Last Updated: 9 Aug 2026 5:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Canada police arrest: ಕೆನಡಾದ ಟೊರೊಂಟೊದಲ್ಲಿ ಹಿಮಾನ್ಶಿ ಖುರಾನಾ ಕೊಲೆಯಾದ ಏಳು ತಿಂಗಳ ಬಳಿಕ ಆಕೆಯ ಗೆಳೆಯ ಅಬ್ದುಲ್ ಗಫೂರಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
(6 hours ago)
24
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ದಾಖಲಿಸಲಾದ ಖಾಸಗಿ ದೂರಿನಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ
(19 hours ago)
19
Bengaluru crime: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್ ಬಸವರಾಜ್ ಮೇಲೆ ಐವರ ಗುಂಪು ಹಲ್ಲೆ ನಡೆಸಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(19 hours ago)
17
Tamil Nadu Delimitation: ರಾಜ್ಯದಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಾಡುವುದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲು ತಮಿಳುನಾಡು ಸರ್ಕಾರ ಶನಿವಾರ ನಿರ್ಧರಿಸಿದೆ..
(20 hours ago)
16
SAD BJP alliance: ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಹಾಗೂ ಮಹಿಳಾ ಮೀಸಲಾತಿ ವಿಧೇಯಕ ಜಾರಿಗೆ ಶಿರೋಮಣಿ ಅಕಾಲಿದಳ (ಎಸ್ಎಡಿ) ಬಹಿರಂಗ ಬೆಂಬಲ ಘೋಷಿಸಿದೆ.
(21 hours ago)
16
Kerala School Controversy: ಕೇರಳಂ ಶಾಲೆಗಳಲ್ಲಿ ಆಯೋಜಿಸಿದ್ದ ರಸಪ್ರಶ್ನೆಯಲ್ಲಿ ಹಿಂದುತ್ವವಾದಿ ವಿನಾಯಕ ದಾಮೋದರ ಸಾವರ್ಕರ್ ಅವರನ್ನು ಹೊಗಳಿದ್ದಾರೆ ಎನ್ನಲಾದ ಪ್ರಶ್ನೆಯು ಇದೀಗ ವಿವಾದ ಸೃಷ್ಟಿಸಿದೆ.
(23 hours ago)
16
Amarinder Singh return:ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮತ್ತೆ ಕಾಂಗ್ರೆಸ್ಗೆ ಮರಳಲಿದ್ದಾರೆಯೇ? ಎಂಬ ಊಹಾಪೋಹಗಳು ಹರಿದಾಡುತ್ತಿವೆ..
(7 hours ago)
15
Canada Immigration Policy: ಈ ವರ್ಷದ ಮೊದಲ ಆರು ತಿಂಗಳಲ್ಲಿ ಕೆನಡಾ 3,323 ಭಾರತೀಯರನ್ನು ಗಡಿಪಾರು ಮಾಡಿದ್ದು, ವಲಸೆ ನಿಯಮಗಳ ಉಲ್ಲಂಘನೆ ಮತ್ತು ವೀಸಾ ಅವಧಿ ಮುಕ್ತಾಯ ಇದಕ್ಕೆ ಪ್ರಮುಖ ಕಾರಣಗಳಾಗಿವೆ.
(19 hours ago)
15
ದೆಹಲಿ ಐಐಟಿ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ
(19 hours ago)
15
Toxic movie update: ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ ಭಾರತೀಯ ಸಿನಿಮಾ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
(20 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 9
ಸ್ವತ್ತು ಮಾರಾಟದ ವೇಳೆಯೇ ಪೂರ್ಣ ಹಣ ಪಾವತಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
57 mins ago
ಬಿಸಿಸಿಐನ ಶ್ರೇಷ್ಠತಾ ಕೇಂದ್ರವನ್ನು(ಸಿಒಇ) ಬಲವಾಗಿ ಸಮರ್ಥಿಸಿಕೊಂಡ ಅದರ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್, ಆಟಗಾರರು ಚೇತರಿಸಿಕೊಳ್ಳುವಲ್ಲಿನ ವಿಳಂಬಕ್ಕೆ ಈ ಕೇಂದ್ರವನ್ನು ದೂಷಿಸಬಾರದು ಎಂದು ಹೇಳಿದ್ದಾರೆ.
87 mins ago
ನಿಗದಿತ ಸಮಯದೊಳಗೆ ಚೇತರಿಸಿಕೊಳ್ಳಲು ಆಟಗಾರರು ಯಂತ್ರವಲ್ಲ: ವಿವಿಎಸ್ ಲಕ್ಷ್ಮಣ್
87 mins ago
External forces: 'ಜೆನ್ ಝೀ'ಗಳನ್ನು ದಾರಿತಪ್ಪಿಸಲು ಮತ್ತು ಜಾಗತಿಕ ಮಟ್ಟದಲ್ಲಿ ಭಾರತವನ್ನು ದುರ್ಬಲಗೊಳಿಸಲು ಯತ್ನಿಸುತ್ತಿರುವ ಬಾಹ್ಯ ಶಕ್ತಿಗಳ ಬಲೆಗೆ ಬೀಳದಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಯುವಜನರಿಗೆ ಎಚ್ಚರಿಸಿದ್ದಾರೆ.
2 hours ago
Bangalore cost of living: ಬೆಂಗಳೂರಿನಲ್ಲಿ ವಾರ್ಷಿಕ ₹50 ರಿಂದ ₹70 ಲಕ್ಷ ಗಳಿಸಿದರೂ ಶ್ರೀಮಂತರಾಗುವುದು ಸುಲಭವಲ್ಲ ಎಂದು ಬೆಂಗಳೂರಿನ ಸಾಫ್ಟ್ವೇರ್ ಎಂಜಿನಿಯರ್ ಹೇಳಿದ್ದಾರೆ.
2 hours ago
ಕೇರಳಂನಲ್ಲಿ 'ವಂದೇ ಮಾತರಂ'ನ ಪೂರ್ಣ ಆವೃತ್ತಿಯನ್ನು ಈ ಜನ್ಮದಲ್ಲಿ ಎಂದೂ ಹಾಡುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಜ್ಮೋಹನ್ ಉನ್ನಿತನ್ ಭಾನುವಾರ ಹೇಳಿದ್ದಾರೆ.
2 hours ago
'ಬಿಡದಿ ಟೌನ್ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ' ಎಂದು ವಿರೋಧ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
2 hours ago
Air India: ಫುಕೆಟ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಪೈಲಟ್ ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ತನಿಖೆ ವೇಳೆ ಈ ಅಂಶ ಬಯಲಾಗಿದ್ದು, ಅಂತಿಮ ವರದಿ ಬರಬೇಕಿದೆ.
3 hours ago
JDS Padayatra: ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ಬೈರಮಂಗಲದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಮೂರು ದಿನಗಳ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಮಧ್ಯಾಹ್ನ ಬೈರಮಂಗಲದಲ್ಲಿ ಚಾಲನೆ ನೀಡಿದರು.
3 hours ago
NTA Jobs 2026: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು 2026ನೇ ಸಾಲಿನ ವಿವಿಧ ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮತ್ತು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
3 hours ago
Video: ಮಗನ ಜತೆ ವೇದಿಕೆ ಮೇಲೆ ‘ಮೇಘ ಬಂತು ಮೇಘ’ ಹಾಡು ಹಾಡಿದ ನಟ ನವೀನ್ ಕೃಷ್ಣ
3 hours ago
Draft electoral rolls: ಜುಲೈನಿಂದ ಈಚೆಗೆ 12 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಕೈಬಿಡಲಾದ ಹೆಸರುಗಳ ಸಂಖ್ಯೆ 1.58 ಕೋಟಿಗೆ ತಲುಪಿದೆ.
4 hours ago
Iran supreme leader: ಮೊಜ್ತಬಾ ಖಮೇನಿ ಅವರ ಆರೋಗ್ಯದ ಕುರಿತು ಕೆಲವು ತಿಂಗಳುಗಳಿಂದ ವ್ಯಾಪಕ ಊಹಾಪೋಹಗಳು ಹಬ್ಬಿರುವ ಹಿನ್ನೆಲೆಯಲ್ಲಿ, ಇರಾನ್ ನಿಯಂತ್ರಣದ ಸುದ್ದಿ ಸಂಸ್ಥೆ ‘ಮೆಹರ್‘ ಮೊಜ್ತಬಾ ಖಮೇನಿ ಅವರ ದಿನಾಂಕವಿಲ್ಲದ ವಿಡಿಯೊವೊಂದನ್ನು ಹಂಚಿಕೊಂಡಿದೆ.
4 hours ago
Bigg Boss Kannada 13: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 13ರ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಆಗಸ್ಟ್ 16 ರಿಂದ ಬಿಗ್ ಬಾಸ್ ಸೀಸನ್ 13 ಆರಂಭವಾಗುತ್ತಿದೆ.
4 hours ago
Karnataka Assembly: ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ..
4 hours ago
Jorge Messi death: ಅರ್ಜೆಂಟೀನಾ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ಅವರ ತಂದೆ ಜಾರ್ಜ್ ಮೆಸ್ಸಿ ಅವರು 68ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರೊಸಾರಿಯೊ ಆಸ್ಪತ್ರೆಯ ವೈದ್ಯರು ಈ ಸುದ್ದಿಯನ್ನು ದೃಢಪಡಿಸಿದ್ದಾರೆ.
5 hours ago
Payment quota ministers:ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಶೇ 80ರಷ್ಟು ಸಚಿವರನ್ನು ‘ಪೇಮೆಂಟ್’ ಕೋಟಾದಡಿ ಆಯ್ಕೆ ಮಾಡಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವ್ಯಂಗ್ಯವಾಡಿದರು.
5 hours ago
ಅರ್ಜೆಂಟೀನಾ ಫುಟ್ಬಾಲ್ ತಾರೆ ಲಯೊನೆಲ್ ಮೆಸ್ಸಿ ತಂದೆ ನಿಧನ
5 hours ago
Career growth: 9ನೇ ತರಗತಿ ಓದಿದ ಟ್ಯಾಕ್ಸಿ ಚಾಲಕ ಅಡಾನ್ಮೊ ಕಂಪನಿಯಲ್ಲಿ ತರಬೇತಿ ಮತ್ತು ಶ್ರಮದ ಮೂಲಕ ತಂಡದ ಮುಖ್ಯಸ್ಥರಾಗಿ ಬೆಳೆದಿರುವ ಸ್ಪೂರ್ತಿದಾಯಕ ಯಶೋಗಾಥೆ ಇಲ್ಲಿದೆ.
5 hours ago
Fishermen release request: ಜೈಲು ಶಿಕ್ಷೆ ಪೂರ್ಣಗೊಳಿಸಿರುವ ಮೀನುಗಾರರನ್ನು ಬಿಡುಗಡೆ ಮಾಡುವಂತೆ ಕೋರಿ ಭಾರತ ಮತ್ತು ಪಾಕಿಸ್ತಾನ ಸರ್ಕಾರಕ್ಕೆ ಮೀನುಗಾರರ ಕುಟುಂಬ ಸದಸ್ಯರು ಹಾಗೂ ಸರ್ಕಾರೇತರ ಸಂಸ್ಥೆಗಳು ಮನವಿ ಮಾಡಿವೆ.
5 hours ago
Canada police arrest: ಕೆನಡಾದ ಟೊರೊಂಟೊದಲ್ಲಿ ಹಿಮಾನ್ಶಿ ಖುರಾನಾ ಕೊಲೆಯಾದ ಏಳು ತಿಂಗಳ ಬಳಿಕ ಆಕೆಯ ಗೆಳೆಯ ಅಬ್ದುಲ್ ಗಫೂರಿಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
6 hours ago
Political Allegations: ‘ನನ್ನನ್ನು ಯಾರೂ ಕೊಂಡುಕೊಳ್ಳಲು ಆಗುವುದಿಲ್ಲ. ಅಂಥವರು ಇನ್ನೂ ಈ ರಾಜ್ಯದಲ್ಲಿ ಹುಟ್ಟಿಲ್ಲ. ನನ್ನ ಧ್ವನಿಯನ್ನು ನಿಲ್ಲಿಸುವುದಕ್ಕೂ ಆಗುವುದಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುಡುಗಿದರು.
6 hours ago
Karnataka news: ಈ ವಾರದ ರಾಜ್ಯ, ರಾಷ್ಟ್ರೀಯ ಮತ್ತು ವಿದೇಶದ ಪ್ರಮುಖ 10 ಸುದ್ದಿಗಳ ಸಂಕಲನ ಇಲ್ಲಿದೆ.
6 hours ago
Amarinder Singh return:ಪಂಜಾಬ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮತ್ತೆ ಕಾಂಗ್ರೆಸ್ಗೆ ಮರಳಲಿದ್ದಾರೆಯೇ? ಎಂಬ ಊಹಾಪೋಹಗಳು ಹರಿದಾಡುತ್ತಿವೆ..
7 hours ago
Yash Toxic trailer: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ, ಟಾಕ್ಸಿಕ್ ಸಿನಿಮಾದ ಟ್ರೇಲರ್ ಆಗಸ್ಟ್ 8ರಂದು ಆದ್ದೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದ ನಟಿ ರುಕ್ಮಿಣಿ ವಸಂತ ಕುರಿತು ನಟ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
7 hours ago
ಜಾವೆಲಿನ್: ಸ್ವರ್ಣ ಗೆದ್ದ ಶಾರುಕ್
7 hours ago
ಬೆಂಗಳೂರು: ‘ಸೋಮವಾರದೊಳಗೆ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ಇದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಚಿವ ಸಂಪುಟ ವಿಸ್ತರಣೆಯಾದರೂ ಖಾತೆ ಹಂಚಿಕೆ ವಿಳಂಬ ಆಗಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ
7 hours ago
Toxic movie: ರಾಕಿಂಗ್ ಸ್ಟಾರ್ ಯಶ್ ಹಾಗೂ ಚೆಂದುಳ್ಳಿ ಚೆಲುವೆ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ತಬಾಹಿ ಹಾಡು, ಸಿನಿ ಜಗತ್ತಿನಾದ್ಯಂತ ಸುದ್ದಿಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿಯೂ, ಇವರಿಬ್ಬರ ಬೋಲ್ಡ್ ದೃಶ್ಯಗಳು, ಕೆಮಿಸ್ಟ್ರಿಯದ್ದೇ ಮಾತು.
7 hours ago
ಸಿನಿ ಸಿಪ್: ರವಿಯ ಕ್ರಾಂತಿಯೂ ಭ್ರಾಂತಿಯೂ ಕಾಂತಿಯೂ
7 hours ago
Sathish Ninasam: ನಟ ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಅಯೋಗ್ಯ–2 ಸಿನಿಮಾ ಆಗಸ್ಟ್ 7ರಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
7 hours ago
Toxic movie: ತಬಾಹಿ ಹಾಡಿನ ವಿವಾದದ ಬಗ್ಗೆ ತಲೆಕೆಡಿಸಿಕೊಳ್ಳದಂತೆ ನಟಿ ಕಿಯಾರಾ ಅಡ್ವಾಣಿಗೆ ನಟ ಯಶ್ ಸಲಹೆ ನೀಡಿದ್ದಾರೆ ಮತ್ತು ಅವರ ಕೆಲಸದ ಸಮರ್ಪಣಾ ಭಾವವನ್ನು ಶ್ಲಾಘಿಸಿದ್ದಾರೆ.
8 hours ago
ಯಾವುದೇ ಷರತ್ತಿಲ್ಲದೆ ಮಹಿಳಾ ಮೀಸಲು ಕಾಯ್ದೆ ಜಾರಿಗೊಳಿಸಿ: ಕೇಂದ್ರಕ್ಕೆ ರಾಹುಲ್
8 hours ago
ಸೈಕಿಯಾ ಭೇಟಿ ಇಂದು: ಭಾರತ ತಂಡದ ‘ಗಾಯ’ಕ್ಕೆ ಸಿಗುವುದೇ ಮದ್ದು?
8 hours ago
Elephant attack: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಇಲಾಖೆಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
9 hours ago
NEET paper leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ವೇಳೆ ಕೆಲವರು ಜೆನ್–ಝೀ ಯುವಕರನ್ನು ದಾರಿ ತಪ್ಪಿಸಲು ಯತ್ನಿಸಿದ್ದರು ಎಂದು ಮಾಜಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭುವನೇಶ್ವರದಲ್ಲಿ ಆರೋಪಿಸಿದ್ದಾರೆ.
9 hours ago
Tarun Tejpal case: ತನಿಖಾ ಪತ್ರಿಕೋದ್ಯಮ ನಡೆಸಿದ್ದಕ್ಕಾಗಿ ತನ್ನ ತಂದೆ ತರುಣ್ ತೇಜ್ಪಾಲ್ ಅವರ ಬಾಯಿ ಮುಚ್ಚಿಸುವ ಯತ್ನ ನಡೆದಿದೆ ಎಂದು ಮಗಳು ಕಾರಾ ತೇಜ್ಪಾಲ್ ಗಂಭೀರ ಆರೋಪ ಮಾಡಿದ್ದಾರೆ.
9 hours ago
3 ಸಾವಿರ ಮಂದಿ ಸಂಶಯಾಸ್ಪದ ವ್ಯಕ್ತಿಗಳ ವಶ, ವಿಚಾರಣೆ ನಗರದ 50 ಸ್ಥಳಗಳಲ್ಲಿ ಶೋಧ ಕಾರ್ಯ
10 hours ago
‘ಆಪರೇಷನ್ ಮುಕ್ತ’: 3 ಸಾವಿರ ಮಂದಿ ಸಂಶಯಾಸ್ಪದ ವ್ಯಕ್ತಿಗಳ ವಶ, ವಿಚಾರಣೆ ನಗರದ 50 ಸ್ಥಳಗಳಲ್ಲಿ ಶೋಧ ಕಾರ್ಯ
10 hours ago
Cabinet expansion: ‘ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
10 hours ago
ಯುಪಿಐ ಬಳಸಿ ಮಾಡುವ ಪಾವತಿಗಳಿಗೆೆ ಎಂಡಿಆರ್ (ಮರ್ಚೆಂಟ್ ಡಿಸ್ಕೌಂಟ್ ರೇಟ್) ವಿಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟಪಡಿಸಿದೆ.
10 hours ago
KPSC investigation: ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಮತ್ತು ಅಭ್ಯರ್ಥಿಯಾದ ಕಲಬುರಗಿಯ ಮಮಿತಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
10 hours ago
Chronic Kidney Disease: ಮೂತ್ರಪಿಂಡಗಳಿಗೆ ಸಂಬಂಧಿಸಿದಂತೆ, ರೋಗಿಯ ಅರಿವಿಗೇ ಬಾರದಂತಹ ದೀರ್ಘಕಾಲದ ಕಾಯಿಲೆಗಳು (ಸಿಕೆಡಿಯು) ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂದು, ಆರೋಗ್ಯಕ್ಕೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯು ಹೇಳಿದೆ.
10 hours ago
ಹಟ್ಟಿ ಗ್ರಾಮಕ್ಕೆ ರಾಜ್ಯ ‘ಸಂಯಮ ಪ್ರಶಸ್ತಿ’
10 hours ago
Economic inflation: ಹೆಚ್ಚುತ್ತಿರುವ ಜೀವನ ವೆಚ್ಚ, ನಿರುದ್ಯೋಗ ಮತ್ತು ಸಾಲದ ಹೊರೆಯಿಂದ ಮಧ್ಯಮ ವರ್ಗದ ಜನರ ಬದುಕು ಅಸಹನೀಯವಾಗುತ್ತಿರುವ ಕುರಿತು ಈ ಲೇಖನ ವಿವರಿಸುತ್ತದೆ.
10 hours ago
ಒಳನೋಟ | ಆರ್ಥಿಕ ಹೊರೆ: ಸಮಾಜಕ್ಕೆ ಬರೆ
10 hours ago
Padayatra in Bengaluru: ‘ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ಇದೇ 9ರಿಂದ 11ರವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
10 hours ago
ಟಾಕ್ಸಿಕ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಶಿವರಾಜ್ಕುಮಾರ್ ಮುಖ್ಯ ಅತಿಥಿ
11 hours ago
ಆರ್ಥಿಕ ಹೊರೆ: ಸಮಾಜಕ್ಕೆ ಬರೆ
12 hours ago
Aug 8
Canada Immigration Policy: ಈ ವರ್ಷದ ಮೊದಲ ಆರು ತಿಂಗಳಲ್ಲಿ ಕೆನಡಾ 3,323 ಭಾರತೀಯರನ್ನು ಗಡಿಪಾರು ಮಾಡಿದ್ದು, ವಲಸೆ ನಿಯಮಗಳ ಉಲ್ಲಂಘನೆ ಮತ್ತು ವೀಸಾ ಅವಧಿ ಮುಕ್ತಾಯ ಇದಕ್ಕೆ ಪ್ರಮುಖ ಕಾರಣಗಳಾಗಿವೆ.
19 hours ago
ಬಿಜೆಪಿ, ಜೆಡಿಎಸ್ ನಾಯಕರ ಸಮನ್ವಯ ಸಭೆಯಲ್ಲಿ ನಿರ್ಧಾರ
19 hours ago
Regional language priority: ರೈಲ್ವೆ ಜಾಲತಾಣಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ಕನ್ನಡಕ್ಕೂ ಆದ್ಯತೆ ನೀಡುವಂತೆ ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
19 hours ago
ಶ್ರೀಲಂಕಾ ಎದುರಿನ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ್ ಅಲಭ್ಯ
19 hours ago
ಕೊರಿಯಾ ಮಾಸ್ಟರ್ಸ್ ಫೈನಲ್ಗೆ ಅಶ್ಮಿತಾ
19 hours ago
ವಿಚಾರಣಾ ನ್ಯಾಯಾಲಯದ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್
19 hours ago
Bengaluru crime: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್ ಬಸವರಾಜ್ ಮೇಲೆ ಐವರ ಗುಂಪು ಹಲ್ಲೆ ನಡೆಸಿದೆ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 hours ago
ದೆಹಲಿ ಐಐಟಿ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ
19 hours ago
ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ದಾಖಲಿಸಲಾದ ಖಾಸಗಿ ದೂರಿನಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ
19 hours ago
ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್: ಅಥರ್ವ, ಐರೀನ್ಗೆ ಸಿಂಗಲ್ಸ್ ಕಿರೀಟ
19 hours ago
ಚೆಸ್ ಚಾಂಪಿಯನ್ಷಿಪ್: ಮಣಿ, ದಿವಿ ಬಿಜೇಶ್ಗೆ ಚಾಂಪಿಯನ್ ಪಟ್ಟ
19 hours ago
ನೆಟ್ಟಕಲ್ಲಪ್ಪ ಈಜು ಕೇಂದ್ರ ಬಾಲಕರಿಗೆ ಕಿರೀಟ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ