Last Updated: 10 Dec 2025 11:05 PM IST
Sumanasa.com
India News
Top Stories
Business
Bollywood News
Sports
Cricket
हिंदी समाचार
प्रमुख समाचार
व्यापार
बॉलीवुड समाचार
खेल
ಕನ್ನಡ ವಾರ್ತೆಗಳು
ಮುಖ್ಯ ವಾರ್ತೆಗಳು
ವಾಣಿಜ್ಯ
ಸಿನಿಮಾ
ಕ್ರೀಡಾ
తెలుగు వార్తలు
ముఖ్య వార్తలు
వాణిజ్య
సినిమా
క్రీడా
मराठी बातम्या
मुख्य बातम्या
व्यापार
सिनेमा
क्रीडा
தமிழ் செய்திகள்
முக்கிய செய்திகள்
வணிகம்
சினிமா
விளையாட்டு
ગુજરાતી સમાચાર
પ્રમુખ સમાચાર
વ્યાપાર
સિનેમા
રમત
ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)
ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಹೋಗಿದ್ದ ವಕೀಲ ರಾಕೇಶ್ಗೆ ಬಿತ್ತು ಚಪ್ಪಲಿ ಏಟು
(18 hours ago)
47
Savarkar Award Controversy: ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಅನುಮತಿ ಇಲ್ಲದೆ ನನ್ನ ಹೆಸರು ಘೋಷಿಸಲಾಗಿದೆ. ಇದು ಬೇಜವಾಬ್ದಾರಿ ವರ್ತನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
(7 hours ago)
20
ವಿವಾದದ ಸುಳಿಯಲ್ಲಿ ಬೂಮ್ರಾ 100ನೇ ವಿಕೆಟ್: ಮೈದಾನದಲ್ಲಿ ನಿಜಕ್ಕೂ ಆಗಿದ್ದೇನು ?
(13 hours ago)
20
ಭಾರತದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
(14 hours ago)
20
ಮಹಿಳೆಗೆ ಅಪರೂಪದ ಕಾಯಿಲೆ: ಸ್ಪರ್ಶ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ
(13 hours ago)
19
ಚಿತ್ತಾಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಪ್ರಿಯಾಂಕ್ ಖರ್ಗೆಗೆ ನೋಟಿಸ್
(15 hours ago)
18
‘ಇಂಡಿಗೊ ವಿಮಾನಯಾನ ಸಂಸ್ಥೆಯು ತನ್ನ ಒಟ್ಟು ವಿಮಾನಗಳ ಹಾರಾಟಗಳಲ್ಲಿ ಶೇ 10ರಷ್ಟು ಹಾರಾಟವನ್ನು ಕಡಿತ ಮಾಡಬೇಕು ಎಂದು ಕೇಂದ್ರ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರು ಮಂಗಳವಾರ ಸೂಚಿಸಿದರು.
(16 hours ago)
18
Top Indian Movies: ಭಾರತದಲ್ಲಿ 2025ರಲ್ಲಿ ಬಿಡುಗಡೆಯಾಗಿರುವ ಪ್ರಮುಖ ಸಿನಿಮಾ ಹಾಗೂ ವೆಬ್ ಸರಣಿಗಳ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯನ್ನು ಐಎಂಡಿಬಿ ಬುಧವಾರ ಬಿಡುಗಡೆ ಮಾಡಿದೆ.
(10 hours ago)
17
ನಕಲಿ ‘ಗುರೂಜಿ’ಗೆ ಆಯುರ್ವೇದಿಕ್ ಶಾಪ್ ಮಾಲೀಕ ನೆರವು
(3 hours ago)
15
Sikkim Trip Photos: ಕನ್ನಡ ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಪತಿ ಜೊತೆ ಸಿಕ್ಕಿಂಗೆ ಹೋಗಿದ್ದಾರೆ. ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ನಟಿಸುತ್ತಿರುವ ಚಂದನಾ ಇತ್ತೀಚಿಗೆ ಶೂಟಿಂಗ್ಗೆ ವಿರಾಮ ನೀಡಿ ಸಿಕ್ಕಿಂ ನಿಸರ್ಗವನ್ನು ಕಣ್ತುಂಬಿಕೊಂಡಿದ್ದಾರೆ.
(10 hours ago)
15
Also Visit:
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
ಮುಖ್ಯ ವಾರ್ತೆಗಳು
ಕನ್ನಡಪ್ರಭ
ವಿಜಯ ಕರ್ನಾಟಕ
ಸುವರ್ಣ ನ್ಯೂಸ್
TV9 ಕನ್ನಡ
Zee News ಕನ್ನಡ
ಈ ಸಂಜೆ
ವಿಶ್ವವಾಣಿ
ಪ್ರಜಾವಾಣಿ
ಪಬ್ಲಿಕ್ ಟಿವಿ
ವಾರ್ತಾಭಾರತಿ
ಸಂಜೆವಾಣಿ
ಮಂಗಳೂರಿಯನ್
ದಿಗ್ವಿಜಯ ನ್ಯೂಸ್
Btv ನ್ಯೂಸ್
News18 ಕನ್ನಡ
ಉದಯವಾಣಿ
ಪ್ರಜಾವಾಣಿ / ಮುಖ್ಯ ವಾರ್ತೆಗಳು
News Headline
Updated Time
Dec 10
Jail Contraband Seizure: ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು, ಸಜಾ ಬಂದಿಗಳಿರುವ ವಿವಿಧ ಬ್ಯಾರಕ್ಗಳಲ್ಲಿ ಜೈಲಿನ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದಾಗ ಮತ್ತಷ್ಟು ಮೊಬೈಲ್ ಹಾಗೂ ಸಿಮ್ ಕಾರ್ಡ್ಗಳು ಪತ್ತೆಯಾಗಿರುವುದು ಗೊತ್ತಾಗಿದೆ
55 mins ago
ರಾಹುಲ್ ಗಾಂಧಿ ಮುಂದಿನ ವಾರ ಜರ್ಮನಿಗೆ ಭೇಟಿ ನೀಡುವ ಕುರಿತು ಟೀಕಿಸಿರುವ ಬಿಜೆಪಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ತಿರುಗೇಟು ನೀಡಿದ್ದಾರೆ.
55 mins ago
ಕೂಚ್ ಬಿಹಾರ್ ಕ್ರಿಕೆಟ್ ಟೂರ್ನಿ: ಮಣಿಕಾಂತ್ ದ್ವಿಶತಕ; ಕರ್ನಾಟಕಕ್ಕೆ ಮುನ್ನಡೆ
55 mins ago
: ‘ವಂದೇ ಮಾತರಂನ 150ನೇ ವರ್ಷಾಚರಣೆ ಚರ್ಚೆಯ ಉದ್ದೇಶ ಪೂರ್ವಕವಾಗಿ ಜವಾಹರಲಾಲ್ ನೆಹರೂ ಅವರನ್ನು ಟೀಕಿಸುವುದಾಗಿತ್ತು. ಅಲ್ಲದೆ, ಅದು ಅಂತಿಮವಾಗಿ ರವಿಂದ್ರನಾಥ ಟ್ಯಾಗೋರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನೂ ಅವಮಾನಿಸಿತು’
55 mins ago
MSP Procurement: ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಅಸ್ತು ಎಂದಿದೆ.
55 mins ago
ಗೊರಗುಂಟೆಪಾಳ್ಯ, ಮೈಸೂರು ರಸ್ತೆಯಲ್ಲಿ ದೇಶದ ಅತಿ ಎತ್ತರದ ಮೆಟ್ರೊ ನಿಲ್ದಾಣ
84 mins ago
ಬೆಂಗಳೂರು: ಯಂಗ್ಸ್ಟರ್ಸ್ ಕ್ಲಬ್ ರಾಜ್ಯಮಟ್ಟದ ಕಬಡ್ಡಿ 12ರಿಂದ
84 mins ago
ಜೂನಿಯರ್ ವಿಶ್ವಕಪ್ ಹಾಕಿ: ವೀರೋಚಿತ ಗೆಲುವು; ಭಾರತಕ್ಕೆ ಕಂಚು
114 mins ago
Immigration Policy: ‘ದೇಶದ ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಪತ್ತೆ ಮಾಡಿ, ಗಡೀಪಾರು ಮಾಡುವುದು ಎನ್ಡಿಎ ಸರ್ಕಾರದ ನೀತಿಯಾಗಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
114 mins ago
Darshan Jail Message: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಡಿ ಡೆವಿಲ್' ನಾಳೆ (ಡಿ.11) ತೆರೆಗೆ ಬರಲಿದೆ.
3 hours ago
ನಕಲಿ ‘ಗುರೂಜಿ’ಗೆ ಆಯುರ್ವೇದಿಕ್ ಶಾಪ್ ಮಾಲೀಕ ನೆರವು
3 hours ago
Gaurav Kapoor: ನಟಿ ಕೃತಿಕಾ ಕಮ್ರಾ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದು, ರಿಲೇಷನ್ಶಿಪ್ನಲ್ಲಿದ್ದಾರೆ ಎಂಬ ಊಹಾಪೋಹಾಗಳಿಗೆ ಇದೀಗ ಪುಷ್ಠಿ ಸಿಕ್ಕಿದೆ.
3 hours ago
ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ 2025ನೇ ಸಾಲಿನ ಪ್ರಶಸ್ತಿ ಘೋಷಣೆ
3 hours ago
ಏಕದಿನ ರ್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಕೊಹ್ಲಿ
4 hours ago
IND vs SA 2nd T20: ಗಿಲ್, ಸೂರ್ಯಗೆ ಲಯಕ್ಕೆ ಮರಳುವ ಸವಾಲು
4 hours ago
ವೆಲಿಂಗ್ಟನ್ ಟೆಸ್ಟ್: ವೆಸ್ಟ್ ಇಂಡೀಸ್ಗೆ ಕಿವೀಸ್ ಕಡಿವಾಣ
4 hours ago
ಕಾಮನ್ವೆಲ್ತ್ ಕೊಕ್ಕೊ: ಭಾರತದ ಆತಿಥ್ಯ
4 hours ago
ಜೂನಿಯರ್ ಮಹಿಳಾ ಹಾಕಿ: ಭಾರತಕ್ಕೆ ಜಯ
4 hours ago
ದಿನ ಭವಿಷ್ಯ | ಈ ರಾಶಿಯವರಿಗೆ ಇಂದಿನ ದಿನಚರಿಯಿಂದ ಆತ್ಮವಿಶ್ವಾಸ ಹೆಚ್ಚಲಿದೆ
4 hours ago
POCSO Case: ‘ನಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೊ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸೆಗೊಳಿಸಿರುವ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
4 hours ago
ಹಂಡ್ರೆಡ್ಸ್ ಟೂರ್ನಿಯಲ್ಲಿ ಡಿಕೆ: RCB ಬ್ಯಾಟಿಂಗ್ ಕೋಚ್ಗೆ ಹೊಸ ಜವಾಬ್ದಾರಿ
5 hours ago
Ayyappa Devotional Video: ನಟ ಶಿವರಾಜ್ ಕುಮಾರ್ ಅವರ ಕಂಠಸಿರಿಯಲ್ಲಿ ಅಯ್ಯಪ್ಪನ ಭಕ್ತಿಗೀತೆಯೊಂದು ಮೂಡಿ ಬಂದಿದೆ. ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ನಲ್ಲಿ ‘ತತ್ವಮಸಿಯೇ ಅಯ್ಯಪ್ಪ ತತ್ವಮಸಿಯೇ’ ಲಿರಿಕಲ್ ವಿಡಿಯೋ ಒಂದನ್ನು ಹಂಚಿಕೊಂಡಿದೆ.
5 hours ago
ಚುರುಮುರಿ | ಹೆಡ್ಲೈನ್ ಹೆಡ್ಡೇಕ್!
5 hours ago
Premature Greying: ಬಿಳಿ ಕೂದಲು ಎಂಬುದು ಎಲ್ಲಾ ವಯಸ್ಸಿನವರಿಗೂ ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ವಯಸ್ಸಾದವರಲ್ಲಿ ಬಿಳಿ ಕೂದಲಾಗುವುದು ಸಹಜ. ಕಿರಿಯ ವಯಸ್ಸಿನಲ್ಲೇ ಬಿಳಿ ಕೂದಲು ಬರುವುದು ಆತಂಕಕ್ಕೆ ಕಾರಣವಾಗುತ್ತದೆ.
6 hours ago
Yakshagana Awards: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.
6 hours ago
Parcel Scam Alert: ಬೆಂಗಳೂರು: ಈಗಿನ ಆನ್ಲೈನ್ ಯುಗದಲ್ಲಿ ಮೋಸದ ಜಾಲಗಳು ಬೆಳಕಿಗೆ ಬರುವುದು ಹೊಸದೇನಲ್ಲ. ಪ್ರತಿನಿತ್ಯ ಒಂದಿಲ್ಲ ಒಂದು ರೂಪದ ಆನ್ಲೈನ್ ವಂಚನೆಗಳು ಬೆಳಕಿಗೆ ಬರುವುದನ್ನು ಕಾಣಬಹುದು, ಜನರು ಎಚ್ಚರವಾಗಬೇಕು.
6 hours ago
AI Investment: ‘ಭಾರತದಲ್ಲಿ ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಸಾಮರ್ಥ್ಯದ ವಿಸ್ತರಣೆಗಾಗಿ ₹3.14 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುವುದು’ ಎಂದು ಇ–ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾ ಮುಖ್ಯಸ್ಥ ಅಮಿತ್ ಅಗರ್ವಾಲ್ ತಿಳಿಸಿದ್ದಾರೆ.
7 hours ago
Movie Earnings: 2025ರಲ್ಲಿ ಅನೇಕ ಸಿನಿಮಾಗಳು ತೆರೆಕಂಡು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಂಡಿವೆ. ಆ ಸಿನಿಮಾಗಳ ಮೂಲಕ ನಾಯಕರುಗಳು ಕೂಡ ಉತ್ತಮ ಸಂಭಾವನೆ ಪಡೆದುಕೊಂಡಿದ್ದಾರೆ
7 hours ago
Savarkar Award Controversy: ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಅನುಮತಿ ಇಲ್ಲದೆ ನನ್ನ ಹೆಸರು ಘೋಷಿಸಲಾಗಿದೆ. ಇದು ಬೇಜವಾಬ್ದಾರಿ ವರ್ತನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
7 hours ago
Rukmini Vasanth Wishes: ಇಂದು ನಟಿ ರುಕ್ಮಿಣಿ ವಸಂತ್ ಅವರ ಜನ್ಮದಿನ. ಸ್ನೇಹಿತೆಯಾದ ಚೈತ್ರಾ ಆಚಾರ್ ‘ನನ್ನ ಒಂದು ಜಗತ್ತು ರುಕ್ಕಮ್ಮ’ ಎಂದು ಬರೆದುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಶುಭ ಹಾರೈಸಿದ್ದಾರೆ.
7 hours ago
Tara Movies: ಮುಂಬರುವ ವರ್ಷ 2026ರಲ್ಲಿ ತಾರಾ ನಟರುಗಳ ಅನೇಕ ಸಿನಿಮಾಗಳು ತೆರೆಮೇಲೆ ಬರಲು ಸಜ್ಜಾಗಿವೆ
7 hours ago
Diwali UNESCO: ಹಿಂದೂಗಳು ಪ್ರಮುಖ ಹಬ್ಬಗಳಲ್ಲಿ ಬೆಳಕಿನ ಹಬ್ಬವಾದ ದೀಪಾವಳಿಯು ಜಗತ್ತಿನಲ್ಲೇ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆ ಸಾರುವ ಹಬ್ಬ ಎಂದು ಯುನೆಸ್ಕೊ ಸಾರಿದೆ.
7 hours ago
ಚಿನಕುರುಳಿ | 10 ಡಿಸೆಂಬರ್ 2025, ಬುಧವಾರ
8 hours ago
Kerala Congress MLA: ಕೇರಳದ ಪಾಲಕ್ಕಾಡ್ ಉಚ್ಚಾಟಿತ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಧಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಬುಧವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ.
8 hours ago
Flight Cancellation: ನವದೆಹಲಿ: ಇಂಡಿಗೊ ವಿಮಾನಗಳ ಸಂಚಾರದಲ್ಲಿ ಉಂಟಾಗಿರುವ ವ್ಯತ್ಯಯವು ಇಂದು ಬುಧವಾರ 10ನೇ ದಿನಕ್ಕೆ ಕಾಲಿಟ್ಟಿದೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಮತ್ತು ಹೊರಡಬೇಕಿದ್ದ 61 ವಿಮಾನಗಳ ಹಾರಾಟ ರದ್ದಾಗಿದೆ
8 hours ago
ಐಪಿಎಲ್ ಬ್ರ್ಯಾಂಡ್ ಮೌಲ್ಯದಲ್ಲಿ CSK ಹಿಂದಿಕ್ಕಿದ RCB: ಯಾವ ತಂಡಕ್ಕೆ ಅಗ್ರಸ್ಥಾನ?
8 hours ago
Abhishek Srikanth Exit: ಕನ್ನಡದ ಬಿಗ್ಬಾಸ್ ಮನೆಯಿಂದ ಕಳೆದ ವಾರ ಅಭಿಷೇಕ್ ಶ್ರೀಕಾಂತ್ ಎಲಿಮಿನೇಟ್ ಆಗಿದ್ದರು. ಕ್ಯಾಪ್ಟನ್ ಆಗಿರುವಾಗಲೇ ಹೊರಕ್ಕೆ ಬಂದು ಅಚ್ಚರಿ ಮೂಡಿಸಿದ್ದರು. ಅವರಿಗಾಗಿಯೇ ಕುಟುಂಬಸ್ಥರು ಅದ್ಧೂರಿಯಾಗಿ ಬರಮಾಡಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗಿದೆ
8 hours ago
Virat Kohli Ranking: ಇತ್ತೀಚೆಗೆ ನಡದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ, ಬ್ಯಾಟರ್ಗಳ ರ್ಯಾಂಕಿಂಗ್ನಲ್ಲಿ ಎರಡು ಸ್ಥಾನ ಮೇಲೇರಿದ್ದಾರೆ.
8 hours ago
ICC ODI Ranking: ಮೇಲೇರಿದ ಕೊಹ್ಲಿ; ಅಗ್ರ ಐವರಲ್ಲಿ ಭಾರತದವರೇ ಮೂವರು
8 hours ago
Puneeth Rajkumar Tribute: ಪಿಆರ್ಕೆ ಆ್ಯಪ್ ಸಂದರ್ಶನದಲ್ಲಿ ‘ರಣವಿಕ್ರಮ’ ನಿರ್ದೇಶಕ ಪವನ್ ಒಡೆಯರ್ ಅವರು ಅಪ್ಪು ಜತೆಗಿನ ನೆನಪುಗಳನ್ನು ಹಂಚಿಕೊಂಡಿದ್ದು, ಗಡಿಭಾಗದ ಅನೇಕ ಮನೆಗಳಲ್ಲಿ ಇಂದಿಗೂ ಅಪ್ಪು ಅವರನ್ನು ಪೂಜಿಸುತ್ತಾರೆ ಎಂದು ಹೇಳಿದ್ದಾರೆ.
8 hours ago
Human Rights Day 2025: ಪ್ರತಿ ವರ್ಷ ಡಿಸೆಂಬರ್ 10ರಂದು 'ವಿಶ್ವ ಮಾನವ ಹಕ್ಕುಗಳ ದಿನ'ವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಉದ್ದೇಶ ಹಾಗೂ ಮಹತ್ವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
10 hours ago
Sikkim Trip Photos: ಕನ್ನಡ ಕಿರುತೆರೆ ನಟಿ ಚಂದನಾ ಅನಂತಕೃಷ್ಣ ಪತಿ ಜೊತೆ ಸಿಕ್ಕಿಂಗೆ ಹೋಗಿದ್ದಾರೆ. ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ನಟಿಸುತ್ತಿರುವ ಚಂದನಾ ಇತ್ತೀಚಿಗೆ ಶೂಟಿಂಗ್ಗೆ ವಿರಾಮ ನೀಡಿ ಸಿಕ್ಕಿಂ ನಿಸರ್ಗವನ್ನು ಕಣ್ತುಂಬಿಕೊಂಡಿದ್ದಾರೆ.
10 hours ago
Cardiac Risk Foods: ಹೃದ್ರೋಗವು ವಿಶ್ವದಾದ್ಯಂತ ಮರಣ ಪ್ರಮಾಣವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಆಗ್ನೇಯ ಏಷ್ಯಾ ಮತ್ತು ಭಾರತದ ಅಂಕಿಅಂಶಗಳು ಆತಂಕಕಾರಿ ಪರಿಸ್ಥಿತಿಯನ್ನು ಬಹಿರಂಗಪಡಿಸಿವೆ
10 hours ago
ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್ ಮುಖಂಡ ಕೆ. ಮುರಳೀಧರನ್ ಬುಧವಾರ ಹೇಳಿದ್ದಾರೆ.
10 hours ago
Pakistan Army Video: ಪತ್ರಕರ್ತೆಗೆ ಕಣ್ಸನ್ನೆ ಮಾಡುವ ಮೂಲಕ ಪಾಕಿಸ್ತಾನದ ಸೇನಾ ವಕ್ತಾರ ಪೇಚಿಗೆ ಸಿಲುಕಿದ್ದಾರೆ.
10 hours ago
Top Indian Movies: ಭಾರತದಲ್ಲಿ 2025ರಲ್ಲಿ ಬಿಡುಗಡೆಯಾಗಿರುವ ಪ್ರಮುಖ ಸಿನಿಮಾ ಹಾಗೂ ವೆಬ್ ಸರಣಿಗಳ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯನ್ನು ಐಎಂಡಿಬಿ ಬುಧವಾರ ಬಿಡುಗಡೆ ಮಾಡಿದೆ.
10 hours ago
Hoysala Architecture: ಕರ್ನಾಟಕವನ್ನು ಆಳಿದ ಪ್ರತಿ ರಾಜರೂ ಧಾರ್ಮಿಕ ಸಹಿಷ್ಣುತೆ ಮೆರೆದಿದ್ದಾರೆ. ಪ್ರತಿ ಅರಸರು ತಮ್ಮ ಧರ್ಮಕ್ಕೆ ಅನುಸಾರವಾಗಿ ದೇವಾಲಯ, ಧಾರ್ಮಿಕ ಸ್ಥಳಗಳ, ಬಸದಿಗಳು ಹೀಗೆ ಹತ್ತು ಹಲವು ಆಲಯಗಳನ್ನು ನಿರ್ಮಿಸಿದ್ದಾರೆ.
10 hours ago
Instagram Story Reshare: ಇನ್ಸ್ಟಾಗ್ರಾಂ ಹೊಸ ಸೌಲಭ್ಯವನ್ನು ತನ್ನ ಬಳಕೆದಾರರಿಗೆ ಬಿಡುಗಡೆ ಮಾಡಿದೆ. ಅದರಂತೆಯೇ ಯಾವುದೇ ಖಾತೆ ಪಬ್ಲಿಕ್ ಅಕೌಂಟ್ ಆಗಿದ್ದಲ್ಲಿ ಅಲ್ಲಿ ಪ್ರಕಟವಾದ ಸ್ಟೋರಿಗಳನ್ನು ತಮ್ಮ ಪುಟದಲ್ಲಿ ಪ್ರಕಟಿಸಲು ಈಗ ಸಾಧ್ಯ.
10 hours ago
Election Commission Kerala:ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ಎರಡೆರಡು ಕಡೆ ಮತದಾನದ ಹಕ್ಕು ಇದೆ ಎಂದು ಸಿಪಿಐ ನಾಯಕ ವಿ.ಎಸ್. ಸುನಿಲ್ ಕುಮಾರ್ ಆರೋಪಿಸಿದ್ದಾರೆ.
11 hours ago
Hardik Return: ಏಷ್ಯಾಕಪ್ ಟ್ರೋಫಿಯ ಸಂದರ್ಭದಲ್ಲಿ ಕ್ವಾಡ್ರೈಸ್ಪ್ ಗಾಯಕ್ಕೆ ಒಳಗಾಗಿದ್ದ ಹಾರ್ದಿಕ್ ಪಾಂಡ್ಯ ಸದ್ಯ ಚೇತರಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿ 1 ವಿಕೆಟ್ ಪಡೆದು ಪಂದ್ಯಶ್ರೇಷ್ಠರಾದರು
11 hours ago
ಸ್ಫೋಟಕ ಆಟದ ಮೂಲಕ ಕಮ್ಬ್ಯಾಕ್: ಪಂದ್ಯದ ಬಳಿಕ ಹಾರ್ದಿಕ್ ಹೇಳಿದ್ದಿಷ್ಟು
11 hours ago
International Cricket Retirement: ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಸೇರಿದಂತೆ ದಶಕಗಳ ಕ್ರಿಕೆಟ್ ಅಂಗಳದಲ್ಲಿ ಮಿಂಚಿದ್ದ ಹಲವು ಸ್ಟಾರ್ ಕ್ರಿಕೆಟಿಗರು ಈ ವರ್ಷ ನಿವೃತ್ತಿಯನ್ನು ಘೋಷಿಸಿದ್ದಾರೆ.
11 hours ago
IndiGo: ರದ್ದುಗೊಂಡ ವಿಮಾನ ಟಿಕೆಟ್ನ ಸಂಪೂರ್ಣ ದರವನ್ನು ಮರುಪಾವತಿ ಮಾಡಿಲ್ಲ ಎಂದು ಇಂಡಿಗೊ ವಿರುದ್ಧ ಕೆಲ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
11 hours ago
ವಿರಾಟ್, ರೋಹಿತ್ ಸೇರಿದಂತೆ 2025ರಲ್ಲಿ ನಿವೃತ್ತರಾದ ಪ್ರಮುಖ ಕ್ರಿಕೆಟಿಗರು ಇವರು..
11 hours ago
Cattle Employment: ಓದಿನಲ್ಲಿ ಇಂಟರೆಸ್ಟ್ ಕಳೆದುಕೊಂಡಿರುವ, ಸರಿಯಾಗಿ ಕೆಲಸ ಮಾಡದ ಯುವಕ–ಯುವತಿಯರಿಗೆ ‘ದನ ಕಾಯೋಕ್ ಹೋಗು’ ಎಂದು ಮೂದಲಿಸುವವರೇ ಅನೇಕ.
11 hours ago
Rukmini Vasanth Birthday: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ರುಕ್ಮಿಣಿ ವಸಂತ್ ಅವರಿಗೆ ಹೊಂಬಾಳೆ ಫಿಲ್ಮ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ತಿಳಿಸಿದೆ.
11 hours ago
Hindu Ritual: ಹಿಂದೂ ಪರಂಪರೆಯಲ್ಲಿ ತುಳಸಿ ಗಿಡಕ್ಕೆ ಮಹತ್ವದ ಸ್ಥಾನವಿದೆ. ದೇವಸ್ಥಾನದಲ್ಲಿ ದೇವರ ಪೂಜೆಯ ನಂತರ ತೀರ್ಥದಲ್ಲಿ ತುಳಸಿ ಎಲೆಯನ್ನು ಹಾಕಲಾಗುತ್ತದೆ. ತುಳಸಿ ತೀರ್ಥದ ಮಹತ್ವವೇನು ಎಂಬುದನ್ನು ತಿಳಿಯೋಣ
12 hours ago
Donald Trump Statement: ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ನಿಲ್ಲಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
12 hours ago
Darshan Jail Message: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
12 hours ago
ಭಾರತೀಯ ಕೋಟಾದಲ್ಲಿ IPL ಹರಾಜಿಗೆ ಆಸೀಸ್ ಆಟಗಾರ ಎಂಟ್ರಿ: ಹೇಗೆ...?
12 hours ago
Loading...
ಪ್ರಜಾವಾಣಿ
ಕ್ರೀಡೆ
ಮನೋರಂಜನೆ
ಮುಖ್ಯ ವಾರ್ತೆಗಳು
ವಾಣಿಜ್ಯ