Last Updated: 1 Jan 2026 7:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Nayanthara First Look: ನಟ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾಗೆ ಲೇಡಿ ಸೂಪರ್ಸ್ಟಾರ್ ನಯನತಾರಾ ಎಂಟ್ರಿ ಕೊಟ್ಟಿದ್ದಾರೆ. ಯಶ್ ಸಿನಿಮಾದಲ್ಲಿ ಗಂಗಾ ಪಾತ್ರದಲ್ಲಿ ನಯನತಾರಾ ನಟಿಸುತ್ತಿದ್ದು, ಫಸ್ಟ್ ಲುಕ್ ಪೋಸ್ಟರ್ ಇದೀಗ ಬಿಡುಗಡೆ ಆಗಿದೆ.
(17 hours ago)
26
Eviction Crisis: ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯಲ್ಲಿ ಮುಂಜಾನೆ ಎಚ್ಚರಿಕೆ ಇಲ್ಲದೆ 167 ಮನೆಗಳನ್ನು ತೆರವುಗೊಳಿಸಿರುವ ಘಟನೆ ಮಾನವೀಯತೆಗೆ ಧಕ್ಕೆ ತರುವ ದುರ್ಘಟನೆಯಾಗಿದೆ.
(24 hours ago)
22
Rajya Sabha 2026: ಹೊಸ ವರ್ಷ 2026ರಲ್ಲಿ ರಾಜ್ಯಸಭೆಯ 72 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈಗಿರುವ ಬಲಾಬಲ ಹಾಗೂ ಮೈತ್ರಿಯ ಶಕ್ತಿಯನ್ನು ಅವಲೋಕಸಿದಾಗ ಎನ್ಡಿಎ ತನ್ನ ಸಂಖ್ಯೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ.
(24 hours ago)
22
CCTV Footage: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಕಾರಿನಿಂದ ಹೊರ ತಳ್ಳಿದ ಘಟನೆಗೆ ಸಂಬಂಧಿಸಿದಂತೆ ಕಾರಿನ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
(12 hours ago)
21
Faridabad Assault: ಫರಿದಾಬಾದ್ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 25 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ನಂತರ ಕಾರಿನಿಂದ ಹೊರ ತಳ್ಳಿದ ಘಟನೆ ನಡೆದಿದೆ.
(14 hours ago)
19
ಪಶ್ಚಿಮ ಬಂಗಾಳ ವಿಧಾನಸಭೆಗೆ ಮುಂದಿನ ಏಪ್ರಿಲ್ನಲ್ಲಿ ಚುನಾವಣೆ
(24 hours ago)
19
ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಗಳ (ಎ.ಸಿ) ನ್ಯಾಯಾಲಯಗಳಲ್ಲಿ ನಡೆಯುವ ಕಲಾಪಗಳನ್ನು ಆನ್ಲೈನ್ ಮೂಲಕ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
(11 hours ago)
18
Kiran Mazumdar Shaw: ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿರುವ ಬಯೊಕಾನ್ ಕಂಪನಿಯ ಉದ್ಯೋಗಿ ಅನಂತಕುಮಾರ್ (26) ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿರುವುದರ ಬಗ್ಗೆ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಘಾತ ವ್ಯಕ್ತಪಡಿಸಿದ್ದಾರೆ.
(14 hours ago)
17
Karnataka Crime Yearbook: ನಟಿ ರನ್ಯಾ ರಾವ್ನ ಚಿನ್ನ ಕಳ್ಳಸಾಗಣೆ, ಓಂ ಪ್ರಕಾಶ್ ಹತ್ಯೆ, ದರ್ಶನ್ ಪ್ರಕರಣ, ಆರ್ಸಿಬಿ ಕಾಲ್ತುಳಿತ, ಡ್ರಗ್ಸ್ ದಂಧೆ ಹಾಗೂ ಪ್ರಮುಖ ಶಾಸಕರ ವಿರುದ್ಧದ ತನಿಖೆಗಳೊಂದಿಗೆ 2025ರ ರಾಜ್ಯದ ಅಪರಾಧ ಚಿತ್ರಣ ಗಂಭೀರವಾಗಿದೆ.
(24 hours ago)
16
‘ಚೀನಾದ ಮಧ್ಯಸ್ಥಿಕೆ’ ಹೇಳಿಕೆಗೆ ಪ್ರಧಾನಿ ಸಷ್ಟನೆಗೆ ಜೈರಾಂ ರಮೇಶ್ ಒತ್ತಾಯ
(11 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಉದಯವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
News18 ಕನ್ನಡ
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jan 1
Stock Market Outlook: ನಿಫ್ಟಿ–50 ಶೇ 12ರಷ್ಟು ಲಾಭ ತಂದುಕೊಡಬಹುದು ಎಂದು ಜಿಯೋಜಿತ್ ಇನ್ವೆಸ್ಟ್ಮೆಂಟ್ಸ್ ಅಂದಾಜು ಮಾಡಿದ್ದು, ಕಡಿಮೆ ಹಣದುಬ್ಬರ ಮತ್ತು ಮಾರುಕಟ್ಟೆ ಬೇಡಿಕೆ ಕಂಪನಿಗಳ ಲಾಭದ ನಿರೀಕ್ಷೆಯನ್ನು ಬಲಪಡಿಸುತ್ತಿದೆ.
30 mins ago
ರೋಗಿಗಳ ಕೊರತೆಯಿಂದ ಬಳಲಿದ ಚಿಕಿತ್ಸಾ ಕೇಂದ್ರಗಳು *ಚಿಕಿತ್ಸೆಗಿಂತ ಮಾತ್ರೆಗೆ ಬರುವವರೇ ಅಧಿಕ
30 mins ago
IPS Transfer Karnataka: 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಎಸ್ಪಿ ಹಾಗೂ ಡಿಸಿಪಿ ಹುದ್ದೆಗಳಲ್ಲಿ ಬದಲಾವಣೆ ಮಾಡಿದ ಸರ್ಕಾರ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೊಸ ನೇಮಕಾತಿಗಳ ಆದೇಶ ಹೊರಡಿಸಿದೆ.
30 mins ago
HD Kumaraswamy Astrology: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಸುಸ್ಥಿರವಾದ ಚಂದ್ರ ಗ್ರಹ ಒದಗಿಸಿರುವ ದೈತ್ಯ ಶಕ್ತಿಯ ಅಪಾರವಾದ ಬುದ್ಧಿಮತ್ತೆಯಾಗಿದೆ.
30 mins ago
Highway Accident: ಹಿರಿಯೂರು ತಾಲ್ಲೂಕು ಗೊರ್ಲಡುಕು ಕ್ರಾಸ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯ ಮತ್ತು ಹೆದ್ದಾರಿ ವಿನ್ಯಾಸದ ದೌರ್ಬಲ್ಯವನ್ನು ಬಹಿರಂಗಪಡಿಸಿದೆ.
30 mins ago
Gandhian Legacy: ಗಾಂಧೀಜಿಯವರ ಹೋರಾಟವು ಬ್ರಿಟಿಷರನ್ನು ಮಾತ್ರವಲ್ಲ, ಭಾರತೀಯರನ್ನು ಕೂಡ ಒಗ್ಗೂಡಿಸಿದ ಮಹತ್ವಪೂರ್ಣ ಚಳವಳಿ. ಈ ಚಿಂತನೆ ಇಂದು ಭಾರತ ರಚನೆಯಾದ ಶಕ್ತಿಯ ಮೂಲವಾಗಿದೆ.
30 mins ago
Insurance Transfer Guide: ಆರೋಗ್ಯ ವಿಮಾ ಕಂಪನಿಯ ಸೇವೆಯಿಂದ ಅತೃಪ್ತರಾದರೆ, ಐಆರ್ಡಿಎಐ ನಿಯಮಗಳಂತೆ ಮತ್ತೊಂದು ಕಂಪನಿಗೆ ವಿಮೆ ಪೋರ್ಟ್ ಮಾಡಿಕೊಳ್ಳಬಹುದು. ಈ ಮೂಲಕ ಪೂರಕ ಸೌಲಭ್ಯ ಹಾಗೂ ‘ನೋ ಕ್ಲೇಮ್ ಬೋನಸ್’ ಮುಂದುವರಿಸಲು ಸಾಧ್ಯ.
30 mins ago
Kudalasangama Tourism: ಬಸವ ಜಯಂತಿಯಂದು ಅಧಿಕಾರ ಸ್ವೀಕರಿಸಿದ, ಬಸವಣ್ಣನನ್ನು ರಾಜ್ಯ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಬಸವಣ್ಣನ ಐಕ್ಯಸ್ಥಳ ಕೂಡಲಸಂಗಮ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುತ್ತವೆ ಎಂದು ಬಸವಣ್ಣ ಅಭಿಮಾನಿಗಳು ನಂಬಿದ್ದರು.
30 mins ago
Misinformation Alert: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಮಗುವನ್ನು ಫ್ರಿಜ್ನಲ್ಲಿ ಇಡುವ ವಿಡಿಯೊ ನಿಜವಲ್ಲ. ಫೇಸ್ಬುಕ್ ಖಾತೆಯಲ್ಲಿ ಪ್ರಕಟವಾದ ಈ ದೃಶ್ಯವು ಮನರಂಜನೆಗೆ ತಯಾರಿಸಿದ ಕಲ್ಪಿತ ವಿಡಿಯೊವೆಂದು ಪಿಟಿಐ ದೃಢಪಡಿಸಿದೆ.
30 mins ago
₹89.31 ಕೋಟಿ ಮಂಜೂರು ಮಾಡುವಂತೆ ಕೋರಿ ಸರ್ಕಾರಕ್ಕೆ ಪತ್ರ
30 mins ago
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆಗಾಗಿ ಪ್ರತ್ಯೇಕವಾದ ಮಸೂದೆ ರೂಪಿಸಿದ ಮೊದಲ ರಾಜ್ಯ ಕರ್ನಾಟಕ
30 mins ago
School Affiliation Issue: ಮಾನ್ಯತೆ ನವೀಕರಣವಾಗದ ಖಾಸಗಿ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಬೇರೆ ಕೇಂದ್ರಕ್ಕೆ ಸ್ಥಳಾಂತರಿಸುವ ಮಂಡಳಿಯ ನಿರ್ಧಾರಕ್ಕೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
30 mins ago
Bengaluru Police Bandobast: ಕಳೆದ ಕಾಲ್ತುಳಿತದ ಅನುಭವದಿಂದ ಎಚ್ಚೆತ್ತ ಗೃಹ ಇಲಾಖೆ, ಹೊಸ ವರ್ಷಾಚರಣೆಗೆ 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ಬಂದೋಬಸ್ತ್ ಕೈಗೊಂಡಿತು.
30 mins ago
ಬಯೊಕಾನ್ ಉದ್ಯೋಗಿ ಆತ್ಮಹತ್ಯೆ: ಕಂಪನಿ ಮುಖ್ಯಸ್ಥೆ ಕಿರಣ್ ಹೇಳಿದ್ದಿಷ್ಟು
60 mins ago
ಕಾನೂನು ಎಲ್ಲರಿಗೂ ಒಂದೇ ಎಂದು ನಂಬಿದ್ದೆ: ವಿಜಯಲಕ್ಷ್ಮಿ ಮಾತಿನ ಬಾಣ ಯಾರತ್ತ?
3 hours ago
Dec 31
Bengaluru New Year Party: ಬೆಂಗಳೂರಿನಲ್ಲಿ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ವೈಟ್ಫೀಲ್ಡ್ ಸೇರಿದಂತೆ ಹಲವೆಡೆ ಪಬ್ ಮತ್ತು ಕ್ಲಬ್ಗಳಲ್ಲಿ ಯುವಕರು ಕುಣಿದು ನಲಿದು ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸಿದರು.
5 hours ago
ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಬರ್ಬರ ಹತ್ಯೆ: ಇದು ಕ್ರೌರ್ಯದ ಪರಮಾವಧಿ ಎಂದ ಮದನಿ
5 hours ago
ಶಿಲಾರೋಹಣ: ಅಮೀರಾಗೆ ಚಿನ್ನ
5 hours ago
ಪಾಲ್ಗೊಳ್ಳುವಿಕೆ ಖಚಿತಪಡಿಸಿ: ಕ್ಲಬ್ಗಳಿಗೆ ಎಐಎಫ್ಎಫ್ ವಿನಂತಿ
6 hours ago
ವಿಜಯ್ ಹಜಾರೆ ಟೂರ್ನಿ: ಸರ್ಫರಾಜ್ ಮಿಂಚಿನ ಶತಕ
6 hours ago
ಬೆಂಗಳೂರು ಓಪನ್ ಟೆನಿಸ್: ಪ್ರಜ್ವಲ್ ದೇವ್ಗೆ ವೈಲ್ಡ್ಕಾರ್ಡ್
7 hours ago
2026 ಮುನ್ನೋಟ: ಏಷ್ಯನ್ ಗೇಮ್ಸ್, ಫಿಫಾ ವಿಶ್ವಕಪ್, ಕಾಮನ್ವೆಲ್ತ್ ಗೇಮ್ಸ್
7 hours ago
ರಾಜ್ಯಸಭೆ: ಹೊಸ ವರ್ಷದಲ್ಲಿ 72 ಸ್ಥಾನಗಳಿಗೆ ಚುನಾವಣೆ; NDA ಬಲ ಹೆಚ್ಚಳ ಸಾಧ್ಯತೆ
7 hours ago
Social Harmony Message: ನಾರಾಯಣ ಗುರುಗಳು ಕೋಮುವಾದ ಮತ್ತು ಜಾತಿ ದೌರ್ಜನ್ಯ ವಿರುದ್ಧ ಎಚ್ಚರಿಕೆ ನೀಡಿದ ಮಹಾನ್ ದಾರ್ಶನಿಕರು ಎಂದು ಸಿದ್ದರಾಮಯ್ಯ ವರ್ಕಲದ ಶಿವಗಿರಿ ತೀರ್ಥಯಾತ್ರೆಯಲ್ಲಿ ತಮ್ಮ ಭಾಷಣದಲ್ಲಿ ಹೇಳಿದರು.
7 hours ago
Karnataka Flood Victims: ಅತಿವೃಷ್ಟಿಯಿಂದ ಮನೆ ಕಳೆದುಕೊಂಡ 13,000 ಕುಟುಂಬಗಳಿಗೆ ಮನೆ ನೀಡುವ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯವಿದೆ ಎಂದು ವಿರೋಧ ಪಕ್ಷದ ನಾಯಕ ಅಶೋಕ ಆರೋಪಿಸಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
9 hours ago
BJP Strategy Bengal: ಪಶ್ಚಿಮ ಬಂಗಾಳ ಚುನಾವಣೆಗೆ ಸಿದ್ಧತೆ ನಡೆಸಿದ ಅಮಿತ್ ಶಾ, ದಿಲೀಪ್ ಘೋಷ್ ಅವರನ್ನು ಪ್ರಮುಖ ಮುಖವಾಗಿ ಪರಿಗಣಿಸಿ, ರಾಜ್ಯ ಘಟಕದ ಮುಖಂಡರೊಂದಿಗೆ ಹಲವಾರು ರಹಸ್ಯ ಸಭೆಗಳನ್ನು ನಡೆಸಿದ್ದಾರೆ.
9 hours ago
ಗುಂಡಣ್ಣ: ಬುಧವಾರ, 31 ಡಿಸೆಂಬರ್ 2025
9 hours ago
NCB Operations: ಮಾದಕ ವಸ್ತು ಕಳ್ಳ ಸಾಗಣೆ ನಿಯಂತ್ರಣ ದಳದ (ಎನ್ಸಿಬಿ) ಬೆಂಗಳೂರು ವಲಯದ ಅಧಿಕಾರಿಗಳು 2025ರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
9 hours ago
ರಾಷ್ಟ್ರೀಯ ಸೀನಿಯರ್ ಮಹಿಳಾ ಏಕದಿನ ಟೂರ್ನಿ: 4ಕ್ಕೆ ಟ್ರಯಲ್ಸ್
9 hours ago
ಜಿಂಬಾಬ್ವೆ ಕ್ರಿಕೆಟ್ ತಂಡದ ನಾಯಕ ಸಿಕಂದರ್ ರಾಜಾ 13 ವರ್ಷದ ಸಹೋದರ ನಿಧನ
9 hours ago
ಬೆಂಗಳೂರಿನ 10 ವರ್ಷದ ಪರಿಣಿತಾ ವಿಶಿಷ್ಟ ಸಾಧನೆ
9 hours ago
ಫಿಫಾ ರೆಫ್ರಿ ಪಟ್ಟಿಯಲ್ಲಿ ಭಾರತದ ಮೂವರು
10 hours ago
ISL | ಪಾಲ್ಗೊಳ್ಳುವಿಕೆ ಖಚಿತಪಡಿಸಿ: ಕ್ಲಬ್ಗಳಿಗೆ ಎಐಎಫ್ಎಫ್
10 hours ago
ವಿಜಯ್ ಹಜಾರೆ ಟ್ರೋಫಿ| ಮಯಂಕ್, ಪಡಿಕ್ಕಲ್ ಶತಕ: ಕರ್ನಾಟಕ ತಂಡದ ಯಶಸ್ಸಿನ ಓಟ
10 hours ago
Xi Jinping Speech: ಬೀಜಿಂಗ್: ‘ಚೀನಾದೊಂದಿಗೆ ತೈವಾನ್ ಮತ್ತೆ ಒಂದುಗೂಡುವುದನ್ನು ತಡೆಯಲಾಗದು’ ಎಂದು ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಹೊಸ ವರ್ಷದ ಸ್ವಾಗತ ಭಾಷಣದಲ್ಲಿ ಹೇಳಿದ್ದಾರೆ.
10 hours ago
Social Reform India: ನಾರಾಯಣ ಗುರುಗಳು ವೈವಿಧ್ಯತೆಯ ನಡುವೆ ಒಗ್ಗಟ್ಟಿನ ಭಾರತಕ್ಕಾಗಿ ಶ್ರಮಿಸಿದ್ದು, ಅವರ ಚಿಂತನೆಗಳು ಬಸವ ತತ್ತ್ವದಂತೆ ಆರ್ಥಿಕ ಸ್ವಾವಲಂಬನೆ, ಜಾತಿ ವಿರುದ್ಧದ ಹೋರಾಟಕ್ಕೆ ಪ್ರೇರಣೆಯಾದವು ಎಂದು ಸಿದ್ದರಾಮಯ್ಯ ಹೇಳಿದರು.
11 hours ago
ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಗಳ (ಎ.ಸಿ) ನ್ಯಾಯಾಲಯಗಳಲ್ಲಿ ನಡೆಯುವ ಕಲಾಪಗಳನ್ನು ಆನ್ಲೈನ್ ಮೂಲಕ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ. ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
11 hours ago
Drug Mafia Protest: ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಅವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು; ಪೊಲೀಸರು ಅವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.
11 hours ago
‘ಚೀನಾದ ಮಧ್ಯಸ್ಥಿಕೆ’ ಹೇಳಿಕೆಗೆ ಪ್ರಧಾನಿ ಸಷ್ಟನೆಗೆ ಜೈರಾಂ ರಮೇಶ್ ಒತ್ತಾಯ
11 hours ago
Painkiller Ban India: 100 ಎಂಜಿ ಮೆಚ್ಚುವ ನಿಯಮಿತ ಮಿತಿಗೆ ಮೀರಿ ಇರುವ ನಿಮೆಸುಲೈಡ್ ಮಾತ್ರೆಗಳನ್ನು ಸೇವನೆ ಮಾಡುವ ಔಷಧಗಳ ಉತ್ಪಾದನೆ, ಮಾರಾಟ ಹಾಗೂ ವಿತರಣೆಗೆ ಕೇಂದ್ರ ಆರೋಗ್ಯ ಸಚಿವಾಲಯ ನಿಷೇಧ ವಿಧಿಸಿದೆ.
11 hours ago
SSLV Test: ಸಣ್ಣ ಉಪಗ್ರಹ ಉಡ್ಡಯನ ವಾಹನಗಳ (ಎಸ್ಎಸ್ಎಲ್ವಿ) ಮೂರನೇ ಹಂತದ ಪರೀಕ್ಷೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ವಿಯಾಗಿ ನಡೆಸಿದೆ.
11 hours ago
Vijay Hazare | ಪಂತ್ ವಿಫಲ; ದೆಹಲಿಗೆ ಸೋಲು
11 hours ago
ವಿಜಯ್ ಹಜಾರೆ ಟ್ರೋಫಿ| ಮಯಂಕ್, ಪಡಿಕ್ಕಲ್ ಶತಕ: ಕರ್ನಾಟಕ ಅಜೇಯ
11 hours ago
Bengaluru Police: ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ನಗರದ ಸಂಚಾರ ಪೊಲೀಸರು, ಕಳೆದ ಎಂಟು ದಿನಗಳಲ್ಲಿ 4,147 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
11 hours ago
ಸಂಸತ್ ಆವರಣದಲ್ಲಿ ಅಂತ್ಯಕ್ರಿಯೆ * ಬಿಗಿ ಭದ್ರತೆ, ಅಭಿಮಾನಿಗಳಿಂದ ಶ್ರದ್ಧಾಂಜಲಿ
11 hours ago
Water Project Funding: ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಬಿಡುಗಡೆಗೆ ಕರ್ನಾಟಕ ಸರ್ಕಾರ ಸ್ಪಷ್ಟೀಕರಣ ನೀಡಿಲ್ಲವೆಂದು ಆರೋಪಿಸಿರುವ ಕೇಂದ್ರ ಸಚಿವ ಸೋಮಣ್ಣ, ಜಲ ಆಯೋಗ ಪರಿಶೀಲನೆ ಬಳಿಕ ಅನುದಾನ ನೀಡಲಾಗುವುದೆಂದು ತಿಳಿಸಿದ್ದಾರೆ.
11 hours ago
Telangana Man Builds Tomb: ತೆಲಂಗಾಣದ ಜಗಿತ್ಯಾಲ ಜಿಲ್ಲೆಯ 80 ವರ್ಷದ ವ್ಯಕ್ತಿಯೊಬ್ಬರು ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ.
12 hours ago
Energy Efficiency: ರೆಫ್ರಿಜರೇಟರ್, ಟಿ.ವಿ., ಎಲ್ಪಿಜಿ ಗ್ಯಾಸ್ ಸ್ಟವ್ಗಳು, ಚಿಲ್ಲರ್ಗಳು ಸೇರಿದಂತೆ ವಿವಿಧ ಉತ್ಪನ್ನಗಳು ಅವು ಇಂಧನ ದಕ್ಷತೆಯ ದೃಷ್ಟಿಯಿಂದ ಎಷ್ಟು ‘ಸ್ಟಾರ್’ಗಳನ್ನು ಪಡೆದಿವೆ ಎಂಬುದನ್ನು ಉಲ್ಲೇಖಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿದೆ.
12 hours ago
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಸ್ಥಿತಿ ಗಂಭೀರ
12 hours ago
ಟಿ20 ವಿಶ್ವಕಪ್: ಅಫ್ಗನ್ ತಂಡಕ್ಕೆ ರಶೀದ್ ನಾಯಕ
12 hours ago
Zohran Mamdani: ನವದೆಹಲಿ: ಭಾರತ ಸಂಜಾತ ಜೊಹ್ರಾನ್ ಮಮ್ದಾನಿ (34) ಅವರು ಹೊಸ ವರ್ಷದ ಮೊದಲ ದಿನವೇ ನ್ಯೂಯಾರ್ಕ್ನ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈಗಾಗಲೇ ಸಂಭ್ರಮಾಚರಣೆ ಆರಂಭವಾಗಿದೆ.
12 hours ago
Stock Market Update: ಮುಂಬೈ: 2026ರ ಕ್ಯಾಲೆಂಡರ್ ವರ್ಷದ ಕೊನೆಯ ದಿನವಾದ ಬುಧವಾರ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ.
12 hours ago
CCTV Footage: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಕಾರಿನಿಂದ ಹೊರ ತಳ್ಳಿದ ಘಟನೆಗೆ ಸಂಬಂಧಿಸಿದಂತೆ ಕಾರಿನ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
12 hours ago
Yogi Adityanath: ಉತ್ತರಪ್ರದೇಶ ಪೊಲೀಸರು 2025ರಲ್ಲಿ 48 ಆರೋಪಿ, ಅಪರಾಧಿಗಳನ್ನು ಎನ್ಕೌಂಟರ್ ಮಾಡಿದ್ದಾರೆ. 2017ರಲ್ಲಿ ಯೋಗಿ ಆದಿತ್ಯನಾಥ ಅವರು ಮುಖ್ಯಮಂತ್ರಿಯಾದಾಗಿನಿಂದ ಎಂಟು ವರ್ಷಗಳಲ್ಲಿ ನಡೆದ ಅತಿ ಹೆಚ್ಚು ಎನ್ಕೌಂಟರ್ಗಳಾಗಿವೆ.
12 hours ago
APK Scam: ವರ್ಷ 2026 ಅನ್ನು ಬರಮಾಡಿಕೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ. ನಿಮ್ಮವರು ನಿಮಗಾಗಿ ಕಳುಹಿಸುವ ಹೊಸ ವರ್ಷದ ಶುಭಾಶಯ ಹೊತ್ತ ಚಿತ್ರ ಡೌನ್ಲೋಡ್ ಮಾಡುವ ಮೊದಲು ಇದನ್ನು ಅರಿಯುವುದು ಉತ್ತಮ.
13 hours ago
ED Seizure: ಸುಲಿಗೆ, ವಂಚನೆ, ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾದವ್ ಹಾಗೂ ಅವರ ಸಹಚರನ ವಿರುದ್ಧ ಹರಿಯಾಣ ಮತ್ತು ಉತ್ತರ ಪ್ರದೇಶದ ಪೊಲೀಸರು ದಾಖಲಿಸಿದ 14 ಎಫ್ಐಆರ್ ಹಾಗೂ ಚಾರ್ಜ್ಶೀಟ್ ಆಧಾರದಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.
13 hours ago
Ayodhya Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಮ ಮಂದಿರ ಸಂಕೀರ್ಣದ ಅನ್ನಪೂರ್ಣ ದೇವಸ್ಥಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
13 hours ago
Kannada TV Update: 2025ರಲ್ಲಿ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಧಾರಾವಾಹಿಗಳು ಟಿಆರ್ಪಿ ಕುಸಿತ ಸೇರಿದಂತೆ ವಿವಿಧ ಕಾರಣಗಳಿಂದ ಅಂತ್ಯ ಕಂಡಿವೆ. ಕಲರ್ಸ್ ಕನ್ನಡ, ಜೀ ಕನ್ನಡ ಹಾಗೂ ಸ್ಟಾರ್ ಸುವರ್ಣ ವಾಹಿನಿಗಳ ಜನಪ್ರಿಯ ಧಾರಾವಾಹಿಗಳು ಮುಕ್ತಾಯಗೊಂಡಿವೆ.
14 hours ago
Kiran Mazumdar Shaw: ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತದಲ್ಲಿರುವ ಬಯೊಕಾನ್ ಕಂಪನಿಯ ಉದ್ಯೋಗಿ ಅನಂತಕುಮಾರ್ (26) ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಮಾಡಿಕೊಂಡಿರುವುದರ ಬಗ್ಗೆ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಆಘಾತ ವ್ಯಕ್ತಪಡಿಸಿದ್ದಾರೆ.
14 hours ago
New Year Reflection: ಸಾಮಾನ್ಯವಾಗಿ ಜನರು ಹೊಸ ವರ್ಷವನ್ನು ದೀರ್ಘ ಆಸೆಗಳ ಪಟ್ಟಿಯೊಂದಿಗೆ, ನಿರ್ಣಯಗಳೊಂದಿಗೆ, ಸಾಧಿಸಬೇಕಾದ ಗುರಿಗಳೊಂದಿಗೆ ಅಥವಾ ಪೂರೈಸಬೇಕಾದ ಬಯಕೆಗಳೊಂದಿಗೆ ಸ್ವಾಗತಿಸುತ್ತಾರೆ.
14 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ