Last Updated: 11 Jul 2026 10:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಎಲ್ಲೆಲ್ಲೂ ‘ತಬಾಹಿ’ ಅಬ್ಬರ: ಯೋಗರಾಜ್ ಭಟ್ ಸಾಹಿತ್ಯಕ್ಕೆ ಮನಸೋತ ಸಿನಿ ಪ್ರಿಯರು
(22 hours ago)
38
ವಿಡಿಯೊ | ಶ್ರೀಗಂಧ ಕಳ್ಳರಿಗೆ ಸಿಮೆಂಟ್ ಕೋಟೆ!: ಕುಣಿಗಲ್ ರೈತನ ಹೊಸ ಐಡಿಯಾ
(23 hours ago)
26
New OTT releases: ಪ್ರಮುಖ ಒಟಿಟಿಗಳಲ್ಲಿ ಒಂದಾಗಿರುವ ಜಿಯೋಹಾಟ್ಸ್ಟಾರ್ನಲ್ಲಿ ಇತ್ತೀಚೆಗೆ ಹಲವು ವೆಬ್ ಸರಣಿಗಳು ಬಿಡುಗಡೆಯಾಗಿದ್ದು, ವೀಕ್ಷಕರ ಗಮನ ಸೆಳೆದಿರುವ ಕೆಲವು ಸರಣಿಗಳ ಕುರಿತ ಮಾಹಿತಿ ಇಲ್ಲಿದೆ..
(22 hours ago)
20
ಇಂಗ್ಲೆಂಡ್ ಸರಣಿ ಸೋಲಿನ ಬೆನ್ನಲ್ಲೆ BCCIನಿಂದ ಮಹತ್ವದ ನಿರ್ಧಾರ?
(17 hours ago)
18
ಅತ್ಯಧಿಕ ರನ್: ಇಂಗ್ಲೆಂಡ್ನಲ್ಲಿ ಯಾರಿಂದಲೂ ಆಗದ ಸಾಧನೆ ಮಾಡಿದ ಶ್ರೇಯಸ್ ಅಯ್ಯರ್
(21 hours ago)
18
ವಿಶ್ವದಲ್ಲೇ ಅತಿ ಹೆಚ್ಚು ಯುರೇನಿಯಂ ನಿಕ್ಷೇಪಗಳನ್ನು ಹೊಂದಿರುವ ದೇಶವಾಗಿರುವ ಆಸ್ಟ್ರೇಲಿಯಾವು, ವಿಶ್ವದ ಮೂರನೇ ಒಂದರಷ್ಟು ಯುರೇನಿಯಂ ಸಂಪನ್ಮೂಲ ಹೊಂದಿದೆ.
(23 hours ago)
16
Supreme Court: ಸುಪ್ರೀಂ ಕೋರ್ಟ್ ಶುಕ್ರವಾರ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಪ್ರಕರಣವೊಂದರ ಸಂಬಂಧ ಕೋರ್ಟ್ನಲ್ಲಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆ ವೇಳೆ ನ್ಯಾಯಾಧೀಶರತ್ತ ಕಾಗದಗಳನ್ನು ಎಸೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹೈಡ್ರಾಮಾ ಮಾಡಿದ್ದಾರೆ.
(14 hours ago)
14
ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ನೀರಿನ ಪ್ರಮಾಣದ ಏರುಗತಿ, ಎರಡು ಜಲಾಶಯಗಳಲ್ಲಿ ಮಾತ್ರ ಇಳಿಕೆ
(19 hours ago)
14
Krishna Byregowda: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ವಾರಸುದಾರರಿಲ್ಲದ ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದ್ದಾರೆ.
(14 hours ago)
12
ಭಾರತದಲ್ಲಿ 'ಬಿಗ್ ಬಾಶ್' ಟೂರ್ನಿ ಉದ್ಘಾಟನಾ ಪಂದ್ಯ: ಆಸ್ಟ್ರೇಲಿಯಾ ಪ್ರಧಾನಿ ಘೋಷಣೆ
(21 hours ago)
12
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Jul 11
4 ಮತದಾರರ ಗುರುತಿನ ಚೀಟಿ ಹೊಂದಿದ ಆರೋಪ: ನಟ ಪ್ರಕಾಶ್ ರಾಜ್ಗೆ ಜಾಮೀನು
4 mins ago
ಜಲಾನಯನ ಪ್ರದೇಶಗಳ ಶಾಸಕರ ಒತ್ತಡಮ ತಜ್ಞರ ಸಲಹೆ ಪಡೆದು ಮುಂದಡಿ ಇಡಲು ಸರ್ಕಾರದ ನಿರ್ಧಾರ
94 mins ago
ತರಗತಿಯಲ್ಲಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರ ಭಾಷಣವನ್ನು ನೇರ ಪ್ರಸಾರ ಮಾಡಿದ್ದಕ್ಕಾಗಿ ತಮಿಳುನಾಡಿನ ಕರೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.
94 mins ago
FIFA World Cup: ಫಿಫಾ ವಿಶ್ವಕಪ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸ್ಪೇನ್ 2–1 ಅಂತರದ ಗೋಲುಗಳಿಂದ ಗೆಲುವು ಸಾಧಿಸಿದೆ.
2 hours ago
ಫಿಫಾ ವಿಶ್ವಕಪ್: ಬೆಲ್ಜಿಯಂ ವಿರುದ್ಧ ಗೆದ್ದು ಸೆಮಿಫೈನಲ್ಗೆ ಪ್ರವೇಶಿಸಿದ ಸ್ಪೇನ್
2 hours ago
ಮಂದಾನ, ಹರ್ಮನ್ಪ್ರೀತ್ ಮಿಂಚು
3 hours ago
ಜಲಾನಯನ ಪ್ರದೇಶಗಳ ಶಾಸಕರ ಒತ್ತಡ* ತಜ್ಞರ ಸಲಹೆ ಪಡೆದು ಮುಂದಡಿ ಇಡಲು ಸರ್ಕಾರದ ನಿರ್ಧಾರ
3 hours ago
ಆಯೋಗದ ಸಹಾಯಕ ಕಾರ್ಯದರ್ಶಿಯಿಂದ ದೂರು
3 hours ago
Mysuru Dasara: ಬರಗಾಲವಿದ್ದರೂ 11 ದಿನಗಳ ಕಾಲ ವೈಭವದ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಆಗಸ್ಟ್ 26 ರಂದು ಗಜಪೂಜೆ ಹಾಗೂ ಅಕ್ಟೋಬರ್ 21 ರಂದು ಜಂಬೂ ಸವಾರಿ ನಡೆಸಲು ಡಿಕೆ ಶಿವಕುಮಾರ್ ದಿನಾಂಕ ನಿಗದಿಪಡಿಸಿದ್ದಾರೆ.
3 hours ago
‘ವೈಟ್ವಾಷ್’ ತಪ್ಪಿಸುವುದೇ ಶ್ರೇಯಸ್ ಪಡೆ?
3 hours ago
ಅಥ್ಲೆಟಿಕ್ಸ್: ಭಾರತಕ್ಕೆ ಮೂರು ಕಂಚು
3 hours ago
ಭಕ್ತಿ: ಲೌಕಿಕದಿಂದ ದೂರವಿದ್ದಷ್ಟೂ ಶಕ್ತಿ
3 hours ago
ರಂಗಗೀತೆ, ಜನಪದ ಗೀತೆಗಳ ಹಕ್ಕುಸ್ವಾಮ್ಯ ವಿಚಾರದಲ್ಲಿ ಗೊಂದಲ; ಗಾಯಕರಿಗೆ ತೊಂದರೆ ಆರೋಪ
3 hours ago
ಎಥೆನಾಲ್ ಮಿಶ್ರಣದ ಕುರಿತ ಟೀಕೆಗಳಿಗೆ ಉತ್ತರ ಬಿಡುಗಡೆ ಮಾಡಿದ ಪೆಟ್ರೋಲಿಯಂ ಸಚಿವಾಲಯ
3 hours ago
ಪರಾಮರ್ಶೆ ಸಭೆ ನಡೆಸಲಿರುವ ಬಿಸಿಸಿಐ
3 hours ago
Karnataka Crypto Scam: ಸರ್ಕಾರದ ನಿರ್ಧಾರದಿಂದ ನಾಲ್ವರು ಅಧಿಕಾರಿಗಳು ನ್ಯಾಯಾಂಗ ಪ್ರಕ್ರಿಯೆಯಿಂದ ದೋಷಮುಕ್ತರಾಗಿದ್ದಾರೆ. ಹ್ಯಾಕರ್ ಶ್ರೀಕಿ 2015-16ರಲ್ಲಿ ಇ-ಪ್ರೊಕ್ಯೂರ್ಮೆಂಟ್ ಹ್ಯಾಕ್ ಮಾಡಿದ ಬಗ್ಗೆ ಎಸ್ಐಟಿ ಸಾಕ್ಷ್ಯ ಸಂಗ್ರಹಿಸಿದೆ.
3 hours ago
ಸಚಿವಾಲಯದ ಮಧ್ಯಸ್ಥಿಕೆಗೆ ಒತ್ತಾಯ
3 hours ago
ಸುದ್ದಿ ಗುದ್ದು |ತಿಂಗಳೇಶ: ಶುಕ್ರವಾರ, 10 ಜುಲೈ 2026
7 hours ago
Jul 10
Pakistan terrorist links: ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳದ 14 ಘಟಕಗಳ ತಂಡಗಳು ಶುಕ್ರವಾರ ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ ನಡೆಸಿವೆ. ಶಹಜಾದ್ ಭಟ್ಟಿ ಸಾಮಾಜಿಕ ಮಾಧ್ಯಮದ ಮೂಲಕ ಯುವಕರನ್ನು ಪ್ರಚೋದಿಸುತ್ತಿದ್ದ ಎನ್ನಲಾಗಿದೆ.
12 hours ago
ಟ್ರಂಪ್ ಹತ್ಯೆಗೆ ಇರಾನ್ ಸಂಚು? ಅಮೆರಿಕದ ಜತೆ ಗುಪ್ತಚರ ಮಾಹಿತಿ ಹಂಚಿಕೊಂಡ ಇಸ್ರೇಲ್
12 hours ago
Ram Mandir Trust: ಅಯೋಧ್ಯೆಯ ರಾಮ ಮಂದಿರದಲ್ಲಿ ನಗದು ಕಾಣಿಕೆಯನ್ನು ಎಣಿಕೆ ಕೆಲಸ ಮಾಡುತ್ತಿದ್ದ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ 23 ಉದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ.
12 hours ago
Vijayapura highway crash: ಸೊಲ್ಲಾಪುರ–ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 50 (ಎನ್ಎಚ್-50)ರಲ್ಲಿ ಕೂಡಗಿ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಯಿ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
13 hours ago
USA Iran Relations: ಇರಾನ್ ಜತೆ ಶಾಂತಿ ಮಾತುಕತೆ ಮುಂದುವರಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಉಭಯ ದೇಶಗಳ ನಡುವಿನ ಕದನ ವಿರಾಮ ಒಪ್ಪಂದ ಅಂತ್ಯಗೊಂಡಿದೆ ಎಂದೂ ಪುನರುಚ್ಚರಿಸಿದ್ದಾರೆ.
13 hours ago
Karnataka Government: ಮೈಸೂರು ದಸರಾ ಸಂಭ್ರಮಕ್ಕೆ ಆ.26ರಂದು ಗಜಪೂಜೆ ನೆರವೇರಲಿದ್ದು ಅ.21ರ ಮಧ್ಯಾಹ್ನ 1.30ಕ್ಕೆ ಪಾರಂಪರಿಕ ಜಂಬೂ ಸವಾರಿ ಜರುಗಲಿದೆ. ವೈಮಾನಿಕ ಪ್ರದರ್ಶನಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
13 hours ago
Karnataka High Court Stay: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ ತಕ್ಷಣವೇ ರಾಜೀನಾಮೆ ನೀಡಿ, ಹುದ್ದೆ ತ್ಯಜಿಸಬೇಕು ಎಂದು ಆಯೋಗದ ಸದಸ್ಯರ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
13 hours ago
Krishna Byregowda: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಲ್ಲಿ ವಾರಸುದಾರರಿಲ್ಲದ ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದ್ದಾರೆ.
14 hours ago
Cauvery Irrigation: ‘ಮಳೆ ಪರಿಸ್ಥಿತಿ ಅವಲೋಕಿಸಿ ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಶೀಘ್ರದಲ್ಲೇ ತೀರ್ಮಾನಿಸಲಾಗುವುದು’ ಎಂದು ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ ಕೈಗೊಂಡಿತು.
14 hours ago
ರಾಷ್ಟ್ರೀಯ ಮಹಿಳಾ ಆಯೋಗದಿಂದ ರಚನೆ; ನಿವೃತ್ತ ನ್ಯಾಯಮೂರ್ತಿ ಆಶಾ ಮೆನನ್ ನೇತೃತ್ವ
14 hours ago
Property Registration: ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರ (ಜುಲೈ 12) ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ತಿಳಿಸಿದೆ.
14 hours ago
ಅಮೆರಿಕ ಮತ್ತು ಇರಾನ್ ನಡುವಿನ ಮಧ್ಯಂತರ ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ, ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
14 hours ago
Sheikh Hasina Return: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಡಿಸೆಂಬರ್ನಲ್ಲಿ ತಮ್ಮ ಪಕ್ಷದ ಹಿರಿಯ ಸಹೋದ್ಯೋಗಿಗಳೊಂದಿಗೆ ಸ್ವದೇಶಕ್ಕೆ ಮರಳಿ, ನ್ಯಾಯಾಲಯಕ್ಕೆ ಶರಣಾಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
14 hours ago
Tihar Jail prisoner: ‘ತಿಹಾರ್ ಜೈಲಿನಲ್ಲಿ ಅಮೆರಿಕನ್ ಶೈಲಿಯ ಆಹಾರವನ್ನು ಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ’ ಎಂದು ಅಮೆರಿಕ ಮೂಲದ ಮ್ಯಾಥ್ಯೂ ಆ್ಯರನ್ ವ್ಯಾನ್ಡೈಕ್ ಎಂಬಾತ ದೆಹಲಿ ನ್ಯಾಯಾಲಯಕ್ಕೆ ಈ ರೀತಿ ಮನವಿ ಮಾಡಿದ್ದಾನೆ.
14 hours ago
Supreme Court: ಸುಪ್ರೀಂ ಕೋರ್ಟ್ ಶುಕ್ರವಾರ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಪ್ರಕರಣವೊಂದರ ಸಂಬಂಧ ಕೋರ್ಟ್ನಲ್ಲಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆ ವೇಳೆ ನ್ಯಾಯಾಧೀಶರತ್ತ ಕಾಗದಗಳನ್ನು ಎಸೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹೈಡ್ರಾಮಾ ಮಾಡಿದ್ದಾರೆ.
14 hours ago
Cauvery Irrigation:‘ಕೆಆರ್ಎಸ್ ಜಲಾಶಯದಿಂದ ಇನ್ನೆರಡು ದಿನಗಳಲ್ಲಿ ನಾಲೆಗಳಿಗೆ ನೀರು ಹರಿಸಲಾಗುವುದು. 15 ದಿನ ನಿರಂತರವಾಗಿ ನೀರು ಹರಿಯಬೇಕು’ ಎಂಬ ತೀರ್ಮಾನವನ್ನು ನೀರಾವರಿ ಸಲಹಾ ಸಮಿತಿ ಸಭೆ ಕೈಗೊಂಡಿದೆ.
15 hours ago
Andalusia Forest Fire: ದಕ್ಷಿಣ ಸ್ಪೇನ್ನ ಅಂಡಲೂಸಿಯಾ ಪ್ರದೇಶದಲ್ಲಿ ಶುಕ್ರವಾರ ಕಾಡ್ಗಿಚ್ಚು ಸಂಭವಿಸಿದ್ದು ಕನಿಷ್ಠ 11 ಮಂದಿ ಮೃತಪಟ್ಟಿದ್ದು, 19 ಜನ ನಾಪತ್ತೆಯಾಗಿದ್ದಾರೆ.
15 hours ago
Andalusia Forest Fire: ದಕ್ಷಿಣ ಸ್ಪೇನ್ನ ಅಂಡಲೂಸಿಯಾ ಪ್ರದೇಶದಲ್ಲಿ ಶುಕ್ರವಾರ ಕಾಳ್ಗಿಚ್ಚು ಸಂಭವಿಸಿದ್ದು ಕನಿಷ್ಠ 11 ಮಂದಿ ಮೃತಪಟ್ಟಿದ್ದು, 19 ಜನ ನಾಪತ್ತೆಯಾಗಿದ್ದಾರೆ.
15 hours ago
ಗುಂಡಣ್ಣ ಕಾರ್ಟೂನು: ಶುಕ್ರವಾರ, 10 ಜುಲೈ 2026
15 hours ago
Ram Mandir Trust: ಯೋಧ್ಯೆ ರಾಮಮಂದಿರದ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಈಚೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
16 hours ago
Kannada Movie Review: ಪೂರ್ಣಚಂದ್ರ ಮೈಸೂರು ನಿರ್ದೇಶನದ ಈ ಚಿತ್ರದಲ್ಲಿ ಧನಂಜಯ ಬೈಕ್ ರೇಸರ್ ಪಾತ್ರದಲ್ಲಿದ್ದು 20 ಲಕ್ಷ ರೂಪಾಯಿ ಹಣದ ಸುತ್ತ ಕಥೆ ಸಾಗುತ್ತದೆ. ವಿನಯ್ ಪ್ರಸಾದ್ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ.
16 hours ago
‘ಬ್ಲೇಝ್: ಮಗನೊಬ್ಬನ ಅಗ್ನಿದಿವ್ಯ’ ಪುಸ್ತಕ ಬಿಡುಗಡೆ ಜುಲೈ 11ರಂದು
16 hours ago
ಚಿನಕುರುಳಿ: ಶುಕ್ರವಾರ, 10 ಜುಲೈ 2026
16 hours ago
Bengaluru Police Operation: ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ಚಟುವಟಿಕೆ ತಡೆಗಟ್ಟುವ ಉದ್ದೇಶದಿಂದ ನಗರದ ಮೂರು ವಿಭಾಗಗಳ ಪೊಲೀಸರು, ಗುರುವಾರ ರಾತ್ರಿ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿದರು.
17 hours ago
Delhi Free Transit: ಆಗಸ್ಟ್ 1ರಿಂದ ಕಾಗದದ ಟಿಕೆಟ್ ರದ್ದಾಗಲಿದ್ದು, ನಗರದ 50 ಕೇಂದ್ರಗಳಲ್ಲಿ ಕಾರ್ಡ್ ಲಭ್ಯವಿದೆ. ಜುಲೈ ಅಂತ್ಯದೊಳಗೆ 13 ಲಕ್ಷ ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.
17 hours ago
India Cricket Team: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಟಿ20 ಸರಣಿ ಸೋಲುಗಳ ನಡುವೆ ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿಯ ಪ್ರದರ್ಶನವನ್ನು ಬಿಸಿಸಿಐ ಪರಿಶೀಲಿಸಲು ಮುಂದಾಗಿದೆ.
17 hours ago
ಅರ್ಜಿದಾರರಿಗೆ ರಕ್ಷಣೆ ಒದಗಿಸಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ
17 hours ago
Karavali Movie: ಪ್ರಜ್ವಲ್ ಸಿಕ್ಸ್ ಪ್ಯಾಕ್ ಮಾಡಲು ವಿಫಲರಾದ ಕಾರಣ ಸಂಭಾವನೆ ಬಾಕಿ ಉಳಿಸಿಕೊಳ್ಳಲಾಗಿತ್ತು ಹಾಗೂ ಅನಿವಾರ್ಯವಾಗಿ ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಲಾಗಿದೆ ಎಂದು ಗುರುದತ್ತ ಗಣಿಗ ಫಿಲ್ಮ್ಸ್ ಸ್ಪಷ್ಟನೆ ನೀಡಿದೆ.
17 hours ago
Anil Menon Space Mission: ಭಾರತೀಯ ಮೂಲದ ನಾಸಾ ಗಗನಯಾತ್ರಿ ಅನಿಲ್ ಮೆನನ್ ಅವರು ಎಂಟು ತಿಂಗಳ ಯೋಜನೆಯ ಭಾಗವಾಗಿ ಜುಲೈ 14ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಪ್ರಯಾಣ ಬೆಳೆಸಲಿದ್ದಾರೆ.
17 hours ago
ಇಂಗ್ಲೆಂಡ್ ಸರಣಿ ಸೋಲಿನ ಬೆನ್ನಲ್ಲೆ BCCIನಿಂದ ಮಹತ್ವದ ನಿರ್ಧಾರ?
17 hours ago
Mission Aids Suraksha: ರಾಜ್ಯದಲ್ಲಿ 56,000ಕ್ಕೂ ಹೆಚ್ಚು ಎಚ್ಐವಿ ಪೀಡಿತರಿಗೆ ಸೋಂಕಿನ ಬಗ್ಗೆ ಅರಿವೇ ಇಲ್ಲದಿರುವುದರಿಂದ, ಅವರನ್ನು ಚಿಕಿತ್ಸೆಗೆ ಒಳಪಡಿಸುವುದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿಗೆ (ಕೆಎಸ್ಎಪಿಎಸ್) ಸವಾಲಾಗಿ ಪರಿಣಮಿಸಿದೆ ಎಂದು ವರದಿಯಾಗಿದೆ.
18 hours ago
Assam Budget update: ಬಹುಪತ್ನಿತ್ವ ಅನುಸರಿಸುವ ವ್ಯಕ್ತಿಗಳು ಇನ್ಮುಂದೆ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹರಾಗಿರುವುದಿಲ್ಲ. ಅಷ್ಟೇ ಅಲ್ಲದೆ, ಅಂತವರನ್ನು ಕೆಲಸದಿಂದಲೇ ವಜಾ ಮಾಡಲಾಗುತ್ತದೆ ಎಂದು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
18 hours ago
Himachal Weather Update: 36 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ನಹಾನ್ ಜಿಲ್ಲೆಯ ಹಲವು ಭಾಗಗಳಲ್ಲಿ ವ್ಯಾಪಕ ಹಾನಿ ಉಂಟಾಗಿದೆ. ಹಲವೆಡೆ ನೀರು ನಿಂತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
18 hours ago
ಚಿರತೆಯಂತೆ ವೇಗವಾಗಿ ಗೋಲು ಗಳಿಸುವ ಫುಟ್ಬಾಲ್ ತಾರೆ ಮೆಸ್ಸಿಯ ಆಹಾರದ ಗುಟ್ಟೇನು?
18 hours ago
Nuclear Energy Partnership: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮೂರು ದಿನಗಳ ಯಶಸ್ವಿ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿ, ಶುಕ್ರವಾರ ನ್ಯೂಜಿಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ.
19 hours ago
Harshika Poonacha Pregnancy: ಪ್ಯಾರಿಸ್ ಪ್ರವಾಸದ ಬಳಿಕ ನಟಿ ಕಸ್ತೂರಿ ನಿವಾಸ ಚಿತ್ರದ ನೀ ಬಂದ ನಿಂತಾಗ ಹಾಡಿನೊಂದಿಗೆ ರೆಟ್ರೋ ಫೋಟೋಶೂಟ್ ನಡೆಸಿದ್ದಾರೆ. ಹರ್ಷಿಕಾ ಮತ್ತು ಭುವನ್ ಪೊನ್ನಣ್ಣ ದಂಪತಿ 2023 ಆಗಸ್ಟ್ 24 ರಂದು ಮದುವೆಯಾಗಿದ್ದರು.
19 hours ago
Ram Mandir Trust Fraud: ಅಯೋಧ್ಯೆ ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ಹಣ ದುರುಪಯೋಗ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
19 hours ago
Tamil Nadu CM Vijay: ಕಳೆದ ಸೆಪ್ಟೆಂಬರ್ ಸಭೆಯಲ್ಲಿ 41 ಮಂದಿ ಮೃತಪಟ್ಟ ನಂತರ ಕರೂರಿಗೆ ಮೊದಲ ಬಾರಿ ಭೇಟಿ ನೀಡಿದ ಸಿಎಂ, ಮೃತರ ನೆನಪಿಗಾಗಿ ಸ್ಮಾರಕ ನಿರ್ಮಿಸುವುದಾಗಿ ಘೋಷಿಸಿ ಪೊಲೀಸರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ.
19 hours ago
Karnataka Government Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ರಿಟ್ ಅರ್ಜಿ ಸಂಖ್ಯೆ: 35777/2025 ರ ತೀರ್ಪನ್ನು ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
19 hours ago
Enforcement Directorate: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಬ್ಯಾಂಕ್ ಖಾತೆಗಳಲ್ಲಿರುವ ₹440 ಕೋಟಿ ಹಣವನ್ನು ಮುಟ್ಟುಗೋಲು ಹಾಕಿಕೊಂಡಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ರಾಜ್ಯಸಭಾ ಸಂಸದ ಡೆರೆಕ್ ಒಬ್ರಯಾನ್ ಪ್ರಶ್ನಿಸಿದ್ದಾರೆ.
19 hours ago
ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ನೀರಿನ ಪ್ರಮಾಣದ ಏರುಗತಿ, ಎರಡು ಜಲಾಶಯಗಳಲ್ಲಿ ಮಾತ್ರ ಇಳಿಕೆ
19 hours ago
Shikhar Pahariya: ಜಾಹ್ನವಿ ತಮ್ಮ ಕೈಗೆ ಹಚ್ಚಿಕೊಂಡಿರುವ ಮೆಹಂದಿಯಲ್ಲಿ ತಮ್ಮ ಬಹುಕಾಲದ ಗೆಳೆಯ ಶಿಖರ್ ಪಹಾರಿಯಾ ಅವರ ಹೆಸರನ್ನು ಬರೆದುಕೊಂಡಿದ್ದಾರೆ. ಬಲಗೈನ ಬದಿಯಲ್ಲಿ ‘ಶಿಖು’ ಎಂದು ಹಿಂದಿಯಲ್ಲಿ ಬರೆಸಿಕೊಂಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
20 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ