Last Updated: 2 Mar 2026 9:04 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಆಗ ನಾವು ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ವಿ, ಈಗ ವಿರೋಧ ಪಕ್ಷವೇ ಇಲ್ಲ: ಈಶ್ವರಪ್ಪ
(15 hours ago)
45
ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಅಘೋಷಿತ ಬಂದ್: ಜನರ ಕಣ್ಣೀರು
(22 hours ago)
25
T20 World Cup| ಭಾರತ ವಿರುದ್ಧ ಸೋಲಿಗೆ ನಾನೇ ಕಾರಣ: ವಿಂಡೀಸ್ ನಾಯಕ ಹೋಪ್
(5 hours ago)
21
India vs West Indies: ಅತ್ಯಗತ್ಯ ಸಂದರ್ಭದಲ್ಲಿ ಮರಳಿ ಅರಳಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ನಿಂದಾಗಿ ‘ಹಾಲಿ ಚಾಂಪಿಯನ್’ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು.
(19 hours ago)
19
ನಿರ್ಣಾಯಕ ಪಂದ್ಯದಲ್ಲೂ ಎಡವಿದ ಶರ್ಮಾ: ಬ್ಯಾಟಿಂಗ್ ಜೊತೆ ಫೀಲ್ಡಿಂಗ್ನಲ್ಲೂ ವೈಫಲ್ಯ
(23 hours ago)
18
ಬಿಕ್ಕಟ್ಟು ಮುಂದುವರಿದರೆ ರಷ್ಯಾ ಸೇರಿದಂತೆ ಬೇರೆ ದೇಶಗಳಿಂದ ಆಮದು
(23 hours ago)
16
Andhra Pradesh Renaming: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಒಪ್ಪಿಗೆ ನೀಡಿದಂತೆ ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡಬೇಕು ಎಂದು ಖ್ಯಾತ ತೆಲುಗು ವಿದ್ವಾಂಸ ಗರಿಕಾಪತಿ ನರಸಿಂಹ ರಾವ್ ಒತ್ತಾಯಿಸಿದ್ದಾರೆ.
(6 hours ago)
15
Israel Lebanon War: ಅಯಾತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ. ಭಾನುವಾರ ರಾತ್ರಿ ಈ ದಾಳಿ ನಡೆದಿದೆ.
(12 hours ago)
13
ಹೊರ್ಮುಜ್ ಜಲಸಂಧಿ: ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
(11 hours ago)
13
T Twenty World Cup: ಭಾರತ ವಿರುದ್ಧದ ಸೂಪರ್ ಎಂಟು ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಸೋಲಿಗೆ ಕಾರಣವೆಂದು ವಿಂಡೀಸ್ ನಾಯಕ ಶಾಯ್ ಹೋಪ್ ಒಪ್ಪಿಕೊಂಡಿದ್ದಾರೆ.
(5 hours ago)
13
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
Zee News ಕನ್ನಡ
ವಿಜಯ ಕರ್ನಾಟಕ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 2
MLA Munirathna Case: ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ವಿರುದ್ಧ ಹನಿಟ್ರ್ಯಾಪ್ ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಸಿಐಡಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ.
0 secs ago
ಸ್ಪಿನ್ನರ್ಗಳಿಗೆ ಶಿಬಿರ: ಹರಭಜನ್ ಸಿಂಗ್ ನೆರವು ಕೋರಿದ ಬಿಸಿಸಿಐ
1 sec ago
ಗುಂಡಣ್ಣ: ಸೋಮವಾರ, 2 ಮಾರ್ಚ್ 2026
1 sec ago
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್: ಲಕ್ಷ್ಯಗೆ ಕಠಿಣ ಪರೀಕ್ಷೆ
60 mins ago
Bear Human Conflict: ಹಾಲಸಾಗರದ ಜಿ. ಓಬಯ್ಯ(45) ಕರಡಿ ದಾಳಿಯಿಂದ ಮೃತಪಟ್ಟವರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅವರು ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರ ವಲಯದಲ್ಲಿ ಹೋಗಿದ್ದಾಗ ಕರಡಿ ದಾಳಿ ಮಾಡಿ ಗಂಭೀರ ಗಾಯಗೊಳಿಸಿ ಸಾಯಿಸಿದೆ.
60 mins ago
ವೇಗವಾಗಿ ಆಡಬೇಕಿತ್ತು: ಸೋಲಿನ ಹೊಣೆ ವಹಿಸುವೆ– ಹೋಪ್
60 mins ago
Udupi Kasaragod Transmission: ನವದೆಹಲಿ: ಕರಾವಳಿ ಕರ್ನಾಟಕದಲ್ಲಿ ಜನರಿಂದ ಭಾರಿ ಪ್ರತಿರೋಧ ಎದುರಿಸುತ್ತಿರುವ ಉಡುಪಿ–ಕಾಸರಗೋಡು 400 ಕೆ.ವಿ. ವಿದ್ಯುತ್ ಮಾರ್ಗಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಹಸಿರು ನಿಶಾನೆ ತೋರಿದೆ.
60 mins ago
ಪ್ರಾಗ್ ಅಂತರರಾಷ್ಟ್ರೀಯ ಚೆಸ್ ಟೂರ್ನಿ: ಗುಕೇಶ್ಗೆ ಮತ್ತೆ ಸೋಲು
60 mins ago
Khamenei Wife Death: ಇರಾನ್ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
90 mins ago
ದಿನ ಭವಿಷ್ಯ: ಈ ರಾಶಿಯವರಿಗೆ ಉದ್ಯೋಗದಲ್ಲಿ ಹೊಸ ಹುರುಪು ಮೂಡಲಿದೆ
90 mins ago
Bridge Collapse: ಪಟ್ನಾ: ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫೆಬ್ರುವರಿ 28ರಂದು ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
120 mins ago
Communist Party of India: ಭಾರತ ಕಮ್ಯೂನಿಸ್ಟ್ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ.
2 hours ago
ಚುರುಮುರಿ: ಈ ಸಲ ಕಪ್ ಯಾರದ್ದು?
2 hours ago
Prehistoric Karnataka: ಬಳ್ಳಾರಿ:ತೆಕ್ಕಲಕೋಟೆ ಪಟ್ಟಣವು ಕರ್ನಾಟಕ ಮತ್ತು ಭಾರತದ ಚರಿತ್ರೆಯ ದೃಷ್ಟಿಯಿಂದ ಮಾತ್ರವಲ್ಲ, ಜಗತ್ತಿನ ನಾಗರಿಕತೆಯ ಚರಿತ್ರೆಯ ದೃಷ್ಟಿಯಿಂದಲೂ ಮಹತ್ವದ ಸ್ಥಳವಾಗಿದೆ. ಈಗಿರುವ ದೇಶ, ರಾಜ್ಯ, ಜಿಲ್ಲೆಗಳು ಇನ್ನೂ ಮೂಡಿರದ ಕಾಲಘಟ್ಟದ ಕುರುಹು ಇಲ್ಲಿದೆ.
2 hours ago
ಫೇಸ್ ಬುಕ್ನಲ್ಲಿ ಕಮೆಂಟ್ ಹಾಕಿದ ವ್ಯಕ್ತಿಗಾಗಿ ಪೊಲೀಸರ ಶೋಧ
3 hours ago
T Twenty World Cup: 2026ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಜಯ ಸಾಧಿಸಿದ ಭಾರತ, ಟಿ20 ವಿಶ್ವಕಪ್ ಇತಿಹಾಸದಲ್ಲಿ 6ನೇ ಬಾರಿ ಸೆಮಿಫೈನಲ್ ತಲುಪಿದ ಸಾಧನೆ ಮಾಡಿದೆ.
3 hours ago
ಟಿ20 ವಿಶ್ವಕಪ್: 2026 ಸೇರಿ ಭಾರತ ಎಷ್ಟು ಬಾರಿ ಸಮಿಫೈನಲ್ ತಲುಪಿದೆ
3 hours ago
West Asia Conflict: ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಕುವೈತ್ನಲ್ಲಿ ಅಮೆರಿಕದ ಮೂರು ಎಫ್-15 ಯುದ್ಧವಿಮಾನಗಳು ಪತನಗೊಂಡಿದವೆ ಎಂದು ವರದಿಯಾಗಿದೆ.
4 hours ago
AI Summit Protest: ನವದೆಹಲಿ: ‘ಇಂಡಿಯಾ ಎ.ಐ ಇಂಪ್ಯಾಕ್ಟ್’ ಶೃಂಗಸಭೆಯ ಸಂದರ್ಭದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಬಂಧಿಸಲಾಗಿದ್ದ ರಾಷ್ಟ್ರೀಯ ಯುವ ಕಾಂಗ್ರೆಸ್ನ (ಐವೈಸಿ) 9 ಮಂದಿ ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.
4 hours ago
T20 World Cup| ಭಾರತ ವಿರುದ್ಧ ಸೋಲಿಗೆ ನಾನೇ ಕಾರಣ: ವಿಂಡೀಸ್ ನಾಯಕ ಹೋಪ್
5 hours ago
West Asia Conflict: ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ನಡೆದ ಸಂಘರ್ಷ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ಕುವೈತ್ನಲ್ಲಿ ಅಮೆರಿಕದ ಎಫ್-15 ಯುದ್ಧವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.
5 hours ago
T Twenty World Cup: ಭಾರತ ವಿರುದ್ಧದ ಸೂಪರ್ ಎಂಟು ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಸೋಲಿಗೆ ಕಾರಣವೆಂದು ವಿಂಡೀಸ್ ನಾಯಕ ಶಾಯ್ ಹೋಪ್ ಒಪ್ಪಿಕೊಂಡಿದ್ದಾರೆ.
5 hours ago
Varanasi Celebrationವಾರಣಾಸಿಯ ಹರಿಶ್ಚಂದ್ರ ಘಾಟ್ನ ಸ್ಮಶಾನದಲ್ಲಿ ಶುಕ್ರವಾರ ಮಸಾನ್ ಹೋಳಿಯನ್ನು ಆಚರಿಸಲಾಯಿತು. ಮಸಾನ್ ಹೋಳಿ ಎಂದರೆ ಸ್ಮಶಾನದಲ್ಲಿ ಬಣ್ಣಗಳ ಬದಲಿಗೆ ಬೂದಿ ಅಥವಾ ಚಿತಾ ಭಸ್ಮವನ್ನು ಹಚ್ಚಿಕೊಂಡು ಆಚರಿಸುವ ಆಚರಣೆಯಾಗಿದೆ.
5 hours ago
Karnataka Politics: ಮೈಸೂರು: ‘ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಆದರೆ ಅವರದ್ದೇ ಶಾಸಕರು–ಸಚಿವರ ಮೇಲೆ ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
5 hours ago
Indian Premier League: ಐಪಿಎಲ್ 2026ಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಮತ್ತು ಋತುರಾಜ್ ಗಾಯಕ್ವಾಡ್ ಸೇರಿದಂತೆ ಆಟಗಾರರು ಚೆನ್ನೈನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
6 hours ago
IPL 2026: ಅಭ್ಯಾಸ ಆರಂಭಿಸಿದ ಎಂ.ಎಸ್.ಧೋನಿ; CSK ಆಟಗಾರರು ಭಾಗಿ
6 hours ago
ತಂಬಾಕು ಮಂಡಳಿ, ಖಾಸಗಿ ಕಂಪನಿ ಪ್ರತಿನಿಧಿಗಳೊಂದಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ
6 hours ago
Andhra Pradesh Renaming: ಕೇರಳ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಒಪ್ಪಿಗೆ ನೀಡಿದಂತೆ ಆಂಧ್ರಪ್ರದೇಶವನ್ನು ‘ತೆಲುಗು ನಾಡು’ ಎಂದು ಮರುನಾಮಕರಣ ಮಾಡಬೇಕು ಎಂದು ಖ್ಯಾತ ತೆಲುಗು ವಿದ್ವಾಂಸ ಗರಿಕಾಪತಿ ನರಸಿಂಹ ರಾವ್ ಒತ್ತಾಯಿಸಿದ್ದಾರೆ.
6 hours ago
Kannada Expats Safety: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ನಡೆಸಿದ ದಾಳಿ ಬಳಿಕ ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಉಂಟಾಗಿರುವ ಉದ್ವಿಗ್ನತೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಟ್ಟು ಅಲ್ಲಿನ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು
6 hours ago
ಚಿನಕುರುಳಿ: 2026ರ ಮಾರ್ಚ್ 02, ಸೋಮವಾರ
7 hours ago
Koli Kabbaliga Protest: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಿಸಿರುವ 'ಸುಳ್ಳು' ಪ್ರಕರಣ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಲಬುರಗಿಯಲ್ಲಿ ಕೋಲಿ ಸಮುದಾಯದ ನೂರಾರು ಮಂದಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
7 hours ago
Karnataka Education Reform: ಎಸ್ಎಸ್ಎಲ್ಸಿ ಉತ್ತೀರ್ಣ ಅಂಕಗಳನ್ನು 33ಕ್ಕೆ ಇಳಿಸುವುದು ವಿದ್ಯಾರ್ಥಿಗಳ ಭವಿಷ್ಯ ಮತ್ತು ಉದ್ಯೋಗ ಭದ್ರತೆಗಾಗಿ ಕೈಗೊಂಡ ಕ್ರಮ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
8 hours ago
Chandra Grahana: 2026ರ ಮಾರ್ಚ್ 3ರಂದು ಹುಣ್ಣಿಮೆ ತಿಥಿಯಲ್ಲಿ ಸಂಭವಿಸುತ್ತಿರುವ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣ ಘಟನೆಯಾಗಿದೆ. ಈ ಗ್ರಹಣ ಸಿಂಹ ರಾಶಿಯಲ್ಲಿ ಸಂಭವಿಸುತ್ತಿದ್ದು, ಮೇಷ ರಾಶಿಯವರಿಗಿದು ಪಂಚಮ ಸ್ಥಾನ ಸಂಬಂಧಿತ ಪರಿಣಾಮ ನೀಡಲಿದೆ.
8 hours ago
Siddaramaiah: ರಾಜ್ಯ ಚುನಾವಣಾ ಆಯುಕ್ತ ಎಸ್. ಸಂಗ್ರೇಶಿಯವರು ದುಬೈನಲ್ಲಿ ಸಿಲುಕಿದ್ದಾರೆ. ಇಸ್ರೇಲ್ ಹಾಗೂ ಅಮೆರಿಕ ಸೇರಿ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಪಶ್ಚಿಮ ಏಷ್ಯಾದ ದೇಶಗಳಲ್ಲಿ ವಿಮಾನ ಸಂಚಾರ ವ್ಯತ್ಯಯ ಉಂಟಾಗಿ ಅವರು ಸಿಲುಕಿಕೊಂಡಿದ್ದಾರೆ.
8 hours ago
ಹಲವು ಕಡೆ ಹೊಸ ಕಟ್ಟಡ ನಿರ್ಮಾಣವಾಗಿದ್ದರೂ ಉದ್ಘಾಟನೆ ಕಂಡಿಲ್ಲ, ಬಾಡಿಗೆ ಕಟ್ಟಡದಲ್ಲಿ ಕಚೇರಿ ನಡೆಸುವುದೂ ನಿಂತಿಲ್ಲ
8 hours ago
Dhurandhar The Revenge: ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಇದೇ ತಿಂಗಳು (ಮಾರ್ಚ್ 19) ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 3 ಗಂಟೆ 55 ನಿಮಿಷಗಳ ಸುದೀರ್ಘ ಸಿನಿಮಾವಾಗಲಿದೆ ಎಂದು ವರದಿಯಾಗಿದೆ.
8 hours ago
T Twenty World Cup: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಸಿಡಿಸಿದ ಸಂಜು ಸ್ಯಾಮ್ಸನ್ ಬಗ್ಗೆ ಶಶಿ ತರೂರ್ ಹೆಮ್ಮೆ ವ್ಯಕ್ತಪಡಿಸಿ, ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.
8 hours ago
SBL Energy Limited: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧ, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ಮಂದಿ ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ.
8 hours ago
T20 World Cup: ಸಂಜು ಸ್ಯಾಮ್ಸನ್ಗಾಗಿ ನಾನು ನೋವು ಅನುಭವಿಸಿದ್ದೆ ಎಂದ ಕೈ ಸಂಸದ
8 hours ago
Wayanad Township: ವಯನಾಡ್ ಭೂಕುಸಿತ ದುರಂತದ ಸಂತ್ರಸ್ತರಿಗೆ ಪುನರ್ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೊದಲನೇ ಹಂತವಾಗಿ ಮಾರ್ಚ್ 1ರಂದು 178 ಮನೆಗಳನ್ನು ಸರ್ಕಾರ ಹಸ್ತಾಂತರ ಮಾಡಿದೆ.
8 hours ago
Ayatollah Ali Khamenei: ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಚರಣೆಯಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರು ಮೃತರಾಗಿದ್ದಾರೆ. ಇರಾನ್ನಲ್ಲಿ ಖಮೇನಿ ಸಾವಿಗೆ ಶೋಕಾಚರಣೆ ಮಾಡುತ್ತಿದ್ದರೆ, ಬಾಲಿವುಡ್ ನಟಿ ಎಲ್ನಾಜ್ ನೊರೌಜಿ ಅವರು ಸಂಭ್ರಮಿಸಿದ್ದಾರೆ.
9 hours ago
Burqa Misunderstanding Incident: ಸಾಗರದ ಜನ್ನತ್ ನಗರದಲ್ಲಿ ಪ್ರೇಯಸಿಯನ್ನು ಭೇಟಿ ಮಾಡಲು ಬುರ್ಖಾ ಧರಿಸಿ ಬಂದ ಯುವಕನನ್ನು ಮಕ್ಕಳ ಕಳ್ಳನೆಂದು ಭಾವಿಸಿದ ಸ್ಥಳೀಯರು ಥಳಿಸಿದ್ದು, ಬಳಿಕ ಪೊಲೀಸರು ಸತ್ಯ ಹೊರಹಾಕಿದರು.
9 hours ago
Baby Iran Alipur: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿ ಅಲ್ಲಿನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿದ ಬಳಿಕ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಅಲೀಪುರ ಪಟ್ಟಣ ರಾಜ್ಯದ ಗಮನ ಸೆಳೆದಿದೆ.
9 hours ago
Holi Celebration: ಹೋಳಿ ಹಬ್ಬವನ್ನು ಬಣ್ಣಗಳ ಹಬ್ಬ ಎಂದು ಕರೆಯಲಾಗುತ್ತದೆ. ರಂಗು ರಂಗಿನ ಬಣ್ಣಗಳಿಲ್ಲದೆ ಹೋಳಿಯನ್ನು ಉಹಿಸಿಕೊಳ್ಳಲು ಸಾಧ್ಯವಿಲ್ಲ. ಹೋಳಿ ಹಬ್ಬಕ್ಕಾಗಿಯೇ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಬಣ್ಣಗಳು ಲಭ್ಯವಿವೆ.
9 hours ago
Tehran Air Strike: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಸೇರಿ ಭಾನುವಾರ ನಡೆಸಿದ ದಾಳಿಯಲ್ಲಿ ಉತ್ತರ ಟೆಹರಾನ್ನಲ್ಲಿರುವ ಗಾಂಧಿ ಆಸ್ಪತ್ರೆಗೆ ಹಾನಿಯಾಗಿದೆ. ಆಸ್ಪತ್ರೆಯೊಳಗೆ ಅವಶೇಷಗಳು ಇರುವ ವಿಡಿಯೊವನ್ನು ಇರಾನ್ ಸುದ್ದಿ ಸಂಸ್ಥೆಗಳು ಪ್ರಕಟಿಸಿವೆ.
10 hours ago
Alipur Chikkaballapur: ಗೌರಿಬಿದನೂರು ತಾಲ್ಲೂಕಿನ ಅಲೀಪುರದಲ್ಲಿ ದಕ್ಷಿಣ ಭಾರತದ ಅತಿ ಹೆಚ್ಚು ಶಿಯಾ ಮುಸ್ಲಿಮರು ವಾಸಿಸುತ್ತಿದ್ದಾರೆ. ಇರಾನ್ ಜೊತೆಗಿನ ಧಾರ್ಮಿಕ ಮತ್ತು ಸಾಮಾಜಿಕ ನಂಟಿನಿಂದ ಪಟ್ಟಣ ಗಮನ ಸೆಳೆದಿದೆ.
10 hours ago
T Twenty World Cup: ವೆಸ್ಟ್ ಇಂಡೀಸ್ ವಿರುದ್ಧ ಚೇಸಿಂಗ್ನಲ್ಲಿ ಅಜೇಯ 97 ರನ್ ಸಿಡಿಸಿದ ಸಂಜು ಸ್ಯಾಮ್ಸನ್, ವಿರಾಟ್ ಕೊಹ್ಲಿ ದಾಖಲೆಯನ್ನು ಮೀರಿಸಿ ಭಾರತವನ್ನು ಸೆಮಿಫೈನಲ್ಗೆ ಕೊಂಡೊಯ್ದರು.
10 hours ago
ವಿರಾಟ್ ಬ್ಯಾಟಿಂಗ್ ನೆನಪಿಸಿದ ಸ್ಯಾಮ್ಸನ್; ಚೇಸಿಂಗ್ನಲ್ಲಿ ಕೊಹ್ಲಿ ದಾಖಲೆ ಬ್ರೇಕ್
10 hours ago
Sensex Nifty Fall: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಕಚ್ಚಾ ತೈಲ ಬೆಲೆ ಏರಿಕೆಯಾಗಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ತೀವ್ರ ಕುಸಿತ ಕಂಡಿದೆ. ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 2,743.46 ಅಂಕ ಕುಸಿತ ಕಂಡಿದೆ.
11 hours ago
ಹೊರ್ಮುಜ್ ಜಲಸಂಧಿ: ಭಾರತದ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
11 hours ago
Israel Lebanon War: ಅಯಾತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ. ಭಾನುವಾರ ರಾತ್ರಿ ಈ ದಾಳಿ ನಡೆದಿದೆ.
12 hours ago
Benjamin Netanyahu: ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ. ಉಭಯ ನಾಯಕರ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ.
12 hours ago
Iran Israel Conflict: ಇರಾನ್–ಇಸ್ರೇಲ್ ಉದ್ವಿಗ್ನತೆಯಿಂದ ಶಾರ್ಜಾ ವಿಮಾನ ನಿಲ್ದಾಣದಲ್ಲಿ ತೋರಣಗಟ್ಟೆ ಗ್ರಾಮದ 14 ಮಂದಿ ಸಿಲುಕಿದ್ದಾರೆ. ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
13 hours ago
byline no author page goes here ಕೇಶ ತೈಲ ಮಾರಲೆಂದು ಹೊರದೇಶಕ್ಕೆ ತೆರಳಿದ್ದ ಬೇಲೂರು ತಾಲ್ಲೂಕಿನ ಅಂಗಡಿಹಳ್ಳಿ ಗ್ರಾಮದ ಆದಿವಾಸಿ ಕುಟುಂಬವೊಂದು ಇಸ್ರೇಲ್–ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಈಗ ಬಹರೇನ್ನಲ್ಲಿ ಸಿಲುಕಿಕೊಂಡಿದೆ.
14 hours ago
Mysuru District: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಒಂದೂ ಇಲ್ಲ ಎಂಬ ಅಂಶ ಹೊರಬಿದ್ದಿದೆ. ಇದು, ಈ ‘ಸಾಮಾಜಿಕ ಪಿಡುಗು’ ನಿಂತಿಲ್ಲದಿರುವುದಕ್ಕೆ ಕನ್ನಡಿ ಹಿಡಿದಿದೆ.
14 hours ago
ಇಸ್ರೇಲ್ ಜತೆಗೂಡಿ ಇರಾನ್ ಮೇಲೆ ದಾಳಿ; ರಾಜಕೀಯ, ಆರ್ಥಿಕ ಹಿತಾಸಕ್ತಿಯೇ ಮೂಲ ಕಾರಣ
14 hours ago
Language Rights: ಕೇರಳ ಸರ್ಕಾರವು ರೂಪಿಸಿರುವ ‘ಮಲಯಾಳ ಭಾಷಾ ಮಸೂದೆ 2025’ರಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ಮಾರಕವಾಗುವ ಅಂಶಗಳಿವೆ ಎಂಬ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ಮಸೂದೆಯನ್ನು ಮರುಪರಿಶೀಲಿಸಲು ಸೂಚಿಸಲಾಗಿದೆ.
14 hours ago
Masoud Pezeshkian: ಇರಾನ್ನ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಳಿಕ ದೇಶದ ಹೊಸ ನಾಯಕತ್ವ ಮಂಡಳಿಯು ತನ್ನ ಕೆಲಸ ಆರಂಭಿಸಿದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ತಿಳಿಸಿದ್ದಾರೆ.
14 hours ago
ಸುರಕ್ಷತೆಗೆ ಮುಂದಾದ ಕನ್ನಡಿಗರ ಕೂಟ
14 hours ago
ದೇವನಹಳ್ಳಿ- ನೆಲಮಂಗಲ: ವಿನ್ಯಾಸ ಬದಲಾವಣೆ ವಿಳಂಬದಿಂದ ಸಂಚಾರಕ್ಕೂ ಕಿರಿಕಿರಿ
14 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ