Last Updated: 1 May 2025 8:03 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಎನ್ಡಿಎ ಮೈತ್ರಿ | ಮುಖಭಂಗ ನನಗಲ್ಲ, ಬಿಜೆಪಿ ರಾಜ್ಯಾಧ್ಯಕ್ಷರಿಗೆ; ರೇವಣ್ಣ
(20 hours ago)
77
ಲಂಚ ಇಲ್ಲದೇ ಕೆಲಸ ಕೊಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ
(18 hours ago)
32
ದಿನ ಭವಿಷ್ಯ Podcast | ನಿಮ್ಮ ಭವಿಷ್ಯ ಕೇಳಿ; 30 ಏಪ್ರಿಲ್ 2025
(24 hours ago)
29
India Pakistan conflict: ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪ್ರಕಾರ ಮುಂದಿನ 24ರಿಂದ 36 ತಾಸಿನೊಳಗೆ ಭಾರತ ದಾಳಿ ನಡೆಸಲು ಯೋಜಿಸುತ್ತಿದೆ. ಒಂದು ವೇಳೆ ದಾಳಿ ನಡೆದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕಿಸ್ತಾನ ಎಚ್ಚರಿಸಿದೆ.
(20 hours ago)
25
ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಅಶ್ರಫ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಜೊತೆಗೆ ಜವಾಬ್ದಾರಿಯುತವಾಗಿರುವ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು SDPI ಆಗ್ರಹಿಸಿದೆ.
(17 hours ago)
23
ಬೆಂಗಳೂರು–ಧಾರವಾಡ ವಂದೇ ಭಾರತ್ ರೈಲು ಬೆಳಗಾವಿಗೆ ವಿಸ್ತರಣೆ
(21 hours ago)
19
ಕಾಂಗ್ರೆಸ್ ಪಕ್ಷವು 2008ರಲ್ಲಿ ಮುಂಬೈ ದಾಳಿಯ ವೇಳೆ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ನಡೆಸಿದ ಸುದ್ದಿಗೋಷ್ಠಿ ಮತ್ತು ಯುಪಿಎ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದೆ.
(16 hours ago)
18
Pahalgam Terror attack | ಪ್ರತೀಕಾರ: ಸೇನೆಗೆ ಸಂಪೂರ್ಣ ಅಧಿಕಾರ- ಪ್ರಧಾನಿ ಮೋದಿ
(22 hours ago)
16
Indian family tragedy: ಅಮೆರಿಕದ ವಾಷಿಂಗ್ಟನ್ನಲ್ಲಿ ಭಾರತ ಮೂಲದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.
(17 hours ago)
14
Mobile Addiction: ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ನೊಂದ ಯುವತಿ 11ನೇ ಮಹಡಿಯಿಂದ ನೆಗೆದು ಆತ್ಮಹತ್ಯೆ
(17 hours ago)
14
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
News18 ಕನ್ನಡ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
News18 ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
Zee News ಕನ್ನಡ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
Btv ನ್ಯೂಸ್
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
ಉದಯವಾಣಿ
ಸಾಹಿಲ್ ಆನ್ ಲೈನ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 1
CSK vs PBKS Highlights:ಚಾಹಲ್ ಹ್ಯಾಟ್ರಿಕ್; 5 ಬಾರಿಯ ಚಾಂಪಿಯನ್ CSK ಹೊರಕ್ಕೆ
13 mins ago
Yuzvendra Chahal hat trick: ಚಾಹಲ್ ಐಪಿಎಲ್ ಇತಿಹಾಸದಲ್ಲೇ ಮೂರನೇ ಬೌಲರ್ ಆಗಿ ಹ್ಯಾಟ್ರಿಕ್ ಸಾಧನೆ ಮಾಡಿದರು; ಪಂಜಾಬ್ ತಂಡದ ಭರ್ಜರಿ ಗೆಲುವು, ಚೆನ್ನೈ ಕೂಟದಿಂದ ಹೊರಗೆ.
13 mins ago
ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಈ ಹಿಂದಿನ ಪಂದ್ಯದಲ್ಲಿ ತೋರಿದ ಬ್ಯಾಟಿಂಗ್ ಪರಾಕ್ರಮವು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ನವೋಲ್ಲಾಸ ಮೂಡಿಸಿದೆ.
43 mins ago
ಕನ್ನಡ ಸಾಹಿತ್ಯ ಪರಿಷತ್ನ ಬೈಲಾಗಳಲ್ಲಿ ಕಾನೂನು ಬದ್ಧವಾಗಿಯೇ ಕೆಲವು ತಿದ್ದುಪಡಿಗಳನ್ನು ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.
43 mins ago
north korea sound bomb propaganda asia conflict psychological warfare
43 mins ago
Electrocution: ರಾಜ್ಯದಲ್ಲಿ ವಿದ್ಯುತ್ ಅವಘಡ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ
43 mins ago
ಆಸ್ತಿ ಜಪ್ತಿ ಆಗಿರುವುದರಿಂದ ವಯನಾಡ್ಗೆ ವಲಸೆ; ಒಂದೇ ವಾರದಲ್ಲಿ ಎರಡು ಸಾವು
43 mins ago
ಭಾರತ ಮತ್ತು ಪಾಕಿಸ್ತಾನ ಸೇನೆಗಳ ಕಾರ್ಯಾಚರಣೆ ಮಹಾನಿರ್ದೇಶಕರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
43 mins ago
NCERT Textbook Row: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ಏಳನೆಯ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಪರಿಷ್ಕರಿಸಿದೆ
43 mins ago
ಫೇಸ್ಬುಕ್, ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊ ಪೋಸ್ಟ್; ಮಹಿಳೆ ವಿರುದ್ಧ ಪ್ರಕರಣ ದಾಖಲು
43 mins ago
Language Bias in Exams: ಅಂಕ ಗಳಿಸಬೇಕೆಂಬ ಏಕೈಕ ಕಾರಣದಿಂದ, ಪ್ರಥಮ ಭಾಷೆಯಾಗಿ ಕನ್ನಡವನ್ನು ಬಿಟ್ಟು ಹಿಂದಿ ಅಥವಾ ಸಂಸ್ಕೃತ ಭಾಷೆಗೆ ಮೊರೆ ಹೋಗುವುದು ಸರಿಯಲ್ಲ
43 mins ago
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಬಳಿಕ ಪಾಕಿಸ್ತಾನದ ವಿಮಾನಗಳಿಗೆ ತನ್ನ ವಾಯುಪ್ರದೇಶ ಬಳಸದಂತೆ ಭಾರತವು ಬುಧವಾರ ನಿರ್ಬಂಧ ಹೇರಿದೆ.
43 mins ago
ದೇಸಿ ‘ಕಂಟೆಂಟ್‘ ಸೃಷ್ಟಿಕರ್ತರ ಕನಸಿಗೆ ರೆಕ್ಕೆ–ಪುಕ್ಕ | ಮನರಂಜನಾ ಮಾಧ್ಯಮದ ನವೋದ್ಯಮದವರಿಗೆ ಮಾರುಕಟ್ಟೆ ದಾರಿ
43 mins ago
ಫಲಾನುಭವಿ ನಿಧನರಾದಲ್ಲಿ ನಾಮನಿರ್ದೇಶಿತರಿಗೆ ₹5 ಲಕ್ಷ ಪರಿಹಾರ
43 mins ago
ಜಾತಿ ಜನಗಣತಿ: ಬದಲಾಗಬೇಕಿದೆ ಚರ್ಚೆಯ ದಿಕ್ಕು
43 mins ago
ಮಹಿಳಾ ಹಾಕಿ: ಆಸ್ಟ್ರೇಲಿಯಾಕ್ಕೆ ಭಾರತ ಸವಾಲು ಇಂದು
2 hours ago
IPL 2025 RR vs MI | ವೈಭವ್–ಬೂಮ್ರಾ ಮುಖಾಮುಖಿ: ರಾಯಲ್ಸ್ಗೆ ಇಂದು ಮುಂಬೈ ಸವಾಲು
3 hours ago
ಮಕ್ಕಳ ಚಿಕಿತ್ಸೆಗಾಗಿ ಬಂದಿದ್ದ ಪಾಕ್ ಕುಟುಂಬ ಮತ್ತೆ ತವರಿಗೆ
4 hours ago
Apr 30
IPL 2025: ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗಾಯದ ಮೇಲೆ ಪಂಜಾಬ್ ಕಿಂಗ್ಸ್ ಉಪ್ಪು ಸವರಿತು.
7 hours ago
IPL 2025 | PBKS vs CSK: ಪಂಜಾಬ್ಗೆ ಜಯ; ಪ್ಲೇಆಫ್ನಿಂದ ಚೆನ್ನೈ ಹೊರಕ್ಕೆ
8 hours ago
24-36 ತಾಸಿನೊಳಗೆ ಭಾರತದಿಂದ ದಾಳಿ; ತಕ್ಕ ಪರಿಣಾಮ ಎದುರಿಸಬೇಕಾದೀತು: ಪಾಕಿಸ್ತಾನ
8 hours ago
IPL 2025: ಶ್ರೇಯಸ್ ಅಯ್ಯರ್, ಪ್ರಭುಸಿಮ್ರನ್ ಸಿಂಗ್ ಅರ್ಧಶತಕದ ಬಲದಿಂದ ಬುಧವಾರ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಾಲ್ಕು ವಿಕೆಟ್ ಗಳ ಜಯ ಸಾಧಿಸಿದೆ.
8 hours ago
ಪುರುಷರ ರಿಲೇ: ರಾಷ್ಟ್ರೀಯ ದಾಖಲೆ
9 hours ago
ಜನಗಣತಿಯೊಂದಿಗೆ ಜಾತಿಗಣತಿಯನ್ನೂ ಸೇರ್ಪಡೆಗೊಳಿಸುವ ಮೂಲಕ ಸಾಮಾಜಿಕ ನ್ಯಾಯ ವಿತರಿಸಲು ನೈಜ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೋರಿಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
10 hours ago
ಫುಟ್ಬಾಲ್: ಬಿಟಿಎಂ ತಂಡಕ್ಕೆ ಭರ್ಜರಿ ಜಯ
10 hours ago
2,500 ವರ್ಷ ಇತಿಹಾಸ ಹೊಂದಿರುವ ಅದ್ವೈತ ವೇದಾಂತ ಪರಂಪರೆಯ ಮಠ
10 hours ago
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಹತ್ಯೆಯಾದ ಕಾನ್ಪುರದ ಶುಭಂ ದ್ವಿವೇದಿ ಅವರ ಕುಟುಂಬವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಭೇಟಿ ಮಾಡಿದರು.
10 hours ago
ರಾಜಕೀಯ ಲಾಭ ಪಡೆಯಲು ಬಿಜೆಪಿ–ಕಾಂಗ್ರೆಸ್ ನಡುವೆ ‘ಸಮರ’
10 hours ago
ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯದ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಮತ್ತು ಕರ್ನಾಟಕ ಆಡಳಿತ ನ್ಯಾಯಮಂಡಳಿ ಷರತ್ತುಬದ್ಧ ಅನುಮತಿ ನೀಡಿದೆ.
10 hours ago
ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಯಜುವೇಂದ್ರ ಚಾಹಲ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಚೆನ್ನೈ ಪರ ಸ್ಯಾಮ್ ಕರನ್ ಅಬ್ಬರಿಸಿದರು.
10 hours ago
ರಸ್ತೆಯಲ್ಲಿ ಬಿದ್ದಿದ್ದ ಪಾಕ್ ಧ್ವಜ ಕೈಗೆತ್ತಿಕೊಂಡ ಮುಸ್ಲಿಂ ಬಾಲಕನ ನಿಂದನೆ
10 hours ago
ಮೇ ತಿಂಗಳಿನಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ. ಇದರೊಂದಿಗೆ ಆಗಾಗ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ.
10 hours ago
Devendra Fadnavis news: ಅಕ್ಷಯ ತೃತೀಯ ದಿನವಾದ ಬುಧವಾರ ಸರ್ಕಾರಿ ಬಂಗಲೆ ‘ವರ್ಷಾ’ಗೆ ಪ್ರವೇಶ ಮಾಡಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್.
11 hours ago
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ನ (ಸಿಐಎಸ್ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಕರ್ನಾಟಕದ ಶಾಲೆಗಳು ಉತ್ತಮ ಸಾಧನೆ ತೋರಿಸಿವೆ.
11 hours ago
ಜೂನ್ 4ಕ್ಕೆ ಭಾರತ–ಥಾಯ್ಲೆಂಡ್ ಸೌಹಾರ್ದ ಫುಟ್ಬಾಲ್ ಪಂದ್ಯ
11 hours ago
ಕಳಿಂಗ ಸೂಪರ್ ಕಪ್: ಫೈನಲ್ಗೆ ಎಫ್ಸಿ ಗೋವಾ
11 hours ago
ಬೇರೆ ಬೇರೆ ನ್ಯಾಯಪೀಠಗಳು ಪರಸ್ಪರ ಹೊಂದಾಣಿಕೆ ಇಲ್ಲದೆ ತೀರ್ಪುಗಳನ್ನು ಪ್ರಕಟಿಸಿದಾಗ ಸಾರ್ವಜನಿಕರು ನ್ಯಾಯಾಲಯಗಳ ಮೇಲೆ ಇರಿಸಿರುವ ವಿಶ್ವಾಸಕ್ಕೆ ಧಕ್ಕೆ ಆಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
11 hours ago
2026ರ ಏಷ್ಯನ್ಸ್ ಗೇಮ್ಸ್: ಕ್ರಿಕೆಟ್ಗೆ ಮತ್ತೆ ಸ್ಥಾನ
11 hours ago
ದಿಢೀರ್ ತಾರಾಪಟ್ಟ: ವೈಭವ್ ಸೂರ್ಯವಂಶಿಗೆ ರಾಹುಲ್ ದ್ರಾವಿಡ್ ಕಿವಿಮಾತು
11 hours ago
‘ಪಾಕಿಸ್ತಾನವನ್ನು ಹತೋಟಿಯಲ್ಲಿ ಇಡಲು ನಾವು (ಕಾಂಗ್ರೆಸ್ ಪಕ್ಷ) ಪ್ರಧಾನಿಗೆ ಬೆಂಬಲ ನೀಡಿದ್ದೇವೆ. ಆದರೆ, ಭಾರತ ದೇಶದ ಸೈನಿಕರಿಗಾಗಲಿ, ಜನರಿಗಾಗಲಿ ಯಾವುದೇ ರೀತಿಯ ತೊಂದರೆ ಆಗಬಾರದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
11 hours ago
ಬಿಲಿಯರ್ಡ್ಸ್: ಪಂಕಜ್ ಗೆಲುವಿನ ಓಟ
12 hours ago
ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪುತ್ಥಳಿ ನಿರ್ಮಾಣದ ವಿಚಾರವಾಗಿ ಒಕ್ಕಲಿಗರು ಮತ್ತು ಬಲಿಜ ಸಮುದಾಯ ನಡುವೆ ಬುಧವಾರ ತೀವ್ರ ಜಟಾಪಟಿ ನಡೆಯಿತು. ಎರಡೂ ಸಮುದಾಯಗಳ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
12 hours ago
ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತಾಗಿ ಭಾರತದ ಜೊತೆಗಿನ ಮಾತುಕತೆಗಳಲ್ಲಿ ದೊಡ್ಡಮಟ್ಟದ ಪ್ರಗತಿ ಆಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
13 hours ago
ಸೂಪರ್ಬೆಟ್ ಚೆಸ್ ಟೂರ್ನಿ: ಬ್ಲಿಟ್ಜ್ನಲ್ಲಿ ಮಿಂಚಿದ ಪ್ರಜ್ಞಾನಂದ
13 hours ago
ನಮ್ಮ ಸಮುದಾಯದ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಆ. 29ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಬುಧವಾರ ಹೇಳಿದರು.
13 hours ago
ಶೂಟಿಂಗ್ ತರಬೇತುದಾರ ಸನ್ನಿ ಥಾಮಸ್ ಇನ್ನಿಲ್ಲ
13 hours ago
ದೇಶದ ಪ್ರಮುಖ ಹಾಲು ಪೂರೈಕೆ ಕಂಪನಿ ಮದರ್ ಡೇರಿ, ಪ್ರತಿ ಲೀಟರ್ ಹಾಲಿನ ದರವನ್ನು ₹2 ಹೆಚ್ಚಿಸಿದೆ.
13 hours ago
ಪಹಲ್ಗಾಮ್ನಲ್ಲಿ ನಡೆದ ದಾಳಿ ಬಳಿಕ ಭಾರತೀಯ ಸೇನೆಯ ಉತ್ತರ ವಲಯದ ಕಮಾಂಡರ್ ಲೆ. ಜನರಲ್ ಎಂ.ವಿ.ಸುಚೀಂದ್ರ ಕುಮಾರ್ ಅವರನ್ನು ತೆಗೆದುಹಾಕಲಾಗಿದೆ ಎಂಬುದು ಸುಳ್ಳು.
13 hours ago
‘ಕೇಂದ್ರ ಸರ್ಕಾರ ಕೈಗೊಳ್ಳಲಿರುವ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಒಳಗೊಳ್ಳುವ ನಿರ್ಧಾರವು ಕಾಂಗ್ರೆಸ್ನ ಬಹುದಿನಗಳ ಬೇಡಿಕೆಯಾಗಿತ್ತು. ಇಂಥ ಪ್ರಮುಖ ಬೇಡಿಕೆಯನ್ನು ಕೈಬಿಡುವುದಕ್ಕಿಂತ, ತಡವಾದರೂ ಕೈಗೊಳ್ಳುವುದೇ ಲೇಸು’ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ
13 hours ago
ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
13 hours ago
ಎಟಿಎಂ ಬಳಕೆ ಶುಲ್ಕವು ಗುರುವಾರದಿಂದ (ಮೇ 1ರಂದು) ಏರಿಕೆಯಾಗಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಆದೇಶದ ಅನ್ವಯ ಬ್ಯಾಂಕ್ಗಳು ಶುಲ್ಕ ಹೆಚ್ಚಳ ಮಾಡಿವೆ.
13 hours ago
ಭಾರತ–ಪಾಕಿಸ್ತಾನದ ಮಧ್ಯೆ ಉಂಟಾಗಿರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಲು ಉಭಯ ದೇಶಗಳು ಮುಂದಾಗಬೇಕು ಎಂದು ಅಮೆರಿಕ ಮನವಿ ಮಾಡಿದೆ.
13 hours ago
ಅಕ್ಷಯ ತೃತೀಯದಂದು ದೇಶದ ರಾಜಧಾನಿ ದೆಹಲಿಯು 21 ಸಾವಿರ ಮದುವೆಗಳಿಗೆ ಸಾಕ್ಷಿಯಾಗಿದೆ.
13 hours ago
ಅಂಗವಿಕಲರು ಮತ್ತು ಆ್ಯಸಿಡ್ ದಾಳಿ ಸಂತ್ರಸ್ತರಿಗಾಗಿ ಇ–ಕೆವೈಸಿ ಮಾರ್ಗಸೂಚಿಯಲ್ಲಿ ಬದಲಾವಣೆ ತರುವಂತೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.
13 hours ago
ಮಧ್ಯಸ್ಥಿಕೆ ಮತ್ತು ರಾಜೀಸಂಧಾನ ಕಾಯ್ದೆ–1996ರ ಅಡಿಯಲ್ಲಿ ನ್ಯಾಯಾಲಯಗಳು ಮಧ್ಯಸ್ಥಿಕೆ ತೀರ್ಪುಗಳನ್ನು ಬದಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.
13 hours ago
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 38 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹84.58 ಆಗಿದೆ.
13 hours ago
‘ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
13 hours ago
IPL 2025 | PBKS vs CSK: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ
13 hours ago
Gold and Silver Rate Today: ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ.
13 hours ago
ಬಿಜೆಪಿಯವರ ಪ್ರಚೋದನೆಯಿಂದಾಗಿ ಜಿಲ್ಲೆಯಲ್ಲಿ ಯುವಜನರು ತಪ್ಪುದಾರಿ ತುಳಿಯುತ್ತಿದ್ದಾರೆ. ಕುಡುಪುವಿನಲ್ಲಿ ನಡೆದ ಗುಂಪು ಹಲ್ಲೆಯಿಂದ ಯುವಕ ಮೃತ ಪಟ್ಟಿರುವ ಪ್ರಕರಣವೂ ಬಿಜೆಪಿ ಕಾರ್ಯಕರ್ತನ ಪ್ರಚೋದನೆಯಿಂದಲೇ ನಡೆದಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ಕುಮಾರ್ ಕೆ. ಆರೋಪಿಸಿದ್ದಾರೆ.
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ