Last Updated: 8 Aug 2026 2:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಅನ್ನ ಕೇಳಿದ ಮಗುವನ್ನು ಹೊಡೆದು ಕೊಂದ ತಾಯಿಗೆ ಜಾಮೀನು; ಸಮಾಜದ ವೈಫಲ್ಯ ಎಂದ ಕೋರ್ಟ್
(22 hours ago)
30
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ಕಾಸ್ಮೆಟಿಕ್ ಫೇಶಿಯಲ್’ಗಾಗಿ ₹7,000 ಕೋಟಿ ಖರ್ಚು ಮಾಡುವ ಮೂಲಕ ಹೊಸ ವಿಶ್ವದಾಖಲೆ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
(17 hours ago)
28
ಇಸ್ಲಾಂಗೆ ಮತಾಂತರವಾದ ವ್ಯಕ್ತಿಗೆ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ
(16 hours ago)
19
Russian tourist in Delhi: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಷ್ಯಾದ ಮಹಿಳೆಯೊಬ್ಬರಿಗೆ ತಡರಾತ್ರಿ ಅನುಭವಕ್ಕೆ ಬಂದ ಕ್ಯಾಬ್ ಚಾಲಕನ ಆತಿಥ್ಯ ಮತ್ತು ಮಾನವೀಯತೆ ದೇಶದ ‘ಅತಿಥಿ ದೇವೋ ಭವ’ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ..
(22 hours ago)
19
Gen Z Politics: ‘ಏನ್ರಪ್ಪಾ, ಸಿಎಂ ಸಾಹೇಬ್ರು ಮರದ ಕೆಳಗೆ ಕೂತಿದ್ರಲ್ಲ. ಗ್ಯಾನೋದಯ ಆಗಿರ್ಬೇಕಲ್ವಾ?’ ಕೆದಕಿದ ಗುದ್ಲಿಂಗ
(7 hours ago)
19
Political Row:ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ.
(23 hours ago)
16
ಲಂಕಾ ಟೆಸ್ಟ್ ಸರಣಿ: ಉಚಿತ ಪ್ರವೇಶ
(15 hours ago)
15
Daily News Summary: ಬಸವರಾಜ ಹೊರಟ್ಟಿ ರಾಜೀನಾಮೆ, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಅಂತರ್ಜಲ ಕುಸಿತ ಮತ್ತು ವಿವಿಧ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
(19 hours ago)
14
Political Alliance: ಮೈತ್ರಿಕೂಟದಲ್ಲಿ ಬಿರುಕು ಮೂಡಿಸುವಂತಹ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಹಾಗೂ ಬಿಜೆಪಿ ನಾಯಕ ಚಂದ್ರಶೇಖರ್ ಬಾವನ್ಕುಳೆ ಅವರು ಸುನೇತ್ರಾ ಪವಾರ್ ಅವರಿಗೆ ಸಲಹೆ ನೀಡಿದ್ದಾರೆ.
(21 hours ago)
13
Mohan Bhagwat: ಸರ್ಕಾರವನ್ನು ವಿರೋಧಿಸುವುದು ಮತ್ತು ದೇಶದ ವಿರುದ್ಧ ಕಾರ್ಯಾಚರಿಸುವುದರ ನಡುವಿನ ವ್ಯತ್ಯಾಸವನ್ನು ಆರ್ಎಸ್ಎಸ್ ಮುಖ್ಯಸ್ಥರು ಗುರುತಿಸಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.
(22 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 8
Voter list revision: ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಮತ್ತು ಕರಡು ಮತದಾರರ ಪಟ್ಟಿ ಪ್ರಕಟಣೆಯ ಅವಧಿಯನ್ನು 10 ದಿನಗಳವರೆಗೆ ವಿಸ್ತರಿಸಲಾಗಿದೆ.
38 mins ago
ಸಚಿವ ಎಚ್ಡಿಕೆ–ಚಂದ್ರಶೇಖರ್ ಪ್ರಕರಣ: ಸಂಧಾನ ವಿಫಲ
38 mins ago
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು ಹಮ್ಮಿಕೊಂಡಿರುವುದರಿಂದ ಆಗಸ್ಟ್ 9ರಂದು ಬೆಳಿಗ್ಗೆ 7ರಿಂದ 9ರವರೆಗೆ ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.
38 mins ago
ಬಿಜೆಪಿಯವರು ‘ಗಾಡ್ಫಾದರ್’ ಭಾಗವತ್ ಮಾತನ್ನು ಕೇಳಲಿ: ‘ಕಾಕ್ರೋಚ್’ ನಾಯಕ ದೀಪ್ಕೆ
68 mins ago
ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ: ಮುಂದುವರೆದ ಕಗ್ಗಂಟು
68 mins ago
Yash Toxic Film: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ಬಿಡುಗಡೆಗೆ ಸಜ್ಜಾಗಿದೆ. ಅದಕ್ಕೂ ಮೊದಲು ಇಂದು (ಆ.8) ಕಪಾಲಿ ಎಎಂಬಿ ಸಿನಿಮಾಸ್ನಲ್ಲಿ ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡುತ್ತಿದೆ.
68 mins ago
ಮಕ್ಕಳು, ಕುಟುಂಬಸ್ಥರೊಂದಿಗೆ ಲಂಡನ್ ಪ್ರವಾಸದಲ್ಲಿ ನಟಿ ಅಮೂಲ್ಯ; ಫೋಟೊಗಳು ಇಲ್ಲಿವೆ
68 mins ago
ನವದೆಹಲಿ (ಪಿಟಿಐ): ‘ಪಾಕಿಸ್ತಾನ ದೊಂದಿಗಿನ ಸಂಬಂಧಗಳು ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರಮುಕ್ತ ವಾತಾವರಣದಲ್ಲಿಮಾತ್ರ ಮುಂದುವರಿಯಲು ಸಾಧ್ಯ. ಆದರೆ, ನೆರೆಯ ರಾಷ್ಟ್ರವು ಭಾರತದ ವಿರುದ್ಧ ಭಯೋತ್ಪಾದನೆಯನ್ನು ಸರ್ಕಾರದ ನೀತಿಯ ಸಾಧನವಾಗಿ ಬಳಸು
68 mins ago
ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ: ಬರಪೀಡಿತ ತಾಲ್ಲೂಕು ಘೋಷಣೆಗೆ ಒತ್ತಾಯ
68 mins ago
ಉಕ್ರೇನ್ ವಿರುದ್ಧ ದೀರ್ಘಾವಧಿಯಿಂದ ಯುದ್ಧ ನಡೆಸುತ್ತಿರುವ ರಷ್ಯಾದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ರಷ್ಯಾ ವಿರುದ್ಧದ ನಿರ್ಬಂಧ ಮಸೂದೆಗೆ ಅಮೆರಿಕ ಸಂಸತ್ ಅನುಮೋದನೆ ನೀಡಿದೆ.
68 mins ago
Ashish Yadav: 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ ಮೂರನೇ ದಿನದಂದು ಪುರುಷರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಆಶಿಷ್ ಯಾದವ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತ ಪದಕದ ಖಾತೆಯನ್ನು ತೆರೆದಿದೆ.
98 mins ago
ವಿಶ್ವ ಅಥ್ಲೆಟಿಕ್ಸ್ ಯು-20 ಚಾಂಪಿಯನ್ಷಿಪ್: ಜಾವೆಲಿನ್ನಲ್ಲಿ ಆಶಿಷ್ಗೆ ಬೆಳ್ಳಿ
98 mins ago
ಮುಸ್ಲಿಂ ಎಂಬ ಏಕೈಕ ಕಾರಣಕ್ಕೆ ನಿಂದೆಯೇ?: ರವಿಕುಮಾರ್ಗೆ ಹೈಕೋರ್ಟ್ ತರಾಟೆ
2 hours ago
ಉತ್ತರಾಖಂಡದಲ್ಲಿ ಜಾಗ ಖರೀದಿಗೆ ಮುಖ್ಯಮಂತ್ರಿ ಸಹಾಯ ಕೇಳಿದ ರಿಷಬ್ ಪಂತ್
3 hours ago
ಕೆಂಪೇಗೌಡ ಜಯಂತಿಯಂದು 2026ರ ಜೂನ್ 27ರಂದು ಬಿಡಿಎ 15 ಲಕ್ಷ ಗಿಡ ನೆಟ್ಟು ಗಿನ್ನಿಸ್ ದಾಖಲೆ ಮಾಡಿದೆ.
3 hours ago
Karnataka News: ಬಿಡದಿ ಟೌನ್ಶಿಪ್, ಮೇಕೆದಾಟು ವಿವಾದ, ಹೊಸೂರು ಮೆಟ್ರೊ ಯೋಜನೆ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಈ ವಾರದ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
3 hours ago
ಅಮೆರಿಕ ಡಾಲರ್ಗೆ ಪರ್ಯಾಯವಾಗಿ ಸ್ಥಾಪಿಸಲು ಉದ್ದೇಶಿಸುತ್ತಿರುವ ಬ್ರಿಕ್ಸ್ ಕರೆನ್ಸಿ ಪರವಾಗಿ ಭಾರತ ಇಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಆ ರೀತಿಯ ಯಾವುದೇ ಯೋಜನೆಗೆ ಬೆಂಬಲ ನೀಡುವುದಿಲ್ಲ ಎಂದಿದ್ದಾರೆ.
3 hours ago
Rishabh Pant: ದೆಹಲಿ ಬಿಟ್ಟು ಉತ್ತರಾಖಂಡದಲ್ಲಿ ನೆಲೆಸಲು ಜಾಗ ಖರೀದಿಸಲು ನೆರವು ಕೋರಿದ ರಿಷಬ್ ಪಂತ್ ಮನವಿಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಕಾರಾತ್ಮಕವಾಗಿ ಸ್ಪಂದಿಸಿ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
3 hours ago
Yash Toxic Movie: ಟಾಕ್ಸಿಕ್ ಸಿನಿಮಾದ ಟ್ರೇಲರ್ ಇಂದು (ಆ.8) ಬಿಡುಗಡೆಯಾಗುತ್ತಿದೆ. ಈ ಬಗ್ಗೆ ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
3 hours ago
ತಮ್ಮ ಮನೆ ಮುಂದೆ ಭದ್ರತೆಗಾಗಿ ನೇಮಕಗೊಂಡಿರುವ ಪಿಎಸ್ಐ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿರುವ ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಚಾಲಕ ಅಭಿಜಿತ್ ದೀಪ್ಕೆ, ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.
3 hours ago
Agni-4 Missile Test: ಒಡಿಶಾದಲ್ಲಿ ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆದಿದೆ. 4,000 ಕಿಮೀ ವ್ಯಾಪ್ತಿಯ ಈ ಪರಮಾಣು ಸಾಮರ್ಥ್ಯದ ಕ್ಷಿಪಣಿ ಭಾರತದ ರಕ್ಷಣಾ ಶಕ್ತಿಯನ್ನು ಹೆಚ್ಚಿಸಿದೆ.
4 hours ago
Venus Transit: ಕನ್ಯಾ ರಾಶಿಯಲ್ಲಿ ಶುಕ್ರನ ಸಂಚಾರದಿಂದ ಉಂಟಾಗುವ ಆರ್ಥಿಕ ಬದಲಾವಣೆಗಳು, ಖರ್ಚುವೆಚ್ಚಗಳು ಮತ್ತು ಹನ್ನೆರಡು ರಾಶಿಗಳ ಮೇಲೆ ಬೀರುವ ಪ್ರಭಾವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
4 hours ago
Voter Rollback: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ, ರಾಜ್ಯದ ಅರ್ಹ ಮತದಾರರನ್ನು ಎಎಸ್ಡಿಡಿಒ (ಪತ್ತೆಯಾಗದ/ಸ್ಥಳಾಂತರ/ಮೃತ/ಹೆಚ್ಚು ಕಡೆ ನೋಂದಣಿ/ಇತರೆ) ಎಂದು ವರ್ಗೀಕರಿಸಲಾಗಿದ್ದು, ಈ ಲೋಪವನ್ನು ‘ರೋಲ್ಬ್ಯಾಕ್’ ಹೆಸರಿನಲ್ಲಿ ಸರಿಪಡಿಸಲಾಗುತ್ತಿದೆ.
4 hours ago
Social media strategy: ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಮೂಲಕ ಜೆನ್–ಝೀ ತಲೆಮಾರಿನ ಯುವಜನರನ್ನು ತಲುಪಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ಸಂಸದರಿಗೆ ಕಿವಿಮಾತು ಹೇಳಿದ್ದಾರೆ.
4 hours ago
Assam flood: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 98ಕ್ಕೆ ಏರಿಕೆಯಾಗಿದೆ. ಪ್ರವಾಹದಿಂದಾಗಿ ರಾಜ್ಯದಲ್ಲಿನ 1.55 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
6 hours ago
ಗಡಿ ರಾಜ್ಯ ಅರುಣಾಚಲ ಪ್ರದೇಶದಲ್ಲಿನ ಸ್ಥಳಗಳ ಹೆಸರುಗಳನ್ನು ಬದಲಾಯಿಸಲು ಚೀನಾ ಪದೇ ಪದೇ ಪ್ರಯತ್ನಿಸುತ್ತಿರುವ ನಡುವೆಯೇ, ಭಾರತವು ಶುಕ್ರವಾರ 'ಸರ್ವೆ ಆಫ್ ಇಂಡಿಯಾ'ದ ಅಧಿಕೃತ ನಕ್ಷೆಯಲ್ಲಿ ಅಲ್ಲಿನ 27 ಸ್ಥಳಗಳು ಮತ್ತು ಭೌಗೋಳಿಕ ವೈಶಿಷ್ಟ್ಯಗಳನ್ನು ಅಧಿಕೃತವಾಗಿ ಗುರುತಿಸಿದೆ.
6 hours ago
Fatal car crash: ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತಮಕೂರು ಜಿಲ್ಲೆಯ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
6 hours ago
US Senate sanctions: ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಭಾರತ ಸೇರಿದಂತೆ ಐದು ದೇಶಗಳ ಮೇಲೆ ಶೇ 100 ರಷ್ಟು ಸುಂಕ ವಿಧಿಸಲು ಅಮೆರಿಕ ಸೆನೆಟ್ ಅನುಮೋದನೆ ನೀಡಿದ್ದು, ಟ್ರಂಪ್ ಅವರಿಗೆ ಅಧಿಕಾರ ನೀಡಿದೆ.
6 hours ago
ನಗರದ ತಾರಾ ಹೋಟೆಲ್ಗಳನ್ನು ಪರಿಶೀಲಿಸಿದ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು
7 hours ago
10 ಮಹಡಿಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೆ ಕಳೆದರೂ ಉದ್ಘಾಟನೆಯಿಲ್ಲ
7 hours ago
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿ, ಪರೀಕ್ಷೆ ಬರೆದು 1:3 ಅನುಪಾತದ ಅರ್ಹತಾ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಮಾಹಿತಿಯನ್ನು ಕೆಪಿಎಸ್ಸಿ ಸಿಬ್ಬಂದಿಯೇ ಸೋರಿಕೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಪೊ
7 hours ago
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿ ರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು 10 ದಿನ ವಿಸ್ತರಿಸಲಾಗಿದೆ. ಈಗ ನಡೆಯುತ್ತಿರುವ ಗಣತಿ ನಮೂನೆ ಡಿಜಿಟಲೀಕರಣ ಮತ್ತು ಎಎಸ್ಡಿಡಿಒ ರೋಲ್ಬ್ಯಾಕ್ ಪ್ರಕ್ರಿಯೆ ಆಗಸ್ಟ್ 8ಕ್ಕೆ
7 hours ago
‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 10,056 ಟನ್ ಸಿ ಆ್ಯಂಡ್ ಡಿ ತ್ಯಾಜ್ಯ ತೆರವು– ಸಚಿವ ಕೃಷ್ಣ ಬೈರೇಗೌಡ
7 hours ago
’ಪ್ರಜಾವಾಣಿ’ ಸಂದರ್ಶನದಲ್ಲಿ ಕೆಪಿಎಸ್ಸಿ ಹಂಗಾಮಿ ಅಧ್ಯಕ್ಷ ಬಿ.ಪ್ರಭುದೇವ ಮಾತು
7 hours ago
Gen Z Politics: ‘ಏನ್ರಪ್ಪಾ, ಸಿಎಂ ಸಾಹೇಬ್ರು ಮರದ ಕೆಳಗೆ ಕೂತಿದ್ರಲ್ಲ. ಗ್ಯಾನೋದಯ ಆಗಿರ್ಬೇಕಲ್ವಾ?’ ಕೆದಕಿದ ಗುದ್ಲಿಂಗ
7 hours ago
Cauvery dispute: ಪರಸ್ಪರ ಶತ್ರುಗಳಾಗಿರುವ ದೇಶಗಳೇ ಸಮಸ್ಯೆಯ ಇತ್ಯರ್ಥಕ್ಕಾಗಿ ಮಾತುಕತೆ ನಡೆಸುವಾಗ, ನೆರೆಯ ರಾಜ್ಯಗಳ ಮಧ್ಯೆ ಕಾವೇರಿ ನೀರಿನ ಬಗ್ಗೆ ಮಾತುಕತೆ ಏಕೆ ಸಾಧ್ಯವಿಲ್ಲ? ತಮಿಳುನಾಡು ಜನರಿಗಾಗಿ ಮಾತುಕತೆ ನಡೆಸಲು ಚಿಂತನೆ ನಡೆಸಲಾಗುತ್ತಿದೆ.
7 hours ago
Basavaraj Horatti: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನದಿಂದ ಬಸವರಾಜ ಹೊರಟ್ಟಿ ಅವರು ನಿರ್ಗಮಿಸಿರುವ ಪರಿಸ್ಥಿತಿಯು ವ್ಯಕ್ತಿ–ವ್ಯಕ್ತಿತ್ವಕ್ಕೆ ಸಂಬಂಧಿಸಿದ ಪ್ರಶ್ನೆಯಾಗಿರದೆ, ಪ್ರಜಾಪ್ರಭುತ್ವದಲ್ಲಿನ ಸಂಖ್ಯಾಬಲದ ಬದಲಾವಣೆಗೆ ಸಂಬಂಧಿಸಿದ ಪರಿಣಾಮವಾಗಿದೆ.
7 hours ago
ಪ್ರಜಾವಾಣಿ ಸಂದರ್ಶನದಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾತು
7 hours ago
ರಾಷ್ಟ್ರೀಯ ಒಬಿಸಿ ಮಹಾಸಂಘದ ಸಮಾವೇಶದಲ್ಲಿ ಮುಖ್ಯಮಂತ್ರಿ ಶಿವಕುಮಾರ್
7 hours ago
Karnataka Rains: ಚಿಕ್ಕಮಗಳೂರು ಸಹಿತ 3 ಜಿಲ್ಲೆಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
8 hours ago
ಮೇಕೆದಾಟು ಯೋಜನೆ: ವಿಜಯ್–ಉದಯನಿಧಿ ನಡುವೆ ಮಾತಿನ ಚಕಮಕಿ
11 hours ago
Aug 7
ಕಾವೇರಿ ವಿವಾದದಲ್ಲಿ ಕರ್ನಾಟಕದೊಂದಿಗೆ ಮಾತುಕತೆಗೆ ಪ್ರಸ್ತಾಪ: ಮೌನ ಮುರಿದ ವಿಜಯ್
12 hours ago
ಸಾವಿರ ಸಂಚಿಕೆಗಳನ್ನು ಪೂರೈಸಿದ ‘ಲಕ್ಷ್ಮೀ ನಿವಾಸ’; ಅಪರೂಪದ ಫೋಟೊ ಹಂಚಿಕೊಂಡ ದಿಶಾ
14 hours ago
ಬ್ಲಿಟ್ಝ್ನಲ್ಲೂ ಮಿಂಚು; ಪ್ರಜ್ಞಾನಂದ ಚಾಂಪಿಯನ್
15 hours ago
ಕೊರಿಯಾ ಮಾಸ್ಟರ್ಸ್: ಸೆಮಿಗೆ ಅಸ್ಮಿತಾ, ರಕ್ಷಿತಾಶ್ರೀ
15 hours ago
ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್: ಸೆ.5ರಂದು ಭಾರತ–ಪಾಕ್ ಸೆಣಸಾಟ
15 hours ago
ಹಾಕಿ ವಿಶ್ವಕಪ್ ಅಂಗಳದಲ್ಲಿ ಇಲ್ಲ ಭಾರತದ ಅಂಪೈರ್
15 hours ago
ಲಂಕಾ ಟೆಸ್ಟ್ ಸರಣಿ: ಉಚಿತ ಪ್ರವೇಶ
15 hours ago
Portfolio allocation: ಸಚಿವ ಸಂಪುಟ ವಿಸ್ತರಣೆಯಾಗಿ ಐದು ದಿನಗಳಾದರೂ ಸಚಿವರಿಗೆ ಖಾತೆ ಹಂಚಿಕೆ ಮಾಡಿಲ್ಲ. ಪ್ರಮುಖ ಖಾತೆಗಳಿಗಾಗಿ ಸಚಿವರು ಪಟ್ಟು ಹಿಡಿದಿರುವುದು ಮತ್ತು ಅಸಮಾಧಾನದಿಂದಾಗಿ ಈ ಪ್ರಕ್ರಿಯೆ ಕಗ್ಗಂಟಾಗಿದೆ.
16 hours ago
ಕ್ರಿಕೆಟ್ ಅಂಕಿ ಸಂಖ್ಯೆಗಳ ಒಡನಾಡಿಗೆ 80ರ ಸಂಭ್ರಮ
16 hours ago
ಆಯ್ಕೆ ಟ್ರಯಲ್ಸ್ ಚಿತ್ರೀಕರಣ: ಮಾಂಡವೀಯ ಸೂಚನೆ
16 hours ago
Compromise talks: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ, ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ರಾಜಿ ಸಂಧಾನ ವಿಫಲವಾಗಿದೆ’ ಎಂದು ಹೈಕೋರ್ಟ್ಗೆ ಮಾಹಿತಿ ನೀಡಲಾಗಿದೆ.
16 hours ago
High Court Notice: ‘ಉದ್ದೇಶಿತ ಬಿಡದಿ ಟೌನ್ಶಿಪ್ ಯೋಜನೆಯಡಿ ಈತನಕ ಭೂ ಸ್ವಾಧೀನಕ್ಕೆ ಪರಿಹಾರ ಘೋಷಣೆ ಮಾಡಿ ಐತೀರ್ಪು ಹೊರಡಿಸದೇ ಇರುವ ಹಿನ್ನೆಲೆಯಲ್ಲಿ ಅರ್ಜಿದಾರ ಭೂ ಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
16 hours ago
‘ಯಾವ ಸಚಿವರು ಸದನಕ್ಕೆ ಬರಬೇಕು ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ’
16 hours ago
Muslim women Kanwar Yatra: ಬುರ್ಖಾ ಧರಿಸಿದ್ದ ಇಬ್ಬರು ಮುಸ್ಲಿಂ ಮಹಿಳೆಯರು ಬಲಪಂಥೀಯ ಸಂಘಟನೆಯ ಕಾರ್ಯಕರ್ತರೊಂದಿಗೆ 'ಕಾವಡ್ ಯಾತ್ರೆ'ಯಲ್ಲಿ ಭಾಗವಹಿಸಿದ್ದಾರೆ.
16 hours ago
Mithun Chakraborty health: ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅನಾರೋಗ್ಯದ ಕಾರಣ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
16 hours ago
Parliament clash: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪಕ್ಕೆ ಗೈರಾಗಿರುವ ವಿಚಾರವಾಗಿ ಸರ್ಕಾರ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಪರಸ್ಪರ ಜಟಾಪಟಿ ನಡೆಸಿದವು.
16 hours ago
ಇಸ್ಲಾಂಗೆ ಮತಾಂತರವಾದ ವ್ಯಕ್ತಿಗೆ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ
16 hours ago
Foreign visit costs: ಪ್ರಧಾನಿ ನರೇಂದ್ರ ಮೋದಿ ಅವರು 2025ರಲ್ಲಿ 23 ದೇಶಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ ₹180 ಕೋಟಿಗೂ ಅಧಿಕ ವೆಚ್ಚ ಮಾಡಲಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
16 hours ago
Police recruitment: ಛತ್ತೀಸಗಢ ಪೊಲೀಸ್ ನೇಮಕಾತಿ ಪಟ್ಟಿಯಲ್ಲಿ ನ್ಯೂಸ್ ಮತ್ತು ಹೇ ರಾಮ್ ಎಂಬ ವಿಶಿಷ್ಟ ಹೆಸರುಗಳು ಕಂಡುಬಂದಿದ್ದು, ಇವು ನೈಜ ಹೆಸರುಗಳೆಂದು ಆಯೋಗ ಮತ್ತು ಅಭ್ಯರ್ಥಿಗಳು ಸ್ಪಷ್ಟಪಡಿಸಿದ್ದಾರೆ.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ