Last Updated: 8 Dec 2025 4:05 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
Homing Pigeons Passion: ದೇವನಹಳ್ಳಿಯ ರವಿ ಸಾಕಿರುವ ಪಾರಿವಾಳ ದೆಹಲಿಯಿಂದ 1750 ಕಿಮೀ ದೂರವನ್ನು ನಾಲ್ಕು ದಿನದಲ್ಲಿ ಹಾರಿದ ದಾಖಲೆ ಬರೆದಿದ್ದು, ಪಾರಿವಾಳ ರೇಸ್ ಭಾರತದ ಅತ್ಯಂತ ಶ್ರದ್ಧಾಭಕ್ತಿಯ ಹವ್ಯಾಸಗಳಲ್ಲಿ ಒಂದಾಗಿದೆ.
(21 hours ago)
23
ಇವರೇ ನೋಡಿ ಭಾರತದ ಅತ್ಯಂತ ಸುಂದರ ನಟಿಯರು
(20 hours ago)
22
ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾ
(17 hours ago)
19
ಒಳನೋಟ | ನಿಗಮ– ಮಂಡಳಿಗಳು: ಸರ್ಕಾರ ಸಾಕುವ ಬಿಳಿಯಾನೆ
(21 hours ago)
15
'ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
(12 hours ago)
14
Celebrity Relationship: ಕೆನಡಾ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪಾಪ್ ಗಾಯಕಿ ಕೇಟಿ ಪೆರ್ರಿ ಜೊತೆ ಪ್ರೇಮ ಸಂಬಂಧದಲ್ಲಿದ್ದಾರೆ ಎನ್ನುವ ಮಾತುಗಳಿಗೆ ಕೇಟಿಯವರೇ ಅಧಿಕೃತ ಮುದ್ರೆ ಒತ್ತಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಇವರ ಫೋಟೊಗಳು ಈಗ ವೈರಲ್
(7 hours ago)
13
Cricket Milestone: ಬ್ರಿಸ್ಬೇನ್ನ 'ದಿ ಗಬ್ಬಾ' ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡದ ಎಲ್ಲ ಬ್ಯಾಟರ್ಗಳು ಎರಡಂಕಿ ಮೊತ್ತ ತಲುಪಿದ ಹಿನ್ನೆಲೆಯಲ್ಲಿ, ಟೆಸ್ಟ್ ಕ್ರಿಕೆಟ್ ಹಗಲು-ರಾತ್ರಿ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
(13 hours ago)
13
ಏಕದಿನ ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ಸಂಜಯ್ ಬಂಗಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(8 hours ago)
12
Fire Accident: ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
(17 hours ago)
12
Virat Kohli darshan: ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಭೇಟಿ ನೀಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
(11 hours ago)
11
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪಬ್ಲಿಕ್ ಟಿವಿ
ಪ್ರಜಾವಾಣಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 8
ಕೆಎಸ್ಸಿಎಗೆ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷ
7 mins ago
Dec 7
ಟೆನಿಸ್: ದಿಗ್ವಿಜಯ್ ಪ್ರತಾಪ್ಗೆ ಕಿರೀಟ
3 hours ago
ನಾಮಧಾರಿ ಕಪ್ ಹಾಕಿ: ನೈಋತ್ಯ ರೈಲ್ವೆ ತಂಡಕ್ಕೆ ಜಯ
3 hours ago
ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು
6 hours ago
ವಿಶ್ವಕಪ್ ಶೂಟಿಂಗ್: ಚೊಚ್ಚಲ ಯತ್ನದಲ್ಲಿ ಬೆಳ್ಳಿ ಗೆದ್ದ ಐಶ್ವರಿ ಪ್ರಸಾದ್
6 hours ago
ವಿಜಯ್ ಮರ್ಚೆಂಟ್ ಟ್ರೋಫಿ: ಗೌರವ ಹಂಚಿಕೊಂಡ ಕರ್ನಾಟಕ, ಮಧ್ಯಪ್ರದೇಶ
6 hours ago
ಹೈದರಾಬಾದ್ನ ನಾನಾಕ್ರಮ್ಗುಡದಲ್ಲಿರುವ ಯುಎಸ್ ಕಾನ್ಸುಲೆಟ್ ಜನರಲ್ ಕಚೇರಿಯುದ್ದಕ್ಕೂ ಇರುವ ಪ್ರತಿಷ್ಠಿತ ರಸ್ತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.
6 hours ago
Celebrity Relationship: ಕೆನಡಾ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪಾಪ್ ಗಾಯಕಿ ಕೇಟಿ ಪೆರ್ರಿ ಜೊತೆ ಪ್ರೇಮ ಸಂಬಂಧದಲ್ಲಿದ್ದಾರೆ ಎನ್ನುವ ಮಾತುಗಳಿಗೆ ಕೇಟಿಯವರೇ ಅಧಿಕೃತ ಮುದ್ರೆ ಒತ್ತಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಇವರ ಫೋಟೊಗಳು ಈಗ ವೈರಲ್
7 hours ago
BMTC driver attacked ಬೆಂಗಳೂರು: ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕೆ ಬಿಎಂಟಿಸಿ ಚಾಲಕನ ಮೇಲೆ ದ್ವಿಚಕ್ರ ವಾಹನ ಸವಾರ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
7 hours ago
ಜನವರಿ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ: ಸಾರಿಗೆ ಇಲಾಖೆ
7 hours ago
ದೇಶದ ಬಂಡವಾಳ ಮಾರುಕಟ್ಟೆಗಳಲ್ಲಿ ಷೇರು ಮಾರಾಟಕ್ಕೆ ಗಮನ ನೀಡಿರುವ ವಿದೇಶಿ ಹೂಡಿಕೆದಾರರು
7 hours ago
ಏಕದಿನ ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಸ್ಥಾನವನ್ನು ಪ್ರಶ್ನೆ ಮಾಡುವುದರ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ಸಂಜಯ್ ಬಂಗಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
8 hours ago
Flight Disruption Refunds: ವಿಮಾನ ಸಂಚಾರದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂಡಿಗೊ ಸಂಸ್ಥೆ ಪ್ರಯಾಣಿಕರಿಗೆ ₹610 ಕೋಟಿ ಮರುಪಾವತಿ ಆರಂಭಿಸಿದೆ. ಸಚಿವಾಲಯದ ಸೂಚನೆಯಂತೆ ಲಗೇಜು ವಾಪಸಿ, ರಿಬುಕಿಂಗ್ ಸಹಾಯ ಹಾಗೂ ಸಹಜತೆ ಕ್ರಮ ಕೈಗೊಳ್ಳಲಾಗಿದೆ.
8 hours ago
ಏಕದಿನ ತಂಡದಲ್ಲಿ ರೋ–ಕೊ ಸ್ಥಾನವನ್ನು ಯಾರೂ ಪ್ರಶ್ನಿಸಬಾರದು: ಸಂಜಯ್ ಬಂಗಾರ್
8 hours ago
RCB ಫ್ಯಾನ್ಸ್ಗೆ ಗುಡ್ ನ್ಯೂಸ್: ಬೆಂಗಳೂರಿಂದ IPL ಪಂದ್ಯಗಳ ಸ್ಥಳಾಂತರವಿಲ್ಲ–DKS
8 hours ago
Bengaluru Stampede IPL: ‘ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಿಂದ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಸ್ಥಳಾಂತರ ಮಾಡುವುದಕ್ಕೆ ಬಿಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
8 hours ago
ವಾರ ಭವಿಷ್ಯ: ಈ ರಾಶಿಯವರ ವೃತ್ತಿಯಲ್ಲಿ ಏರಿಳಿತಗಳು ಇರುವುದಿಲ್ಲ
8 hours ago
Flight Disruptions Impact Tourism: ಇಂಡಿಗೊ ವಿಮಾನ ಸಂಚಾರದ ಬಿಕ್ಕಟ್ಟಿನಿಂದ ರಾಜಸ್ಥಾನ ಪ್ರವಾಸೋದ್ಯಮ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೋಟೆಲ್ ಬುಕಿಂಗ್ಗಳು ರದ್ದಾಗುತ್ತಿರುವ ಪರಿಣಾಮ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ.
8 hours ago
ದಕ್ಷಿಣ ಆಫ್ರಿಕಾ ಎದುರು ಅಮೋಘ ಆಟದ ಬೆನ್ನಲ್ಲೇ ರೋ–ಕೊ ಅನುಭವ ಅಗತ್ಯ ಎಂದ ಗಂಭೀರ್
8 hours ago
ಗುವಾಹಟಿ ಮಾಸ್ಟರ್ಸ್ ಬ್ಯಾಡ್ಮಿಂಟನ್: ಸಾರಸ್ವಾತ್ಗೆ ಚೊಚ್ಚಲ ಸೂಪರ್ 100 ಪ್ರಶಸ್ತಿ
9 hours ago
Babri Mosque Issue: ಮೊಘಲ್ ಚಕ್ರವರ್ತಿ ಬಾಬರ್ ಹೆಸರಿನಲ್ಲಿ ಮಸೀದಿ ನಿರ್ಮಿಸಿದರೆ ವಿರೋಧ ವ್ಯಕ್ತವಾಗಲಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಎಚ್ಚರಿಕೆ ನೀಡಿದರು.
9 hours ago
ರೋಹಿತ್ ಶರ್ಮಾ–ವಿರಾಟ್ ಕೊಹ್ಲಿ ಅನುಭವ ನಮಗೆ ಮಹತ್ವದ್ದು: ಗೌತಮ್ ಗಂಭೀರ್
9 hours ago
ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ಸಂಗೀತ ಸಂಯೋಜಕ ಪಲಾಶ್ ಮುಚ್ಛಲ್ ಅವರನ್ನು ಇನ್ಸ್ಟಾಗ್ರಾಂನಲ್ಲಿ 'ಅನ್ಫಾಲೋ' ಮಾಡಿದ್ದಾರೆ.
9 hours ago
ಮದುವೆ ರದ್ದಾಗುತ್ತಿದ್ದಂತೆ ಪರಸ್ಪರ 'ಅನ್ಫಾಲೋ' ಮಾಡಿಕೊಂಡ ಸ್ಮೃತಿ, ಪಲಾಶ್
9 hours ago
Congress Leader Notice: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಭಾಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರು ಓಷಿಯನ್ ಕನ್ಸ್ಟ್ರಕ್ಷನ್ಸ್ ಕಂಪನಿಯ ಮಾಲಕರು.
9 hours ago
ದಿನ ಭವಿಷ್ಯ: ಅವಿವಾಹಿತರಿಗೆ ಶುಭ ಫಲಗಳು ಲಭಿಸುವುದು..
9 hours ago
ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಬಂಧಿಕರು, ಪರಿಚಯದವರು ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಜಮಾಯಿಸಿದ್ದಾರೆ.
10 hours ago
ಚಿನಕುರುಳಿ | ಭಾನುವಾರ, 07 ಡಿಸೆಂಬರ್ 2025
10 hours ago
IndiGo disruption: ಸತತ ಆರನೇ ದಿನವಾದ ಭಾನುವಾರವೂ ಇಂಡಿಗೊ ಏರ್ಲೈನ್ಸ್ಗೆ ಸೇರಿದ ವಿಮಾನಗಳ ಹಾರಾಟದಲ್ಲಿ ಅಡಚಣೆ ಮುಂದುವರಿದಿದೆ.
11 hours ago
Flight Disruptions: ಇಂಡಿಗೋ ವಿಮಾನಯಾನ ಸಂಸ್ಥೆಯು ಪೈಲಟ್ಗಳಿಗೆ ಹೊಸ ಕಾರ್ಯದ ನಿಯಮಗಳ ಪರಿಣಾಮವಾಗಿ ಸಾವಿರಾರು ವಿಮಾನ ರದ್ದತಿಗೆ ಕಾರಣವಾಗಿದ್ದು, ದೇಶದಾದ್ಯಂತ ಪ್ರಯಾಣಿಕರಿಗೆ ತೊಂದರೆಯಾಗಿದೆ.
11 hours ago
Virat Kohli darshan: ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಭೇಟಿ ನೀಡಿದ್ದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಶ್ರೀ ವರಾಹ ಲಕ್ಷ್ಮಿನರಸಿಂಹಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
11 hours ago
ಇಂಗ್ಲೆಂಡ್ ಎದುರು ಮತ್ತೆ ಗೆದ್ದ ಆಸ್ಟ್ರೇಲಿಯಾ: ಆ್ಯಷಸ್ ಸರಣಿಯಲ್ಲಿ 2–0 ಮುನ್ನಡೆ
11 hours ago
AUS vs ENG Highlights: ಆತಿಥೇಯ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲೂ ಗೆದ್ದು ಬೀಗಿದೆ. ಇದರೊಂದಿಗೆ 2–0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
11 hours ago
ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ
12 hours ago
Blackbuck tragedy: ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿರುವ ಮೃಗಾಲಯದಲ್ಲಿ ಮಾರಣಾಂತಿಕ ಬ್ಯಾಕ್ಟೀರಿಯಾ ಸೋಂಕಿನಿಂದ 10 ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
12 hours ago
ನೂರು 'ನೂರು': ಸಚಿನ್ ದಾಖಲೆ ಮುರಿಯುವರೇ ಕೊಹ್ಲಿ: ಗವಾಸ್ಕರ್ ಹೇಳಿದ್ದಿಷ್ಟು...
12 hours ago
'ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
12 hours ago
ಮದುವೆ ಕುರಿತ ವದಂತಿಗಳ ಬಗ್ಗೆ ಮೌನ ಮುರಿದ ಸ್ಮೃತಿ ಮಂದಾನ.. ಎಲ್ಲರಿಗೂ ಸಂದೇಶ
12 hours ago
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಭಾಗವಾಗಿದ್ದ ಬ್ಯಾಟರ್ ಪ್ರತೀಕಾ ರಾವಲ್ ಅವರನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಭೇಟಿ ಮಾಡಿ ₹1.5 ಕೋಟಿ ಬಹುಮಾನ ಘೋಷಿಸಿದ್ದಾರೆ.
12 hours ago
Smriti Mandhana clarification: ಬೆಂಗಳೂರು: ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ವಿವಾಹ ಹಠಾತ್ ನಿಂತುಹೋದ ಕುರಿತಂತೆ ಭಾರತದ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನ ಸ್ಪಷ್ಟನೆ ನೀಡಿದ್ದಾರೆ
12 hours ago
ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ 'ಮಾಸ್ಟರ್ ಬ್ಲಾಸ್ಟರ್' ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿದೆ. ಸದ್ಯ ಕ್ರಿಕೆಟ್ ಜಗತ್ತಿನ 'ಸೂಪರ್ಸ್ಟಾರ್' ಎನಿಸಿರುವ ವಿರಾಟ್ ಕೊಹ್ಲಿ ಅವರು, ಆ ದಾಖಲೆಯ ಸಮೀಪಕ್ಕೆ ಬಂದು ನಿಂತಿದ್ದಾರೆ.
12 hours ago
Cricket Milestone: ಬ್ರಿಸ್ಬೇನ್ನ 'ದಿ ಗಬ್ಬಾ' ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ತಂಡದ ಎಲ್ಲ ಬ್ಯಾಟರ್ಗಳು ಎರಡಂಕಿ ಮೊತ್ತ ತಲುಪಿದ ಹಿನ್ನೆಲೆಯಲ್ಲಿ, ಟೆಸ್ಟ್ ಕ್ರಿಕೆಟ್ ಹಗಲು-ರಾತ್ರಿ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
13 hours ago
ಬ್ಯಾಟರ್ ಪ್ರತೀಕಾಗೆ ದೆಹಲಿ ಸರ್ಕಾರದಿಂದ ಬಹುಮಾನ ಘೋಷಣೆ: ಎಷ್ಟು ಕೋಟಿ ಗೊತ್ತಾ?
13 hours ago
AUS vs ENG: ಬೊಂಬಾಟ್ ಬ್ಯಾಟಿಂಗ್; ಆ್ಯಷಸ್ ಸರಣಿಯಲ್ಲಿ ವಿಶೇಷ ದಾಖಲೆ ಬರೆದ ಆಸಿಸ್
13 hours ago
Goa cylinder blast: ದೆಹಲಿ: ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
13 hours ago
Bhagavad Gita in Politics: 'ನಾನು ಕೃಷ್ಣ ತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್ ಕಂಸನಲ್ಲಿ ನಂಬಿಕೆ ಇಟ್ಟಿದೆ' ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
15 hours ago
IND vs SA: ಕೊಹ್ಲಿ ಸಲಹೆ ಲೆಕ್ಕಿಸದ ರಾಹುಲ್; ರೋಹಿತ್ ರಿಯಾಕ್ಷನ್ ನೋಡಿ!
15 hours ago
Navjot Sidhu Comeback: ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಿದರೆ ಅವರು ಸಕ್ರಿಯ ರಾಜಕೀಯಕ್ಕೆ ಮರಳುತ್ತಾರೆ ಎಂದು ಪತ್ನಿ ನವಜೋತ್ ಕೌರ್ ತಿಳಿಸಿದ್ದಾರೆ.
15 hours ago
Kohli Rahul Disagreement: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ. ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿರಲ್ಲ.
15 hours ago
ರೋಹಿತ್ ತಬ್ಬಿಕೊಂಡ ವಿರಾಟ್, ಕೋಚ್ ಗಂಭೀರ್ರನ್ನು ಕಡೆಗಣಿಸಿದ್ದಾರೆಯೇ?
16 hours ago
IND vs SA: ಕಳೆದ 2-3 ವರ್ಷಗಳಲ್ಲಿ ಈ ತರ ಆಡಲೇ ಇಲ್ಲ ಎಂದ ವಿರಾಟ್ ಕೊಹ್ಲಿ
16 hours ago
Judicial Inquiry: ಗೋವಾದ ನೈಟ್ ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.
16 hours ago
Fire Accident: ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
17 hours ago
IndiGo Show Cause Notice: ಇಂಡಿಗೊ ಕಾರ್ಯಾಚರಣೆಯ ವ್ಯತ್ಯಯದ ಹಿನ್ನೆಲೆ, ಸಿಇಒ ಪೀಟರ್ ಎಲ್ಬರ್ಸ್ ಮತ್ತು ವ್ಯವಸ್ಥಾಪಕ ಈಸೀತ್ರೆ ಪೊರ್ಖೆರಸ್ ಅವರಿಗೆ ಡಿಜಿಸಿಎ 24 ಗಂಟೆಯೊಳಗೆ ಸ್ಪಷ್ಟನೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
17 hours ago
ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಕೊತ್ತೂರು ಮಂಜುನಾಥ್ ಮೇಲ್ಮನವಿ ವಜಾ
17 hours ago
Fire Accident: ಗೋವಾದ ಫುಡಾ ಬಳಿ ಇರುವ ನೈಟ್ ಕ್ಲಬ್ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
18 hours ago
Goa Fire Accident: ಶನಿವಾರ ತಡರಾತ್ರಿ ಪಣಜಿಯಿಂದ 25 ಕಿ.ಮೀ. ದೂರದ ಅರ್ಪೊರಾ ಗ್ರಾಮದ 'ಬಿರ್ಚ್ ಬೈ ರೊಮಿಯೊ' ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟದಿಂದ ಸಂಭವಿಸಿದ ಬೆಂಕಿಗೆ 25 ಮಂದಿ ಬಲಿಯಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
18 hours ago
Nightclub Explosion: ಉತ್ತರ ಗೋವಾದ ನೈಟ್ ಕ್ಲಬ್ವೊಂದರಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
18 hours ago
Rohit Sharma 20,000 Runs Record: 'ಹಿಟ್ಮ್ಯಾನ್' ಖ್ಯಾತಿಯ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 20,000 ರನ್ಗಳ ಸಾಧನೆ ಮಾಡಿದ್ದಾರೆ.
19 hours ago
Rohit Sharma| 20,000 ರನ್ ಮೈಲಿಗಲ್ಲು: ಸಚಿನ್, ಕೊಹ್ಲಿ ಸಾಲಿಗೆ ರೋಹಿತ್ ಶರ್ಮಾ
19 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ