Last Updated: 5 Feb 2026 7:34 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಬ್ಯಾಟ್ ಹಿಡಿಯಲು ಬಾರದವರೆಲ್ಲಾ ಕ್ರಿಕೆಟ್ ಆಡಳಿತ ಮಾಡಬಾರದು: ಸುಪ್ರೀಂ ಕೋರ್ಟ್
(23 hours ago)
64
ಚುನಾವಣೆ ಹೊಸ್ತಿಲಲ್ಲಿ ತಮಿಳುನಾಡು ಬಿಜೆಪಿಗೆ ಆಘಾತ: ಅಣ್ಣಾಮಲೈ ಅಚ್ಚರಿ ನಿರ್ಧಾರ
(22 hours ago)
54
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನಿಧನ
(23 hours ago)
19
HPV Virus: ಗರ್ಭಕಂಠದ ಕ್ಯಾನ್ಸರ್ ಕೂಡ ಒಂದು. 30 ರಿಂದ 50 ವರ್ಷದ ವಯಸ್ಸಿನ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎನ್ನುತ್ತಿವೆ ವರದಿಗಳು. ಹ್ಯೂಮನ್ ಪ್ಯಾಪಿಲೋಮವೈರಸ್ ಅಥವಾ HPV ಎಂಬ ವೈರಸ್ ಗರ್ಭಕಂಠದ ಕ್ಯಾನ್ಸರ್ಗೆ ಕಾರಣವಾಗಿದೆ.
(22 hours ago)
18
ಆನೇಕಲ್ ತಾಲ್ಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿ ವಿಪರೀತವಾಗಿದೆ. ಹಸು, ಕುರಿ ಮೇಲೆ ದಾಳಿ, ಶಾಲಾ ಮಕ್ಕಳ ಓಡಾಟದಲ್ಲೂ ಭೀತಿ, ಅರಣ್ಯ ಇಲಾಖೆ ಕ್ರಮವಿಲ್ಲ ಎಂಬ ಗ್ರಾಮಸ್ಥರ ಆಕ್ರೋಶ.
(23 hours ago)
17
BJP Accusation: ಬೆಂಗಳೂರು: ‘ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರು, ದಲಿತ ಸಚಿವನಿಗೆ ತೊಂದರೆ ನೀಡಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
(17 hours ago)
16
Railway Corridor Plan: ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
(15 hours ago)
15
Political Blame Game: ಬೆಂಗಳೂರಿನಲ್ಲಿ ನಡೆದ ಸಿದ್ದಾಪುರ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ನನ್ನು ಬೆಂಬಲಿಸಿದ್ದಾರೆ ಎಂಬ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಫೇಸ್ಬುಕ್ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
(16 hours ago)
15
ಯುವ ವಿಶ್ವಕಪ್: ಸೆಮಿಫೈನಲ್ನಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಅಫ್ಗಾನಿಸ್ತಾನ
(19 hours ago)
15
Lokayukta Trap: ಕಲಬುರಗಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಮೇಲ್ವಿಚಾರಕಿ ₹6,030 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು, ಮೊಟ್ಟೆ ಹಣ ಬಿಡುಗಡೆ ಸಂಬಂಧಿತ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
(12 hours ago)
14
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
Zee News ಕನ್ನಡ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 5
Voter List Petition: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಚಾರದಲ್ಲಿ ರಾಜ್ಯವನ್ನೇ ಗುರಿ ಮಾಡಲಾಗುತ್ತಿದೆ. ಈ ಪ್ರಕ್ರಿಯೆ ಮೂಲಕ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿದೆ’ ಎಂದು ಆರೋಪಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
8 mins ago
‘ಮಾಜಿ ಸೇನಾ ಮುಖ್ಯಸ್ಥ ನರವಣೆ ಪುಸ್ತಕದ ಚರ್ಚೆಗೆ ಇಲ್ಲ ಅವಕಾಶ/ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕ್ರಮ’
8 mins ago
‘ಆರೆಸ್ಸೆಸ್ನವ್ರಾ ಥೂ ನಿಮ್ಮ’ ಎಂದ ಶಿವಲಿಂಗೇಗೌಡ; ‘ಕೊಬ್ಬರಿ ಕಳ್ಳ’ ಎಂದ ವೇದವ್ಯಾಸ, ಸಲಗರ
8 mins ago
Panchayat Raj Act: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯವರು, 2026–2031ರ ಅವಧಿಗೆ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶವೇ ಕಾನೂನಿನ ತಪ್ಪು ವ್ಯಾಖ್ಯಾನ.
8 mins ago
UGC Anti Discrimination: ‘ವಿಶ್ವವಿದ್ಯಾಲಯ ಅನುದಾನಗಳ ಆಯೋಗ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆ ಉತ್ತೇಜನ) ನಿಯಮಗಳು – 2026’ ಅನ್ನು ಅಮಾನತಿನಲ್ಲಿ ಇರಿಸುವ ಮೂಲಕ ಸುಪ್ರೀಂ ಕೋರ್ಟ್ ಕಾನೂನಿನ ದೃಷ್ಟಿಯಿಂದ ಬಹಳ ಸೂಕ್ತವಾಗಿರುವ ಪ್ರತಿಕ್ರಿಯೆ ನೀಡಿದೆ.
8 mins ago
Dog Lifestyle Diseases: ಬದಲಾದ ಕಾಲಘಟ್ಟದಲ್ಲಿ ನಾಯಿ, ಬೆಕ್ಕುಗಳಂತಹ ಸಾಕುಪ್ರಾಣಿಗಳು ಬರೀ ಪ್ರಾಣಿಗಳಾಗಿ ಉಳಿದಿಲ್ಲ. ಅವು ಕುಟುಂಬದ ಅವಿಭಾಜ್ಯ ಅಂಗವಾಗಿ ಅತಿ ಮುದ್ದಿನಿಂದ ಬೆಳೆಯುತ್ತಿವೆ. ತಾವು ತಿನ್ನುವ ಆಹಾರವನ್ನು ತಮ್ಮ ಮುದ್ದುಪ್ರಾಣಿಗಳಿಗೂ ಹಂಚಿ ಖುಷಿಪಡುವ ಮಾಲೀಕರ ಕುರುಡುಪ್ರೇಮವೇ ವಿಷ.
8 mins ago
Rahul Gandhi Protest: ಭಾರತದ ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ.ನರವಣೆ ಅವರ ‘ಅಪ್ರಕಟಿತ ಆತ್ಮಚರಿತ್ರೆ’ ಪುಸ್ತಕದಲ್ಲಿನ ವಿಚಾರವನ್ನು ಉಲ್ಲೇಖಿಸಲು ಅನುಮತಿ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರವೂ ಲೋಕಸಭೆಯಲ್ಲಿ ಪಟ್ಟು ಹಿಡಿದರು.
8 mins ago
ಬಾಡಿ ಲೋಶನ್ ಮತ್ತು ಹಾಲು ತರದ ಹಿನ್ನೆಲೆಯಲ್ಲಿ ಪತ್ನಿ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ಇದನ್ನು ಅಸ್ಪಷ್ಟ ಹಾಗೂ ಸುಳ್ಳು ಆರೋಪ ಎಂದು ಪತಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
8 mins ago
Karnataka Assembly: ವಿಬಿ ಜಿ ರಾಮ್ ಜಿ ಕಾಯ್ದೆ ರದ್ದುಪಡಿಸಿ, ನರೇಗಾ ಕಾಯ್ದೆಯನ್ನು ಮರು ಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ಸರ್ಕಾರ ಮಂಡಿಸಿದ ನಿರ್ಣಯವು ಉಭಯ ಸದನಗಳಲ್ಲಿ ಬುಧವಾರ ಅಂಗೀಕಾರಗೊಂಡಿತು.
8 mins ago
‘ಮಿತ್ರ ದ್ರೋಹಿ ಸ್ನೇಹಿತ’; ಕೇಂದ್ರ ಸಚಿವರನ್ನು ಹೀಗೆ ಕರೆದಿದ್ದು ಯಾಕೆ ರಾಹುಲ್?
69 mins ago
Feb 4
ಒಲಿಂಪಿಕ್ ಕ್ರೀಡೆಗಳ ಆತಿಥ್ಯ: ಆಯ್ಕೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಮುಂದಾದ IOC
6 hours ago
WPL ಕಿರೀಟಕ್ಕಾಗಿ 'ಆಪ್ತ ಗೆಳತಿಯರ' ಪೈಪೋಟಿ: ಇಂದು ಫೈನಲ್
6 hours ago
ರಣಜಿ ಕ್ವಾರ್ಟರ್ಫೈನಲ್: ಮುಂಬೈ ತಂಡಕ್ಕೆ ಸಚಿನ್ ಸಲಹೆ
6 hours ago
ವೇಟ್ಲಿಫ್ಟಿಂಗ್ ಚಾಂಪಿಯನ್ಷಿಪ್: ಮೀರಾಬಾಯಿ ದಾಖಲೆ ಚಿನ್ನ
7 hours ago
ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ: ಭಾರತಕ್ಕೆ ಮಣಿದ ದಕ್ಷಿಣ ಆಫ್ರಿಕಾ
7 hours ago
Russian Oil Purchase: ಅಮೆರಿಕದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡ ನಂತರ ಭಾರತವು, ತೈಲ ಆಮದಿಗೆ ಸಂಬಂಧಿಸಿದಂತೆ ನಿಲುವು ಬದಲಿಸಿಕೊಂಡಿದೆ ಎಂಬುದನ್ನು ನಂಬಲಾಗದು ಎಂದು ರಷ್ಯಾ ಬುಧವಾರ ಹೇಳಿದೆ. ಮಾಧ್ಯಮದವವರನ್ನುದ್ದೇಶಿಸಿ ಮಾತನಾಡಿರುವ ರಷ್ಯಾ ವಿದೇಶಾಂಗ ಸಚಿವಾಲಯದ ವಕ್ತಾರೆ.
9 hours ago
Karnataka High Court Order: byline no author page goes here ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಎಸ್ಜಿಆರ್ಸಿ ರಚನೆಗೆ ಯುಜಿಸಿ ನಿರ್ದೇಶನದಂತೆ ಕ್ರಮ ವಹಿಸಬೇಕೆಂದು ಹೈಕೋರ್ಟ್ ನಿರ್ದಿಷ್ಟವಾಗಿ ಒಂದು ವಾರ ಗಡುವು ನೀಡಿದೆ.
10 hours ago
ಹೋಂವರ್ಕ್ ಮುಗಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಗೆ ಹಲ್ಲೆ ಮಾಡಿದ ಶಿಕ್ಷಕಿ ಪಾರುಲ್ ಪಟೇಲ್ಗೆ ಗಾಂಧಿನಗರ ನ್ಯಾಯಾಲಯ 3 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿದೆ.
10 hours ago
2031ರ ಏಷ್ಯಾಕಪ್ ಫುಟ್ಬಾಲ್: ಆತಿಥ್ಯಕ್ಕೆ ಭಾರತ ಪೈಪೋಟಿ
10 hours ago
ವ್ಯಾಪಾರ, ಹೂಡಿಕೆ, ಇಂಧನ ಹಾಗೂ ಕಡಲ ಭದ್ರತೆ ವಿಷಯಗಳ ಚರ್ಚೆಗೆ ಪ್ರಧಾನಿ ಮೋದಿ ಫೆ. 7 ಮತ್ತು 8ರಂದು ಮಲೇಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.
10 hours ago
ಏಷ್ಯಾ ಟೀಮ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಭಾರತ ತಂಡಗಳ ಶುಭಾರಂಭ
10 hours ago
Precious Metals Surge: ಚಿನ್ನದ ದರ ₹1,65,100ಕ್ಕೆ ಮತ್ತು ಬೆಳ್ಳಿ ದರ ₹2,98,300ಕ್ಕೆ ಏರಿಕೆಯಾಗಿದ್ದು, ಡಾಲರ್ ಮೌಲ್ಯ ಇಳಿಕೆ ಮತ್ತು ಜಾಗತಿಕ ರಾಜಕೀಯ ಬಿಕ್ಕಟ್ಟಿನಿಂದ ಹೂಡಿಕೆದಾರರು ಚಿನ್ನ–ಬೆಳ್ಳಿ ಖರೀದಿಗೆ ಒಲವು ತೋರಿದ್ದಾರೆ.
10 hours ago
ರೋ–ಕೊ ಮುಂದುವರಿಯಬೇಕೇ ಬೇಡವೇ? ಧೋನಿ ಕೊಟ್ಟ ಉತ್ತರ ಹೀಗಿದೆ
10 hours ago
ಏಷ್ಯನ್ ಶೂಟಿಂಗ್: ಭಾರತಕ್ಕೆ ಮೊದಲ ದಿನ 2 ಸ್ವರ್ಣ
10 hours ago
U–19 World Cup: ಅಫ್ಗನ್ ನೀಡಿದ್ದ ಬೃಹತ್ ಗುರಿ ಚೇಸ್ ಮಾಡಿ ಫೈನಲ್ ತಲುಪಿದ ಭಾರತ
11 hours ago
Unusual Complaint: ಬೆಂಗಳೂರು: ಪತಿ ಬಾಡಿ ಲೋಶನ್ ತರಲಿಲ್ಲವೆಂದು ಪತ್ನಿ ಕೌಟುಂಬಿಕ ದೌರ್ಜನ್ಯ ಆರೋಪದ ಮೂಲಕ ಕೇಸು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯಲ್ಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
11 hours ago
311 ರನ್ಗಳ ಬೃಹತ್ ಗುರಿಯನ್ನು 8.5 ಓವರ್ ಬಾಕಿ ಇರುವಾಗ ಚೇಸ್ ಮಾಡಿದ ಭಾರತ U-19 ತಂಡ, ಅಫ್ಗಾನಿಸ್ತಾನ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಪ್ರವೇಶಿಸಿದೆ. ಆ್ಯರನ್ ಜಾರ್ಜ್ ಅಜೇಯ ಶತಕ.
11 hours ago
Manipur Government Formation: ಇಂಫಾಲ್: ರಾಷ್ಟ್ರಪತಿ ಆಳ್ವಿಕೆ ಕೊನೆಗೊಂಡ ಬೆನ್ನಲ್ಲೇ ಖೇಮ್ಚಂದ್ ಸಿಂಗ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಕುಕಿ ಹಾಗೂ ನಾಗಾ ಸಮುದಾಯದ ಶಾಸಕರು ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದರು.
11 hours ago
ಸ್ಯಾಫ್ ಫುಟ್ಬಾಲ್: ಭಾರತ ಮಹಿಳಾ ತಂಡ ಫೈನಲ್ಗೆ
11 hours ago
Metro Fare Revision: ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣದರ ಶೇ 5ರಷ್ಟು ಹೆಚ್ಚಳ ಮಾಡಲು ಬಿಎಂಆರ್ಸಿಎಲ್ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಫೆಬ್ರುವರಿ 9ರಿಂದ ಹೊಸ ದರ ಜಾರಿಗೆ ಬರಲಿದೆ.
12 hours ago
Lokayukta Trap: ಕಲಬುರಗಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಮೇಲ್ವಿಚಾರಕಿ ₹6,030 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು, ಮೊಟ್ಟೆ ಹಣ ಬಿಡುಗಡೆ ಸಂಬಂಧಿತ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
12 hours ago
Bribery Allegation: ಮಂಡ್ಯ: ಸಿಎಲ್–7 ಸನ್ನದು ಮಂಜೂರಾತಿಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಬಕಾರಿ ಉಪ ಆಯುಕ್ತ ಆರ್.ನಾಗಶಯನ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
13 hours ago
2025ರಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿ ಇದ್ದ ಮಣಿಪುರದಲ್ಲಿ ಇಂದಿನಿಂದ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎನ್ಡಿಎ ನಾಯಕ ವೈ. ಖೇಮ್ಚಂದ್ ಸಿಂಗ್ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
13 hours ago
Voter List Petition: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಪರ ಎತ್ತಿದ್ದಾರೆ.
13 hours ago
ಚುರುಮುರಿ: ಗಾಂಧಿ ಗಮ್ಮತ್ತು
14 hours ago
U19 ವಿಶ್ವಕಪ್ ಸೆಮಿಫೈನಲ್ನಲ್ಲಿ ಅಫ್ಗಾನಿಸ್ತಾನ 310 ರನ್ ಗಳಿಸಿ ಭಾರತಕ್ಕೆ 311 ರನ್ ಬೃಹತ್ ಗುರಿ ನೀಡಿದೆ. ಫೈಸಲ್ ಶಿನೋಜಾದ್ ಮತ್ತು ಉಜೈರುಲ್ಲಾ ನಯಾಝೈ ಶತಕ ಸಿಡಿಸಿ ಮಿಂಚಿದ್ದಾರೆ.
14 hours ago
ಚಿನಕುರುಳಿ: 2026ರ ಫೆಬ್ರುವರಿ 4, ಬುಧವಾರ
14 hours ago
U19 World Cup: ಸೆಮಿಫೈನಲ್ನಲ್ಲಿ ಭಾರತಕ್ಕೆ ಬೃಹತ್ ಗುರಿ ನೀಡಿದ ಅಫ್ಗಾನಿಸ್ತಾನ
14 hours ago
Voter Rights India: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅರ್ಹ ವ್ಯಕ್ತಿಗಳು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
15 hours ago
Ranveer Singh Dhurandhar: ಪಾಕಿಸ್ತಾನದ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣದ ಬಾಲಿವುಡ್ನ ‘ಧುರಂಧರ್’ ಸಿನಿಮಾ ಈಗ ನೆಟ್ಫ್ಲಿಕ್ಸ್ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ರಣವೀರ್ ಸಿಂಗ್, ಅಕ್ಷಯ್ ಖನ್ನಾ ನಟನೆಯ ಈ ಸಿನಿಮಾ ಈಗ ಒಟಿಟಿಯಲ್ಲಿ ವೀಕ್ಷಣೆಗೆ ಸಿಗುತ್ತಿದೆ.
15 hours ago
Railway Corridor Plan: ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
15 hours ago
ಭಾರತ ರಷ್ಯಾ ಹಾಗೂ ವೆನುಜುವೆಲಾದಿಂದ ತೈಲ ಖರೀದಿಸದೇ, ಅಮೆರಿಕದಿಂದ ಖರೀದಿಸಲು ಒಪ್ಪಿಗೆ ನೀಡಿದೆ. ಜೊತೆಗೆ ₹4,521 ಕೋಟಿ ಹೂಡಿಕೆಗೂ ಬದ್ಧತೆ. ಶ್ವೇತಭವನ ಈ ಒಪ್ಪಂದವನ್ನುಶ್ಲಾಘಿಸಿದೆ.
15 hours ago
ಭಾರತ-ಅಮೆರಿಕ ನಡುವಿನ ಹೊಸ ಒಪ್ಪಂದದಲ್ಲಿ ಸುಂಕ ಕಡಿತದೊಂದಿಗೆ ನಿರ್ದಿಷ್ಟ ಭರವಸೆಗಳ ಮಾತುಗಳಿವೆ. ತೈಲ, ಆಮದು ಹಾಗೂ ರಫ್ತು ವ್ಯಾಪಾರದ ಬದಲಾವಣೆಗಳು ಭಾರತದ ಆರ್ಥಿಕತೆಗೆ ಎಂಥ ಪರಿಣಾಮ ಬೀರುತ್ತವೆ?
16 hours ago
ಕಲಾಪದಿಂದ ಅಮಾನತುಗೊಂಡ ಸಂಸದರ ಪ್ರತಿಭಟನೆಯ ಬಳಿಗೆ ಬಂದ ಬಿಜೆಪಿ ನಾಯಕ ರವನೀತ್ ಬಿಟ್ಟು ಅವರನ್ನು ರಾಹುಲ್ ಗಾಂಧಿ ‘ದೇಶದ್ರೋಹಿ ಸ್ನೇಹಿತ’ ಎಂದು ಕರೆದಿದ್ದಾರೆ.
16 hours ago
Political Blame Game: ಬೆಂಗಳೂರಿನಲ್ಲಿ ನಡೆದ ಸಿದ್ದಾಪುರ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ನನ್ನು ಬೆಂಬಲಿಸಿದ್ದಾರೆ ಎಂಬ ಹರಿಪ್ರಸಾದ್ ಆರೋಪಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಫೇಸ್ಬುಕ್ನಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
16 hours ago
ಗುಂಡಣ್ಣ: 2026ರ ಫೆಬ್ರುವರಿ 4, ಬುಧವಾರ
16 hours ago
Rahul Gandhi: 2020ರ ಭಾರತ–ಚೀನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
16 hours ago
BJP Accusation: ಬೆಂಗಳೂರು: ‘ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರು, ದಲಿತ ಸಚಿವನಿಗೆ ತೊಂದರೆ ನೀಡಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
17 hours ago
Congress Leadership: ಬೆಂಗಳೂರು: ದಲಿತ ಸಚಿವರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಭೆ ಸೇರಿರುವುದು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
17 hours ago
Shivaratri Destinations: ಶಿವ ಯೋಗಿಗಳಿಗೆ ಮಹಾಯೋಗಿ; ಗೃಹಸ್ಥರಿಗೆ ಮಹಾಕುಟುಂಬಿ. ಅವನು ಎಲ್ಲ ತಪಸ್ಸುಗಳಿಗೂ ಫಲವನ್ನು ಕೊಡುವವನು. ನಮಿಸಿದ ಭಕ್ತರ ಬೇಡಿಕೆಗಳನ್ನೆಲ್ಲ ಪೂರೈಸುವಷ್ಟು ಅಖಂಡವಾದ ಐಶ್ವರ್ಯಸಂಪನ್ನ. ಇದೇ ಕಾರಣಕ್ಕೆ ಶಿವನ ಆರಾಧನೆ ನಿರಂತರ.
17 hours ago
Bollywood Comedy Thriller: ನೆಟ್ಫ್ಲಿಕ್ಸ್ನ ಮುಂಬರುವ ಕಾಮಿಡಿ ಥ್ರಿಲ್ಲರ್ ‘ಮಾ ಬೆಹೆನ್’ ಸಿನಿಮಾದಲ್ಲಿ ಬಾಲಿವುಡ್ನ ತಾರೆಯರಾದ ಮಾಧುರಿ ದೀಕ್ಷಿತ್, ತೃಪ್ತಿ ಧಿಮ್ರಿ ಹಾಗೂ ರವಿ ಕಿಶನ್ ನಟಿಸಲಿದ್ದಾರೆ. ಚಿತ್ರವನ್ನು ಸುರೇಶ್ ತ್ರಿವೇಣಿ ನಿರ್ದೇಶನ ಮಾಡುತ್ತಿದ್ದಾರೆ
17 hours ago
Political Conspiracy: ಭ್ರಷ್ಟಾಚಾರ ಆರೋಪದ ನಡುವೆ ತಮ್ಮ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಒತ್ತಾಯಿಸಿದ ಸಂದರ್ಭದಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
18 hours ago
Wildlife Policy: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಅವರು ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
18 hours ago
Student Bus Crash: ತಾಲ್ಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬುಧವಾರ ಬೆಳಿಗ್ಗೆ ಕೇರಳದ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿ ಪ್ರೊಫೆಸರ್ ಸೇರಿದಂತೆ 5 ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
18 hours ago
Congress Allegation: ಸಿದ್ಧಾಪುರ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬೆಂಬಲ ನೀಡಿದ್ದರೆಂದು ಕಾಂಗ್ರೆಸ್ ನಾಯಕ ಹರಿಪ್ರಸಾದ್ ಆರೋಪಿಸಿದ್ದಾರೆ. ಪ್ರಕರಣ ರಾಜಕೀಯ ತಿರುವು ಪಡೆದಿದೆ.
18 hours ago
Social Media Video: ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ದೇವರ ಆಶೀರ್ವಾದ ಪಡೆಯುವುದು ಸಹಜ. ಆದರೆ ದೇವರ ಆಶೀರ್ವಾದವನ್ನು ಹಣಕ್ಕಾಗಿ ಮಾರಾಟ ಮಾಡುವುದನ್ನು ನೋಡಿದ್ದೀರಾ? ₹10ಕ್ಕೆ ಆಶೀರ್ವಾದ ನೀಡುತ್ತಿರುವ ಬಾಲಕನ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
19 hours ago
ಯುವ ವಿಶ್ವಕಪ್: ಸೆಮಿಫೈನಲ್ನಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಅಫ್ಗಾನಿಸ್ತಾನ
19 hours ago
Priyanka Gandhi: ನವದೆಹಲಿ: ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆಯ ಆರೋಪದಲ್ಲಿ ವಿಪಕ್ಷಗಳ ಎಂಟು ಸಂಸದರನ್ನು ಅಮಾನತುಗೊಳಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರವಾಗಿ ಖಂಡಿಸಿದ್ದಾರೆ. 'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ
19 hours ago
Kerala Court Bail: ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.
19 hours ago
Women Entrepreneurship Loan: ಮಹಿಳಾ ಸಬಲೀಕರಣಕ್ಕಾಗಿ ದೇಶದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಮಹಿಳೆಯರಿಗಾಗಿಯೇ ಹಲವು ಯೋಜನೆಗಳು ಜಾರಿಯಲ್ಲಿದ್ದು, ಇದೀಗ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ‘ಸ್ತ್ರೀ ಶಕ್ತಿ ಪ್ಯಾಕೇಜ್’ ಪರಿಚಯಿಸಿದೆ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ