Last Updated: 18 Aug 2026 11:35 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
‘ಕ್ಯಾಶ್ಲೆಸ್’ ಕನಸಿಗೆ ಹಿನ್ನಡೆ: UPI ಬಳಕೆ ಕುಸಿತ, ನಗದು ವಹಿವಾಟಿನತ್ತ ಚಿತ್ತ
(19 hours ago)
437
Anupama Gowda retirement: ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ 8 ವರ್ಷಗಳ ನಿರೂಪಣೆಯ ಪಯಣಕ್ಕೆ ವಿದಾಯ ಹೇಳಿದ್ದಾರೆ ಮತ್ತು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಈ ಬಗ್ಗೆ ಭಾವುಕವಾಗಿ ಮಾತನಾಡಿದ್ದಾರೆ.
(17 hours ago)
39
ಗೆಜ್ಜೆ ಶಬ್ದ.. ದೆವ್ವದ ಕಾಟ.. ಹಾಸ್ಟೆಲ್ ತೊರೆದ 600 ವಿದ್ಯಾರ್ಥಿನಿಯರು!
(5 hours ago)
27
ಹಾಕಿ ವಿಶ್ವಕಪ್: ಇಂಗ್ಲೆಂಡ್ಗೆ ಮಣಿದ ಹರ್ಮನ್ ಪಡೆ
(23 hours ago)
22
ಸುತಾರ್, ಜಡೇಜ ಕೈಚಳಕ: ಕುಸಿದ ಲಂಕಾ
(18 hours ago)
19
18 ವರ್ಷಗಳ ಸಾಮ್ರಾಜ್ಯ: ಕ್ರಿಕೆಟ್ ಜಗತ್ತನ್ನು ಆಳಿದ ‘ಕಿಂಗ್’ ಕೊಹ್ಲಿಯ ರೋಚಕ ಪಯಣ
(12 hours ago)
18
India Election System: ಅಮೆರಿಕದಲ್ಲಿ ಕಟ್ಟುನಿಟ್ಟಾದ ಚುನಾವಣಾ ಕಾನೂನುಗಳ ಅಗತ್ಯವನ್ನು ಪ್ರತಿಪಾದಿಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಶ್ಲಾಘಿಸಿದ್ದಾರೆ.
(16 hours ago)
18
ರಿಚರ್ಡ್ಸ್ ಟೌನ್ನ ಕ್ಲಾರೆನ್ಸ್ ಶಾಲೆ: ಬೀದಿಬದಿ ವ್ಯಾಪಾರಿಗಳಿಂದ ಅನೈರ್ಮಲ್ಯ ಆರೋಪ
(17 hours ago)
15
Caste Census: ಜಾತಿ ಜನಗಣತಿಯನ್ನು ತಾಂತ್ರಿಕ ಕಾರಣಗಳ ನೆಪವೊಡ್ಡಿ ಹೂತುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಯೋಗೇಂದ್ರ ಯಾದವ್ ಈ ಲೇಖನದಲ್ಲಿ ವಿವರಿಸಿದ್ದಾರೆ.
(17 hours ago)
15
Renukaswamy murder case: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ಕೋರಿದ್ದ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
(23 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ವಾರ್ತಾಭಾರತಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 18
Pradoosh Rao request: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಕೋರಿ ಪ್ರದೂಷ್ ರಾವ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 20ಕ್ಕೆ ಮುಂದೂಡಿದೆ.
57 secs ago
Former Education Minister: ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರಿನ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶಿಕ್ಷಣ ಸಚಿವರಾಗಿ ಮತ್ತು ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
31 mins ago
Former Minister BC Nagesh: ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
31 mins ago
ವಿಡಿಯೊ ಹಂಚಿಕೊಂಡು 8 ವರ್ಷಗಳ ನಿರೂಪಣೆಗೆ ವಿದಾಯ ಹೇಳಿದ ಅನುಪಮಾ ಗೌಡ
31 mins ago
ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಮಂಡಿಸಿದ ಸಚಿವ ಕೆ.ಎಚ್. ಮುನಿಯಪ್ಪ
61 mins ago
Political ethics: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಮಾತನಾಡಿ, ತಾವು ದ್ವೇಷದ ರಾಜಕಾರಣ ಮಾಡುವುದಿಲ್ಲ ಮತ್ತು ರಾಜ್ಯದ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
61 mins ago
ನಾಗೇಂದ್ರ ರಾಜೀನಾಮೆಗೆ ಆಗ್ರಹ ಕಪ್ಪು ಶಾಲು ಹಾಕಿಕೊಂಡು ವಿಧಾನಸಭೆಗೆ ಬಂದ ಬಿಜೆಪಿ, ಜೆಡಿಎಸ್ ಸದಸ್ಯರು
61 mins ago
Deputy Speaker selection: ಮಂಕಾಳ ವೈದ್ಯ ಅವರನ್ನು ವಿಧಾನಸಭೆಯ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಆಯ್ಕೆಯ ಪ್ರಸ್ತಾವನೆಯನ್ನು ಮಂಡಿಸಿದರು.
61 mins ago
ಮುಖ್ಯಮಂತ್ರಿ ಕೊಂಡಾಡಿದ ಬೆಲ್ಲದ, ವಿಜಯೇಂದ್ರ– ಸಿ.ಸಿ. ಪಾಟೀಲ ಆಕ್ಷೇಪ
61 mins ago
Umashree Deputy Chairperson: ವಿಧಾನ ಪರಿಷತ್ತಿನ ಉಪ ಸಭಾಪತಿಯಾಗಿ ಉಮಾಶ್ರೀ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಭಾಪತಿ ಸಲೀಂ ಅಹಮದ್ ಈ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು.
61 mins ago
CLP Meeting: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಗಳವಾರ (ಆ. 18) ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಮೊದಲ ಸಭೆಗೆ ಸಿದ್ದರಾಮಯ್ಯ ಗೈರಾದರು. ಈ ವಿಷಯವು ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.
92 mins ago
Aap Ki Adalat: ಇತ್ತೀಚೆಗೆ ನಟ ಯಶ್ ‘ಇಂಡಿಯಾ ಟಿವಿ’ಯ ಸಂಪಾದಕ ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಕನ್ನಡ ಭಾಷಾಭಿಮಾನಕ್ಕೆ ನೆಟ್ಟಿಗರು ಮನಸೋತಿದ್ದಾರೆ.
2 hours ago
Voter List Revision: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಐದನೇ ಮೂರರಷ್ಟು (ಶೇ 59) ಮತದಾರರು ಪಟ್ಟಿಯಿಂದ ಹೊರಗುಳಿಯುವ ಭೀತಿ ಎದುರಿಸುತ್ತಿದ್ದಾರೆ.
2 hours ago
ಅಮೆರಿಕನ್ನರ ಮತದಾನದ ಹಕ್ಕು ಸಂರಕ್ಷಿಸುವ ಕಾಯ್ದೆ ಜಾರಿಗೆ ಸಿದ್ಧತೆ
4 hours ago
Iran US conflict: ಇರಾನ್ ಬಂದರಿನ ಮೇಲಿನ ನಿರ್ಬಂಧ ತೆರವುಗೊಳಿಸುವವರೆಗೆ ಹೊರ್ಮುಜ್ ಜಲಸಂಧಿ ತೆರೆಯುವುದಿಲ್ಲ ಎಂದು ಮೊಹಮ್ಮದ್ ಬಾಖಿರ್ ಖಾಲೀಬಾಫ್ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ.
4 hours ago
ಐಐಎಸ್ ಸಂಸ್ಥಾಪನಾ ದಿನ: ‘ಇನ್ಸ್ಪೈರ್ ಮ್ಯೂಸಿಯಂ’ ಉದ್ಘಾಟನೆ
4 hours ago
ಶುದ್ಧೀಕರಣ ನಡೆಯುತ್ತಿದೆ ಎಂದು ಟೀಕಿಸಿದ ವಿಪಕ್ಷಗಳು
4 hours ago
ತೇಜಸ್ವಿನ್, ದಿವ್ಯಾಗೆ ಅರ್ಜುನ ಪ್ರಶಸ್ತಿ: ಈ ಬಾರಿ ಯಾರಿಗೂ ಖೇಲ್ ರತ್ನ ಇಲ್ಲ
4 hours ago
ಸಿಂಕ್ಫೀಲ್ಡ್ ಚೆಸ್ ಟೂರ್ನಿ: ಜಂಟಿ ಎರಡನೇ ಸ್ಥಾನದಲ್ಲಿ ಪ್ರಜ್ಞಾನಂದ
4 hours ago
Indore pipeline test: ಇಂದೋರ್ನಲ್ಲಿ ಸ್ಮಾರ್ಟ್ ಸಿಟಿ ಪೈಪ್ಲೈನ್ ಪರೀಕ್ಷೆ ವೇಳೆ ರಸ್ತೆ ಬಿರುಕು ಬಿಟ್ಟು ನೀರು ಉಕ್ಕಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
5 hours ago
ಚುರುಮುರಿ: ದಿಮಾಗಿ ನಕ್ಸಲರು
5 hours ago
ಗೆಜ್ಜೆ ಶಬ್ದ.. ದೆವ್ವದ ಕಾಟ.. ಹಾಸ್ಟೆಲ್ ತೊರೆದ 600 ವಿದ್ಯಾರ್ಥಿನಿಯರು!
5 hours ago
Cabinet reshuffle: ರಾಜ್ಯ ಸಚಿವ ಸಂಪುಟದಲ್ಲಿ ಮಂಗಳವಾರ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಇದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಕೃಷ್ಣಬೈರೇಗೌಡ ಅವರಿಗೆ ನೀಡಲಾಗಿದೆ.
5 hours ago
Medical assistance: ಅಪರೂಪದ ಕಾಯಿಲೆಯಿಂದಾಗಿ ವರ್ಷಗಳಿಂದ ಕೊಳದಲ್ಲೇ ಕಾಲ ಕಳೆಯುತ್ತಿದ್ದ ಪಶ್ಚಿಮ ಬಂಗಾಳದ ಬಾಲಕ ಇಕ್ಬಾಲ್ಗೆ ಉದ್ಯಮಿ ಅನಂತ್ ಅಂಬಾನಿ ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
5 hours ago
ಇಲ್ಲಿನ ಮಂಡ್ಯ ವಿಶ್ವವಿದ್ಯಾಲಯಕ್ಕೆ ನೇಮಕಗೊಂಡಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಈ ಹಿಂದಿನಂತೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತು ಉಂಟಾಗಿರುವ ಸಮಸ್ಯೆಯನ್ನು ಶೀಘ್ರ ಇತ್ಯರ್ಥಪಡಿಸುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
6 hours ago
Mysuru Dasara Elephants: ದಸರಾ ಗಜಪಡೆಯ 12 ಆನೆಗಳ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದು, ಅಭಿಮನ್ಯು ಅನುಪಸ್ಥಿತಿಯಲ್ಲಿ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಮೂಡಿದೆ.
6 hours ago
ಉದ್ಯಾನದ ಕುರ್ಚಿಗಳಿಂದ ಸಾವಿರ ಕೋಟಿ ರೂ ಉದ್ಯಮದವರೆಗೆ: ಫೆದರ್ಲೈಟ್ ಯಶಸ್ಸಿನ ಹಾದಿ
6 hours ago
ಗುಂಡಣ್ಣ ಕಾರ್ಟೂನು: ಮಂಗಳವಾರ, 18 ಆಗಸ್ಟ್ 2026
6 hours ago
ಸುದ್ದಿ ಗುದ್ದು | ತಿಂಗಳೇಶ: ಮಂಗಳವಾರ, 18 ಆಗಸ್ಟ್ 2026
6 hours ago
ಚಿನಕುರುಳಿ: ಮಂಗಳವಾರ, 18 ಆಗಸ್ಟ್ 2026
6 hours ago
Nayanthara AI photos: ನಟಿ ನಯನತಾರಾ ತಿರುಪತಿಯಲ್ಲಿ ಮುಡಿ ಕೊಟ್ಟಿದ್ದಾರೆ ಎನ್ನಲಾದ ಫೋಟೊಗಳು ಎಐ (AI) ಮೂಲಕ ಸೃಷ್ಟಿಸಲಾದ ನಕಲಿ ಚಿತ್ರಗಳೆಂದು ತಿಳಿದುಬಂದಿದೆ. ಇವು ಜೆಮಿನಿ ವಾಟರ್ಮಾರ್ಕ್ ಹೊಂದಿರುವ ಎಡಿಟ್ ಮಾಡಿದ ಫೋಟೊಗಳಾಗಿವೆ.
7 hours ago
ಎಸ್ಐಆರ್: 2002ರ ಮೂಲ ವರ್ಷ ಬದಲಾಯಿಸಲು ‘ಸುಪ್ರೀಂ’ ನಕಾರ
7 hours ago
Arjuna Award: ಕೇಂದ್ರ ಕ್ರೀಡಾ ಸಚಿವಾಲಯವು ಅರ್ಜುನ ಪ್ರಶಸ್ತಿ ವಿಜೇತ 17 ಕ್ರೀಡಾಪಟುಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಆದರೆ, ಯಾವುದೇ ಕ್ರೀಡಾಪಟುವಿಗೆ ಪ್ರತಿಷ್ಠಿತ ‘ಧ್ಯಾನ್ಚಂದ್ ಖೇಲ್ ರತ್ನ’ ಪ್ರಶಸ್ತಿ ನೀಡದಿರಲು ನಿರ್ಧರಿಸಿದೆ.
7 hours ago
17 ಕ್ರೀಡಾಪಟುಗಳಿಗೆ ಅರ್ಜುನ ಪುರಸ್ಕಾರ: ತೇಜಸ್ವಿನ್, ಗಾಯತ್ರಿಗೆ ಒಲಿದ ಗೌರವ
7 hours ago
Digital trends: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಬುದ್ಧಿಜೀವಿ ನಕ್ಸಲರು ಪದ ಬಳಸಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ‘ದಿಮಾಗಿ ನಕ್ಸಲರ ಪಾರ್ಟಿ‘ ಕಾಣಿಸಿಕೊಂಡಿತ್ತು. ಆದರೆ ಈ ಖಾತೆ ತಾತ್ಕಾಲಿಕವಾಗಿ ನಿಷ್ಕ್ರಿಯಗೊಂಡಿತ್ತು.
8 hours ago
Elephant list: ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಪಟ್ಟಿಯನ್ನು ಅರಣ್ಯ ಇಲಾಖೆಯು ಮಂಗಳವಾರ ಬಿಡುಗಡೆ ಮಾಡಿದೆ. ಅಂಬಾರಿ ಆನೆ ಅಭಿಮನ್ಯುವನ್ನೇ ಕೈ ಬಿಟ್ಟು ಅಚ್ಚರಿ ಮೂಡಿಸಿದೆ.
8 hours ago
Virat Kohli fitness: ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿ 18 ವರ್ಷಗಳನ್ನು ಪೂರೈಸಿದ ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಮತ್ತು ಕಟ್ಟುನಿಟ್ಟಾದ ಆಹಾರ ಕ್ರಮದ ಮೂಲಕ ಇಂದಿನ ಯುವ ಆಟಗಾರರಿಗೆ ಮಾದರಿಯಾಗಿದ್ದಾರೆ.
8 hours ago
Digital trends:ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಬಳಸಿದ ‘ಬುದ್ಧಿಜೀವಿ ನಕ್ಸಲರು‘ ಎಂಬ ಪದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದೇ ಹೆಸರಿನಲ್ಲಿ ‘ದಿಮಾಗಿ ನಕ್ಸಲ್ ಪಾರ್ಟಿ‘ ಹುಟ್ಟಿಕೊಂಡಿದೆ.
8 hours ago
Supreme Court: ಮರಣದಂಡನೆಗೆ ಗುರಿಯಾದ ಅಪರಾಧಿಯನ್ನು ಗಲ್ಲಿಗೇರಿಸುವ ಪ್ರಸ್ತುತ ಪದ್ಧತಿಯನ್ನು ರದ್ದುಗೊಳಿಸಿ, ಅದರ ಬದಲಿಗೆ ವಿಷದ ಇಂಜೆಕ್ಷನ್ ನೀಡುವ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ..
8 hours ago
Singing competition: ಜೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ಗ್ರ್ಯಾಂಡ್ ಫಿನಾಲೆಗೆ ತಲುಪಿದೆ. ತಮ್ಮ ಅದ್ಭುತ ಹಾಡಿನ ಮೂಲಕ ಒಟ್ಟು 6 ಸ್ಪರ್ಧಿಗಳು ಫಿನಾಲೆಗೆ ತಲುಪಿದ್ದಾರೆ. ಅವರಿಗೆವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.
8 hours ago
Veda Vyasa: ವ್ಯಾಸಮಹರ್ಷಿಗಳು ಅಧ್ಯಯನದ ಅನುಕೂಲಕ್ಕಾಗಿ ಮತ್ತು ಜಗತ್ತಿನ ಉಪಕಾರಕ್ಕಾಗಿ ಒಂದಾಗಿದ್ದ ವೇದವನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿ ತಮ್ಮ ಶಿಷ್ಯರಿಗೆ ಉಪದೇಶಿಸಿದ ವಿವರಗಳು ಇಲ್ಲಿವೆ.
8 hours ago
UGC NET Exam: ನೆಟ್ ಪರೀಕ್ಷೆಯಲ್ಲಿ ದೋಷ ಕಂಡುಬಂದಿರುವ ಇಂಗ್ಲಿಷ್, ಸಮಾಜಶಾಸ್ತ್ರ ಮತ್ತು ವಾಣಿಜ್ಯ ವಿಷಯಗಳ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಲು NTA ತೀರ್ಮಾನಿಸಿದೆ.
8 hours ago
ಆಟ ಅಖಾಡ: ವಿರಾಟ್ ಹದಿನೆಂಟು ಮತ್ತು ಫಿಟ್ನೆಸ್ ನಂಟು
9 hours ago
Rajasthan Tourism: ರಾಜಸ್ಥಾನವು ಪ್ರವಾಸಿಗರ ಪ್ರಮುಖ ಆಕರ್ಷಣೀಯ ತಾಣಗಳಲ್ಲಿ ಒಂದಾಗಿದೆ. ಅರಮನೆ, ಕೋಟೆ, ಮರಳು ದಿಬ್ಬ ಹಾಗೂ ಅಲ್ಲಿನ ಸಂಸ್ಕೃತಿ ಭಾರತೀಯರನ್ನು ಮಾತ್ರವಲ್ಲದೆ, ವಿದೇಶಿಯರನ್ನು ತನ್ನತ್ತ ಆಕರ್ಷಿಸುತ್ತದೆ.
9 hours ago
ಸರ್ಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆ ಹೊತ್ತಿರುವ ‘ಕರ್ನಾಟಕ ಲೋಕಸೇವಾ ಆಯೋಗ’ದ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರ ಅಮಾನತಿನಿಂದಾಗಿ ಈ ಸಂಸ್ಥೆಯ ಮೇಲಿನ ವಿಶ್ವಾಸಾರ್ಹತೆಗೆ ಅತಿದೊಡ್ಡ ಹೊಡೆತ ಬಿದ್ದಿದೆ.
9 hours ago
Pakistan Supreme Court: ಜೈಲಿನಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿದೆ.
9 hours ago
UP Election Strategy: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಹೊಸ ತಂಡದಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಉತ್ತರ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅಲ್ಲಿನ ಎಂಟು ಪ್ರಮುಖ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ವಹಿಸಲಾಗಿದೆ.
11 hours ago
ED Raids: ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಗೌರಿಬಿದನೂರಿನ ಶಿಕ್ಷಕ ದಂಪತಿ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
11 hours ago
ED raids: ಕೆಪಿಎಸ್ಸಿ ನೇಮಕ ಅಕ್ರಮಕ್ಕೆ ಸಂಬಂಧಿಸಿ ಕಲಬುರಗಿಯ ಶಿವಶಂಕರಪ್ಪ ಸಾಹುಕಾರ ಮತ್ತು ವಿಜಯಲಕ್ಷ್ಮಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.
11 hours ago
Fresh cut apples: ಕತ್ತರಿಸಿಟ್ಟ ಸೇಬಿನ ಹೋಳುಗಳು ಗಂಟೆಗಳವರೆಗೆ ತಾಜಾ ಮತ್ತು ಅದೇ ಬಣ್ಣದಲ್ಲಿ ಇರುವಂತೆ ಮಾಡುವುದೆ ಹೇಗೆ ಎನ್ನುವ ಬಗ್ಗೆ ಇಲ್ಲಿದೆ ಕೆಲವು ಸಲಹೆಗಳು.
11 hours ago
BJP IT Cell: 2015ರಲ್ಲಿ ಅಮಿತ್ ಶಾ ಅವರು ಬಿಜೆಪಿ ಅಧ್ಯಕ್ಷರಾಗಿದ್ದಾಗ ಐಟಿ ಸೆಲ್ ಮುಖ್ಯಸ್ಥರಾಗಿ ನೇಮಕಗೊಂಡ ಮಾಳವೀಯ, 11 ವರ್ಷಗಳ ಸುದೀರ್ಘ ಅವಧಿಗೆ ಆ ಹುದ್ದೆಯಲ್ಲಿದ್ದರು.
11 hours ago
ಬಿಜೆಪಿ ಸೋಮವಾರ ತನ್ನ ರಾಷ್ಟ್ರೀಯ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ದೀಪಕ್ ಮ್ಹಸ್ಕೆ ಅವರನ್ನು ನೂತನ ಮುಖ್ಯಸ್ಥರಾಗಿ ನೇಮಕ ಮಾಡಿದೆ. 11 ವರ್ಷಗಳಿಂದ ಈ ವಿಭಾಗವನ್ನು ಮುನ್ನಡೆಸುತ್ತಿದ್ದ ಅಮಿತ್ ಮಾಳವೀಯ ಅವರಿಗೆ ಕೊಕ್ ನೀಡಲಾಗಿದೆ.
12 hours ago
ED raids: ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಕಲಬುರಗಿಯ ಶಿವಶಂಕರಪ್ಪ ಸಾಹುಕಾರ ಮತ್ತು ವಿಜಯಲಕ್ಷ್ಮಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.
12 hours ago
BJP Appointments: ಉತ್ತರ ಪ್ರದೇಶ, ಪಂಜಾಬ್ ಮತ್ತು ಗುಜರಾತ್ ರಾಜ್ಯಗಳಿಗೆ ಬಿಜೆಪಿ ನೂತನ ಉಸ್ತುವಾರಿಗಳನ್ನು ನೇಮಿಸಿದೆ. ವಿನೋದ್ ತಾವ್ಡೆ, ಸತೀಶ್ ಪೂನಿಯಾ ಮತ್ತು ತರುಣ್ ಚುಗ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
12 hours ago
Virat Kohli achievements: ಎಂ.ಎಸ್. ಧೋನಿ ನಾಯಕತ್ವದ ಭಾರತ ತಂಡ ದಂಬುಲ್ಲಾದಲ್ಲಿ ಬಲಿಷ್ಠ ಶ್ರೀಲಂಕಾ ತಂಡದ ವಿರುದ್ಧ ಆಡಲು ಸಿದ್ದವಾಗಿತ್ತು. ಅದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡುತ್ತಾರೆ.
12 hours ago
18 ವರ್ಷಗಳ ಸಾಮ್ರಾಜ್ಯ: ಕ್ರಿಕೆಟ್ ಜಗತ್ತನ್ನು ಆಳಿದ ‘ಕಿಂಗ್’ ಕೊಹ್ಲಿಯ ರೋಚಕ ಪಯಣ
12 hours ago
Fake cosmetics: ನಕಲಿ ಮೇಕಪ್ ಉತ್ಪನ್ನಗಳ ಬಳಕೆಯಿಂದ ಅಲರ್ಜಿ ಸಮಸ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ಡ್ರಗ್ ಕಂಟ್ರೋಲ್ ವಿಭಾಗವು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ನಕಲಿ ಸೌಂದರ್ಯ ವರ್ಧಕಗಳನ್ನು ಜಪ್ತಿ ಮಾಡಿದೆ.
12 hours ago
ತೇಜಸ್ವಿ ಸೂರ್ಯ, ಮಾಳವೀಯಾಗೆ ಗೇಟ್ ಪಾಸ್: ಹೇಮಾಂಗ್, ದೀಪಕ್ಗೆ ಸ್ಥಾನ
12 hours ago
Kodagu Hockey History: ಕೊಡಗು ಭಾರತದ ಹಾಕಿಯ ತೊಟ್ಟಿಲು ಎಂದೇ ಹೆಸರಾಗಿದೆ. ಕೊಡಗಿನಲ್ಲಿ ದೇಶಭಕ್ತಿ, ಸೈನಿಕರು, ಕಾಫಿ, ಪ್ರಕೃತಿ ಸೌಂದರ್ಯ ಹೇಗಿದೆಯೋ ಹಾಗೆಯೇ ಹಾಕಿ ಕ್ರೀಡೆಯೂ ಹಾಸುಹೊಕ್ಕಾಗಿದೆ.
13 hours ago
Diesel price increase: ಡೀಸೆಲ್ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ಬಸ್ ದರ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಸೋಮವಾರ ಸುಳಿವು ನೀಡಿದ್ದಾರೆ.
13 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ