Last Updated: 28 Jan 2026 7:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
POCSO Case: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಲ್ಕು ತಿಂಗಳ ಗರ್ಭಿಣಿಯನ್ನಾಗಿಸಿದ್ದ ಆರೋಪದ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ ಅವರನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ.
(21 hours ago)
29
Kavya Gowda Family Dispute: ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಕಾವ್ಯಾ ಗೌಡ-ಸೋಮಶೇಖರ್ ದಂಪತಿ ಹಾಗೂ ಪ್ರೇಮಾ-ನಂದೀಶ್ ದಂಪತಿ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ದೂರು-ಪ್ರತಿದೂರು ನೀಡಿದ್ದು, ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
(17 hours ago)
22
Free Trade Agreement: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಇಂದು (ಮಂಗಳವಾರ) ಏರ್ಪಟ್ಟಿದೆ. ಇದರ ಮುಖ್ಯಾಂಶಗಳು ಇಲ್ಲಿವೆ.
(16 hours ago)
21
Wife Elopes: ನವವಿವಾಹಿತೆಯೊಬ್ಬರು ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದು ಆಕೆಯ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮದುವೆ ಮಾಡಿಸಿದ್ದ ವಧುವಿನ ಸೋದರಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
(13 hours ago)
15
Radha Kalyana Actress: ‘ರಾಧಾ ಕಲ್ಯಾಣ’ ಧಾರಾವಾಹಿ ನಟಿ ಚೈತ್ರಾ ರೈ ದಂಪತಿ ತಮ್ಮ ಮಗಳ ತೊಟ್ಟಿಲು ಶಾಸ್ತ್ರ ಹಾಗೂ ನಾಮಕರಣ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಜೊತೆಗೆ ಮಗಳ ಹೆಸರನ್ನು ಕಿವಿಯಲ್ಲಿ ಕೂಗಿದ್ದಾರೆ.
(20 hours ago)
15
Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
(10 hours ago)
13
ಮದ್ಯ ಮಾರಾಟಗಾರರಿಂದ ₹6,000 ಕೋಟಿ ಲಂಚ ಆರೋಪ
(10 hours ago)
13
Rajeev Gowda: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯವು ಫೆ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
(12 hours ago)
13
BJP Suresh Kumar incident: ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್ಗೆ Congress ಕಾರ್ಯಕರ್ತರ ತೇಜೋವಧೆ, ಪರಮೇಶ್ವರ ಅವರು ಕಾರ್ಯಕರ್ತರ ವರ್ತನೆ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
(12 hours ago)
13
Police Custody: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
(21 hours ago)
12
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 28
Social Perception: ಬಹಳ ಹಿಂದಿನ ಗಾದೇ ಮಾತು. ನೀವೂ ಕೇಳಿರಬಹುದು. ವೇಶ್ಯೆಯರಿರುವ ಬೀದಿಯಲ್ಲಿ ನಿಂತುಕೊಂಡು ನಾವು ನಮ್ಮ ಬ್ರಹ್ಮಚರ್ಯವನ್ನು ಸಾಬೀತುಪಡಿಸಿಕೊಳ್ಳಲಾದೀತೆ?
30 mins ago
Assembly Clash: ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಕಾಂಗ್ರೆಸ್ ಮತ್ತು ವಿರೋಧಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು.
30 mins ago
Book Fair Impact: ಮಕ್ಕಳ ಸಾಹಿತ್ಯದಲ್ಲಿನ ಹೊಸ ಭಾವ–ಬಣ್ಣಗಳನ್ನು ಅರಿಯಲು ಪುಸ್ತಕ ಮೇಳಗಳಿಗೆ ಸಹಕಾರಿ. ಇಂಗ್ಲಿಷ್ನಲ್ಲಷ್ಟೇ ಕಾಣಲು ಸಾಧ್ಯವಾಗುತ್ತಿದ್ದ ಆಕರ್ಷಕ ಪುಸ್ತಕಗಳು ಈಗ ದೇಸಿ ಭಾಷೆಗಳಲ್ಲೂ ರೂಪುಗೊಳ್ಳುತ್ತಿವೆ.
30 mins ago
Congress Protest: ನರೇಗಾ ಯೋಜನೆಯನ್ನು ವಿಬಿ ಜಿ ರಾಮ್ ಜಿ ಹೆಸರಿನ ಕಾಯ್ದೆ ಮೂಲಕ ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿತು.
30 mins ago
Private Bus Accident: ಹೊಸನಗರ ತಾಲ್ಲೂಕಿನ ನಿಟ್ಟೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಡರಾತ್ರಿ ಮಾರ್ಗಮಧ್ಯೆ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾರಿಗೂ ಜೀವಪಾಯವಾಗಿಲ್ಲ. ಇಬ್ಬರು ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದೆ.
30 mins ago
Bike Taxi Services: ಬೈಕ್ ಟ್ಯಾಕ್ಸಿಗಳ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಈಗ ಅವುಗಳ ಕಾರ್ಯಾಚರಣೆಗೆ ಸಂಬಂಧಿಸಿದ ಸಮಗ್ರ ನಿಯಮಾವಳಿಯನ್ನು ಸರ್ಕಾರ ವಿಳಂಬವಿಲ್ಲದೆ ಸಿದ್ಧಪಡಿಸಬೇಕಾಗಿದೆ.
30 mins ago
16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ 9 ಬೇಡಿಕೆಗಳು
30 mins ago
ಮದರ್ ಆಫ್ ಆಲ್ ಡೀಲ್ಸ್: ಜಗತ್ತಿನ ವ್ಯಾಪಾರ ನಕ್ಷೆಯನ್ನೇ ಬದಲಿಸಿದ ಭಾರತ
119 mins ago
Australian Open: ಮೊದಲ ಬಾರಿ ಸೆಮಿಗೆ ಕಾರ್ಲೋಸ್ ಅಲ್ಕರಾಜ್
3 hours ago
Jan 27
ಕುಟುಂಬ ಕಲಹ: ಕಿರುತೆರೆ ನಟಿ ಕಾವ್ಯಾ ಗೌಡ ಪತಿಗೆ ಚಾಕುವಿನಿಂದ ಇರಿದು ಹಲ್ಲೆ ಆರೋಪ
4 hours ago
ಗುಂಡಣ್ಣ: ಮಂಗಳವಾರ, 27 ಜನವರಿ 2026
5 hours ago
Women Premier League: ಕೊನೆಯ ಎಸೆತದವರೆಗೆ ಕುತೂಹಲ ಕೆರಳಿಸಿದ್ದ ಮಹಿಳಾ ಪ್ರೀಮಿಯರ್ ಲೀಗ್ನ ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ಮಂಗಳವಾರ ಮೂರು ರನ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು.
8 hours ago
WPL 2026: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್ಗೆ ರೋಚಕ ಜಯ
8 hours ago
ಥಾಯ್ಲೆಂಡ್ ಮಾಸ್ಟರ್ಸ್: ಮುಖ್ಯಸುತ್ತಿಗೆ ಅಸ್ಮಿತಾ
8 hours ago
ಫುಟ್ಬಾಲ್ ಲೀಗ್: ಕರ್ನಾಟಕಕ್ಕೆ ಮಣಿದ ಆಂಧ್ರ
8 hours ago
ಕೋಲಾರ| ಅಂಗಾಂಗ ದಾನ ಮಾಡಿ ಆರೇಳು ಜೀವಗಳ ಬಾಳಿಗೆ ಬೆಳಕಾದ ಮಹಿಳೆ
8 hours ago
ಅರ್ಕಾವತಿ ಬಡಾವಣೆಯ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರವೇ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನ ಸಭೆಯಲ್ಲಿ ಭರವಸೆ ನೀಡಿದರು.
10 hours ago
Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
10 hours ago
ಮದ್ಯ ಮಾರಾಟಗಾರರಿಂದ ₹6,000 ಕೋಟಿ ಲಂಚ ಆರೋಪ
10 hours ago
ಟಿ20 ವಿಶ್ವಕಪ್ಗೆ ಸ್ಯಾಟ್ಲೆಂಡ್ ತಂಡ ಪ್ರಕಟ: ಅಫ್ಗನ್ ಮೂಲದ ಜೈನುಲ್ಲಾಗೆ ಸ್ಥಾನ
10 hours ago
ಭಾರತವೇ ಟಿ20 ವಿಶ್ವಕಪ್ ಗೆಲುವಿನ ನೆಚ್ಚಿನ ತಂಡ: ರಾಹುಲ್ ದ್ರಾವಿಡ್ ಅಭಿಮತ
10 hours ago
Rahul Dravid: ಭಾರತ ತಂಡವು ಟಿ20 ಕ್ರಿಕೆಟ್ ಮಾದರಿಯಲ್ಲಿ ಬೇರೆಲ್ಲ ದೇಶಗಳಿಗಿಂತ ವಿಭಿನ್ನವಾಗಿ ಆಡುತ್ತಿದೆ. ಚುಟುಕು ಮಾದರಿಯಲ್ಲಿ ಇಲ್ಲಿಯ ಆಟಗಾರರ ಸಾಮರ್ಥ್ಯ ಅಮೋಘವಾಗಿದೆ. ಆದ್ದರಿಂದ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತವೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ.
10 hours ago
ನಿವೃತ್ತಿಗೆ ಸಮಯ ಬಂದಿಲ್ಲ; ಬಂದಾಗ ಹಿಂಜರಿಯಲ್ಲ: ಕೆ.ಎಲ್.ರಾಹುಲ್ ಮನದಾಳದ ಮಾತು
10 hours ago
ಯುವ ವಿಶ್ವಕಪ್ | ವಿಹಾನ್ ಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
11 hours ago
Illegal Sand Mining Karnataka: byline no author page goes here ಗೃಹ ಸಚಿವ ಜಿ. ಪರಮೇಶ್ವರ ಅವರು ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಪ್ರಭಾವಿಗಳ ಭಾಗಿತ್ವವನ್ನು ಗುರುತಿಸಿ, ತಡೆಯಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
11 hours ago
UN Security Council: ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಶಾಂತಿಯನ್ನು ಕಾಪಾಡುವ ಸಂಸ್ಥೆಯಾಗಿ ಉಳಿದಿಲ್ಲ. ಅದೀಗ ಸಮನಾಂತರವಾದ ಸೀಮಿತ ಗುಂಪಿನ ಚೌಕಟ್ಟುಗಳನ್ನು ಹೊಂದಿರುವ ಸಂಸ್ಥೆಯಾಗಿದೆ ಎನ್ನುವ ಚರ್ಚೆಗಳು ನಡೆಯುತ್ತಿವೆ ಎಂದು ಭಾರತ ಹೇಳಿದೆ.
11 hours ago
Lahore Fort Heritage: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿನ ಲಾಹೋರ್ನ ಕೋಟೆಯಲ್ಲಿರುವ ಲವ ದೇವಸ್ಥಾನದ ಪುನರ್ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
11 hours ago
Vande Bharat Train Update: ಹೌರಾ–ಕಾಮಾಕ್ಯ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಶೀಘ್ರವೇ ಮಾಂಸಾಹಾರವನ್ನು ಸೇರ್ಪಡೆಯಾಗಲಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
11 hours ago
All Party Meeting: ಬಜೆಟ್ ಅಧಿವೇಶನದಲ್ಲಿ ಬಿ–ಜಿ ರಾಮ್ ಜಿ ಕಾಯ್ದೆ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ಚರ್ಚೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ.
12 hours ago
ಅಂತರರಾಷ್ಟ್ರೀಯ ಪ್ಯಾರಾ ಈಜು: ಕರ್ನಾಟಕದ ಮೂವರಿಗೆ ಪದಕ
12 hours ago
IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್
12 hours ago
ದಿನ ಭವಿಷ್ಯ: ಕಾನೂನಿಗೆ ವಿರುದ್ಧವಾದ ಕೆಲವು ಸಂಗತಿಗಳು ನಡೆಯಬಹುದು
12 hours ago
ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್
12 hours ago
Governor Address Row: ‘ರಾಜ್ಯಪಾಲರು ಸಂವಿಧಾನದ ಆಶಯ ಗಾಳಿಗೆ ತೂರಿದ್ದಾರೆ ಎನ್ನುವುದು ಸರಿಯಲ್ಲ. ರಾಜ್ಯಪಾಲರ ನಡಾವಳಿಕೆ ವಿರುದ್ಧ ಹೇಳಿಕೆ ನೀಡುತ್ತಾ ಗುಂಡಾವರ್ತನೆ ತೋರಿಸುವವರ ವಿರುದ್ಧ ಮುಖ್ಯಮಂತ್ರಿ ಕ್ರಮವಹಿಸಬೇಕು’ ಎಂದೂ ಒತ್ತಾಯಿಸಿದರು.
12 hours ago
Rajeev Gowda: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆಎಂಎಫ್ಸಿ ನ್ಯಾಯಾಲಯವು ಫೆ.9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
12 hours ago
DK Shivakumar Congress: ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳ ನಿರ್ಮಾಣದ ಬಗ್ಗೆ ಎರಡು ದಿನಗಳಲ್ಲಿ ಎಐಸಿಸಿ ನಾಯಕರಿಗೆ ಮಾಹಿತಿ ನೀಡುವುದಾಗಿ ಹೇಳಿದರು.
12 hours ago
BJP Suresh Kumar incident: ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್ಗೆ Congress ಕಾರ್ಯಕರ್ತರ ತೇಜೋವಧೆ, ಪರಮೇಶ್ವರ ಅವರು ಕಾರ್ಯಕರ್ತರ ವರ್ತನೆ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
12 hours ago
U19 World Cup: 19 ವರ್ಷದೊಳಗಿವರ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಆಟಗಾರ ವಿಹಾನ್ ಮಲ್ಹೋತ್ರಾ ಭರ್ಜರಿ ಶತಕದ ಸಾಧನೆ ಮಾಡಿದ್ದಾರೆ.
13 hours ago
ಯುವ ವಿಶ್ವಕಪ್ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್ಸಿಬಿ ಆಟಗಾರ
13 hours ago
India EU FTA: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
13 hours ago
Wife Elopes: ನವವಿವಾಹಿತೆಯೊಬ್ಬರು ಪ್ರಿಯಕರನೊಂದಿಗೆ ಪರಾರಿಯಾಗಿದ್ದರಿಂದ ಮನನೊಂದು ಆಕೆಯ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಮದುವೆ ಮಾಡಿಸಿದ್ದ ವಧುವಿನ ಸೋದರಮಾವ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
13 hours ago
ಚುರುಮುರಿ: ಅಪಾರ್ಥ ಚಿಂತಾಮಣಿ
13 hours ago
ಮಹಾರಾಷ್ಟ್ರ: ಗಣರಾಜ್ಯೋತ್ಸವ ಭಾಷಣದಲ್ಲಿ ಅಂಬೇಡ್ಕರ್ ಹೆಸರು ಉಲ್ಲೇಖಿಸದ ಸಚಿವ
13 hours ago
ಚಿನಕುರುಳಿ ಕಾರ್ಟೂನು: ಮಂಗಳವಾರ, 27 ಜನವರಿ 2026
14 hours ago
Pitbull Loyalty: ಹಿಮಾಚಲ ಪ್ರದೇಶದಲ್ಲಿ ಶೂನ್ಯ ಡಿಗ್ರಿ ತಾಪಮಾನದಲ್ಲಿ 4 ದಿನಗಳ ಕಾಲ ತನ್ನ ಮಾಲೀಕನ ಮೃತದೇಹವನ್ನು ಕಾವಲು ಕಾದ ಪಿಟ್ಬುಲ್ ನಾಯಿ, ಪ್ರೀತಿ ಮತ್ತು ನಿಷ್ಠೆ ಮಾದರಿಯಾಗಿದೆ.
15 hours ago
ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್; ದೆಹಲಿ ವಾರಿಯರ್ಸ್ಗೆ ಭರ್ಜರಿ ಜಯ
15 hours ago
Union Budget 2026: ಕಸ್ಟಮ್ ಸುಂಕ ಪರಿಷ್ಕರಣೆ, ಸ್ಟಾಂಡರ್ಡ್ ಡಿಡಕ್ಷನ್ ಹೆಚ್ಚಳ?
16 hours ago
ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಳಿಕ, ಯುರೋಪ್ ವೈನ್ ಬೆಲೆ ಇಳಿಯಲಿದೆ.
16 hours ago
ಕೇಂದ್ರ ಬಜೆಟ್: HRA ವಿನಾಯಿತಿ ಏರಿಕೆ: ಸಾಕಾರವಾಗಬಹುದೇ ಬೆಂಗಳೂರಿಗರ ನಿರೀಕ್ಷೆ?
16 hours ago
Free Trade Agreement: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಇಂದು (ಮಂಗಳವಾರ) ಏರ್ಪಟ್ಟಿದೆ. ಇದರ ಮುಖ್ಯಾಂಶಗಳು ಇಲ್ಲಿವೆ.
16 hours ago
EU India Trade Deal: ಬಹು ನಿರೀಕ್ಷೆಯ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಎರಡು ದಶಕಗಳಿಂದ ನಡೆದ ಪ್ರಯತ್ನಕ್ಕೆ ಫಲ ಸಿಕ್ಕಿದೆ.
17 hours ago
DK Shivakumar: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ
17 hours ago
Kavya Gowda Family Dispute: ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಕಾವ್ಯಾ ಗೌಡ-ಸೋಮಶೇಖರ್ ದಂಪತಿ ಹಾಗೂ ಪ್ರೇಮಾ-ನಂದೀಶ್ ದಂಪತಿ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ದೂರು-ಪ್ರತಿದೂರು ನೀಡಿದ್ದು, ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
17 hours ago
MGNREGA Protest: ಕರ್ನಾಟಕದ 6000 ಗ್ರಾಮಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ಇಡಲಾಗುವುದು. ಮುಂದಿನ ಬಜೆಟ್ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
18 hours ago
Beetroot For Skin: ಬೀಟ್ರೂಟ್ನಲ್ಲಿ ಕಬ್ಬಿಣಾಂಶ, ಫೋಲಿಕ್ ಆ್ಯಸಿಡ್ ಹಾಗೂ ವಿಟಮಿನ್ ಸಿ ಯಥೇಚ್ಛವಾಗಿದೆ. ಬೀಟ್ರೂಟ್ ಸೇವನೆಯಿಂದ ಶರೀರದಲ್ಲಿ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಹಾಗಾಗಿ ದೇಹದ ಎಲ್ಲಾ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆಯು ಸರಿಯಾಗಿ ಆಗುತ್ತದೆ.
18 hours ago
Gujarat ATS Arrest: ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ, ಆಯ್ದ ವ್ಯಕ್ತಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ತಿಳಿಸಿದ್ದಾರೆ.
18 hours ago
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ರಾಧಿಕಾ ಧಾರಾವಾಹಿ ನಟಿ ತೇಜಸ್ವಿನಿ–ವಿರಾಟ್
18 hours ago
Love Marriage Ban: ಮಧ್ಯಪ್ರದೇಶದ ರತ್ಲಂ ಜಿಲ್ಲೆ ಪಂಚೇವಾ ಗ್ರಾಮದಲ್ಲಿ ಪ್ರೇಮ ವಿವಾಹ ಮಾಡಿದ ಜೋಡಿಗೆ ಹಾಗೂ ಅವರ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರದ ಘೋಷಣೆ ಮಾಡಿದ ಘಟನೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
19 hours ago
Film Certification Case: ತಮಿಳು ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದ್ದು, ಪ್ರಕರಣಕ್ಕೆ ಪುನರ್ವಿಚಾರಣೆಗೆ ಸೂಚಿಸಿದೆ.
20 hours ago
Energy Opportunities: ‘ಇಂಡಿಯಾ ಎನರ್ಜಿ ವೀಕ್ 2026’ ಸಂದರ್ಭದಲ್ಲಿದೆ ಪ್ರಧಾನಿ ಮೋದಿ, ಭಾರತವು ಜಾಗತಿಕ ಹೂಡಿಕೆದಾರರಿಗೆ ಇಂಧನ ವಲಯದಲ್ಲಿ ಬೃಹತ್ ಹೂಡಿಕೆ ಅವಕಾಶಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ