Last Updated: 12 Feb 2026 12:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಸಚಿನ್ ತೆಂಡೂಲ್ಕರ್ ಸೊಸೆಯಾಗುತ್ತಿರುವ ಸಾನಿಯಾ ಚಂದೋಕ್ ಹಿನ್ನೆಲೆಯೇನು?
(23 hours ago)
55
ನಾಳೆ 'ಭಾರತ ಬಂದ್' | ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ..
(7 hours ago)
28
₹2 ಕೋಟಿ ಪರಿಹಾರ ಕೇಳಿದ್ದ ಮಹಿಳೆ: ₹25 ಲಕ್ಷಕ್ಕೆ ಇಳಿಸಿದ ನ್ಯಾಯಾಲಯ
(15 hours ago)
22
ಸಿಡಿಲಬ್ಬರದ ಬ್ಯಾಟಿಂಗ್: ಅಭಿಷೇಕ್ ಶರ್ಮಾ ದಾಖಲೆ ಮುರಿದ ಕಿವೀಸ್ ಬ್ಯಾಟರ್
(22 hours ago)
18
Gold And Silver Prices: ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆ ಆಗಿದೆ.
(16 hours ago)
15
World Cup: ಒಂದೇ ಪಂದ್ಯದಲ್ಲಿ ಎರಡು ಸೂಪರ್ ಓವರ್; ಕೊನೆ ಎಸೆತದಲ್ಲಿ ಗೆದ್ದ ಹರಿಣ
(19 hours ago)
15
Brick Industry: ತುಂಗಭದ್ರಾ ನದಿ ದಡದ ಉದ್ದಕ್ಕೂ ಆಚೀಚೆ, ಹೆಜ್ಜೆಹೆಜೆಗೂ ಎದುರಾಗುವ ಇಟ್ಟಿಗೆ ಭಟ್ಟಿಗಳು.. ಕೆಸರು, ಕಲ್ಲಿದ್ದಲಿನ ಕೆಲಸದಲ್ಲಿ ತೊಡಗಿರುವ ಕಾರ್ಮಿಕರು... ಸಾಲಾಗಿ ಜೋಡಿಸಿಟ್ಟ ಬೆಂಕಿಪೊಟ್ಟಣದ ರೀತಿಯಲ್ಲಿ ಕಾಣುವ ನೋಟವಿದು.
(4 hours ago)
14
ಬೌಲಿಂಗ್ ಶೈಲಿ: ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ಗೆ ಅಶ್ವಿನ್ ಬೆಂಬಲ
(6 hours ago)
14
Kiren Rijiju Statement: ‘ಕಾಂಗ್ರೆಸ್ನ 20–25 ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚೇಂಬರ್ಗೆ ತೆರಳಿದ್ದ ವೇಳೆ ಅವರನ್ನು ನಿಂದಿಸಿದ್ದಾರೆ. ಈ ವೇಳೆ, ಹಾಜರಿದ್ದ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತಡೆಯಲಿಲ್ಲ.
(16 hours ago)
14
Lok Sabha Speaker: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವುದಕ್ಕೆ ಸಂಬಂಧಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್ನಲ್ಲಿ ಹಲವು ನ್ಯೂನತೆಗಳು ಕಂಡುಬಂದಿವೆ ಎಂದು ವರದಿಯಾಗಿದೆ.
(24 hours ago)
14
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
Zee News ಕನ್ನಡ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
Zee News ಕನ್ನಡ
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಉದಯವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Feb 12
Mumbai Coastal Road: ಮುಂಬೈನ ಕರಾವಳಿ ರಸ್ತೆ ಈಗ ಸಾಮಾನ್ಯ ರಸ್ತೆಯಾಗಿಲ್ಲ. ಬದಲಾಗಿ ಮ್ಯೂಸಿಕಲ್ ರಸ್ತೆಯಾಗಿ ಮಾರ್ಪಟ್ಟಿದೆ. ಇಲ್ಲಿ ಹಾಡು ಕೇಳುತ್ತಾ ಪ್ರಯಾಣಿಸಬಹುದು. ಭಾರತದ ಮೊದಲ ‘ಸಂಗೀತ ರಸ್ತೆ’ಯಾಗಿರುವ ಈ ರಸ್ತೆಯನ್ನು ಫೆಬ್ರುವರಿ 11ರಂದು ಉದ್ಘಾಟಿಸಲಾಗಿದೆ.
6 mins ago
Biklu Shiva Murder: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
6 mins ago
12 February 2026 News Highlights: ರಾಜ್ಯದ ರಾಜಕೀಯ ಜಟಾಪಟಿ, ಭಾರತ-ಅಮೆರಿಕ ವ್ಯಾಪಾರ ಒಪ್ಪಂದ, ಬೆಸ್ಕಾಂ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ ಸೇರಿದಂತೆ ಇಂದಿನ ಪ್ರಮುಖ 10 ಸುದ್ದಿಗಳ ಸಾರಾಂಶ ಇಲ್ಲಿದೆ.
6 mins ago
Energy Exports: ಭಾರತದ ಜೊತೆಗಿನ ವ್ಯಾಪಾರ ಒಪ್ಪಂದವನ್ನು ‘ಐತಿಹಾಸಿಕ’ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕ ಮತ್ತು ಅದರೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಹೊಂದಿರುವ ಇತರ ದೇಶಗಳಿಗೆ ಕಲ್ಲಿದ್ದಲು ರಫ್ತು ಪ್ರಮಾಣವನ್ನು ಹೆಚ್ಚಿಸುತ್ತದೆ.
36 mins ago
Sreeleela Doctor Degree: ಕನ್ನಡ ಚಿತ್ರರಂಗದ ಮುದ್ದಾದ ಚೆಲುವೆ, ಕಿಸ್ ಬೆಡಗಿ ಶ್ರೀಲೀಲಾ ಈಗ ಡಾಕ್ಟರ್. ನಟನೆಯ ಜೊತೆಗೇ ಎಂಬಿಬಿಎಸ್ ಓದುತ್ತಿದ್ದ ಶ್ರೀಲೀಲಾ, ಆರು ವರ್ಷಗಳ ಬಳಿಕ ಓದು ಮುಗಿಸಿ ವೈದ್ಯಕೀಯ ಪದವಿ ಪಡೆದಿದ್ದಾರೆ.
36 mins ago
Shivam Mishra Arrest: ಕಾನ್ಪುರದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅಪಘಾತ ಪ್ರಕರಣ ಸಂಬಂಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
36 mins ago
Donald Trump Trade: ಭಾರತ–ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಿಂದಾಗಿ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗಿದೆ ಎಂದು ಎಐಎಂಐಎಂನ ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
66 mins ago
Bescom AEE: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇರೆಗೆ ‘ಬೆಸ್ಕಾಂ’ ಸಿವಿಲ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಚ್. ಅರ್ಜುನ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.
66 mins ago
Cricket Economy: ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಾವಳಿ, ಕೇವಲ ಕ್ರೀಡಾ ಸ್ಪರ್ಧೆಯಾಗಿ ಮಾತ್ರ ಉಳಿದಿಲ್ಲ. ಬದಲಾಗಿ, ಅದೊಂದು ವಿಶ್ವದ ಅತೀ ದೊಡ್ಡ ವಾಣಿಜ್ಯ ವಹಿವಾಟಿನ ಕೇಂದ್ರವಾಗಿದೆ. ಉಭಯ ದೇಶಗಳ ನಡುವಿನ ರಾಜಕೀಯ ಕಾರಣದಿಂದಾಗಿ ಯಾವುದೇ ಸರಣಿ ನಡೆಯಲ್ಲ.
66 mins ago
T20 WC: ಭಾರತ–ಪಾಕ್ ಪಂದ್ಯ ನಡೆಯದೇ ಇದ್ದಿದ್ದರೆ ಅಪಾರ ನಷ್ಟ; ಯಾರಿಗೆ ಎಷ್ಟು?
66 mins ago
ಮೈ ನಡುಗಿಸುವ ಚಳಿ, ಬಿಸಿಲಿಗೆ ಬಸವಳಿದ ಯಾತ್ರಾರ್ಥಿಗಳು
96 mins ago
ಟಿಕೆಟ್ ಕೈತಪ್ಪುವ ಆತಂಕದಿಂದ ಮೈತ್ರಿಗೆ ವಿರೋಧ: ಪ್ರೀತಂ ಹೇಳಿಕೆಗೆ ಜೆಡಿಎಸ್ ಮುಖಂಡರ ಆಕ್ಷೇಪ
96 mins ago
ಬಮೂಲ್: ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ಪ್ರಚಾರ ರಾಯಭಾರಿ, ಕೆಎಂಎಫ್ ಆಕ್ಷೇಪ
3 hours ago
Brick Industry: ತುಂಗಭದ್ರಾ ನದಿ ದಡದ ಉದ್ದಕ್ಕೂ ಆಚೀಚೆ, ಹೆಜ್ಜೆಹೆಜೆಗೂ ಎದುರಾಗುವ ಇಟ್ಟಿಗೆ ಭಟ್ಟಿಗಳು.. ಕೆಸರು, ಕಲ್ಲಿದ್ದಲಿನ ಕೆಲಸದಲ್ಲಿ ತೊಡಗಿರುವ ಕಾರ್ಮಿಕರು... ಸಾಲಾಗಿ ಜೋಡಿಸಿಟ್ಟ ಬೆಂಕಿಪೊಟ್ಟಣದ ರೀತಿಯಲ್ಲಿ ಕಾಣುವ ನೋಟವಿದು.
4 hours ago
Donald Trump US Energy: ಅಮೆರಿಕವು ವಿಶ್ವದ ನಂಬರ್ ಒನ್ ಇಂಧನ ಉತ್ಪಾದಕ ರಾಷ್ಟ್ರವಾಗಿದ್ದು, ಬೃಹತ್ ಇಂಧನ ರಫ್ತುದಾರ ರಾಷ್ಟ್ರವಾಗುವತ್ತ ದಾಪುಗಾಲಿಟ್ಟಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
4 hours ago
Aayush Sharma Threat: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂಗಿ ಗಂಡ (ಬಾವ) ನಟ ಆಯುಷ್ ಶರ್ಮಾ ಅವರಿಗೆ ಇ–ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
4 hours ago
ಗೊಂದಲಮಯ ಸ್ಥಿತಿಯಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ
5 hours ago
Karnataka Politics:ನಿಗಮ, ಮಂಡಳಿ, ಪ್ರಾಧಿಕಾರ ಗಳ ಅಧ್ಯಕ್ಷರಿಗೆ ಸಚಿವ ಸ್ಥಾನ ನೀಡಿರುವ ಸರ್ಕಾರದ ನಿರ್ಧಾರ ಜನರ ತೆರಿಗೆ ಹಣದ ಅಪಬಳಕೆ ಹಾಗೂ ಓಲೈಕೆ ರಾಜ್ಯಕಾರಣದ ಫಲಶ್ರುತಿಯಾಗಿದೆ.
5 hours ago
Revenue Department: ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಕೃಷಿ ಜಮೀನುಗಳನ್ನು ಅವರ ವಾರಸುದಾರರಿಗೆ ಪೌತಿಖಾತೆ ಮಾಡಿಕೊಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ, ಹೆಣ್ಣುಮಕ್ಕಳಿಗೆ ಪಾಲು ನೀಡಲೊಪ್ಪದ ಗಂಡುಮಕ್ಕಳ ಅಸಹಕಾರದಿಂದ ತೊಡಕಾಗಿದೆ.
5 hours ago
Deepfake Regulation: ಕೃತಕ ಬುದ್ಧಿಮತ್ತೆಯ ನೆರವಿನಿಂದ ಸೃಷ್ಟಿಸಲಾದ ವಿಷಯಗಳಿಗೆ (ಕಂಟೆಂಟ್) ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆಯ (2021) ಅಡಿಯಲ್ಲಿ ಬರುವ ನಿಯಮಗಳಿಗೆ ತಿದ್ದುಪಡಿ ಮಾಡಿ, ಹೊಸ ನಿಯಮಗಳನ್ನು ರೂಪಿಸಿದೆ.
5 hours ago
* 800 ಮಾದರಿ ಔಷಧಗಳ ಬದಲು 120–180 ಔಷಧಗಳಷ್ಟೇ ಲಭ್ಯ
5 hours ago
ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಮೊದಲ ಚುನಾವಣೆ
5 hours ago
ಬೆಳಗಾವಿ ಜಿಲ್ಲೆ ಎರಡು ಕಡೆ ಉಚಿತ ತರಬೇತಿಗೆ ಕ್ರಮ * ಪ್ರತಿ ಭಾನುವಾರ ಅಣಕು ಪರೀಕ್ಷೆ
5 hours ago
India US Trade Deal: ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ವಿಷಯ ಲೋಕಸಭೆಯಲ್ಲಿ ಬುಧವಾರ ಭಾರಿ ಜಟಾಪಟಿಗೆ ಕಾರಣವಾಯಿತು.
5 hours ago
ಬಿಬಿಸಿ: ದಾಖಲೆ ನೀಡಿದರೆ ಭೂ ಮಾಲೀಕರಿಗೆ ಪರಿಹಾರ, ಒಂಬತ್ತು ವಿಶೇಷ ಭೂ ಸ್ವಾಧೀನಾಧಿಕಾರಿಗಳ ನೇಮಕ
5 hours ago
Trade Union Strike: ಕೇಂದ್ರದ ನೂತನ ಕಾರ್ಮಿಕ ಸಂಹಿತೆಗಳು ಶ್ರಮಿಕರ ಹಿತ ರಕ್ಷಿಸುವಂತಿಲ್ಲ ಹಾಗೂ ಕಾರ್ಮಿಕರ ಬದುಕಿನ ಸಂಕಷ್ಟಗಳನ್ನು ಮತ್ತಷ್ಟು ಅಸಹನೀಯಗೊಳಿಸುವಂತಿವೆ.
5 hours ago
KMC RI Hospital: ಇಲ್ಲಿನ ಕೆಎಂಸಿ–ಆರ್ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು.
5 hours ago
Human Wildlife Conflict: ಕಳೆದ ನಾಲ್ಕು ತಿಂಗಳಲ್ಲಿ ಬಂಡೀಪುರ–ನಾಗರಹೊಳೆ–ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ವ್ಯಾಪ್ತಿಯಲ್ಲಿ 25 ಹುಲಿಗಳನ್ನು ಸೆರೆ ಹಿಡಿದಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಎನ್ಟಿಸಿಎ ವಿವರಣೆ ಕೇಳಿದೆ
5 hours ago
AI Generated Video: ಕಾಶ್ಮೀರದ ಜಮ್ಮು ವಲಯದಲ್ಲಿ ಏಕಾಏಕಿ ಹಿಮಕುಸಿತ ಸಂಭವಿಸಿದೆ ಎಂದು ಪ್ರತಿಪಾದಿಸುತ್ತಾ ಡಿಆರ್ಎಕ್ಸ್ ಮೊಹಮ್ಮದ್ ರಿಜ್ವಾನ್ ಎಂಬ ಫೇಸ್ಬುಕ್ ಬಳಕೆದಾರ ಇದೇ 7ರಂದು ಪೋಸ್ಟ್ ಮಾಡಿದ್ದರು.
5 hours ago
ಪಿಎಂ ಕಿಸಾನ್, ಬೆಳೆ ಸಮೀಕ್ಷೆ ತೊಡಕುಗಳ ಪರಿಹಾರಕ್ಕಾಗಿ 2.41 ಲಕ್ಷ ಕರೆಗಳು
5 hours ago
ಜಂತುಹುಳು ನಿವಾರಣೆಗಾಗಿ ಕೊಟ್ಟ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ 120 ಮಕ್ಕಳು!
5 hours ago
T20 World Cup: ಸೂರ್ಯ ಪಡೆಗೆ ಸುಲಭ ಜಯದ ನಿರೀಕ್ಷೆ
6 hours ago
ಎಚ್ಐಎಚ್ ಹಾಕಿ ಪ್ರೊ ಲೀಗ್ | ಬೆಲ್ಜಿಯಂ ಶುಭಾರಂಭ: ಭಾರತಕ್ಕೆ ನಿರಾಸೆ
6 hours ago
ಬೌಲಿಂಗ್ ಶೈಲಿ: ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ಗೆ ಅಶ್ವಿನ್ ಬೆಂಬಲ
6 hours ago
ಬಾಕ್ಸಿಂಗ್ ಚಾಂಪಿಯನ್ಷಿಪ್: ಪಂಜಾಬ್, ಹರಿಯಾಣಕ್ಕೆ ಸಮಗ್ರ ಪ್ರಶಸ್ತಿ
7 hours ago
ಬ್ಯಾಸ್ಕೆಟ್ಬಾಲ್: ಜೈನ್ ತಂಡಕ್ಕೆ ಎರಡನೇ ಗೆಲುವು
7 hours ago
ನಾಳೆ 'ಭಾರತ ಬಂದ್' | ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ..
7 hours ago
ಭಾರತ–ನಮಿಬಿಯಾ ಮುಖಾಮುಖಿ ಇಂದು | ಅಭಿಷೇಕ್ಗೆ ಹೊಟ್ಟೆನೋವು: ತಂಡಕ್ಕೆ ತಲೆನೋವು!
7 hours ago
Feb 11
KMF ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ: ಪೈಪೋಟಿಗಿಳಿದ ಸಿಎಂ, ಡಿಸಿಎಂ
10 hours ago
ಆಲಮಟ್ಟಿ ಅಣೆಕಟ್ಟೆ ಎತ್ತರ ಹೆಚ್ಚಿಸುವ ಕರ್ನಾಟಕದ ಯೋಜನೆಗೆ ಆಂಧ್ರ ಸಿಎಂ ಆಕ್ಷೇಪ
10 hours ago
‘ವಂದೇ ಮಾತರಂ’ನ ಎಲ್ಲ 6 ಚರಣ ಹಾಡುವುದು ಕಡ್ಡಾಯ: ಕೇಂದ್ರ
12 hours ago
T20 World Cup: ಶೆರ್ಫೇನ್ ಆಟಕ್ಕೆ ಒಲಿದ ಜಯ; ಇಂಗ್ಲೆಂಡ್ಗೆ ಆಘಾತ
12 hours ago
T20 World Cup: ಶೆರ್ಫೇನ್ ರುದರ್ಫೋರ್ಡ್ ಅವರ ಆಕ್ರಮಣಕಾರಿ ಅರ್ಧಶತಕದ ಬಳಿಕ ಗುಡಕೇಶ್ ಮೋತಿ ಅವರ ಪರಿಣಾಮಕಾರಿ ದಾಳಿಯ ನೆರವಿನಿಂದ ವೆಸ್ಟ್ ಇಂಡೀಸ್ ತಂಡವು ಟಿ20 ವಿಶ್ವಕಪ್ ಸಿ ಗುಂಪಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು.
12 hours ago
Medicine Purchase: ಔಷಧಗಳ ಕೊರತೆ ನಿವಾರಣೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು (ಕೆಎಸ್ಎಂಎಸ್ಸಿಎಲ್) 496 ಔಷಧಗಳ ಖರೀದಿ ಪ್ರಕ್ರಿಯೆ ಆರಂಭಿಸಿದೆ ಎಂದು ಅಧಿಕೃತವಾಗಿ ತಿಳಿಸಿದೆ.
14 hours ago
T-20 World Cup: ಡಬಲ್ ಸೂಪರ್ ಓವರ್ ಸವಾಲು ಗೆದ್ದ ದಕ್ಷಿಣ ಆಫ್ರಿಕಾ
14 hours ago
ಸಂಪೂರ್ಣ ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪಣ: ಜಿ.ಪರಮೇಶ್ವರ
14 hours ago
Karnataka Politics: ಬೆಂಗಳೂರು: ‘ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಯುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ.
14 hours ago
Rowdy Sheeter Murder: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.
15 hours ago
Trump Administration: ಭಾರತ–ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಕ್ಕೆ (ಬಿಟಿಎ) ಸಂಬಂಧಿಸಿದಂತೆ ಟ್ರಂಪ್ ಆಡಳಿತವು ಮಂಗಳವಾರ, ಒಪ್ಪಂದದ ರೂಪುರೇಷೆ ನಿಬಂಧನೆಗಳನ್ನು ಒಳಗೊಂಡ ಪರಿಷ್ಕೃತ ಫ್ಯಾಕ್ಟ್ಶೀಟ್ ಪ್ರಕಟಿಸಿದೆ.
15 hours ago
Nirmala Sitharaman: 2026–27ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಆಗುವ ವೆಚ್ಚಗಳ ಒಟ್ಟು ಮೊತ್ತವು ₹53.47 ಲಕ್ಷ ಕೋಟಿಯಾಗಲಿದೆ ಎಂಬ ಅಂದಾಜು ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಬುಧವಾರ ತಿಳಿಸಿದರು.
15 hours ago
Maha Shivaratri Puja: ಕಲಬುರಗಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ಮಹಾಶಿವರಾತ್ರಿ ಪೂಜೆ ನಡೆಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿದೆ.
15 hours ago
T20 World Cup: ಎಲಿಸ್, ಜಂಪಾ ದಾಳಿಗೆ ಐರ್ಲೆಂಡ್ ತತ್ತರ
15 hours ago
ಏಷ್ಯನ್ ಶೂಟಿಂಗ್ | ಅನೀಶ್ಗೆ ಕಂಚು: ಭಾರತದ ಪದಕಗಳ ಸಂಖ್ಯೆ 75ಕ್ಕೆ ಏರಿಕೆ
15 hours ago
₹2 ಕೋಟಿ ಪರಿಹಾರ ಕೇಳಿದ್ದ ಮಹಿಳೆ: ₹25 ಲಕ್ಷಕ್ಕೆ ಇಳಿಸಿದ ನ್ಯಾಯಾಲಯ
15 hours ago
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
16 hours ago
Kiren Rijiju Statement: ‘ಕಾಂಗ್ರೆಸ್ನ 20–25 ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚೇಂಬರ್ಗೆ ತೆರಳಿದ್ದ ವೇಳೆ ಅವರನ್ನು ನಿಂದಿಸಿದ್ದಾರೆ. ಈ ವೇಳೆ, ಹಾಜರಿದ್ದ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತಡೆಯಲಿಲ್ಲ.
16 hours ago
Gold And Silver Prices: ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆ ಆಗಿದೆ.
16 hours ago
ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಟಂಬ್ಲರ್ ರಿಡ್ಜ್ ನಗರದಲ್ಲಿರುವ ‘ಟಂಬ್ಲರ್ ರಿಡ್ಜ್ ಹೈಸ್ಕೂಲ್’ಗೆ ಮಹಿಳೆಯೊಬ್ಬರು ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಇದೇ ವೇಳೆ, ಶಾಲೆ ಹತ್ತಿರದ ಮನೆಯೊಂದರಲ್ಲಿ ಎರಡು ಶವಗಳು ಪತ್ತೆಯಾಗಿವೆ.
16 hours ago
ವಿಶ್ವಕಪ್ ಆಡದಿರುವ ನಿರ್ಧಾರ ಬಿಸಿಬಿ, ಆಟಗಾರರದ್ದು: ಆಸಿಫ್ ನಝ್ರುಲ್
17 hours ago
Udayaravi Museum: ‘ಮೈಸೂರಿನಲ್ಲಿರುವ, ರಾಷ್ಟ್ರಕವಿ ಕುವೆಂಪು ಅವರ ‘ಉದಯರವಿ’ ಮನೆಯನ್ನು ಮಾರುವ ಅಥವಾ ಸರ್ಕಾರಕ್ಕೆ ಹಸ್ತಾಂತರಿಸುವ ಉದ್ದೇಶ ನಮ್ಮ ಮುಂದಿಲ್ಲ. ನಾವೇ ವಸ್ತುಸಂಗ್ರಹಾಲಯವನ್ನಾಗಿ ರೂಪಿಸುತ್ತೇವೆ’ ಎಂದು ಕುಟುಂಬ ತಿಳಿಸಿದೆ.
17 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ