Last Updated: 5 May 2026 12:04 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
39ನೇ ವಯಸ್ಸಿಗೆ ಬದುಕು ಮುಗಿಸಿದ ಪೊಲೀಸ್ ಅಧಿಕಾರಿ ಬಿ.ಎನ್. ಲಾವಣ್ಯ
(20 hours ago)
594
ವಿಡಿಯೊ: ಪಾಕಿಸ್ತಾನ ಸೂಪರ್ ಲೀಗ್ನಲ್ಲೂ ರಾಹುಲ್ ದ್ರಾವಿಡ್ ಗುಣಗಾನ ಮಾಡಿದ ವೇಗಿ
(12 hours ago)
45
ಐಷಾರಾಮಿ ಬಂಗಲೆಯ ಮಾಲೀಕ, ಭಾರತ ತಂಡದ ನಾಯಕ: ಗಿಲ್ ಮನೆ ಹೇಗಿದೆ ನೋಡಿ...
(8 hours ago)
24
Election Results Live: ಕರ್ನಾಟಕ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ್ತು ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.
(18 hours ago)
23
IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ
(9 hours ago)
22
Maharashtra Election News: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ನಾಗಾಲ್ಯಾಂಡ್, ತ್ರಿಪುರಾದಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
(7 hours ago)
22
Election Update: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕಾಗಿ ಮತ ಎಣಿಕೆಯು ಪ್ರಗತಿಯಲ್ಲಿದೆ
(12 hours ago)
20
KKR ಪರ ಕಣಕ್ಕಿಳಿದು ವಿರಾಟ್, ರೋಹಿತ್ ಸಾಲಿಗೆ ಸೇರಿದ ಕನ್ನಡಿಗ ಮನೀಶ್ ಪಾಂಡೆ
(11 hours ago)
18
Election Update:ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ..
(9 hours ago)
17
Election Victory Analysis: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಗಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಾಪಕ ಪ್ರಚಾರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ತಂತ್ರಗಾರಿಕೆಯು ಈ ಗೆಲುವಿಗೆ ಪ್ರಮುಖ ಕಾರಣಗಳಾಗಿವೆ.
(11 hours ago)
16
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ವಿಶ್ವವಾಣಿ
ಈ ಸಂಜೆ
ಪ್ರಜಾವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
May 4
ಗುಂಡಣ್ಣ ಕಾರ್ಟೂನು: ಸೋಮವಾರ 04 ಮೇ 2026
14 mins ago
Assembly Elections 2026 Live: ಕೇರಳದಲ್ಲಿ UDF, ಬಂಗಾಳದಲ್ಲಿ BJP, ಮಮತಾಗೆ ಸೋಲು
105 mins ago
West Bengal Result: ಬಾರಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಗೆಲುವು ಬಹುತೇಕ ಖಚಿತವಾಗಿದೆ. ಆ ಮೂಲಕ ಜನಸಂಘ ಸಂಸ್ಥಾಪಕ ಶ್ಯಾಮ್ಪ್ರಸಾದ್ ಮುಖರ್ಚಿ ಅವರ ತವರಿನಲ್ಲಿ ಇದೇ ಮೊದಲ ಬಾರಿ ಕಮಲ ಅರಳಲಿದೆ.
105 mins ago
ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದ್ದು, ನಟ ವಿಜಯ್ ಹಾಗೂ ನಟಿ ತ್ರಿಶಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಲವು ಮೀಮ್ಗಳು ಹರಿದಾಡುತ್ತಿವೆ..
105 mins ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲನುಭವಿಸಿದ್ದಾರೆ.
2 hours ago
Vijay and NTR: ಭಾರತದಲ್ಲಿ ಹೊಸ ಪಕ್ಷವೊಂದು ಸ್ಥಾಪನೆಯಾದ ಒಂದೆರಡೇ ವರ್ಷಗಳಲ್ಲಿ ಅಧಿಕಾರದ ಗದ್ದುಗೆ ಏರಿರುವಂತಹ ಉದಾಹರಣೆಗಳು ವಿರಳ.
2 hours ago
By-election Results: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ನಡೆದ ಉಪಚುನಾವಣೆಗಳಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕುಟುಂಬ ರಾಜಕಾರಣಕ್ಕೆ ಮತ್ತೆ ಮತದಾರರು ಮಣೆ ಹಾಕಿದ್ದಾರೆ.
2 hours ago
IPL 2026| ಪೂರನ್ ಸ್ಪೋಟಕ ಆಟ: ಮುಂಬೈಗೆ 229 ರನ್ ಗುರಿ
2 hours ago
ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ಡಿಎಫ್ಗೆ ಸೋಲು
3 hours ago
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ದೀದಿ ಕೂಡ ಹಿನ್ನಡೆ ಅನುಭವಿಸಿದ್ದಾರೆ.
3 hours ago
ಸ್ವಯಂ ಸೇವಕರಿಂದ ದೊಡ್ಡ ಮಟ್ಟದಲ್ಲಿ ಅಭಿಯಾನ, ಅರಿವು
3 hours ago
DK Shivakumar: ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ
3 hours ago
Tamil Nadu elections: ತಮಿಳುನಾಡಿನ ಕೊಳತ್ತೂರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಟಿವಿಕೆ ಅಭ್ಯರ್ಥಿ ವಿ.ಎಸ್ ಬಾಬು ಅವರ ಎದುರು 8,795 ಮತಗಳ ಅಂತರದಲ್ಲಿ ಸೋಲನುಭವಿಸಿದ್ದಾರೆ.
3 hours ago
Sabarinathan: ನಟ ವಿಜಯ್ ಅವರ ಬಹುಕಾಲದ ಕಾರು ಚಾಲಕ ರಾಜೇಂದ್ರನ್ ಅವರ ಪುತ್ರ ಶಬರಿನಾಥನ್ ಅವರು ವಿರುಗಮ್ಪಾಕಮ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
4 hours ago
TVK Manifestos: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಧಿಕಾರದ ಗದ್ದುಗೆಗೆ ಸನಿಹವಾಗಿದೆ. ಇದರೊಂದಿಗೆ, ಚುನಾವಣೆ ಪ್ರಚಾರ ಸಂದರ್ಭದಲ್ಲಿ ವಿಜಯ ಅವರು ನೀಡಿದ್ದ ಭರವಸೆಗಳು ಈಗ ಮತ್ತೆ ಚರ್ಚೆಗೆ ಕಾರಣವಾಗಿವೆ.
4 hours ago
BY Vijayendra: ಬಾಗಲಕೋಟೆ ಉಪ ಚುನಾವಣೆಯಲ್ಲಿ ಸೋಲಿನ ನಿರೀಕ್ಷೆ ಇರಲಿಲ್ಲ. ದಾವಣಗೆರೆ ದಕ್ಷಿಣ ಸೇರಿ ಎರಡೂ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಶ್ರಮ ಹಾಕಿದ್ದರು. ಆದರೂ ಹಿನ್ನಡೆ ಆಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
4 hours ago
Assembly Elections 2026 Live: ಕೇರಳದಲ್ಲಿ ಮತ ಎಣಿಕೆ ಅಂತ್ಯ; ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕೈ
4 hours ago
Sandalwood Stars in Politics: ಬೆಳ್ಳಿ ಪರದೆಯಿಂದ ರಾಜಕೀಯಕ್ಕೆ ಪ್ರವೇಶಿಸುವುದು ಇದೇ ಮೊದಲೇನಲ್ಲ. ಕನ್ನಡ ಚಿತ್ರರಂಗದಲ್ಲಿನ ಅನೇಕ ನಟ–ನಟಿಯರು ಸಿನಿಮಾದಿಂದ ರಾಜಕೀಯಕ್ಕೆ ಬಂದು ಛಾಪು ಮೂಡಿಸಿದ್ದಾರೆ.
5 hours ago
IPL | ಲಖನೌ ವಿರುದ್ಧ ಟಾಸ್ ಗೆದ್ದ ಮುಂಬೈ: ಸೂರ್ಯ ನಾಯಕ, ತಂಡಕ್ಕೆ ಮರಳಿದ ರೋಹಿತ್
5 hours ago
ಸುದ್ದಿ ಗುದ್ದು | ತಿಂಗಳೇಶ: 2026ರ ಮೇ 4, ಸೋಮವಾರ
5 hours ago
Puducherry Political News: ಪುದುಚೆರಿ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಅಧಿಕಾರವನ್ನು ಗಳಿಸಿದೆ. ಮುಖ್ಯಮಂತ್ರಿ ಎನ್. ರಂಗಸಾಮಿ ತಟ್ಟಂಚವಾಡಿ ಕ್ಷೇತ್ರದಿಂದ 4,441 ಮತಗಳಿಂದ ಗೆದ್ದರೆ, ಹಿರಿಯ ಕಾಂಗ್ರೆಸ್ ನಾಯಕ ವಿ. ವೈತಿಲಿಂಗಂ ಸೋಲು ಕಂಡಿದ್ದಾರೆ.
5 hours ago
PM Modi: ಪಶ್ಚಿಮ ಬಂಗಾಳದ ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದು, ಅವರ ಕನಸು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
5 hours ago
Vijay TVK: 2024ರಲ್ಲಿ ವರ್ಷಗಳಲ್ಲಿ ಪಕ್ಷ ಕಟ್ಟಿ, 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಘಟಾನುಘಟಿಗಳ ಎದುರು ಗೆಲುವು ಸಾಧಿಸಿ ತಮಿಳುನಾಡಿನಲ್ಲಿ ಅಚ್ಚರಿ ಮೂಡಿಸಿದ್ದಾರೆ ನಟ ವಿಜಯ್.
6 hours ago
Tamil Nadu Politics: ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು 21 ಸ್ಥಾನಗಳನ್ನು ಗೆದ್ದು, 89 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ, 59 ವರ್ಷಗಳ ಡಿಎಂಕೆ-ಎಐಎಡಿಎಂಕೆ ಆಡಳಿತಕ್ಕೆ ಸವಾಲೆಸೆದು ಇತಿಹಾಸ ನಿರ್ಮಿಸುತ್ತಿದೆ.
6 hours ago
Assam Winners List: 126 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಆಡಳಿತಾರೂಡ ಪಕ್ಷದ ಸಚಿವರು ಗೆದ್ದಿದ್ದಾರೆ.
6 hours ago
Davanagere Bypoll Result: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
7 hours ago
Kolathur Election Result: ಕೊளತ್ತೂರ್ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಟಿವಿಕೆ ಅಭ್ಯರ್ಥಿ ವಿ.ಎಸ್. ಬಾಬು 8,539 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ₹3.7 ಕೋಟಿ ಆಸ್ತಿ ಘೋಷಿಸಿರುವ ಬಾಬು, 2006ರಲ್ಲಿ ಡಿಎಂಕೆ ಶಾಸಕರಾಗಿದ್ದರು.
7 hours ago
Maharashtra Election News: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ನಾಗಾಲ್ಯಾಂಡ್, ತ್ರಿಪುರಾದಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.
7 hours ago
Kerala political news: ಕೇರಳ ಚುನಾವಣೆಯಲ್ಲಿ ಬಿಜೆಪಿ ಗಮನಾರ್ಹ ಪ್ರದರ್ಶನ ನೀಡಿದೆ. ನೇಮಮ್ನಲ್ಲಿ ರಾಜೀವ್ ಚಂದ್ರಶೇಖರ್ ಗೆದ್ದರೆ, ಚಾಥನೂರ್ನಲ್ಲಿ ಬಿ.ಬಿ. ಗೋಪಕುಮಾರ್ 4,398 ಮತಗಳ ಅಂತರದಿಂದ ಜಯಿಸಿದ್ದಾರೆ.
7 hours ago
UDF Victory Kerala: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಸಾಧನೆ ಮಾಡಿದೆ.
7 hours ago
ಚಿನಕುರುಳಿ ಕಾರ್ಟೂನು: 04 ಮೇ 2026
7 hours ago
Electoral Setback: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ಹಣಾಹಣಿಯಲ್ಲಿ ಎಡರಂಗ ಮತ್ತು ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿವೆ. ಕಾಂಗ್ರೆಸ್ 294 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಎಡ ಪಕ್ಷಗಳು ಒಟ್ಟು 252 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದವು.
8 hours ago
Gaurav Gogoi: ಅಸ್ಸಾಂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೌರವ್ ಗೊಗಯ್ ಮೊದಲ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಜೋರ್ಹತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ
8 hours ago
John Arokyaswami's Strategy: ಚುನಾವಣಾ ತಂತ್ರಜ್ಞ ಜಾನ್ ಆರೋಗ್ಯಸ್ವಾಮಿ ತಮ್ಮ 'ಪರ್ಸೊನಾ ಲೀಡರ್ಶಿಪ್ ಅಡ್ವೈಸರಿ' ಸಂಸ್ಥೆಯ ಮೂಲಕ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸಲಹೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ.
8 hours ago
Kerala Ministers Defeat: : ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ಸಾಗುತ್ತಿದೆ. 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಯುಡಿಎಫ್ 104 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
8 hours ago
ಐಷಾರಾಮಿ ಬಂಗಲೆಯ ಮಾಲೀಕ, ಭಾರತ ತಂಡದ ನಾಯಕ: ಗಿಲ್ ಮನೆ ಹೇಗಿದೆ ನೋಡಿ...
8 hours ago
Trisha old video: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಮುನ್ನಡೆ ಸಾಧಿಸುತ್ತಿರುವ ಬೆನ್ನಲ್ಲೇ ನಟಿ ತ್ರಿಶಾ ಕೃಷ್ಣನ್ ಅವರು ಮುಖ್ಯಮಂತ್ರಿಯಾಗುವ ಬಯಕೆಯನ್ನು ವ್ಯಕ್ತಪಡಿಸಿರುವ ಹಳೆಯ ವಿಡಿಯೊವೊಂದು ಮತ್ತೆ ಮುನ್ನೆಲೆಗೆ ಬಂದಿದೆ.
8 hours ago
ಎಲ್ಲವನ್ನು ನೋಡಿ ↗
8 hours ago
N Rangasamy Profile: ತಟ್ಟಂಚವಾಡಿ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆದ್ದಿರುವ ಎನ್. ರಂಗಸಾಮಿ ಅವರು ಐದನೇ ಬಾರಿಗೆ ಮುಖ್ಯಮಂತ್ರಿಯಾಗುವ ನಿರೀಕ್ಷೆಯಿದೆ. ಇವರು 2011 ರಲ್ಲಿ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದರು.
9 hours ago
Communist Party Decline: ಕೇರಳದಲ್ಲಿನ ಸೋಲಿನೊಂದಿಗೆ, 1977ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಕಮ್ಯುನಿಸ್ಟ್ ಪಕ್ಷದ ಮುಖ್ಯಮಂತ್ರಿ ಇಲ್ಲದಂತಾಗಿದೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಎಡರಂಗವು 34 ವರ್ಷಗಳ ಕಾಲ ಆಡಳಿತ ನಡೆಸಿತ್ತು.
9 hours ago
Kerala Political Analysis: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭೂತಪೂರ್ವ ಗೆಲುವಿನತ್ತ ಮುನ್ನಡೆದಿದೆ. ಮತ್ತೊಂದೆಡೆ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದ ಎಲ್ಡಿಎಫ್ಗೆ ಭಾರಿ ಹಿನ್ನಡೆಯಾಗಿದೆ.
9 hours ago
IPL 2026: ಗೆಳತಿಯರೊಂದಿಗೆ ಸಲುಗೆ, ಸುತ್ತಾಟ; ಆಟಗಾರರ ನಡೆಗೆ ಬಿಸಿಸಿಐ ಆಕ್ಷೇಪ
9 hours ago
Mamata Banerjee: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ನಡುವೆಯೇ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಬಿಜೆಪಿ ಯೋಜಿತ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.
9 hours ago
Manjeshwar Kasaragod Results: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಮಂಜೇಶ್ವರ ಮತ್ತು ಕಾಸರಗೋಡು ಕ್ಷೇತ್ರಗಳು ಹೆಚ್ಚಿನ ಕುತೂಹಲ ಕೆರಳಿಸಿತ್ತು.
9 hours ago
Election Update:ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ..
9 hours ago
Kerala Election Analysis: ಕೇರಳ ಚುನಾವಣಾ ಫಲಿತಾಂಶ: ಕಾಂಗ್ರೆಸ್ ನೇತೃತ್ವದ ಯುಡಿಎಫ್ 100 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸಮೀಕ್ಷೆಗಳನ್ನು ಮೀರಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ 37 ಸ್ಥಾನಗಳಿಗೆ ಕುಸಿದಿದ್ದು, ಎನ್ಡಿಎ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.
10 hours ago
Himanta Biswa Sarma: ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಅಭಿವೃದ್ಧಿ ಮತ್ತು ಪ್ರಾದೇಶಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಆಡಳಿತ ನಡೆಸಿರುವುದು ಗೆಲುವಿಗೆ ಪ್ರಮುಖ ಕಾರಣ.
10 hours ago
Puducherry Assembly Polls: ಪುದುಚೇರಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಅಖಿಲ ಭಾರತ ಎನ್ಆರ್ ಕಾಂಗ್ರೆಸ್ ಪಕ್ಷವು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಹಾಗೂ ಎಡಿಎಂಕೆ ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆದ್ದುಕೊಂಡಿವೆ.
11 hours ago
Bengal Election Analysis: ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 91 ಲಕ್ಷ ಹೆಸರುಗಳನ್ನು ತೆಗೆದುಹಾಕಿದ್ದು ಮತ್ತು ಟಿಎಂಸಿ ನಾಯಕ ಶೇಖ್ ಶಹಜಹಾನ್ ಭಾಗಿಯಾಗಿದ್ದ ಸಂದೇಶ್ಖಾಲಿ ಪ್ರಕರಣವು ಬಿಜೆಪಿಯ ಗೆಲುವಿಗೆ ಪ್ರಮುಖ ಕಾರಣಗಳಾದವು.
11 hours ago
LDF Election Setback: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಎಲ್ಡಿಎಫ್ ಪಕ್ಷದೊಂದಿಗೆ ಮುನಿಸಿಕೊಂಡಿದ್ದ ಬಂಡಾಯ ನಾಯಕರು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಬೆಂಬಲದೊಂದಿಗೆ ಗಮನಾರ್ಹ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
11 hours ago
KKR ಪರ ಕಣಕ್ಕಿಳಿದು ವಿರಾಟ್, ರೋಹಿತ್ ಸಾಲಿಗೆ ಸೇರಿದ ಕನ್ನಡಿಗ ಮನೀಶ್ ಪಾಂಡೆ
11 hours ago
Vijay's Political Victory: ನಟ ವಿಜಯ್ರ ಟಿವಿಕೆ ಪಕ್ಷವು 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಡ ಹೆಣ್ಣುಮಕ್ಕಳ ವಿವಾಹಕ್ಕೆ 8 ಗ್ರಾಂ ಬಂಗಾರ ಹಾಗೂ ರೈತರ ಸಾಲಮನ್ನಾದಂತಹ ಭರವಸೆಗಳು ಈ ಗೆಲುವಿಗೆ ಕಾರಣವಾಗಿವೆ.
11 hours ago
Election Victory Analysis: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಯಗಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಾಪಕ ಪ್ರಚಾರ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ತಂತ್ರಗಾರಿಕೆಯು ಈ ಗೆಲುವಿಗೆ ಪ್ರಮುಖ ಕಾರಣಗಳಾಗಿವೆ.
11 hours ago
ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಗೆಲುವು
11 hours ago
Karnataka Weather Update: ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
11 hours ago
Chief Minister Performance: 2026ರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗಿದೆ. ತಮಿಳುನಾಡಿನ ಕೋಳತ್ತೂರು ಕ್ಷೇತ್ರದಲ್ಲಿ ಎಂ.ಕೆ. ಸ್ಟಾಲಿನ್, ಕೇರಳದ ಧರ್ಮಢಂನಲ್ಲಿ ಪಿಣರಾಯಿ ವಿಜಯನ್ ಹಿಂದುಳಿದಿದ್ದಾರೆ.
11 hours ago
ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಜಯ ಸಾಧಿಸಿದ್ದಾರೆ.
11 hours ago
Pinarayi Vijayan setback: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಧರ್ಮಡಂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕಠಿಣ ಸವಾಲು ಎದುರಾಗಿದೆ.
12 hours ago
Puducherry Assembly Election: ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ, ಎಐಎನ್ಆರ್ಸಿ ನಾಯಕ ಎನ್. ರಂಗಸ್ವಾಮಿ ಅವರು ತಟ್ಟಂಚವಾಡಿ ಕ್ಷೇತ್ರದಲ್ಲಿ 4,441 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರು ಮಂಗಳಂ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದಾರೆ.
12 hours ago
Bengal Politics: ಮಮತಾ ಬ್ಯಾನರ್ಜಿಯವರ ಮಾಜಿ ಆಪ್ತರಾಗಿದ್ದ ಸುವೇಂದು ಅಧಿಕಾರಿ, ೨೦೨೧ರ ಚುನಾವಣೆಯಲ್ಲಿ ಬಿಜೆಪಿಗೆ ೭೭ ಸ್ಥಾನಗಳನ್ನು ತಂದುಕೊಟ್ಟು, ಇದೀಗ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.
12 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ