Last Updated: 1 Jan 2026 8:35 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. Mother sacrifice story: ತನ್ನ ಮಗಳ ರಕ್ಷಣೆಗಾಗಿ 36 ವರ್ಷ ಪುರುಷರ ವೇಷ ಧರಿಸಿದ ಅಮ್ಮನ ಕಥೆ ನಿಜಕ್ಕೂ ರೋಚಕವಾಗಿದೆ. ತಾಯಿ ಮಕ್ಕಳ ಏಳಿಗೆಗಾಗಿ ಎಂತಹ ನಿರ್ಧಾರಗಳನ್ನಾದರೂ ತೆಗೆದುಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆ.(7 hours ago)26
  2. Nitte University Founder: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ ಕನ್ನಡ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮಹತ್ತರವಾದದ್ದು ಎಂದು ಕುಟುಂಬದ ಮೂಲಗಳು ತಿಳಿಸಿವೆ.(12 hours ago)21
  3. Seemanth Kumar Singh: ಘಟನೆಗೆ ಸಾಕ್ಷಿಯಾದ ಪತ್ರಕರ್ತರ ಬಳಿ ತನ್ನ ಅಳಲು ತೋಡಿಕೊಂಡ ಆತ, ‘ನನಗೆ ಏಕೆ ಹೊಡೆದರು ಎಂದು ಈಗಲೂ ಗೊತ್ತಾಗುತ್ತಿಲ್ಲ. ನಾವು ಎಂ.ಜಿ. ರಸ್ತೆಗೆ ಬರ್ಬಾರ್ದಾ?’ ಎಂದು ಮರು ಪ್ರಶ್ನೆಯನ್ನಿತ್ತು, ಮತ್ತೆ ಮಂಕಾದರು.(3 hours ago)15
  4. New Year Party: ಬೆಂಗಳೂರು ನಗರದಾದ್ಯಂತ ಹೊಸ ವರ್ಷದ ಸಡಗರದಲ್ಲಿ ಯುವಜನರು ತೇಲಿದರು. ಕೈ ಕೈ ಹಿಡಿದು ನಡೆದು, ಕುಣಿದು–ನಲಿದು ಸಂಭ್ರಮಿಸಿದರು. ವಿವಿಧ ಪಬ್‌, ಬಾರ್‌, ರೆಸ್ಟೊರೆಂಟ್‌ಗಳು ತುಂಬಿದ್ದವು.(10 hours ago)13
  5. NCB Operations: ಮಾದಕ ವಸ್ತು ಕಳ್ಳ ಸಾಗಣೆ ನಿಯಂತ್ರಣ ದಳದ (ಎನ್‌ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು 2025ರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.(23 hours ago)13
  6. Dhurandhar Movie: 2025ರಲ್ಲಿ ಅತಿ ಹೆಚ್ಚು ಗಳಿಕೆ ಕಂಡ ರಣವೀರ್ ಸಿಂಗ್ ನಟನೆಯ ‘ಧುರಂದರ್’ ಸಿನಿಮಾ ಕೆಲ ಬದಲಾವಣೆಗಳೊಂದಿಗೆ ಇಂದಿನಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.(4 hours ago)12
  7. ಮರ್ಯಾದೆಗೇಡು ಹತ್ಯೆ ಪ್ರಕರಣ: ಇನಾಂವೀರಾಪುರಕ್ಕೆ ಭೇಟಿ(13 hours ago)12
  8. Vastu Remedies: 2026ರ ಹೊಸವರ್ಷ ಆರಂಭವಾಗಿದೆ. ಈ ವರ್ಷದಲ್ಲಿ ಉತ್ತಮ ಲಾಭ ಪಡೆಯಲು ಜನವರಿಯ ಮೊದಲ ವಾರದೊಳಗೆ ಮೂರು ವಸ್ತುಗಳನ್ನು ಮನೆಗೆ ತಂದರೆ ಆರ್ಥಿಕ ಲಾಭ ಉಂಟಾಗುವುದಲ್ಲದೆ, ಕುಟುಂಬದ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.(4 hours ago)11
  9. World War prediction: 2026ರ ಹೊಸ ವರ್ಷವನ್ನು ಸಂಭ್ರಮದಿಂದ ಎಲ್ಲರೂ ಬರಮಾಡಿಕೊಂಡಿದ್ದೇವೆ. ಈ ವರ್ಷ ಏನೆಲ್ಲಾ ಘಟಿಸಲಿದೆ ಎಂಬುದರ ಕುರಿತು ಬಾಬಾ ವಂಗಾ ಅವರು ಭವಿಷ್ಯ ನುಡಿದಿದ್ದಾರೆ. ಈ ವರ್ಷ ಭಯಾನಕತೆಯಿಂದ ಕೂಡಿರಲಿದ್ದು ವಿಶ್ವಯುದ್ದಗಳಾಗುವ ಸಾಧ್ಯತೆ ಇದೆ.(5 hours ago)11
  10. Voter List Update: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ವೇಳೆ, 28 ವರ್ಷಗಳಿಂದ ನಾಪತ್ತೆಯಾಗಿದ್ದ ಶರೀಫ್ ಅಹ್ಮದ್ ಖತೌಲಿ ಪಟ್ಟಣಕ್ಕೆ ಡಿಸೆಂಬರ್ 29ರಂದು ವಾಪಸ್‌ ಆಗಿದ್ದಾರೆ.(12 hours ago)11

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jan 1