Last Updated: 8 Aug 2026 12:36 AM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
IAS Transfer: ಮತ್ತೆ 6 ಐಎಎಸ್ ಅಧಿಕಾರಿಗಳ ವರ್ಗ, ಮಂಜುಶ್ರೀಗೆ ಹೊಸ ಹುದ್ದೆ
(18 hours ago)
22
ಅನ್ನ ಕೇಳಿದ ಮಗುವನ್ನು ಹೊಡೆದು ಕೊಂದ ತಾಯಿಗೆ ಜಾಮೀನು; ಸಮಾಜದ ವೈಫಲ್ಯ ಎಂದ ಕೋರ್ಟ್
(9 hours ago)
20
Rahul Gandhi: ಸಂಸತ್ ಭವನದ ಆವರಣದಲ್ಲಿ ಭಾರಿ ಮಳೆಯ ನಡುವೆಯೂ ಛತ್ರಿ ಹಿಡಿದುಕೊಳ್ಳದೆ ನಿಂತು ಮಾತುಕತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
(12 hours ago)
18
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ಕಾಸ್ಮೆಟಿಕ್ ಫೇಶಿಯಲ್’ಗಾಗಿ ₹7,000 ಕೋಟಿ ಖರ್ಚು ಮಾಡುವ ಮೂಲಕ ಹೊಸ ವಿಶ್ವದಾಖಲೆ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
(3 hours ago)
16
Russian tourist in Delhi: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಷ್ಯಾದ ಮಹಿಳೆಯೊಬ್ಬರಿಗೆ ತಡರಾತ್ರಿ ಅನುಭವಕ್ಕೆ ಬಂದ ಕ್ಯಾಬ್ ಚಾಲಕನ ಆತಿಥ್ಯ ಮತ್ತು ಮಾನವೀಯತೆ ದೇಶದ ‘ಅತಿಥಿ ದೇವೋ ಭವ’ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ..
(9 hours ago)
16
Karnataka Council: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
(11 hours ago)
15
Nirmala Sitharaman: ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕ ವಿಧಿಸುವ ಬಗ್ಗೆ ‘ಯುಪಿಐ ಸೇವೆಗಳ ಕುರಿತ ಸಮಿತಿ’ಯು ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
(13 hours ago)
15
Political Row:ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ.
(9 hours ago)
14
Daily News Summary: ಬಸವರಾಜ ಹೊರಟ್ಟಿ ರಾಜೀನಾಮೆ, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಅಂತರ್ಜಲ ಕುಸಿತ ಮತ್ತು ವಿವಿಧ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
(6 hours ago)
13
Political Alliance: ಮೈತ್ರಿಕೂಟದಲ್ಲಿ ಬಿರುಕು ಮೂಡಿಸುವಂತಹ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಹಾಗೂ ಬಿಜೆಪಿ ನಾಯಕ ಚಂದ್ರಶೇಖರ್ ಬಾವನ್ಕುಳೆ ಅವರು ಸುನೇತ್ರಾ ಪವಾರ್ ಅವರಿಗೆ ಸಲಹೆ ನೀಡಿದ್ದಾರೆ.
(7 hours ago)
13
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಮುಖ್ಯ ವಾರ್ತೆಗಳು
ಕನ್ನಡಪ್ರಭ
ಸುವರ್ಣ ನ್ಯೂಸ್
ವಿಜಯ ಕರ್ನಾಟಕ
ಉದಯವಾಣಿ
TV9 ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
News18 ಕನ್ನಡ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
Zee News ಕನ್ನಡ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Aug 7
ಸಾವಿರ ಸಂಚಿಕೆಗಳನ್ನು ಪೂರೈಸಿದ ‘ಲಕ್ಷ್ಮೀ ನಿವಾಸ’; ಅಪರೂಪದ ಫೋಟೊ ಹಂಚಿಕೊಂಡ ದಿಶಾ
26 mins ago
ಬ್ಲಿಟ್ಝ್ನಲ್ಲೂ ಮಿಂಚು; ಪ್ರಜ್ಞಾನಂದ ಚಾಂಪಿಯನ್
86 mins ago
ಕೊರಿಯಾ ಮಾಸ್ಟರ್ಸ್: ಸೆಮಿಗೆ ಅಸ್ಮಿತಾ, ರಕ್ಷಿತಾಶ್ರೀ
116 mins ago
ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್: ಸೆ.5ರಂದು ಭಾರತ–ಪಾಕ್ ಸೆಣಸಾಟ
116 mins ago
ಹಾಕಿ ವಿಶ್ವಕಪ್ ಅಂಗಳದಲ್ಲಿ ಇಲ್ಲ ಭಾರತದ ಅಂಪೈರ್
116 mins ago
ಲಂಕಾ ಟೆಸ್ಟ್ ಸರಣಿ: ಉಚಿತ ಪ್ರವೇಶ
116 mins ago
Portfolio allocation: ಸಚಿವ ಸಂಪುಟ ವಿಸ್ತರಣೆಯಾಗಿ ಐದು ದಿನಗಳಾದರೂ ಸಚಿವರಿಗೆ ಖಾತೆ ಹಂಚಿಕೆ ಮಾಡಿಲ್ಲ. ಪ್ರಮುಖ ಖಾತೆಗಳಿಗಾಗಿ ಸಚಿವರು ಪಟ್ಟು ಹಿಡಿದಿರುವುದು ಮತ್ತು ಅಸಮಾಧಾನದಿಂದಾಗಿ ಈ ಪ್ರಕ್ರಿಯೆ ಕಗ್ಗಂಟಾಗಿದೆ.
2 hours ago
ಕ್ರಿಕೆಟ್ ಅಂಕಿ ಸಂಖ್ಯೆಗಳ ಒಡನಾಡಿಗೆ 80ರ ಸಂಭ್ರಮ
2 hours ago
ಆಯ್ಕೆ ಟ್ರಯಲ್ಸ್ ಚಿತ್ರೀಕರಣ: ಮಾಂಡವೀಯ ಸೂಚನೆ
2 hours ago
Compromise talks: ‘ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ, ಎಸ್ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್ ದಾಖಲಿಸಿರುವ ದೂರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ರಾಜಿ ಸಂಧಾನ ವಿಫಲವಾಗಿದೆ’ ಎಂದು ಹೈಕೋರ್ಟ್ಗೆ ಮಾಹಿತಿ ನೀಡಲಾಗಿದೆ.
2 hours ago
High Court Notice: ‘ಉದ್ದೇಶಿತ ಬಿಡದಿ ಟೌನ್ಶಿಪ್ ಯೋಜನೆಯಡಿ ಈತನಕ ಭೂ ಸ್ವಾಧೀನಕ್ಕೆ ಪರಿಹಾರ ಘೋಷಣೆ ಮಾಡಿ ಐತೀರ್ಪು ಹೊರಡಿಸದೇ ಇರುವ ಹಿನ್ನೆಲೆಯಲ್ಲಿ ಅರ್ಜಿದಾರ ಭೂ ಮಾಲೀಕರನ್ನು ಒಕ್ಕಲೆಬ್ಬಿಸುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
2 hours ago
‘ಯಾವ ಸಚಿವರು ಸದನಕ್ಕೆ ಬರಬೇಕು ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ’
3 hours ago
Muslim women Kanwar Yatra: ಬುರ್ಖಾ ಧರಿಸಿದ್ದ ಇಬ್ಬರು ಮುಸ್ಲಿಂ ಮಹಿಳೆಯರು ಬಲಪಂಥೀಯ ಸಂಘಟನೆಯ ಕಾರ್ಯಕರ್ತರೊಂದಿಗೆ 'ಕಾವಡ್ ಯಾತ್ರೆ'ಯಲ್ಲಿ ಭಾಗವಹಿಸಿದ್ದಾರೆ.
3 hours ago
Mithun Chakraborty health: ಬಾಲಿವುಡ್ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅನಾರೋಗ್ಯದ ಕಾರಣ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
3 hours ago
Parliament clash: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪಕ್ಕೆ ಗೈರಾಗಿರುವ ವಿಚಾರವಾಗಿ ಸರ್ಕಾರ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಪರಸ್ಪರ ಜಟಾಪಟಿ ನಡೆಸಿದವು.
3 hours ago
ಇಸ್ಲಾಂಗೆ ಮತಾಂತರವಾದ ವ್ಯಕ್ತಿಗೆ ಹಿಂದುಳಿದ ವರ್ಗದ (ಮುಸ್ಲಿಂ) ಮೀಸಲಾತಿ
3 hours ago
Foreign visit costs: ಪ್ರಧಾನಿ ನರೇಂದ್ರ ಮೋದಿ ಅವರು 2025ರಲ್ಲಿ 23 ದೇಶಗಳಿಗೆ ಭೇಟಿ ನೀಡಿದ್ದು, ಇದಕ್ಕಾಗಿ ₹180 ಕೋಟಿಗೂ ಅಧಿಕ ವೆಚ್ಚ ಮಾಡಲಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.
3 hours ago
Police recruitment: ಛತ್ತೀಸಗಢ ಪೊಲೀಸ್ ನೇಮಕಾತಿ ಪಟ್ಟಿಯಲ್ಲಿ ನ್ಯೂಸ್ ಮತ್ತು ಹೇ ರಾಮ್ ಎಂಬ ವಿಶಿಷ್ಟ ಹೆಸರುಗಳು ಕಂಡುಬಂದಿದ್ದು, ಇವು ನೈಜ ಹೆಸರುಗಳೆಂದು ಆಯೋಗ ಮತ್ತು ಅಭ್ಯರ್ಥಿಗಳು ಸ್ಪಷ್ಟಪಡಿಸಿದ್ದಾರೆ.
3 hours ago
Social media defamation: ಕರ್ನಾಟಕ ಪೊಲೀಸ್ ಇಲಾಖೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯ ವಿರುದ್ಧ ಮಂಡ್ಯ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
3 hours ago
ಗಡಿಯಾಚೆಗಿನ ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ: ಎಸ್. ಜೈಶಂಕರ್
3 hours ago
Karnataka Judicial Backlog: ಕರ್ನಾಟಕದ ಹೈಕೋರ್ಟ್ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ 26.73 ಲಕ್ಷ ಪ್ರಕರಣಗಳು ಇತ್ಯರ್ಥಗೊಳ್ಳದೆ ಬಾಕಿ ಉಳಿದಿವೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಶುಕ್ರವಾರ ತಿಳಿಸಿದರು.
3 hours ago
Political participation: ಮಹಿಳಾ ಮತಗಳಿಂದ ಅಧಿಕಾರಕ್ಕೆ ಬಂದ ಸರ್ಕಾರದಲ್ಲಿ ಮಹಿಳಾ ಸಚಿವರಿಲ್ಲದಿರುವ ಬಗ್ಗೆ ಮತ್ತು ರಾಜಕೀಯದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಪ್ರಾತಿನಿಧ್ಯದ ಕುರಿತು ಹಿರಿಯ ಪತ್ರಕರ್ತೆಯರ ಚರ್ಚೆ.
3 hours ago
Rural Medical Service: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕುರಿತು ಏಕರೂಪ ರಾಷ್ಟ್ರೀಯ ನೀತಿ ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಒಲವು ತೋರಿದ್ದು, ಕೇಂದ್ರ ಸರ್ಕಾರದ ನಿರ್ದೇಶನ ಕೋರಿದೆ.
3 hours ago
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ‘ಕಾಸ್ಮೆಟಿಕ್ ಫೇಶಿಯಲ್’ಗಾಗಿ ₹7,000 ಕೋಟಿ ಖರ್ಚು ಮಾಡುವ ಮೂಲಕ ಹೊಸ ವಿಶ್ವದಾಖಲೆ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
3 hours ago
Delhi weather update: ದೆಹಲಿಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಮರಗಳು ಧರೆಗುರುಳಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
3 hours ago
ಎಸ್ಐಆರ್: ಅರ್ಹರ ಹೊರಗಿರಿಸಿದ ಚುನಾವಣಾ ಆಯೋಗ
4 hours ago
Europe economic impact: ಯುರೋಪಿನ ಪ್ರಮುಖ ನದಿಗಳಾದ ರೈನ್ ಮತ್ತು ಡ್ಯಾನ್ಯೂಬ್ ನೀರಿನ ಮಟ್ಟ ಕುಸಿದಿದ್ದು, ಇದರಿಂದ ಸರಕು ಸಾಗಣೆ ವೆಚ್ಚ ಏರಿಕೆ, ಕೈಗಾರಿಕಾ ಉತ್ಪಾದನೆ ಕುಂಠಿತ ಮತ್ತು ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
4 hours ago
Congress internal rift: ಕಾಂಗ್ರೆಸ್ ನಾಯಕರಲ್ಲಿ ಹಲವು ತಿಂಗಳುಗಳಿಂದ ಇದ್ದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದ್ದು ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಮಾಜಿ ಸಚಿವ ಗಂಗಾವತಿಯ ಇಕ್ಬಾಲ್ ಅನ್ಸಾರಿ ತಿರುಗೇಟು ನೀಡಿದ್ದಾರೆ.
4 hours ago
Regional Security: ಪ್ರಾದೇಶಿಕ ಶಕ್ತಿಗಳ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ದೇಶವು ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ.
4 hours ago
Karnataka High Court: ಜಿಲ್ಲಾಧಿಕಾರಿ ಮುಸ್ಲಿಂ ಎಂಬ ಕಾರಣಕ್ಕೆ ನಿಂದಿಸಿದ ಎಂಎಲ್ಸಿ ಎನ್ ರವಿಕುಮಾರ್ ಮತ್ತು ತಿರಂಗಾ ಜಾಥಾ ತಡೆದ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
5 hours ago
Rapido accident: ರ್ಯಾಪಿಡೊ ಬೈಕ್ ಸವಾರಿ ಬೆಂಗಳೂರಿನ ಮಹಿಳೆಯ ಪಾಲಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.
5 hours ago
Japan disaster prevention: ಭೂಕಂಪ ನಿರೋಧಕ ತಂತ್ರಜ್ಞಾನ ಮತ್ತು ಸಮುದಾಯದ ಸಿದ್ಧತೆಯಿಂದಾಗಿ ಜಪಾನ್ನಲ್ಲಿ ಇತ್ತೀಚಿನ ಭೂಕಂಪದ ಸಂದರ್ಭದಲ್ಲಿ ಪ್ರಾಣಹಾನಿ ಕಡಿಮೆಯಾಗಿದೆ ಎಂದು ಲೇಖನ ವಿವರಿಸುತ್ತದೆ.
5 hours ago
Karnataka High Court: ಕರ್ನಾಟಕ ಹೈಕೋರ್ಟ್ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ.
5 hours ago
ಸೇಂಟ್ ಲೂಯಿಸ್ ರ್ಯಾಪಿಡ್, ಬ್ಲಿಟ್ಝ್ ಟೂರ್ನಿಯಲ್ಲಿ ‘ಪ್ರಗ್ಗು’ ಚಾಂಪಿಯನ್
5 hours ago
Abhijit Deepke: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಪ್ರತಿಭಟನೆ ನಡೆಸಿದ ಜೆನ್–ಝೀ ಯುವಕರನ್ನು ದೇಶವಿರೋಧಿಗಳು ಎನ್ನಬಾರದು ಎಂದು ಹೇಳಿರುವುದನ್ನು ಉಲ್ಲೇಖಿಸಿರುವ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ, ಬಿಜೆಪಿಗೆ ತಿವಿದಿದ್ದಾರೆ.
6 hours ago
Daily News Summary: ಬಸವರಾಜ ಹೊರಟ್ಟಿ ರಾಜೀನಾಮೆ, ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ಅಂತರ್ಜಲ ಕುಸಿತ ಮತ್ತು ವಿವಿಧ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
6 hours ago
Ganga Dynasty: ಲಾಲ್ಬಾಗ್ ಪುಷ್ಪ ಪ್ರದರ್ಶನದಲ್ಲಿ ಗಂಗರ ಸಾಮ್ರಾಜ್ಯದ ವೈಭವವನ್ನು 36 ಲಕ್ಷಕ್ಕೂ ಅಧಿಕ ಹೂವುಗಳು ಹಾಗೂ ಅಪರೂಪದ ಪುಷ್ಪಗಳ ಕಲಾಕೃತಿಗಳ ಮೂಲಕ ಮರುಸೃಷ್ಟಿಸಲಾಗಿದೆ.
6 hours ago
Electoral Roll Revision: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ ಭರ್ತಿ ಮಾಡಿರುವ ಗಣತಿ ನಮೂನೆಗಳನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ.
6 hours ago
Rajasthan accident: ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಅಂಬುಲೆನ್ಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಯುವಕನಿಂದ ಗುಂಡೇಟು ತಿಂದು ಆಸ್ಪತ್ರೆಗೆ ತೆರಳುತ್ತಿದ್ದ ಹೋಟೆಲ್ ನಿರ್ವಾಹಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
6 hours ago
Well water waves:ಇಲ್ಲಿನ ಕೃಷಿ ಜಮೀನಿನಲ್ಲಿರುವ ಬಾವಿಯೊಂದರ ನೀರಿನಲ್ಲಿ ಸಮುದ್ರದ ಅಲೆಗಳ ಮಾದರಿಯ ಚಲನೆ ಕಂಡುಬಂದಿದ್ದು, ಸ್ಥಳೀಯರಲ್ಲಿ ತೀವ್ರ ಕೌತುಕ ಹಾಗೂ ಅಚ್ಚರಿ ಮೂಡಿಸಿದೆ.
6 hours ago
David D'Souza murder: ಕಾಪು ವ್ಯಾಪ್ತಿಯ ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಎಂಬುವವರನ್ನು ದುಷ್ಕಮಿಗಳು ಶುಕ್ರವಾರ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
6 hours ago
ಗುಂಡಣ್ಣ ಕಾರ್ಟೂನು: ಶುಕ್ರವಾರ, ಆಗಸ್ಟ್ 7, 2026
6 hours ago
ಚುರುಮುರಿ: ಒಂದು ಸಾಕಾ, ಐದು ಬೇಕಾ?
6 hours ago
ಚಿನಕುರುಳಿ ಕಾರ್ಟೂನ್: ಆಗಸ್ಟ್ 07 ಶುಕ್ರವಾರ 2026
7 hours ago
Political Alliance: ಮೈತ್ರಿಕೂಟದಲ್ಲಿ ಬಿರುಕು ಮೂಡಿಸುವಂತಹ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಬೇಡಿ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಹಾಗೂ ಬಿಜೆಪಿ ನಾಯಕ ಚಂದ್ರಶೇಖರ್ ಬಾವನ್ಕುಳೆ ಅವರು ಸುನೇತ್ರಾ ಪವಾರ್ ಅವರಿಗೆ ಸಲಹೆ ನೀಡಿದ್ದಾರೆ.
7 hours ago
Pregnant daughter killed: 'ಸಾಮಾಜಿಕ ನಿಂದನೆಗೆ' ಹೆದರಿ ತನ್ನ 18 ವರ್ಷದ ಅವಿವಾಹಿತ ಗರ್ಭಿಣಿ ಮಗಳನ್ನು ಆಗ್ರಾದ ಚಂಬಲ್ ನದಿಯಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
7 hours ago
Railway Safety Budget: ಭಾರತೀಯ ರೈಲ್ವೆ ಇಲಾಖೆಯು ಕಳೆದ ಹನ್ನೆರಡು ವರ್ಷಗಳಲ್ಲಿ ಅನಾಹುತಕಾರಿ ರೈಲು ಅಪಘಾತಗಳನ್ನು ಶೇಕಡ 88ರಷ್ಟು ತಗ್ಗಿಸಿದೆ ಎಂದು ವರದಿಯಾಗಿದೆ.
7 hours ago
Mohan Bhagwat: ಸರ್ಕಾರವನ್ನು ವಿರೋಧಿಸುವುದು ಮತ್ತು ದೇಶದ ವಿರುದ್ಧ ಕಾರ್ಯಾಚರಿಸುವುದರ ನಡುವಿನ ವ್ಯತ್ಯಾಸವನ್ನು ಆರ್ಎಸ್ಎಸ್ ಮುಖ್ಯಸ್ಥರು ಗುರುತಿಸಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.
8 hours ago
Tamil Nadu CM Vijay: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
8 hours ago
ಭೂಗರ್ಭಶಾಸ್ತ್ರ ತಜ್ಞರ ಅಭಿಪ್ರಾಯ ಪಡೆದು ಕ್ರಮ ವಹಿಸಿ, ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಸಚಿವ ಖಂಡ್ರೆ
8 hours ago
ಮುಂದಿನ ಎರಡು ದಿನಗಳ ಹವಾಮಾನ ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ
8 hours ago
Russian tourist in Delhi: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ರಷ್ಯಾದ ಮಹಿಳೆಯೊಬ್ಬರಿಗೆ ತಡರಾತ್ರಿ ಅನುಭವಕ್ಕೆ ಬಂದ ಕ್ಯಾಬ್ ಚಾಲಕನ ಆತಿಥ್ಯ ಮತ್ತು ಮಾನವೀಯತೆ ದೇಶದ ‘ಅತಿಥಿ ದೇವೋ ಭವ’ ಸಂಸ್ಕೃತಿಗೆ ಹಿಡಿದ ಕನ್ನಡಿಯಾಗಿದೆ..
9 hours ago
ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ
9 hours ago
ಅನ್ನ ಕೇಳಿದ ಮಗುವನ್ನು ಹೊಡೆದು ಕೊಂದ ತಾಯಿಗೆ ಜಾಮೀನು; ಸಮಾಜದ ವೈಫಲ್ಯ ಎಂದ ಕೋರ್ಟ್
9 hours ago
Karnataka Assembly dominance: 1957ರಿಂದ 2023ರವರೆಗೆ ಶೇ 50ರಷ್ಟು ಶಾಸಕರು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರೇ ಆಗಿದ್ದು, ರಾಜಕೀಯದಲ್ಲಿ ಈ ಎರಡು ಜಾತಿಗಳ ಪ್ರಾಬಲ್ಯ ಮುಂದುವರಿದಿದೆ ಎಂದು ದತ್ತಾಂಶಗಳು ತಿಳಿಸಿವೆ.
9 hours ago
Political Row:ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ.
9 hours ago
Pratap Simha criticism: ಮಗ ಯತೀಂದ್ರನ ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಅವರು ಎಚ್.ಸಿ. ಮಹದೇವಪ್ಪ ಮತ್ತು ಕೆ. ವೆಂಕಟೇಶ್ ಸೇರಿದಂತೆ ಮೈಸೂರು ಭಾಗದ ಕಾಂಗ್ರೆಸ್ ನಾಯಕರ ರಾಜಕೀಯ ಜೀವನ ಮುಗಿಸಿದ್ದಾರೆ ಎಂದು ಪ್ರತಾಪ ಸಿಂಹ ಟೀಕಿಸಿದ್ದಾರೆ.
9 hours ago
India Hindu Rashtra: ಸೂರ್ಯ ಮತ್ತು ಚಂದ್ರ ಇರುವವರೆಗೂ ಭಾರತವು ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ ಎಂದು ಕೆ.ಎಸ್. ಈಶ್ವರಪ್ಪ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
9 hours ago
Religious identity: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಧರ್ಮದ ಬಗ್ಗೆ ತಾಯಿಯ ಬಳಿ ಕೇಳಿ ತಿಳಿದುಕೊಳ್ಳಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೈಸೂರಿನಲ್ಲಿ ಹೇಳಿದರು.
9 hours ago
ರೇಣುಕಸ್ವಾಮಿ ಕೊಲೆ ಪ್ರಕರಣ: ‘ಮಾಫಿ ಸಾಕ್ಷಿ’ಗೆ ಏಕೆ ಅಷ್ಟು ಮಹತ್ವ?
10 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ