Last Updated: 13 Dec 2025 8:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಪಾಕ್ ಪ್ರಧಾನಿಯನ್ನ 40 ನಿಮಿಷ ಕಾಯಿಸಿದ ಪುಟಿನ್:ಹತಾಶೆಯಿಂದ ಸಭೆಗೆ ನುಗ್ಗಿದ ಷರೀಫ್
(10 hours ago)
45
ಉಚಿತ ಬಸ್ ಪ್ರಯಾಣ ಕೊಡಿ ಎಂದು ಕೇಳಿದವರಾರು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
(21 hours ago)
40
ರಷ್ಯಾ ಅಧ್ಯಕ್ಷ ವಾದ್ಲಿಮಿರ್ ಪುಟಿನ್ಗಾಗಿ 40 ನಿಮಿಷ ಕಾದರೂ, ಅನುಮತಿ ಸಿಗದ ಕಾರಣ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹತಾಶೆಯಿಂದ ನಡೆಯುತ್ತಿದ್ದ ಸಭೆಯೊಳಗೆ ನುಗ್ಗಿದ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
(22 hours ago)
34
ಎಐಸಿಸಿ ಅಧ್ಯಕ್ಷ ಖರ್ಗೆ ಕಾರ್ಯವೈಖರಿ ವಿರುದ್ಧವೂ ಅಸಮಾಧಾನ
(13 hours ago)
33
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕೂಡಿ ಬಂತು ಕಾಲ!
(9 hours ago)
27
ದಕ್ಷಿಣದಲ್ಲಿ ವಿಧಾನಸಭೆ ಚುನಾವಣೆಗಳು: ಗೆಲುವಿನ ನಾಗಾಲೋಟ ಮುಂದುವರಿಸಲು BJP ತಯಾರಿ
(10 hours ago)
25
Immunity Boosting Drinks: ಚಳಿಗಾಲದಲ್ಲಿ ದೇಹದ ಆರೈಕೆ ಬಹಳ ಮುಖ್ಯ. ಈ ಅವಧಿಯಲ್ಲಿ ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಆಹಾರ ಸೇವನೆಯಲ್ಲಿ ಕಾಳಜಿ ವಹಿಸುವುದು ಅಗತ್ಯ.
(8 hours ago)
23
Lionel Messi Tour: ಕೋಲ್ಕತ್ತದಲ್ಲಿ ಮೆಸ್ಸಿಯ 70 ಅಡಿ ಎತ್ತರದ ಪ್ರತಿಮೆ ಅನಾವರಣಗೊಂಡಿದ್ದು, ಅದು ಮೆಸ್ಸಿಯಂತಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ಶೋಯಬ್ ಮಲಿಕ್ ಆಗಿದ್ದಂತೆ ಕಾಣುತ್ತದೆ ಎಂದು ಚಟಾಕಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
(4 hours ago)
20
Kerala Local Elections: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಡಿಎ) ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ.
(3 hours ago)
19
ನಾಗಮಂಗಲದ ಅರುಣ್ ಕುಮಾರ್ (32) ಮೃತಪಟ್ಟವರು
(23 hours ago)
19
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 13
Nationalism in Cinema: ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಸಿನಿಮಾ ಪ್ರದರ್ಶನಕ್ಕೂ ಮುನ್ನ, ರಾಷ್ಟ್ರಗೀತೆಗೆ ನಿಂತಿಲ್ಲ ಎಂಬ ಕಾರಣಕ್ಕೆ ಥಿಯೇಟರ್ನಿಂದ ಯುವಕನನ್ನು ಹೊರಹಾಕಿದ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
22 mins ago
Winter Tourism: ಭಾರತದಲ್ಲಿ ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ಪ್ರವಾಸಕ್ಕೆ ಹೋಗಬೇಕೆಂಬ ಮೈ–ಮನಸ್ಸುಗಳೂ ಗರಿಗೆದರುತ್ತವೆ. ಇದಕ್ಕೆ ಕಾರಣ ಬಹುತೇಕ ಭಾರತದಲ್ಲಿ ಪ್ರವಾಸಕ್ಕೆ ಚಳಿಗಾಲ ಅನುಕೂಲಕರ ವಾತಾವರಣ ಕಲ್ಪಿಸಿಕೊಡುತ್ತದೆ ಎನ್ನುವ ನಂಬಿಕೆ.
22 mins ago
ನರೇಗಾಗೆ ‘ಪೂಜ್ಯ ಬಾಪು ಗ್ರಾಮೀಣ ರೋಜಗಾರ್ ಯೋಜನೆ’ ಹೆಸರು: ಕಾಂಗ್ರೆಸ್ ಟೀಕೆ
22 mins ago
Pax Silica Exclusion: ಭಾರತವು, ಸಿಲಿಕಾನ್ ಪೂರೈಕೆ ಅಬಾಧಿತವಾಗಿರುವುದನ್ನು ಖಾತ್ರಿಪಡಿಸಲು ಅಮೆರಿಕ ನೇತೃತ್ವದಲ್ಲಿ ರಚನೆಯಾಗಲಿರುವ ಗುಂಪಿನ (ಪ್ಯಾಕ್ಸ್ ಸಿಲಿಕಾ) ಭಾಗವಾಗಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ಟೀಕಾಪ್ರಹಾರ ನಡೆಸಿದೆ.
22 mins ago
Pak Spy Links: ತೇಜಪುರ: ಪಾಕಿಸ್ತಾನದ ಗುಪ್ತಚರರ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿಯನ್ನು ಅಸ್ಸಾಂನ ಸೋನಿತ್ಪುರದಲ್ಲಿ ಬಂಧಿಸಲಾಗಿದೆ.
22 mins ago
Home Remedies for Cold: ಮನೆಯಲ್ಲೇ ಸಿಗುವ ವಸ್ತುಗಳಿಂದ ಶೀತ ಕಡಿಮೆ ಮಾಡಿಕೊಳ್ಳಬಹುದು. ಚಳಿಗಾಲದಲ್ಲಿ ತಣ್ಣೀರು ಬದಲಾಗಿ ಕಾಯಿಸಿದ ನೀರು ಕುಡಿಯುವುದು, ಅರಿಶಿಣ ಮತ್ತು ಕಾಳು ಮೆಣಸಿನ ಮಿಶ್ರಿತ ಕಷಾಯ ಸೇವಿಸುವುದು ಉಪಕಾರಿಯಾಗುತ್ತದೆ.
52 mins ago
Messi In India| ಹೈದರಾಬಾದ್ಗೆ ಆಗಮಿಸಿದ ಮೆಸ್ಸಿ: ಸ್ವಾಗತಿಸಿದ ಮುಖ್ಯಮಂತ್ರಿ
52 mins ago
Messi Fans India: ಕೋಲ್ಕತ್ತದ ಕಾರ್ಯಕ್ರಮದಲ್ಲಿ ಗದ್ದಲದ ನಡುವೆ ದೀಪೇಂದು ಬಿಸ್ವಾಸ್ ಮತ್ತು ಸೈಯದ್ ರಹೀಂ ನಬಿ ಅವರು ಮೆಸ್ಸಿಯ ಜೆರ್ಸಿಗೆ ಸಹಿ ಪಡೆದ ಅದೃಷ್ಟವಂತರಾದರು. ಈ ಕ್ಷಣವನ್ನು ಅವರು ಜೀವನದ ಶ್ರೇಷ್ಠವಾಗಿ ದಾಖಲಿಸಿದ್ದಾರೆ.
52 mins ago
ಗದ್ದಲದ ನಡುವೆಯೂ ಇಬ್ಬರು ಅದೃಷ್ಟವಂತರ ಜೆರ್ಸಿಗೆ ಹಸ್ತಾಕ್ಷರ ಹಾಕಿದ ಮೆಸ್ಸಿ
82 mins ago
'ಅಮೆರಿಕಾ ಫಸ್ಟ್' ಎಂಬ ಟ್ರಂಪ್ ಘೋಷಣೆಯ ಹಿಂದಿನ ನಿಜವಾದ ಅಜೆಂಡಾ ಇದೇ!
2 hours ago
ಚುರುಮುರಿ | ಗೋ ಗೋ ಇಂಡಿ–ಗೋ!
3 hours ago
Kerala Local Elections: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್ಡಿಎ) ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ.
3 hours ago
ಹಳೆಯ ಘಟನೆಗಳ ನೆನಪಿಸಿದ ಸಾಲ್ಟ್ ಲೇಕ್ ಗಲಾಟೆ: ವಿಶ್ವಕಪ್ ವೇಳೆಯೂ ಆಗಿತ್ತು ಗಲಭೆ..
3 hours ago
ಸಾಲ್ಟ್ ಲೇಕ್ ಮೈದಾನದಲ್ಲಿ ನಡೆದ ಘಟನೆಯು, ಈ ಹಿಂದೆ ಕೋಲ್ಕತ್ತದ ಕ್ರೀಡಾಂಗಣಗಳಲ್ಲಿ ನಡೆದ ಗಲಭೆಗಳನ್ನು ನೆನಪಿಸಿದೆ.
3 hours ago
ಮೆಸ್ಸಿ ಕಾರ್ಯಕ್ರಮದ ವೇಳೆ ಅವ್ಯವಸ್ಥೆ: ಸಂಘಟನೆಯ ರೂವಾರಿ ಬಂಧನ
4 hours ago
Messi India Tour: ಕೋಲ್ಕತ್ತದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಲಿಯೋನೆಲ್ ಮೆಸ್ಸಿ ಅವರ ಕಾರ್ಯಕ್ರಮದ ವೇಳೆ ಗದ್ದಲ ಉಂಟಾಗಿ, ಸಂಘಟಕ ಸತದ್ರು ದತ್ತಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
4 hours ago
Messi Event Controversy: ಫುಟ್ಬಾಲ್ ದಿಗ್ಗಜ, ಅರ್ಜೆಂಟೀನಾದ ಲಯೊನೆಲ್ ಮೆಸ್ಸಿ ಅವರ ಮೂರು ದಿನಗಳ ಭಾರತ ಪ್ರವಾಸ ಇಂದಿನಿಂದ (ಶನಿವಾರ) ಆರಂಭಗೊಂಡಿದೆ.
4 hours ago
Messi In India: ರಣರಂಗವಾಯ್ತು ಕ್ರೀಡಾಂಗಣ; ಮಮತಾ ವಿರುದ್ಧ ಬಿಜೆಪಿ ಕಿಡಿ
4 hours ago
Lionel Messi Tour: ಕೋಲ್ಕತ್ತದಲ್ಲಿ ಮೆಸ್ಸಿಯ 70 ಅಡಿ ಎತ್ತರದ ಪ್ರತಿಮೆ ಅನಾವರಣಗೊಂಡಿದ್ದು, ಅದು ಮೆಸ್ಸಿಯಂತಿಲ್ಲ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ. ಶೋಯಬ್ ಮಲಿಕ್ ಆಗಿದ್ದಂತೆ ಕಾಣುತ್ತದೆ ಎಂದು ಚಟಾಕಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
4 hours ago
ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರನ್ನು ಭೇಟಿ ಮಾಡಿದ ನಟ ಶಾರುಖ್ ಖಾನ್
4 hours ago
ಮೆಸ್ಸಿ ಕಾರ್ಯಕ್ರಮದ ಆಯೋಜಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ರಾಜ್ಯಪಾಲರ ತಾಕೀತು
4 hours ago
ಕೋಲ್ಕತ್ತದಲ್ಲಿ ನಿರ್ಮಿಸಿರುವ ಮೆಸ್ಸಿಯ 70 ಅಡಿ ಪ್ರತಿಮೆ ಪಾಕ್ ಕ್ರಿಕೆಟಿಗನಂತಿದೆ!
5 hours ago
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಇಂಡಿಯಾ ಒಕ್ಕೂಟ ವಾಗ್ದಾಂಡನೆ ಹಾಗೂ ಪದಚ್ಯುತಿಗೆ ನಿರ್ಣಯ ಕೈಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು
5 hours ago
Bharatanatyam Training: ವಿಯೆಟ್ನಾಂನ ರಾಜಧಾನಿ ಹನೊಯ್ನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಬಂದ ನ್ಗುವೆನ್ ಮಾನ್ ತುಂಗ್ ಭರತನಾಟ್ಯದಲ್ಲಿ ಆಕರ್ಷಿತರಾಗಿ ಹತ್ತು ವರ್ಷಗಳಿಂದ ವಸುಂಧರಾ ದೊರೆಸ್ವಾಮಿ ಅವರಿಂದ ತರಬೇತಿ ಪಡೆದುಕೊಳ್ಳುತ್ತಿದ್ದಾರೆ
5 hours ago
ಕೋಲ್ಕತ್ತ | ಮೆಸ್ಸಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗದ್ದಲ: ತನಿಖೆಗೆ ಸಮಿತಿ
6 hours ago
Messi in Kolkatta: ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಕೋಲ್ಕತ್ತದ ಸಾಲ್ಟ್ ಲೇಕ್ ಸ್ಟೇಡಿಯಂನಿಂದ ನಿಗದಿತ ಸಮಯಕ್ಕಿಂತ ಮುನ್ನವೇ ನಿರ್ಗಮಿಸಿದ್ದು ಅಭಿಮಾನಿಗಳಗನ್ನು ನಿರಾಸೆಗೆ ತಳ್ಳಿತು
7 hours ago
ಮೆಸ್ಸಿ ಸುತ್ತಲೂ ರಾಜಕಾರಣಿಗಳ ದಂಡು: ಮೈದಾನಕ್ಕೆ ಬಾಟಲಿ,ಕುರ್ಚಿ ಎಸೆದ ಅಭಿಮಾನಿಗಳು
7 hours ago
Immunity Boosting Drinks: ಚಳಿಗಾಲದಲ್ಲಿ ದೇಹದ ಆರೈಕೆ ಬಹಳ ಮುಖ್ಯ. ಈ ಅವಧಿಯಲ್ಲಿ ನಾವು ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಆಹಾರ ಸೇವನೆಯಲ್ಲಿ ಕಾಳಜಿ ವಹಿಸುವುದು ಅಗತ್ಯ.
8 hours ago
Darshan Box Office: ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಸಿನಿಮಾ ಬಿಡುಗಡೆ ಆದ ಮೊದಲ ದಿನ ನಿರೀಕ್ಷೆಗೂ ಮೀರಿದ ಓಪನಿಂಗ್ ಸಿಕ್ಕಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿದ್ದವು.
8 hours ago
Bhagavad Gita Study: ದೇಶ ವಿಭಜನೆಯ ನಂತರ ಪಾಕಿಸ್ತಾನದ ವಿಶ್ವವಿದ್ಯಾಲಯವು ಇದೇ ಮೊದಲ ಬಾರಿಗೆ ಸಂಸ್ಕೃತ ಭಾಷೆ ಮತ್ತು ಭಗವಗ್ದೀತೆ ಕಲಿಕೆಗೆ ಅವಕಾಶ ಕಲ್ಪಿಸಿದೆ.
8 hours ago
Trump Tariffs: ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ 50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ. ಇದು ‘ಬೇಜವಾಬ್ದಾರಿ ಸುಂಕ ತಂತ್ರ’ವಾಗಿದೆ ಎಂದಿರುವ ಅವರು, ಇದರಿಂದ ನಿರ್ಣಾಯಕ ಪಾಲುದಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.
8 hours ago
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕೂಡಿ ಬಂತು ಕಾಲ!
9 hours ago
Viral Video 2025: ಬೆರಳಂಚಲ್ಲೇ ಲೋಕವನ್ನು ಹಿಡಿದಿಡುವ ಸಾಮಾಜಿಕ ಜಾಲತಾಣಗಳ ಈ ಯುಗದಲ್ಲಿ ಯಾರು ಬೇಕಾದರೂ ದಿಢೀರನೆ ಪ್ರಖ್ಯಾತಿ, ಕುಖ್ಯಾತಿಯನ್ನು ಗಳಿಸಿಬಿಡಬಹುದು.
9 hours ago
Rail Traffic Diversion: ಬೆಂಗಳೂರು: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿಗಳು ನಿಗದಿಯಾಗಿದ್ದರಿಂದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
9 hours ago
Kannada Celeb Weddings: 2025ರಲ್ಲಿ ಕನ್ನಡ ಕಿರುತೆರೆಯ ಹಲವು ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವೈಷ್ಣವಿ ಗೌಡದಿಂದ ದೀಪ್ತಿ ಮಾನೆ, ರಜಿನಿ, ಮೇಘಾ ಶೆಣೈ ಸೇರಿದಂತೆ ಅನೇಕ ಕಲಾವಿದರ ವಿವಾಹಗಳು ಗಮನ ಸೆಳೆದಿವೆ.
10 hours ago
ಪಾಕ್ ಪ್ರಧಾನಿಯನ್ನ 40 ನಿಮಿಷ ಕಾಯಿಸಿದ ಪುಟಿನ್:ಹತಾಶೆಯಿಂದ ಸಭೆಗೆ ನುಗ್ಗಿದ ಷರೀಫ್
10 hours ago
ದಕ್ಷಿಣದಲ್ಲಿ ವಿಧಾನಸಭೆ ಚುನಾವಣೆಗಳು: ಗೆಲುವಿನ ನಾಗಾಲೋಟ ಮುಂದುವರಿಸಲು BJP ತಯಾರಿ
10 hours ago
ವಿಡಿಯೊ | ಕಾದರೂ ಸಿಗಲಿಲ್ಲ ಮೆಸ್ಸಿ: ಕೋಲ್ಕತ್ತದ ಅಭಿಮಾನಿಗಳಲ್ಲಿ ನಿರಾಸೆ
11 hours ago
ಟೂರಿಂಗ್ ಟಾಕೀಸ್ ಆದ ಬೆಳಗಾವಿ ಅಧಿವೇಶನ: ರಮೇಶ್ ಕತ್ತಿ
12 hours ago
ಪತ್ರಬರಹಗಾರರರಿಂದ ಲೇಖನಿ ಸ್ಥಗಿತ ಚಳವಳಿ
12 hours ago
ವೈಜ್ಞಾನಿಕ ದರಕ್ಕೆ ಬೆಳೆಗಾರರ ಪಟ್ಟು
12 hours ago
ಮತದಾರರರ ಪಟ್ಟಿ ಶುದ್ಧೀಕರಣ; ಪ್ರಬಂಧ ಸ್ಪರ್ಧೆ
12 hours ago
ಕೆ.ಆರ್.ಪುರದಿಂದ ಸಿಲ್ಕ್ ಬೋರ್ಡ್ವರೆಗೆ 10 ಪಥದ ರಸ್ತೆ: ₹307 ಕೋಟಿ ಅನುಮೋದನೆ
12 hours ago
Lionel Messi Visit India: ಡಿಸೆಂಬರ್ ಚಳಿಯನ್ನು ಲೆಕ್ಕಿಸದೆ ಮಧ್ಯರಾತ್ರಿಯವರೆಗೆ ಕಾಯುತ್ತ ಮೆಸ್ಸಿಗೆ ಅಭಿಮಾನಿಗಳು ಕೋಲ್ಕತ್ತದಲ್ಲಿ ಭವ್ಯ ಸ್ವಾಗತ ನೀಡಿದರು. ಲಯೊನೆಲ್ ಮೆಸ್ಸಿ ಹೋಟೆಲ್ ತಲುಪುವವರೆಗೆ ನಗರವಾಸಿಗಳು ಉತ್ಸಾಹದಿಂದ ಮುಳುಗಿದ್ದರು.
12 hours ago
ಕೋಲ್ಕತ್ತದಲ್ಲಿ ಮೆಸ್ಸಿ ಮೇನಿಯಾ: ನೆಚ್ಚಿನ ತಾರೆ ನೋಡಲು ಜನರ ನೂಕುನುಗ್ಗಲು
12 hours ago
Environmental Protection: ಬೆಂಗಳೂರು ಮಹಾನಗರದ ಪರಿಸರವನ್ನು ಗಾಸಿಗೊಳಿಸುವ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ಸಮತೋಲನದಲ್ಲಿ ಎಡವಟ್ಟುಗಳಾಗುತ್ತಿವೆ.
13 hours ago
ಎಐಸಿಸಿ ಅಧ್ಯಕ್ಷ ಖರ್ಗೆ ಕಾರ್ಯವೈಖರಿ ವಿರುದ್ಧವೂ ಅಸಮಾಧಾನ
13 hours ago
Bengaluru Metro Update: ಹಳದಿ ಮಾರ್ಗದಲ್ಲಿ ಡಿಸೆಂಬರ್ 22ರಿಂದ 6ನೇ ಮೆಟ್ರೊ ರೈಲು ಸಂಚಾರ ಆರಂಭವಾಗಲಿದ್ದು, ಪ್ರಸ್ತುತ 15 ನಿಮಿಷದ ಬದಲಿಗೆ 12 ನಿಮಿಷಗಳಿಗೊಂದು ಟ್ರಿಪ್ ನಡೆಸಲಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
13 hours ago
ಧಾರಣಾ ಸಾಮರ್ಥ್ಯ ಮುಗಿದ ನೆಲದ ಮೇಲೆ ಮತ್ತೆ ಮತ್ತೆಪ್ರಹಾರದ ಆರೋಪ; ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ
13 hours ago
CM DCM Faction Feud: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೀಗ ಔತಣ ಕೂಟದ ರಾಜಕೀಯ ಗರಿಗೆದರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ಚಟುವಟಿಕೆ ಜೋರಾಗಿದ್ದು, ನಾಯಕತ್ವ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.
13 hours ago
Indigo Flight Cancellations: ಇಂಡಿಗೊ ವಿಮಾನಗಳ ಹಾರಾಟದಲ್ಲಿ ಆದ ವ್ಯತ್ಯಯ ಹಾಗೂ ಅದರ ಪರಿಣಾಮ, ಏಕಸ್ವಾಮ್ಯದ ಅಪಾಯಗಳಿಗೆ ಪಠ್ಯದ ರೂಪದಲ್ಲಿ ಉಳಿಯುವ ವಿದ್ಯಮಾನ.
13 hours ago
Karnataka Congress Rift: ಬೆಳಗಾವಿಯ ಅಧಿವೇಶನದ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳಲ್ಲಿ ನಡೆದ ಔತಣ ಕೂಟಗಳು ಕಾಂಗ್ರೆಸ್ನೊಳಗಿನ ಬಣ ಬಡಿದಾಟವನ್ನು ಮತ್ತೆ ಬಹಿರಂಗಗೊಳಿಸಿದ್ದವೆಂದು ರಾಜಕೀಯ ವಲಯ ಚರ್ಚಿಸುತ್ತಿದೆ.
13 hours ago
ಇರುವ ಅಡೆತಡೆ ಪರಿಹರಿಸಲು ವಿಸ್ತರಣೆ
13 hours ago
‘ಇವರು ರಾಜ್ಯದ ಮಂತ್ರಿಗಳಲ್ಲವೇ? ಬೇಜಾಬ್ದಾರಿ ಏಕೆ’
13 hours ago
North Karnataka Recipes: ಉತ್ತರ ಕರ್ನಾಟಕದ ಸಾಂಪ್ರದಾಯಿಕ ಅಡುಗೆಗಳನ್ನು ಅಮ್ಮ ಮಹಾದೇವಿ ಮತ್ತು ಮಗ ನಾಗೇಶ್ ಮಾಡಲಗಿ ಯೂಟ್ಯೂಬ್ ಚಾನೆಲ್ ಸವಿರುಚಿ ಸೊಬಗು ಮೂಲಕ ಹಂಚಿಕೊಂಡು ಲಕ್ಷಾಂತರ ವೀಕ್ಷಕರನ್ನು ಸೆಳೆದಿದ್ದಾರೆ
13 hours ago
ಬೆಂಗಳೂರಿನ ರಿಟೇಲ್ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆ ₹2.06 ಲಕ್ಷದಂತೆ ಮಾರಾಟವಾಗಿದೆ.
13 hours ago
91 ಎಸೆತಗಳಲ್ಲಿ 171 ರನ್; ಯುಎಇ ವಿರುದ್ಧ 171 ರನ್ಗಳ
13 hours ago
Public Education Crisis: ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ತೀವ್ರಗತಿಯಲ್ಲಿ ನಡೆದಿದೆ. ಶಿಕ್ಷಣವನ್ನು ಮಾರುಕಟ್ಟೆಯ ಸರಕಾಗಿರುವ ‘ರಾಜಕೀಯ ಅರ್ಥಶಾಸ್ತ್ರ’ವನ್ನು ಜನ ಅರ್ಥ ಮಾಡಿಕೊಳ್ಳದೆ ಹೋದರೆ ಸಾರ್ವಜನಿಕ ಶಿಕ್ಷಣಕ್ಕೆ ಉಳಿಗಾಲವಿಲ್ಲ.
13 hours ago
ಲಯೊನೆಲ್ ಮೆಸ್ಸಿ ಭಾರತ ಪ್ರವಾಸ ಶುರು: ಈ ನಾಲ್ಕು ನಗರಗಳಿಗೆ ಭೇಟಿ
16 hours ago
Dec 12
ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ