Last Updated: 14 Jan 2026 4:34 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಪವರ್ ಟಿ.ವಿ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು
(4 hours ago)
42
Woman Safety Law: ಪೋಷಕರ ದೌರ್ಜನ್ಯ ತಾಳಲಾರದೆ ಸ್ವಇಚ್ಛೆಯಿಂದ ಮನೆ ತೊರೆದು ಬಂದು ಸ್ನೇಹಿತನ ಜೊತೆ ಪ್ರತ್ಯೇಕವಾಗಿ ವಾಸಿಸುತ್ತಿರುವ ಎಂಜಿನಿಯರಿಂಗ್ ಪದವೀಧರೆಯೊಬ್ಬಳ ರಕ್ಷಣೆಗೆ ಹೈಕೋರ್ಟ್ ಮುಂದಾಗಿದೆ.
(19 hours ago)
30
ಸಿದ್ದರಾಮಯ್ಯ ಜೊತೆ ನಾನು ವೇದಿಕೆ ಹಂಚಿಕೊಳ್ಳುವುದಿಲ್ಲ: ಬಸವಜಯ ಸ್ವಾಮೀಜಿ
(5 hours ago)
25
China Delegation: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದೆ.
(22 hours ago)
16
ಧಾರವಾಡ ತಾಲ್ಲೂಕಿನ ವೆಂಕಟಾಪುರ ಸಮೀಪ 25 ಎಕರೆಯಲ್ಲಿ ಶ್ರೀಗಂಧ ಬೆಳೆ
(9 hours ago)
15
‘ಟಾಕ್ಸಿಕ್’ ಟೀಸರ್ ಹಸಿಬಿಸಿ ದೃಶ್ಯ: ಬಿಸಿಬಿಸಿ ಚರ್ಚೆ
(9 hours ago)
14
ಆರ್ಎಸ್ಎಸ್ ಕಾರ್ಯದರ್ಶಿ ದತ್ತಾತ್ರೇಯ ಭೇಟಿಯಾದ ಚೀನಾದ ಕಮ್ಯುನಿಸ್ಟ್ ನಿಯೋಗ
(9 hours ago)
13
Municipal Worker Honesty: ಚಿನ್ನ ಹೆಚ್ಚು ಬೆಲೆ ಬಳುವ ವಸ್ತುವಾಗಿದೆ. ಚಿನ್ನ ಖರೀದಿಸಲು ವರ್ಷಗಟ್ಟಲೇ ಹಣವನ್ನು ಕೂಡಿಟ್ಟರೂ ಸಾಕಾಗುವುದಿಲ್ಲ. ‘ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ’ ಎಂಬ ಮಾತಿಗೆ ಅರ್ಥ ಕಲ್ಪಿಸುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ.
(3 hours ago)
12
ಗಾರ್ನರ್ ದಾಖಲೆ ಮೀರಿದ ಕೌಶಿಕ್: ಲಿಸ್ಟ್ ಎ ಕ್ರಿಕೆಟ್ನಲ್ಲಿ ಅಪರೂಪದ ಸಾಧನೆ
(10 hours ago)
12
Congress Meeting: ದೆಹಲಿಗೆ ವಾಪಸ್ ಆಗುವ ಮಾರ್ಗದಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ರೊಂದಿಗೆ ಮೈಸೂರಿನಲ್ಲಿ ಪ್ರತ್ಯೇಕ ಚುಟುಕು ಮಾತುಕತೆ ನಡೆಸಿದ್ದಾರೆ.
(22 hours ago)
11
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಉದಯವಾಣಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 14
ODI Cricket Record: 'ರನ್ ಮೆಶಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ತಾರೆ ವಿರಾಟ್ ಕೊಹ್ಲಿ ಅವರು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮಗದೊಂದು ದಾಖಲೆಯನ್ನು ಮುರಿದಿದ್ದಾರೆ.
14 mins ago
Princess Leonor: ಸುಮಾರು 150 ವರ್ಷಗಳ ನಂತರ ಸ್ಪೇನ್ ಮತ್ತೆ ರಾಣಿ ಆಡಳಿತಕ್ಕೆ ಸಜ್ಜಾಗಿದೆ. ಸ್ಪೇನ್ನ ರಾಜ ಫೆಲಿಪೆ ಮತ್ತು ರಾಣಿ ಲೆಟಿಜಿಯಾ ಅವರ ಹಿರಿಯ ಮಗಳು ರಾಜಕುಮಾರಿ ಲಿಯೊನರ್ ಸ್ಪೇನ್ನ ಉತ್ತರಾಧಿಕಾರಿಯಾಗುತ್ತಿದ್ದಾರೆ ಎಂದು ವರದಿಯಾಗಿದೆ.
14 mins ago
IND vs NZ: ಮಗದೊಂದು ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ
14 mins ago
Political Meeting Remarks: ಡಿ.ಕೆ.ಶಿವಕುಮಾರ್ ಅವರು 'ಪಕ್ಷದ ನಾಯಕರ ಜೊತೆಗಿನ ಮಾತುಕತೆ ಬಹಿರಂಗ ಚರ್ಚೆಗೆ ವಿಷಯವಲ್ಲ' ಎಂದು ಸ್ಪಷ್ಟಪಡಿಸಿದರು.
14 mins ago
Makar Sankranti 2025: ಪ್ರಧಾನಿ ಮೋದಿ ಅವರು ರಾಜ್ಯದ (ಕರ್ನಾಟಕ) ಜನತೆಗೆ ಮಕರ ಸಂಕ್ರಾತಿಯ ಶುಭಾಶಯ ಕೋರಿದ್ದಾರೆ. ಕನ್ನಡದಲ್ಲಿ ಪತ್ರ ಬರೆದು ಶುಭ ಹಾರೈಸಿರುವುದು ವಿಶೇಷ.
14 mins ago
India Open Badminton: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿರುವುದರಿಂದ ಪ್ರಸ್ತುತ ಸಾಗುತ್ತಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ವಿಶ್ವ ನಂ.3 ಆಟಗಾರ, ಡೆನ್ಮಾರ್ಕ್ನ ಆ್ಯಂಡರ್ಸ್ ಆಂಟೊನ್ಸನ್ ಹೇಳಿದ್ದಾರೆ.
43 mins ago
cannibal Intent: ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯನ್ನು ಕೊಂದು ಮೃತದೇಹ ತಿನ್ನಲು ಯೋಜಿಸಿದ್ದ ನರಭಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
43 mins ago
Pongal Festival: ಕೇಂದ್ರ ಸಚಿವ ಎಲ್.ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ‘ಪರಾಶಕ್ತಿ’ ಚಿತ್ರದ ನಟರಾದ ಶಿವಕಾರ್ತಿಕೇಯನ್, ರವಿ ಮೋಹನ್(ಜಯಂ ರವಿ) ಅವರು ಪಾಲ್ಗೊಂಡಿದ್ದಾರೆ.
43 mins ago
ದೆಹಲಿ ವಾಯು ಮಾಲಿನ್ಯ ತೀವ್ರ; ಇಂಡಿಯಾ ಓಪನ್ನಿಂದ ಹಿಂದೆ ಸರಿದ ವಿಶ್ವ ನಂ.3 ಆಟಗಾರ
43 mins ago
Joint Session Debate: ಜ.22ರಿಂದ 31ರವರೆಗೆ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ವಿಶೇಷ ಚರ್ಚೆ ನಡೆಯಲಿದೆ.
43 mins ago
Virat Kohli Ranking: ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ್ಯಾಂಕಿಂಗ್ನ ಬ್ಯಾಟರ್ಗಳ ಪಟ್ಟಿಯಲ್ಲಿ 785 ಪಾಯಿಂಟ್ಗಳೊಂದಿಗೆ ಮೊದಲ ಸ್ಥಾನಕ್ಕೇರಿದ್ದಾರೆ.
104 mins ago
ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ 5ನೇ ಬಾರಿ ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
104 mins ago
West Bengal Health: ಪಶ್ಚಿಮ ಬಂಗಾಳದಲ್ಲಿ ನಿಫಾ ಸೋಂಕು ತಗುಲಿರುವ ಇಬ್ಬರು ನರ್ಸ್ಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
104 mins ago
Retro Style Trend: ದಿನದಿಂದ ದಿನಕ್ಕೆ ಫ್ಯಾಷನ್ ಲೋಕ ಬದಲಾಗುತ್ತಿದೆ. ಇದೀಗ ಹಬ್ಬದ ಟ್ರೆಂಡ್ ಕೂಡ ಚೇಂಜ್ ಆಗಿದೆ. ಹಿಂದಿನ ಕಾಲದ ಸಾಂಪ್ರದಾಯಿಕ ಹಾಗೂ ರೆಟ್ರೊ ಲುಕ್ಗಳು ಮತ್ತೆ ಮುನ್ನೆಲೆಗೆ ಬಂದಿವೆ.
3 hours ago
ಭಾವುಕ ಕ್ಷಣ: ತಾಯಿ ಜೊತೆ ವಿಮಾನವೇರಿದ ವಿಶ್ವ ವಿಜೇತ ಅಂಧರ ತಂಡದ ನಾಯಕಿ
3 hours ago
Municipal Worker Honesty: ಚಿನ್ನ ಹೆಚ್ಚು ಬೆಲೆ ಬಳುವ ವಸ್ತುವಾಗಿದೆ. ಚಿನ್ನ ಖರೀದಿಸಲು ವರ್ಷಗಟ್ಟಲೇ ಹಣವನ್ನು ಕೂಡಿಟ್ಟರೂ ಸಾಕಾಗುವುದಿಲ್ಲ. ‘ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ’ ಎಂಬ ಮಾತಿಗೆ ಅರ್ಥ ಕಲ್ಪಿಸುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ.
3 hours ago
IND vs NZ | ಟಾಸ್ ಗೆದ್ದ ನ್ಯೂಜಿಲೆಂಡ್: ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ
3 hours ago
IND vs NZ ODI: ರಾಜಕೋಟ್ನಲ್ಲಿ ನಡೆಯುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದು, ಭಾರತ ತಂಡವು ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡುವ ಮೂಲಕ ಬದಲಾವಣೆ ಮಾಡಿಕೊಂಡಿದೆ.
3 hours ago
Blind Cricket Story: ವಿಮಾನ ಪ್ರಯಾಣ ಕೆಲವರಿಗೆ ಕೇವಲ ಪ್ರಯಾಣವಾಗಿರುತ್ತದೆ. ಆದರೆ ಭಾರತದ ಅದೆಷ್ಟೋ ಕುಟುಂಬಗಳ ಬಹು ದೊಡ್ಡ ಕನಸಾಗಿರುತ್ತದೆ.
3 hours ago
Avarekai Season: ಚಳಿಗಾಲ ಆರಂಭವಾದರೆ, ಮಾರುಕಟ್ಟೆಯಲ್ಲಿ ಅವರೆಕಾಯಿ ಕಾಣಿಸಿಕೊಳ್ಳುತ್ತದೆ. ಅಡುಗೆ ಮನೆಗಳಲ್ಲಿ ಅವರೇಕಾಳಿನ ತರಹೇವಾರಿ ಖಾದ್ಯಗಳು ಸಿದ್ಧವಾಗುತ್ತವೆ.
4 hours ago
Crop Protection: ಅತಿವೃಷ್ಟಿ-ಅನಾವೃಷ್ಟಿ, ರೋಗಗಳ ಬಾಧೆಯಿಂದ ಕಂಗೆಟ್ಟಿರುವ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ದೊಡ್ಡ ಹೊಡೆತವನ್ನು ನೀಡುತ್ತಿದೆ. ಆನೆ, ಕಾಡುಕೋಣ, ಕರಡಿ, ಕಾಡುಹಂದಿ, ಜಿಂಕೆ, ಕೋತಿ ಸೇರಿದಂತೆ ಹಲವು ಪ್ರಾಣಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
4 hours ago
Rahul Gandhi Support: ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿರುವುದು ತಮಿಳುನಾಡು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
4 hours ago
ಪವರ್ ಟಿ.ವಿ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು
4 hours ago
Iran Protest Support: ಇರಾನ್ನ ಸರ್ವೋಚ್ಛ ನಾಯಕ ಖಮೇನಿ ವಿರುದ್ಧ ಹೋರಾಟ ನಡೆಸುತ್ತಿರುವ ಜನರಿಗಾಗಿ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ 'ಪ್ರತಿಭಟನೆ ಮುಂದುವರಿಸಿ, ನಾವು ನಿಮ್ಮ ಬೆಂಬಲದಲ್ಲಿದ್ದೇವೆ' ಎಂದು ಹೇಳಿದ್ದಾರೆ.
4 hours ago
Ganga Sagar Pilgrimage: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಗಂಗಾ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
4 hours ago
ಸಿದ್ದರಾಮಯ್ಯ ಜೊತೆ ನಾನು ವೇದಿಕೆ ಹಂಚಿಕೊಳ್ಳುವುದಿಲ್ಲ: ಬಸವಜಯ ಸ್ವಾಮೀಜಿ
5 hours ago
Priyank Kharge Statement: ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್ಎಸ್ಎಸ್ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
5 hours ago
Tamil Cinema Update: ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಸಿನಿಮಾ ‘ಜನ ನಾಯಗನ್’ ಕಾನೂನು ತೊಂದರೆಗಳನ್ನು ಎದುರಿಸುತ್ತಿದೆ. ಈ ನಡುವೆ 2016ರಲ್ಲಿ ಬಿಡುಗಡೆಯಾದ ಅವರ ‘ಥೇರಿ’ ಸಿನಿಮಾವನ್ನು ಮರುಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದರು.
5 hours ago
Thailand Train Accident: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಿಂದ ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಉರುಳಿಬಿದ್ದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
5 hours ago
Political Message: ನಾಯಕತ್ವ ಬದಲಾವಣೆಯ ಮಾತುಗಳು ನಡೆಯುತ್ತಿರುವ ನಡುವೆಯೇ ಡಿ.ಕೆ. ಶಿವಕುಮಾರ್ ಅವರು 'ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ' ಎಂಬ ಪೋಸ್ಟ್ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.
6 hours ago
ಮಗನಿಗೆ ಭಾರತೀಯ ಮೂಲದ ವಿಜ್ಞಾನಿಯ ಹೆಸರಿಟ್ಟ ಇಲಾನ್ ಮಸ್ಕ್
6 hours ago
Makar Sankranti Wishes: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
6 hours ago
ಜಿತೇಶ್ ಶರ್ಮಾ ನೆಚ್ಚಿನ ಐಪಿಎಲ್ ತಂಡದಲ್ಲಿ 'ಕಿಂಗ್' ಕೊಹ್ಲಿಗಿಲ್ಲ ಸ್ಥಾನ!
6 hours ago
IPL All-Time XI: ಆರ್ಸಿಬಿ ಆಟಗಾರ ಜಿತೇಶ್ ಶರ್ಮಾ ತಮ್ಮ ನೆಚ್ಚಿನ ಐಪಿಎಲ್ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿಗೆ ಸ್ಥಾನ ನೀಡಿಲ್ಲ. ಕ್ರಿಕೆಟ್ ಅಭಿಮಾನಿಗಳಲ್ಲಿ ಈ ಆಯ್ಕೆ ಅಚ್ಚರಿ ಮೂಡಿಸಿದೆ.
6 hours ago
Indian Army: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್ಗಳನ್ನು ಭಾರತೀಯ ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
7 hours ago
Daily Confidence: ನಮ್ಮನ್ನು ನಾವು ಕಾಳಜಿ ಮಾಡದೆ ಅಥವಾ ಪ್ರೀತಿಸದ ಹೊರತು ಪ್ರಪಂಚಕ್ಕೆ ತೆರೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಮೊದಲು ನಮ್ಮನ್ನು ಆರೈಕೆ ಮಾಡಿಕೊಳ್ಳುವುದು, ನಮ್ಮ ಬಗ್ಗೆ ಆಲೋಚಿಸುವುದು ಮುಖ್ಯವಾಗಿರುತ್ತದೆ.
7 hours ago
Animal Cruelty Case: ಹೈದರಾಬಾದ್ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ತೆಲಂಗಾಣದ ಸರಪಂಚ್ಗಳು 200ಕ್ಕೂ ಹೆಚ್ಚು ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
8 hours ago
US Military Threat: ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಾಗಿ ಇರಾನ್ ಎಚ್ಚರಿಕೆ ಬೆನ್ನಲ್ಲೇ, ಹಾಗೇನಾದರೂ ಮಾಡಿದರೆ ಅತ್ಯಂತ ಕಠಿಣ ಕ್ರಮ ಜರುಗಿಸುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದರು.
8 hours ago
Top News Today: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
9 hours ago
China Market Access: ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಅವರೊಂದಿಗೆ ಉತ್ತಮ ಒಡನಾಟವಿದೆ. ಆ ದೇಶದ ಮಾರುಕಟ್ಟೆಯು ಅಮೆರಿಕದ ಸರಕುಗಳಿಗೆ ತೆರೆದುಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
9 hours ago
‘ಟಾಕ್ಸಿಕ್’ ಟೀಸರ್ ಹಸಿಬಿಸಿ ದೃಶ್ಯ: ಬಿಸಿಬಿಸಿ ಚರ್ಚೆ
9 hours ago
2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
9 hours ago
ಆರ್ಎಸ್ಎಸ್ ಕಾರ್ಯದರ್ಶಿ ದತ್ತಾತ್ರೇಯ ಭೇಟಿಯಾದ ಚೀನಾದ ಕಮ್ಯುನಿಸ್ಟ್ ನಿಯೋಗ
9 hours ago
Congress High Command: ಆಡಳಿತರೂಢ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯಲ್ಲಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ‘ದೆಹಲಿಗೆ ಬನ್ನಿ’ ಎಂದು ಆ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ.
9 hours ago
Political Analysis: ಸಿದ್ದರಾಮಯ್ಯ ಅವರು ದಾಖಲೆ ಅವಧಿಯ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರನ್ನು ಮೀರಿಸಿದ ಈ ಸಂದರ್ಭದಲ್ಲಿ ಇಬ್ಬರೂ ಸಾಮಾಜಿಕ ನ್ಯಾಯ ಪ್ರತಿಪಾದಕರ ಆಡಳಿತ ಮಾದರಿಗಳ ತುಲನೆಯು ಅಗತ್ಯವಾಗಿ, ಸಹಜವಾಗಿ ಆಗಬೇಕಾದ ಕಾರ್ಯ. ಅದು ಭರದಿಂದ ಸಾಗಿದೆ.
9 hours ago
High Court Order: ಕಗ್ಗಲೀಪುರ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಪ್ರತಿಷ್ಠಾನದ ಸಂಸ್ಥಾಪಕ ಶ್ರೀಶ್ರೀ ರವಿಶಂಕರ ಗುರೂಜಿ ವಿರುದ್ಧದ ಕ್ರಿಮินಲ್ ಪ್ರಕರಣಕ್ಕೆ ಸಂಬಂಧಿಸಿದಂತೆ
9 hours ago
BDA Demolition Drive: ಕೋಗಿಲು ಪ್ರದೇಶದಲ್ಲಿ ಘನ ತ್ಯಾಜ್ಯ ನಿರ್ವಹಣೆಗಾಗಿ ಮೀಸಲಾಗಿರಿಸಿದ್ದ ಭೂಮಿಯ ಒತ್ತುವರಿಯನ್ನು ತೆರವುಗೊಳಿಸಿದ ನಂತರ, ಥಣಿಸಂದ್ರದಲ್ಲಿ ಅತಿಕ್ರಮಣಕ್ಕೆ ಒಳಗಾಗಿದ್ದ ಭೂಮಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಡೆದಿದೆ.
9 hours ago
Financial Planning: ನನಗೆ 25 ವರ್ಷ ವಯಸ್ಸು. ನಾವು 2024ರಲ್ಲಿ ಸ್ವಂತ ಮನೆ ನಿರ್ಮಿಸಿ ಅಲ್ಲಿಗೆ ಸ್ಥಳಾಂತರಗೊಂಡಿದ್ದೇವೆ. ಈ ಮನೆ ನಿರ್ಮಾಣಕ್ಕಾಗಿ ‘ಕ್ಯಾನ್ಫಿನ್ ಹೋಮ್ಸ್’ನಿಂದ ವಾರ್ಷಿಕ ಶೇ 10.1ರ ಬಡ್ಡಿ ದರದಲ್ಲಿ ಗೃಹಸಾಲ ಪಡೆದಿದ್ದೇವೆ.
9 hours ago
Fake News: ಅಶಾಂತಿ ಪೀಡಿತ ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ಪ್ರತಿಪಾದಿಸುತ್ತಾ ‘ಎಕ್ಸ್’ ಬಳಕೆದಾರರೊಬ್ಬರು, ವಿಷ್ಣುವಿನ ಬೃಹತ್ ವಿಗ್ರಹವನ್ನು ಎಕ್ಸ್ಕವೇಟರ್ ಮೂಲಕ ತೆರವುಗೊಳಿಸುತ್ತಿರುವ ಫೋಟೊ ಹಂಚಿಕೊಂಡಿದ್ದಾರೆ.
9 hours ago
ಧಾರವಾಡ ತಾಲ್ಲೂಕಿನ ವೆಂಕಟಾಪುರ ಸಮೀಪ 25 ಎಕರೆಯಲ್ಲಿ ಶ್ರೀಗಂಧ ಬೆಳೆ
9 hours ago
Quick Commerce Challenges: 10 ನಿಮಿಷಗಳಲ್ಲಿ ಸರಕು ಪೂರೈಸುವ ಒತ್ತಡ, ಕಡಿಮೆ ವೇತನ ಮತ್ತು ಸಾಮಾಜಿಕ ಭದ್ರತೆಯ ಕೊರತೆಯಿಂದ ಗಿಗ್ ಕಾರ್ಮಿಕರ ಬದುಕು ದುಸ್ತರವಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕಾನೂನುಗಳ ವಿವರ ಇಲ್ಲಿದೆ.
9 hours ago
Service Organizations: ಸೇವಾಸಂಸ್ಥೆಯೊಂದು ಅಂಗವಿಕಲರು, ಅನಾಥರು, ಅಸಹಾಯಕ ವೃದ್ಧರಿಗೆ ಆರ್ಥಿಕ ನೆರವು ಮತ್ತು ಸವಲತ್ತುಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಫಲಾನುಭವಿಗಳು, ದಾನಿಗಳು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿದ್ದ ಆ ಕಾರ್ಯಕ್ರಮದಲ್ಲಿ...
9 hours ago
India Cricket Series: ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಅತ್ಯುತ್ತಮ ಲಯದಲ್ಲಿ ಆಡುತ್ತಿರುವ ಕಾರಣ ಭಾರತ ತಂಡ ಎದುರಿಸುತ್ತಿರುವ ಗಾಯಾಳುಗಳ ಸಮಸ್ಯೆ ಎದ್ದುಕಾಣುತ್ತಿಲ್ಲ.
9 hours ago
ಗಾರ್ನರ್ ದಾಖಲೆ ಮೀರಿದ ಕೌಶಿಕ್: ಲಿಸ್ಟ್ ಎ ಕ್ರಿಕೆಟ್ನಲ್ಲಿ ಅಪರೂಪದ ಸಾಧನೆ
10 hours ago
ನೂರು ಕೋಟಿ ಗಳಿಸಿದ ಈ ಸಿನಿಮಾದ ಬಜೆಟ್ ಕೇವಲ ₹50 ಲಕ್ಷ!
10 hours ago
ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯ ಇಂದು: ಭಾರತಕ್ಕೆ ಸರಣಿ ಗೆಲ್ಲುವ ತವಕ
11 hours ago
ನರೇಗಾ ಬಚಾವೊ ಆಂದೋಲನ ಜನಾಂದೋಲನ ಆಗಬೇಕು: ಮುಖ್ಯಮಂತ್ರಿ ಸಿದ್ಧರಾಮಯ್ಯ
11 hours ago
ಚಿಯಾ ಬೀಜಗಳನ್ನು ಸೇವಿಸುವಾಗ ಈ ತಪ್ಪುಗಳನ್ನು ಮಾಡಲೇಬೇಡಿ ಎನ್ನುತ್ತಾರೆ ವೈದ್ಯರು
12 hours ago
'ಆಪರೇಷನ್ ಸಿಂಧೂರ' ಮುಂದುವರಿದಿದೆ: ಪಾಕ್ಗೆ ಸೇನಾ ಮುಖ್ಯಸ್ಥರಿಂದ ಸ್ಪಷ್ಟ ಸಂದೇಶ
12 hours ago
Jan 13
ಬಿಗ್ಬಾಸ್ನಿಂದ ಹೊರಬಂದ ರಾಶಿಕಾಗೆ ಕುಟುಂಬಸ್ಥರಿಂದ ಅದ್ಧೂರಿ ಸ್ವಾಗತ: ವಿಡಿಯೊ
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ