Last Updated: 2 Mar 2026 1:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಹಣ ಸಾಗಿಸುತ್ತಿದ್ದ ವಿಮಾನ ಪತನ: 20 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!
(21 hours ago)
31
Plant Chemistry: ಇತ್ತೀಚೆಗೆ ಮೈಸೂರಿನ ರಸ್ತೆ ಬದಿಯ ತರಕಾರಿ ಅಂಗಡಿಯಲ್ಲಿ ವಿಚಿತ್ರ ಸನ್ನಿವೇಶವೊಂದು ಎದುರಾಯಿತು. ಅಂಗಡಿಯ ಮಾಲೀಕ ಬಂದ ಗಿರಾಕಿಗಳಿಗೆ ಹಾಗಲಕಾಯಿ ತಗೊಳ್ಳಿ ಸಾರ್... ಶುಗರ್ಗೆ ಒಳ್ಳೇದು, ನವಿಲುಕೋಸು ಬಿ.ಪಿಗೆ ಒಳ್ಳೇದು, ಮೂಲಂಗಿ ತಗೊಳ್ಳಿ...ನುಗ್ಗೆಸೊಪ್ಪು ತಗೊಳ್ಳಿ
(18 hours ago)
17
ನಿರ್ಣಾಯಕ ಪಂದ್ಯದಲ್ಲೂ ಎಡವಿದ ಶರ್ಮಾ: ಬ್ಯಾಟಿಂಗ್ ಜೊತೆ ಫೀಲ್ಡಿಂಗ್ನಲ್ಲೂ ವೈಫಲ್ಯ
(3 hours ago)
13
Ayatollah Ali Khamenei: ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ವ್ಯವಸ್ಥಿತ ದಾಳಿ ಯಶಸ್ವಿಯಾಗಿರುವ ಬಗ್ಗೆ ವಿಡಿಯೊ ಹಂಚಿಕೊಂಡಿರುವ ಇಸ್ರೇಲ್ ವಾಯಸೇನೆ ಎದೆನಡುಗಿಸಿದೆ.
(8 hours ago)
13
Iran Supreme Leader: ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾದ ಅಯತೊಲ್ಲಾ ಅಲಿ ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯ ಕೊನೆಯ ಪೋಸ್ಟ್ನಲ್ಲಿ ಕುರ್ಆನ್ ಶ್ಲೋಕ ಉಲ್ಲೇಖಗೊಂಡಿದೆ.
(10 hours ago)
13
ಸಂಪುಟದ ತೀರ್ಮಾನಕ್ಕೆ ಒಪಿಎಸ್: ಮುಖ್ಯಮಂತ್ರಿ ಸಿದ್ದರಾಮಯ್ಯ
(12 hours ago)
11
Khamenei Assassination: ಟೆಹರಾನ್: 1989ರಿಂದ ಇರಾನ್ನ ಪರಮೋಚ್ಚ ನಾಯಕನಾಗಿದ್ದ, ಪಾಶ್ಚಿಮಾತ್ಯ ರಾಷ್ಟ್ರಗಳ ಕಟು ವಿರೋಧಿಯಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ.
(15 hours ago)
11
ಒಳನೋಟ | ಕೋಟಿ ವೃಕ್ಷ ಅಭಿಯಾನಕ್ಕೆ ಜನ ಸಹಭಾಗಿತ್ವ: ಹಸಿರಾಗುತ್ತಿದೆ ವಿಜಯಪುರ
(20 hours ago)
11
Priyanka Gandhi Statement: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಬಲವಾಗಿ ಖಂಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಜಗತ್ತಿಗೆ ಬೇಕಿರುವುದು ಶಾಂತಿ, ಅನಗತ್ಯ ಯುದ್ಧಗಳಲ್ಲ ಎಂದು ಹೇಳಿದ್ದಾರೆ.
(8 hours ago)
10
Flight Cancellations: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ ದೆಹಲಿ ಮತ್ತು ಮುಂಬೈನಿಂದ ತೆರಳಬೇಕಿದ್ದ 225 ಸೇರಿದಂತೆ ಭಾರತದಿಂದ ತೆರಳಬೇಕಿದ್ದ 350 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.
(6 hours ago)
9
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
Zee News ಕನ್ನಡ
ಕನ್ನಡಪ್ರಭ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 1
ವಾರ ಭವಿಷ್ಯ: ಈ ರಾಶಿಯವರು ವೃತ್ತಿಯಲ್ಲಿ ಹೆಚ್ಚು ವೇತನ,ಹೊಸ ಸ್ಥಾನವನ್ನು ಕಾಣಬಹುದು
74 mins ago
Basavaraj Rayareddy: ಕೊಪ್ಪಳ: ಸ್ನೇಹಿತೆಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪುತ್ರಿ ಮಮತಾ ಯುದ್ಧದ ಕಾರಣದಿಂದಾಗಿ ದುಬೈನಲ್ಲಿಯೇ ಉಳಿದುಕೊಳ್ಳುವಂತಾಗಿದೆ.
104 mins ago
India vs West Indies: ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಗೆದ್ದ ಭಾರತ ತಂಡವು, 2026 ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು.
104 mins ago
T20 World Cup: ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್ ತಲುಪಿದ ಭಾರತ
104 mins ago
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು
104 mins ago
Middle East Crisis: ಇಸ್ರೇಲ್ – ಇರಾನ್ ನಡುವಣ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಮಧ್ಯಪ್ರಾಚ್ಯ ದೇಶಗಳ ನಡುವೆ ಯುದ್ಧದ ತೀವ್ರತೆ ಹೆಚ್ಚಾಗುತ್ತಿದೆ. ವಿಮಾನಗಳ ಹಾರಾಟ ರದ್ದಾಗಿದ್ದು, ಭಾರತದ ಹಲವು ಖ್ಯಾತನಾಮರು ಅಬುಧಾಬಿ, ದುಬೈನಲ್ಲೇ ಸಿಲುಕಿಕೊಂಡಿದ್ದಾರೆ. ನಟಿ ಸೋನಲ್
104 mins ago
Bengaluru Police: ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಸಿಇಐಆರ್ ತಂತ್ರಾಂಶದ ಮೂಲಕ ಪತ್ತೆಯಾಗಿದ್ದ ₹1.6 ಕೋಟಿ ಮೌಲ್ಯದ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಪೂರ್ವ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ
3 hours ago
Basavaraj Horatti: ಲೇಖಕರಿಂದ 300 ಪುಸ್ತಕಗಳನ್ನು ಕರ್ನಾಟಕ ಗ್ರಂಥಾಲಯ ಇಲಾಖೆಯ ಮೂಲಕ ನಿರಂತರವಾಗಿ ಖರೀದಿ ಮಾಡಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
3 hours ago
ದಿನ ಭವಿಷ್ಯ: ಆಸ್ತಿ ಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಮನೋಭಾವವನ್ನು ಬದಲಿಸಿ..
3 hours ago
Sri Lanka Cricket: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಮುಖ್ಯ ಕೋಚ್ ಸ್ಥಾನಕ್ಕೆ ಸನತ್ ಜಯಸೂರ್ಯ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸೂಪರ್ 8 ಹಂತದಲ್ಲಿ ತಂಡದ ವೈಫಲ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
3 hours ago
ಮೂರನೇ ಏಕದಿನ ಪಂದ್ಯದಲ್ಲೂ ಆಸ್ಟ್ರೇಲಿಯಾ ಮಹಿಳೆಯರಿಗೆ ಜಯ
3 hours ago
Iran-Israel War: ಶಾಹೀನ್ಸ್–ಲಯನ್ಸ್ ಏಕದಿನ ಪಂದ್ಯ ರದ್ದು
3 hours ago
ಬಿಕ್ಕಟ್ಟು ಮುಂದುವರಿದರೆ ರಷ್ಯಾ ಸೇರಿದಂತೆ ಬೇರೆ ದೇಶಗಳಿಂದ ಆಮದು
3 hours ago
Strait of Hormuz Attack: ಪಶ್ಚಿಮ ಏಷ್ಯಾದಲ್ಲಿ ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದ್ದು, 15 ಮಂದಿ ಭಾರತೀಯರಿದ್ದರು. ಹೊರ್ಮುಜ್ ಜಲಸಂಧಿಯತ್ತ ಸಮೀಪದಲ್ಲಿದ್ದ ಒಮಾನ್ ಕಡಲಿನಲ್ಲಿ ಈ ದಾಳಿ ನಡೆದಿದೆ.
3 hours ago
ಇರಾನ್ ದಾಳಿಗೆ ಇಸ್ರೇಲ್ನಲ್ಲಿ ಎಂಟು ಮಂದಿ ಸಾವು
3 hours ago
ಶ್ರೀಲಂಕಾ ಕಳಪೆ ಪ್ರದರ್ಶನ: ಕೋಚ್ ಸ್ಥಾನದಿಂದ ಕೆಳಗಿಳಿಯಲು ಜಯಸೂರ್ಯ ನಿರ್ಧಾರ
3 hours ago
ನಿರ್ಣಾಯಕ ಪಂದ್ಯದಲ್ಲೂ ಎಡವಿದ ಶರ್ಮಾ: ಬ್ಯಾಟಿಂಗ್ ಜೊತೆ ಫೀಲ್ಡಿಂಗ್ನಲ್ಲೂ ವೈಫಲ್ಯ
3 hours ago
ಪ್ರಾಗ್ ಇಂಟರ್ನ್ಯಾಷನಲ್ ಚೆಸ್ ಟೂರ್ನಿ: ಗುಕೇಶ್ಗೆ ಇನ್ನೂ ಕೈಗೂಡದ ಗೆಲುವು
3 hours ago
Putin on Khamenei: ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಖಂಡಿಸಿದ್ದಾರೆ. ಅಂತರರಾಷ್ಟ್ರೀಯ ಕಾನೂನುಗಳ ಕಗ್ಗೊಲೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.
3 hours ago
DGCA Data: ದೇಶಿ ವಾಯು ಮಾರ್ಗಗಳಲ್ಲಿ ಜನವರಿ ತಿಂಗಳಿನಲ್ಲಿ 1.52 ಕೋಟಿ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ಡಿಜಿಸಿಎ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 4.36ರಷ್ಟು ಏರಿಕೆ ಕಂಡಿದೆ. ಇಂಡಿಗೊ ಮಾರುಕಟ್ಟೆ ಪಾಲು ಶೇ 63.6ಕ್ಕೆ ಏರಿಕೆಯಾಗಿದೆ.
3 hours ago
2025–26ರ ಏಪ್ರಿಲ್ನಿಂದ ಫೆಬ್ರುವರಿವರೆಗೆ ₹20.27 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ
3 hours ago
ದ.ಆಫ್ರಿಕಾ ವಿರುದ್ಧ ರಝಾ ಮಿಂಚು; ಮ್ಯಾಚ್ ಸೋತರೂ ಪಂದ್ಯಶ್ರೇಷ್ಠ ಪಡೆದ ಸಿಕಂದರ್
4 hours ago
T Twenty World Cup: ದಕ್ಷಿಣ ಆಫ್ರಿಕಾ ವಿರುದ್ಧ 73 ರನ್ ಮತ್ತು 3 ವಿಕೆಟ್ ಪಡೆದ ಸಿಖಂದರ್ ರಝಾ, ಜಿಂಬಾಬ್ವೆ ಸೋತರೂ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದರು.
4 hours ago
ಕೊನೆ ಓವರ್ಗಳಲ್ಲಿ ಅಬ್ಬರಿಸಿದ ವಿಂಡೀಸ್; ಭಾರತದ ಗೆಲುವಿಗೆ ಬೃಹತ್ ಟಾರ್ಗೆಟ್
4 hours ago
T Twenty World Cup: ಸೂಪರ್ ಎಂಟು ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 195 ರನ್ ಕಲೆಹಾಕಿ ಭಾರತಕ್ಕೆ 196 ರನ್ ಗುರಿ ನೀಡಿದೆ. ಹೋಲ್ಡರ್ ಮತ್ತು ಪೊವೆಲ್ ಅಜೇಯ ಜೊತೆಯಾಟ ಗಮನಸೆಳೆದಿತು.
4 hours ago
Khamenei Assassination: ಇರಾನ್ ಪರಮೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ನುಗ್ಗಲು ಪ್ರತಿಭಟನಕಾರರು ಭಾನುವಾರ ಯತ್ನಿಸಿದ್ದಾರೆ.
4 hours ago
ಟಿ20 ವಿಶ್ವಕಪ್: ವಿರಾಟ್ ಕೊಹ್ಲಿ ದಾಖಲೆ ಮುರಿದ ಪಾಕ್ನ ಸಾಹಿಬ್ಝಾದಾ ಫರ್ಹಾನ್
5 hours ago
T Twenty World Cup: ಒಂದೇ ಆವೃತ್ತಿಯಲ್ಲಿ ಎರಡು ಶತಕ ಸಿಡಿಸಿದ ಸಾಹಿಬ್ಝಾದಾ ಫರ್ಹಾನ್, 383 ರನ್ಗಳೊಂದಿಗೆ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.
5 hours ago
ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್: ಜೈನ್ ವಿಶ್ವವಿದ್ಯಾಲಯ ತಂಡಕ್ಕೆ ಪ್ರಶಸ್ತಿ
5 hours ago
ರಾಜ್ಯ ಹಾಕಿ ತಂಡದ ಮಾಜಿ ಆಟಗಾರ ಮಂಗಳರಾಜ್ ನಿಧನ
5 hours ago
Flight Cancellations: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ವಾಯುಪ್ರದೇಶ ನಿರ್ಬಂಧದಿಂದಾಗಿ ದೆಹಲಿ ಮತ್ತು ಮುಂಬೈನಿಂದ ತೆರಳಬೇಕಿದ್ದ 225 ಸೇರಿದಂತೆ ಭಾರತದಿಂದ ತೆರಳಬೇಕಿದ್ದ 350 ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.
6 hours ago
T20 WC: ನಿರ್ಣಾಯಕ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ
6 hours ago
2016ರ ಸೆಮಿಫೈನಲ್ ಸೋಲು: ವಿಂಡೀಸ್ ವಿರುದ್ಧ ಸೇಡು ತೀರಿಸಿಕೊಳ್ತಾರಾ ಆ ಇಬ್ಬರು?
6 hours ago
T Twenty World Cup: ಕೋಲ್ಕತ್ತದ ಸೂಪರ್ ಎಂಟು ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ. ಸೆಮಿಫೈನಲ್ ಹಾದಿಗೆ ಈ ಪಂದ್ಯ ಮಹತ್ವದ್ದಾಗಿದೆ.
6 hours ago
Kashmir Bandh:ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಯಿತು.
6 hours ago
Khamenei Death Protest: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಗೌರಿಬಿದನೂರಿನ ಅಲೀಪುದಲ್ಲಿ ಶಿಯಾ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಸೀದಿಯಿಂದ ಆರಂಭವಾದ ಮೆರವಣಿಗೆ ಸೈಯದ್ ಮುಸ್ತಫಾ ವೃತ್ತದವರೆಗೆ ಸಾಗಿತು.
6 hours ago
ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆ: ಡೊನಾಲ್ಡ್ ಟ್ರಂಪ್
7 hours ago
T Twenty World Cup: 2016ರ ಸೆಮಿಫೈನಲ್ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಇಂದಿನ ನಿರ್ಣಾಯಕ ಭಾರತ–ವಿಂಡೀಸ್ ಪಂದ್ಯದಲ್ಲಿ ಸೇಡು ತೀರಿಸಬಹುದೇ ಎಂಬ ಕುತೂಹಲ.
7 hours ago
ಚಿನಕುರುಳಿ: ಭಾನುವಾರ, 01 ಮಾರ್ಚ್ 2026
7 hours ago
Masoud Pezeshkian: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ತೀವ್ರವಾಗಿ ಖಂಡಿಸಿದ್ದು, ಇದು ‘ಮುಸ್ಲಿಮರ ವಿರುದ್ಧದ ಯುದ್ಧ ಘೋಷಣೆ’ ಎಂದು ಅಕ್ರೋಶ ಹೊರಹಾಕಿದ್ದಾರೆ.
8 hours ago
Ayatollah Ali Khamenei: ಬೆಂಗಳೂರು: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ವ್ಯವಸ್ಥಿತ ದಾಳಿ ಯಶಸ್ವಿಯಾಗಿರುವ ಬಗ್ಗೆ ವಿಡಿಯೊ ಹಂಚಿಕೊಂಡಿರುವ ಇಸ್ರೇಲ್ ವಾಯಸೇನೆ ಎದೆನಡುಗಿಸಿದೆ.
8 hours ago
Australia Women vs India: ಹೊಬಾರ್ಟ್ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಅಲಿಸಾ ಹೀಲಿ 158 ರನ್ ಸಿಡಿಸಿ ಮಿಂಚಿದರು. ಕಾಮೆಂಟ್ರಿಯಲ್ಲಿ ಇದ್ದ ಮಿಚೆಲ್ ಸ್ಟಾರ್ಕ್ ಭಾವುಕರಾದ ಕ್ಷಣ ಗಮನಸೆಳೆಯಿತು.
8 hours ago
Priyanka Gandhi Statement: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಬಲವಾಗಿ ಖಂಡಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಜಗತ್ತಿಗೆ ಬೇಕಿರುವುದು ಶಾಂತಿ, ಅನಗತ್ಯ ಯುದ್ಧಗಳಲ್ಲ ಎಂದು ಹೇಳಿದ್ದಾರೆ.
8 hours ago
Video| ಅಂತಿಮ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ ಹೀಲಿ; ಮಿಚೆಲ್ ಸ್ಟಾರ್ಕ್ ಭಾವುಕ
8 hours ago
Middle East Tensions: ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆ ಅಬುಧಾಬಿಯಲ್ಲಿ ಸಿಲುಕಿರುವ ಜಾನಿ ಬೈರ್ಸ್ಟೋವ್, ಸುರಕ್ಷಿತವಾಗಿ ಮನೆಗೆ ಕರೆಸಿಕೊಳ್ಳುವಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರಿಗೆ ಮನವಿ ಮಾಡಿದ್ದಾರೆ.
9 hours ago
Alireza Arafi: ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
9 hours ago
ಮನೆಗೆ ಕರೆಸಿಕೊಳ್ಳಿ: ಯುದ್ಧದ ಆತಂಕದಲ್ಲಿರುವ IPL ಆಟಗಾರನಿಂದ ಪ್ರಧಾನಿಗೆ ಮನವಿ
9 hours ago
Ayatollah Ali Khamenei: ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಇದನ್ನು ಬಲವಾಗಿ ಖಂಡಿಸುವಂತೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ವಿಶ್ವದ ಎಲ್ಲಾ ದೇಶಗಳನ್ನು ಒತ್ತಾಯಿಸಿದೆ.
9 hours ago
Geopolitical Analysis: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆ ಖಂಡಿಸಿ ವಿಶ್ವದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ.
9 hours ago
ನೆಲಮಂಗಲ| ವಾತ್ಸಲ್ಯ ಮನೆ ಪುಣ್ಯದ ಕೆಲಸ: ವೀರೇಂದ್ರ ಹೆಗ್ಗಡೆ
10 hours ago
Iran Supreme Leader: ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾದ ಅಯತೊಲ್ಲಾ ಅಲಿ ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯ ಕೊನೆಯ ಪೋಸ್ಟ್ನಲ್ಲಿ ಕುರ್ಆನ್ ಶ್ಲೋಕ ಉಲ್ಲೇಖಗೊಂಡಿದೆ.
10 hours ago
Khamenei Assassination: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ.
10 hours ago
Khamenei Death: ಇರಾನ್ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದೆ ಎಂಬ ಸಂಗತಿ ಟಿವಿಯಲ್ಲಿ ಬರುತ್ತಿದೆ. ಅದು ಕೂಡ ಖಂಡನೀಯ. ಅವರ ಆತ್ಮಕ್ಕೆ ಚಿರಶಾಂತಿಯ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
10 hours ago
Maharashtra Blast: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. 18ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಕಟೋಲ್ ತಹಸಿಲ್ನ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಾರ್ಖಾನೆ
10 hours ago
Ayatollah Khamenei: ಪರಮೊಚ್ಚ ನಾಯಕ ಅಯಾತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸುವುದಾಗಿ ಇರಾನ್ ರೆವೆಲ್ಯೂಷನರಿ ಗಾರ್ಡ್ ಹೇಳಿದೆ. ‘ಸಮುದಾಯದ ನಾಯಕನ ಹಂತಕರಿಗೆ ಕಠಿಣ, ನಿರ್ಣಾಯಕ ಮತ್ತು ಪಶ್ಚಾತಾಪ ಪಡುವಂತ ಶಿಕ್ಷೆ ನೀಡುತ್ತೇವೆ’ ಎಂದು ಅದು ತಿಳಿಸಿದೆ.
11 hours ago
Teacher Marriage Controversy: ಪ್ರೀತಿಸಿ, ಬಳಿಕ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದ ಶಿಕ್ಷಕ ಮದುವೆಯಾಗಲು ನಿರಾಕರಿಸಿದ ಕಾರಣ ಯುವತಿಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು,
12 hours ago
ಸಂಪುಟದ ತೀರ್ಮಾನಕ್ಕೆ ಒಪಿಎಸ್: ಮುಖ್ಯಮಂತ್ರಿ ಸಿದ್ದರಾಮಯ್ಯ
12 hours ago
Road Accident: ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿಯ ಅಂಬುಜಾ ಕಾರ್ಖಾನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ನವ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿಯ ಕಾರ್ತಿಕ ಹೂಗಾರ ಹಾಗೂ ಅವರ ಪತ್ನಿ ಐಶ್ವರ್ಯ ಮೃತರು.
12 hours ago
Iran-Israel War: ದುಬೈನಲ್ಲಿ ಸಿಲುಕಿದ ಪಿ.ವಿ. ಸಿಂಧು
13 hours ago
ದುರ್ವಾಸನೆ ನಡುವೆಯೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ