Last Updated: 7 Mar 2026 8:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ಈ ಪ್ರಶಸ್ತಿ ನನಗಲ್ಲ, ಅವರಿಗೆ ಸಲ್ಲಬೇಕಿತ್ತು: ಪಂದ್ಯಶ್ರೇಷ್ಠ ಪಡೆದ ಸಂಜು ಹೇಳಿಕೆ
(21 hours ago)
34
ಹಿರಿಯಣ್ಣನ ರಕ್ಷಣೆಯ ನೆಪ: 80 ದೇಶಗಳಲ್ಲಿ ಅಮೆರಿಕದ 750ಕ್ಕೂ ಹೆಚ್ಚು ಸೇನಾನೆಲೆಗಳು
(21 hours ago)
27
Karnataka Budget 2026: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.
(13 hours ago)
22
ದೇಶಕ್ಕೆ 53ನೇ ರ್ಯಾಂಕ್ ಪಡೆದ ಎಂಜಿನಿಯರ್
(12 hours ago)
20
Karnataka Budget 2026: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ವಿವಿಧ ಇಲಾಖೆಗಳಿಗೆ ಮೀಸಲಿಟ್ಟ ಅನುದಾನದ ಸಂಪೂರ್ಣ ವಿವರ ಇಲ್ಲಿದೆ.
(15 hours ago)
20
Karnataka Budget 2026-27 Live Updates in English & Kannada – ಮುಖ್ಯ ಘೋಷಣೆಗಳು, ಅನುದಾನ ವಿವರಗಳು, ಬೆಂಗಳೂರು ಹಾಗೂ ಜಿಲ್ಲಾವಾರು ಯೋಜನೆಗಳು, ವಿಶ್ಲೇಷಣೆ ಮತ್ತು ಪ್ರತಿಕ್ರಿಯೆಗಳು.
(22 hours ago)
20
Civil Services Result: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) 2025ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಮೊದಲ ರ್ಯಾಂಕ್ ಪಡೆದಿದ್ದಾರೆ. ತಮಿಳುನಾಡಿನ ರಾಜೇಶ್ವರಿ ಸುವೆ ಎರಡನೇ ಸ್ಥಾನ ಪಡೆದಿದ್ದಾರೆ.
(12 hours ago)
15
Siddaramaiah 17th Budget: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ.
(22 hours ago)
15
Davanagere Bagalkot Budget: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬಾಗಲಕೋಟೆಯ ನಗರ ವಿಧಾನಸಭಾ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ.
(13 hours ago)
14
SC ST Welfare Allocation: ರಾಜ್ಯ ಬಜೆಟ್ 2026ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಿಕ್ಷಣ, ವಸತಿ ಶಾಲೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಉಪಯೋಜನೆಗಳಿಗೆ ಸಾವಿರಾರು ಕೋಟಿ ಅನುದಾನ ಮೀಸಲು.
(14 hours ago)
13
Also Visit:
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಸುವರ್ಣ ನ್ಯೂಸ್
ಕನ್ನಡಪ್ರಭ
ವಿಜಯ ಕರ್ನಾಟಕ
Zee News ಕನ್ನಡ
TV9 ಕನ್ನಡ
ಉದಯವಾಣಿ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Mar 7
ಇರಾನ್ ಯುದ್ಧನೌಕೆ ‘ಐರಿಸ್ ಡೆನಾ’ ಮೇಲೆ ಅಮೆರಿಕ ದಾಳಿ ನಡೆಸಿ, ಮುಳುಗಿಸುವುದಕ್ಕೂ ಕೆಲ ದಿನ ಮುನ್ನ ಇರಾನಿನ ಮತ್ತೊಂದು ನೌಕಾ ಹಡಗಿಗೆ ಕೊಚ್ಚಿಯಲ್ಲಿ ತುರ್ತು ನಿಲುಗಡೆಗೆ ಭಾರತ ಅನುಮೋದನೆ ನೀಡಿತ್ತು ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
6 mins ago
Siddaramaiah Budget: ಗ್ಯಾರಂಟಿಗಳ ಭಾರವಿದ್ದರೂ ಅದರ ಹಂಗು ತೊರೆಯದೇ, ಯಾವುದೇ ಜನಪ್ರಿಯ ಘೋಷಣೆಗಳ ಮೊರೆ ಹೋಗದೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿಸುವ ಪ್ರಮೇಯಗಳನ್ನು ಬಜೆಟ್ನಲ್ಲಿ ಮುಂದಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ
6 mins ago
Iran Leadership: ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯಾಗಿ ಅವರ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದಾರೆ. ಇರಾನ್ನಲ್ಲಿ ಶಾಂತಿ ತರುವ ವ್ಯಕ್ತಿ ಬೇಕಾಗಿದ್ದಾರೆ.
6 mins ago
Karnataka Toppers: ಯಾದಗಿರಿ ನಗರದ ಗಾಂಧಿ ವೃತ್ತದ ನಿವಾಸಿ. ಕಿರಾಣಿ ಅಂಗಡಿ ನಡೆಸುತ್ತಿದ್ದ ಬಸವರಾಜಪ್ಪ ಬಾಡದ ಹಾಗೂ ಗೃಹಿಣಿ ನಿರ್ಮಲಾ ಬಸವರಾಜಪ್ಪ ಪುತ್ರ ಸಂದೀಪ ಬಾಡದ ಅವರಿಗೆ 82ನೇ ರ್ಯಾಂಕ್ ಪಡೆದಿದ್ದಾರೆ. ಪ್ರಾರ್ಥಮಿಕ ಹಂತದಿಂದ ಪಿಯುವರೆಗೆ ಓದಿದರು.
6 mins ago
Casting Couch: ಎಲ್ಲದಕ್ಕೂ ರಾಜಿ ಮಾಡಿಕೊಳ್ಳಬೇಕಾದ ಮೌನಿಯೆಂದೇ ಮಹಿಳೆಯನ್ನು ಭಾವಿಸುತ್ತಾ ಬಂದಿದ್ದೇವೆ. ಈ ರಾಜಿ ಅವಳ ಆಯ್ಕೆಯಲ್ಲದಿದ್ದರೂ, ಅವಳು ಸಾಮಾಜಿಕ ನಿರೀಕ್ಷೆಗಳ ಚೌಕಟ್ಟಿನೊಳಗೆ ಹೊಂದಿಕೊಂಡು ಬದುಕಬೇಕು ಎನ್ನುವುದು ಸಮಾಜದ ನಿರೀಕ್ಷೆಯಾಗಿದೆ.
36 mins ago
ದಾಖಲೆಯ 17ನೇ ಬಜೆಟ್ | ಪ್ರಗತಿಗೆ 11ಜಿ ವ್ಯಾಖ್ಯಾನ
36 mins ago
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯಲ್ಲಿ ತಮ್ಮದೇ ದಾಖಲೆ ಮುರಿದು 16ನೇ ಬಜೆಟ್ ಅನ್ನು ಇಂದು (ಶುಕ್ರವಾರ, ಮಾರ್ಚ್ 7) ಮಂಡಿಸಿದ್ದಾರೆ.
36 mins ago
Floriculture Industry: ದೊಡ್ಡಬಳ್ಳಾಪುರ: ದೇಶದ ಪುಷ್ಪ ಕೃಷಿಯಲ್ಲಿ ಪ್ರಥಮ ಸ್ಥಾನದಲ್ಲಿರುವ ಕರ್ನಾಟಕ ಫ್ಲವರ್ ಹಬ್ ಆಗಿ ಗುರುತಿಸಿಕೊಂಡಿದೆ. ಆದರೆ ಬಜೆಟ್ನಲ್ಲಿ ಪುಷ್ಪ ಕೃಷಿಗೆ ಸಂಬಂಧಿಸಿದಂತೆ ಒಂದೂ ಸಾಲು ಇಲ್ಲದಿರುವುದು ಹೂ ಬೆಳೆಗಾರರಲ್ಲಿ ಬೇಸರ ಮೂಡಿಸಿದೆ.
36 mins ago
Social Media Ban: ಕೋವಿಡ್ ಕಾಲಘಟ್ಟದ ನಂತರ ಮಕ್ಕಳಲ್ಲಿ ಹವ್ಯಾಸವಾಗಿರುವ ಮೊಬೈಲ್ ಗೀಳು ನಿಯಂತ್ರಿಸಲು ಮುಂದಾಗಿರುವ ರಾಜ್ಯ ಸರ್ಕಾರ, 16 ವರ್ಷದ ಒಳಗಿನವರು ಸಾಮಾಜಿಕ ಜಾಲತಾಣ ಬಳಸುವುದನ್ನು ನಿರ್ಬಂಧಿಸಲು ಮುಂದಾಗಿದೆ.
36 mins ago
ಸೊರಗಿದ ನೀರಾವರಿ: ಗ್ರಾಮೀಣಭಿವೃದ್ಧಿಗೆ ₹176 ಕೋಟಿ ಕಡಿಮೆ
36 mins ago
Life Partner: ತನ್ನ ಸಂಗಾತಿಯ ಬದುಕಿನಲ್ಲಿ ಬಹುಮುಖ್ಯ ಪಾತ್ರ ವಹಿಸುವ ಮಹಿಳೆ, ಬಹುತೇಕ ಬಾರಿ ನೇಪಥ್ಯದಲ್ಲಿ ಉಳಿದುಬಿಡುವುದೇ ಹೆಚ್ಚು. ಅಂತಹ ಜೀವನ ಸಂಗಾತಿಗೊಂದು ಪುರುಷಾಭಿವಂದನೆ ಸಲ್ಲಬೇಕಲ್ಲವೇ? ಅಂತರಂಗ ಅರಿತು ಆಕೆಗೆ ಗೌರವ ನೀಡುವ ಕೆಲಸ ಆಗಬೇಕು.
36 mins ago
Karnataka Housing Schemes: ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಬಿಎಲ್ಸಿ ಆಧಾರಿತ 1 ಲಕ್ಷ ಹೊಸ ಮನೆಗಳನ್ನು ಮಂಜೂರು ಮಾಡಲಾಗುವುದು ಹಾಗೂ ಸಹಾಯಧನವನ್ನು ₹3 ಲಕ್ಷದವರೆಗೆ ಹೆಚ್ಚಿಸಲಾಗಿದೆ.
36 mins ago
Women Rights: ಉತ್ತರಪ್ರದೇಶದ ಜಿಲ್ಲೆಯೊಂದರಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವು ತಾಳಲಾರದೆ ಚಾಕುವಿನಿಂದ ಹೊಟ್ಟೆ ಕೊಯ್ದುಕೊಂಡು ಮಗುವನ್ನು ಹೊರತೆಗೆಯಲು ಯತ್ನಿಸಿದ ಘಟನೆಯನ್ನು ಪತ್ರಿಕೆಗಳಲ್ಲಿ ಓದಿ ಮನಸ್ಸಿಗೆ ಖೇದವಾಯಿತು. ಈ ಘಟನೆಗಳು ಮಹಿಳೆಯರ ಶೋಷಣೆಗೆ ಸಾಕ್ಷಿ.
36 mins ago
‘ಸ್ಟಾರ್ಟ್–ಅಪ್’ ಸಂಸ್ಕೃತಿ ಬೆಳೆಸಲು 9 ಉತ್ಕೃಷ್ಟತಾ ಕೇಂದ್ರ
36 mins ago
ಭಾರತದ ಸನಿಹದಲ್ಲಿ ಇರುವ ರಷ್ಯಾ ತೈಲ ಹೊತ್ತ ಹಡಗುಗಳು
36 mins ago
Rural Development Budget: ಸ್ಥಳೀಯ ಸರ್ಕಾರ ಎನ್ನಿಸಿರುವ ಗ್ರಾಮಪಂಚಾಯಿತಿಗಳನ್ನು ಆರ್ಥಿಕವಾಗಿ ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ಹಲವು ಕಾರ್ಯಕ್ರಮ ಪ್ರಕಟಿಸಿದೆ.
36 mins ago
ಅನುದಾನದ ಭಾರಿ ನಿರೀಕ್ಷೆಯಲ್ಲಿದ್ದ ಐದು ನಗರ ಪಾಲಿಕೆಗಳಿಗೆ ‘ಮುನಿಸಿಪಲ್ ಬಾಂಡ್’ ಆಧಾರ; ಜಿಬಿಎಯಿಂದಲೇ ಬೃಹತ್ ಅಭಿವೃದ್ಧಿ ಕಾಮಗಾರಿ
36 mins ago
Karnataka Budget: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ
94 mins ago
Karnataka Budget: ಪಂಚಾಯಿತಿಗೆ ಗಾಂಧಿ ಹೆಸರು, ನರೇಗಾ ಬದಲಿಸಿದ್ದಕ್ಕೆ ಆಕ್ರೋಶ
3 hours ago
Karnataka Budget 2026: ತವರು ಮೈಸೂರು ಜಿಲ್ಲೆಗೆ ಹಲವು ಕೊಡುಗೆಗಳ ‘ಬಾಗಿನ’
4 hours ago
Mar 6
ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ನೀಡಿದ ಅಮೆರಿಕ
5 hours ago
ಇಂಡಿಯನ್ ಸೂಪರ್ ಲೀಗ್: ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿ ಬಿಎಫ್ಸಿ
7 hours ago
T20 WC: ಜಿಯೊ ಹಾಟ್ಸ್ಟಾರ್ನಲ್ಲಿ IND vs ENG ಪಂದ್ಯಕ್ಕೆ 6.52 ಕೋಟಿ ವೀಕ್ಷಣೆ
7 hours ago
ಮಹಿಳಾ ಎಎಫ್ಸಿ ಏಷ್ಯನ್ ಕಪ್ ಫುಟ್ಬಾಲ್: ಭಾರತಕ್ಕೆ ಇಂದು ಜಪಾನ್ ಸವಾಲು
7 hours ago
ರಾಜ್ಯ ಬಜೆಟ್: ಮೈಸೂರಲ್ಲಿ ಸೈಕ್ಲಿಂಗ್ ವೆಲೋಡ್ರೋಮ್, ಬೆಳಗಾವಿಯಲ್ಲಿ ಕುಸ್ತಿ ಅಖಾಡ
7 hours ago
T20 World Cup: ಅಕ್ಷರ್ ಆಲ್ರೌಂಡ್ ಆಟ ಸೂಪರ್
7 hours ago
T20 World Cup: ಅಹಮದಾಬಾದಿನಲ್ಲಿ ಹೋಟೆಲ್ ಬದಲಿಸಿದ ಭಾರತ ತಂಡ
7 hours ago
ಕಲಬುರಗಿ ಓಪನ್ ಮಹಿಳಾ ಟೆನಿಸ್ ಟೂರ್ನಿ: ಸೆಮಿಫೈನಲ್ಗೆ ಅಂಕಿತಾ, ವೈಷ್ಣವಿ ಲಗ್ಗೆ
7 hours ago
Karnataka Budget: ಕುಕ್ಕೆ, ಕೊಲ್ಲೂರು ಕ್ಷೇತ್ರ ಅಭಿವೃದ್ಧಿಗೆ ‘ಪ್ರಾಧಿಕಾರ’
8 hours ago
Siddaramaiah Budget Speech: ಕರ್ನಾಟಕದ ಮಟ್ಟಿಗೆ 17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣವು ಯಾಂತ್ರಿಕವಾಗಿತ್ತು. ಅವರ ಮಾತುಗಳಲ್ಲಿ ಭಾವನೆಗಳೇ ಇರಲಿಲ್ಲ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
9 hours ago
Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ
9 hours ago
ಬ್ಯಾಸ್ಕೆಟ್ಬಾಲ್: ನೈರುತ್ಯ ರೈಲ್ವೇಸ್ಗೆ ಜಯ
10 hours ago
ಏರ್ ಬೆಂಡರ್ಸ್, ಸ್ಟಾಲ್7 ಅಮೋಘ ಓಟ
10 hours ago
ಟಿ20 ವಿಶ್ವಕಪ್ ‘ಟೂರ್ನಿಯ ಆಟಗಾರ’ ರೇಸ್ನಲ್ಲಿ ಸಂಜು ಸ್ಯಾಮ್ಸನ್
10 hours ago
ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ನಲ್ಲಿ ಜೆಮಿಮಾ ಅರ್ಧಶತಕ
10 hours ago
ನಾಗರಿಕ ಸೇವಾ ಪರೀಕ್ಷೆ‘ ಏಮ್ಸ್ ಪದವೀಧರ ಅನುಜ್ ಅಗ್ನಿಹೋತ್ರಿ ಟಾಪರ್; ಅರ್ಹತೆ ಪಡೆದ 958 ಅಭ್ಯರ್ಥಿಗಳು
10 hours ago
ಗುಂಡಣ್ಣ: ಶುಕ್ರವಾರ, 06 ಮಾರ್ಚ್ 2026
10 hours ago
25ರಿಂದ ಖೇಲೊ ಇಂಡಿಯಾ ಬುಡಕಟ್ಟು ಕ್ರೀಡಾಕೂಟ
11 hours ago
ಪ್ರಾಗ್ ಅಂತರರಾಷ್ಟ್ರೀಯ ಚೆಸ್ ಟೂರ್ನಿ:ಅರವಿಂದ್ಗೆ ಮಣಿದ ಫೊರೀಸ್ಟ್
11 hours ago
Defamation Case: ‘ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಪ್ರಕಟವಾಗಿರುವ ಎಲ್ಲಾ ಮಾನಹಾನಿ ಸುದ್ದಿ, ಲೇಖನ ಮತ್ತು ಯುಆರ್ಎಲ್ಗಳನ್ನು ತೆಗೆದುಹಾಕಲು ನಿರ್ದೇಶಿಸಬೇಕು’ ಎಂದು ಕೋರಿ ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ದಿಲೀಪ್ ನವಾಜ್ ಸಲ್ಲಿಸಿರುವ
12 hours ago
ದೇಶಕ್ಕೆ 53ನೇ ರ್ಯಾಂಕ್ ಪಡೆದ ಎಂಜಿನಿಯರ್
12 hours ago
Illegal Surrogacy: ಮಹಿಳೆಯರಿಗೆ ಹಣದ ಆಮಿಷವೊಡ್ಡಿ ಅಂಡಾಣು ಪಡೆದು, ಅಕ್ರಮವಾಗಿ ಬಾಡಿಗೆ ತಾಯ್ತನ ವ್ಯವಹಾರ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಪೊಲೀಸರು ಏಳನೇ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸತೀಶ್ ಚೌಧರಿ ಎಂದು ಗುರುತಿಸಲಾಗಿದೆ.
12 hours ago
Civil Services Result: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) 2025ರ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಮೊದಲ ರ್ಯಾಂಕ್ ಪಡೆದಿದ್ದಾರೆ. ತಮಿಳುನಾಡಿನ ರಾಜೇಶ್ವರಿ ಸುವೆ ಎರಡನೇ ಸ್ಥಾನ ಪಡೆದಿದ್ದಾರೆ.
12 hours ago
ರಷ್ಯಾ ತೈಲ ಖರೀದಿಗೆ ಅಮೆರಿಕದಿಂದ 30 ದಿನಗಳ ವಿನಾಯಿತಿ
12 hours ago
ದಿನ ಭವಿಷ್ಯ: ಈ ರಾಶಿಯವರ ಆರ್ಥಿಕ ಪರಿಸ್ಥಿತಿ ಅಷ್ಟೇನು ಉತ್ತಮವಾಗಿರುವುದಿಲ್ಲ
12 hours ago
ಜ್ಯಾಕ್ಸ್ ನಿರ್ಗಮನ ಹೊಡೆತ ಎನಿಸಿತು: ಬೆಥೆಲ್
12 hours ago
Karnataka Budget 2026: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಯಾವ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ. ಇಲ್ಲಿದೆ ವಿವರ.
13 hours ago
ಸದಸ್ಯರ ಜತೆ ಕೂರಲಿರುವ ಓಂ ಬಿರ್ಲಾ: ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಲಿದೆ ಲೋಕಸಭೆ
13 hours ago
Davanagere Bagalkot Budget: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬಾಗಲಕೋಟೆಯ ನಗರ ವಿಧಾನಸಭಾ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ.
13 hours ago
SC ST Welfare Allocation: ರಾಜ್ಯ ಬಜೆಟ್ 2026ರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಿಕ್ಷಣ, ವಸತಿ ಶಾಲೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಉಪಯೋಜನೆಗಳಿಗೆ ಸಾವಿರಾರು ಕೋಟಿ ಅನುದಾನ ಮೀಸಲು.
14 hours ago
ಚುರುಮುರಿ: ಯುದ್ಧ ಭವಿಷ್ಯ!
14 hours ago
Photos: ಸಹೋದರನ ಮದುವೆಯಲ್ಲಿ ಮಿಂಚಿದ ಸಾರಾ ತೆಂಡೂಲ್ಕರ್
14 hours ago
Karnataka Budget 2026: ಕನ್ನಡ ಭಾಷಾ ಅಭಿವೃದ್ದಿಗೆ ಕೋಟಿ ಕೋಟಿ ಅನುದಾನ ಘೋಷಿಸಿರುವ ಸಿದ್ದರಾಮಯ್ಯ ಸರ್ಕಾರ, ಬಜೆಟ್ ಭಾಷಣದುದ್ದಕ್ಕೂ ಆಂಗ್ಲ ಭಾಷೆ ಪದಗಳನ್ನು/ವಾಕ್ಯಗಳನ್ನು ಢಾಳಾಗಿ ಬಳಸಿರುವುದು ಚರ್ಚೆಗೆ ಕಾರಣವಾಗಿದೆ.
15 hours ago
Karnataka Budget 2026: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ವಿವಿಧ ಇಲಾಖೆಗಳಿಗೆ ಮೀಸಲಿಟ್ಟ ಅನುದಾನದ ಸಂಪೂರ್ಣ ವಿವರ ಇಲ್ಲಿದೆ.
15 hours ago
Agriculture Loan: 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹30,000 ಕೋಟಿ ಕೃಷಿ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
15 hours ago
ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್ ಬಳಿ 7 ಮನೆ, 5 ನಿವೇಶನ
15 hours ago
Siddaramaiah Budget: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದು, ಬಜೆಟ್ ಗಾತ್ರ ₹4.48 ಲಕ್ಷ ಕೋಟಿಯಾಗಿದೆ. ಆದರೆ, ಈ ಬಾರಿ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಅವರು ಹೇಳಿದ್ದಾರೆ.
16 hours ago
Tejasvi Surya on Budget: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದು, ಇದು ‘ಸರ್ವರಿಗೂ ಸಮಪಾಲು’ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
16 hours ago
Karnataka Budget 2026: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಡಿವಾಳ ಸಮುದಾಯ ಮತ್ತು ಸವಿತಾ ಸಮಾಜದವರನ್ನು ಪರಿಗಣಿಸಿ ಕೆಲ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
16 hours ago
Karnataka Budget 2026: 17ನೇ ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ರಾಜ್ಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಮತ್ತು ಸುಧೀರ್ಘ 3 ಗಂಟೆ 31 ನಿಮಿಷಗಳ ಭಾಷಣದ ಮೂಲಕ ದಾಖಲೆ ನಿರ್ಮಿಸಿದರು.
16 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ