Last Updated: 28 May 2026 9:06 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಕಣ್ಣೀರಿಟ್ಟು ತಮ್ಮ ಅಭಿಮಾನ ತೋರಿದ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ
(14 hours ago)
24
ಭಾರತ ವಿರುದ್ಧ ಟೆಸ್ಟ್: ಅಫ್ಗನ್ ತಂಡ ಪ್ರಕಟ
(14 hours ago)
24
ಗಡಿಯ 15 ಕಿ.ಮೀ ಒಳಗಿನ ಅಕ್ರಮ ಕಟ್ಟಡಗಳನ್ನು ಧ್ವಂಸಗೊಳಿಸಿ: ಅಮಿತ್ ಶಾ
(6 hours ago)
20
Corruption Allegation: ಎಂ.ಬಿ. ನಾಗಣ್ಣಗೌಡ ವಿರುದ್ಧ ನ್ಯಾಯಮೂರ್ತಿ ಬಿ.ವೀರಪ್ಪ ಸುಮಾರು 2 ಕೋಟಿ ರೂ. ವಸೂಲಿ ಆರೋಪದಡಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದು, ಜೂನ್ 1 ರಂದು ವಿಚಾರಣೆ ನಿಗದಿಪಡಿಸಿದ್ದಾರೆ.
(24 hours ago)
19
Siddaramaiah Succession: ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಕ್ಕಿಯಾಗಿದ್ದರೂ, ಉತ್ತರಾಧಿಕಾರಿ ಆಯ್ಕೆ ಕಗ್ಗಂಟಾಗುವ ಬೆಳವಣಿಗೆಗಳು ಬುಧವಾರ ನಡೆದಿವೆ.
(14 hours ago)
18
Donald Trump Buffalo: ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದ್ದ ‘ಡೊನಾಲ್ಡ್ ಟ್ರಂಪ್’ ಹೆಸರಿನ ಎಮ್ಮೆಯನ್ನು ಬಕ್ರೀದ್ಗೆ ಬಲಿಕೊಡದಂತೆ ಬಾಂಗ್ಲಾದೇಶ ಸರ್ಕಾರ ಆದೇಶಿಸಿದ್ದು, ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ.
(7 hours ago)
16
Siddaramaiah Quits: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಹೈಕಮಾಂಡ್ ನೀಡಿದ ರಾಜ್ಯಸಭಾ ಆಹ್ವಾನ ತಿರಸ್ಕರಿಸಿದ್ದಾರೆ. ಶಾಸಕರಾಗಿ ಎರಡು ವರ್ಷ ಜನಸೇವೆ ಮಾಡುವ ಜೊತೆಗೆ ಕೋಮುವಾದಿಗಳ ವಿರುದ್ಧ ಹೋರಾಡುವುದಾಗಿ ತಿಳಿಸಿದ್ದಾರೆ.
(4 hours ago)
13
ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು...
(5 hours ago)
13
Abdul Rahim: ವಿಶೇಷ ಚೇತನ ಬಾಲಕನ ಕೊಲೆ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿ ನಂತರ ಬಿಡುಗಡೆಯಾದ ಕೇರಳಂನ ಕೋಯಿಕೋಡ್ ನಿವಾಸಿ ಅಬ್ದುಲ್ ರಹೀಮ್, 20 ವರ್ಷಗಳ ನಂತರ ಸ್ವದೇಶಕ್ಕೆ ಮರಳಿದ್ದಾರೆ.
(8 hours ago)
13
IPL Stats: ಸೂರ್ಯವಂಶಿ 'ವೈಭವ', 2ನೇ ಕ್ವಾಲಿಫೈಯರ್ಗೆ ರಾಜಸ್ಥಾನ, SRH ನಿರ್ಗಮನ
(13 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 28
ವಿನೇಶ್ಗೆ ಟ್ರಯಲ್ಸ್ನಲ್ಲಿ ಅವಕಾಶ: ಹೈಕೋರ್ಟ್ ಆದೇಶ ಪ್ರಶ್ನಿಸಿ SCಗೆ ಅರ್ಜಿ
9 mins ago
ಐಸಿಸಿ ಮಹಿಳಾ ಟಿ20: ಮ್ಯಾಚ್ ರೆಫ್ರಿ, ಅಂಪೈರ್ಗಳ ಪಟ್ಟಿಯಲ್ಲಿ ಭಾರತದ ನಾಲ್ವರು
9 mins ago
ಬ್ಯಾಸ್ಕೆಟ್ಬಾಲ್: ರಾಜ್ಯದ ಬಾಲಕಿಯರಿಗೆ ನಿರಾಸೆ
9 mins ago
ಸಿಂಗಪುರ ಓಪನ್: ಎಂಟರ ಘಟ್ಟಕ್ಕೆ ಸಿಂಧು, ಲಕ್ಷ್ಯ
9 mins ago
Siddaramaiah Jaipur landing: ಹವಾಮಾನ ವೈಪರೀತ್ಯದಿಂದ ಸಿಎಂ ವಿಮಾನ ಮಾರ್ಗ ಬದಲಿಸಿದ್ದು, ಅವರೊಂದಿಗೆ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್ ಮತ್ತು ಶಾಸಕ ಯತೀಂದ್ರ ಸೇರಿದಂತೆ ಹಲವು ಗಣ್ಯ ಮುಖಂಡರು ಪ್ರಯಾಣಿಸುತ್ತಿದ್ದರು.
38 mins ago
ಮಾಸ್ ಲೀಡರ್ನ ಕೆಳಗಿಳಿಸಿದರೆ ಜನ ಸುಮ್ಮನಿರುವುದಿಲ್ಲ, 2028ಕ್ಕೆ ಜ್ವಾಲಾಮುಖಿ ಆಗಲಿದೆ ಸಿದ್ದರಾಮಯ್ಯ ಕಣ್ಣೀರು: ಲಖನ್ ಜಾರಕಿಹೊಳಿ ಆಕ್ರೋಶ
69 mins ago
Belagavi DSP promotion: ಎಸ್ಡಿಆರ್ಎಫ್ನ ಈ ಅಧಿಕಾರಿಯು ಆಥಣಿ ತಾಲೂಕಿನ ಮೂಲದವರಾಗಿದ್ದು, ಹಣಕಾಸಿನ ವಿಚಾರವಾಗಿ ಖಿನ್ನತೆ ಅನುಭವಿಸುತ್ತಿದ್ದರು ಎಂದು ಪತ್ನಿ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬುಧವಾರ ರಾತ್ರಿ ಇವರು ಸಾವನ್ನಪ್ಪಿದ್ದಾರೆ.
69 mins ago
ಸಿದ್ದರಾಮಯ್ಯ ರಾಜೀನಾಮೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
99 mins ago
Political Shifts: ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಿದ್ದು, ನಿತೀಶ್ ಕುಮಾರ್ ಸಿಎಂ ಹುದ್ದೆ ಬಿಟ್ಟು ರಾಜ್ಯಸಭೆ ಸದಸ್ಯರಾಗಿದ್ದಾರೆ. ಮಮತಾ ಬ್ಯಾನರ್ಜಿ ಹಾಗೂ ಪಿಣರಾಯಿ ವಿಜಯನ್ ಕೂಡ ಅಧಿಕಾರ ಕಳೆದುಕೊಂಡಿದ್ದಾರೆ.
99 mins ago
Karnataka Politics: ಮುಖ್ಯಮಂತ್ರಿ ಸ್ಥಾನ ಹಸ್ತಾಂತರ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಸಹಕಾರ ಮತ್ತು ಅದನ್ನು ಹಿರಿಯಣ್ಣನಿಂದ ಆಶೀರ್ವಾದ ಪಡೆದಂತೆ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರ ಗುಣ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
99 mins ago
Pickle Making Tips: ಮಲೆನಾಡು ಶೈಲಿಯ ಉಪ್ಪಿನಕಾಯಿಗೆ 5-6 ಮಾವಿನಕಾಯಿ ಬೇಕು. ಸಾಸಿವೆ, ಮೆಂತ್ಯ ಮತ್ತು ಇಂಗು ಬಳಸಿ ತಯಾರಿಸಿದ ಈ ಪದಾರ್ಥವನ್ನು ಕನಿಷ್ಠ 3 ರಿಂದ 5 ದಿನಗಳ ಕಾಲ ಗಾಜಿನ ಜಾಡಿಯಲ್ಲಿ ಸಂಗ್ರಹಿಸಿಡಬೇಕು.
2 hours ago
Jaskaran Singh: ಜೂನ್ 19ರಂದು ನಡೆಯಲಿರುವ ಈ 4ನೇ ಆವೃತ್ತಿಯ ಸಮಾರಂಭದಲ್ಲಿ ಜೀವಮಾನ ಸಾಧನೆ ಮತ್ತು ವರ್ಷದ ಅತ್ಯುತ್ತಮ ಸಾಧನೆ ಸೇರಿದಂತೆ ಒಟ್ಟು ನಾಲ್ಕು ವಿಶೇಷ ಪ್ರಶಸ್ತಿಗಳನ್ನು ನೀಡಿ ಪ್ರತಿಭೆಗಳನ್ನು ಗೌರವಿಸಲಾಗುವುದು.
3 hours ago
ಚುರುಮುರಿ: ತ್ಯಾಗ‘ರಾಜ’ ಸಿಎಂ!
3 hours ago
ಗುಂಡಣ್ಣ ಕಾರ್ಟೂನು: ಗುರುವಾರ, ಮೇ 28, 2026
3 hours ago
ಚಿನಕುರುಳಿ ಕಾರ್ಟೂನು: ಗುರುವಾರ, ಮೇ 28, 2026
3 hours ago
ಸುದ್ದಿ ಗುದ್ದು | ತಿಂಗಳೇಶ: ಗುರುವಾರ, 28 ಮೇ 2026
3 hours ago
ಬಂಧನ ಭೀತಿ: ದೇಶ ತೊರೆಯುತ್ತಿರುವ ಅಕ್ರಮ ವಲಸಿಗರು
4 hours ago
Siddaramaiah Legacy: ಸಿದ್ದರಾಮನಹುಂಡಿಯಲ್ಲಿ ಜನಿಸಿ 17 ಬಜೆಟ್ ಮಂಡಿಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. 12 ಚುನಾವಣೆಗಳಲ್ಲಿ 9 ಬಾರಿ ಗೆದ್ದ ಇವರು 2013 ಮತ್ತು 2023ರಲ್ಲಿ ಸಿಎಂ ಆಗಿ ಸೇವೆ ಸಲ್ಲಿಸಿದ್ದರು.
4 hours ago
Siddaramaiah Quits: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಹೈಕಮಾಂಡ್ ನೀಡಿದ ರಾಜ್ಯಸಭಾ ಆಹ್ವಾನ ತಿರಸ್ಕರಿಸಿದ್ದಾರೆ. ಶಾಸಕರಾಗಿ ಎರಡು ವರ್ಷ ಜನಸೇವೆ ಮಾಡುವ ಜೊತೆಗೆ ಕೋಮುವಾದಿಗಳ ವಿರುದ್ಧ ಹೋರಾಡುವುದಾಗಿ ತಿಳಿಸಿದ್ದಾರೆ.
4 hours ago
Karnataka CM Resignation: ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, 2023ರ ಪ್ರಣಾಳಿಕೆಯ ಐದು ಗ್ಯಾರಂಟಿ ಸೇರಿದಂತೆ ಮುನ್ನೂರು ಭರವಸೆಗಳನ್ನು ಈಡೇರಿಸಿದ್ದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
5 hours ago
ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು...
5 hours ago
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
5 hours ago
ಗಡಿಯ 15 ಕಿ.ಮೀ ಒಳಗಿನ ಅಕ್ರಮ ಕಟ್ಟಡಗಳನ್ನು ಧ್ವಂಸಗೊಳಿಸಿ: ಅಮಿತ್ ಶಾ
6 hours ago
ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು.
6 hours ago
Social media memes: ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಪದತ್ಯಾಗ ಮಾಡುವ ಸಾಧ್ಯತೆಯಿದ್ದು, ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ.
7 hours ago
Donald Trump Buffalo: ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿದ್ದ ‘ಡೊನಾಲ್ಡ್ ಟ್ರಂಪ್’ ಹೆಸರಿನ ಎಮ್ಮೆಯನ್ನು ಬಕ್ರೀದ್ಗೆ ಬಲಿಕೊಡದಂತೆ ಬಾಂಗ್ಲಾದೇಶ ಸರ್ಕಾರ ಆದೇಶಿಸಿದ್ದು, ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ.
7 hours ago
Karnataka Kuruba Sangha: ಯಾದಗಿರಿಯ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ಭೀಮು ಪೂಜಾರಿ ಎಂಬುವವರು ವಿಷ ಸೇವಿಸಲು ಯತ್ನಿಸಿದ್ದು, ಪ್ರತಿಭಟನಾಕಾರರು ಟೈರ್ಗೆ ಬೆಂಕಿ ಹಚ್ಚಿ ವಾಹನ ಸಂಚಾರ ತಡೆದು ಆಕ್ರೋಶ ಹೊರಹಾಕಿದ್ದಾರೆ.
7 hours ago
Siddaramaiah Mysuru Tour: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ ತಿಂಗಳಲ್ಲಿ ತವರು ಮೈಸೂರಿಗೆ ಎರಡು ಬಾರಿ ಬಂದಿದ್ದರು. ಇಲ್ಲೇ ವಾಸ್ತವ್ಯವನ್ನೂ ಹೂಡಿದ್ದರು.
7 hours ago
Siddaramaiah Karnataka Politics: ‘ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಹೇಳಿದಂತೆ ಕೇಳುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಹೇಳಿಕೆ ನೀಡಿದ್ದು ಅವರ ತವರಾದ ಮೈಸೂರಿನಲ್ಲೇ.
7 hours ago
Karnataka CM Resignation: ‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರು ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
8 hours ago
Abdul Rahim: ವಿಶೇಷ ಚೇತನ ಬಾಲಕನ ಕೊಲೆ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿ ನಂತರ ಬಿಡುಗಡೆಯಾದ ಕೇರಳಂನ ಕೋಯಿಕೋಡ್ ನಿವಾಸಿ ಅಬ್ದುಲ್ ರಹೀಮ್, 20 ವರ್ಷಗಳ ನಂತರ ಸ್ವದೇಶಕ್ಕೆ ಮರಳಿದ್ದಾರೆ.
8 hours ago
BJP State Chiefs: ನಿತಿನ್ ನವೀನ್ ಅವರು ಹರಿಯಾಣಕ್ಕೆ ಅರ್ಚನಾ ಗುಪ್ತಾ ಹಾಗೂ ಪಂಜಾಬ್ ಘಟಕಕ್ಕೆ ಕೇವಲ್ ಸಿಂಗ್ ಧಿಲ್ಲೋನ್ ಅವರನ್ನು ನೇಮಿಸಿದ್ದಾರೆ. ತ್ರಿಪುರಾ ಮತ್ತು ದೆಹಲಿ ಸೇರಿದಂತೆ ನಾಲ್ಕು ಕಡೆ ಸಾಂಸ್ಥಿಕ ಬದಲಾವಣೆ ಮಾಡಲಾಗಿದೆ.
8 hours ago
Iran US tension: ಬಂದರ್ ಅಬ್ಬಾಸ್ ಬಳಿ ನಡೆದ ದಾಳಿಗೆ ಪ್ರತೀಕಾರವಾಗಿ ಕುವೈತ್ನಲ್ಲಿರುವ ಅಮೆರಿಕದ ವಾಯು ನೆಲೆಯನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
9 hours ago
Karnataka Politics: ಮುಖ್ಯಮಂತ್ರಿ ಸಿದ್ದರಾಮಯ್ಯ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದಾರೆ. 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
9 hours ago
Mango Italian Dish: ಮಾರ್ಚ್ ತಿಂಗಳ ಆರಂಭದಿಂದ ಮೇ ಅಂತ್ಯದವರೆಗೆ ಮಾವಿನ ಹಣ್ಣಿನ ಋತುಮಾನ ಇರುತ್ತದೆ. 100 ಗ್ರಾಂ ತೂಕದ ಮಾವಿನ ಹಣ್ಣು ಶೇ 60ಕ್ಕಿಂತ ಹೆಚ್ಚು ಕ್ಯಾಲೋರಿಗಳಿಂದ ಕೂಡಿರುತ್ತದೆ.
9 hours ago
Karnataka Politics: ಸಿದ್ದರಾಮಯ್ಯ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ರಾಜೀನಾಮೆ ಸಲ್ಲಿಸಲಿದ್ದು, ನಂತರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಎಚ್.ಕೆ. ಪಾಟೀಲರು ಉಪಾಹಾರ ಸಭೆಯ ಬಳಿಕ ಸುದ್ದಿಗಾರರಿಗೆ ಖಚಿತಪಡಿಸಿದರು.
9 hours ago
Karnataka CM: ಸಚಿವ ಸಂಪುಟದ ಮೂರು ವರ್ಷಗಳ ಸಾಧನೆ ಮೆಲುಕು ಹಾಕಿದ ಮುಖ್ಯಮಂತ್ರಿಗಳು ಬಳಿಕ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಜಮೀರ್ ಅಹಮದ್ ಭಾಗವಹಿಸಿದ್ದರು.
9 hours ago
Bakrid 2026: ಬಕ್ರೀದ್ ಹಬ್ಬದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದ್ದಾರೆ.
9 hours ago
Vijayendra Criticism: ಕೊಪ್ಪಳದ ನಾರಾಯಣ ಪೇಟೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ರಸಗೊಬ್ಬರ ಕೊರತೆ ಎದುರಾಗಿದ್ದು ರೈತರ ಸಮಸ್ಯೆ ಪರಿಹರಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
10 hours ago
Karnataka Politics:ಸಚಿವ ಸಂಪುಟ ಸಹೋದ್ಯೋಗಿಗಳಿಗೆ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ಬೆಳಿಗ್ಗೆ ಆಯೋಜಿಸಿರುವ ಉಪಾಹಾರ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ಸಂದೇಶವನ್ನು ಸಿದ್ದರಾಮಯ್ಯ ರವಾನಿಸಿದ್ದಾರೆ.
10 hours ago
Siddaramaiah DKS Shivakumar: ಲೋಕಸಭಾ ಚುನಾವಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.
10 hours ago
Rahul Gandhi Resignation Order: ಸಚಿವರ ಉಪಾಹಾರ ಕೂಟ ಕರೆದಿರುವ ಸಿಎಂ, ಜಾತಿ ಸಮೀಕ್ಷೆ ವರದಿ ಸ್ವೀಕರಿಸಲು 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಮೂರು ವರ್ಷಗಳ ಹಿಂದಿನ ಅಧಿಕಾರ ಹಸ್ತಾಂತರ ಒಪ್ಪಂದ ಪಾಲಿಸಲು ರಾಹುಲ್ ಸೂಚನೆ ನೀಡಿದ್ದಾರೆ.
10 hours ago
Karnataka High Command: ‘ಹೈಕಮಾಂಡ್ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಉಪಾಹಾರ ಸಭೆಯಲ್ಲಿ ಅವರು ಆ ವಿಷಯವನ್ನು ನಮ್ಮ ಜೊತೆ ಹಂಚಿಕೊಳ್ಳಬಹುದು’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
10 hours ago
Jaishankar Andrii Sybiha: ರಷ್ಯಾ-ಉಕ್ರೇನ್ ಸಂಘರ್ಷ ಹಾಗೂ ಶಾಂತಿ ಸ್ಥಾಪನೆಗೆ ಸಂಬಂಧಿಸಿದಂತೆ ಉಕ್ರೇನ್ ವಿದೇಶಾಂಗ ಸಚಿವ ಆ್ಯಂಡ್ರಿ ಸಿಬಿಹಾ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತುಕತೆ ನಡೆಸಿದ್ದಾರೆ.
11 hours ago
BJP State President: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದಂತೆ ಇಲ್ಲ, ಒಂದು ವೇಳೆ ರಾಜೀನಾಮೆ ನೀಡಿದರೂ ರಾಜ್ಯದಲ್ಲಿ ಅತಂತ್ರ ಸ್ಥಿತಿ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
11 hours ago
Karnataka Politics: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದು, ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ ಏರ್ಪಡಿಸಿದ್ದಾರೆ.
11 hours ago
ಸಿಎಂ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡುವ ಸಾಧ್ಯತೆ
12 hours ago
Donald Trump Statement: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಇರಾನ್ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಆದರೆ ಅಮೆರಿಕಕ್ಕೆ ತೃಪ್ತಿಯಾಗಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
12 hours ago
Karnataka CM Resignation: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಮುಂದಾಗಿರುವ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಗುರುವಾರ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ.
13 hours ago
Sikkim Education Achievements: ಸಿಕ್ಕಿಂ ವಿಶ್ವವಿದ್ಯಾಲಯದಲ್ಲಿ ಪ್ರೇಮ್ ಸಿಂಗ್ ತಮಾಂಗ್ ಅವರು ಉಲ್ಲಾಸ್ ಯೋಜನೆ ಅಡಿಯಲ್ಲಿ ಇಡೀ ರಾಜ್ಯವನ್ನು ಪೂರ್ಣ ಸಾಕ್ಷರ ಎಂದು ಘೋಷಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಮ್ಮುಖದಲ್ಲಿ ಈ ವರದಿ ಹೊರಬಿದ್ದಿದೆ.
13 hours ago
ನಿಖಿಲ್ ಕುಮಾರಸ್ವಾಮಿ ಜೊತೆ ಚರ್ಚೆಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ: ಕಾಂಗ್ರೆಸ್
13 hours ago
OBC Reservation Commission: ಹಿಂದುಳಿದ ವರ್ಗಗಳಿಗೆ (ಒಬಿಸಿ) ಈಗ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ 32ರಿಂದ ಶೇ 42ಕ್ಕೆ ಹೆಚ್ಚಳ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಿದೆ.
13 hours ago
IPL Stats: ಸೂರ್ಯವಂಶಿ 'ವೈಭವ', 2ನೇ ಕ್ವಾಲಿಫೈಯರ್ಗೆ ರಾಜಸ್ಥಾನ, SRH ನಿರ್ಗಮನ
13 hours ago
Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು 47 ರನ್ಗಳ ಅಂತರದಿಂದ ಮಣಿಸಿದ ರಾಜಸ್ಥಾನ ರಾಯಲ್ಸ್ ತಂಡವು ಎರಡನೇ ಕ್ವಾಲಿಫೈಯರ್ಗೆ ಲಗ್ಗೆ ಇಟ್ಟಿದೆ.
13 hours ago
Politics: ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ ಹೈಕಮಾಂಡ್ ಎಂದು ಮಾಹಿತಿ.
14 hours ago
Id ul Adha Meaning: ಜಾಗತಿಕ ಅಸ್ಥಿರತೆ, ಆರ್ಥಿಕ ಅನಿಶ್ಚಿತತೆ, ಸಮಾಜದಲ್ಲಿ ಅಪನಂಬಿಕೆ, ಧ್ರುವೀಕರಣ ಉಚ್ಚ್ರಾಯ ಸ್ಥಿತಿಯಲ್ಲಿರುವಾಗ ಮತ್ತೊಂದು ‘ಈದ್–ಉಲ್– ಅಳ್ಹಾ’ ಆಚರಣೆಗೆ ಜಗತ್ತು ಸಿದ್ಧವಾಗಿದೆ.
14 hours ago
ಕಣ್ಣೀರಿಟ್ಟು ತಮ್ಮ ಅಭಿಮಾನ ತೋರಿದ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ
14 hours ago
ಬೆಂಗಳೂರಿನಲ್ಲಿ ಕ್ರೀಡೆಗೆ ಹೊಸತನದ ಲೇಪ
14 hours ago
ಯುದ್ಧ ಪರಿಣಾಮ: ವಿವಿಧ ವಿಮಾನ ಕಂಪನಿಗಳಿಂದ ಪ್ರಯಾಣ ಸೇವೆ ತಗ್ಗಿಸುವ ಹೇಳಿಕೆ
14 hours ago
ಭಾರತ ವಿರುದ್ಧ ಟೆಸ್ಟ್: ಅಫ್ಗನ್ ತಂಡ ಪ್ರಕಟ
14 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ