Last Updated: 27 Aug 2026 2:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Toxic movie review: ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಟ್ವಿಟರ್ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಯ ಪಾತ್ರದ ಸ್ವಾಗ್, ಆಕ್ಷನ್ ಮತ್ತು ಡಾರ್ಕ್ ಟೋನ್ ಪ್ರೇಕ್ಷಕರನ್ನು ಸೆಳೆದಿದೆ ಎಂದು ಈ ವರದಿ ತಿಳಿಸಿದೆ.
(18 hours ago)
38
ರಕ್ಷಾಬಂಧನ ಉಡುಪು ವಿವಾದ: ಕೃತಿ ಸನೂನ್ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ
(15 hours ago)
28
HD Revanna: ‘ಹಾಸನ ಜಿಲ್ಲಾಧಿಕಾರಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆ.ಎಸ್. ಲತಾಕುಮಾರಿ ಅವರ ವಿರುದ್ಧ ಶಾಸಕ ಎಚ್.ಡಿ. ರೇವಣ್ಣ ಅವರು ಸುಳ್ಳು ಆರೋಪದ ಮೂಲಕ ತೇಜೋವಧೆ ಮಾಡುತ್ತಿರುವುದು ಖಂಡನೀಯ’
(13 hours ago)
20
Vijayapura dead bodies: ವಿಜಯಪುರದ ಭೂತನಾಳ ಕೆರೆಯಲ್ಲಿ 2 ಮಕ್ಕಳು ಮತ್ತು 4 ಮಹಿಳೆಯರ ಸೇರಿ ಒಟ್ಟು 6 ಶವಗಳು ಪತ್ತೆಯಾಗಿವೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
(15 hours ago)
19
Nepal floods: ನೇಪಾಳದ ರಸುವಾ ಜಿಲ್ಲೆಯ ಭೀಕರ ಪ್ರವಾಹದಲ್ಲಿ 105 ಭಾರತೀಯರು ಸೇರಿದಂತೆ ಸುಮಾರು 400 ಮಂದಿ ನಾಪತ್ತೆಯಾಗಿದ್ದಾರೆ.
(10 hours ago)
18
Toxic Movie Review: ಜೋಸೆಫ್ ವಿಜಯ್ ನಟನೆಯ ‘GOAT-ಗ್ರೇಟೆಸ್ಟ್ ಆಫ್ ಆಲ್ ಟೈಮ್’ ತಮಿಳು ಸಿನಿಮಾದೊಳಗೆ ಅಪ್ಪನಿಗೆ ತನ್ನದೇ ರೂಪದಲ್ಲಿರುವ ಮಗ ಖಳನಾಗಿ ಕಾಡುತ್ತಾನೆ. ‘ಟಾಕ್ಸಿಕ್’ನ ಕಥೆಯೂ ಹೀಗೇ ಇದೆ.
(11 hours ago)
18
ಕಾರ್ಖಾನೆಗಳಲ್ಲಿ ಸಕ್ಕರೆ ಬೆಲೆ ಇಳಿಕೆ: ಕೇಂದ್ರ ಆಹಾರ ಕಾರ್ಯದರ್ಶಿ ಚೋಪ್ರಾ
(15 hours ago)
16
ಆರ್ಯನ್ TO ಅನಯಾ: ಆಸ್ಟ್ರೇಲಿಯಾ WBBL ಆಡಲು ಅವಕಾಶ ಪಡೆದ ಸಂಜಯ್ ಬಂಗಾರ್ ಪುತ್ರಿ
(14 hours ago)
14
Kerala food recipes: ಓಣಂ ಹಬ್ಬಕ್ಕಾಗಿ ಸಾಂಬಾರ್, ಕಾಳನ್, ಓಲನ್, ಪುಳಿಇಂಜಿ, ಕೂಟ್ ಕರ್ರಿ, ಶರ್ಕರ ಉಪ್ಪೇರಿ ಮತ್ತು ಪಚ್ಚಡಿಯಂತಹ ಕೇರಳದ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸುವ ವಿಧಾನ ಇಲ್ಲಿದೆ.
(14 hours ago)
14
Yash Toxic review: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಕಥೆ, ಆ್ಯಕ್ಷನ್, ಮೇಕಿಂಗ್ ಮತ್ತು ತಾರಾಗಣದ ಕುರಿತಾದ ಸಂಪೂರ್ಣ ವಿಮರ್ಶೆ ಇಲ್ಲಿದೆ.
(8 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 26
Priyank Kharge: ಆರ್ಎಸ್ಎಸ್ನ ನೋಂದಣಿ, ಕಾನೂನಾತ್ಮಕ ಸ್ಥಾನಮಾನ ಮತ್ತು ಹಣಕಾಸಿನ ಹೊಣೆಗಾರಿಕೆಯನ್ನು ಸಂವಿಧಾನಬದ್ಧವಾಗಿ ಪ್ರಶ್ನಿಸುವುದು ತಪ್ಪೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನ ಸಂವಾದದಲ್ಲಿ ಕೇಳಿದ್ದಾರೆ.
3 hours ago
Gajapayana: ಮೈಸೂರು ದಸರೆಗೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಚಾಲನೆ ಸಿಕ್ಕಿದ್ದು, ಒಂಭತ್ತು ಆನೆಗಳ ಗಜಪಡೆಯನ್ನು ವೀರನಹೊಸಹಳ್ಳಿಯಲ್ಲಿ ಬರಮಾಡಿಕೊಳ್ಳುವುದರೊಂದಿಗೆ ದಸರಾ ಸಡಗರ ಶುರುವಾಗಿದೆ.
4 hours ago
ಶಾಂತವಾಗಿ ಹರಿಯುತ್ತಿದ್ದ ನದಿಗಳು ದಿಢೀರ್ ಉಕ್ಕೇರಿದವು.. ನಿತ್ಯದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಜನ ನುಗ್ಗಿ ಬಂದ ನೀರಿನಲ್ಲಿ ಕೊಚ್ಚಿಹೋದರು.. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಹತ್ತಾರು ಮಂದಿ ಮೃತಪಟ್ಟರೆ. ನೂರಾರು ಮಂದಿ ಕೊಚ್ಚಿ ಹೋಗಿದ್ದರು..
4 hours ago
Onion price impact: ಭಾರತದ ರಾಜಕೀಯದಲ್ಲಿ ಈರುಳ್ಳಿ ಬೆಲೆ ಏರಿಕೆಯು ಚುನಾವಣೆಗಳ ಮೇಲೆ ಬೀರಿರುವ ಪ್ರಭಾವ ಮತ್ತು 1980, 1998 ಹಾಗೂ 2013ರ ದೆಹಲಿ ಚುನಾವಣೆಗಳಲ್ಲಿನ ರಾಜಕೀಯ ಏರುಪೇರುಗಳ ಕುರಿತ ಮಾಹಿತಿ ಇಲ್ಲಿದೆ.
4 hours ago
Photos: ನೇಪಾಳ ಪ್ರವಾಹದ ಭೀಕರ ದೃಶ್ಯ; ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದರು...
4 hours ago
Chief Minister Post: ಸಿದ್ದರಾಮಯ್ಯ ಅವರು ತಮ್ಮನ್ನು ಮುಖ್ಯಮಂತ್ರಿ ಮಾಡುವಂತೆ ಹೈಕಮಾಂಡ್ಗೆ ತಿಳಿಸಿದ್ದರು ಎಂದು ಬೆಂಗಳೂರಿನಲ್ಲಿ ಜಿ. ಪರಮೇಶ್ವರ ಅವರು ಸುದ್ದಿಗಾರರಿಗೆ ತಿಳಿಸಿದರು.
5 hours ago
Minister Nagendra Resignation: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯ ಮಾರ್ಗ ಬದಲಾಗಿದ್ದು, ಗಂಗಾವತಿ ಮತ್ತು ಸಂಡೂರು ಕ್ಷೇತ್ರಗಳನ್ನು ಸೇರಿಸಲಾಗಿದೆ.
5 hours ago
ನೇಪಾಳದ ಉತ್ತರ ಭಾಗದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ದಿಢೀರ್ ಪ್ರವಾಹದಿಂದ ತೀವ್ರ ಹಾನಿ ಉಂಟಾಗಿದ್ದು, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
5 hours ago
ಸ್ಥಳದಲ್ಲಿ ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್
5 hours ago
ತುಂಬದೇ ಇದ್ದರೂ ನೀರು ಹರಿಸದ್ದಕ್ಕೆ ರೈತ ಸಂಘಟನೆಗಳ ಆಕ್ರೋಶ, ಮಳೆಯಿಂದ ಬುಧವಾರ ಸಂಜೆ ನಂತರ ನೀರಿನ ಮಟ್ಟ ಏರಿಕೆ
5 hours ago
ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳಿಂದ ನಗರದ ಪ್ರಮುಖ ಕ್ಲಬ್ಗಳಲ್ಲಿ ಪರಿಶೀಲನೆ
5 hours ago
Nepal Flood: ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.
5 hours ago
Nepal Floods: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಿ ಬಾಲೇಂದ್ರ ಶಾ ಅವರೊಂದಿಗೆ ಬುಧವಾರ ದೂರವಾಣಿ ಮೂಲಕ ಮಾತನಾಡಿ, ಮೃತರಿಗೆ ಸಂತಾಪ ಸೂಚಿಸಿದ್ದಾರೆ
6 hours ago
AKKA Silver Jubilee: ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಿರಿಪೇಟೆ ಪ್ರದರ್ಶನ ಆಯೋಜಿಸಲಾಗಿದ್ದು, ವ್ಯಾಪಾರ, ಶಿಕ್ಷಣ ಮತ್ತು ಹೂಡಿಕೆ ಅವಕಾಶಗಳನ್ನು ಇದು ಪರಿಚಯಿಸಲಿದೆ.
6 hours ago
Sukesh Chandrasekhar: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ತಪ್ಪಿತಸ್ಥ ಎಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.
6 hours ago
ನೇಪಾಳದ ಉತ್ತರ ಭಾಗದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ದಿಢೀರ್ ಪ್ರವಾಹದಿಂದ ತೀವ್ರ ಹಾನಿ ಉಂಟಾಗಿದ್ದು, 22 ಮಂದಿ ಮೃತಪಟ್ಟಿದ್ದಾರೆ. ನೂರಾರು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 hours ago
Elephant Abhimanyu: ಅಂಬಾರಿ ಜವಾಬ್ದಾರಿಯಿಂದ ಬಿಡುಗಡೆಯಾದರೂ ದಸರಾ ಜಂಬೂ ಸವಾರಿ ತಂಡದಲ್ಲಿ ಅಭಿಮನ್ಯುಗೆ ನಿಶಾನೆ ಆನೆಯಾಗಿ ಅವಕಾಶ ನೀಡಬೇಕೆಂದು ಆನೆ ತಜ್ಞ ಡಾ. ನಾಗರಾಜು ಸಲಹೆ ನೀಡಿದ್ದಾರೆ.
6 hours ago
ಜಿಸಿಟಿ ಫೈನಲ್: ಮೊದಲ ಕ್ಲಾಸಿಕಲ್ ಪಂದ್ಯ ಸೋತ ಪ್ರಜ್ಞಾನಂದ
7 hours ago
Onion buffer stock: ಈರುಳ್ಳಿ ಬೆಲೆ ಏರಿಕೆ ತಡೆಯಲು ಕೇಂದ್ರ ಸರ್ಕಾರ ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಕೆ.ಜಿ.ಗೆ ₹35ರ ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಕ್ರಮ ಕೈಗೊಂಡಿದೆ.
7 hours ago
ಚುರುಮುರಿ | ಮೋಡ ಬಿತ್ತನೆ
7 hours ago
MLA Prakash Koliwada: ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿದ್ದ ಆರೋಪದಡಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಪೊಲೀಸರು ₹ 500 ದಂಡ ವಿಧಿಸಿದ್ದಾರೆ.
7 hours ago
Greater Bengaluru Authority: ಎಸ್ಐಆರ್ ಪರಿಷ್ಕರಣೆಯಿಂದ ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ 46.88 ಲಕ್ಷ ಹೆಸರುಗಳು ಕಡಿಮೆಯಾಗಿದ್ದು, 369 ವಾರ್ಡ್ಗಳ ಚುನಾವಣಾ ಲೆಕ್ಕಾಚಾರ ಮತ್ತು ಅಭ್ಯರ್ಥಿಗಳ ಆಯ್ಕೆ ಬದಲಾಗುವ ಸಾಧ್ಯತೆಯಿದೆ.
7 hours ago
‘ಭ್ರಷ್ಟಾಚಾರ ಆರೋಪಿಗಳ ಕಾನೂನು ಚಾತುರ್ಯ’
7 hours ago
ಗುಂಡಣ್ಣ ಕಾರ್ಟೂನು: ಬುಧವಾರ, 26 ಆಗಸ್ಟ್ 2026
8 hours ago
ಸುದ್ದಿ ಗುದ್ದು | ತಿಂಗಳೇಶ: ಬುಧವಾರ, 26 ಆಗಸ್ಟ್ 2026
8 hours ago
ಚಿನಕುರುಳಿ: ಬುಧವಾರ, 26 ಆಗಸ್ಟ್ 2026
8 hours ago
Yash Toxic review: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಕಥೆ, ಆ್ಯಕ್ಷನ್, ಮೇಕಿಂಗ್ ಮತ್ತು ತಾರಾಗಣದ ಕುರಿತಾದ ಸಂಪೂರ್ಣ ವಿಮರ್ಶೆ ಇಲ್ಲಿದೆ.
8 hours ago
ಹತ್ತಿರದ ಸಿಎಸ್ಸಿ ಕೇಂದ್ರ ಇಲ್ಲವೇ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಕ್ರಿಯೆ ಮುಗಿಸಲು ನಿರ್ದೇಶನ
8 hours ago
Ramalinga Reddy: ಬಿಜೆಪಿಯವರು ಬಿಡುವಾಗಿದ್ದಾರೆ. ಪಾದಯಾತ್ರೆ ಮಾಡಿದ್ರೆ ಆರೋಗ್ಯ ಚೆನ್ನಾಗಿರುತ್ತೆ. 100-200 ಕಿ.ಮೀ ವಾಕ್ ಮಾಡಿದ್ರೆ ಆರೋಗ್ಯ ಸರಿಯಾಗಿರುತ್ತೆ
8 hours ago
Shahjahanpur Councillors: ಲಂಚದಿಂದ ಬರುವ ಹಣವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಶಹಜಹಾನ್ಪುರ ನಗರ ಪಾಲಿಕೆಯ 60 ಸದಸ್ಯರು ‘ಗಂಗಾಜಲ’ ಹಿಡಿದು ಪ್ರಮಾಣ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
9 hours ago
ಭಾರತದ ವೇಗಿ ಜಸ್ಪ್ರೀತ್ ಬೂಮ್ರಾ ಅವರನ್ನು ಹಿಂದಿಕ್ಕಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್, ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಇದೇ ಮೊದಲ ಬಾರಿಗೆ ಅಗ್ರಸ್ಥಾನಕ್ಕೇರಿದ್ದಾರೆ.
9 hours ago
ಈ ಬಾರಿಯೂ ಕಬಿನಿ ಜಲಾಶಯದಿಂದ ಹರಿದ ಹೆಚ್ಚಿನ ನೀರು, ಈಗ ಮುಕ್ಕಾಲು ಭಾಗಕ್ಕೂ ಕಡಿಮೆ ನೀರುಂಟು
9 hours ago
Educational Initiatives: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದೇಶಾದ್ಯಂತ ಉಚಿತ ಆನ್ಲೈನ್ ಕೋಚಿಂಗ್ ವೇದಿಕೆ ಆರಂಭಿಸುವ ಮೋದಿ ಭರವಸೆಯ ಅನುಷ್ಠಾನಕ್ಕೆ ಸ್ಪಷ್ಟ ನಕ್ಷೆ ಮತ್ತು ಗುಣಮಟ್ಟದ ಮೂಲಸೌಕರ್ಯದ ಅಗತ್ಯವಿದೆ.
10 hours ago
Disqualification notice: ಟಿಎಂಸಿಯ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
10 hours ago
Icc Test Bowlers Ranking: ಬೂಮ್ರಾ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಸ್ಟಾರ್ಕ್
10 hours ago
ಉತ್ತರ ನೇಪಾಳದಲ್ಲಿ ಬುಧವಾರ ದಿಢೀರ್ ಪ್ರವಾಹ ಉಂಟಾಗಿದ್ದು, ಗಡಿ ಪ್ರದೇಶ ಮತ್ತು ತಗ್ಗು ಪ್ರದೇಶದ ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಭೋಟೆ ಕೊಶಿ ಮತ್ತು ತ್ರಿಶೂಲಿ ನದಿಗಳು ಉಕ್ಕಿ ಹರಿಯುತ್ತಿವೆ.
10 hours ago
Chikkanna Marriage: ಆಗಸ್ಟ್ 29, 30 ರಂದು ಪಾವನಾ ಗೌಡ ಅವರೊಂದಿಗೆ ನಟ ಚಿಕ್ಕಣ್ಣ ವಿವಾಹ ನಡೆಯಲಿದ್ದು, ದರ್ಶನ್ ಪ್ರಕರಣದಲ್ಲಿ ತಾವು ಸಾಕ್ಷಿಯಾಗಿರುವ ಕಾರಣ ದರ್ಶನ್ ಅವರನ್ನು ಆಹ್ವಾನಿಸಿಲ್ಲ ಎಂದು ಚಿಕ್ಕಣ್ಣ ತಿಳಿಸಿದ್ದಾರೆ.
10 hours ago
Nepal floods: ನೇಪಾಳದ ರಸುವಾ ಜಿಲ್ಲೆಯ ಭೀಕರ ಪ್ರವಾಹದಲ್ಲಿ 105 ಭಾರತೀಯರು ಸೇರಿದಂತೆ ಸುಮಾರು 400 ಮಂದಿ ನಾಪತ್ತೆಯಾಗಿದ್ದಾರೆ.
10 hours ago
ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ
10 hours ago
ಅನಯಾ ಆಗುವುದಕ್ಕೂ ಮುನ್ನ ಆರ್ಯನ್ ಬಂಗಾರ್ ಕ್ರಿಕೆಟ್ ಸಾಧನೆ ಹೀಗಿತ್ತು...
11 hours ago
Investment in India: ಸುಸ್ಥಿರ ಬೆಳವಣಿಗೆ, ಯುವ ಜನಸಂಖ್ಯೆ, ಹೆಚ್ಚುತ್ತಿರುವ ಬಳಕೆ ಹಾಗೂ ವೇಗವಾಗಿ ವಿಸ್ತರಿಸುತ್ತಿರುವ ಬಂಡವಾಳ ಮಾರುಕಟ್ಟೆಗಳ ಬಲದಿಂದ ಜಾಗತಿಕ ಹೂಡಿಕೆದಾರರಿಗೆ ಭಾರತ ಆಕರ್ಷಕ ತಾಣವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
11 hours ago
ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾದ ವರದಿ ಮಾಹಿತಿ ಬಿಡುಗಡೆ ಮಾಡಿದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ
11 hours ago
Nepal flood casualties: ಉತ್ತರ ನೇಪಾಳದ ರಸುವಾ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ನದಿ ನೀರಿನ ಮಟ್ಟ ಏರಿಕೆಯಿಂದಾಗಿ ಮನೆಗಳು, ಸೇತುವೆಗಳು ಮತ್ತು ವಾಹನಗಳು ಕೊಚ್ಚಿ ಹೋಗಿವೆ.
11 hours ago
Toxic Movie Review: ಜೋಸೆಫ್ ವಿಜಯ್ ನಟನೆಯ ‘GOAT-ಗ್ರೇಟೆಸ್ಟ್ ಆಫ್ ಆಲ್ ಟೈಮ್’ ತಮಿಳು ಸಿನಿಮಾದೊಳಗೆ ಅಪ್ಪನಿಗೆ ತನ್ನದೇ ರೂಪದಲ್ಲಿರುವ ಮಗ ಖಳನಾಗಿ ಕಾಡುತ್ತಾನೆ. ‘ಟಾಕ್ಸಿಕ್’ನ ಕಥೆಯೂ ಹೀಗೇ ಇದೆ.
11 hours ago
New York Mayor: ನ್ಯೂಯಾರ್ಕ್ನಲ್ಲಿ ಮೋಹನ್ ಭಾಗವತ್ ಭಾಗವಹಿಸಲಿರುವ ಜಾಗತಿಕ ಏಕತಾ ಮಹೋತ್ಸವ ಕಾರ್ಯಕ್ರಮಕ್ಕೆ ಮೇಯರ್ ಜೊಹ್ರಾನ್ ಮಮ್ದಾನಿ ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ಬೆಂಬಲಿಸುವುದಿಲ್ಲ ಎಂದಿದ್ದಾರೆ.
13 hours ago
Congress party: ‘ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
13 hours ago
Gajapayana: ವಿಶ್ವವಿಖ್ಯಾತ ಮೈಸೂರು ದಸರೆಗೆ ಮುನ್ನುಡಿ ಬರೆಯುವ ಗಜಪಯಣದ ಮೂಲಕ ದಸರಾದಲ್ಲಿ ಭಾಗವಹಿಸುವ ಒಂಭತ್ತು ಆನೆಗಳನ್ನು ವಿಜೃಂಭಣೆಯಿಂದ ಸ್ವಾಗತಿಸಲಾಯಿತು.
13 hours ago
Raksha Bandhan Advertisement: ಕೃತಿ ಸನೂನ್ ಧರಿಸಿದ್ದ ಉಡುಪು ಮತ್ತು ನಾಯಿಗೆ ರಾಖಿ ಕಟ್ಟುವ ವಿಷಯದ ಬಗ್ಗೆ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಜೀವಾ ಕಂಪನಿಯು ತನ್ನ ಜಾಹೀರಾತನ್ನು ಹಿಂಪಡೆದಿದೆ.
13 hours ago
HD Revanna: ‘ಹಾಸನ ಜಿಲ್ಲಾಧಿಕಾರಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆ.ಎಸ್. ಲತಾಕುಮಾರಿ ಅವರ ವಿರುದ್ಧ ಶಾಸಕ ಎಚ್.ಡಿ. ರೇವಣ್ಣ ಅವರು ಸುಳ್ಳು ಆರೋಪದ ಮೂಲಕ ತೇಜೋವಧೆ ಮಾಡುತ್ತಿರುವುದು ಖಂಡನೀಯ’
13 hours ago
ಭೂತನಾಳ ಕೆರೆಯಲ್ಲಿ ಸಾವಿಗೀಡಾದವರ ಗುರಿತು ಪತ್ತೆ
14 hours ago
Telangana bus accident: ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
14 hours ago
Anaya Bangar: ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಯ ನಂತರ ಸಂಜಯ್ ಬಂಗಾರ್ ಪುತ್ರಿ ಅನಯಾ ಬಂಗಾರ್ 2027ರ ಮಾರ್ಚ್ನಿಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದಲ್ಲಿ ಆಡಲು ಅರ್ಹತೆ ಪಡೆದುಕೊಂಡಿದ್ದಾರೆ.
14 hours ago
ಆರ್ಯನ್ TO ಅನಯಾ: ಆಸ್ಟ್ರೇಲಿಯಾ WBBL ಆಡಲು ಅವಕಾಶ ಪಡೆದ ಸಂಜಯ್ ಬಂಗಾರ್ ಪುತ್ರಿ
14 hours ago
Kerala food recipes: ಓಣಂ ಹಬ್ಬಕ್ಕಾಗಿ ಸಾಂಬಾರ್, ಕಾಳನ್, ಓಲನ್, ಪುಳಿಇಂಜಿ, ಕೂಟ್ ಕರ್ರಿ, ಶರ್ಕರ ಉಪ್ಪೇರಿ ಮತ್ತು ಪಚ್ಚಡಿಯಂತಹ ಕೇರಳದ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸುವ ವಿಧಾನ ಇಲ್ಲಿದೆ.
14 hours ago
Cabinet Expansion: ನೂತನ ರಾಷ್ಟ್ರೀಯ ಪದಾಧಿಕಾರಿಗಳ ನೇಮಕ ಆಗುತ್ತಿದ್ದಂತೆಯೇ, ಇದೀಗ ಕೇಂದ್ರ ಸಚಿವ ಸಂಪುಟ ಪುನರ್ರಚನೆಯತ್ತ ಬಿಜೆಪಿ ಗಮನ ಹರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
14 hours ago
ರಕ್ಷಾಬಂಧನ ಉಡುಪು ವಿವಾದ: ಕೃತಿ ಸನೂನ್ ಬೆಂಬಲಕ್ಕೆ ನಿಂತ ರಾಹುಲ್ ಗಾಂಧಿ
15 hours ago
TVK Leaders: ನಟ, ತಮಿಳುನಾಡು ಮುಖ್ಯಮಂತ್ರಿ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಜನಪ್ರಿಯತೆ ಹೊಂದಿದ್ದಾರೆ.
15 hours ago
Vijayapura dead bodies: ವಿಜಯಪುರದ ಭೂತನಾಳ ಕೆರೆಯಲ್ಲಿ 2 ಮಕ್ಕಳು ಮತ್ತು 4 ಮಹಿಳೆಯರ ಸೇರಿ ಒಟ್ಟು 6 ಶವಗಳು ಪತ್ತೆಯಾಗಿವೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.
15 hours ago
ಪತ್ನಿ ಮನೆಗೆಲಸದ ಉದ್ಯೋಗಿಯಲ್ಲ: ಹೈಕೋರ್ಟ್
15 hours ago
ಕಾರ್ಖಾನೆಗಳಲ್ಲಿ ಸಕ್ಕರೆ ಬೆಲೆ ಇಳಿಕೆ: ಕೇಂದ್ರ ಆಹಾರ ಕಾರ್ಯದರ್ಶಿ ಚೋಪ್ರಾ
15 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ