircraft Crash India: ಬಾರಾಮತಿ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತರಾದ ವಿಮಾನ ಅಪಘಾತವು ಟೇಬಲ್ ಟಾಪ್ ರನ್ವೇಗಳ ಭದ್ರತೆ ಬಗ್ಗೆ ಮರುಪರಿಶೀಲನೆ ಅಗತ್ಯವಿದೆ ಎಂಬ ಚರ್ಚೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.
9 hours ago
Jaya Ekadashi Importance: ವಿಶ್ವಾವಸು ನಾಮ ಸಂವತ್ಸರದ ಮಾಘ ಮಾಸದ ಶುಕ್ರಪಕ್ಷದಲ್ಲಿ ‘ಮಾಘ ಶುದ್ಧ ಏಕಾದಶಿ’ ಅಥವಾ ‘ಜಯ ಏಕಾದಶಿ’ ಯನ್ನು ಆಚರಿಸಲಾಗುತ್ತದೆ. ಈ ಏಕಾದಶಿಯ ಮಹತ್ವ, ಪೂಜಾ ವಿಧಾನ ಹಾಗೂ ಲಾಭಗಳ ಕುರಿತು ತಿಳಿಯೋಣ.
10 hours ago
ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ
11 hours ago
Free Trade Agreement: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವಣ ಬಹುನಿರೀಕ್ಷಿತ ‘ಮುಕ್ತ ವ್ಯಾಪಾರ ಒಪ್ಪಂದ’ (ಎಫ್ಟಿಎ) ಅಂತಿಮಗೊಂಡಿದೆ. ಇದರಿಂದಾಗಿ, ವಿಶ್ವದ ಎರಡು ಬಹುದೊಡ್ಡ ಆರ್ಥಿಕ ಶಕ್ತಿಗಳು ಒಟ್ಟುಗೂಡಲು ಸಾಧ್ಯವಾಗಿದೆ. ನವದೆಹಲಿಯಲ್ಲಿ ನಡೆದ ಭಾರತ–ಇಯು
11 hours ago
Ajit Pawar Death: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ (ಜನವರ 28) ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರೊಂದಿಗೆ ಇನ್ನೂ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
12 hours ago
Ajit Pawar Death: ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಇತರ ನಾಲ್ವರು ಮೃತಪಟ್ಟ ಪ್ರಕರಣ ಸಂಬಂಧ ಪೊಲೀಸರು ಆಕಸ್ಮಿಕ ಸಾವು ಪ್ರಕರಣ (ಎಡಿಆರ್) ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
12 hours ago
Ajit Pawar Plane Crash: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಪಿಂಕಿ ಮಾಲಿ ವಿಮಾನ ದುರಂತದಲ್ಲಿ ಮೃತಪಟ್ಟರು. ‘ನಾಳೆ ಮಾತನಾಡುತ್ತೇನೆ’ ಎಂಬುದಾಗಿ ತಂದೆಗೆ ಕೊಟ್ಟ ಭರವಸೆ ಕೊನೆಯ ನುಡಿ ಆಯಿತು.
13 hours ago
Financial Literacy: ಹಣಕಾಸು ಸಂಸ್ಥೆಗಳು ನೀಡುವ ಕ್ರೆಡಿಟ್ ಕಾರ್ಡ್ಗಳು ಬಳಕೆದಾರರಿಗೆ ಆರ್ಥಿಕ ಅನುಕೂಲ ನೀಡುವುದರ ಜೊತೆಗೆ, ಕ್ರೆಡಿಟ್ ಸ್ಕೋರ್ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. ಸರಿಯಾದ ಬಳಕೆಯೇ ಭದ್ರತೆಗೆ ಮಾರ್ಗವಿದೆ.
13 hours ago
‘ವಿಂಗ್ಸ್ ಇಂಡಿಯಾ 2026‘ ವೈಮಾನಿಕ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆ
13 hours ago
Plane Crashe Deaths: ಸ್ವಾತಂತ್ರ್ಯೋತ್ತರ ಭಾರತದಲ್ಲಿ ವಿಮಾನ ಅಥವಾ ಹೆಲಿಕಾಪ್ಟರ್ ಅಪಘಾತದಲ್ಲಿ ಹಲವರು ರಾಜಕೀಯ ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಪ್ರಮುಖರ ವಿವರಗಳನ್ನು ಇಲ್ಲಿ ನೀಡಲಾಗಿದೆ
13 hours ago
Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಟಿವಿ ತಪ್ಪಿಸಿ ನಟ ದರ್ಶನ್ ಅವರನ್ನು ನೋಡಲು ಅವಕಾಶ ಮಾಡಿದ್ದ ವಾರ್ಡನ್ ಪ್ರಭುಶಂಕರ್ ಚೌಹಾಣ್ ಅವರನ್ನು ಚಾಮರಾಜನಗರ ಜೈಲಿಗೆ ವರ್ಗಾಯಿಸಿ ತನಿಖೆಗೆ ಆದೇಶಿಸಲಾಗಿದೆ.
13 hours ago
GPS Toll Collection: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಇನ್ನು ಮುಂದೆ ಟೋಲ್ ಪಾವತಿಸಲು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಗಿಲ್ಲ.
13 hours ago
JDS: ಜಾತ್ಯತೀತ ಜನತಾ ದಳ ಬೆಳ್ಳಿಹಬ್ಬದ ಸಂಭ್ರಮದಲ್ಲಿದೆ. ಪ್ರಾದೇಶಿಕ ಪಕ್ಷವೊಂದರ ಈ ಸಂಭ್ರಮ ನಾಡಿನಲ್ಲಿ ದೊಡ್ಡದಾಗಿ ಕಾಣಿಸಿಕೊಳ್ಳಬೇಕಿತ್ತು. ರಾಜ್ಯ ರಾಜಕಾರಣದಲ್ಲಿ ಉತ್ಸಾಹ ಹುಟ್ಟಿಸಬೇಕಾಗಿತ್ತು. ಯಾಕೆ ಹಾಗಾಗಿಲ್ಲ? ಈ ಪ್ರಶ್ನೆಗೆ ಉತ್ತರವಾಗಿ, ರಾಜ್ಯದಲ್ಲಿನ ಪ್ರಾದೇಶಿಕ ಪಕ್ಷಗಳ ಪರಂಪರೆ ಗಮನಿಸಬೇಕು.
13 hours ago
Ajit Pawar Legacy: ಆರು ಬಾರಿ ಉಪ ಮುಖ್ಯಮಂತ್ರಿ ಆಗಿದ್ದರೂ, ಅಜಿತ್ ಪವಾರ್ ಗೆ ಮುಖ್ಯಮಂತ್ರಿ ಹುದ್ದೆ ಎಂದೂ ಸಿಕ್ಕಿರಲಿಲ್ಲ. ಶರದ್ ಪವಾರ್ ಅವರ ನೆರಳಿನಿಂದ ಹೊರಬಂದು ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
13 hours ago
Civilian Honours India: ನಾಗರಿಕ ಪ್ರಶಸ್ತಿಗಳ ಮೌಲ್ಯಕ್ಕೆ ಹಣ ಮಾನದಂಡವಲ್ಲ. ಆದರೆ, ರಾಷ್ಟ್ರೀಯ ಮನ್ನಣೆ ನಂತರವೂ ಬದುಕು ಅಸುರಕ್ಷಿತ ಆಗಿರುವುದರಿಂದ ದೇಶದ ಘನತೆ ಹೆಚ್ಚುವುದಿಲ್ಲ.
13 hours ago
Pustakada Mane Library: ಪ್ರಸಕ್ತ ಸಾಲಿನಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರಾಗಿರುವ ಎಂ.ಅಂಕೇಗೌಡರ ‘ಪುಸ್ತಕ ಮನೆ’ಯ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ವ್ಯವಸ್ಥಿತ ಸೂರಿಗಾಗಿ ಕಾಯುತ್ತಿವೆ.
13 hours ago
ಆಸ್ಟ್ರೇಲಿಯಾ ಓಪನ್: ಸೆಮಿಗೆ ಸಿನ್ನರ್, ಜೊಕೊವಿಚ್
15 hours ago
WPL | ಯುಪಿ ವಾರಿಯರ್ಸ್ ವಿರುದ್ಧ ಪಂದ್ಯ ಇಂದು: ಗೆಲುವಿನ ಹಳಿಗೆ ಮರಳಲು RCB ಯತ್ನ
15 hours ago
Ranji | ಪಂಜಾಬ್ ವಿರುದ್ಧ ಪಂದ್ಯ ಇಂದಿನಿಂದ: ಕರ್ನಾಟಕಕ್ಕೆ ಗೆಲುವಿನ ಅನಿವಾರ್ಯತೆ
15 hours ago
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ
16 hours ago
Video | ಅಜಿತ್ ಪವಾರ್ ಇದ್ದ ವಿಮಾನ ಪತನ: ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ
16 hours ago
Jan 28
ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್ ಮನೆಯಲ್ಲಿ ಕೃತ್ಯ
17 hours ago
IND vs NZ T20I: ಬ್ಯಾಟರ್ಗಳ ಉತ್ತಮ ಪ್ರದರ್ಶನ ಮತ್ತು ಬೌಲರ್ಗಳ ಸಂಘಟಿತ ನಿರ್ವಹಣೆಯ ನೆರವಿನಿಂದ ನ್ಯೂಜಿಲೆಂಡ್ ತಂಡ ನಾಲ್ಕನೇ ಟಿ20 ಪಂದ್ಯದಲ್ಲಿ ಬುಧವಾರ ಭಾರತ ತಂಡದ ಮೇಲೆ 50 ರನ್ಗಳ ಅರ್ಹ ಜಯ ಪಡೆಯಿತು
18 hours ago
ಗುಂಡಣ್ಣ: ಬುಧವಾರ, 28 ಜನವರಿ 2026
18 hours ago
IND vs NZ T20I: ಸಾಂಘಿಕ ಆಟ; ನ್ಯೂಜಿಲೆಂಡ್ಗೆ ಜಯ
18 hours ago
ಡೆಲ್ಟಾ ಬೀಚ್ನಲ್ಲಿ ಮಗುಚಿ ಬಿದ್ದ ದೋಣಿ: ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು
20 hours ago
ಥಾಯ್ಲೆಂಡ್ ಮಾಸ್ಟರ್ಸ್: ಕಿರಣ್, ತರುಣ್ ಶುಭಾರಂಭ
21 hours ago
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು
22 hours ago
CBI Probe Demand: ಲೋಕಭವನ ಮತ್ತು ಆರ್ಎಸ್ಎಸ್ ಕಚೇರಿಗಳ ದೂರವಾಣಿ ಕದ್ದಾಲಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಒತ್ತಾಯಿಸಿದರು. ಸರ್ಕಾರ ಕ್ಷಮೆ ಯಾಚಿಸಬೇಕು ಎಂದೂ ಆಗ್ರಹಿಸಿದರು.
22 hours ago
ಐ–ಲೀಗ್ ಇನ್ನುಮುಂದೆ ಎಐಫ್ಎಲ್: ಲರ್ಸಿಂಗ್ ಮಿಂಗ್
22 hours ago
ಬೀಜಿಂಗ್ಗೆ ಮೊದಲ ಭೇಟಿ ನೀಡಿದ ಪ್ರಧಾನಿ; ಉಭಯ ದೇಶಗಳ ವ್ಯಾಪಾರ ಸಂಬಂಧ ವೃದ್ಧಿಗೆ ಕ್ರಮ
23 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ