Last Updated: 9 Sep 2026 4:32 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಿಕೆಟ್ ಪಡೆಯುತ್ತೇನೆ: ರಾಮದಾಸ್ ಅಠವಳೆ(15 hours ago)25
  2. Kurinji Rajkumar: 12 ವರ್ಷಗಳಿಗೊಮ್ಮೆ ಅರಳುವ ನೀಲಕುರುಂಜಿ ಹೂವುಗಳ ಸಂರಕ್ಷಣೆಗಾಗಿ ಹೋರಾಡಿದ ಜಿ. ರಾಜ್‌ಕುಮಾರ್ ಅವರ ಕೊಡುಗೆ ಮತ್ತು ಕುರಿಂಜಿಮಲ ಅಭಯಾರಣ್ಯ ಸ್ಥಾಪನೆಯಲ್ಲಿ ಅವರ ಪಾತ್ರದ ಕುರಿತಾದ ಮಾಹಿತಿ.(16 hours ago)21
  3. Minister abuses MLA: ಹರಿಹರದ ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.(8 hours ago)17
  4. West Bengal CM apology: ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ, ದುರ್ಗಾದೇವಿಯ ವಿಕೃತ ಚಿತ್ರವನ್ನು ಪ್ರಕಟಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕ್ಷಮೆಯಾಚಿಸಿದ್ದಾರೆ.(20 hours ago)16
  5. ಇಂಗ್ಲೆಂಡ್ ಮೆಂಟರ್ ಆಗಿ ಕೆಪಿ: ‘ಮಾಲ್ಡೀವ್ಸ್ ಪ್ರವಾಸ ಸೇರಿದೆಯೇ? ರಾಹುಲ್ ಪ್ರಶ್ನೆ(14 hours ago)15
  6. Kashmir apple market: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗುಡ್ಡಗಾಡು ಪ್ರದೇಶದ ತೋಟಗಳಲ್ಲಿ ಸೇಬು ಕೊಯ್ಲು ಜೋರಾಗಿದೆ. ಆದರೆ, ಈ ಸುಗ್ಗಿಯ ಸಂಭ್ರಮದ ನಡುವೆಯೂ ಬೆಳೆಗಾರರ ಮುಖದಲ್ಲಿ ಸಂಕಷ್ಟ ಮತ್ತು ಆತಂಕದ ಛಾಯೆ ಎದ್ದು ಕಾಣುತ್ತಿದೆ.(15 hours ago)15
  7. Cauvery Water Release: ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಇಳಿಕೆಯಾಗುತ್ತಿರುವುದರ ನಡುವೆಯೂ, ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯುಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದೆ.(15 hours ago)14
  8. Wildlife rescue: ದಾವಣಗೆರೆ ಜಿಲ್ಲೆಯ ಆನಗೋಡು ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆಯನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯ ಮೇಲೆ ದಾಳಿ ನಡೆದಿದೆ. ಚಿರತೆಯನ್ನು ಅರವಳಿಕೆ ನೀಡಿ ಸೆರೆಹಿಡಿಯಲಾಗಿದೆ.(17 hours ago)14
  9. Durga Puja rules: ಪಶ್ಚಿಮ ಬಂಗಾಳದ ಅತಿದೊಡ್ಡ ಹಬ್ಬವಾದ ’ದುರ್ಗಾಪೂಜೆ’ ಕುರಿತು ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರವು ಹೊಸ ನಿಯಮ ಮತ್ತು ಮಾರ್ಗಸೂಚಿ ಬಿಡುಗಡೆ ಮಾಡಿದೆ.(19 hours ago)14
  10. Copper Price Hike: ಜಾಗತಿಕ ಮಾರುಕಟ್ಟೆಯಲ್ಲಿ ತಾಮ್ರದ ಬೆಲೆ ಪ್ರತಿ ಟನ್‌ಗೆ 14,530 ಡಾಲರ್(ಸುಮಾರು ₹14 ಲಕ್ಷ) ತಲುಪಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ.(11 hours ago)13

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Sep 8