Last Updated: 2 Feb 2026 3:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ
(19 hours ago)
28
India vs Pakistan: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
(7 hours ago)
26
ಪಾಕ್ ಬಹಿಷ್ಕರಿಸಿದರೂ ಲಂಕಾಕ್ಕೆ ತೆರಳಿ ಟಾಸ್ಗಾಗಿ ಮೈದಾನಕ್ಕಿಳಿಯಲಿರುವ ಸೂರ್ಯ!
(6 hours ago)
26
ಯುದ್ಧ ಕೊನೆಗೊಳಿಸಲು ಎದುರು ನೋಡುತ್ತಿದ್ದೇವೆ...
(19 hours ago)
25
Venezuela Oil Deal: ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ಕಚ್ಚಾತೈಲವನ್ನು ಖರೀದಿ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ವೆನೆಜುವೆಲಾಗೆ ನೀಡಿರುವ ಸಾಲವನ್ನು ಚೀನಾ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
(19 hours ago)
23
ಭಾರತದ ಪಂದ್ಯ ಬಹಿಷ್ಕರಿಸಿದರೆ ಗಂಭೀರ ಪರಿಣಾಮ: ಪಾಕ್ಗೆ ಐಸಿಸಿ ಎಚ್ಚರಿಕೆ
(7 hours ago)
23
Menstrual Hygiene: ನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನ್ನ ತಲ್ಲಣಗಳನ್ನು ಹೇಳಿಕೊಂಡಳು. ಇದು ಆಕೆಯೊಬ್ಬಳ ಸಮಸ್ಯೆಯಲ್ಲ, ಶಾಲೆ– ಕಾಲೇಜುಗಳಿಗೆ ಹೋಗುವ ಹದಿಹರೆಯದ ಎಲ್ಲ ಹೆಣ್ಣು ಮಕ್ಕಳ ತುಮುಲಗಳಿವು.
(4 hours ago)
20
Social Media Arrest: ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
(16 hours ago)
19
Nirmala Sitharaman: ಮೂಲಸೌಕರ್ಯ ಮತ್ತು ತಯಾರಿಕೆಗೆ ಹೆಚ್ಚು ಒತ್ತು ಕೊಟ್ಟಿರುವ, ಮಧ್ಯಮ ವರ್ಗದ ನಿರೀಕ್ಷೆಗಳನ್ನು ಕಡೆಗಣಿಸಿರುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಭಾನುವಾರ ಮಂಡಿಸಿದ್ದಾರೆ.
(8 hours ago)
17
Supreme Court: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
(8 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
Zee News ಕನ್ನಡ
TV9 ಕನ್ನಡ
ಈ ಸಂಜೆ
ಉದಯವಾಣಿ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 2
Sheikh Hasina Conviction: ರಾಜಧಾನಿ ಹೊರವಲಯದಲ್ಲಿ ವಸತಿ ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಢಾಕಾ ವಿಶೇಷ ನ್ಯಾಯಾಲಯವು ಸೋಮವಾರ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
28 mins ago
Rakkasapuradol: ರಾಜ್.ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಚಿತ್ರವು ಫೆ. 6ರಂದು ಬಿಡುಗಡೆಯಾಗಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .ಕೆಲ ದಿನಗಳ ಹಿಂದೆ ‘ರಕ್ಕಸಪುರದೋಳ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಪ್ರೇಕ್ಷಕರ ಗಮನ
57 mins ago
Kanakapura Kanakotsava: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತವರೂರಾದ ಕನಕಪುರದಲ್ಲಿ ಕನಕೋತ್ಸವ ಅದ್ಧೂರಿಯಾಗಿ ನಡೆದಿದೆ. ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸಹೋದರಿಬ್ಬರು ಸೇರಿಕೊಂಡು ಆಯೋಜಿಸಿದ್ದ ಸಮಾರಂಭಕ್ಕೆ ಚಂದನವನದ ಜನಪ್ರಿಯ ತಾರೆಯರು ಭಾಗಿಯಾಗಿದ್ದರು.
117 mins ago
Dalai Lama Grammy: ಟಿಬೆಟಿಯನ್ ಧರ್ಮಗುರು ದಲೈ ಲಾಮ ಅವರು ಇದೇ ಮೊದಲ ಬಾರಿಗೆ 'ಗ್ರ್ಯಾಮಿ ಪ್ರಶಸ್ತಿ' ಗೌರವಕ್ಕೆ ಭಾಜನರಾಗಿದ್ದಾರೆ.
2 hours ago
ಬೆಂಗಳೂರಲ್ಲೊಂದು ತಾರಸಿ ತೋಟ: ಕಾಫಿ, ಕಬ್ಬು, ಬಾಳೆ, ಸಪೋಟ... ಏನುಂಟು ಏನಿಲ್ಲ?
2 hours ago
Balochistan Operation: ಕಳೆದ 40 ತಾಸಿನಲ್ಲಿ ಬಲೂಚಿಸ್ತಾನದಲ್ಲಿ ನಡೆದ ಕಾರ್ಯಾಚರಣೆಗಳಲ್ಲಿ ಕನಿಷ್ಠ 145 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಬಲೂಚಿಸ್ತಾನ ಪ್ರಾಂತ್ಯದ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಹೇಳಿದ್ದಾರೆ.
3 hours ago
Rambha Ho Song: ಬಾಲಿವುಡ್ ಖ್ಯಾತ ನಟಿ ‘ಕಲ್ಪನಾ ಅಯ್ಯರ್’ ತಮ್ಮ 69ನೇ ವಯಸ್ಸಿನಲ್ಲೂ ಅದ್ಭುತ ನೃತ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
3 hours ago
'ಗುಲಾಮರ ಅಪ್ಪ' ಫೇಸ್ಬುಕ್ ಖಾತೆ ಅಡ್ಮಿನ್ ಬಂಧನ
3 hours ago
Supreme Court Verdict: ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣದಲ್ಲಿ ಜಲವಿವಾದ ನ್ಯಾಯಮಂಡಳಿ ಸ್ಥಾಪನೆಗೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಪೀಠ ಈ ತೀರ್ಪು ನೀಡಿದೆ.
3 hours ago
Menstrual Hygiene: ನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನ್ನ ತಲ್ಲಣಗಳನ್ನು ಹೇಳಿಕೊಂಡಳು. ಇದು ಆಕೆಯೊಬ್ಬಳ ಸಮಸ್ಯೆಯಲ್ಲ, ಶಾಲೆ– ಕಾಲೇಜುಗಳಿಗೆ ಹೋಗುವ ಹದಿಹರೆಯದ ಎಲ್ಲ ಹೆಣ್ಣು ಮಕ್ಕಳ ತುಮುಲಗಳಿವು.
4 hours ago
Financial Planning: ಜೀವನದಲ್ಲಿ ಹಣಕಾಸಿನ ಅನಿಶ್ಚಿತತೆಗಳು ಯಾವಾಗ ಬೇಕಾದರೂ ಎದುರಾಗಬಹುದು. ಉದ್ಯೋಗ ನಷ್ಟ, ಆಸ್ಪತ್ರೆ ವೆಚ್ಚಗಳಂತಹ ಸಮಸ್ಯೆಗಳನ್ನು ಎದುರಿಸಲು ಮದ್ಯಮ ವರ್ಗದ ಜನರಿಗೆ ತುರ್ತು ನಿಧಿ ಅತ್ಯಂತ ಅಗತ್ಯವಾಗಿದೆ ಎಂದು ಈ ಲೇಖನ ವಿವರಿಸುತ್ತದೆ.
4 hours ago
Groom Stabbed: ಮದುವೆಗೆ ತೆರಳುತ್ತಿದ್ದ ವರನಿಗೆ ಚಾಕು ಇರಿದಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಭಾನುವಾರ ಮುಂಜಾನೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದರ್ಶನ್, ಮಿಥುನ್ ಹಾಗೂ ವಧು ನಯನಾ ಬಂಧಿತ ಆರೋಪಿಗಳು.
4 hours ago
Indian GDP Growth: ಸರ್ಕಾರವನ್ನು ಟೀಕಿಸುವ ಭರದಲ್ಲಿ ಭಾರತವನ್ನು ಕೀಳು ಮಟ್ಟದಲ್ಲಿ ಕಾಣಬಾರದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸಚಿವ ಕಿರಣ್ ರಿಜಿಜು ಸಲಹೆ ನೀಡಿದ್ದಾರೆ.
4 hours ago
Karnataka Tourism: ಕೊಳ್ಳಗಳ ನಾಡು ಎಂದು ಖ್ಯಾತ ರಾಮದುರ್ಗ ತಾಲ್ಲೂಕಿನ ಪ್ರವಾಸಿ ತಾಣಗಳಿಗೆ ಪ್ರವಾಸೋದ್ಯಮ ಇಲಾಖೆಯ ಅಭಿವೃದ್ಧಿ ಕೊರತೆಯಿಂದ ಕೆಲವು ತಾಣಗಳು ಮುಚ್ಚಿಹೋಗುವ ಆತಂಕ ಮನೆ ಮಾಡಿದೆ. ತಾಲ್ಲೂಕಿನಲ್ಲಿ ೮ ಕೊಳ್ಳಗಳು ಇವೆ.
4 hours ago
KCR Interrogated: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ, ಬಿಆರ್ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ವಿಶೇಷ ತನಿಖಾ ತಂಡವು (ಎಸ್ಐಟಿ) ಭಾನುವಾರ ವಿಚಾರಣೆಗೊಳಪಡಿಸಿತು.
4 hours ago
ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ತೈಲ ಖರೀದಿಸಲಿದೆ: ಡೊನಾಲ್ಡ್ ಟ್ರಂಪ್
5 hours ago
South Pennar River: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ತೀರ್ಪು ಪ್ರಕಟಿಸಲಿದೆ.
5 hours ago
ಪಾಕ್ ಬಹಿಷ್ಕರಿಸಿದರೂ ಲಂಕಾಕ್ಕೆ ತೆರಳಿ ಟಾಸ್ಗಾಗಿ ಮೈದಾನಕ್ಕಿಳಿಯಲಿರುವ ಸೂರ್ಯ!
6 hours ago
India vs Pakistan: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೂ ಟೀಮ್ ಇಂಡಿಯಾವು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
6 hours ago
Nirmala Sitharaman: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026–27ನೇ ಸಾಲಿನ ಬಜೆಟ್ ವರ್ತಮಾನದ ಆರ್ಥಿಕ ಸವಾಲುಗಳಿಗೆ ದಿಟ್ಟ ಹಾಗೂ ಸೃಜನಶೀಲ ಯೋಜನೆಗಳಿಲ್ಲದ, ಹೊಸ ಕನಸುಗಳನ್ನು ಕಟ್ಟಿಕೊಡದ ಮುಂಗಡಪತ್ರವಾಗಿದೆ. ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು
7 hours ago
ಭಾರತದ ಪಂದ್ಯ ಬಹಿಷ್ಕರಿಸಿದರೆ ಗಂಭೀರ ಪರಿಣಾಮ: ಪಾಕ್ಗೆ ಐಸಿಸಿ ಎಚ್ಚರಿಕೆ
7 hours ago
India vs Pakistan: ಮುಂಬರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
7 hours ago
Education and Health: ಸರ್ವರನ್ನು ಒಳಗೊಳ್ಳವಂತೆ ಅನಿಸಿದರೂ ಕೂಡ, ಸಾರ್ವಜನಿಕ ಹೊಣೆಗಾರಿಕೆಯಿಂದ ಸರ್ಕಾರವು ದೂರ ಸರಿಯುತ್ತಿರುವುದನ್ನು ಪ್ರಸ್ತುತ ಬಜೆಟ್ ತೋರಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಈ ಬಜೆಟ್ನಲ್ಲಿ ಸುಮಾರು ₹1,39,285.95 ಕೋಟಿ ಘೋಷಿಸಲಾಗಿದೆ.
8 hours ago
Confident Group: ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಚುರುಕುಗೊಳಿಸಿದೆ. ಐಟಿ ದಾಳಿ ಬಗ್ಗೆ ತನಿಖೆ ನಡೆಯುತ್ತಿದೆ.
8 hours ago
Union Budget 2026 Defence: ರಕ್ಷಣಾ ವಲಯಕ್ಕೆ ₹7.85 ಲಕ್ಷ ಕೋಟಿ ಮೀಸಲು. ರಫೇಲ್ ಯುದ್ಧ ವಿಮಾನಗಳ ಖರೀದಿ ಮತ್ತು ದೇಶಿ ಉತ್ಪಾದನೆಗೆ ಒತ್ತು ನೀಡಿರುವ ಕೇಂದ್ರ ಬಜೆಟ್ ಕುರಿತಾದ ಸಮಗ್ರ ವಿಶ್ಲೇಷಣೆ ಇಲ್ಲಿದೆ.
8 hours ago
Economic Zones: ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ, ಬೆಂಗಳೂರು, ಸೂರತ್, ವಾರಾಣಸಿ ಸೇರಿ 7 ನಗರ ಆರ್ಥಿಕ ವಲಯಗಳನ್ನು (ಸಿಇಆರ್ಎಸ್) ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ (ಪಿಪಿಪಿ) ಅಭಿವೃದ್ಧಿ ಪಡಿಸಲಿದೆ. ಇದಕ್ಕಾಗಿ ಮುಂದಿನ 5 ವರ್ಷಗಳ ಅವಧಿಗೆ ಪ್ರತಿ
8 hours ago
Karnataka Leaders Reaction: ‘ಕೇಂದ್ರ ಬಜೆಟ್ನಲ್ಲಿ ಪ್ರಸ್ತಾಪಿಸಿರುವ ವಿಶ್ವವಿದ್ಯಾಲಯ ಟೌನ್ಶಿಪ್ಗಳ ನಿರ್ಮಾಣ ಮತ್ತು 5 ಪ್ರಾದೇಶಿಕ ವೈದ್ಯಕೀಯ ಪ್ರವಾಸೋದ್ಯಮ ಹಬ್ಗಳ ಅಭಿವೃದ್ಧಿ ಯೋಜನೆಗಳು ನಮ್ಮ ಕ್ವಿನ್ ಸಿಟಿ ಪರಿಕಲ್ಪನೆಯಿಂದ ಪ್ರಭಾವಿತ ಆಗಿವೆ’ ಎಂದು ಎಂ.ಬಿ. ಪಾಟೀಲ ಹೇಳಿದ್ದಾರೆ.
8 hours ago
Fiscal Deficit: ಬಜೆಟ್ನ ಪ್ರಮುಖ ಅಂಶವಾಗಿ ಮುಂದುವರಿದಿದೆ. ಹಣಕಾಸಿನ ಶಿಸ್ತು ಇದಕ್ಕೆ ನೆರವಿನ ರೂಪದಲ್ಲಿ ನಿಂತಿದೆ. ತಯಾರಿಕಾ ವಲಯಕ್ಕೆ ಉತ್ತೇಜನ ನೀಡುವ ಕ್ರಮಗಳು ಇವೆ. ಆದರೆ ಅವುಗಳನ್ನು ಬಾಹ್ಯ ಬದಲಾವಣೆಗಳಿಗೆ, ಬಾಹ್ಯ ಅಂಶಗಳಿಗೆ ಅನುಗುಣವಾಗಿ, ಅವುಗಳಿಗೆ ಹೊಂದಿಕೆಯಾಗುವಂತೆ
8 hours ago
Nirmala Sitharaman: ಮೂಲಸೌಕರ್ಯ ಮತ್ತು ತಯಾರಿಕೆಗೆ ಹೆಚ್ಚು ಒತ್ತು ಕೊಟ್ಟಿರುವ, ಮಧ್ಯಮ ವರ್ಗದ ನಿರೀಕ್ಷೆಗಳನ್ನು ಕಡೆಗಣಿಸಿರುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಭಾನುವಾರ ಮಂಡಿಸಿದ್ದಾರೆ.
8 hours ago
Donald Trump Tariff Impact: ಡೊನಾಲ್ಡ್ ಟ್ರಂಪ್ ಅವರ ಸುಂಕದ ನೀತಿಗಳು ಭಾರತದ ಆರ್ಥಿಕತೆ ಮತ್ತು 2026ರ ಕೇಂದ್ರ ಬಜೆಟ್ ಮೇಲೆ ಬೀರುತ್ತಿರುವ ಪ್ರಭಾವದ ಕುರಿತಾದ ಕೃಷ್ಣ ಪ್ರಸಾದ್ ಅವರ ವಿಶೇಷ ವಿಶ್ಲೇಷಣೆ.
8 hours ago
Supreme Court: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
8 hours ago
ಸ್ಕ್ವಾಷ್ ಆನ್ ಫೈರ್: ಅನಾಹತ್ ಫೈನಲ್ಗೆ
10 hours ago
ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕರ್ನಾಟಕ ಬುಲ್ಡೋಜರ್ಸ್ ಚಾಂಪಿಯನ್
10 hours ago
Australian Open: ಕಾರ್ಲೋಸ್ ಅಲ್ಕರಾಜ್ ಮುಡಿಗೆ ಕಿರೀಟ
10 hours ago
Union Budget 2026: ಕೇಂದ್ರ ಬಜೆಟ್ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ
10 hours ago
Feb 1
Union Budget 2026; ಬಜೆಟ್ ಮುಖ್ಯಾಂಶಗಳು
14 hours ago
Ranji Trophy: ಪಡಿಕ್ಕಲ್ ಶತಕ; ಪಂಜಾಬ್ ಮಣಿಸಿ ಎಂಟರ ಘಟ್ಟಕ್ಕೇರಿದ ಕರ್ನಾಟಕ
14 hours ago
Delhi Capitals: ಮರೈಝನ್ ಕಾಪ್ ಅವರ ಪರಿಣಾಮಕಾರಿ ಬೌಲಿಂಗ್ ಹಾಗೂ ಲಾರಾ ವೋಲ್ವಾರ್ಟ್ ಅವರ ಬ್ಯಾಟಿಂಗ್ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಭಾನುವಾರ ಯು.ಪಿ. ವಾರಿಯರ್ಸ್ ತಂಡವನ್ನು ಮಣಿಸಿ, ಎಲಿಮಿನೇಟರ್ ಪ್ರವೇಶಿಸಿತು.
15 hours ago
ಚೆಸ್: ಪ್ರಶಸ್ತಿ ಸನಿಹದಲ್ಲಿ ನಾದಿರ್ಬೆಕ್
15 hours ago
ಯೂತ್ ವಿಶ್ವಕಪ್: ಪಾಕಿಸ್ತಾನವನ್ನು ಸೋಲಿಸಿ ಸೆಮಿಫೈನಲ್ ತಲುಪಿದ ಭಾರತ
15 hours ago
Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ
16 hours ago
Social Media Arrest: ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
16 hours ago
ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ
16 hours ago
Delhi Capitals: ಮಹಿಳೆಯರ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಕೊನೇ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗೆಲುವಿನ ನಗೆ ಬೀರಿರುವ ಡೆಲ್ಲಿ ಕ್ಯಾಪಿಟಲ್ಸ್, ಎಲಿಮಿನೇಟರ್ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದೆ.
16 hours ago
WPL: ಎಲಿಮಿನೇಟರ್ಗೆ ಡೆಲ್ಲಿ; ಪ್ರಶಸ್ತಿ ರೇಸ್ನಿಂದ ಹೊರಬಿದ್ದ ಮುಂಬೈ, ಯುಪಿ
16 hours ago
ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಕರ್ನಾಟಕ ಬಾಲಕಿಯರಿಗೆ ಪ್ರಶಸ್ತಿ
17 hours ago
ಬ್ಯಾಡ್ಮಿಂಟನ್: ಥಾಯ್ಲೆಂಡ್ ಮಾಸ್ಟರ್ಸ್ ಗೆದ್ದ ದೇವಿಕಾ ಸಿಹಾಗ್
17 hours ago
ರ್ಯಾಪಿಡ್ ಚೆಸ್ ಟೂರ್ನಿ: ಸಾಯಿ ಅಗ್ನಿಗೆ ‘ಪ್ರಶಸ್ತಿ ಡಬಲ್’ ಸಂಭ್ರಮ
18 hours ago
India Military Modernization: 2026ರ ಬಜೆಟ್ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ದಾಖಲೆಯ ₹7.84 ಲಕ್ಷ ಕೋಟಿ ಮೀಸಲಾಗಿ, ಆಧುನೀಕರಣ, ದೇಶೀಯ ಉತ್ಪಾದನೆ, ಗಡಿಯಾಚೆ ಕಾರ್ಯಾಚರಣೆಗಳಿಗೆ ಹೆಚ್ಚಿನ ಒತ್ತುವರಿಯಿದೆ.
18 hours ago
India vs Pakistan Boycott: ಐಸಿಸಿ ಟಿ20 ವಿಶ್ವಕಪ್ ಪಂದ್ಯವಾಡದಂತೆ ಪಾಕಿಸ್ತಾನ ತಂಡ ಫೆಬ್ರವರಿ 15ರ ಭಾರತ ವಿರೋಧಿ ಪಂದ್ಯವನ್ನು ಬಹಿಷ್ಕರಿಸಲು ನಿರ್ಧಾರ ಮಾಡಿಕೊಂಡಿರುವುದಾಗಿ ಘೋಷಿಸಿದೆ.
18 hours ago
T20 World Cup: ಭಾರತದ ವಿರುದ್ಧ ಆಡಲ್ಲ: ಪಾಕಿಸ್ತಾನದಿಂದ ಅಚ್ಚರಿ ನಿರ್ಧಾರ
18 hours ago
ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ
18 hours ago
Union Budget Disappointment: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿ, ಕರ್ನಾಟಕದ ಯೋಜನೆಗಳಿಗೆ ಅನುದಾನವೂ ಇಲ್ಲದೆ ದಕ್ಷಿಣ ರಾಜ್ಯಗಳ ನಿರ್ಲಕ್ಷ್ಯ ಆರೋಪಿಸಿದ್ದಾರೆ.
19 hours ago
ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ
19 hours ago
Venezuela Oil Deal: ಭಾರತವು ಇರಾನ್ ಬದಲಿಗೆ ವೆನೆಜುವೆಲಾದಿಂದ ಕಚ್ಚಾತೈಲವನ್ನು ಖರೀದಿ ಮಾಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ವೆನೆಜುವೆಲಾಗೆ ನೀಡಿರುವ ಸಾಲವನ್ನು ಚೀನಾ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
19 hours ago
ಕೃಷಿಯಲ್ಲೂ ಎಐ, ಗೋಡಂಬಿ, ಮೀನುಗಾರಿಕೆ, ಪಶುಸಂಗೋಪನೆಗೆ ಪ್ರೋತ್ಸಾಹ, ತೆಂಗಿಗೆ ಉತ್ತೇಜನ
19 hours ago
ಯುದ್ಧ ಕೊನೆಗೊಳಿಸಲು ಎದುರು ನೋಡುತ್ತಿದ್ದೇವೆ...
19 hours ago
Maharashtra Local Body Polls: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ.
19 hours ago
Digital Platform: ದೇಶದಾದ್ಯಂತ ಇರುವ ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಪ್ರಮುಖ ಪುರಾತತ್ವ ತಾಣಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ರಾಷ್ಟ್ರೀಯ ಮಟ್ಟದ ಡಿಜಿಟಲ್ ವೇದಿಕೆಯನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಪ್ರಸ್ತಾಪಿಸಿದೆ.
19 hours ago
Tier 2 Cities: ಎರಡನೇ ಮತ್ತು ಮೂರನೇ ಹಂತದ ಮತ್ತು ಧಾರ್ಮಿಕ ಕೇಂದ್ರಗಳಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಅಂಥ ನಗರಗಳ ಮೂಲಸೌಕರ್ಯ ಮತ್ತು ಆಧುನಿಕರಣದತ್ತ ಗಮನ ಹರಿಸಲಾಗುತ್ತದೆ.
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ