Last Updated: 13 May 2026 6:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಸಿಎಂ ವಿಜಯ್ ಅವರೇ, ನಿಮಗೊಂದು ಸೆಲ್ಯೂಟ್: ಮದ್ಯದಂಗಡಿ ಬಂದ್ಗೆ ವಿಶಾಲ್ ಮೆಚ್ಚುಗೆ
(12 hours ago)
35
Kannada actor death: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ತಮ್ಮ 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯವರಾದ ಅವರು, 24ಕ್ಕೂ ಹೆಚ್ಚು ಸಿನಿಮಾಗಳು ಹಾಗೂ 12 ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.
(9 hours ago)
30
ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ, ಅದನ್ನು ನಿರ್ಮೂಲನೆ ಮಾಡಬೇಕು: ಉದಯನಿಧಿ
(13 hours ago)
29
‘ಕಷ್ಟದ ಸಂದರ್ಭದಲ್ಲಿ ನಗುವುದು ಸುಲಭವಲ್ಲ’ ಸ್ವರ್ಣ ಮಂದಿರದಲ್ಲಿ ನಟ ದರ್ಶನ್ ಪತ್ನಿ
(13 hours ago)
22
ಕ್ರಿಕೆಟ್ ಆಟಗಾರ, ಟೆಕಿ ವಿನಯ್ ಬಾದಾಮಿ ನಿಧನ
(21 hours ago)
21
Prateek Yadav Death: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರ ಪ್ರತೀಕ್ ಯಾದವ್(38) ಲಖನೌದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
(10 hours ago)
21
Kannada Actor Death: ಚಂದನವನದ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2005ರಲ್ಲಿ ಬಾಯ್ಫ್ರೆಂಡ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಪರಿಚಿತರಾಗಿದ್ದರು.
(7 hours ago)
20
Tamil Nadu Government: ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸಮತ ಸಾಬೀತು ಮಾಡಿತು.
(7 hours ago)
18
ವಿಶ್ವಾಸಮತದ ವಿರುದ್ಧ ಮತ ಚಲಾವಣೆ: ಎಐಎಡಿಎಂಕೆ ನಿರ್ಧಾರ
(8 hours ago)
18
Tamil Nadu Assembly: ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮೇ 13 ರಂದು ವಿಶ್ವಾಸಮತ ಯಾಚಿಸಲಿದ್ದು, ಇದರ ವಿರುದ್ಧ ಮತ ಚಲಾಯಿಸಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
(21 hours ago)
17
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 13
Kannada Actor Dileep Raj: ಮೇ 13 ರಂದು ಹೃದಯಾಘಾತದಿಂದ ನಿಧನರಾದ ಇವರು ಡಿ2ಆರ್ ಮೀಡಿಯಾ ಅಡಿಯಲ್ಲಿ ಹಿಟ್ಲರ್ ಕಲ್ಯಾಣ ಸೀರಿಯಲ್ ನಿರ್ಮಿಸಿದ್ದರು. ಮಲೈಕಾ ವಾಸುಪಾಲ್ ಲೀಲಾ ಪಾತ್ರದ ಮೂಲಕ ವೃತ್ತಿ ಆರಂಭಿಸಿದ್ದರು.
27 mins ago
Hantavirus cases: ಸುಮಾರು 150 ಪ್ರಯಾಣಿಕರೊಂದಿಗೆ ಅಟ್ಲಾಂಟಿಕ್ ಸಾಗರದ ಕೇಪ್ ವರ್ಡ್ ಕರಾವಳಿಯ ಬಳಿ ಸಾಗುತ್ತಿದ್ದ ಐಷಾರಾಮಿ ಡಚ್ ವಿಹಾರನೌಕೆ ‘ಎಂವಿ ಹೊಂಡಿಯಸ್’ನಲ್ಲಿ ಅತಿವಿರಳ ‘ಹಂಟಾವೈರಸ್’ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
27 mins ago
Tamil Nadu Politics: ಸಚಿವ ಸ್ಥಾನದ ಆಮಿಷಕ್ಕೆ ಒಳಗಾಗಿ ಕೆಲವು ಎಐಎಡಿಎಂಕೆ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.
27 mins ago
Kerala Congress Leadership: ಕೇರಳದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಚರ್ಚೆಗಳು ತೀವ್ರಗೊಂಡಿವೆ. 102 ಸ್ಥಾನಗಳಲ್ಲಿ ಗೆದ್ದಿರುವ ಯುಡಿಎಫ್ನಲ್ಲಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತಲ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ.
27 mins ago
ಸುದ್ದಿ ಗುದ್ದು | ತಿಂಗಳೇಶ: 2026ರ ಮೇ 13, ಬುಧವಾರ
87 mins ago
Video | RCB vs KKR: ಕೊಹ್ಲಿ ಶತಕದ ನಿರೀಕ್ಷೆಯಲ್ಲಿ ಆರ್ಸಿಬಿ ಅಭಿಮಾನಿಗಳು
87 mins ago
IPL Match Preview: ರಾಯಪುರದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಅಗ್ರಸ್ಥಾನಕ್ಕೇರಲಿದೆ. ಉಭಯ ತಂಡಗಳ 35 ಮುಖಾಮುಖಿಗಳಲ್ಲಿ, ಕೆಕೆಆರ್ 20 ಪಂದ್ಯಗಳನ್ನು ಗೆದ್ದು ಐತಿಹಾಸಿಕ ಮೇಲುಗೈ ಸಾಧಿಸಿದೆ.
2 hours ago
ಅಗ್ರಸ್ಥಾನದ ಮೇಲೆ RCB ಕಣ್ಣು, KKRಗೆ ಪ್ಲೇ ಆಫ್ ಆಸೆ: ಹೀಗಿದೆ ಉಭಯ ತಂಡಗಳ ಬಲಾಬಲ
2 hours ago
Dileep Raj Passing: ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಮಿಂಚಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ವೃತ್ತಿ ಜೀವನದಲ್ಲಿ ತಮ್ಮ ನಟನೆ, ನೃತ್ಯ, ನಿರ್ದೇಶನದಲ್ಲಿ ಛಾಪು ಮೂಡಿಸಿದ್ದರು.
3 hours ago
BCCI Disciplinary Action: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಆಟಗಾರರು ಅನೇಕ ಸಂದರ್ಭಗಳಲ್ಲಿ ಶಿಸ್ತು ಕ್ರಮಗಳನ್ನು ಉಲ್ಲಂಘಿಸಿರುವುದರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ.
3 hours ago
IPL ನಿಯಮ ಉಲ್ಲಂಘನೆ: ಬಿಸಿಸಿಐನಿಂದ ಮತ್ತಷ್ಟು ಕಠಿಣ ನಿಯಮ
3 hours ago
ನಾಳೆ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ
4 hours ago
Tamil Nadu CM Vijay: ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್ಡಿ) ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಸರ್ಕಾರವು ವೆಟ್ರಿವೇಲ್ ನೇಮಕಾತಿಯನ್ನು ರದ್ದುಪಡಿಸಿದೆ.
4 hours ago
Student Pass Percentage: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 12ನೇ ತರಗತಿ ಫಲಿತಾಂಶ ಪ್ರಕಟಿಸಿದೆ. ಪರೀಕ್ಷಾ ನಿಯಂತ್ರಕ ಸಂಯಮ್ ಭಾರದ್ವಾಜ್ ಅವರ ಪ್ರಕಾರ, ಶೇ. 88ಕ್ಕೂ ಹೆಚ್ಚು ಬಾಲಕಿಯರು ಮತ್ತು ಶೇ. 82ಕ್ಕೂ ಹೆಚ್ಚು ಬಾಲಕರು ಉತ್ತೀರ್ಣರಾಗಿದ್ದಾರೆ.
4 hours ago
Supreme Court: ಹಿಂದೂ ಧರ್ಮವು ಒಂದು ಜೀವನ ವಿಧಾನವಾಗಿದ್ದು, ಅದನ್ನು ಸಾಬೀತುಪಡಿಸಲು ಕಡ್ಡಾಯವಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಅಥವಾ ಧಾರ್ಮಿಕ ವಿಧಿವಿಧಾನಗಳನ್ನು ನೆರೆವೇರಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
5 hours ago
Tamil Cinema: ಚೆನ್ನೈ: ಜೋಸೆಫ್ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡೇ ದಿನಗಳಲ್ಲಿ ತಮಿಳು ಚಲನಚಿತ್ರೋದ್ಯಮದ ಗಮನ ಸೆಳೆದಿದ್ದಾರೆ.ಮೇ 14ರಂದು ತೆರೆಕಾಣುತ್ತಿರುವ, ತಮಿಳಿನ ಖ್ಯಾತ ನಟ
5 hours ago
Economic Impact Analysis: ತೈಲ ಕಂಪನಿಗಳು ಸುಮಾರು ₹75,000 ಕೋಟಿ ನಷ್ಟ ಅನುಭವಿಸಿರುವುದರಿಂದ, ವಾರದೊಳಗೆ ಪೆಟ್ರೋಲ್ ಬೆಲೆ ₹5 ರಿಂದ ₹8 ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಡಾ. ಕೇಶವ್ ವಿಶ್ಲೇಷಿಸಿದ್ದಾರೆ.
5 hours ago
Indo Pak relations: ಪಾಕಿಸ್ತಾನ ಜೊತೆಗಿನ ಮಾತುಕತೆಯ ಬಾಗಿಲನ್ನು ಸಂಪೂರ್ಣ ಬಂದ್ ಮಾಡಬಾರದು ಎಂದು ಹೇಳಿಕೆ ನೀಡಿರುವ ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
5 hours ago
ಟೆನಿಸ್ ಟೂರ್ನಿ: ಕರಣ್, ಪ್ರಜ್ವಲ್ ನಿರ್ಗಮನ
6 hours ago
ಬ್ಯಾಡ್ಮಿಂಟನ್ ಟೂರ್ನಿ: ಸಾತ್ವಿಕ್– ಚಿರಾಗ್ ಶುಭಾರಂಭ
6 hours ago
Bollywood Actress: ಬಾಲಿವುಡ್ ನಟಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ವರ್ಷಗಳ ಬಳಿಕ ಮತ್ತೆ ತೆರೆಮೇಲೆ ಕಾಣಿಸಿಕೊಂಡಿದ್ದಾರೆ.
6 hours ago
India Gold Imports: ಚಿನ್ನದ ಆಮದು ಸಾರ್ವಕಾಲಿಕ ಗರಿಷ್ಠ $71.98 ಶತಕೋಟಿಗೆ ತಲುಪಿದ ನಂತರ, ಸರ್ಕಾರವು ಕೃಷಿ ಸೆಸ್ (AIDC) ಮತ್ತು ಸಮಾಜ ಕಲ್ಯಾಣ ಸರ್ಚಾರ್ಜ್ (SWS) ಪರಿಷ್ಕರಣೆ ಮಾಡಿ ಆಮದು ಸುಂಕವನ್ನು ಗಣನೀಯವಾಗಿ ಏರಿಸಿದೆ.
6 hours ago
Foreign Exchange Reserves: ದೇಶದ ನಾಗರಿಕರು ಇಂಧನ ಉಳಿತಾಯ ಮಾಡಬೇಕು, ಚಿನ್ನದ ಖರೀದಿಯನ್ನು ಮುಂದೂಡಬೇಕು ಮತ್ತು ಅನಗತ್ಯ ವಿದೇಶಿ ಪ್ರವಾಸಗಳನ್ನು ತಪ್ಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
6 hours ago
Tamil Nadu Government: ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರವು ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ವಿಶ್ವಾಸಮತ ಸಾಬೀತು ಮಾಡಿತು.
7 hours ago
Medical Exam Scandal:ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆ ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿದೆ.
7 hours ago
Explosive Discovery: ಮೇ 10ರ ಭಾನುವಾರದಂದು, ಪ್ರಧಾನಿ ನರೇಂದ್ರ ಮೋದಿಯವರ ಸಂಚಾರವಿದ್ದ ರಸ್ತೆಯಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ, ಭಾರೀ ಭದ್ರತಾ ಆತಂಕ ಸೃಷ್ಟಿಯಾಯಿತು.
7 hours ago
Tamil Nadu Government: ತಮಿಳುನಾಡಿನ ನೂತನ ಮಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ಗೆ ಬಹುಮತ ಸಾಬೀತುಪಡಿಸುವ ಅಗ್ನಿಪರೀಕ್ಷೆ ಎದುರಾಗಿದೆ.
7 hours ago
Kannada Actor Death: ಚಂದನವನದ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2005ರಲ್ಲಿ ಬಾಯ್ಫ್ರೆಂಡ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಪರಿಚಿತರಾಗಿದ್ದರು.
7 hours ago
Puducherry Politics: ಎಐಎನ್ಆರ್ಸಿ ಮುಖ್ಯಸ್ಥ ಎನ್. ರಂಗಸಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಪ್ರಮಾಣವಚನ ಬೋಧಿಸಿದ್ದು, ಬಿಜೆಪಿಯ ಎ. ನಮಸ್ಸಿವಾಯಂ ಸಚಿವರಾದರು.
8 hours ago
ವಿಶ್ವಾಸಮತದ ವಿರುದ್ಧ ಮತ ಚಲಾವಣೆ: ಎಐಎಡಿಎಂಕೆ ನಿರ್ಧಾರ
8 hours ago
Precious metal tax: ವಿದೇಶಿ ವಿನಿಮಯ ಉಳಿಸಲು, ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ 6 ರಿಂದ ಶೇ 15ಕ್ಕೆ ಏರಿಸಿದೆ.
8 hours ago
ಮಠದಲ್ಲಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪ
9 hours ago
Kannada actor death: ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ ತಮ್ಮ 47ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯವರಾದ ಅವರು, 24ಕ್ಕೂ ಹೆಚ್ಚು ಸಿನಿಮಾಗಳು ಹಾಗೂ 12 ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.
9 hours ago
US Foreign Policy: 'ಇರಾನ್ ಯುದ್ಧದ ವಿಷಯದಲ್ಲಿ ಚೀನಾದ ನೆರವಿನ ಅಗತ್ಯವಿಲ್ಲ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
10 hours ago
CBI Investigation: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಕೋರಿಕೆಯ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಶುಭಂ ಖೈರ್ನಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
10 hours ago
ನೀಟ್-ಯುಜಿ ಪರೀಕ್ಷೆ ರದ್ದು ಹಾಗೂ ಸಿಬಿಐ ತನಿಖೆ ಪ್ರಕಟವಾಗಿದೆ. ಕರ್ನಾಟಕದಲ್ಲಿ 2024 ರಿಂದ 2026ರ ಅವಧಿಯಲ್ಲಿ 713 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಸಾಂಗ್ಲಿಯಲ್ಲಿ ಗೋಡೆ ಕುಸಿದು ಆರು ಭಕ್ತರು ಮೃತಪಟ್ಟಿದ್ದಾರೆ.
10 hours ago
Prateek Yadav Death: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಲಸಹೋದರ ಪ್ರತೀಕ್ ಯಾದವ್(38) ಲಖನೌದ ಸಿವಿಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
10 hours ago
Rahul Gandhi: ಕೇಂದ್ರೀಯ ತನಿಖಾ ದಳದ(ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರವನ್ನು ಸಲ್ಲಿಸಿದ್ದಾರೆ.
10 hours ago
IPL Stats: ಹೈದರಾಬಾದ್ 86ಕ್ಕೆ ಆಲೌಟ್, ಸತತ 5ನೇ ಜಯ ಗಳಿಸಿದ ಗುಜರಾತ್
11 hours ago
IPL Match Summary: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮಂಗಳವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 82 ರನ್ಗಳ ಅಂತರದ ಭರ್ಜರಿ ಜಯ ಗಳಿಸಿದೆ.
11 hours ago
ಕರಣ್, ಪ್ರಜ್ವಲ್ ನಿರ್ಗಮನ
11 hours ago
ಸಾತ್ವಿಕ್– ಚಿರಾಗ್ ಶುಭಾರಂಭ
11 hours ago
ಆರ್ಸಿಬಿ ಬ್ಯಾಟರ್ಗಳಿಗೆ ಸವಾಲು
11 hours ago
ಟೆಸ್ಟ್ ಕ್ರಿಕೆಟ್: ಬಾಂಗ್ಲಾಕ್ಕೆ ಮಣಿದ ಪಾಕ್
11 hours ago
The Hindu clarifies fake news: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 1967ರ ಇಂದಿರಾಗಾಂಧಿಯವರ ಚಿನ್ನ ಖರೀದಿ ಬೇಡವೆಂಬ ದಿ ಹಿಂದೂ ಪತ್ರಿಕೆಯ ಪತ್ರದ ಚಿತ್ರವು ಡಿಜಿಟಲ್ ತಂತ್ರಜ್ಞಾನ ಬಳಸಿ ಸೃಷ್ಟಿಸಿದ ಸುಳ್ಳು ಸುದ್ದಿಯಾಗಿದೆ.
12 hours ago
ನಾಗಮಲೆಯಲ್ಲಿ ಬಾಲಕನ ಚಿರತೆ ಕೊಂದ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ಕ್ರಮ
12 hours ago
2024–26ರ ಅವಧಿ: ಅಪರಾಧ ಚಟುವಟಿಕೆ, ಭ್ರಷ್ಟಾಚಾರ, ಲೈಂಗಿಕ ಕಿರುಕುಳ ಪ್ರಕರಣ
12 hours ago
Indian fuel crisis: ಪ್ರಧಾನಿಯವರು ಚಿನ್ನದ ಖರೀದಿ ಮುಂದೂಡಲು ಹಾಗೂ ರಸಗೊಬ್ಬರ ಬಳಕೆ ಕಡಿಮೆ ಮಾಡಲು ಸೂಚಿಸಿದ್ದಾರೆ. ಚುನಾವಣಾ ಲಾಭಕ್ಕಾಗಿ ಪೆಟ್ರೋಲಿಯಂ ಬೆಲೆ ಏರಿಸದ ಸರ್ಕಾರದ ನಡೆಯನ್ನು ಈ ಲೇಖನ ಟೀಕಿಸುತ್ತದೆ.
12 hours ago
Kanakagiri festival news: ಮೇ 16-17ರಂದು ನಡೆಯಬೇಕಿದ್ದ ಈ ಉತ್ಸವವನ್ನು ಸಚಿವ ಶಿವರಾಜ ತಂಗಡಗಿ ಸೂಚನೆ ಮೇರೆಗೆ ಮುಂದೂಡಲಾಗಿದ್ದು, ಲಕ್ಷಾಂತರ ರೂ. ವೆಚ್ಚದ ಆಹ್ವಾನ ಪತ್ರಿಕೆಗಳು ವ್ಯರ್ಥವಾಗಿವೆ ಹಾಗೂ ಡ್ರೋನ್ ಶೋ ರದ್ದಾಗಿದೆ.
12 hours ago
ಸಿಎಂ ವಿಜಯ್ ಅವರೇ, ನಿಮಗೊಂದು ಸೆಲ್ಯೂಟ್: ಮದ್ಯದಂಗಡಿ ಬಂದ್ಗೆ ವಿಶಾಲ್ ಮೆಚ್ಚುಗೆ
12 hours ago
NEET Cancellation Impact: ರಾಷ್ಟ್ರೀಯ ಅರ್ಹತಾ ಪರೀಕ್ಷೆ ರದ್ದತಿಯಿಂದಾಗಿ ರಾಜ್ಯದ 10,559 ವೈದ್ಯಕೀಯ ಸೀಟುಗಳ ಹಂಚಿಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, 3.31 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಲಿದೆ.
12 hours ago
ಪೆಟ್ರೋಲಿಯಂ ಸಚಿವ ಹರದೀಪ್ ಸಿಂಗ್ ಪುರಿ ಪ್ರಶ್ನೆ
12 hours ago
ಪೆಟ್ರೋಲ್ ಬೆಲೆ ಲೀಟರ್ಗೆ 5 ರೂಪಾಯಿ ಹೆಚ್ಚಿಸಲು ತೈಲ ಕಂಪನಿಗಳ ಒತ್ತಡ ಹಾಗೂ ಮುಂಗಾರು ಹಂಗಾಮಿಗೆ 1.94 ಕೋಟಿ ಟನ್ ಯೂರಿಯಾ ಅವಶ್ಯಕತೆಯ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಸಿದ್ದು, ಚಿನ್ನದ ಬಳಕೆ ಕಡಿತಕ್ಕೆ ಸೂಚಿಸಿದ್ದಾರೆ.
12 hours ago
ಸನಾತನ ಧರ್ಮ ಜನರನ್ನು ವಿಭಜಿಸುತ್ತದೆ, ಅದನ್ನು ನಿರ್ಮೂಲನೆ ಮಾಡಬೇಕು: ಉದಯನಿಧಿ
13 hours ago
‘ಕಷ್ಟದ ಸಂದರ್ಭದಲ್ಲಿ ನಗುವುದು ಸುಲಭವಲ್ಲ’ ಸ್ವರ್ಣ ಮಂದಿರದಲ್ಲಿ ನಟ ದರ್ಶನ್ ಪತ್ನಿ
13 hours ago
May 12
IPL 2026: GT vs SRH- ಟೈಟನ್ಸ್ ವೇಗಕ್ಕೆ ನಲುಗಿದ ‘ಸನ್’
17 hours ago
ಚಿನಕುರುಳಿ ಕಾರ್ಟೂನ್: ಮೇ 13 ಬುಧವಾರ 2026
17 hours ago
Maharashtra Temple Accident: ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಮೋರ್ಗೆದೇವಿ ದೇವಸ್ಥಾನದಲ್ಲಿ ಗಾಳಿ ಮಳೆಗೆ ಸಂಭವಿಸಿದ ದುರಂತದಲ್ಲಿ 14 ಜನರು ಗಾಯಗೊಂಡಿದ್ದು, ತುಷಾರ್ ದೋಷಿ ಅವರ ಮಾರ್ಗದರ್ಶನದಲ್ಲಿ ರಕ್ಷಣಾ ಕಾರ್ಯ ನಡೆದಿದೆ.
17 hours ago
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ * ತನಿಖೆ ಕೈಗೆತ್ತಿಕೊಂಡ ಸಿಬಿಐ
18 hours ago
ತಮಿಳುನಾಡು: ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದ ಎಐಡಿಎಂಕೆಯ ಒಂದು ಬಣ
18 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ