Last Updated: 1 Feb 2026 1:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Police Corruption: ಠಾಣೆಯ ವಶದಲ್ಲಿದ್ದ ವಾಹನ ಬಿಡುಗಡೆಗೆ ₹40 ಸಾವಿರ ಲಂಚ ಪಡೆದ ಆರೋಪದ ಮೇರೆಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗಿನ ಜಾವ ಬಂಧಿಸಿದ್ದಾರೆ.
(15 hours ago)
24
T20 Cricket: ಪಾಕಿಸ್ತಾನಕ್ಕೆ ಮಣಿದ ಆಸ್ಟ್ರೇಲಿಯಾ
(22 hours ago)
23
ಲಾಭ ಗಳಿಕೆ ವಹಿವಾಟು: ಚಿನ್ನದ ದರ ₹14 ಸಾವಿರ, ಬೆಳ್ಳಿಯ ದರ ₹20 ಸಾವಿರ ಇಳಿಕೆ
(14 hours ago)
18
Vasundhara Yadav dance ತೆಲಂಗಾಣದ ಪ್ರಸಿದ್ಧ ಜಾತ್ರಾ ಮಹೋತ್ಸವ ಆಗಿರುವ ಮುಲುಗು ಜಿಲ್ಲೆಯ ತಾಂಡಾವಿ ತಾಲ್ಲೂಕಿನ ಮೇದರಂ ‘ಸಮ್ಮಕ್ಕ–ಸರಳಮ್ಮ’ ಜಾತ್ರಾ ಮಹೋತ್ಸವ ಭರ್ಜರಿಯಾಗಿ ನಡೆಯುತ್ತಿದ್ದು, ಸುತ್ತಲಿನ ಜಿಲ್ಲೆಗಳ ಜನರಿಗೆ ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ.
(15 hours ago)
15
ಭಾರತ–ನ್ಯೂಜಿಲೆಂಡ್ ಕೊನೆಯ ಟಿ20 ಇಂದು: ತವರಿನಲ್ಲಿ ಲಯಕ್ಕೆ ಮರಳುವರೇ ಸಂಜು
(21 hours ago)
15
Health Tips: ಇತ್ತೀಚಿಗೆ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ಮಧುಮೇಹದಿಂದ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ, ದೇಹದ ಹಲವು ಭಾಗಗಳ ಮೇಲೂ ಪರಿಣಾಮ ಬೀರುತ್ತದೆ.
(13 hours ago)
14
ಸೀರೆ ಎಂದರೆ ನಾರಿಯರಿಗೆ ಪ್ರಾಣ. ಎಷ್ಟೇ ಮಾರ್ಡನ್ ಆದ್ರೂ ಶುಭ ಸಂದರ್ಭಗಳಲ್ಲಿ ಧರಿಸುವುದು ಸೀರೆಯನ್ನೇ. ಸೀರೆ ಹೆಣ್ಣಿನ ಅಂದವನ್ನು ಹೆಚ್ಚಿಸುತ್ತದೆಯೋ ಅಥವಾ ಹೆಣ್ಣಿನಿಂದ ಸೀರೆಯ ಅಂದ ಹೆಚ್ಚುತ್ತದೆಯೋ ಗೊತ್ತಿಲ್ಲ. ಸೀರೆ ಒಂದು ರೀತಿಯ ಎಮೋಷನ್.
(15 hours ago)
14
MUDA Case: ಮುಡಾ ಹಗರಣದ ಆರೋಪಗಳಿಂದ ಹೊರಬಂದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಶಕ್ತಿ ತುಂಬಲಿದೆ. ಆದರೆ, ಪ್ರಾಧಿಕಾರದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮುಂದುವರಿದೇ ಇವೆ.
(18 hours ago)
14
ಶ್ರಾವಣದ ಕುರಿತು ಕವಿ ಬೇಂದ್ರೆ ಅವರು ಬರೆದಿದ್ದು ಬರೋಬ್ಬರಿ ಒಂಬತ್ತು ಗೀತಗಳನ್ನು. ಇಷ್ಟಕ್ಕೂ ಶ್ರಾವಣ ಈ ಕವಿಯನ್ನು ಅಷ್ಟೊಂದು ಗಾಢವಾಗಿ ಕಾಡಿದ್ದು ಏಕೋ?
(16 hours ago)
12
ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್ ಗ್ರೂಪ್ CEO ರಾಯ್ ಆತ್ಮಹತ್ಯೆ
(18 hours ago)
12
Also Visit:
ಮುಖ್ಯ ವಾರ್ತೆಗಳು
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ಉದಯವಾಣಿ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 31
Kottur Triple Murder: ಮೂವರ ನಾಪತ್ತೆ ಪ್ರಕರಣದ ನಿಗೂಢತೆ ಶನಿವಾರ ಬಯಲಾಗಿದೆ. ಇಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಬಡಾವಣೆಯ ವಾಸವಿದ್ದ ಬಾಡಿಗೆ ಮನೆಯಲ್ಲಿ ತೋಡಿದ್ದ ಗುಂಡಿಯಲ್ಲಿ ದಂಪತಿ, ಅವರ ಪುತ್ರಿಯ ಶವಗಳು ಪತ್ತೆಯಾದವು.
61 mins ago
ಟೆನಿಸ್ ಟೂರ್ನಿ: ರಣವೀರ್ಗೆ ಪ್ರಶಸ್ತಿ ಡಬಲ್
91 mins ago
ಗುಂಡಣ್ಣ: 2026ರ ಜನವರಿ 31, ಶನಿವಾರ
91 mins ago
ಸ್ಟೀಪಲ್ ಚೇಸ್ ಓಟ: ಯೋಗೇಂದ್ರಗೆ ಕಂಚು
91 mins ago
Australian Open: ರಿಬಾಕಿನಾಗೆ ಆಸ್ಟ್ರೇಲಿಯಾ ಓಪನ್ ಕಿರೀಟ
91 mins ago
ಲಂಚ: ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಲೋಕಾಯುಕ್ತ ಬಲೆಗೆ
2 hours ago
India vs New Zealand T20: ಇಶಾನ್ ಕಿಶನ್ ಶತಕದ ಬಲದಿಂದ ಭಾರತ ತಂಡವು ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ 46 ರನ್ಗಳ ಜಯಗಳಿಸಿದೆ.
2 hours ago
IND vs NZ | ಇಶಾನ್ ಕಿಶನ್ ಶತಕದ ಅಬ್ಬರ; ಭಾರತಕ್ಕೆ ಜಯ
2 hours ago
ಓಪನ್ ಸೀ ಈಜು ಚಾಂಪಿಯನ್ಷಿಪ್: ಬಾಶಿತ್ಗೆ 8 ಕಿಮೀ ಸ್ಪರ್ಧೆಯ ಪ್ರಶಸ್ತಿ
3 hours ago
ಥಾಯ್ಲೆಂಡ್ ಮಾಸ್ಟರ್ಸ್: ಫೈನಲ್ಗೆ ದೇವಿಕಾ ಸಿಹಾಗ್
3 hours ago
ವಿಶ್ವ ಲೆಜೆಂಡ್ಸ್ ಪ್ರೊ T20 ಲೀಗ್: ದೆಹಲಿ ವಾರಿಯರ್ಸ್ಗೆ ರೋಚಕ ಜಯ!
4 hours ago
Congo Mining Disaster: ಕಾಂಗೊದ ಕೊಲ್ಟನ್ ಗಣಿಗಾರಿಕೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿ, ಹಲವು ಗಣಿಗಳು ಕುಸಿದು 200 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಗಣಿಗಾರಿಕೆ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
4 hours ago
Indian Women Leaders: ದೇಶದ ವಿವಿಧ ರಾಜ್ಯಗಳಲ್ಲಿ 1963ರಿಂದ ಈವರೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೇಗೆರಿದ ಮಹಿಳಾ ಮಣಿಗಳ ಪಟ್ಟಿ ಇಲ್ಲಿದೆ. 1963ರಿಂದ ಈವರೆಗೆ ಭಾರತ 18 ಮಹಿಳಾ ಮುಖ್ಯಮಂತ್ರಿಗಳನ್ನು ಮತ್ತು 8 ಉಪಮುಖ್ಯಮಂತ್ರಿಗಳನ್ನು ಕಂಡಿದೆ.
4 hours ago
Legal News: ಕ್ರಿಮಿನಲ್ ಪ್ರಕರಣಗಳ ವಕೀಲರನ್ನು ಬೆದರಿಸಲು ಅವರ ವಿರುದ್ಧವೇ ಸುಳ್ಳು ದೂರು ನೀಡುವ ಅಪಾಯಕಾರಿ ಪ್ರವೃತ್ತಿಯ ಬಗ್ಗೆ ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
4 hours ago
Chandrababu Naidu Record: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಕುಪ್ಪಂನಲ್ಲಿ 24 ಗಂಟೆಗಳಲ್ಲಿ 5,555 ಇ-ಸೈಕಲ್ಗಳನ್ನು ವಿತರಿಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
4 hours ago
Super Specialty Medical Courses: ‘ಸರ್ಕಾರಿ ಕಡ್ಡಾಯ ಸೇವಾ ಬಾಂಡ್ ಅವಧಿಯನ್ನು ಮುಂದೂಡುವ ಮೂಲಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸೂಪರ್ ಸ್ಪೆಷಾಲಿಟಿ ಕೋರ್ಸ್ ತೆಗೆದುಕೊಳ್ಳಲು ಅನುವು ಮಾಡಿಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕು’ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
4 hours ago
ತೆಲಂಗಾಣದ ಸಾಯಿ ಅಗ್ನಿ ಮುನ್ನಡೆ
4 hours ago
International Cooperation: ಜಗತ್ತಿನಾದ್ಯಂತ ಯುದ್ಧಗಳು, ಸಂಘರ್ಷಗಳು ನಡೆಯುತ್ತಿವೆ. ಇವುಗಳು ಅಂತರರಾಷ್ಟ್ರೀಯ ಸಹಕಾರದ ರೂಪುರೇಷೆಗೆ ಬೆದರಿಕೆ ಒಡ್ಡುತ್ತಿವೆ. ಈ ಹೊತ್ತಿನಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಣ ಸಂಬಂಧವು ಜೀವನಾಡಿಯಾಗಿ ಕೆಲಸ ಮಾಡಲಿದೆ ಎಂದು ಸೂರ್ಯ ಕಾಂತ್ ಹೇಳಿದರು.
4 hours ago
ಟಾಟಾ ಸ್ಟೀಲ್ ಮಾಸ್ಟರ್ಸ್ ಚೆಸ್: ಗುಕೇಶ್ಗೆ ಹಿನ್ನಡೆ
4 hours ago
SIT Investigation: ಮಾಧ್ಯಮ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ತನ್ನ ನಿಗಾದಲ್ಲಿ ಸಿಬಿಐ ಅಥವಾ ಎಸ್ಐಟಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು ಗಣಿಗಾರಿಕೆಯಲ್ಲಿ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ತನಿಖೆಯಾಗಲಿದೆ.
4 hours ago
PMKSY Extension: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅವಧಿ ಮಾರ್ಚ್ನಲ್ಲಿ ಮುಗಿಯಲಿದ್ದು, ಕೇಂದ್ರ ಸರ್ಕಾರ ಇದನ್ನು ಮುಂದುವರಿಸಿದರೆ ಮಾತ್ರ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ₹5,300 ಕೋಟಿ ಅನುದಾನ ಲಭ್ಯವಾಗಲಿದೆ.
4 hours ago
Supreme Court: ಮನೆಗೆಲಸದವರಿಗೆ ಕನಿಷ್ಠ ವೇತನ ನಿಗದಿಪಡಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ವೇಳೆ ಸಿಜೆಐ ಸೂರ್ಯ ಕಾಂತ್ ಅವರು ಕಾರ್ಮಿಕ ಸಂಘಟನೆಗಳ ಕುರಿತು ನೀಡಿದ ಹೇಳಿಕೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.
4 hours ago
Siddaramaiah: 16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ತೆರಿಗೆ ಪಾಲು ಮತ್ತು ವಿಶೇಷ ಅನುದಾನದ ಬೇಡಿಕೆ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ‘ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ’ ಅಭಿಯಾನ ಬೆಂಬಲಿಸಲು ಜನತೆಗೆ ಮನವಿ ಮಾಡಿದ್ದಾರೆ.
5 hours ago
ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನಿಂಗ್ಸ್ ಮುನ್ನಡೆ ‘ಶ್ರೇಯ’
5 hours ago
ಫುಟ್ಬಾಲ್ ಲೀಗ್: ರಾಷ್ಟ್ರೀಯ ಸುತ್ತಿಗೆ ಕರ್ನಾಟಕ ತಂಡ
5 hours ago
WPL -2026: ಗೆಲುವಿನ ನಿರೀಕ್ಷೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್
5 hours ago
ದಿನ ಭವಿಷ್ಯ: ಯಾರಿಗೂ ಸಾಲ ಕೊಡದಿರಲು ನಿಶ್ಚಯಿಸಿ
6 hours ago
ISRO Mission: ದೇಶದ ಮಹತ್ವಾಕಾಂಕ್ಷೆಯ ಮಾನವ ರಹಿತ ಮೊದಲ ಗಗನಯಾನಕ್ಕೆ ಸಿದ್ಧತೆ ಶುರುವಾಗಿದೆ ಎಂದು ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ವಿ. ನಾರಾಯಣನ್ ಶುಕ್ರವಾರ ತಡರಾತ್ರಿ ಇಲ್ಲಿ ತಿಳಿಸಿದರು.
6 hours ago
ಯುವ ವಿಶ್ವಕಪ್ ಕ್ರಿಕೆಟ್: ಮುಯ್ಯಿ ತೀರಿಸಿಕೊಳ್ಳುವತ್ತ ಭಾರತ ಚಿತ್ತ
6 hours ago
Environmental Activist: ಜೋಧಪುರ ಕೇಂದ್ರ ಕಾರಾಗೃಹದಲ್ಲಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚೂಕ್ ಅವರನ್ನು ನಗರದಲ್ಲಿರುವ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.
7 hours ago
SIT Investigation: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಪಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ಎಸ್ಐಟಿ ರಚಿಸಿದೆ.
7 hours ago
Pakistan Intelligence: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಡಿ ಬಂಧಿಸಿರುವ ವ್ಯಕ್ತಿಯನ್ನು ನಾಲ್ಕು ದಿನ ಪೊಲೀಸರ ವಶಕ್ಕೆ ನೀಡಿ ಜೈಪುರ ನ್ಯಾಯಾಲಯವು ಆದೇಶಿಸಿದೆ.
7 hours ago
Bhupender Yadav: ಗುಜರಾತ್ನ ಕಛ್ ಜಿಲ್ಲೆಯ ಚಾರಿ-ಧಂಡ್ ಮತ್ತು ಉತ್ತರ ಪ್ರದೇಶದ ಎಟಾ ಜಿಲ್ಲೆಯ ಪಟ್ನಾ ಪಕ್ಷಿಧಾಮಗಳನ್ನು ಹೊಸ ರಾಮ್ಸಾರ್ ತಾಣಗಳೆಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಘೋಷಿಸಿದ್ದಾರೆ. ಇದರಿಂದ ಭಾರತದ ಒಟ್ಟು ತಾಣಗಳ ಸಂಖ್ಯೆ 98ಕ್ಕೇರಿದೆ.
7 hours ago
Daily News Roundup: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
7 hours ago
Shashi Tharoor: ‘ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಅದರ ನೇತೃತ್ವದ ಯುಡಿಎಫ್ ಮೈತ್ರಿಯ ಗೆಲುವನ್ನು ಮಾತ್ರ ನಾನು ಬಯಸುತ್ತೇನೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಹೇಳಿದರು.
7 hours ago
Pat Cummins Injury: ಪ್ಯಾಟ್ ಕಮಿನ್ಸ್ ಅವರು ಬೆನ್ನಿನ ಕೆಳಭಾಗದ ಗಾಯದಿಂದ ಚೇತರಿಸದ ಕಾರಣ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲು ಬೆನ್ ದ್ವಾರ್ಷಿಯರ್ಸ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
7 hours ago
ಟಿ20 ವಿಶ್ವಕಪ್: ಆಸ್ಟ್ರೇಲಿಯಾ ತಂಡದಿಂದ ಹೊರಬಿದ್ದ ಕಮಿನ್ಸ್
7 hours ago
Pradeep Eshwar: ‘ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ ಅಥವಾ ಯಾರಾದರೂ ಗುಂಡು ಹೊಡೆದ್ರಾ ಎಂಬ ಅನುಮಾನವಿದೆ. ಯಾಕೆಂದರೆ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾವಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
7 hours ago
ಚಿನಕುರುಳಿ ಕಾರ್ಟೂನು: ಶನಿವಾರ, 31 ಜನವರಿ 2026
8 hours ago
Income Tax Relief: ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಮಧ್ಯಮ ವರ್ಗ, ನೌಕರರು ಮತ್ತು ಪಿಂಚಣಿದಾರರು ತೆರಿಗೆ ರಿಯಾಯಿತಿ, ಬೆಲೆ ಏರಿಕೆ ನಿಯಂತ್ರಣ ಮತ್ತು ಉದ್ಯೋಗ ಸೃಷ್ಟಿಯ ನಿರೀಕ್ಷೆಯಲ್ಲಿದ್ದಾರೆ.
8 hours ago
Nirmala Sitharaman: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ. 1 ರಂದು ಒಂಬತ್ತನೆಯ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ನಿರಂತರವಾಗಿ, ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.
8 hours ago
ಚುರುಮುರಿ: ಆಪರೇಷನ್ ‘ಮಾರು’ವೇಷ!
8 hours ago
Rakshitha Shetty Emotional Post: ಬಿಗ್ಬಾಸ್ ಸೀಸನ್ 12ರ ರನ್ನರ್ ಅಪ್ ಆಗಿದ್ದ ರಕ್ಷಿತಾ ಶೆಟ್ಟಿ ಅವರು ಕಿಚ್ಚ ಸುದೀಪ್ ಬಗ್ಗೆ ಭಾವುಕವಾಗಿ ಗುಣಗಾನ ಮಾಡಿದ್ದಾರೆ.
8 hours ago
Human Elephant Conflict: ಥಾಯ್ಲೆಂಡ್ನಲ್ಲಿ ಆನೆಗಳ ಸಂಖ್ಯೆಯನ್ನು ನಿಯಂತ್ರಿಸಲು ಗರ್ಭನಿರೋಧಕ ಲಸಿಕೆಯನ್ನು ಬಳಕೆ ಮಾಡಲಾಗುತ್ತಿದೆ. ಹೆಚ್ಚುತ್ತಿರುವ ಆನೆಗಳ ಸಂತಿತಿಯಿಂದ ಮಾನವ ಮತ್ತು ಆನೆಗಳ ಸಂಘರ್ಷ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
8 hours ago
Sunetra Pawar Oath: ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಂದ ಎನ್ಸಿಪಿ ನಾಯಕಿ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭ ಸರಳವಾಗಿತ್ತು.
8 hours ago
Supriya Sule: ವರ್ಷಾ’ ನಿವಾಸದಲ್ಲಿ ನಡೆದ ಎನ್ಸಿಪಿ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ಅಜಿತ್ ಪವಾರ್ ನಿಧನದಿಂದ ತೆರವಾದ ಸ್ಥಾನಕ್ಕೆ ಶಾಸಕರಾಗಿಸಲು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
9 hours ago
Sandalwood Update: ಹೊಸಬರ ‘ವಲವಾರ’ ಚಿತ್ರ ವೀಕ್ಷಿಸಿದ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಳ್ಳಿಯ ಸೊಗಡಿನ ಈ ಚಿತ್ರಕ್ಕೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಶಿವಣ್ಣ ಮನವಿ ಮಾಡಿದ್ದಾರೆ.
9 hours ago
Adani Fraud Case: ಅಮೆರಿಕದಲ್ಲಿ ಬಂಡವಾಳ ಸಂಗ್ರಹ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆ ಪ್ರಕರಣದಲ್ಲಿ ಎಸ್ಇಸಿ ನೋಟಿಸ್ ಸ್ವೀಕರಿಸಲು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಸಮ್ಮತಿಸಿದ್ದಾರೆ.
9 hours ago
Entertainment News: ಸಣ್ಣ ಪುಟ್ಟ ವಿಚಾರಗಳಿಗೆ ಉಂಟಾಗುವ ಮನಸ್ತಾಪದಿಂದ ಅನೇಕ ಜೋಡಿಗಳು ದಾಂಪತ್ಯ ಜೀವನ ಕೊನೆಗೊಳಿಸಿ ವಿಚ್ಛೇದನ ಪಡೆಯಲು ಮುಂದಾಗುತ್ತಾರೆ. ಆದರೆ ಸಿನಿಮಾವೊಂದರಿಂದ ಪ್ರೇರಿತರಾಗಿ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ 38 ದಂಪತಿ ವಿಚ್ಛೇದನ ಪಡೆಯುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
9 hours ago
Tobacco product Tax Increase: ಸಿಗರೇಟಿನ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಪಾನ್ ಮಸಾಲಾಗಳ ಮೇಲೆ ವಿಧಿಸಿರುವ ಆರೋಗ್ಯ ಸೆಸ್ ಹಾಗೂ ಶೇ 40ರಷ್ಟು ಹೆಚ್ಚುವರಿ ಜಿಎಸ್ಟಿ ಫೆ. 1ರಿಂದ ಜಾರಿಗೆ ಬರಲಿದೆ.
10 hours ago
Confident Group Chief: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಅವರಿಗೆ ಶತ್ರುಗಳು ಅಥವಾ ಬೆದರಿಕೆಗಳಿರಲಿಲ್ಲ. ಐಟಿ ದಾಳಿಯಿಂದ ಉಂಟಾದ ಒತ್ತಡದಿಂದ ಅವರು ಬಳಲುತ್ತಿದ್ದರು ಎಂದು ಸಹೋದರ ಬಾಬು ಹೇಳಿದ್ದಾರೆ.
10 hours ago
ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ ಮನೆಯಲ್ಲಿ ಹುಡುಕಿದಷ್ಟೂ ಚಿನ್ನಾಭರಣ, ನಗದು ಪತ್ತೆ
10 hours ago
Sunetra Pawar: ಶಾಸಕಾಂಗ ಪಕ್ಷದ ಸಭೆಗೂ ಮುನ್ನ, ಸುನೇತ್ರಾ ಪವಾರ್ ಅವರು ಎನ್ಸಿಪಿ ನಾಯಕರಾದ ಪ್ರಫುಲ್ ಪಟೇಲ್ ಮತ್ತು ಸುನಿಲ್ ತತ್ಕರೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಮಾತುಕತೆ ನಡೆಸಿದ್ದಾರೆ.
10 hours ago
Mumbai Taxi Fraud: ಅರ್ಜೆಂಟೀನಾ ಅರಿಯಾನೊ ಎಂಬುವವರು ಇತ್ತೀಚೆಗೆ ಮುಂಬೈನಲ್ಲಿ ತಮಗೆ ಆದ ಅನುಭವದ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.
12 hours ago
Kiccha Sudeep Career: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟನ ಲೋಕಕ್ಕೆ ಪ್ರವೇಶಿಸಿ ಇಂದಿಗೆ 30 ವರ್ಷಗಳು ಕಳೆದಿವೆ. ನೆಚ್ಚಿನ ನಟನ ಮೂರು ದಶಕಗಳ ಸಿನಿ ಪಯಣದ ಸಂಭ್ರಮವನ್ನು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಡಗರದಿಂದ ಆಚರಿಸುತ್ತಿದ್ದಾರೆ.
12 hours ago
Amit Shah Statement: ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಆಶ್ರಯ ನೀಡುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರ ಮುಂಬರುವ ಚುನಾವಣೆಯಲ್ಲಿ ಪತನಗೊಳ್ಳುವುದು ಖಚಿತ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
12 hours ago
CJ Roy Death: ಬೆಂಗಳೂರು: ಸಾವಿರಾರು ಕೋಟಿಯ ಒಡೆಯನಾಗಿ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್ ಗ್ರೂಪ್ನ ಸಿ.ಜೆ. ರಾಯ್ ಅವರ ಸಾವು ಆಘಾತ ಸೃಷ್ಟಿಸಿದೆ.
13 hours ago
Health Tips: ಇತ್ತೀಚಿಗೆ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದೆ. ಮಧುಮೇಹದಿಂದ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ, ದೇಹದ ಹಲವು ಭಾಗಗಳ ಮೇಲೂ ಪರಿಣಾಮ ಬೀರುತ್ತದೆ.
13 hours ago
Hanumantha Emotional Post: ರಿಯಲ್ ಎಸ್ಟೇಟ್ ಕಂಪನಿಯಾದ 'ಕಾನ್ಫಿಡೆಂಟ್ ಗ್ರೂಪ್' ಮುಖ್ಯಸ್ಥ ಸಿ.ಜೆ.ರಾಯ್ (57) ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ರಾಯ್ ನಿಧನದ ಬೆನ್ನಲ್ಲೆ ಬಿಗ್ಬಾಸ್ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ.
14 hours ago
Kishtwar Operation: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವುದು ಪತ್ತೆಯಾಗಿದ್ದು, ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾಧಿಕಾರಿಗಳು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ಎಲ್ಲ ಮೂಲಗಳಿಂದ ಲಭ್ಯವಾಗಿರುವ ಗುಪ್ತಚರ ಮಾಹಿತಿ ಆಧರಿಸಿ
14 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ