Last Updated: 6 May 2026 6:05 PM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ(12 hours ago)22
  2. Bengal Politics: ಪಶ್ಚಿಮ ಬಂಗಾಳದ ಟಾಲಿಗಂಜ್ ಮತ್ತು ಹೌರಾ ಸೇರಿದಂತೆ ವಿವಿಧೆಡೆ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಗಿದ್ದು, ಮಾಜಿ ಸಚಿವ ಅರೂಪ್ ಬಿಶ್ವಾಸ್ ಅವರ ಕಚೇರಿ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.(21 hours ago)19
  3. ರಾಯಚೂರಿಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್‌. ನೇಮಕ(8 hours ago)19
  4. Tamil Nadu Politics: ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಇಂದು(ಬುಧವಾರ) ಕಾಂಗ್ರೆಸ್‌ ಅಧಿಕೃತವಾಗಿ ಘೋಷಿಸಿದೆ. ಆ ಮೂಲಕ ಡಿಎಂಕೆಯೊಂದಿಗಿನ ದೀರ್ಘಕಾಲದ ಮೈತ್ರಿಯನ್ನು ಕಡಿದುಕೊಂಡಿದೆ.(3 hours ago)18
  5. Viral Video Fact Check: ಬಾಂಗ್ಲಾದೇಶದ ಬರಿಸಾಲ್ ಜಿಲ್ಲೆಯ ಚಾರ್ಮೊನಾಯೀ ಮಹಫಿಲ್ ಸಮಾವೇಶದ ಹಳೆಯ ದೃಶ್ಯಗಳನ್ನು ಪಶ್ಚಿಮ ಬಂಗಾಳದ ಚುನಾವಣೆ ಹೆಸರಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ವರದಿಯು ಸ್ಪಷ್ಟಪಡಿಸಿದೆ.(11 hours ago)18
  6. Karnataka School Guarantees: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಕರ ನೇಮಕ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 78.72 ರಷ್ಟು ಫಲಿತಾಂಶ ದಾಖಲಿಸಿರುವ ಹಿನ್ನೆಲೆಯಲ್ಲಿ ಈ ಎಂಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ.(11 hours ago)18
  7. Vijay TVK Alliance: ತಮಿಳುನಾಡು ವಿಧಾಸನಭಾ ಚುನಾವಣಾ ಫಲಿತಾಂಶದ ನಂತರದ ಬೆಳವಣಿಗೆಗಳು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟದಲ್ಲಿ ಬಿರುಕು ಮೂಡಿಸಿದ್ದು, ಮೈತ್ರಿಕೂಟ ಅಂತ್ಯಗೊಳ್ಳಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.(9 hours ago)17
  8. Mamata Banerjee: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ‘ನೈಜ ಜನಾದೇಶವಲ್ಲ, ದೊಡ್ಡ ಪಿತೂರಿ’ ಎಂದು ಆರೋಪಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯನ್ನು ತಳ್ಳಿಹಾಕಿದರು(21 hours ago)16
  9. IPL Venue Change: ಮೇ 31 ರಂದು ನಡೆಯಬೇಕಿದ್ದ ಐಪಿಎಲ್ ಫೈನಲ್, ಅಹಮದಾಬಾದ್‌ಗೆ ಸ್ಥಳಾಂತರಗೊಂಡಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಟಿಕೆಟ್ ಬೇಡಿಕೆ ಸೇರಿದಂತೆ ಹಲವು ಕಾರಣಗಳಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.(5 hours ago)16
  10. IPL 2026: ವೈಯಕ್ತಿಕ ಮೈಲುಗಲ್ಲಿಗಿಂತ ತಂಡದ ಗೆಲುವು ಮುಖ್ಯ ಎಂದ ಸಂಜು ಸ್ಯಾಮ್ಸನ್‌(8 hours ago)16

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
May 6
May 5