Last Updated: 22 Jan 2026 12:34 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Ram Madhav Appointment: ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಮ್ ಮಾಧವ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ ಚುನಾವಣೆ ತಯಾರಿ ಆರಂಭಿಸಿದೆ.
(14 hours ago)
24
ಜಗತ್ತಿನ ಶಾಂತಿಯ ರಾಯಭಾರಿಯಾಯಿತು ಭಾರತದ ಬೀದಿನಾಯಿ
(8 hours ago)
22
ಸಿಂಧನೂರು–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಐವರು ಸ್ಥಳದಲ್ಲೇ ಸಾವು
(9 hours ago)
17
Tamil Nadu Politics: ಎಐಎಡಿಎಂಕೆ ಹಿರಿಯ ನಾಯಕ ಹಾಗೂ ಶಾಸಕರಾದ ಆರ್. ವೈಥಿಲಿಂಗಂ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿಯಿಂದ ಬಳಿಕ ಡಿಎಂಕೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
(13 hours ago)
17
Anushree Video: ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರು ಮಕ್ಕಳ ಜೊತೆಗೆ ಮಗುವಾಗಿ ಆಟವಾಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಆದರೆ ಈ ವಿಡಿಯೊ ಕೊಂಚ ವಿಶೇಷವಾಗಿದೆ.
(12 hours ago)
16
Cricket Tournament: ಭಾರತದಲ್ಲಿ ನಡೆಯಲಿರುವ ಮುಂಬರುವ ಟ್ವೆಂಟಿ-20 ವಿಶ್ವಕಪ್ನಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದೆ. ಬಾಂಗ್ಲಾದ ಈ ನಿರ್ಧಾರವನ್ನು ಪಾಕಿಸ್ತಾನ ಬೆಂಬಲಿಸಿದೆ ಎಂದು ವರದಿಯಾಗಿದೆ.
(13 hours ago)
16
Investment Guidance: ಷೇರು, ಫ್ಯೂಚರ್ಸ್ ಮತ್ತು ಆಪ್ಷನ್ ಮಾರುಕಟ್ಟೆಯಲ್ಲಿ ಯಶಸ್ಸಿಗೆ ಅಗತ್ಯವಾದ ಜ್ಞಾನ ಹಾಗೂ ನಿವೃತ್ತಿ ದಿನಚರೆಗೆ ₹2 ಕೋಟಿ ಗಳಿಸಲು ತಿಂಗಳಿಗೆ ₹9-₹13 ಸಾವಿರ ಹೂಡಿಕೆಯ ಮಾರ್ಗದರ್ಶನವನ್ನು ಈ ಅಂಕಣದಲ್ಲಿ ತಜ್ಞರು ನೀಡುತ್ತಿದ್ದಾರೆ.
(17 hours ago)
16
IND vs NZ T20|ಭಾರತ–ನ್ಯೂಜಿಲೆಂಡ್ ಮುಖಾಮುಖಿ: ಲಯಕ್ಕೆ ಮರಳುವ ಒತ್ತಡದಲ್ಲಿ ಸೂರ್ಯ
(20 hours ago)
16
Siddhaganga Mutt: ಜಗತ್ತು ಕಂಡ ಒಂದು ಅಚ್ಚರಿ. ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀಗಳು ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತಗಳನ್ನೆಣಿಸದೆ ನೆರವಾದರು.
(14 hours ago)
14
NASA Astronaut: ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆ. ಡಿಸೆಂಬರ್ 27ರಿಂದ ನಿವೃತ್ತಿ ಘೋಷಣೆ ಮಾಡಲಾಗಿದೆ ಎಂದು ನಾಸಾ ತಿಳಿಸಿದೆ.
(16 hours ago)
14
Also Visit:
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಮುಖ್ಯ ವಾರ್ತೆಗಳು
Zee News ಕನ್ನಡ
ವಿಜಯ ಕರ್ನಾಟಕ
ಕನ್ನಡಪ್ರಭ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
News18 ಕನ್ನಡ
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 21
IND vs NZ T20| ಅಭಿಷೇಕ್ ಭರ್ಜರಿ ಬ್ಯಾಟಿಂಗ್: ಕಿವೀಸ್ ವಿರುದ್ಧ ಭಾರತಕ್ಕೆ ಜಯ
101 mins ago
India vs New Zealand T20: ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಹಾಗೂ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ.
101 mins ago
ಟಿ20 ವಿಶ್ವಕಪ್ ಪಂದ್ಯಗಳ ಸ್ಥಳಾಂತರ: ಬಿಸಿಬಿ ಮನವಿ ತಿರಸ್ಕರಿಸಿದ ಐಸಿಸಿ
3 hours ago
ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಟೂರ್ನಿ: ಸಿಂಧು, ಶ್ರೀಕಾಂತ್ ಶುಭಾರಂಭ
3 hours ago
IND vs NZ T20| ಅಭಿಷೇಕ್, ರಿಂಕು ಸ್ಫೋಟಕ ಬ್ಯಾಟಿಂಗ್: ಕಿವೀಸ್ಗೆ ಬೃಹತ್ ಗುರಿ
3 hours ago
Aravalli Range: ಅರಾವಳಿ ಪರ್ವತಶ್ರೇಣಿಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಮತ್ತು ಪರಿಸರ ರಕ್ಷಣೆಗೆ ಸುಪ್ರೀಂ ಕೋರ್ಟ್ ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ. 4 ವಾರಗಳಲ್ಲಿ ಹೆಸರು ಸೂಚಿಸಲು ಸೂಚನೆ.
3 hours ago
Postmortem Investigation: ಎನ್ಡಬ್ಲ್ಯುಕೆಆರ್ಟಿಸಿ ಚಾಲಕ ಬಾಬಾಜಾನ್ ಚಿನ್ನೂರ ಅವರ ಸಾವಿನ ಕುರಿತು ಸಹೋದರ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
3 hours ago
Political Murder Investigation: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ ಹಾಗೂ ಕೆಲ ಪೊಲೀಸ್ ಅಧಿಕಾರಿಗಳ ಪಾತ್ರವಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸ್ಪಷ್ಟನೆ ನೀಡಿದ್ದು, ಪ್ರಕರಣವನ್ನು ಸಂಘಟಿತ ಅಪರಾಧ ಎಂದು ಅಭಿಪ್ರಾಯಪಟ್ಟಿದೆ.
3 hours ago
India vs New Zealand T20: ನಾಗಪುರದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಮತ್ತು ರಿಂಕೂ ಸಿಂಗ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 238 ರನ್ ಕಲೆಹಾಕಿದೆ.
3 hours ago
Astronaut Earth View: ನವದೆಹಲಿಯಲ್ಲಿ ಅಮೆರಿಕನ್ ಸೆಂಟರ್ನಲ್ಲಿ ಮಾತನಾಡಿದ ಭಾರತ ಮೂಲದ ಗಗನಯಾನಿ ಸುನೀತಾ ವಿಲಿಯಮ್ಸ್, ಬಾಹ್ಯಾಕಾಶ ಯಾನವು ಜೀವನದ ದೃಷ್ಟಿಕೋನ ಬದಲಿಸಿತು ಎಂದು ಹೇಳಿದ್ದಾರೆ. ಭೂಮಿಯಿಂದ ವಾದವಿವಾದಗಳೆಲ್ಲ ಅರ್ಥಹೀನವಾಗುತ್ತವೆ ಎಂದರು.
4 hours ago
ಚಿನ್ನದ ದರ 10 ಗ್ರಾಂಗೆ ₹1,59,700 ಹಾಗೂ ಬೆಳ್ಳಿ ಕೆ.ಜಿಗೆ ₹3,34,300 ತಲುಪಿದ್ದು, ಪೂರೈಕೆ ಕೊರತೆ ಮತ್ತು ಜಾಗತಿಕ ರಾಜಕೀಯ ಅನಿಶ್ಚಿತತೆ ಬೆಲೆ ಏರಿಕೆಗೆ ಕಾರಣವಾಗಿದೆ.
4 hours ago
Animal Disease Outbreak: ದಾವಣಗೆರೆಯ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳು ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಸಾಂಕ್ರಾಮಿಕ ಕಾಯಿಲೆಗೆ ಬಲಿಯಾಗಿರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.
4 hours ago
ತಾಲ್ಲೂಕಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಮೂರು ತಿಂಗಳ ಹಿಂದೆ ನಾಪತ್ತೆ
4 hours ago
ಗುಂಡಣ್ಣ: ಬುಧವಾರ, 21 ಜನವರಿ 2026
4 hours ago
ಕ್ರೀಡಾಕೂಟಗಳ ಅವ್ಯವಸ್ಥೆ: ಎಸ್ಒಪಿ ರೂಪಿಸಲು ಸಚಿವಾಲಯ ಸಲಹೆ
5 hours ago
ಟಾಟಾ ಸ್ಟೀಲ್ ಮಾಸ್ಟರ್ಸ್ 4ನೇ ಸುತ್ತು: ಗುಕೇಶ್–ಪ್ರಜ್ಞಾನಂದ ಪಂದ್ಯ ಡ್ರಾ
5 hours ago
RCB Home Ground Appeal: ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನ ಪಾಲಿನ ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಆಡಬೇಕು ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ ಮಾಡಿದ್ದಾರೆ.
6 hours ago
ದಿನ ಭವಿಷ್ಯ: ಲಕ್ಷ್ಮಿಸಹಿತ ನಾರಾಯಣನನ್ನು ಆರಾಧಿಸುವುದು ಶುಭ ತರುತ್ತದೆ
6 hours ago
India vs New Zealand T20: ಭಾರತ vs ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿದ್ದು, ಭಾರತಕ್ಕೆ ಸರಣಿ ಗೆಲ್ಲಬೇಕಾದ ಒತ್ತಡವಿದೆ.
6 hours ago
ಬೆಂಗಳೂರಿನಲ್ಲೇ ಆಡುವಂತೆ ಆರ್ಸಿಬಿಗೆ KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ
6 hours ago
IND vs NZ T20| ಟಾಸ್ ಸೋತ ಭಾರತ: ಹೀಗಿದೆ ಉಭಯ ತಂಡಗಳ ಆಡುವ ಬಳಗ
6 hours ago
ಚುರುಮುರಿ: ಮದುವೆ ಮಸೂದೆ
7 hours ago
ಚಿನಕುರುಳಿ: ಬುಧವಾರ, 21 ಜನವರಿ 2026
7 hours ago
Governor Speech Boycott: ಬೆಂಗಳೂರು: ಜನವರಿ 22ರಿಂದ (ಗುರುವಾರ) ಆರಂಭವಾಗುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ನಿರಾಕರಿಸಿದ್ದಾರೆ. ವರ್ಷದ ಆರಂಭದಲ್ಲಿ ನಡೆಯುವ ಜಂಟಿ ಅಧಿವೇಶನದಲ್ಲಿ...
7 hours ago
ಜಗತ್ತಿನ ಶಾಂತಿಯ ರಾಯಭಾರಿಯಾಯಿತು ಭಾರತದ ಬೀದಿನಾಯಿ
8 hours ago
Graca Machel Background: 2025ರ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿಗೆ ಮೊಜಾಂಬಿಕ್ ಹಕ್ಕುಗಳ ಹೋರಾಟಗಾರ್ತಿ ಗ್ರಾಕಾ ಮ್ಯಾಚೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ, ಆರೋಗ್ಯ ಮತ್ತು ಮಾನವೀಯ ಸೇವೆಯಲ್ಲಿ ಅವರ ಕೊಡುಗೆ ಅಮೂಲ್ಯ.
8 hours ago
Life Philosophy: ಅವಮಾನ ಎಂಬುದು ರಾತ್ರಿಯಿದ್ದಂತೆ. ಸನ್ಮಾನ ಎಂಬುದು ಹಗಲಿದ್ದಂತೆ. ಹಗಲಾದ ಮೇಲೆ ರಾತ್ರಿ ಆಗೇ ಆಗುತ್ತದೆ. ರಾತ್ರಿ ಕಳೆದು ಮತ್ತೆ ಬೆಳಗಾಗೇ ಆಗುತ್ತದೆ. ಮತ್ತು ಅದನ್ನು ಯಾವುದೇ ಕಾರಣಕ್ಕೂ ನಾವು ತಪ್ಪಿಸಲು ಸಾಧ್ಯವೇ ಇಲ್ಲ.
9 hours ago
ಸಿಂಧನೂರು–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಐವರು ಸ್ಥಳದಲ್ಲೇ ಸಾವು
9 hours ago
IAF Microlight Incident: ಪ್ರಯಾಗ್ರಾಜ್ ಬಳಿಯ ಬಾಮ್ರೌಲಿ ವಾಯುಪಡೆ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ಐಎಎಫ್ ಮಾಹಿತಿ ನೀಡಿದೆ.
10 hours ago
Sabarimala Gold Theft: ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇಗುಲದ ಶ್ರೀಕೋವಿಲ್ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
12 hours ago
Anushree Video: ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರು ಮಕ್ಕಳ ಜೊತೆಗೆ ಮಗುವಾಗಿ ಆಟವಾಡುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಆದರೆ ಈ ವಿಡಿಯೊ ಕೊಂಚ ವಿಶೇಷವಾಗಿದೆ.
12 hours ago
Donald Trump Davos Visit: ದಾವೋಸ್ಗೆ ತೆರಳುತ್ತಿದ್ದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಾಷಿಂಗ್ಟನ್ಗೆ ಹಿಂದಿಗಿರುವ ಘಟನೆ ವರದಿಯಾಗಿದೆ.
12 hours ago
Northeast States Formation: ಮೇಘಾಲಯ, ಮಣಿಪುರ ಹಾಗೂ ತ್ರಿಪುರಾ ರಾಜ್ಯಗಳ ಸ್ಥಾಪನೆಯ ದಿನದಂದು ಅಲ್ಲಿನ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಶುಭಾಶಯ ಕೋರಿದ್ದಾರೆ.
12 hours ago
UK Criticism: ಇತರರ ಪ್ರದೇಶ ವಶಪಡಿಸಿಕೊಳ್ಳುವ ಪ್ರವೃತ್ತಿಯ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಂತರರಾಷ್ಟ್ರೀಯ ಗ್ಯಾಂಗ್ಸ್ಟರ್ನಂತೆ ವರ್ತಿಸುತ್ತಿದ್ದಾರೆ’ ಎಂದು ಬ್ರಿಟನ್ ಸಂಸದ ಎಡ್ ಡೇವ್ ಕಟುವಾಗಿ ಟೀಕಿಸಿದ್ದಾರೆ.
12 hours ago
ಭಾರತದಲ್ಲಿ ಆಡಲು ನಿರಾಕರಣೆ; ಬಾಂಗ್ಲಾದೇಶ ಬೆಂಬಲಿಸಿದ ಪಾಕಿಸ್ತಾನ: ವರದಿ
13 hours ago
Cricket Tournament: ಭಾರತದಲ್ಲಿ ನಡೆಯಲಿರುವ ಮುಂಬರುವ ಟ್ವೆಂಟಿ-20 ವಿಶ್ವಕಪ್ನಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದೆ. ಬಾಂಗ್ಲಾದ ಈ ನಿರ್ಧಾರವನ್ನು ಪಾಕಿಸ್ತಾನ ಬೆಂಬಲಿಸಿದೆ ಎಂದು ವರದಿಯಾಗಿದೆ.
13 hours ago
Mutant Raghu Weight Loss: ಕನ್ನಡದ ಬಿಗ್ಬಾಸ್ ಸೀಸನ್ 12 ಇತ್ತೀಚೆಗೆ ಮುಕ್ತಾಯ ಕಂಡಿತ್ತು. ಸದ್ಯ ಬಿಗ್ಬಾಸ್ ಮನೆಯಿಂದ ಆಚೆ ಬಂದಿರುವ ಎಲ್ಲಾ ಸ್ಪರ್ಧಿಗಳು ತಮ್ಮ ತಮ್ಮ ಕುಟುಂಬಸ್ಥರ ಜೊತೆಗೆ ಕಾಲ ಕಳೆಯುತ್ತಿದ್ದಾರೆ.
13 hours ago
Tamil Nadu Politics: ಎಐಎಡಿಎಂಕೆ ಹಿರಿಯ ನಾಯಕ ಹಾಗೂ ಶಾಸಕರಾದ ಆರ್. ವೈಥಿಲಿಂಗಂ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿಯಿಂದ ಬಳಿಕ ಡಿಎಂಕೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
13 hours ago
Career Guidance: ಚಿತ್ರದುರ್ಗದ ತುರುವನೂರು ರಸ್ತೆಯ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಆಯೋಜಿಸಿರುವ ಜ್ಞಾನ ದೇಗುಲ ಶೈಕ್ಷಣಿಕ ಮೇಳದಲ್ಲಿ ಎಸ್ಎಸ್ಎಲ್ಸಿ ನಂತರದ ಕೋರ್ಸ್ಗಳ ಬಗ್ಗೆ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ.
13 hours ago
Trump Achievement: ಭಾರತ ಹಾಗೂ ಪಾಕಿಸ್ತಾನದ ನಡುವಣ ಯುದ್ಧವನ್ನು ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
14 hours ago
Ram Madhav Appointment: ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಮ್ ಮಾಧವ್ ಅವರನ್ನು ಉಸ್ತುವಾರಿಯಾಗಿ ನೇಮಿಸಿ ಚುನಾವಣೆ ತಯಾರಿ ಆರಂಭಿಸಿದೆ.
14 hours ago
Maharashtra Police: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ₹4,000 ಕಳ್ಳತನ ಪ್ರಕರಣದ ಆರೋಪಿಯನ್ನು ಬರೋಬ್ಬರಿ ಎರಡು ದಶಕಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
14 hours ago
Siddhaganga Mutt: ಜಗತ್ತು ಕಂಡ ಒಂದು ಅಚ್ಚರಿ. ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀಗಳು ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತಗಳನ್ನೆಣಿಸದೆ ನೆರವಾದರು.
14 hours ago
Siddhaganga Mutt: ಜಗತ್ತು ಕಂಡ ಒಂದು ಅಚ್ಚರಿ. ನಡೆದಾಡುವ ದೇವರೆಂದೇ ಖ್ಯಾತಿಯಾಗಿರುವ ಶ್ರೀಗಳು ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತಗಳನ್ನೆಣಿಸದೆ ನೆರವಾದರು.
15 hours ago
NASA Astronaut: ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆ. ಡಿಸೆಂಬರ್ 27ರಿಂದ ನಿವೃತ್ತಿ ಘೋಷಣೆ ಮಾಡಲಾಗಿದೆ ಎಂದು ನಾಸಾ ತಿಳಿಸಿದೆ.
16 hours ago
Voter List Update: ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದಿದ್ದಾರೆ.
17 hours ago
State Grants Issue: ಅನುದಾನ ನೀಡುವುದರಲ್ಲಿ ಪಕ್ಷಪಾತ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಎಸಗುತ್ತಿದೆ. ಈ ಪಕ್ಷಪಾತ, ಒಕ್ಕೂಟ ವ್ಯವಸ್ಥೆಗೆ ಎಸಗುತ್ತಿರುವ ಅಪಚಾರ.
17 hours ago
ಮಹಾರಾಷ್ಟ್ರದ ನಿವೃತ್ತ ಸಕ್ಕರೆ ಆಯುಕ್ತ ಶೇಖರ್ ಗಾಯಕವಾಡ ನೇತೃತ್ವ
17 hours ago
Fake Festival Clip: ಸಂಕ್ರಾಂತಿಯ ವೇಳೆ ಬಾಲಕ ಗಾಳಿಯಲ್ಲಿ ಹಾರುತ್ತಿರುವ ದೃಶ್ಯವಿರುವ ವಿಡಿಯೊವೊಂದು ಎಐ ತಂತ್ರಜ್ಞಾನದಲ್ಲಿ ನಿರ್ಮಿತವಿದ್ದು, 2025ರ ಡಿಸೆಂಬರ್ನಲ್ಲಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಆಗಿದ್ದದು ಎಂದು ಪಿಟಿಐ ವರದಿ ಸ್ಪಷ್ಟಪಡಿಸಿದೆ.
17 hours ago
Inter-caste Marriage Rights: ಜಾತಿ–ಕುಲ ಪಟವನ್ನು ತಿರಸ್ಕರಿಸಿ ಮಗಳು ಆಯ್ಕೆ ಮಾಡಿಕೊಂಡ ಸಂಗಾತಿಯೊಂದಿಗೆ ಮದುವೆ ಮಾಡಿರುವ ಘಟನೆ ಬೆನ್ನಲ್ಲಿ ಹೊಸ ಮದುವೆ ಮಸೂದೆ ಹೇಗೆ ಕಾನೂನು ಬದ್ಧ ಹಕ್ಕುಗಳನ್ನು ಸೃಷ್ಟಿಸುತ್ತಿದೆ ಎಂಬ ಸತ್ಯದರ್ಶಿ ಚಿತ್ರಣ.
17 hours ago
ರಾಜಕೀಯ ಆಡಳಿತದಲ್ಲಿ ಅಧಿಕಾರಶಾಹಿಗೆ ಇರುವ ಸುದೀರ್ಘ ಅನುಭವ, ಸಾರ್ವಜನಿಕ ವ್ಯವಹಾರಗಳಲ್ಲಿ ಇರುವ ಜ್ಞಾನ ಮತ್ತು ಪರಿಣತಿ, ಮುರಿಯದಂತೆ ಬಾಗಿಸುವ ಚಾತುರ್ಯವು ದೇಶೀ ಮತ್ತು ಅಂತರರಾಷ್ಟ್ರೀಯ ನೀತಿಗಳಲ್ಲಿ ನಿರಂತರತೆ, ಸ್ಥಿರತೆ ಹಾಗೂ ರಾಷ್ಟ್ರದ ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸಲು ನೆರವಾಗುತ್ತವೆ.
17 hours ago
ಜೈಲಿನಿಂದ ಬಿಡುಗಡೆ ಬಳಿಕ ಕೃತ್ಯ
17 hours ago
Police Misconduct: ಅಧಿಕಾರ ಸ್ಥಾನಗಳಲ್ಲಿರುವ ರಾಜಕಾರಣಿಗಳ ದರ್ಪದ ಅಭಿವ್ಯಕ್ತಿ ‘ಸಾಹೇಬ ಸಂಸ್ಕೃತಿ’. ಇದರ ಅತಿ ಶಿಷ್ಟಾಚಾರದ ನಿಯಮಗಳಿಗೆ ‘ಸಮಾಜವಾದಿ’ ಸ್ಪರ್ಶದ ಅಗತ್ಯವಿದೆ.
17 hours ago
Corruption Investigation Ruling: ರಾಜ್ಯದ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳು ಕೇಂದ್ರ ನೌಕರರ ವಿರುದ್ಧ ತನಿಖೆ ನಡೆಸಬಹುದು; ಸಿಬಿಐ ಅನುಮತಿ ಅಗತ್ಯವಿಲ್ಲ ಎಂಬ ಮಹತ್ವದ ತೀರ್ಪು ಸುಪ್ರೀಂ ಕೋರ್ಟ್ ನೀಡಿದೆ.
17 hours ago
Ancient Discovery: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ನವ ಶಿಲಾಯುಗದ ಮಡಿಕೆ ಹಾಗೂ ಜೈನ ಶಿಲ್ಪದ ಪೀಠ ಪತ್ತೆಯಾಗಿದ್ದು, ಸ್ಥಳೀಯ ಮನೆಗಳಲ್ಲಿ ದೇವಾಲಯಗಳು ಮನೆಗಳಾಗಿ ಬಳಸಲಾಗುತ್ತಿರುವುದೂ ಬೆಳಕಿಗೆ ಬಂದಿದೆ.
17 hours ago
Investment Guidance: ಷೇರು, ಫ್ಯೂಚರ್ಸ್ ಮತ್ತು ಆಪ್ಷನ್ ಮಾರುಕಟ್ಟೆಯಲ್ಲಿ ಯಶಸ್ಸಿಗೆ ಅಗತ್ಯವಾದ ಜ್ಞಾನ ಹಾಗೂ ನಿವೃತ್ತಿ ದಿನಚರೆಗೆ ₹2 ಕೋಟಿ ಗಳಿಸಲು ತಿಂಗಳಿಗೆ ₹9-₹13 ಸಾವಿರ ಹೂಡಿಕೆಯ ಮಾರ್ಗದರ್ಶನವನ್ನು ಈ ಅಂಕಣದಲ್ಲಿ ತಜ್ಞರು ನೀಡುತ್ತಿದ್ದಾರೆ.
17 hours ago
Suryakumar Yadav Pressure: ನಾಯಕ ಸೂರ್ಯಕುಮಾರ್ ಯಾದವ್ ಅವರೀಗ ಒತ್ತಡದಲ್ಲಿದ್ದಾರೆ. ಏಕೆಂದರೆ; ನ್ಯೂಜಿಲೆಂಡ್ ಎದುರು ಬುಧವಾರ ಆರಂಭವಾಗಲಿರುವ ಟಿ20 ಕ್ರಿಕೆಟ್ ಸರಣಿಯಲ್ಲಿ ಅವರಿಗೆ ಎರಡು ಪ್ರಮುಖ ಸವಾಲುಗಳಿವೆ.
17 hours ago
Football Governance: ಅಂಗಳದಾಚೆಗಿನ ಎಂಥ ಪ್ರತಿಕೂಲ ಸನ್ನಿವೇಶವನ್ನೂ ನಿಭಾಯಿಸುವ ಸಾಮರ್ಥ್ಯ ಭಾರತೀಯ ಕ್ರಿಕೆಟ್ಗಿದೆ. ಫುಟ್ಬಾಲ್ ಕಥೆ ಬೇರೆಯದೇ. ಭಾರತದ ಫುಟ್ಬಾಲ್ ಕ್ಷೇತ್ರ, ಆಟಗಾರರ ಕಾಲುಗಳಿಗೆ ಕಸುವು ತುಂಬುವ ಪೋಷಕರ ನಿರೀಕ್ಷೆಯಲ್ಲಿದೆ.
17 hours ago
ಶಾಮನೂರು ನಂತರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ
18 hours ago
IND vs NZ T20|ಭಾರತ–ನ್ಯೂಜಿಲೆಂಡ್ ಮುಖಾಮುಖಿ: ಲಯಕ್ಕೆ ಮರಳುವ ಒತ್ತಡದಲ್ಲಿ ಸೂರ್ಯ
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ