Last Updated: 28 May 2026 1:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Corruption Allegation: ಎಂ.ಬಿ. ನಾಗಣ್ಣಗೌಡ ವಿರುದ್ಧ ನ್ಯಾಯಮೂರ್ತಿ ಬಿ.ವೀರಪ್ಪ ಸುಮಾರು 2 ಕೋಟಿ ರೂ. ವಸೂಲಿ ಆರೋಪದಡಿ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದು, ಜೂನ್ 1 ರಂದು ವಿಚಾರಣೆ ನಿಗದಿಪಡಿಸಿದ್ದಾರೆ.
(16 hours ago)
19
ಕಣ್ಣೀರಿಟ್ಟು ತಮ್ಮ ಅಭಿಮಾನ ತೋರಿದ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ
(6 hours ago)
18
Siddaramaiah Succession: ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಕ್ಕಿಯಾಗಿದ್ದರೂ, ಉತ್ತರಾಧಿಕಾರಿ ಆಯ್ಕೆ ಕಗ್ಗಂಟಾಗುವ ಬೆಳವಣಿಗೆಗಳು ಬುಧವಾರ ನಡೆದಿವೆ.
(6 hours ago)
18
Karnataka Politics: ಸಿದ್ದರಾಮಯ್ಯ ಹತ್ತು ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಟೀಕಿಸಿದ ಬಿ.ವೈ.ವಿಜಯೇಂದ್ರ ಅವರು, ನರೇಂದ್ರ ಮೋದಿ ಬರೆದ ಸಾರ್ವಕಾಲಿಕ ದಾಖಲೆಯನ್ನು ಇದೇ ವೇಳೆ ಶ್ಲಾಘಿಸಿದರು.
(23 hours ago)
17
Karnataka Politics: ಸಿದ್ದರಾಮಯ್ಯ ರಾಜೀನಾಮೆ ವದಂತಿ ಹಿನ್ನೆಲೆ ಕಾವೇರಿ ನಿವಾಸಕ್ಕೆ ಜಮೀರ್ ಅಹಮದ್ ಹಾಗೂ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಸಚಿವರು ಭೇಟಿ ನೀಡಿದ್ದು, ಜಿ.ಪರಮೇಶ್ವರ ಅವರು ಮನೆಯಲ್ಲಿ ಹೋಮ ನೆರವೇರಿಸಿದ್ದಾರೆ.
(20 hours ago)
15
ಭಾರತ ವಿರುದ್ಧ ಟೆಸ್ಟ್: ಅಫ್ಗನ್ ತಂಡ ಪ್ರಕಟ
(6 hours ago)
14
Karnataka CM: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಗುರುವಾರ (ಮೆ 28ರಂದು) ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
(19 hours ago)
14
ರಾಜೀನಾಮೆ ವದಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
(7 hours ago)
13
GT ವಿರುದ್ಧ 43 ರನ್: IPLನಲ್ಲಿ ಯಾರೂ ಮಾಡದ ದಾಖಲೆ ಮಾಡಿದ ವಿರಾಟ್ ಕೊಹ್ಲಿ
(23 hours ago)
13
Politics: ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ ಹೈಕಮಾಂಡ್ ಎಂದು ಮಾಹಿತಿ.
(6 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 28
Karnataka CM Resignation: ‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರು ಮಧ್ಯಾಹ್ನ 2.30ಕ್ಕೆ ಲೋಕಭವನಕ್ಕೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
55 mins ago
Abdul Rahim: ವಿಶೇಷ ಚೇತನ ಬಾಲಕನ ಕೊಲೆ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಮರಣದಂಡನೆಗೆ ಗುರಿಯಾಗಿ ನಂತರ ಬಿಡುಗಡೆಯಾದ ಕೇರಳಂನ ಕೋಯಿಕೋಡ್ ನಿವಾಸಿ ಅಬ್ದುಲ್ ರಹೀಮ್, 20 ವರ್ಷಗಳ ನಂತರ ಸ್ವದೇಶಕ್ಕೆ ಮರಳಿದ್ದಾರೆ.
55 mins ago
BJP State Chiefs: ನಿತಿನ್ ನವೀನ್ ಅವರು ಹರಿಯಾಣಕ್ಕೆ ಅರ್ಚನಾ ಗುಪ್ತಾ ಹಾಗೂ ಪಂಜಾಬ್ ಘಟಕಕ್ಕೆ ಕೇವಲ್ ಸಿಂಗ್ ಧಿಲ್ಲೋನ್ ಅವರನ್ನು ನೇಮಿಸಿದ್ದಾರೆ. ತ್ರಿಪುರಾ ಮತ್ತು ದೆಹಲಿ ಸೇರಿದಂತೆ ನಾಲ್ಕು ಕಡೆ ಸಾಂಸ್ಥಿಕ ಬದಲಾವಣೆ ಮಾಡಲಾಗಿದೆ.
55 mins ago
Iran US tension: ಬಂದರ್ ಅಬ್ಬಾಸ್ ಬಳಿ ನಡೆದ ದಾಳಿಗೆ ಪ್ರತೀಕಾರವಾಗಿ ಕುವೈತ್ನಲ್ಲಿರುವ ಅಮೆರಿಕದ ವಾಯು ನೆಲೆಯನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.
85 mins ago
Karnataka Politics: ಮುಖ್ಯಮಂತ್ರಿ ಸಿದ್ದರಾಮಯ್ಯ 2.30ಕ್ಕೆ ಲೋಕಭವನಕ್ಕೆ ಭೇಟಿ ನೀಡಲಿದ್ದಾರೆ. 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
85 mins ago
Mango Italian Dish: ಮಾರ್ಚ್ ತಿಂಗಳ ಆರಂಭದಿಂದ ಮೇ ಅಂತ್ಯದವರೆಗೆ ಮಾವಿನ ಹಣ್ಣಿನ ಋತುಮಾನ ಇರುತ್ತದೆ. 100 ಗ್ರಾಂ ತೂಕದ ಮಾವಿನ ಹಣ್ಣು ಶೇ 60ಕ್ಕಿಂತ ಹೆಚ್ಚು ಕ್ಯಾಲೋರಿಗಳಿಂದ ಕೂಡಿರುತ್ತದೆ.
85 mins ago
Karnataka Politics: ಸಿದ್ದರಾಮಯ್ಯ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ರಾಜೀನಾಮೆ ಸಲ್ಲಿಸಲಿದ್ದು, ನಂತರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಎಚ್.ಕೆ. ಪಾಟೀಲರು ಉಪಾಹಾರ ಸಭೆಯ ಬಳಿಕ ಸುದ್ದಿಗಾರರಿಗೆ ಖಚಿತಪಡಿಸಿದರು.
85 mins ago
Karnataka CM: ಸಚಿವ ಸಂಪುಟದ ಮೂರು ವರ್ಷಗಳ ಸಾಧನೆ ಮೆಲುಕು ಹಾಕಿದ ಮುಖ್ಯಮಂತ್ರಿಗಳು ಬಳಿಕ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಉಪಹಾರ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಜಮೀರ್ ಅಹಮದ್ ಭಾಗವಹಿಸಿದ್ದರು.
114 mins ago
Bakrid 2026: ಬಕ್ರೀದ್ ಹಬ್ಬದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದ್ದಾರೆ.
114 mins ago
Vijayendra Criticism: ಕೊಪ್ಪಳದ ನಾರಾಯಣ ಪೇಟೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ರಸಗೊಬ್ಬರ ಕೊರತೆ ಎದುರಾಗಿದ್ದು ರೈತರ ಸಮಸ್ಯೆ ಪರಿಹರಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
2 hours ago
Karnataka Politics:ಸಚಿವ ಸಂಪುಟ ಸಹೋದ್ಯೋಗಿಗಳಿಗೆ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ಬೆಳಿಗ್ಗೆ ಆಯೋಜಿಸಿರುವ ಉಪಾಹಾರ ಸಭೆಯಲ್ಲಿ, ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ಸಂದೇಶವನ್ನು ಸಿದ್ದರಾಮಯ್ಯ ರವಾನಿಸಿದ್ದಾರೆ.
2 hours ago
Siddaramaiah DKS Shivakumar: ಲೋಕಸಭಾ ಚುನಾವಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.
2 hours ago
Rahul Gandhi Resignation Order: ಸಚಿವರ ಉಪಾಹಾರ ಕೂಟ ಕರೆದಿರುವ ಸಿಎಂ, ಜಾತಿ ಸಮೀಕ್ಷೆ ವರದಿ ಸ್ವೀಕರಿಸಲು 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಮೂರು ವರ್ಷಗಳ ಹಿಂದಿನ ಅಧಿಕಾರ ಹಸ್ತಾಂತರ ಒಪ್ಪಂದ ಪಾಲಿಸಲು ರಾಹುಲ್ ಸೂಚನೆ ನೀಡಿದ್ದಾರೆ.
2 hours ago
Karnataka High Command: ‘ಹೈಕಮಾಂಡ್ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಉಪಾಹಾರ ಸಭೆಯಲ್ಲಿ ಅವರು ಆ ವಿಷಯವನ್ನು ನಮ್ಮ ಜೊತೆ ಹಂಚಿಕೊಳ್ಳಬಹುದು’ ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
3 hours ago
Jaishankar Andrii Sybiha: ರಷ್ಯಾ-ಉಕ್ರೇನ್ ಸಂಘರ್ಷ ಹಾಗೂ ಶಾಂತಿ ಸ್ಥಾಪನೆಗೆ ಸಂಬಂಧಿಸಿದಂತೆ ಉಕ್ರೇನ್ ವಿದೇಶಾಂಗ ಸಚಿವ ಆ್ಯಂಡ್ರಿ ಸಿಬಿಹಾ ಅವರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾತುಕತೆ ನಡೆಸಿದ್ದಾರೆ.
3 hours ago
BJP State President: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೇಳಿದಂತೆ ಇಲ್ಲ, ಒಂದು ವೇಳೆ ರಾಜೀನಾಮೆ ನೀಡಿದರೂ ರಾಜ್ಯದಲ್ಲಿ ಅತಂತ್ರ ಸ್ಥಿತಿ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
3 hours ago
Karnataka Politics: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದು, ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ ಏರ್ಪಡಿಸಿದ್ದಾರೆ.
3 hours ago
ಸಿಎಂ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡುವ ಸಾಧ್ಯತೆ
4 hours ago
Donald Trump Statement: ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಇರಾನ್ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದೆ. ಆದರೆ ಅಮೆರಿಕಕ್ಕೆ ತೃಪ್ತಿಯಾಗಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
5 hours ago
Karnataka CM Resignation: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಮುಂದಾಗಿರುವ ಸಿದ್ದರಾಮಯ್ಯ, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಗುರುವಾರ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ.
5 hours ago
Sikkim Education Achievements: ಸಿಕ್ಕಿಂ ವಿಶ್ವವಿದ್ಯಾಲಯದಲ್ಲಿ ಪ್ರೇಮ್ ಸಿಂಗ್ ತಮಾಂಗ್ ಅವರು ಉಲ್ಲಾಸ್ ಯೋಜನೆ ಅಡಿಯಲ್ಲಿ ಇಡೀ ರಾಜ್ಯವನ್ನು ಪೂರ್ಣ ಸಾಕ್ಷರ ಎಂದು ಘೋಷಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸಮ್ಮುಖದಲ್ಲಿ ಈ ವರದಿ ಹೊರಬಿದ್ದಿದೆ.
5 hours ago
ನಿಖಿಲ್ ಕುಮಾರಸ್ವಾಮಿ ಜೊತೆ ಚರ್ಚೆಗೆ ನಾವು ಸಿದ್ಧ, ಸಮಯ ನಿಗದಿ ಮಾಡಿ: ಕಾಂಗ್ರೆಸ್
5 hours ago
OBC Reservation Commission: ಹಿಂದುಳಿದ ವರ್ಗಗಳಿಗೆ (ಒಬಿಸಿ) ಈಗ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಶೇ 32ರಿಂದ ಶೇ 42ಕ್ಕೆ ಹೆಚ್ಚಳ ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಿದೆ.
5 hours ago
IPL Stats: ಸೂರ್ಯವಂಶಿ 'ವೈಭವ', 2ನೇ ಕ್ವಾಲಿಫೈಯರ್ಗೆ ರಾಜಸ್ಥಾನ, SRH ನಿರ್ಗಮನ
6 hours ago
Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು 47 ರನ್ಗಳ ಅಂತರದಿಂದ ಮಣಿಸಿದ ರಾಜಸ್ಥಾನ ರಾಯಲ್ಸ್ ತಂಡವು ಎರಡನೇ ಕ್ವಾಲಿಫೈಯರ್ಗೆ ಲಗ್ಗೆ ಇಟ್ಟಿದೆ.
6 hours ago
Politics: ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿ ಮಾಡಿದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸಿದ ಹೈಕಮಾಂಡ್ ಎಂದು ಮಾಹಿತಿ.
6 hours ago
Id ul Adha Meaning: ಜಾಗತಿಕ ಅಸ್ಥಿರತೆ, ಆರ್ಥಿಕ ಅನಿಶ್ಚಿತತೆ, ಸಮಾಜದಲ್ಲಿ ಅಪನಂಬಿಕೆ, ಧ್ರುವೀಕರಣ ಉಚ್ಚ್ರಾಯ ಸ್ಥಿತಿಯಲ್ಲಿರುವಾಗ ಮತ್ತೊಂದು ‘ಈದ್–ಉಲ್– ಅಳ್ಹಾ’ ಆಚರಣೆಗೆ ಜಗತ್ತು ಸಿದ್ಧವಾಗಿದೆ.
6 hours ago
ಕಣ್ಣೀರಿಟ್ಟು ತಮ್ಮ ಅಭಿಮಾನ ತೋರಿದ ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ
6 hours ago
ಬೆಂಗಳೂರಿನಲ್ಲಿ ಕ್ರೀಡೆಗೆ ಹೊಸತನದ ಲೇಪ
6 hours ago
ಯುದ್ಧ ಪರಿಣಾಮ: ವಿವಿಧ ವಿಮಾನ ಕಂಪನಿಗಳಿಂದ ಪ್ರಯಾಣ ಸೇವೆ ತಗ್ಗಿಸುವ ಹೇಳಿಕೆ
6 hours ago
ಭಾರತ ವಿರುದ್ಧ ಟೆಸ್ಟ್: ಅಫ್ಗನ್ ತಂಡ ಪ್ರಕಟ
6 hours ago
ಸಚಿವರಿಗೆ ಬೆಳಿಗ್ಗೆ ಉಪಾಹಾರ ಕೂಟ * ನಂತರ ಲೋಕಭವನಕ್ಕೆ ಸಿದ್ದರಾಮಯ್ಯ
6 hours ago
Arunachal Pradesh Protest Fake Video: ಕೆಲವು ಮಂದಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಮತ್ತು ಅವರನ್ನು ಪೊಲೀಸರು ತಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
6 hours ago
ವೈಭವ್ ವಿಕ್ರಮ; ರಾಯಲ್ಸ್ ವಿಜಯ
6 hours ago
Siddaramaiah Succession: ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಕ್ಕಿಯಾಗಿದ್ದರೂ, ಉತ್ತರಾಧಿಕಾರಿ ಆಯ್ಕೆ ಕಗ್ಗಂಟಾಗುವ ಬೆಳವಣಿಗೆಗಳು ಬುಧವಾರ ನಡೆದಿವೆ.
6 hours ago
ಶ್ವಾಂಟೆಕ್ ಮುನ್ನಡೆ; ರಿಬಾಕಿನಾಗೆ ಆಘಾತ
6 hours ago
Karnataka Politics Satire: ‘ಸ್ವೀಟ್ ತಗೊಳಿ ಸಾರ್...’ ಕೈಗೆ ಕೆಂಪು ದಾರ ಕಟ್ಟಿಕೊಂಡು, ಹಣೆಗೆ ತಿಲಕ ಇಟ್ಟುಕೊಂಡು ಬಂದ ಮುದ್ದಣ್ಣ, ಮೈಸೂರ್ಪಾಕ್ ಕೊಟ್ಟ.
6 hours ago
Psychology of Power Neurological Study: ಬಹುತೇಕ ಸಂದರ್ಭಗಳಲ್ಲಿ ‘ಅಧಿಕಾರ’ ಅಮಲಿನ ರೂಪದಲ್ಲಿ ಕಾಣಿಸಿಕೊಳ್ಳುತ್ತದೆ. ಅಧಿಕಾರದಲ್ಲಿ ಇರುವವರನ್ನು ಮಾನವೀಯ ಸ್ಪಂದನಗಳಿಂದ ದೂರ ಇರಿಸುತ್ತದೆ.
6 hours ago
ಆಯೋಗದ ವರದಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು
6 hours ago
Politics: ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವರು, ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ, ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದರು.
6 hours ago
Withdrawal of Criminal Cases Karnataka: ಸಾಮಾಜಿಕ ಹಿತಾಸಕ್ತಿಯ ಹೆಸರಿನಲ್ಲಿ ಸರ್ಕಾರ ಹಲವು ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟಿದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ನಡೆ. ಸರ್ಕಾರದ ಅಕಾರಣ ಔದಾರ್ಯವು ಸಮಾಜಘಾತುಕರು ಕಾನೂನಿನ ಪರಿಧಿಯಿಂದ ತಪ್ಪಿಸಿಕೊಳ್ಳಲಿಕ್ಕೆ ಅವಕಾಶ ಕಲ್ಪಿಸಲಿದೆ.
6 hours ago
Rohini Rain Karnataka: ಕಲ್ಯಾಣ ಕರ್ನಾಟಕದ ಬಹುತೇಕ ಕಡೆ ಬುಧವಾರ ಮುಂಜಾನೆ ‘ರೋಹಿಣಿ’ ಮಳೆಯ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಸಿಡಿಲು ಬಡಿದು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ.
6 hours ago
ಚುನಾವಣಾ ಆಯೋಗದ ಅಧಿಕಾರ ಎತ್ತಿ ಹಿಡಿದು ತೀರ್ಪು
6 hours ago
Karnataka PU Board Action: ಕೋಚಿಂಗ್ ಸೆಂಟರ್ಗಳ ವಿದ್ಯಾರ್ಥಿಗಳಿಗೆ ಅಧಿಕೃತ ಪ್ರವೇಶ ಕಲ್ಪಿಸಿ, ಪರೀಕ್ಷೆ ಬರೆಯಲು ಅವಕಾಶ ಒದಗಿಸಿಕೊಡುವ ಕಾಲೇಜುಗಳು ಶಿಕ್ಷಣದ ಮೂಲ ಆಶಯಗಳನ್ನು ಉಲ್ಲಂಘಿಸುತ್ತಿವೆ.
6 hours ago
ರಾಜೀನಾಮೆ ವದಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
7 hours ago
ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಕುರಿತು ಸಿಎಂ ಸಿದ್ದರಾಮಯ್ಯ ಪೋಸ್ಟ್
8 hours ago
ಮೇ 26ಕ್ಕೆ ಕೇರಳಂಗೆ ಕಾಲಿಡಲಿಲ್ಲ ಮುಂಗಾರು; ಹವಾಮಾನ ಇಲಾಖೆ ಹೇಳುವುದೇನು?
8 hours ago
ಆಳ–ಅಗಲ: ಫುಟ್ಬಾಲ್ ಅಂಗಳದಲ್ಲಿ ಹೊಸ ಅಲೆ
9 hours ago
May 27
Kalaburagi Bengaluru Flight: ಜೂನ್ 10ರಿಂದ ಆರಂಭವಾಗಲಿರುವ ಕಲಬುರಗಿ– ಬೆಂಗಳೂರು ಸ್ಟಾರ್ ಏರ್ ವಿಮಾನ ಸಂಚಾರದ ಸಮಯವನ್ನು ಸಂಜೆ ವೇಳೆಯಿಂದ ಬೆಳಗಿನ ವೇಳೆಗೆ ಬದಲಾವಣೆ ಮಾಡಲಾಗಿದೆ.
12 hours ago
IPL 2026 Eliminator: ಒಂದು ಡಜನ್ ಸಿಕ್ಸರ್ ಸಿಡಿಸಿದ ವೈಭವ್ ಸೂರ್ಯವಂಶಿ ಕೇವಲ ಮೂರು ರನ್ ಅಂತರದಲ್ಲಿ ಶತಕ ಕೈತಪ್ಪಿಸಿಕೊಂಡರು. ಆದರೆ ರಾಜಸ್ಥಾನ ರಾಯಲ್ಸ್ ತಂಡವು ಕ್ವಾಲಿಫಯರ್ –2 ಪ್ರವೇಶಿಸಲು ಅವರ ಆಟ ನೆರವಾಯಿತು.
12 hours ago
IPL ಎಲಿಮಿನೇಟರ್ | ವೈಭವ್ ವಿಕ್ರಮ; ಹೈದರಾಬಾದ್ ಎದುರು ರಾಯಲ್ಸ್ ವಿಜಯ
12 hours ago
US Iran Relations: ಇರಾನ್ ಜತೆ ಮಾಡಿಕೊಳ್ಳುವ ಯಾವುದೇ ಒಪ್ಪಂದವು ಹೊರ್ಮುಜ್ ಜಲಸಂಧಿಯನ್ನು ಎಲ್ಲರಿಗೂ ಮುಕ್ತವಾಗಿರುವಂತೆ ನೋಡಿಕೊಳ್ಳುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.
13 hours ago
Parvathaneni Harish UN Speech: ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದರಿಂದ ಪರಿಣಾಮಗಳು ಉಂಟಾಗುತ್ತವೆ ಎಂಬುವುದನ್ನು ಪಾಕಿಸ್ತಾನ ಒಪ್ಪಿಕೊಳ್ಳಬೇಕು ಎಂದು ಭಾರತ ವಿಶ್ವಸಂಸ್ಥೆಯಲ್ಲಿ ಹೇಳಿದೆ.
14 hours ago
IPL ಎಲಿಮಿನೇಟರ್ | ಸೂರ್ಯವಂಶಿ ಪರಾಕ್ರಮ: ಹೈದರಾಬಾದ್ ಎದುರು ಗೆದ್ದ ರಾಜಸ್ಥಾನ
14 hours ago
IPL 2026 Eliminator: ಒಂದು ಡಜನ್ ಸಿಕ್ಸರ್ ಸಿಡಿಸಿದ ವೈಭವ್ ಸೂರ್ಯವಂಶಿ ಕೇವಲ ಮೂರು ರನ್ ಅಂತರದಲ್ಲಿ ಶತಕ ಕೈತಪ್ಪಿಸಿಕೊಂಡರು. ಆದರೆ, ರಾಜಸ್ಥಾನ ರಾಯಲ್ಸ್ ತಂಡವು ಕ್ವಾಲಿಫಯರ್ –2 ಪ್ರವೇಶಿಸಲು ಅವರ ಆಟ ನೆರವಾಯಿತು.
14 hours ago
Assam Uniform Civil Code: ವಿರೋಧ ಪಕ್ಷಗಳ ಆಕ್ಷೇಪದ ನಡುವೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಅಸ್ಸಾಂ ವಿಧಾನಸಭೆಯು ಬುಧವಾರ ಅಂಗೀಕಾರ ನೀಡಿದೆ.
14 hours ago
ನುಸುಳುಕೋರರನ್ನು ಬಂಧಿಸಿಡುವ ಕೇಂದ್ರ ತೆರೆಯಲು ಮುಂದಾದ ಸರ್ಕಾರ
14 hours ago
IPL 2026 Eliminator: ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಸಿದ ಅಮೋಘ ಅರ್ಧಶತಕದ ಬಲದಿಂದ ರಾಜಸ್ಥಾನ ರಾಯಲ್ಸ್ ತಂಡವು ಸನ್ರೈಸರ್ಸ್ ಹೈದರಾಬಾದ್ ಗೆಲುವಿಗೆ 244 ರನ್ ಗುರಿ ನೀಡಿದೆ.
16 hours ago
ನಾರ್ವೆ ಚೆಸ್ ಟೂರ್ನಿ: ಪ್ರಜ್ಞಾನಂದ, ಗುಕೇಶ್ಗೆ ನಿರಾಸೆ
16 hours ago
ಮಹಿಳಾ ಹಾಕಿ: ಭಾರತಕ್ಕೆ ಮಣಿದ ಆಸ್ಟ್ರೇಲಿಯಾ
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ