Last Updated: 13 May 2026 4:35 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಫ್ರಾಂಚೈಸಿ ಲೀಗ್ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್: ಅಶ್ವಿನ್ ನಾಯಕ
(19 hours ago)
50
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, 2023ರ ಸೆಪ್ಟೆಂಬರ್ನ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
(13 hours ago)
33
Fact Check: ದೇಶದ ಹಿತ ದೃಷ್ಟಿಯಿಂದ ಒಂದು ವರ್ಷಗಳ ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟ ಬೆನ್ನಲ್ಲೇ, ಪ್ರಧಾನಿ ಇಂದಿರಾ ಗಾಂಧಿಯವರೂ ಚಿನ್ನ ಖರೀದಿಸದಂತೆ
(13 hours ago)
30
Video | ವಿಜಯ್ ಪ್ರಮಾಣವಚನ ಸಮಾರಂಭ: ಜನಸಂದಣಿಯಲ್ಲಿ ಸಿಲುಕಿ ಪರದಾಡಿದ ನಟಿ ತ್ರಿಶಾ
(19 hours ago)
29
Rural Innovation: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಇತ್ತೀಚಿಗೆ ಗ್ರಾಮೀಣ ಭಾಗದಲ್ಲಿ ಕಾರಿನಲ್ಲಿ ಸಂಚರಿಸುವಾಗ, ಗ್ರಾಮೀಣ ಮಕ್ಕಳ ಆಟಿಕೆ ಕಾರಿಗೆ ಬೆರಗಾಗಿದ್ದಾರೆ.
(16 hours ago)
27
AIADMK internal conflict: ವಿಧಾನಸಭಾ ಚುನಾವಣೆ ಬಳಿಕ ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶಾಸಕರಾದ ವೇಲುಮಣಿ-ಷಣ್ಮುಗಂ ಬಣವು, 47 ಸ್ಥಾನಗಳನ್ನು ಹೊಂದಿರುವ ಪಕ್ಷದ ನಿಲುವಿಗೆ ವಿರುದ್ಧವಾಗಿ ಟಿವಿಕೆಗೆ ಬೆಂಬಲ ಘೋಷಿಸಿದೆ.
(19 hours ago)
25
Vijay liquor shop closure: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಹೊರಡಿಸಿರುವ ಮೊದಲ ಆದೇಶಕ್ಕೆ ಚಿತ್ರರಂಗ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
(12 hours ago)
22
ಗೃಹಲಕ್ಷ್ಮಿ ಯೋಜನೆ | ಮಾರ್ಚ್ ಕಂತಿನ ಹಣ ನಾಲ್ಕೈದು ದಿನಗಳಲ್ಲಿ ಜಮೆ: ಹೆಬ್ಬಾಳಕರ
(18 hours ago)
21
ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿ: ಮರದ ಬಂಡಿಗೆ ಕ್ರಿಕೆಟ್ ದೇವರು ಫಿದಾ
(15 hours ago)
17
Vijayalakshmi Darshan: ನಟ ದರ್ಶನ್ , ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅನೇಕ ದೇಗುಲಗಳಿಗೆ ಭೇಟಿ ನೀಡಿರುವ ಪತ್ನಿ ವಿಜಯಲಕ್ಷ್ಮಿ ಸದ್ಯ ಪಂಜಾಬ್ನ ಅಮೃತಸರಕ್ಕೆ ಭೇಟಿ ನೀಡಿದ್ದಾರೆ
(13 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 12
IPL 2026: GT vs SRH- ಟೈಟನ್ಸ್ ವೇಗಕ್ಕೆ ನಲುಗಿದ ‘ಸನ್’
3 hours ago
ಚಿನಕುರುಳಿ ಕಾರ್ಟೂನ್: ಮೇ 13 ಬುಧವಾರ 2026
3 hours ago
Maharashtra Temple Accident: ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಮೋರ್ಗೆದೇವಿ ದೇವಸ್ಥಾನದಲ್ಲಿ ಗಾಳಿ ಮಳೆಗೆ ಸಂಭವಿಸಿದ ದುರಂತದಲ್ಲಿ 14 ಜನರು ಗಾಯಗೊಂಡಿದ್ದು, ತುಷಾರ್ ದೋಷಿ ಅವರ ಮಾರ್ಗದರ್ಶನದಲ್ಲಿ ರಕ್ಷಣಾ ಕಾರ್ಯ ನಡೆದಿದೆ.
3 hours ago
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ * ತನಿಖೆ ಕೈಗೆತ್ತಿಕೊಂಡ ಸಿಬಿಐ
4 hours ago
ತಮಿಳುನಾಡು: ಆಡಳಿತಾರೂಢ ಟಿವಿಕೆಗೆ ಬೆಂಬಲ ಘೋಷಿಸಿದ ಎಐಡಿಎಂಕೆಯ ಒಂದು ಬಣ
4 hours ago
ಗುಂಡಣ್ಣ ಕಾರ್ಟೂನು: ಮಂಗಳವಾರ 12 ಮೇ 2026
5 hours ago
NEET Exam Scam: ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ಚುರುಕುಗೊಂಡಿದ್ದು, ಮಹಾರಾಷ್ಟ್ರದ ನಾಸಿಕ್ನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಶುಭಂ ಖೈರ್ನರ್ನನ್ನು ಬಂಧಿಸಲಾಗಿದೆ. ಆತ ಟೆಲಿಗ್ರಾಂ ಮೂಲಕ ಪತ್ರಿಕೆ ಖರೀದಿಸಿ ಮಾರಾಟ ಮಾಡಿದ್ದ ಎನ್ನಲಾಗಿದೆ.
6 hours ago
IPL 2026: ಸಾಯಿ–ಸುಂದರ್ ಫಿಫ್ಟಿ: ಹೈದರಾಬಾದ್ಗೆ 169 ರನ್ ಗುರಿ ನೀಡಿದ ಗುಜರಾತ್
7 hours ago
CM Siddaramaiah on NEET: ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
7 hours ago
Tamil Nadu Assembly: ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮೇ 13 ರಂದು ವಿಶ್ವಾಸಮತ ಯಾಚಿಸಲಿದ್ದು, ಇದರ ವಿರುದ್ಧ ಮತ ಚಲಾಯಿಸಲು ಎಐಎಡಿಎಂಕೆ ನಿರ್ಧರಿಸಿದೆ ಎಂದು ಹಿರಿಯ ನಾಯಕ ಅಗ್ರಿ ಎಸ್ ಎಸ್ ಕೃಷ್ಣಮೂರ್ತಿ ತಿಳಿಸಿದ್ದಾರೆ.
7 hours ago
ಕ್ರಿಕೆಟ್ ಆಟಗಾರ, ಟೆಕಿ ವಿನಯ್ ಬಾದಾಮಿ ನಿಧನ
7 hours ago
IPL Cricket Update: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಇಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟನ್ಸ್ ಸವಾಲಿನ ಮೊತ್ತ ಪೇರಿಸಿದೆ.
7 hours ago
Transport Employees Pay: ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆ ಮಾಡಿದ್ದು, 2025ರ ಏಪ್ರಿಲ್ 1ರಿಂದ ಪೂರ್ವಾನ್ವಯ ಆಗುವಂತೆ ಮೂಲ ವೇತನದಲ್ಲಿ ಶೇ 12.5ರಷ್ಟು ಏರಿಕೆ ಮಾಡಿದೆ.
7 hours ago
weather Karnataka; Karnataka rains tomorrow.. ರಾಜ್ಯದ ಕೆಲವೆಡೆ ಬುಧವಾರದಿಂದ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7 hours ago
Tamil Nadu Politics: ಮುಖ್ಯಮಂತ್ರಿ ವಿಜಯ್ ಅವರು ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ವಿಶೇಷ ಕರ್ತವ್ಯ ಅಧಿಕಾರಿಯಾಗಿ (OSD) ನೇಮಿಸಿಕೊಂಡಿದ್ದಾರೆ. ಈ ಹಿಂದೆ ವೆಟ್ರಿವೇಲ್ ಅವರು ಮಾಜಿ ಸಿಎಂ ಜಯಲಲಿತಾ ಅವರಿಗೂ ಸಲಹೆಗಾರರಾಗಿದ್ದರು.
8 hours ago
Railway Track Obstruction: ತಾಲ್ಲೂಕಿನ ನಾಗರಗಾಳಿ-ತಾವರಗಟ್ಟಿ ರೈಲು ನಿಲ್ದಾಣಗಳ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿನ ಹಳಿಗಳ ಮೇಲೆ ಮಂಗಳವಾರ ಸಂಜೆ ಮರ ಬಿದ್ದ ಪರಿಣಾಮ, ಅಳ್ನಾವರ–ಲೋಂಡಾ ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
8 hours ago
Belagavi Weather Update: ರಾಮದುರ್ಗದಲ್ಲಿ ಮಂಗಳವಾರ ಸಂಜೆ ವರ್ಷದ ಪ್ರಥಮ ಮಳೆಯಾಗಿದ್ದು, ಸುಮಾರು 15 ನಿಮಿಷಗಳ ಕಾಲ ಭಾರಿ ಮಳೆ ಸುರಿಯಿತು. ಗಾಳಿಯ ರಭಸಕ್ಕೆ ಕಿಲ್ಲಾ ಗಲ್ಲಿಯಲ್ಲಿ ಮರ ಬಿದ್ದು ಮನೆ ಜಖಂಗೊಂಡಿದೆ.
9 hours ago
IPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಹೈದರಾಬಾದ್
9 hours ago
IPL Cricket Update: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಈಗ ನಿರ್ಣಾಯಕ ಘಟ್ಟಕ್ಕೆ ಬಂದುನಿಂತಿದೆ. ಇಂದಿನ ಮಹತ್ವದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಗೆಲುವಿಗಾಗಿ ಸೆಣಸಾಟ ನಡೆಸುತ್ತಿವೆ.
9 hours ago
NEET UG Re-exam: ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ನಡುವೆ ನೀಟ್-ಯುಜಿ ಪರೀಕ್ಷೆ ರದ್ದುಗೊಳಿಸಿರುವುದಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮರುಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುತ್ತೇವೆ ಎಂದು ಎನ್ಟಿಎ ಮಹಾನಿರ್ದೇಶಕ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.
10 hours ago
Vijay TVK Alliance: ತಮಿಳುನಾಡು ಮುಖ್ಯಮಂತ್ರಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ಜೋಸೆಫ್ ವಿಜಯ್ ಅವರು ಎಐಎಡಿಎಂಕೆ ನಾಯಕ ಸಿ.ವಿ. ಷಣ್ಮುಗಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
10 hours ago
ಚಿನಕುರುಳಿ ಕಾರ್ಟೂನ್: ಮೇ 12 ಮಂಗಳವಾರ 2026
11 hours ago
Vijay liquor shop closure: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ದಳಪತಿ ವಿಜಯ್ ಹೊರಡಿಸಿರುವ ಮೊದಲ ಆದೇಶಕ್ಕೆ ಚಿತ್ರರಂಗ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
12 hours ago
Rahul Gandhi BJP Criticism: ಬಿಜೆಪಿ-ಇಸಿ ಒಪ್ಪಂದದ ಭಾಗವಾಗಿ, ಮನೋಜ್ ಅಗರ್ವಾಲ್ ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಸುಬ್ರತಾ ಗುಪ್ತಾ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
12 hours ago
ಸುದ್ದಿ ಗುದ್ದು | ತಿಂಗಳೇಶ: 2026ರ ಮೇ 12, ಮಂಗಳವಾರ
12 hours ago
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ತಮಿಳುನಾಡು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, 2023ರ ಸೆಪ್ಟೆಂಬರ್ನ ವಿವಾದಾತ್ಮಕ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
13 hours ago
Vijayalakshmi Darshan: ನಟ ದರ್ಶನ್ , ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅನೇಕ ದೇಗುಲಗಳಿಗೆ ಭೇಟಿ ನೀಡಿರುವ ಪತ್ನಿ ವಿಜಯಲಕ್ಷ್ಮಿ ಸದ್ಯ ಪಂಜಾಬ್ನ ಅಮೃತಸರಕ್ಕೆ ಭೇಟಿ ನೀಡಿದ್ದಾರೆ
13 hours ago
Fact Check: ದೇಶದ ಹಿತ ದೃಷ್ಟಿಯಿಂದ ಒಂದು ವರ್ಷಗಳ ಚಿನ್ನವನ್ನು ಖರೀದಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟ ಬೆನ್ನಲ್ಲೇ, ಪ್ರಧಾನಿ ಇಂದಿರಾ ಗಾಂಧಿಯವರೂ ಚಿನ್ನ ಖರೀದಿಸದಂತೆ
13 hours ago
TVK Party News: ತಮಿಳುನಾಡು ವಿಧಾನಸಭೆ ಸ್ಪೀಕರ್ ಆಗಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಪ್ರಭಾಕರ್, ಡೆಪ್ಯೂಟಿ ಸ್ಪೀಕರ್ ಆಗಿ ಎಂ. ರವಿಶಂಕರ್ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
13 hours ago
Coconut Insurance Details: ತೆಂಗಿನಕಾಯಿ ವಿಮಾ ಯೋಜನೆಯಡಿ, ಪ್ರಕೃತಿ ವಿಕೋಪದಿಂದಾದ ನಷ್ಟಕ್ಕೆ ಪ್ರತಿ ಹೆಕ್ಟೇರ್ಗೆ ₹65,000 ಪರಿಹಾರ ಸಿಗಲಿದೆ. 7 ರಿಂದ 60 ವರ್ಷ ವಯಸ್ಸಿನ ಮರಗಳನ್ನು ಹೊಂದಿರುವ ರೈತರು ಈ ಸೌಲಭ್ಯಕ್ಕೆ ಅರ್ಹರು.
13 hours ago
ಶಿಕ್ಷಣ ಸಂಸ್ಥೆಗಳು, ಪೂಜಾ ಸ್ಥಳಗಳು ಮತ್ತು ಬಸ್ ನಿಲ್ದಾಣಗಳ ಸುತ್ತಮುತ್ತಲಿನ 500 ಮೀ ವ್ಯಾಪ್ತಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಟಿಎಎಸ್ಎಂಎಸಿ ನಿರ್ವಹಿಸುತ್ತಿರುವ 717 ಮದ್ಯ ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಆದೇಶಿಸಿದ್ದಾರೆ.
15 hours ago
Assam CM: ಜನಾನುರಾಗಿ ಸಿಎಂ, ಅಸ್ಸಾಮಿಗರು ‘ಮಾಮಾ’ ಎಂದೇ ಕರೆಯುವ ಹಿಮಂತ ಬಿಸ್ವಾ ಶರ್ಮಾ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
15 hours ago
ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿ: ಮರದ ಬಂಡಿಗೆ ಕ್ರಿಕೆಟ್ ದೇವರು ಫಿದಾ
15 hours ago
NEET Exam Irregularities: ಮೇ 3ರಂದು ನಡೆದ ನೀಟ್–ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ತಿಳಿಸಿದೆ.
16 hours ago
Heatwave Health Advice: ರಾಜ್ಯದಲ್ಲಿ ತಾಪಮಾನ 40-45 ಡಿಗ್ರಿ ತಲುಪಿದ್ದು, ಇದು ಹೀಟ್ಸ್ಟ್ರೋಕ್ಗೆ ಕಾರಣವಾಗಬಹುದು. ನಿರ್ಜಲೀಕರಣದಂತಹ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ.
16 hours ago
Assam Politics: ಅಸ್ಸಾಂ ನೂತನ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಹಿಮಂತ ಬಿಸ್ವ ಶರ್ಮಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
16 hours ago
Rural Innovation: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಇತ್ತೀಚಿಗೆ ಗ್ರಾಮೀಣ ಭಾಗದಲ್ಲಿ ಕಾರಿನಲ್ಲಿ ಸಂಚರಿಸುವಾಗ, ಗ್ರಾಮೀಣ ಮಕ್ಕಳ ಆಟಿಕೆ ಕಾರಿಗೆ ಬೆರಗಾಗಿದ್ದಾರೆ.
16 hours ago
ಮಕ್ಕಳ ಸೃಜನಶೀಲತೆಗೆ ಹಿಡಿದ ಕೈಗನ್ನಡಿ: ಮಕ್ಕಳ ಮರದ ಬಂಡಿಗೆ ಕ್ರಿಕೆಟ್ ದೇವರು ಫಿದಾ
16 hours ago
ವಿವಿಧ ವಲಯಗಳಿಗೆ ಮೋದಿ ಮಾಡಿರುವ ಮನವಿಯ ಸಾಧಕ–ಭಾದಕಗಳೇನು ಮತ್ತು ಇದೆಲ್ಲವೂ ಕಾರ್ಯರೂಪಕ್ಕೆ ಬರುತ್ತದೆಯೇ ಎನ್ನುವ ಕುರಿತ ವಿಶ್ಲೇಷಣೆ ಇಲ್ಲಿದೆ..
16 hours ago
Narendra Modi: ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಜಾಗತಿಕ ಸಮಸ್ಯೆಗಳು ಹೆಚ್ಚುತ್ತಿವೆ. ಕನಿಷ್ಠ ಒಂದು ವರ್ಷ ಚಿನ್ನ ಖರೀದಿಸದಂತೆ ಪ್ರಧಾನಿ ಮೋದಿ ಭಾರತದ ನಾಗರಿಕರಿಗೆ ಮನವಿ ಮಾಡಿದ್ದಾರೆ.
17 hours ago
ಏಷ್ಯಾ ಕಪ್ ಫುಟ್ಬಾಲ್ ಟೂರ್ನಿ: ಉಜ್ಬೇಕಿಸ್ತಾನಕ್ಕೆ ಮಣಿದ ಭಾರತ ತಂಡ
17 hours ago
Modi Energy Advice: ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪ್ರಧಾನಿ ಮೋದಿ ಸಲಹೆಗಳನ್ನು ನೀಡಿದ್ದಾರೆ. ಗುಜರಾತ್ನ ವಡೋದರಾದಲ್ಲಿ ಮಾತನಾಡಿದ ಅವರು, ಕಾರ್ ಪೂಲಿಂಗ್ ಮತ್ತು ಮನೆಯಿಂದಲೇ ಕೆಲಸ ಮಾಡುವಂತೆ ಜನರಿಗೆ ಮನವಿ ಮಾಡಿದರು.
17 hours ago
ಗೃಹಲಕ್ಷ್ಮಿ ಯೋಜನೆ | ಮಾರ್ಚ್ ಕಂತಿನ ಹಣ ನಾಲ್ಕೈದು ದಿನಗಳಲ್ಲಿ ಜಮೆ: ಹೆಬ್ಬಾಳಕರ
18 hours ago
Sudha Murthy Supports PM Modi: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಪೂರೈಕೆ ಅಡೆತಡೆಗಳನ್ನು ಎದುರಿಸಲು ಪ್ರಧಾನಿ ಮೋದಿ ಅವರು ನೀಡಿರುವ ಸಲಹೆಗಳು ರಾಷ್ಟ್ರದ ಹಿತಾಸಕ್ತಿಗೆ ಪೂರಕವಾದ ಕ್ರಮಗಳಾಗಿವೆ ಎಂದು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಹೇಳಿದ್ದಾರೆ.
18 hours ago
Rural Employment Scheme: ನರೇಗಾ ಬದಲಿಗೆ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆಯು ಜುಲೈ 1 ರಿಂದ ಅನುಷ್ಠಾನಗೊಳ್ಳಲಿದೆ ಎಂದು ಕೇಂದ್ರ ತಿಳಿಸಿದೆ.
18 hours ago
Mothers Day: ರಾಕಿಂಗ್ ಸ್ಟಾರ್ ಯಶ್ ಪತ್ನಿ, ನಟಿ ರಾಧಿಕಾ ಪಂಡಿತ್ ಅವರು ತಾಯಿಯಂದಿರ ದಿನವನ್ನು ವಿಶೇಷವಾಗಿ ಆಚರಿಸಿದ್ದಾರೆ. ರಾಧಿಕಾ ಅವರು ಪ್ರಕೃತಿ ನಡುವೆ ಅಮ್ಮನ ಮಡಲ ಮೇಲೆ ತಲೆಯಿಟ್ಟು
18 hours ago
Video | ವಿಜಯ್ ಪ್ರಮಾಣವಚನ ಸಮಾರಂಭ: ಜನಸಂದಣಿಯಲ್ಲಿ ಸಿಲುಕಿ ಪರದಾಡಿದ ನಟಿ ತ್ರಿಶಾ
19 hours ago
US China Business: ಚೀನಾ ಪ್ರವಾಸ ಕೈಗೊಳ್ಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವಾಣಿಜ್ಯ ಹಾಗೂ ತಂತ್ರಜ್ಞಾನ ಪ್ರತಿನಿಧಿಗಳನ್ನು ಒಳಗೊಂಡ ಮಹತ್ತರವಾದ ತಂಡವೇ ಪ್ರಯಾಣ ಬೆಳೆಸಲಿದೆ ಎಂದು ಶ್ವೇತಭವನ ತಿಳಿಸಿದೆ.
19 hours ago
AIADMK internal conflict: ವಿಧಾನಸಭಾ ಚುನಾವಣೆ ಬಳಿಕ ಎಐಎಡಿಎಂಕೆ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದೆ. ಶಾಸಕರಾದ ವೇಲುಮಣಿ-ಷಣ್ಮುಗಂ ಬಣವು, 47 ಸ್ಥಾನಗಳನ್ನು ಹೊಂದಿರುವ ಪಕ್ಷದ ನಿಲುವಿಗೆ ವಿರುದ್ಧವಾಗಿ ಟಿವಿಕೆಗೆ ಬೆಂಬಲ ಘೋಷಿಸಿದೆ.
19 hours ago
European T20 Premier League: ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್, ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ನಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡದ ಮಾಲೀಕರಾಗಿದ್ದಾರೆ. ಈ ಲೀಗ್ನ ಉದ್ಘಾಟನಾ ಋತುವು ಆಗಸ್ಟ್ 26 ರಿಂದ ಸೆಪ್ಟೆಂಬರ್ 20ರವರೆಗೆ ನಡೆಯಲಿದೆ.
19 hours ago
ಫ್ರಾಂಚೈಸಿ ಲೀಗ್ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್: ಅಶ್ವಿನ್ ನಾಯಕ
19 hours ago
Daily News Roundup: ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು...
20 hours ago
US China Bilateral Talks: 'ಚೀನಾ ಪ್ರವಾಸವನ್ನು ತುಂಬಾ ಕಾತರದಿಂದ ಎದುರು ನೋಡುತ್ತಿದ್ದೇನೆ' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
20 hours ago
IPL Stats: ಪಂಜಾಬ್ಗೆ ಸತತ ನಾಲ್ಕನೇ ಸೋಲು, ಡೆಲ್ಲಿ ಪ್ಲೇ-ಆಫ್ ಕನಸು ಜೀವಂತ
21 hours ago
Donald Trump Middle East: ಪಶ್ಚಿಮ ಏಷ್ಯಾದಲ್ಲಿನ ಕದನ ವಿರಾಮವು ಜೀವರಕ್ಷಕ ಸ್ಥಿತಿಯಲ್ಲಿದೆ. ಇರಾನ್ನ ನೂತನ ಶಾಂತಿ ಪ್ರಸ್ತಾವನೆಯು ಕಸಕ್ಕಿಂತ ಕಡೆಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
21 hours ago
IPL Playoff Race: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೂರು ವಿಕೆಟ್ ಅಂತರದ ಮಹತ್ವದ ಗೆಲುವು ದಾಖಲಿಸಿದೆ.
21 hours ago
ಫುಟ್ಬಾಲ್: ಭಾರತ ವನಿತೆಯರಿಗೆ ನಿರಾಸೆ
21 hours ago
ಕುಸ್ತಿ ಫೆಡರೇಷನ್ ವಿರುದ್ಧ ವಿನೇಶ್ ಕಿಡಿ
21 hours ago
ಲಕ್ಷ್ಯ, ಆಯುಷ್, ಸಿಂಧು ಮೇಲೆ ನಿರೀಕ್ಷೆ
21 hours ago
ಉಜ್ಬೇಕಿಸ್ತಾನಕ್ಕೆ ಮಣಿದ ಭಾರತ ತಂಡ
21 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ