Last Updated: 15 Jan 2026 1:34 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. I-PAC ED Raid: ಟಿಎಂಸಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತ ಹೈಕೋರ್ಟ್‌(5 hours ago)15
  2. Iran Execution: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಎಚ್ಚರಿಕೆಯ ನಡುವೆಯೂ, ಬಂಧಿತ ಪ್ರತಿಭಟನಕಾರರ ವಿರುದ್ಧ ತ್ವರಿತವಾಗಿ ವಿಚಾರಣೆ ನಡೆಸಿ, ಮರಣ ದಂಡನೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇರಾನ್‌ನ ನ್ಯಾಯಾಂಗ ಮುಖ್ಯಸ್ಥ ಘೋಲಮ್‌ ಹೊಸೇನ್‌ ಹೇಳಿದ್ದಾರೆ.(17 hours ago)15
  3. Spiritual Leader Death: ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅವರು ಗುರುವಾರ ಬೆಳಗಿನ ಜಾವ ಎದೆ ನೋವಿನಿಂದ ಲಿಂಗಸೂಗೂರು ಆಸ್ಪತ್ರೆಗೆ ದಾಖಲಾಗಿ ಸಾವು ಹೊಂದಿದರು.(6 hours ago)13
  4. ಸುರಕ್ಷಿತ ತಾಣ, ಆಹಾರಕ್ಕಾಗಿ ಅಲೆಯುತ್ತಿರುವ ಗಜಪಡೆ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ ಸಂತತಿ(7 hours ago)13
  5. cannibal Intent: ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯನ್ನು ಕೊಂದು ಮೃತದೇಹ ತಿನ್ನಲು ಯೋಜಿಸಿದ್ದ ನರಭಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.(22 hours ago)13
  6. I-PAC ED Raid: ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್‌ ಪೊಲಿಟಿಕಲ್‌ ಆ್ಯಕ್ಷನ್‌ ಕಮಿಟಿ (ಐ–ಪ್ಯಾಕ್‌) ಮೇಲೆ ನಡೆದ ಇ.ಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತ ಹೈಕೋರ್ಟ್‌ ವಜಾಗೊಳಿಸಿದೆ.(19 hours ago)12
  7. ದೆಹಲಿ ವಾಯು ಮಾಲಿನ್ಯ ತೀವ್ರ; ಇಂಡಿಯಾ ಓಪನ್‌ನಿಂದ ಹಿಂದೆ ಸರಿದ ವಿಶ್ವ ನಂ.3 ಆಟಗಾರ(22 hours ago)12
  8. Wrong Number Love: ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ. ಪ್ರೀತಿ ಕುರುಡು ಎಂದೆಲ್ಲಾ ಹೇಳುವುದನ್ನು ಕೇಳಿರುತ್ತೇವೆ. ಅದಕ್ಕೆ ಉದಾಹರಣೆ ಎಂಬಂತ ಘಟನೆ ಬಿಹಾರದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿಗಾಗಿ 60ರ ಮಹಿಳೆಯೊಬ್ಬರು ಪತಿ ಮತ್ತು ಮಕ್ಕಳನ್ನು ತೊರೆದು ಬಂದಿದ್ದಾರೆ.(3 hours ago)11
  9. Ayyappa Temple Visit: ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಮಹೋತ್ಸವದಂದು ನಟ ಶಿವರಾಜಕುಮಾರ್ ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದರು.(18 hours ago)11
  10. Iran Conflict: ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನಾಗರಿಕರು ದೇಶ ಬಿಟ್ಟು ತೆರಳುವಂತೆ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಇಂದು ಬುಧವಾರ ಸಲಹೆ ನೀಡಿದೆ(20 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jan 15
Jan 14