Last Updated: 29 Jan 2026 2:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ
(5 hours ago)
32
Ajit Pawar Plane Crash: ಮುಂಬೈ: ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಇದೀಗ ಅವರಿದ್ದ ವಿಮಾನ ಪತನಗೊಂಡ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
(23 hours ago)
24
ಬೀಜಿಂಗ್ಗೆ ಮೊದಲ ಭೇಟಿ ನೀಡಿದ ಪ್ರಧಾನಿ; ಉಭಯ ದೇಶಗಳ ವ್ಯಾಪಾರ ಸಂಬಂಧ ವೃದ್ಧಿಗೆ ಕ್ರಮ
(17 hours ago)
20
President Murmu: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ (ಜ.28) ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಮಾರು ಒಂದು ಗಂಟೆ ಭಾಷಣ ಮಾಡಿದ್ದಾರೆ.
(21 hours ago)
15
IND vs NZ T20I: ಸಾಂಘಿಕ ಆಟ; ನ್ಯೂಜಿಲೆಂಡ್ಗೆ ಜಯ
(12 hours ago)
15
ದಿನ ಭವಿಷ್ಯ: ಈ ರಾಶಿಯವರಿಗೆ ಶತ್ರು ಬಾಧೆ ನಿವಾರಣೆ ಆಗಲಿದೆ
(18 hours ago)
13
WPL | ಯುಪಿ ವಾರಿಯರ್ಸ್ ವಿರುದ್ಧ ಪಂದ್ಯ ಇಂದು: ಗೆಲುವಿನ ಹಳಿಗೆ ಮರಳಲು RCB ಯತ್ನ
(9 hours ago)
12
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ
(10 hours ago)
12
ಗುಂಡಣ್ಣ: ಬುಧವಾರ, 28 ಜನವರಿ 2026
(12 hours ago)
12
Ajit Pawar Plane Crash: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಪಿಂಕಿ ಮಾಲಿ ವಿಮಾನ ದುರಂತದಲ್ಲಿ ಮೃತಪಟ್ಟರು. ‘ನಾಳೆ ಮಾತನಾಡುತ್ತೇನೆ’ ಎಂಬುದಾಗಿ ತಂದೆಗೆ ಕೊಟ್ಟ ಭರವಸೆ ಕೊನೆಯ ನುಡಿ ಆಯಿತು.
(7 hours ago)
11
Also Visit:
ಮುಖ್ಯ ವಾರ್ತೆಗಳು
ವಿಜಯ ಕರ್ನಾಟಕ
Zee News ಕನ್ನಡ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 29
ಬೆಲೆ ಏರಿಕೆಯಲ್ಲಿ ನಾಗಾಲೋಟದಲ್ಲಿ ಮುನ್ನುಗ್ಗುತ್ತಿದ್ದರೂ ಚಿನ್ನದ ಬೇಡಿಕೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ
16 mins ago
ಬಿಗ್ಬಾಸ್ನಿಂದ ಹೊಸ ಅಧ್ಯಾಯದವರೆಗೆ; ಸೂರಜ್ಗೆ ಶುಭ ಹಾರೈಸಿದ ರಾಶಿಕಾ ಶೆಟ್ಟಿ
16 mins ago
Contractors Protest: ರಾಜ್ಯ ಸರ್ಕಾರ ಮಾರ್ಚ್ 5 ರೊಳಗೆ ಬಾಕಿ ಇರುವ ₹37 ಸಾವಿರ ಕೋಟಿ ಬಿಡುಗಡೆ ಮಾಡದಿದ್ದರೆ ರಾಜ್ಯದಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಯಲು ರಾಜ್ಯ ಗುತ್ತಿಗೆ ಸಂಘದಾರರ ಸಂಘ ನಿರ್ಧರಿಸಿದೆ.
76 mins ago
Learjet 45 Black Box: ಬಾರಾಮತಿಯಲ್ಲಿ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾದ ಲಿಯರ್ಜೆಟ್–45 ವಿಮಾನದ ಬ್ಲಾಕ್ ಬಾಕ್ಸ್ ಅನ್ನು ಬುಧವಾರ ವಶಕ್ಕೆ ಪಡೆಯಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ವಿಮಾನ ಹಾರಾಟಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯೂ
76 mins ago
Budget Day Sarees: ಈ ವರ್ಷ ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆ.1 ರಜಾದಿನವಾದ ಭಾನುವಾರವಾದರೂ ಈ ಬಾರಿ ಬಜೆಟ್ ಮಂಡನೆಯಾಗುತ್ತಿದೆ.
106 mins ago
Ajit Pawar Baramati: ಮುಂಬೈ: ಒಂದು ಕಾಲದಲ್ಲಿ ಬರಪೀಡಿತ ಪ್ರದೇಶವಾಗಿದ್ದ ಪುಣೆಯ ಬಾರಾಮತಿಯಲ್ಲಿ, ಕೃಷಿ, ತೋಟಗಾರಿಕೆ ಚಟುವಟಿಕೆಗಳು ವಿಫುಲವಾಗಿವೆ. ಹೈನು, ಸಹಕಾರ ಸಂಸ್ಥೆಗಳು, ಕೈಗಾರಿಕೆಗಳು ಬಂದಿದ್ದು, ಶಿಕ್ಷಣ ಮತ್ತು ಅಭಿವೃದ್ಧಿ ಕಾರ್ಯಗಳೂ ಆಗಿವೆ.
2 hours ago
Taxi Overcharging: ಸಾಮಾನ್ಯವಾಗಿ ಟ್ಯಾಕ್ಸಿ ಅಥವಾ ಆಟೊ ಚಾಲಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲು ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಬಾಡಿಗೆಯನ್ನು ಕೇಳುವುದುಂಟು.
3 hours ago
NCP Leadership Crisis: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹಠಾತ್ ನಿಧನದಿಂದಾಗಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಕವಲುದಾರಿಯಲ್ಲಿದ್ದು, ಮುಂದೇನು? ಎಂಬ ಪ್ರಶ್ನೆ ಉದ್ಭವಿಸಿದೆ.
3 hours ago
Waste Segregation Rules: ಭಾರಿ ಪ್ರಮಾಣದಲ್ಲಿ ಘನ ತ್ಯಾಜ್ಯ ಸೃಷ್ಟಿಯಾಗುವ ಸಂಘ–ಸಂಸ್ಥೆಗಳು ಕಸವನ್ನು ನಾಲ್ಕು ಹಂತಗಳಲ್ಲಿ ಬೇರ್ಪಡಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರವು ಬುಧವಾರ ಹೊಸ ನಿಯಮಗಳನ್ನು ಪ್ರಕಟಿಸಿದೆ.
3 hours ago
Aircraft Crash India: ಬಾರಾಮತಿ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತರಾದ ವಿಮಾನ ಅಪಘಾತವು ಟೇಬಲ್ ಟಾಪ್ ರನ್ವೇಗಳ ಭದ್ರತೆ ಬಗ್ಗೆ ಮರುಪರಿಶೀಲನೆ ಅಗತ್ಯವಿದೆ ಎಂಬ ಚರ್ಚೆಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.
3 hours ago
Jaya Ekadashi Importance: ವಿಶ್ವಾವಸು ನಾಮ ಸಂವತ್ಸರದ ಮಾಘ ಮಾಸದ ಶುಕ್ರಪಕ್ಷದಲ್ಲಿ ‘ಮಾಘ ಶುದ್ಧ ಏಕಾದಶಿ’ ಅಥವಾ ‘ಜಯ ಏಕಾದಶಿ’ ಯನ್ನು ಆಚರಿಸಲಾಗುತ್ತದೆ. ಈ ಏಕಾದಶಿಯ ಮಹತ್ವ, ಪೂಜಾ ವಿಧಾನ ಹಾಗೂ ಲಾಭಗಳ ಕುರಿತು ತಿಳಿಯೋಣ.
4 hours ago
ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಆದೇಶ ಪ್ರತಿ ಹಸ್ತಾಂತರಿಸಿದ ಸಿಎಂ
5 hours ago
Free Trade Agreement: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವಣ ಬಹುನಿರೀಕ್ಷಿತ ‘ಮುಕ್ತ ವ್ಯಾಪಾರ ಒಪ್ಪಂದ’ (ಎಫ್ಟಿಎ) ಅಂತಿಮಗೊಂಡಿದೆ. ಇದರಿಂದಾಗಿ, ವಿಶ್ವದ ಎರಡು ಬಹುದೊಡ್ಡ ಆರ್ಥಿಕ ಶಕ್ತಿಗಳು ಒಟ್ಟುಗೂಡಲು ಸಾಧ್ಯವಾಗಿದೆ. ನವದೆಹಲಿಯಲ್ಲಿ ನಡೆದ ಭಾರತ–ಇಯು
5 hours ago
Ajit Pawar Death: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ (ಜನವರ 28) ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರೊಂದಿಗೆ ಇನ್ನೂ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
6 hours ago
Ajit Pawar Death: ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ಇತರ ನಾಲ್ವರು ಮೃತಪಟ್ಟ ಪ್ರಕರಣ ಸಂಬಂಧ ಪೊಲೀಸರು ಆಕಸ್ಮಿಕ ಸಾವು ಪ್ರಕರಣ (ಎಡಿಆರ್) ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
6 hours ago
Ajit Pawar Plane Crash: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಪಿಂಕಿ ಮಾಲಿ ವಿಮಾನ ದುರಂತದಲ್ಲಿ ಮೃತಪಟ್ಟರು. ‘ನಾಳೆ ಮಾತನಾಡುತ್ತೇನೆ’ ಎಂಬುದಾಗಿ ತಂದೆಗೆ ಕೊಟ್ಟ ಭರವಸೆ ಕೊನೆಯ ನುಡಿ ಆಯಿತು.
7 hours ago
Financial Literacy: ಹಣಕಾಸು ಸಂಸ್ಥೆಗಳು ನೀಡುವ ಕ್ರೆಡಿಟ್ ಕಾರ್ಡ್ಗಳು ಬಳಕೆದಾರರಿಗೆ ಆರ್ಥಿಕ ಅನುಕೂಲ ನೀಡುವುದರ ಜೊತೆಗೆ, ಕ್ರೆಡಿಟ್ ಸ್ಕೋರ್ ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. ಸರಿಯಾದ ಬಳಕೆಯೇ ಭದ್ರತೆಗೆ ಮಾರ್ಗವಿದೆ.
7 hours ago
‘ವಿಂಗ್ಸ್ ಇಂಡಿಯಾ 2026‘ ವೈಮಾನಿಕ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆ
7 hours ago
Plane Crashe Deaths: ಸ್ವಾತಂತ್ರ್ಯೋತ್ತರ ಭಾರತದಲ್ಲಿ ವಿಮಾನ ಅಥವಾ ಹೆಲಿಕಾಪ್ಟರ್ ಅಪಘಾತದಲ್ಲಿ ಹಲವರು ರಾಜಕೀಯ ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಪ್ರಮುಖರ ವಿವರಗಳನ್ನು ಇಲ್ಲಿ ನೀಡಲಾಗಿದೆ
7 hours ago
Darshan Thoogudeepa: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಟಿವಿ ತಪ್ಪಿಸಿ ನಟ ದರ್ಶನ್ ಅವರನ್ನು ನೋಡಲು ಅವಕಾಶ ಮಾಡಿದ್ದ ವಾರ್ಡನ್ ಪ್ರಭುಶಂಕರ್ ಚೌಹಾಣ್ ಅವರನ್ನು ಚಾಮರಾಜನಗರ ಜೈಲಿಗೆ ವರ್ಗಾಯಿಸಿ ತನಿಖೆಗೆ ಆದೇಶಿಸಲಾಗಿದೆ.
7 hours ago
GPS Toll Collection: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾಗಳಲ್ಲಿ ಇನ್ನು ಮುಂದೆ ಟೋಲ್ ಪಾವತಿಸಲು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಗಿಲ್ಲ.
7 hours ago
JDS: ಜಾತ್ಯತೀತ ಜನತಾ ದಳ ಬೆಳ್ಳಿಹಬ್ಬದ ಸಂಭ್ರಮದಲ್ಲಿದೆ. ಪ್ರಾದೇಶಿಕ ಪಕ್ಷವೊಂದರ ಈ ಸಂಭ್ರಮ ನಾಡಿನಲ್ಲಿ ದೊಡ್ಡದಾಗಿ ಕಾಣಿಸಿಕೊಳ್ಳಬೇಕಿತ್ತು. ರಾಜ್ಯ ರಾಜಕಾರಣದಲ್ಲಿ ಉತ್ಸಾಹ ಹುಟ್ಟಿಸಬೇಕಾಗಿತ್ತು. ಯಾಕೆ ಹಾಗಾಗಿಲ್ಲ? ಈ ಪ್ರಶ್ನೆಗೆ ಉತ್ತರವಾಗಿ, ರಾಜ್ಯದಲ್ಲಿನ ಪ್ರಾದೇಶಿಕ ಪಕ್ಷಗಳ ಪರಂಪರೆ ಗಮನಿಸಬೇಕು.
7 hours ago
Ajit Pawar Legacy: ಆರು ಬಾರಿ ಉಪ ಮುಖ್ಯಮಂತ್ರಿ ಆಗಿದ್ದರೂ, ಅಜಿತ್ ಪವಾರ್ ಗೆ ಮುಖ್ಯಮಂತ್ರಿ ಹುದ್ದೆ ಎಂದೂ ಸಿಕ್ಕಿರಲಿಲ್ಲ. ಶರದ್ ಪವಾರ್ ಅವರ ನೆರಳಿನಿಂದ ಹೊರಬಂದು ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದರು.
7 hours ago
Civilian Honours India: ನಾಗರಿಕ ಪ್ರಶಸ್ತಿಗಳ ಮೌಲ್ಯಕ್ಕೆ ಹಣ ಮಾನದಂಡವಲ್ಲ. ಆದರೆ, ರಾಷ್ಟ್ರೀಯ ಮನ್ನಣೆ ನಂತರವೂ ಬದುಕು ಅಸುರಕ್ಷಿತ ಆಗಿರುವುದರಿಂದ ದೇಶದ ಘನತೆ ಹೆಚ್ಚುವುದಿಲ್ಲ.
7 hours ago
Pustakada Mane Library: ಪ್ರಸಕ್ತ ಸಾಲಿನಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರಾಗಿರುವ ಎಂ.ಅಂಕೇಗೌಡರ ‘ಪುಸ್ತಕ ಮನೆ’ಯ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ವ್ಯವಸ್ಥಿತ ಸೂರಿಗಾಗಿ ಕಾಯುತ್ತಿವೆ.
7 hours ago
ಆಸ್ಟ್ರೇಲಿಯಾ ಓಪನ್: ಸೆಮಿಗೆ ಸಿನ್ನರ್, ಜೊಕೊವಿಚ್
9 hours ago
WPL | ಯುಪಿ ವಾರಿಯರ್ಸ್ ವಿರುದ್ಧ ಪಂದ್ಯ ಇಂದು: ಗೆಲುವಿನ ಹಳಿಗೆ ಮರಳಲು RCB ಯತ್ನ
9 hours ago
Ranji | ಪಂಜಾಬ್ ವಿರುದ್ಧ ಪಂದ್ಯ ಇಂದಿನಿಂದ: ಕರ್ನಾಟಕಕ್ಕೆ ಗೆಲುವಿನ ಅನಿವಾರ್ಯತೆ
9 hours ago
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ
10 hours ago
Video | ಅಜಿತ್ ಪವಾರ್ ಇದ್ದ ವಿಮಾನ ಪತನ: ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆ
10 hours ago
Jan 28
ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್ ಮನೆಯಲ್ಲಿ ಕೃತ್ಯ
11 hours ago
IND vs NZ T20I: ಬ್ಯಾಟರ್ಗಳ ಉತ್ತಮ ಪ್ರದರ್ಶನ ಮತ್ತು ಬೌಲರ್ಗಳ ಸಂಘಟಿತ ನಿರ್ವಹಣೆಯ ನೆರವಿನಿಂದ ನ್ಯೂಜಿಲೆಂಡ್ ತಂಡ ನಾಲ್ಕನೇ ಟಿ20 ಪಂದ್ಯದಲ್ಲಿ ಬುಧವಾರ ಭಾರತ ತಂಡದ ಮೇಲೆ 50 ರನ್ಗಳ ಅರ್ಹ ಜಯ ಪಡೆಯಿತು
12 hours ago
ಗುಂಡಣ್ಣ: ಬುಧವಾರ, 28 ಜನವರಿ 2026
12 hours ago
IND vs NZ T20I: ಸಾಂಘಿಕ ಆಟ; ನ್ಯೂಜಿಲೆಂಡ್ಗೆ ಜಯ
12 hours ago
ಡೆಲ್ಟಾ ಬೀಚ್ನಲ್ಲಿ ಮಗುಚಿ ಬಿದ್ದ ದೋಣಿ: ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು
14 hours ago
ಥಾಯ್ಲೆಂಡ್ ಮಾಸ್ಟರ್ಸ್: ಕಿರಣ್, ತರುಣ್ ಶುಭಾರಂಭ
15 hours ago
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು
16 hours ago
CBI Probe Demand: ಲೋಕಭವನ ಮತ್ತು ಆರ್ಎಸ್ಎಸ್ ಕಚೇರಿಗಳ ದೂರವಾಣಿ ಕದ್ದಾಲಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಒತ್ತಾಯಿಸಿದರು. ಸರ್ಕಾರ ಕ್ಷಮೆ ಯಾಚಿಸಬೇಕು ಎಂದೂ ಆಗ್ರಹಿಸಿದರು.
16 hours ago
ಐ–ಲೀಗ್ ಇನ್ನುಮುಂದೆ ಎಐಫ್ಎಲ್: ಲರ್ಸಿಂಗ್ ಮಿಂಗ್
16 hours ago
ಬೀಜಿಂಗ್ಗೆ ಮೊದಲ ಭೇಟಿ ನೀಡಿದ ಪ್ರಧಾನಿ; ಉಭಯ ದೇಶಗಳ ವ್ಯಾಪಾರ ಸಂಬಂಧ ವೃದ್ಧಿಗೆ ಕ್ರಮ
17 hours ago
ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ
17 hours ago
Silver Rate: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರದ ವಹಿವಾಟಿನಲ್ಲೂ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಮುಂದುವರಿದಿದ್ದು, ಬೆಲೆ ಇಳಿಕೆಯ ಲಕ್ಷಣಗಳು ಕಾಣಿಸುತ್ತಿಲ್ಲ.
17 hours ago
Crisil Ratings: ಮುಂಬರುವ ಹಣಕಾಸು ವರ್ಷದಲ್ಲಿ ದೇಶಿ ಸಿಗರೇಟ್ ಉದ್ಯಮವು ಶೇಕಡ 6ರಿಂದ ಶೇ 8ರಷ್ಟು ಮಾರಾಟ ಇಳಿಕೆಯನ್ನು ಕಾಣಲಿದೆ ಎಂದು ಕ್ರಿಸಿಲ್ ರೇಟಿಂಗ್ಸ್ ಸಂಸ್ಥೆ ಅಂದಾಜು ಮಾಡಿದೆ.
17 hours ago
IND vs NZ 4th T20: ಕಿವೀಸ್ ಬ್ಯಾಟರ್ಗಳ ಅಬ್ಬರ; ಭಾರತಕ್ಕೆ 216 ರನ್ ಗುರಿ
17 hours ago
Amazon Job Cuts: ನ್ಯೂಯಾರ್ಕ್ (ಎಎಫ್ಪಿ): ಇ-ಕಾಮರ್ಸ್ ವಲಯದ ಜಾಗತಿಕ ದೈತ್ಯ ಕಂಪನಿ ಅಮೆಜಾನ್, ವಿಶ್ವದಾದ್ಯಂತ 16 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಮುಂದಾಗಿದೆ. ಇದು ಅಮೆಜಾನ್ನ ಪುನರ್ರಚನಾ ಪ್ರಕ್ರಿಯೆಯ ಭಾಗವಾಗಿದೆ ಎಂದು ವರದಿಯಾಗಿದೆ.
18 hours ago
Ajit Pawar Accident: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
18 hours ago
KSRTC Union: ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ ಸುಬ್ಬರಾವ್ ಹೃದಯಾಘಾತದಿಂದ ನಿಧನರಾದರು. ನಾಲ್ಕು ದಶಕಗಳ ಕಾಲ ಕಾರ್ಮಿಕ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು.
18 hours ago
ದಿನ ಭವಿಷ್ಯ: ಈ ರಾಶಿಯವರಿಗೆ ಶತ್ರು ಬಾಧೆ ನಿವಾರಣೆ ಆಗಲಿದೆ
18 hours ago
Jamieson Greer: ನ್ಯೂಯಾರ್ಕ್ (ಪಿಟಿಐ): ಭಾರತ– ಐರೋಪ್ಯ ಒಕ್ಕೂಟದೊಟ್ಟಿಗಿನ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ. ಈ ಮೂಲಕ ಭಾರತವು ಜಾಗತಿಕ ವ್ಯಾಪಾರದ ವಿಷಯದಲ್ಲಿ ಮೇಲ್ಮಟ್ಟಕ್ಕೆ ಏರಿದಂತಾಗಿದೆ ಎಂದು ಜೇಮಿಸನ್ ಗ್ರೀರ್ ಹೇಳಿದರು.
18 hours ago
Kanakapura Festival: ಕನಕಪುರದಲ್ಲಿ ಆಯೋಜಿಸಿರುವ ಕನಕೋತ್ಸವಕ್ಕೆ ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಹೋದರ ಡಿಕೆ ಸುರೇಶ್ ಅವರು ಚಾಲನೆ ನೀಡಿದರು. ಕನಕೋತ್ಸವ ಜನವರಿ 28ರಿಂದ ಫೆಬ್ರವರಿ1ವರೆಗೆ ಐದು ದಿನಗಳ ಕಾಲ ನಡೆಯಲಿದೆ.
19 hours ago
IND vs NZ 4th T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ
19 hours ago
CT Ravi Allegation: ಭ್ರಷ್ಟಾಚಾರ, ಹಗರಣ ಪ್ರಕರಣಗಳು ಹಲವಾರು ಕಾಂಗ್ರೆಸ್ ಸಚಿವರಿಗೆ ಸುತ್ತಿಕೊಳ್ಳುತ್ತಿವೆ. ಗಾಂಧಿ ತತ್ವಕ್ಕೆ ಗುಂಡೊಡೆದಿದ್ದು ಕಾಂಗ್ರೆಸ್ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದರು.
19 hours ago
Giraffe Yuvraaj Death: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ದೀರ್ಘಕಾಲ ಬದುಕಿದ್ದ ಜಿರಾಫೆ ಯುವರಾಜ ವೃದ್ಧಾಪ್ಯದಿಂದ ಮೃತಪಟ್ಟಿದೆ. 2001ರಲ್ಲಿ ಜನಿಸಿದ್ದ ಯುವರಾಜನನ್ನು 2025ರಲ್ಲಿ 25ನೇ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು.
19 hours ago
ರಣಜಿ ಟ್ರೋಫಿ ಕ್ರಿಕೆಟ್: ಬಡೋನಿ, ಪ್ರಿಯಾಶ್ ಅಲಭ್ಯ
19 hours ago
Incredible India: ನ್ಯೂಯಾರ್ಕ್: ‘ಸಿರಿವಂತ ಪರಂಪರೆಯನ್ನು ಕಣ್ತುಂಬಿಕೊಳ್ಳಲಿಕ್ಕಾಗಿಯೇ ದೇಶಕ್ಕೆ ಭೇಟಿ ನೀಡಿ’ ಎಂದು ಅಮೆರಿಕದ ಪ್ರವಾಸಿಗರಿಗೆ ಭಾರತೀಯ ರಾಯಭಾರ ಕಚೇರಿಯು ಆಹ್ವಾನ ನೀಡಿದೆ. ನ್ಯೂಯಾರ್ಕ್ನಲ್ಲಿ ನಡೆದ ಪ್ರವಾಸ ಪ್ರದರ್ಶನದಲ್ಲಿ ರಾಯಭಾರ ಕಚೇರಿ ಭಾಗಿಯಾಗಿದೆ.
20 hours ago
ಐಸಿಸಿ ಟಿ20 ಕ್ರಮಾಂಕ ಪಟ್ಟಿ: ಸೂರ್ಯಕುಮಾರ್ ಏಳನೇ ಸ್ಥಾನಕ್ಕೆ
20 hours ago
ಚುರುಮುರಿ: ಗೇಮ್ ಪ್ಲಾನ್
20 hours ago
ಚಿನಕುರುಳಿ ಕಾರ್ಟೂನು: ಬುಧವಾರ, 28 ಜನವರಿ 2026
20 hours ago
Dhanush Tirupati Visit: ನಟಿ ಮೃಣಾಲ್ ಠಾಕೂರ್ ಅವರೊಂದಿಗೆ ತಮಿಳು ನಟ ಮತ್ತು ನಿರ್ಮಾಪಕ ಧನುಷ್ ಹಸೆಮಣೆ ಏರಲಿದ್ದಾರೆ ಎಂಬ ವದಂತಿಗಳ ನಡುವೆ ಪುತ್ರರೊಂದಿಗೆ ನಟ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
20 hours ago
President Murmu: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ (ಜ.28) ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಮಾರು ಒಂದು ಗಂಟೆ ಭಾಷಣ ಮಾಡಿದ್ದಾರೆ.
21 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ